ಕಾಲು ಮುರಿತಕ್ಕೊಳಗಾಗಿ ನರಳಾಡುತ್ತಿದ್ದ ಮಂಡ್ಯದ ಮಹಿಳೆಗೆ ನೆರವು ► ಮಾನವೀಯ ಮೌಲ್ಯವನ್ನು ಎತ್ತಿ ಹಿಡಿದ ಪುತ್ತೂರು ಶಾಸಕಿ ಶಕುಂತಲಾ ಶೆಟ್ಟಿ

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ.01. ಕಾಲು ಮುರಿತಕ್ಕೊಳಗಾಗಿ ಚಿಕಿತ್ಸೆ ಪಡೆಯಲೆಂದು ಆಂಧ್ರಪ್ರದೇಶದ ಪುತ್ತೂರಿಗೆ ತೆರಳಬೇಕಿದ್ದ ಮಹಿಳೆಯೋರ್ವರು ವಿಳಾಸದ ಗೊಂದಲದಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಆಗಮಿಸಿ ಇತ್ತ ವಿಳಾಸ ಸಿಗದೆ, ಅತ್ತ ಊರಿಗೂ ಹೋಗಲು ದುಡ್ಡಿಲ್ಲದೆ ಒದ್ದಾಡುತ್ತಿದ್ದ ಮಹಿಳೆಯೋರ್ವರಿಗೆ ಪುತ್ತೂರು ಶಾಸಕಿ ಸಹಾಯಹಸ್ತ ನೀಡಿದ ಘಟನೆ ಬುಧವಾರದಂದು ಸಂಜೆ ನಡೆದಿದೆ. ಮುರಿತಕ್ಕೊಳಗಾಗಿದ್ದ ಮಂಡ್ಯ ಮೂಲದ ಬಡ ಮಹಿಳೆ ಚಿಕಿತ್ಸೆಗೆಂದು ಪ್ರಸಿದ್ಧ ನಾಟಿ ಮದ್ದು ನೀಡಲಾಗುವ ಆಂಧ್ರಪ್ರದೇಶದ ಪುತ್ತೂರಿಗೆಂದು ಹೊರಟಿದ್ದರು. ಆದರೆ ವಿಳಾಸದ ಗೊಂದಲದಿಂದಾಗಿ ದಕ್ಷಿಣ ಕನ್ನಡದ […]

ಕಾಲು ಮುರಿತಕ್ಕೊಳಗಾಗಿ ನರಳಾಡುತ್ತಿದ್ದ ಮಂಡ್ಯದ ಮಹಿಳೆಗೆ ನೆರವು ► ಮಾನವೀಯ ಮೌಲ್ಯವನ್ನು ಎತ್ತಿ ಹಿಡಿದ ಪುತ್ತೂರು ಶಾಸಕಿ ಶಕುಂತಲಾ ಶೆಟ್ಟಿ Read More »

ಕರಾವಳಿ

ರಸ್ತೆ ಬದಿ ನಾಲ್ಕು ತಿಂಗಳ ಹೆಣ್ಣು ಮಗುವನ್ನು ಬಿಟ್ಟು ಹೋದ ಪೋಷಕರು ► ಆಕ್ರಂದನ ಕೇಳಿ ಮಗುವನ್ನು ರಕ್ಷಿಸಿದ ಗ್ರಾಮಸ್ಥರು

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಫೆ.01. ನಾಲ್ಕು ತಿಂಗಳ ಹೆಣ್ಣು ಮಗುವೊಂದನ್ನು ರಸ್ತೆ ಬದಿ ಬಿಟ್ಟು ಹೋಗಿರುವ ಘಟನೆ ಚಿಕ್ಕಬಳ್ಳಾಪುರದ ಪೊಶೆಟ್ಟಿಹಳ್ಳಿ ಗ್ರಾಮದಲ್ಲಿ ಬುಧವಾರದಂದು ಬೆಳಿಗ್ಗೆ ನಡೆದಿದೆ. ಪೊಶೆಟ್ಟಿಹಳ್ಳಿ ಗ್ರಾಮದ ಹೋಟೆಲೊಂದರ ಬಳಿ ಮಗುವೊಂದರ ಆಕ್ರಂದನ ಕೇಳಿ ಬಂದ ಹಿನ್ನೆಲೆಯಲ್ಲಿ ಸ್ಥಳಕ್ಕಾಗಮಿಸಿದ ಗ್ರಾಮಸ್ಥರಿಗೆ ಅಚ್ಚರಿ ಕಾದಿತ್ತು. ಯಾರೋ ನಾಲ್ಕು ತಿಂಗಳ ಹೆಣ್ಣು ಮಗುವೊಂದನ್ನು ಬಿಟ್ಟು ಹೋಗಿದ್ದನ್ನು ಕಂಡು ಗ್ರಾಮದ ನರಸಪ್ಪ ಎಂಬವರ ಕುಟುಂಬವು ಮಗುವನ್ನು ರಕ್ಷಿಸಿ ಆರೈಕೆ ಮಾಡಿದೆ. ಬಳಿಕ ಈ ಬಗ್ಗೆ ಸ್ಥಳೀಯರು ಮಕ್ಕಳ ಕಲ್ಯಾಣ

ರಸ್ತೆ ಬದಿ ನಾಲ್ಕು ತಿಂಗಳ ಹೆಣ್ಣು ಮಗುವನ್ನು ಬಿಟ್ಟು ಹೋದ ಪೋಷಕರು ► ಆಕ್ರಂದನ ಕೇಳಿ ಮಗುವನ್ನು ರಕ್ಷಿಸಿದ ಗ್ರಾಮಸ್ಥರು Read More »

ಕರ್ನಾಟಕ

ಇಂದು ಬಹುನಿರೀಕ್ಷಿತ ‘ಕೇಂದ್ರ ಬಜೆಟ್ -2018’ ► ಜಿಎಸ್ಟಿ ಜಾರಿಯಾದ ನಂತರದ ಮೊದಲ ಬಜೆಟ್

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಫೆ.01. ಮೋದಿ ನೇತೃತ್ವದ ಎನ್‌ಡಿಎ ಸರಕಾರದ ಬಹು ನಿರೀಕ್ಷಿತ ಐದನೇ ಮುಂಗಡಪತ್ರವನ್ನು ವಿತ್ತಸಚಿವ ಅರುಣ್ ಜೇಟ್ಲಿ ಅವರು ಗುರುವಾರ ಸಂಸತ್ತಿನಲ್ಲಿ ಮಂಡಿಸಲಿದ್ದು, ಆರ್ಥಿಕ ಹಾಗೂ ಕೃಷಿ ಕ್ಷೇತ್ರಕ್ಕೆ ಮಹತ್ವದ ಕೊಡುಗೆಗಳನ್ನು ನಿರೀಕ್ಷಿಸಲಾಗಿದೆ. ಪೂರ್ವ ಸಿದ್ಧತೆಯ ಕೊರತೆಗಳ ಹೊರತಾಗಿಯೂ ನೋಟ್ ಬ್ಯಾನ್ ಹಾಗೂ ಸರಕು ಸೇವಾ ತೆರಿಗೆಯನ್ನು ಜಾರಿಗೆ ತಂದಿದ್ದರಿಂದಾಗಿ ಕುಸಿದಿರುವ ಆರ್ಥಿಕ ಮಟ್ಟವನ್ನು ಮೇಲೆತ್ತುವ ಕಠಿಣ ಸವಾಲು ವಿತ್ತ ಸಚಿವ ಅರುಣ್ ಜೈಟ್ಲಿಯವರ ಮುಂದಿದೆ‌. ಪ್ರಸಕ್ತ ಸಾಲಿನಲ್ಲಿ 8 ರಾಜ್ಯಗಳಲ್ಲಿ ನಡೆಯಲಿರುವ

ಇಂದು ಬಹುನಿರೀಕ್ಷಿತ ‘ಕೇಂದ್ರ ಬಜೆಟ್ -2018’ ► ಜಿಎಸ್ಟಿ ಜಾರಿಯಾದ ನಂತರದ ಮೊದಲ ಬಜೆಟ್ Read More »

ರಾಷ್ಟ್ರೀಯ ನ್ಯೂಸ್

ಸುಂಕದಕಟ್ಟೆ: ರಸ್ತೆ ಬದಿ ನಿಂತಿದ್ದ ಯುವಕನಿಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ► ಯುವಕ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಜ.31. ರಸ್ತೆ ಬದಿ ನಿಂತಿದ್ದ ಯುವಕನೋರ್ವನಿಗೆ ಕೆಎಸ್ಸಾರ್ಟಿಸಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಯುವಕ ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಸುಂಕದಕಟ್ಟೆ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ. ಗಾಯಾಳು ಯುವಕನನ್ನು ಸುಂಕದಕಟ್ಟೆ ಸಮೀಪದ ಮೂಜೂರು ನಿವಾಸಿ ಆಸಿಫ್ ಎಂದು ಗುರುತಿಸಲಾಗಿದೆ. ಈತ ಸುಂಕದಕಟ್ಟೆ ದರ್ಗಾ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದಾಗ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡ ಯುವಕನಿಗೆ ಕಡಬ

ಸುಂಕದಕಟ್ಟೆ: ರಸ್ತೆ ಬದಿ ನಿಂತಿದ್ದ ಯುವಕನಿಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ► ಯುವಕ ಗಂಭೀರ Read More »

ಕರಾವಳಿ

ಅಕ್ರಮ ಮರಳು ಅಡ್ಡೆಗಳಿಗೆ ದಾಳಿ ► ಮರಳು ಸೇರಿದಂತೆ ಲಕ್ಷಾಂತರ ರೂ. ಮೌಲ್ಯದ ಸ್ವತ್ತುಗಳು ವಶಕ್ಕೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ.31. ತಾಲೂಕಿನ ಬರಿಮಾರು ಮತ್ತು ಸರಪಾಡಿ ಎಂಬಲ್ಲಿ ಪ್ರತ್ಯೇಕ ಅಕ್ರಮ ಮರಳು ಅಡ್ಡೆಗಳಿಗೆ ದಾಳಿ ನಡೆಸಿರುವ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಹಾಗೂ ಗಣಿ ಇಲಾಖಾ ಅಧಿಕಾರಿಗಳು ಲಕ್ಷಾಂತರ ರೂ. ಮೌಲ್ಯದ ಮರಳು, ನಾಲ್ಕು ಯಾಂತ್ರೀಕೃತ ದೋಣಿ ಹಾಗೂ ೧ ಲಾರಿಯನ್ನು ವಶಪಡಿಸಿಕೊಂಡ ಘಟನೆ ಬುಧವಾರದಂದು ನಡೆದಿದೆ. ಬಂಟ್ವಾಳ ತಾಲೂಕಿನ ಬರಿಮಾರು ಮತ್ತು ಸರಪಾಡಿ ಎಂಬಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಆಧಾರದಲ್ಲಿ ಜಿಲ್ಲಾ ಎಸ್ಪಿ ರವಿಕಾಂತೇ ಗೌಡ

ಅಕ್ರಮ ಮರಳು ಅಡ್ಡೆಗಳಿಗೆ ದಾಳಿ ► ಮರಳು ಸೇರಿದಂತೆ ಲಕ್ಷಾಂತರ ರೂ. ಮೌಲ್ಯದ ಸ್ವತ್ತುಗಳು ವಶಕ್ಕೆ Read More »

ಕರಾವಳಿ

ಚಂದ್ರಗ್ರಹಣ ದಿನದಂದೇ ದೆಹಲಿ ಸೇರಿದಂತೆ ಹಲವೆಡೆ ಭೂಕಂಪನ

(ನ್ಯೂಸ್ ಕಡಬ) newskadaba.com ನವದೆಹಲಿ, ಜ.31. ಚಂದ್ರಗ್ರಹಣ ದಿನವಾದ ಬುಧವಾರದಂದು ದೆಹಲಿ ಸೇರಿದಂತೆ ಉತ್ತರಭಾರತದ ಹಲವು ರಾಜ್ಯಗಳಲ್ಲಿ ಭೂಕಂಪನವಾಗಿರುವ ಘಟನೆ ನಡೆದಿದೆ.   ಅಫ್ಘಾನಿಸ್ತಾನದ ಹಿಂದುಖುಷ್ ಪರ್ವತ ಪ್ರದೇಶದಲ್ಲಿ ಭೂ ಕಂಪನ ಉಂಟಾಗಿರುವುದರಿಂದ ಭಾರತದಲ್ಲೂ ಕಂಪನ ಉಂಟಾಗಿದೆ ಎನ್ನಲಾಗಿದೆ. ರಿಕ್ಟರ್ ಮಾಪಕದಲ್ಲಿ 6.2ರಷ್ಟು ತೀವ್ರತೆ ದಾಖಲಾಗಿದ್ದು, ಸುಮಾರು 12.42ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವಾಗಿರುವುದಾಗಿ ದೆಹಲಿ, ಜಮ್ಮುಕಾಶ್ಮೀರ, ಪಂಜಾಬ್, ಹಿಮಾಚಲ ಪ್ರದೇಶ, ಹರ್ಯಾಣ, ಪಾಕಿಸ್ತಾನ, ಅಫ್ಘಾನಿಸ್ತಾನಗಳಲ್ಲಿ ಭೂಮಿ ಕಂಪಿಸಿರುವುದಾಗಿ ವರದಿಯಾಗಿದೆ.

ಚಂದ್ರಗ್ರಹಣ ದಿನದಂದೇ ದೆಹಲಿ ಸೇರಿದಂತೆ ಹಲವೆಡೆ ಭೂಕಂಪನ Read More »

ರಾಷ್ಟ್ರೀಯ ನ್ಯೂಸ್

ಇಂದು ಸಂಜೆ 5.17 ರಿಂದ ಅಪರೂಪದ ಚಂದ್ರಗ್ರಹಣ ► ಸುಮಾರು 150 ವರ್ಷಗಳ ಬಳಿಕ ಉಂಟಾಗುವ ‘ಸೂಪರ್ ಬ್ಲೂಬ್ಲಡ್ ಮೂನ್’

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.31. ಸುಮಾರು 150 ವರ್ಷಗಳ ಬಳಿಕ ಅಪರೂಪದ ‘ಸೂಪರ್ ಬ್ಲೂ ಬ್ಲಡ್ ಮೂನ್’ ಚಂದ್ರಗ್ರಹಣವು ಬುಧವಾರ 3 ಗಂಟೆ 34 ನಿಮಿಷಗಳ ಕಾಲ ರಾಜ್ಯದಲ್ಲಿ ಗೋಚರಿಸಲಿದ್ದು, ಸೌರಮಂಡಲದ ಅಪರೂಪದ ಪ್ರಕ್ರಿಯೆಯನ್ನು ಸಾರ್ವಜನಿಕರು ಬರಿಗಣ್ಣಿನಲ್ಲಿ ವೀಕ್ಷಿಸಬಹುದು ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಸೆ. 5.17 ಕ್ಕೆ ಗ್ರಹಣ ಹಿಡಿಯಲಿದ್ದು, 8.41 ಕ್ಕೆ ಮುಕ್ತಾಯಗೊಳ್ಳಲಿದೆ. ಗ್ರಹಣದ ಮಧ್ಯಕಾಲ 7.19 ಕ್ಕೆ ಆಗಲಿದ್ದು, ಆಗ ಅಮವಾಸ್ಯೆಯ ಕತ್ತಲಿನಂತೆ ಭಾಸವಾಗಲಿದೆ. 1866 ರ ಮಾ. 31 ರಂದು ಇದೇ

ಇಂದು ಸಂಜೆ 5.17 ರಿಂದ ಅಪರೂಪದ ಚಂದ್ರಗ್ರಹಣ ► ಸುಮಾರು 150 ವರ್ಷಗಳ ಬಳಿಕ ಉಂಟಾಗುವ ‘ಸೂಪರ್ ಬ್ಲೂಬ್ಲಡ್ ಮೂನ್’ Read More »

ಕರ್ನಾಟಕ

ಮಂಜೇಶ್ವರ: ಹಳಿ ದಾಟುತ್ತಿದ್ದ ವೇಳೆ ರೈಲು ಢಿಕ್ಕಿ ► ತಾಯಿ – ಮಗು ಸೇರಿ ಮೂವರು ಮೃತ್ಯು

(ನ್ಯೂಸ್ ಕಡಬ) newskadaba.com ಮಂಜೇಶ್ವರ, ಜ.31. ರೈಲು ನಿಲ್ದಾಣದ ಬಳಿ ಹಳಿ ದಾಟುತ್ತಿದ್ದ ಸಂದರ್ಭದಲ್ಲಿ ರೈಲು ಢಿಕ್ಕಿ ಹೊಡೆದ ಪರಿಣಾಮ ಮಗು ಸೇರಿ ಮೂವರು ಮೃತಪಟ್ಟ ಘಟನೆ ಬುಧವಾರದಂದು ನಡೆದಿದೆ. ಮೃತರನ್ನು ಪೊಸೋಟ್ ನಿವಾಸಿಗಳಾದ ಆಮಿನಾ(45), ಆಯಿಶಾ(43) ಮತ್ತು ಆಯಿಶಾರ ಪುತ್ರ ತಾಮೀಲ್ ಎಂದು ಗುರುತಿಸಲಾಗಿದೆ. ಇವರು ರೈಲು ಹಳಿ ದಾಟುತ್ತಿದ್ದ ವೇಳೆ ಮಂಗಳೂರು ಕಡೆಯಿಂದ ಕಾಸರಗೋಡು ಕಡೆಗೆ ತೆರಳುತ್ತಿದ್ದ ರೈಲು ಇಂಜಿನ್ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಘಟನೆಯ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ

ಮಂಜೇಶ್ವರ: ಹಳಿ ದಾಟುತ್ತಿದ್ದ ವೇಳೆ ರೈಲು ಢಿಕ್ಕಿ ► ತಾಯಿ – ಮಗು ಸೇರಿ ಮೂವರು ಮೃತ್ಯು Read More »

ಕರ್ನಾಟಕ

ಶಾಸಕ ಸ್ಥಾನಕ್ಕೆ ಹಾಲಾಡಿ ಶ್ರೀನಿವಾಸ್ ಶೆಟ್ಟಿ ರಾಜೀನಾಮೆ ► ಶೀಘ್ರದಲ್ಲೇ ಬಿಜೆಪಿ ಸೇರ್ಪಡೆ

(ನ್ಯೂಸ್ ಕಡಬ) newskadaba.com ಉಡುಪಿ, ಜ.31. ಕುಂದಾಪುರದ ಪಕ್ಷೇತರ ಶಾಸಕರಾಗಿದ್ದ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಬುಧವಾರದಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆ ಪತ್ರವನ್ನು ವಿಧಾನಸಭೆಯ ಸ್ಪೀಕರ್ ಕೆ.ಬಿ.ಕೋಳಿವಾಡ ಅಂಗೀಕರಿಸಿದ್ದು, ಮೂರ್ನಾಲ್ಕು ದಿನಗಳಲ್ಲಿ ತಮ್ಮ ಮಾತೃ ಪಕ್ಷವಾದ ಬಿಜೆಪಿಗೆ ಮರು ಸೇರ್ಪಡೆಗೊಳ್ಳುವ ಎನ್ನಲಾಗಿದೆ. ಮೂರು ಬಾರಿ ಕುಂದಾಪುರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಯಡಿಯೂರಪ್ಪ ಸಂಪುಟದಲ್ಲಿ ಸಚಿವ ಸ್ಥಾನ ಕೊಡದಿದ್ದಕ್ಕೆ ಬೇಸತ್ತು ಪಕ್ಷ ತೊರೆದಿದ್ದರು. ಹೀಗಾಗಿ 2013ರಲ್ಲಿ ಪಕ್ಷೇತರರಾಗಿ ನಿಂತು,

ಶಾಸಕ ಸ್ಥಾನಕ್ಕೆ ಹಾಲಾಡಿ ಶ್ರೀನಿವಾಸ್ ಶೆಟ್ಟಿ ರಾಜೀನಾಮೆ ► ಶೀಘ್ರದಲ್ಲೇ ಬಿಜೆಪಿ ಸೇರ್ಪಡೆ Read More »

ಕರ್ನಾಟಕ

ದೀಪಕ್ ಹತ್ಯೆಗೆ ಪ್ರತೀಕಾರವಾಗಿ ಬಶೀರ್ ಹತ್ಯೆಯನ್ನು ಸಮರ್ಥಿಸಿದ ಆರೋಪ ► ವಿಹಿಂಪ ಜಿಲ್ಲಾಧ್ಯಕ್ಷ ಜಗದೀಶ್ ಶೇಣವ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಜ.31. ಅಮಾಯಕ ದೀಪಕ್ ರಾವ್ ಹತ್ಯೆಗೆ ಪ್ರತೀಕಾರವಾಗಿ ಕೊಟ್ಟಾರ ಚೌಕಿಯಲ್ಲಿ ಬಶೀರ್ ಹತ್ಯೆಯನ್ನು ಸಮರ್ಥಿಸಿ ಮಾತನಾಡಿದ್ದ ವಿಶ್ವ ಹಿಂದೂ ಪರಿಷತ್ ದ.ಕ. ಜಿಲ್ಲಾಧ್ಯಕ್ಷ ಜಗದೀಶ್ ಶೇಣವ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂದರು ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಅನಂತ ಮುರ್ಡೇಶ್ವರ ಅವರು ದೂರು ದಾಖಲಿಸಿಕೊಂಡಿದ್ದಾರೆ. ಭಾರತೀಯ ದಂಡ ಸಂಹಿತೆ 153 (ಎ), 116 ಸೆಕ್ಷನ್ಗಳಡಿಯಲ್ಲಿ ಜಗದೀಶ್ ಶೇಣವ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಜನವರಿ 28ರಂದು ನಗರದ ಖಾಸಗಿ ಸಭಾಂಗದಲ್ಲಿ

ದೀಪಕ್ ಹತ್ಯೆಗೆ ಪ್ರತೀಕಾರವಾಗಿ ಬಶೀರ್ ಹತ್ಯೆಯನ್ನು ಸಮರ್ಥಿಸಿದ ಆರೋಪ ► ವಿಹಿಂಪ ಜಿಲ್ಲಾಧ್ಯಕ್ಷ ಜಗದೀಶ್ ಶೇಣವ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ
Scroll to Top