ಪಿಜಕ್ಕಳ ಸರಕಾರಿ ಶಾಲೆಗೆ ಮಾತಿನ ಮಂಟಪ ನೀಡಿದ ಹಳೆ ವಿದ್ಯಾರ್ಥಿಗಳು

(ನ್ಯೂಸ್ ಕಡಬ) newskadaba.com ಕಡಬ, ಜ.31. ಪಿಜಕ್ಕಳ ಕಿರಿಯ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿಗಳು ಕೆಲವರು ಸೇರಿ ಮಾತಿನ ಮಂಟಪ(ಡಯಾಸ್) ವನ್ನು ಶಾಲೆಗೆ ಶನಿವಾರದಂದು ಕೊಡುಗೆಯಾಗಿ ನೀಡಿದ್ದಾರೆ. ಪಿಜಕ್ಕಳ ಶಾಲೆಯ ಹಳೆಯ ವಿದ್ಯಾರ್ಥಿಗಳಾದ ನಿವೃತ್ತ ಸೈನಿಕ ಕಮಲಾಕ್ಷಿ ಅರುಣ್ ಕುಮಾರ್, ಬೆಳ್ತಂಗಡಿ ಕಾಯರ್ತಡ್ಕ ಶಾಲಾ ದೈಹಿಕ ಶಿಕ್ಷಕರಾದ ಪ್ರಕಾಶ್ ಎ.ಜೆ., ಆಲೂರು ಸರಕಾರಿ ಶಾಲಾ ದೈಹಿಕ ಶಿಕ್ಷಕರಾದ ವಸಂತಿ ತುಳಸಿ ಪ್ರಸಾದ್, ಬೆಂಗಳೂರು ರಾಮಯ್ಯ ಆಸ್ಪತ್ರೆಯ ಶುಶ್ರೂಷಕರಾದ ಉಷಾ ಜಯಪ್ರಕಾಶ್, ರಮ್ಯ ತಿರುಮಲೇಶ್ ನೆಟ್ಟಣ ಮೊದಲಾದವರು ಸೇರಿ […]

ಪಿಜಕ್ಕಳ ಸರಕಾರಿ ಶಾಲೆಗೆ ಮಾತಿನ ಮಂಟಪ ನೀಡಿದ ಹಳೆ ವಿದ್ಯಾರ್ಥಿಗಳು Read More »

ಕರಾವಳಿ

ಚಿನ್ನದ ಸರದೊಂದಿಗೆ ಪರಾರಿಯಾಗುತ್ತಿದ್ದ ಆರೋಪಿಯ ಬಂಧನ ► ತಡೆಯಲು ಬಂದ ಪೊಲೀಸ್ ಸಿಬ್ಬಂದಿಗೆ ಹಲ್ಲೆ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಜ.30. ಚಿನ್ನದ ಸರವನ್ನು ದರೋಡೆ ಮಾಡಿ ಪರಾರಿಯಾಗುತ್ತಿದ್ದ ಆರೋಪಿಗಳನ್ನು ತಡೆಯಲು ಬಂದ ಪೊಲೀಸ್ ಸಿಬ್ಬಂದಿಗೆ ಆರೋಪಿಗಳು ಹಲ್ಲೆ ನಡೆಸಿದ ಘಟನೆ ಮಂಗಳವಾರದಂದು ಸಂಜೆ ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಿನ್ನದ ಸರವನ್ನು ಸುಲಿಗೆ ಮಾಡಿಕೊಂಡು ಬರುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ಮಾಡುತ್ತಿದ್ದಾಗ ಆರೋಪಿಗಳಿದ್ದ ಬೈಕನ್ನು ತಡೆದ ಸಂದರ್ಭದಲ್ಲಿ ಆರೋಪಿಗಳಲ್ಲೋರ್ವ ಪೊಲೀಸ್ ಸಿಬ್ಬಂದಿ

ಚಿನ್ನದ ಸರದೊಂದಿಗೆ ಪರಾರಿಯಾಗುತ್ತಿದ್ದ ಆರೋಪಿಯ ಬಂಧನ ► ತಡೆಯಲು ಬಂದ ಪೊಲೀಸ್ ಸಿಬ್ಬಂದಿಗೆ ಹಲ್ಲೆ Read More »

ಕರಾವಳಿ

‘ಮುಳುಗು ಸೇತುವೆ’ ಖ್ಯಾತಿಯ ಹೊಸ್ಮಠ ಸೇತುವೆಗೆ ಕೊನೆಗೂ ಮುಕ್ತಿ

(ನ್ಯೂಸ್ ಕಡಬ) newskadaba.com ಕಡಬ, ಜ.30. ಮುಳುಗು ಸೇತುವೆಯೆಂದೇ ಖ್ಯಾತಿಯನ್ನು ಪಡೆದಿರುವ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮೂಲಕ ತಾ| ಕೇಂದ್ರವಾಗಿರುವ ಕಡಬವನ್ನು ಮಳೆಗಾಲದಲ್ಲಿ ಸಂಪರ್ಕಿಸಲು ಪ್ರಮುಖ ತೊಡಕಾಗಿದ್ದ ಹೊಸಮಠ ಸೇತುವೆಯಿಂದ ಜನರಿಗೆ ಕೊನೆಗೂ ಮುಕ್ತಿ ಸಿಗುವ ಕಾಲ ಸನ್ನಿಹಿತವಾಗಿದೆ. ಹೊಸಮಠ ಮುಳುಗು ಸೇತುವೆಯ ಪಕ್ಕ ನೂತನ ಸೇತುವೆ ನಿರ್ಮಾಣ ಕಾಮಗಾರಿಯು ಮುಗಿದಿದ್ದು, ಸಂಪರ್ಕ ರಸ್ತೆಯ ಭೂ ಸ್ವಾಧೀನ ಪ್ರಕ್ರಿಯೆಗಳು ಮುಗಿದು ಗುಂಡ್ಯ ಹೊಳೆಗೆ ನಿರ್ಮಾಣಗೊಂಡಿರುವ ನೂತನ ಸರ್ವಋತು ಸೇತುವೆಯು ಮಾರ್ಚ್‌ನಲ್ಲಿ ಲೋಕಾರ್ಪಣೆಗೊಳ್ಳುವ ಸಾಧ್ಯತೆ ಇದೆ.

‘ಮುಳುಗು ಸೇತುವೆ’ ಖ್ಯಾತಿಯ ಹೊಸ್ಮಠ ಸೇತುವೆಗೆ ಕೊನೆಗೂ ಮುಕ್ತಿ Read More »

ಕರಾವಳಿ

ದೀಪಕ್, ಬಶೀರ್ ರಕ್ಷಿಸಲು ಯತ್ನಿಸಿ ಮಾನವೀಯತೆ ಮೆರೆದವರಿಗೆ ನಗದು ಪುರಸ್ಕಾರ ► ತಲಾ 50 ಸಾವಿರ ನಗದು ನೀಡಿ ಗೌರವಿಸಿದ ಗುಲ್ಬರ್ಗದ‌ ವಕೀಲ ವಿಲಾಸ್ ಕುಮಾರ್

(ನ್ಯೂಸ್ ಕಡಬ) newskadaba.com ಮಂಗಳೂರು, ಜ.30. ಇತ್ತೀಚೆಗೆ ಮತೀಯ ಸಂಘರ್ಷಕ್ಕೆ ಬಲಿಯಾದ ದೀಪಕ್ ರಾವ್ ಮತ್ತು ಬಶೀರ್ ರವರ ಪ್ರಾಣ ಉಳಿಸಲು ಪ್ರಯತ್ನಿಸಿದ ಅಬ್ದುಲ್ ಮಜೀದ್ ಹಾಗೂ ಶೇಖರ್ ಕುಲಾಲ್ ಅವರಿಗೆ ಗುಲ್ಬರ್ಗದ ವಕೀಲರೋರ್ವರು 50 ಸಾವಿರ ನಗದು ಪುರಸ್ಕಾರ ನೀಡಿ ಗೌರವಿಸಿದರು. ದುಷ್ಕರ್ಮಿಗಳ ದಾಳಿಗೆ ಬಲಿಯಾದ ದೀಪಕ್ ರಾವ್ ಕೊಲೆಯಾದ ಸಂದರ್ಭದಲ್ಲಿ ತಕ್ಷಣ ಘಟನಾ ಸ್ಥಳಕ್ಕೆ ಧಾವಿಸಿದ್ದ ಮಜೀದ್ ದೀಪಕ್ ನ ಪ್ರಾಣ ಉಳಿಸಲು ಯತ್ನಿಸಿದ್ದರು. ಅಂದು ರಾತ್ರಿ ದೀಪಕ್ ರಾವ್ ಹತ್ಯೆಗೆ ಪ್ರತಿಯಾಗಿ ನಡೆದ

ದೀಪಕ್, ಬಶೀರ್ ರಕ್ಷಿಸಲು ಯತ್ನಿಸಿ ಮಾನವೀಯತೆ ಮೆರೆದವರಿಗೆ ನಗದು ಪುರಸ್ಕಾರ ► ತಲಾ 50 ಸಾವಿರ ನಗದು ನೀಡಿ ಗೌರವಿಸಿದ ಗುಲ್ಬರ್ಗದ‌ ವಕೀಲ ವಿಲಾಸ್ ಕುಮಾರ್ Read More »

ಕರಾವಳಿ

ಝೈಬುನ್ನಿಸಾ ಆತ್ಮಹತ್ಯೆ ಪ್ರಕರಣ ► ಉನ್ನತ ಮಟ್ಟದ ತನಿಖೆಗೆ ಕಡಬ ಬ್ಲಾಕ್ ಕಾಂಗ್ರೆಸ್ ಆಗ್ರಹ

(ನ್ಯೂಸ್ ಕಡಬ) newskadaba.com ಕಡಬ, ಜ.30. ಇತ್ತೀಚೆಗೆ ಕೆ.ಆರ್. ಪೇಟೆ ವಸತಿ ಶಾಲೆಯಲ್ಲಿ ನಡೆದ ಹತ್ತನೇ ತರಗತಿ ವಿದ್ಯಾರ್ಥಿನಿ ಝೈಬುನ್ನಿಸಾ ನಿಗೂಢ ಸಾವು ಪ್ರಕರಣವನ್ನು ಸಮಗ್ರ ತನಿಖೆ ನಡೆಸಿ ಅಪರಾಧಿಗಳ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕಡಬ ಬ್ಲಾಕ್ ಕಾಂಗ್ರೆಸ್ ಗೃಹ ಮಂತ್ರಿಗಳನ್ನು ಒತ್ತಾಯಿಸಿದೆ. ಒಬ್ಬ ಗುರುವಾಗಿ ಜ್ಞಾನ ಶಕ್ತಿಯನ್ನು ನೀಡಬೇಕಿದ್ದ ಶಿಕ್ಷಕ ರವಿ ಎಂಬಾತ ಪ್ರತಿಭಾನ್ವಿತ ವಿದ್ಯಾರ್ಥಿನಿ ಉತ್ತಮ ಗುಣನಡತೆಯವಳಾಗಿದ್ದ ಝೈಬುನ್ನಿಸಾಳಿಗೆ ಕಿರುಕುಳ ನೀಡಿರುವುದ ಬಗ್ಗೆ ದೂರಲಾಗಿದ್ದು, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಿಒಡಿ ತನಿಖೆಗೆ

ಝೈಬುನ್ನಿಸಾ ಆತ್ಮಹತ್ಯೆ ಪ್ರಕರಣ ► ಉನ್ನತ ಮಟ್ಟದ ತನಿಖೆಗೆ ಕಡಬ ಬ್ಲಾಕ್ ಕಾಂಗ್ರೆಸ್ ಆಗ್ರಹ Read More »

ಕರಾವಳಿ

‘ಹೆಂಡತಿ ಎಂದರೆ ಭಯ ಸ್ವಾಮಿ, ದಯಮಾಡಿ ಡೈವೋರ್ಸ್ ಕೊಡಿಸಿ’ ► ಹೈಕೋರ್ಟ್ ಜಡ್ಜ್ ಮುಂದೆ ಅಳಲು ತೊಡಗಿಕೊಂಡ ಪತಿ ಮಹಾಶಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.30. “ನನಗೆ ನನ್ನ ಹೆಂಡತಿ ಎಂದರೆ ಭಯವಾಗ್ತಾ ಇದೆ. ಅದಕ್ಕೆ ಡೈವೋರ್ಸ್ ನೀಡಬೇಕೆಂದು ಪತಿ ಮಹಾಶಯನೊಬ್ಬ ಹೈಕೋರ್ಟ್ ಜಡ್ಜ್ ಮುಂದೆ ಅಳಲು ತೋಡಿಕೊಂಡಿರುವ ಅಪರೂಪದ ಪ್ರಸಂಗ ಬೆಂಗಳೂರಿನಲ್ಲಿ ನಡೆದಿದೆ. ನನ್ನ ಹೆಂಡತಿ ಅಂದರೆ ನನಗೆ ಭಯ. ನನಗೆ ಡೈವೊರ್ಸ್ ಕೊಡಬೇಕೆಂದು ಗಂಡ ಹೈಕೋರ್ಟ್ ಏಕಸದಸ್ಯ ಪೀಠ ಬಳಿ ಮನವಿ ಮಾಡಿದ್ದಾನೆ. ನೀವಿಬ್ಬರೂ ಸ್ವಲ್ಪ ಹೊತ್ತು ಮಾತನಾಡಿ ಎಂದು ಹೈಕೋರ್ಟ್ ಸೂಚಿಸಿದಾಗ ನಾನು ಅವಳ ಜತೆಗೆ ಹೋಗಲ್ಲ ಎಂದು ಆತ ಹೇಳಿದ್ದಾನೆ. ಕಬ್ಬನ್

‘ಹೆಂಡತಿ ಎಂದರೆ ಭಯ ಸ್ವಾಮಿ, ದಯಮಾಡಿ ಡೈವೋರ್ಸ್ ಕೊಡಿಸಿ’ ► ಹೈಕೋರ್ಟ್ ಜಡ್ಜ್ ಮುಂದೆ ಅಳಲು ತೊಡಗಿಕೊಂಡ ಪತಿ ಮಹಾಶಯ Read More »

ಕರ್ನಾಟಕ

ರಾಜ್ಯದಲ್ಲಿ ಬಿಜೆಪಿ ಸೇರಿದ 27 ಸಾವಿರ ಮುಸ್ಲಿಂ ಮಹಿಳೆಯರು ► ರಾಜಕೀಯ ವಲಯವನ್ನು ತಲ್ಲಣಗೊಳಿಸಿದ ಬಿಜೆಪಿಯ ‘ನಯೀ ರೋಶನಿ ಯೋಜನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.29. ಮುಸ್ಲಿಂ ಮಹಿಳೆಯರಲ್ಲಿ ನಾಯಕತ್ವದ ಗುಣ ಬೆಳೆಸಲು ರಾಜ್ಯ ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾ ಜಾರಿಗೆ ತಂದಿರುವ ‘ನಯೀ ರೋಶನಿ’ ಯೋಜನೆಯಲ್ಲಿ 16 ಸಾವಿರ ಮುಸ್ಲಿಂ ಮಹಿಳೆಯರು ಭಾಗೀದಾರರಾಗಿದ್ದು, ಇದೇ ಮೊದಲ ಬಾರಿಗೆ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 27 ಸಾವಿರ ಮಂದಿ ಬಿಜೆಪಿ ಸದಸ್ಯತ್ವ ಪಡೆಯುವ ಮೂಲಕ ರಾಜಕೀಯ ವಲಯದಲ್ಲಿ ಅಚ್ಚರಿಗೆ ಕಾರಣವಾಗಿದ್ದಾರೆ. ಕಮಲ ಪಾಳಯದ ನಾಯಕರು ಅಲ್ಪಸಂಖ್ಯಾತ ಸಮುದಾಯದಲ್ಲಿ ಸದ್ದಿಲ್ಲದೇ ನಡೆಸುತ್ತಿರುವ ಈ ಅಭಿಯಾನ ಚುನಾವಣಾ ಹೊಸ್ತಿಲಲ್ಲಿ ಮಹತ್ವ ಪಡೆದಿದ್ದು, ತ್ರಿವಳಿ

ರಾಜ್ಯದಲ್ಲಿ ಬಿಜೆಪಿ ಸೇರಿದ 27 ಸಾವಿರ ಮುಸ್ಲಿಂ ಮಹಿಳೆಯರು ► ರಾಜಕೀಯ ವಲಯವನ್ನು ತಲ್ಲಣಗೊಳಿಸಿದ ಬಿಜೆಪಿಯ ‘ನಯೀ ರೋಶನಿ ಯೋಜನೆ Read More »

ಕರ್ನಾಟಕ

ಬಿಎಸ್ಸೆನ್ನೆಲ್ ಗ್ರಾಹಕರಿಗೆ ಶಾಕಿಂಗ್ ನ್ಯೂಸ್ ► ಉಚಿತ ಕರೆ ಕಡಿತಗೊಳಿಸಲು ಬಿಎಸ್ಸೆನ್ನೆಲ್ ಚಿಂತನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜ.29. ಸರ್ಕಾರಿ ಸ್ವಾಮ್ಯದ ಬಿ.ಎಸ್.ಎನ್.ಎಲ್. ಸಂಸ್ಥೆಯು ಹೆಚ್ಚಿನ ಗ್ರಾಹಕರನ್ನು ಸೆಳೆಯುವ ಉದ್ದೇಶದಿಂದ ಕಳೆದ ವರ್ಷ ಆಗಸ್ಟ್ 21 ರಿಂದ ಜಾರಿಗೆ ತಂದಿದ್ದ ಉಚಿತ ಕರೆ ಸೌಲಭ್ಯವನ್ನು ಕಡಿತಗೊಳಿಸಲು ಚಿಂತನೆ ನಡೆಸಿದೆ. ಸ್ಥಿರ ದೂರವಾಣಿಗಳಿಗೆ ಭಾನುವಾರ ಉಚಿತ ಕರೆ ಸೌಲಭ್ಯವನ್ನು ನೀಡಲಾಗಿದ್ದು, ಅದನ್ನು ಫೆಬ್ರವರಿ 01 ರಿಂದ ಕಡಿತಗೊಳಿಸಲಾಗುವುದು. ಮೊದಲಿಗೆ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಉಚಿತ ಕರೆ ಸೌಲಭ್ಯವನ್ನು ನೀಡಲಾಗಿತ್ತು. ಆ ಸಮಯವನ್ನು ಇತ್ತೀಚೆಗೆ ಕಡಿತಗೊಳಿಸಿ ರಾತ್ರಿ 10.30

ಬಿಎಸ್ಸೆನ್ನೆಲ್ ಗ್ರಾಹಕರಿಗೆ ಶಾಕಿಂಗ್ ನ್ಯೂಸ್ ► ಉಚಿತ ಕರೆ ಕಡಿತಗೊಳಿಸಲು ಬಿಎಸ್ಸೆನ್ನೆಲ್ ಚಿಂತನೆ Read More »

ರಾಷ್ಟ್ರೀಯ ನ್ಯೂಸ್

ಸೇತುವೆಯ ತಡೆಗೋಡೆಗೆ ಢಿಕ್ಕಿ ಹೊಡೆದ ಬಸ್ ► ನಿರ್ವಾಹಕ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಜ.29. ನಿದ್ದೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಸೇತುವೆಯ ತಡೆಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಕಂಡಕ್ಟರ್ ಮೃತಪಟ್ಟ ಘಟನೆ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ನಡೆದಿದೆ. ಮೈಸೂರಿನಿಂದ ಕ್ಯಾಲಿಕಟ್ ಹೋಗುತ್ತಿದ್ದ ಕೇರಳ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಗುಂಡ್ಲುಪೇಟೆಯ ಭೀಮನಬೀಡು ತಲುಪಿದಾಗ. ಸೇತುವೆಯ ತಡೆಗೋಡೆಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಬಸ್‌ ನ ಆ್ಯಕ್ಸೆಲ್ ಕಟ್ ಆಗಿದ್ದು, ಹೊರಗೆಸೆಯಲ್ಪಟ್ಟ ಕಂಡಕ್ಟರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರಯಾಣಿಕರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗುಂಡ್ಲುಪೇಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ

ಸೇತುವೆಯ ತಡೆಗೋಡೆಗೆ ಢಿಕ್ಕಿ ಹೊಡೆದ ಬಸ್ ► ನಿರ್ವಾಹಕ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲಾ ನೂತನ ಎಸ್ಪಿಯಾಗಿ ಎನ್ ಕೌಂಟರ್ ಸ್ಪೆಷಲಿಸ್ಟ್ ರವಿಕಾಂತೇಗೌಡ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.29. ದಕ್ಷಿಣ ಕನ್ನಡ ಜಿಲ್ಲಾ ನೂತನ ಎಸ್ಪಿಯಾಗಿ 2005 ನೇ ಬ್ಯಾಚಿನ ಐಪಿಎಸ್ ಅಧಿಕಾರಿ, ಎನ್ ಕೌಂಟರ್ ಸ್ಪೆಷಲಿಸ್ಟ್, ಬೆಳಗಾವಿ ಜಿಲ್ಲಾ ಎಸ್ಪಿಯಾಗಿದ್ದ ಡಾ| ಬಿ‌.ಆರ್‌. ರವಿಕಾಂತೇಗೌಡರವರು ಸೋಮವಾರದಂದು ಅಧಿಕಾರ ಸ್ವೀಕರಿಸಿದರು. ಅಡಿಷನಲ್ ಎಸ್ಪಿ ವಿ.ಜೆ. ಸಜತ್ ನೂತನ ಎಸ್ಪಿಯವರನ್ನು ಬರಮಾಡಿಕೊಂಡರು. ಜಿಲ್ಲಾ ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ರವಿಕಾಂತೇ ಗೌಡರು, ಪೊಲೀಸ್ ಕೆಲಸ ಎಲ್ಲಾ ಸ್ಥಳಗಳಲ್ಲಿಯೂ ಒಂದೇ ರೀತಿಯಲ್ಲಿರುತ್ತದೆ. ಕೋಮು ಸೂಕ್ಷ್ಮ ಪ್ರದೇಶವಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ

ದಕ್ಷಿಣ ಕನ್ನಡ ಜಿಲ್ಲಾ ನೂತನ ಎಸ್ಪಿಯಾಗಿ ಎನ್ ಕೌಂಟರ್ ಸ್ಪೆಷಲಿಸ್ಟ್ ರವಿಕಾಂತೇಗೌಡ ಅಧಿಕಾರ ಸ್ವೀಕಾರ Read More »

ಕರಾವಳಿ
Scroll to Top