ಶಕ್ತಿ ವಸತಿ ಶಾಲೆಗೆ “ಡೈನಾಮಿಕ್ ಸ್ಕೂಲ್ ಅವಾರ್ಡ್-2025” ಪ್ರಶಸ್ತಿ

(ನ್ಯೂಸ್‌ ಕಡಬ) newskadaba.com ಮಂಗಳೂರು, ಅ. 16. ಶಕ್ತಿ ವಸತಿ ಶಾಲೆಗೆ ಮೈಸೂರಿನ ದಿ|ರಾಡಿಸನ್ ಬ್ಲೂ ನಲ್ಲಿ ಎಜ್ಯುಕೇಶನ್ ನ್ಯೂಸ್ ನೆಟ್‍ ವರ್ಕ್ ಆಯೋಜಿಸಿದ ಕರ್ನಾಟಕ ಎಜ್ಯುಕೇಟರ್ಸ್ ಸಮ್ಮಿಟ್ 2025ನಲ್ಲಿ “ಡೈನಾಮಿಕ್ ಸ್ಕೂಲ್ ಅವಾರ್ಡ್-2025” ಎಂಬ ಪ್ರತಿಷ್ಠಿತ ಮಾನ್ಯತೆಯ ಪ್ರಶಸ್ತಿ ದೊರೆತಿದೆ. ಈ ಪ್ರಶಸ್ತಿಯನ್ನು ಶಾಲೆಯ ಸಮಗ್ರ ಅಭಿವೃದ್ಧಿಯಲ್ಲಿನ ಶ್ರೇಷ್ಠತೆಗಾಗಿ ನೀಡಲಾಗಿದೆ.   ಈ ಸಂದರ್ಭದಲ್ಲಿ ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆಯಾದ ಶ್ರೀಮತಿ. ಬಬಿತಾ ಸೂರಜ್ ಹಾಗೂ ಶಿಕ್ಷಕ- ಶಿಕ್ಷಕೇತರ ಸಿಬ್ಬಂದಿಗಳನ್ನು ಸಂಸ್ಥೆಯ ಸಂಸ್ಥಾಪಕರಾದ ಡಾ. ಕೆ. […]

ಶಕ್ತಿ ವಸತಿ ಶಾಲೆಗೆ “ಡೈನಾಮಿಕ್ ಸ್ಕೂಲ್ ಅವಾರ್ಡ್-2025” ಪ್ರಶಸ್ತಿ Read More »

ಕರಾವಳಿ

ಸಮೀಕ್ಷೆಗೆ ಬಾಕಿ: ನಗರಪಾಲಿಕೆ ಸಹಾಯವಾಣಿ ಸಂಪರ್ಕಿಸಲು ಸೂಚನೆ

(ನ್ಯೂಸ್‌ ಕಡಬ) newskadaba.com ಮಂಗಳೂರು, ಅ.16. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಮಂಗಳೂರು ತಾಲೂಕಿನಾದ್ಯಂತ ಉತ್ತಮ ರೀತಿಯಲ್ಲಿ ಸಾಗುತ್ತಿದೆ. ಅದರಂತೆ ಸಮೀಕ್ಷೆಯಲ್ಲಿ ಭಾಗವಹಿಸದ ಸಾರ್ವಜನಿಕರು ಪಾಲಿಕೆಯ ಮನವಿಗೆ ಸ್ಪಂದಿಸಿ ಸಹಾಯವಾಣಿಗೆ ಸಂಪರ್ಕಿಸುವ ಮೂಲಕ ಬಹಳಷ್ಟು ನಾಗರೀಕರು ಗಣತಿ ಕಾರ್ಯಕ್ಕೆ ಮಾಹಿತಿ ನೀಡಿ ಸಮೀಕ್ಷೆಯಲ್ಲಿ ಭಾಗಿಯಾಗಿದ್ದಾರೆ. ಅಕ್ಟೋಬರ್ 18ರ ಒಳಗಾಗಿ ಬಾಕಿ ಉಳಿದಿರುವ ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸಬೇಕಾಗಿದ್ದು ಹಾಗೂ ಕೊನೆಯ 3 ದಿನಗಳು ಬಾಕಿ ಉಳಿದಿರುವುದರಿಂದ ಗಣತಿ ಕಾರ್ಯಕ್ಕೆ

ಸಮೀಕ್ಷೆಗೆ ಬಾಕಿ: ನಗರಪಾಲಿಕೆ ಸಹಾಯವಾಣಿ ಸಂಪರ್ಕಿಸಲು ಸೂಚನೆ Read More »

ಕರಾವಳಿ

ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟಕ್ಕೆ ಆಯ್ಕೆ

(ನ್ಯೂಸ್‌ ಕಡಬ) newskadaba.com ಅ.16. ದ.ಕ.ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟ ಹಾಗೂ ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ವಾರ್ಷಿಕ ಮಹಾಸಭೆ ಬಿಜೈ ಕಚೇರಿಯಲ್ಲಿ ನಡೆಯಿತು. ಗೌರವಾಧ್ಯಕ್ಷರಾಗಿ ಎಮ್.ಜೆ.ಸಾಲ್ಯಾನ್ ನೇಮಕಗೊಂಡರು. ಅಧ್ಯಕ್ಷರಾಗಿ ಸುನಂದ ಕುಂಬ್ಳೆ, ಕಾರ್ಯದರ್ಶಿಯಾಗಿ ಡಿ.ಆರ್.ಸುನಂದ ದಂಬೆಕೋಡಿ, ಖಜಾಂಚಿಯಾಗಿ ಜಯಪ್ರಕಾಶ್, ಜತೆ ಕಾರ್ಯದರ್ಶಿಯಾಗಿ ರಾಯಿ ರಾಜ್ ಕುಮಾರ್ ಹಾಗೂ ಇಂದ್ರಾವತಿ ಆಯ್ಕೆಯಾದರು. ರಫೀಕ್ ಕುಕ್ಕಾಡಿ ಸ್ವಾಗತಿಸಿದರು.

ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟಕ್ಕೆ ಆಯ್ಕೆ Read More »

ಕರಾವಳಿ

ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಗೆ ಉಚಿತ ಕೌಶಲ್ಯ ತರಬೇತಿ

(ನ್ಯೂಸ್‌ ಕಡಬ) newskadaba.com ಅ.16. ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆ.ಜಿ.ಟಿ.ಟಿ.ಐ.)ಯಲ್ಲಿ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡಗಳ ಅಭ್ಯರ್ಥಿಗಳಿಗೆ ಸಿಸ್ಕೊ ಸರ್ಟಿಫೈಡ್ ನೆಟ್‍ವರ್ಕ್ ಅಸೋಸಿಯೇಟ್ (ಸಿ.ಸಿ.ಎನ್.ಎ), ಸಿಸ್ಕೊ ಐ.ಟಿ. ಎಸೆನ್ಸಿಯಲ್ಸ್, ಬೇಸಿಕ್ ವೆಲ್ಡಿಂಗ್, ಟಿಗ್ ವೆಲ್ಡಿಂಗ್, ಮಿಗ್ ವೆಲ್ಡಿಂಗ್, ರೆಫ್ರಿಜರೇಶನ್ ಮತ್ತು ಏರ್ ಕಂಡೀಷನಿಂಗ್ ಹಾಗೂ ಟ್ಯಾಲಿ ಪ್ರೈಮ್ ಅಲ್ಪಾವಧಿ ಕೋರ್ಸ್‍ಗಳಲ್ಲಿ ಉಚಿತ ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ನಗರದ ಕದ್ರಿ ಹಿಲ್ಸ್‍ ನಲ್ಲಿರುವ ಮಹಿಳಾ ಸರಕಾರಿ ಕೈಗಾರಿಕಾ ತರಬೇತಿ

ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಗೆ ಉಚಿತ ಕೌಶಲ್ಯ ತರಬೇತಿ Read More »

ಕರಾವಳಿ

ಖ್ಯಾತ ಗಾಯಕಿ ಜೊತೆ ಸಂಗೀತ ನಿರ್ದೇಶಕ ರಘು ದೀಕ್ಷಿತ್ ಇದೀಗ ಎರಡನೇ ಮದುವೆಗೆ ಸಜ್ಜು

(ನ್ಯೂಸ್‌ ಕಡಬ) newskadaba.com,  ಅ.16 ಬೆಂಗಳೂರು: ಖ್ಯಾತ ಗಾಯಕ ರಘು ದೀಕ್ಷಿತ್ ಅವರು ಗ್ರಾö್ಯಮಿ-ನಾಮನಿರ್ದೇಶಿತ ಖ್ಯಾತ ಗಾಯಕಿ, ಕೊಳಲು ವಾದಕಿ ವಾರಿಜಶ್ರೀ ವೇಣುಗೋಪಾಲ್ ಅವರೊಂದಿಗೆ ಎರಡನೇ ಮದುವೆ ಸಜ್ಜಾಗಿದ್ದಾರೆ. ರಘು ದೀಕ್ಷಿತ್ ಹಾಗೂ ವಾರಿಜಶ್ರೀ ಹಲವು ಆಲ್ಬಂಗಳಲ್ಲಿ ಜೊತೆಯಾಗಿ ಹಾಡಿದ್ದು, ಒಬ್ಬರಿಗೊಬ್ಬರು ಪರಸ್ಪರ ಪರಿಚಿತರು. ಅನೇಕ ವರ್ಷಗಳಿಂದ ಪರಸ್ಪರ ಪರಿಚಿತರಾಗಿರುವ ಇವರಿಬ್ಬರು, ಇದೀಗ ವಿವಾಹವಾಗಲು ನಿರ್ಧರಿಸಿದ್ದಾರೆ. ಇದೇ ತಿಂಗಳು ಕೊನೆಯಲ್ಲಿ ಮದುವೆ ನಿಶ್ಚಯವಾಗಿದೆ. ರಘು ದೀಕ್ಷಿತ್ ಅವರಿಗೆ ಇದು ಎರಡನೇ ವಿವಾಹ. ಈ ಹಿಂದೆ ಶಾಸ್ತ್ರೀಯ ನೃತ್ಯಗಾರ್ತಿ

ಖ್ಯಾತ ಗಾಯಕಿ ಜೊತೆ ಸಂಗೀತ ನಿರ್ದೇಶಕ ರಘು ದೀಕ್ಷಿತ್ ಇದೀಗ ಎರಡನೇ ಮದುವೆಗೆ ಸಜ್ಜು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೆಪಿಟಿ ಸಂಸ್ಥೆಗೆ ಎಡಿಬಿ ನಿಯೋಗ ಭೇಟಿ

(ನ್ಯೂಸ್‌ ಕಡಬ) newskadaba.com ಅ.16. ಕರ್ನಾಟಕ ಸರ್ಕಾರವು ಏಷಿಯನ್ ಡೆವೆಲಪ್‍ ಮೆಂಟ್ ಬ್ಯಾಂಕ್‍ ನ (ಎಡಿಬಿ) ಸಹಯೋಗದೊಂದಿಗೆ ರಾಜ್ಯದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಉನ್ನತೀಕರಿಸುವ ಮೂಲಕ ಶೈಕ್ಷಣಿಕ ಗುಣಮಟ್ಟವನ್ನು ಅಭಿವೃದ್ದಿಗೊಳಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಿದ್ದು ಅದರ ಅಂಗವಾಗಿ ರಾಜ್ಯದ ಒಂಭತ್ತು ಕಡೆಗಳಲ್ಲಿ ಉತ್ಕ್ರಷ್ಠತಾ ಕೇಂದ್ರಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಯೋಜನೆಯ ಭಾಗವಾಗಿ ಎಡಿಬಿಯ ನಿಯೋಗವು ಮಂಗಳೂರಿನ ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ ಸಂಸ್ಥೆಗೆ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿತು. ಭೇಟಿಯ ಸಂದರ್ಭದಲ್ಲಿ ಸಂಸ್ಥೆಯ ಅಧಿಕಾರಿಗಳು ಮೂಲ ಸೌಕರ್ಯ

ಕೆಪಿಟಿ ಸಂಸ್ಥೆಗೆ ಎಡಿಬಿ ನಿಯೋಗ ಭೇಟಿ Read More »

ಕರಾವಳಿ

ಫೆನಾಯಿಲ್ ಕುಡಿದು 25 ಕ್ಕೂ ಹೆಚ್ಚು ಮಂಗಳಮುಖಿಯರು ಆತ್ಮಹತ್ಯೆಗೆ ಯತ್ನ

(ನ್ಯೂಸ್‌ ಕಡಬ) newskadaba.com,  ಅ.16- ಇಪ್ಪತೈದಕ್ಕೂ ಹೆಚ್ಚು ಮಂಗಳಮುಖಿಯರು ಫೆನಾಯಿಲ್‌ ಕುಡಿದು ಆತಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ಇಂದೋರ್‌ನಲ್ಲಿ ನಡೆದಿದೆ. ಇಂದೋರ್‌ನಲ್ಲಿ ಟ್ರಾನ್ಸ್ ಜೆಂಡರ್‌ ಸಮುದಾಯದ ಸುಮಾರು 25 ಜನರು ಫಿನೈಲ್‌ ಸೇವಿಸಿದ್ದಾರೆಂದು ಹೇಳಿಕೊಂಡಿದ್ದು, ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಯಾವುದೇ ರೋಗಿಗಳ ಸ್ಥಿತಿ ಗಂಭೀರವಾಗಿಲ್ಲ ಎಂದು ಸರ್ಕಾರಿ ಸ್ವಾಮ್ಯದ ಮಹಾರಾಜ ಯಶವಂತರಾವ್‌ ಆಸ್ಪತ್ರೆಯ ಉಸ್ತುವಾರಿ ವೈದ್ಯ ಡಾ. ಬಸಂತ್‌ ಕುಮಾರ್‌ ನಿಂಗ್ವಾಲ್‌ ಪಿಟಿಐಗೆ ತಿಳಿಸಿದ್ದಾರೆ. ಟ್ರಾನ್‌್ಸಜೆಂಡರ್‌ ಸಮುದಾಯದ ಸುಮಾರು 25 ಜನರನ್ನು

ಫೆನಾಯಿಲ್ ಕುಡಿದು 25 ಕ್ಕೂ ಹೆಚ್ಚು ಮಂಗಳಮುಖಿಯರು ಆತ್ಮಹತ್ಯೆಗೆ ಯತ್ನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾಸರಗೋಡು ಜಿಲ್ಲೆಯ ಇಬ್ಬರು ಮಕ್ಕಳಿಗೆ ಅಮೀಬಿಕ್ ಮಿದುಳು ಜ್ವರ ದೃಢ

(ನ್ಯೂಸ್‌ ಕಡಬ) newskadaba.com,  ಅ.16 ಕಾಸರಗೋಡು: ಜಿಲ್ಲೆಗೆ ಅಮೀಬಿಕ್‌ ಮಿದುಳು ಜ್ವರ ಕಾಲಿರಿಸಿರುವುದು ದೃಢವಾಗಿದ್ದು, ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಕಾಸರಗೋಡು ಜಿಲ್ಲೆಯ 6 ವರ್ಷದ ಬಾಲಕ ಸಹಿತ ಕಣ್ಣೂರು ಜಿಲ್ಲೆಯ ಮೂರೂವರೆ ವಯಸ್ಸಿನ ಮಗುವಿಗೂ ಮಿದುಳು ಜ್ವರ ದೃಢೀಕರಿಸಲಾಗಿದೆ. ಇಬ್ಬರೂ ಕಲ್ಲಿಕೋಟೆ ಮೆಡಿಕಲ್‌ ಕಾಲೇಜಿನ ಪ್ರತ್ಯೇಕ ನಿಗಾ ವಿಭಾಗದಲ್ಲಿ ಚಿಕಿತ್ಸೆಯಲ್ಲಿದ್ದಾರೆ. ಅವರ ಆರೋಗ್ಯ ಸ್ಥಿತಿ ಆತಂಕಕಾರಿಯೇನಲ್ಲ ಎಂದು ಅಧಿಕೃತರು ತಿಳಿಸಿದ್ದಾರೆ ಈಗಾಗಲೇ ಈ ವರ್ಷ ಕೇರಳದಲ್ಲಿ 42 ಮಂದಿಗೆ ಅಮೀಬಿಕ್‌ ಮಿದುಳು ಜ್ವರ ಬಾಧಿಸಿದೆ ಎಂದು ಆರೋಗ್ಯ

ಕಾಸರಗೋಡು ಜಿಲ್ಲೆಯ ಇಬ್ಬರು ಮಕ್ಕಳಿಗೆ ಅಮೀಬಿಕ್ ಮಿದುಳು ಜ್ವರ ದೃಢ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಅಪ್ರಾಪ್ತ ವಯಸ್ಕನಿಗೆ ವಾಹನ ನೀಡಿದ ಮಾಲೀಕರಿಗೆ 32000 ದಂಡ !

(ನ್ಯೂಸ್‌ ಕಡಬ) newskadaba.com,  ಅ.16 ಬಂಟ್ವಾಳ: ಅಪ್ರಾಪ್ತ ಅಪಘಾತಕ್ಕೀಡಾದ ಮೋಟಾರ್ ಸೈಕಲ್ ಸವಾರಿ ಮಾಡಲು ಅವಕಾಶ ನೀಡಿದ್ದಕ್ಕಾಗಿ ಬಂಟ್ವಾಳ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು ವಾಹನ ಮಾಲೀಕರಿಗೆ 32,000 ರೂ. ದಂಡ ವಿಧಿಸಿದೆ.. ವಿಟ್ಲ ಪೊಲೀಸರ ಪ್ರಕಾರ, ಅಪರಾಧ ಸಂಖ್ಯೆ 74/2025 ರ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 281 ಮತ್ತು 125 (ಎ) ಅಡಿಯಲ್ಲಿ ಮತ್ತು ಭಾರತೀಯ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 4 (1), 181, 146, 196, 199 ಎ

ಬಂಟ್ವಾಳ: ಅಪ್ರಾಪ್ತ ವಯಸ್ಕನಿಗೆ ವಾಹನ ನೀಡಿದ ಮಾಲೀಕರಿಗೆ 32000 ದಂಡ ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮದುವೆ ಬಗ್ಗೆ ಸುಳಿವು ಕೊಟ್ಟ ನಟಿ ರಚಿತಾ ರಾಮ್

(ನ್ಯೂಸ್‌ ಕಡಬ) newskadaba.com,  ಅ.16- ಕೊನೆಗೂ ನಟಿ ರಚಿತಾ ರಾಮ್ ತಮ್ಮ ಮದ್ವೆ ಬಗ್ಗೆ ಸುಳಿವು ಕೊಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವಾಗ, ಸದ್ಯದಲ್ಲಿಯೇ ಮದುವೆ ಆಗುವೆ, ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಡುವೆ. ಲವ್ ಮ್ಯಾರೇಜೋ & ಅರೇಂಜ್ ಮ್ಯಾರೇಜೋ ಏನೋ ಮ್ಯಾರೇಜ್ ಆಗುವೆ. ಒಟ್ನಲ್ಲಿ ಇನ್ನು ಕೆಲವೇ ದಿನಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುವೆ ಎಂದಿದ್ದಾರೆ. ಇತ್ತೀಚೆಗೆ ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲೂ ನಟಿ ಮದುವೆ ಬಗ್ಗೆ ಸುಳಿವು ಕೊಟ್ಟಿದ್ದರು. ಮದುವೆಯಾಗುವ ಹುಡುಗ ಹೇಗಿರಬೇಕು ಎನ್ನುವ ಬಗ್ಗೆ ಯಾವ

ಮದುವೆ ಬಗ್ಗೆ ಸುಳಿವು ಕೊಟ್ಟ ನಟಿ ರಚಿತಾ ರಾಮ್ Read More »

ಕರ್ನಾಟಕ, ಸಿನಿಮಾ
Scroll to Top