ಆಳ್ವಾಸ್ ಕಾಲೇಜು ವಿದ್ಯಾರ್ಥಿನಿ ರಚನಾ ಆತ್ಮಹತ್ಯೆ ಪ್ರಕರಣ ► ಅನುಮಾನ ವ್ಯಕ್ತಪಡಿಸಿದ ರಚನಾ ಪೋಷಕರು

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಜ.26. ಜನವರಿ 25 ನೇ ಗುರುವಾರ ಮೃತಪಟ್ಟ ಆಳ್ವಾಸ್ ವಿದ್ಯಾಸಂಸ್ಥೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ರಚನಾ ಆತ್ಮಹತ್ಯಯೆ ಬಗ್ಗೆ ಆಕೆಯ ಹೆತ್ತವರು ಅನುಮಾನ ವ್ಯಕ್ತಪಡಿಸಿದ್ದು, ಇದೀಗ ಹಲವು ಊಹಾಪೋಹಗಳು ಹುಟ್ಟಿಕೊಂಡಿವೆ. ಆಳ್ವಾಸ್ ನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಕಲಿಯುತ್ತಿದ್ದ ಚಿತ್ರದುರ್ಗ ಮೂಲದ ರಚನಾ ನಿನ್ನೆ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಕಾಲೇಜು‌‌ ಆಡಳಿತ ಮಂಡಳಿಯವರು ಆಕೆಯ ಪೋಷಕರಿಗೆ ಮಾಹಿತಿ‌ ನೀಡಿದ್ದರು. ಆತ್ಮಹತ್ಯೆಗೆ ಮುನ್ನ ರಚನಾ ತನ್ನ ಡೆತ್ ನೋಟ್ […]

ಆಳ್ವಾಸ್ ಕಾಲೇಜು ವಿದ್ಯಾರ್ಥಿನಿ ರಚನಾ ಆತ್ಮಹತ್ಯೆ ಪ್ರಕರಣ ► ಅನುಮಾನ ವ್ಯಕ್ತಪಡಿಸಿದ ರಚನಾ ಪೋಷಕರು Read More »

ಕರಾವಳಿ

ಕಬಕ: ಕೆಎಸ್ಸಾರ್ಟಿಸಿ ಬಸ್ – ಕಾರು ಢಿಕ್ಕಿ ► ನಾಲ್ವರು ಗಂಭೀರ

(ನ್ಯೂಸ್ ಕಡಬ) newskadaba.com ಪುತ್ತೂರು, ಜ.26. ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 275 ಕಬಕ ಸಮೀಪ ರಾಜಹಂಸ ಬಸ್ ಮತ್ತು ಕಾರು ನಡುವೆ ಢಿಕ್ಕಿ ಸಂಭವಿಸಿ ಓರ್ವ ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಶುಕ್ರವಾರದಂದು ನಡೆದಿದೆ. ಮಂಗಳೂರಿನ ಕಡೆಯಿಂದ ಬರುತಿದ್ದ ಐ20 ಕಾರು ಹಾಗೂ ಪುತ್ತೂರು ಕಡೆಯಿಂದ ಆಗಮಿಸುತ್ತಿದ್ದ ಕೆಎಸ್ಸಾರ್ಟಿಸಿ ರಾಜಹಂಸ ಬಸ್ ನಡುವೆ ಮುಖಾಮುಖಿ ಢಿಕ್ಕಿಯಾಗಿ ಕಾರಿನಲ್ಲಿದ್ದ ಗೋವಾ ಮೂಲದ ಓರ್ವ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು

ಕಬಕ: ಕೆಎಸ್ಸಾರ್ಟಿಸಿ ಬಸ್ – ಕಾರು ಢಿಕ್ಕಿ ► ನಾಲ್ವರು ಗಂಭೀರ Read More »

ಕರಾವಳಿ

ಮಕ್ಕಳ ಪ್ರಗತಿಯಲ್ಲಿ ಪೋಷಕರು ಶಿಕ್ಷಕರೊಂದಿಗೆ ಕೈ ಜೋಡಿಸಿ: ಜಯಂತಿ ಆರ್. ಗೌಡ ► ಸಬಳೂರು: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ.26. ಪಠ್ಯದ ಜೊತೆಗೆ ಸಂಸ್ಕ್ರತಿ ಪಾಠ ಬೋಧಿಸುವ ಕಾರ್ಯವಾದಾಗ ಭವಿಷ್ಯದಲ್ಲಿ ಮಕ್ಕಳು ಉತ್ತಮ ಪ್ರಜೆಗಳಾಗಲು ಸಾಧ್ಯ. ಮಕ್ಕಳ ಪ್ರಗತಿಯಲ್ಲಿ ಶಿಕ್ಷಕರೊಂದಿಗೆ ಪೋಷಕರು ಕೈ ಜೋಡಿಸಬೇಕು ಎಂದು ತಾಲೂಕು ಪಂಚಾಯಿತಿ ಸದಸ್ಯೆ ಜಯಂತಿ ಆರ್. ಗೌಡ ಹೇಳಿದರು. ಅವರು ಕೊಯಿಲ ಗ್ರಾಮದ ಸಬಳೂರು ದ.ಕ.ಜಿ.ಪ. ಉನ್ನತ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಶಿಕ್ಷಣ ಇಲಾಖಾ ಬಿ.ಅರ್.ಪಿ ಪ್ರದೀಪ್,

ಮಕ್ಕಳ ಪ್ರಗತಿಯಲ್ಲಿ ಪೋಷಕರು ಶಿಕ್ಷಕರೊಂದಿಗೆ ಕೈ ಜೋಡಿಸಿ: ಜಯಂತಿ ಆರ್. ಗೌಡ ► ಸಬಳೂರು: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟನೆ Read More »

ಕರಾವಳಿ

ಶಿಕ್ಷಕನ ಹಿಂಸೆಯಿಂದ ಆತ್ಮಹತ್ಯೆಗೆ ಶರಣಾದ ಪ್ರೌಢಶಾಲಾ ವಿದ್ಯಾರ್ಥಿನಿ ► ಹುಟ್ಟೂರು ಉಪ್ಪಿನಂಗಡಿಗೆ ಬಂತು ಬಾಲಕಿಯ ಮೃತದೇಹ

(ನ್ಯೂಸ್ ಕಡಬ) newskadaba.com ಮಂಡ್ಯ, ಜ.26. ಶಾಲೆಯಲ್ಲಿ ಶಿಕ್ಷಕ ನೀಡುತ್ತಿದ್ದ ಹಿಂಸೆಯನ್ನು ತಾಳಲಾರದೇ ಬಾಲಕಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರದಂದು ನಡೆದಿದ್ದು, ಇದೀಗ ಬಾಲಕಿಯ ಮೃತದೇಹವನ್ನು ಹುಟ್ಟೂರು ಉಪ್ಪಿನಂಗಡಿಗೆ ತರಲಾಗಿದೆ. ಮೃತ ಬಾಲಕಿಯನ್ನು ಮಂಡ್ಯದ ಕೆ.ಆರ್ ಪೇಟೆಯಲ್ಲಿರುವ ನವೋದಯ ಅಲ್ಪಸಂಖ್ಯಾತ ವಿದ್ಯಾರ್ಥಿನಿಯರ ವಸತಿ ಶಾಲೆಯಲ್ಲಿ ಕಲಿಯುತ್ತಿದ್ದ ಉಪ್ಪಿನಂಗಡಿ ಮೂಲದ ಜೈಬುನ್ನಿಸಾ (16) ಎಂದು ಗುರುತಿಸಲಾಗಿದೆ. ಈಕೆ ನವೋದಯ ಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ. ಶಾಲೆಯಲ್ಲಿ ರವಿ ಎಂಬ ಶಿಕ್ಷಕ ಬಾಲಕಿಗೆ ಕೆಲವು

ಶಿಕ್ಷಕನ ಹಿಂಸೆಯಿಂದ ಆತ್ಮಹತ್ಯೆಗೆ ಶರಣಾದ ಪ್ರೌಢಶಾಲಾ ವಿದ್ಯಾರ್ಥಿನಿ ► ಹುಟ್ಟೂರು ಉಪ್ಪಿನಂಗಡಿಗೆ ಬಂತು ಬಾಲಕಿಯ ಮೃತದೇಹ Read More »

ಕರ್ನಾಟಕ

ಕಳಾರ: ಕಟ್ಟಡದಲ್ಲಿನ ಸಾಮಾಗ್ರಿ ತೆರವುಗೊಳಿಸದೆ ಬೆದರಿಕೆ ► ದಲಿತ ಸಂಘರ್ಷ ಸಮಿತಿಯಿಂದ ಜಿಲ್ಲಾಧಿಕಾರಿಗೆ ದೂರು

(ನ್ಯೂಸ್ ಕಡಬ) newskadaba.com ಕಡಬ, ಜ.26. ಕಡಬ ಗ್ರಾಮದ ಕಳಾರ ನಿವಾಸಿ ಪಿಜಿನರವರ ಸ್ವಂತ ಕಟ್ಟಡದಲ್ಲಿ ಸ್ಥಳೀಯ ನಿವಾಸಿ ಸಯ್ಯದ್ ಹುಸೈನ್ ಎಂಬವರು ಇಟ್ಟಿರುವ ಶಾಮಿಯಾನ ಸಾಮಾಗ್ರಿಗಳನ್ನು ತೆರವುಗೊಳಿಸುವಂತೆ ಕೇಳಿಕೊಂಡರು ತೆರವುಗೊಳಿಸದೇ ಬೆದರಿಕೆಯೊಡ್ಡುತ್ತಿದ್ದಾರೆ ಎಂದು ಕಡಬ ತಾಲೂಕು ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್‍ವಾದ) ಸಂಚಾಲಕ ವಸಂತ ಕುಬಲಾಡಿಯವರು ಜಿಲ್ಲಾಧಿಕಾರಿ, ಕಡಬ ತಹಶೀಲ್ದಾರ್ ಹಾಗೂ ಕಡಬ ಗ್ರಾ.ಪಂ.ಗೆ ದೂರು ನೀಡಿದ್ದಾರೆ. ಕಡಬ ಗ್ರಾಮದ ಕಳಾರ ದಿ.ಕೊರಗ ಮುಗೇರರವರ ಪುತ್ರ ಪಿಜಿನ ಮುಗೇರರವರು ಅವರ ಪಟ್ಟಾ ಸ್ಥಳದ ಸ.ನಂ.16/3ರಲ್ಲಿ ಕೃಷಿ ಸಾಮಾಗ್ರಿಗಳ

ಕಳಾರ: ಕಟ್ಟಡದಲ್ಲಿನ ಸಾಮಾಗ್ರಿ ತೆರವುಗೊಳಿಸದೆ ಬೆದರಿಕೆ ► ದಲಿತ ಸಂಘರ್ಷ ಸಮಿತಿಯಿಂದ ಜಿಲ್ಲಾಧಿಕಾರಿಗೆ ದೂರು Read More »

ಕರಾವಳಿ

ಇಂದು ಕಡಬದಲ್ಲಿ ರಕ್ತದಾನ ಶಿಬಿರ, ರಕ್ತವರ್ಗೀಕರಣ, ಮಧುಮೇಹ ಪರೀಕ್ಷೆ

(ನ್ಯೂಸ್ ಕಡಬ) newskadaba.com ಕಡಬ, ಜ.26. ಕದಂಬ- ಸಾಮಾಜಿಕ ಹಿತರಕ್ಷಣಾ ಸಂಘಟನೆಯ 4ನೇ ವರ್ಷದ ಪಾದಾರ್ಪಣೆ ಹಾಗೂ ಗೌರವ ಸಲಹೆಗಾರ ದಿ.ಗೋಪಾಲ ರಾವ್‍ರವರ ಸ್ಮರಣಾರ್ಥ ಇಂದು ಕಡಬದಲ್ಲಿ ರಕ್ತದಾನ ಶಿಬಿರ ನಡೆಯಲಿದೆ‌. ಮಂಗಳೂರಿನ ಇಂಡಿಯನ್ ರೆಡ್‍ಕ್ರಾಸ್ ಸೊಸೈಟಿ ರಕ್ತನಿಧಿ ಮತ್ತು ಲೇಡಿಗೋಷನ್ ಆಸ್ಪತ್ರೆಯ ಸಹಯೋಗದಲ್ಲಿ ನಡೆಯಲಿರುವ ರಕ್ತದಾನ ಶಿಬಿರ ಹಾಗೂ ಕಡಬ ಸ್ವಸ್ತ್ಯ ಕ್ಲಿನಿಕಲ್ ಲ್ಯಾಬೊರೇಟರಿ ಸಹಕಾರದೊಂದಿಗೆ ರಕ್ತವರ್ಗೀಕರಣ ಮತ್ತು ಮಧುಮೇಹ ಪರೀಕ್ಷೆ ಜನವರಿ 26 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2.30ರ ತನಕ ಕಡಬ

ಇಂದು ಕಡಬದಲ್ಲಿ ರಕ್ತದಾನ ಶಿಬಿರ, ರಕ್ತವರ್ಗೀಕರಣ, ಮಧುಮೇಹ ಪರೀಕ್ಷೆ Read More »

ಕರಾವಳಿ

ಪ್ರಚೋದನಾತ್ಮಕ ಭಾಷಣ ಮಾಡಿದ ಆರೋಪ ► ಕಾರ್ಕಳ ಶಾಸಕರ ವಿರುದ್ಧ ಕ್ರಮಕ್ಕೆ ಕಡಬ ಬ್ಲಾಕ್ ಕಾಂಗ್ರೆಸ್ ಆಗ್ರಹ

( ನ್ಯೂಸ್ ಕಡಬ) newskadaba.com ಕಡಬ, ಜ.25. ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆ ಬಂಟ್ವಾಳದಲ್ಲಿ ಅಲ್ಲಾಹು-ರಾಮನ ನಡುವಿನ ಸ್ಪರ್ಧೆ ಎಂದು ಸಂವಿಧಾನ ಬಾಹಿರ ಹಾಗೂ ಜನರ ಧಾರ್ಮಿಕ ಭಾವನೆಯನ್ನು ಕೆರಳಿಸುವ ಹೇಳಿಕೆ ನೀಡಿರುವ ಕಾರ್ಕಳ ಶಾಸಕ ಸುನೀಲ್ ಕುಮಾರ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕಡಬ ಬ್ಲಾಕ್ ಕಾಂಗ್ರೆಸ್ ವಕ್ತಾರ ಕೆ.ಎಂ.ಹನೀಫ್ ಆಗ್ರಹಿಸಿದ್ದಾರೆ. ಸುನೀಲ್‍ಕುಮಾರ್‍ರವರು ಜನರಲ್ಲಿ ಧಾರ್ಮಿಕ ಧ್ವೇಷ ಉಂಟಾಗುವಂತೆ ಮಾತನಾಡಿ ಧರ್ಮಗಳ ಮಧ್ಯೆ ಕಂದಕ ಉಂಟುಮಾಡಿ ಸೌಹಾರ್ದತೆಗೆ ಧಕ್ಕೆ ತರುವಂತಹ ಕೆಲಸ ಮಾಡಿದ್ದಾರೆ. ಅಲ್ಲದೇ ರಾಜಕಾರಣಕ್ಕೆ ದೇವರ

ಪ್ರಚೋದನಾತ್ಮಕ ಭಾಷಣ ಮಾಡಿದ ಆರೋಪ ► ಕಾರ್ಕಳ ಶಾಸಕರ ವಿರುದ್ಧ ಕ್ರಮಕ್ಕೆ ಕಡಬ ಬ್ಲಾಕ್ ಕಾಂಗ್ರೆಸ್ ಆಗ್ರಹ Read More »

ಕರಾವಳಿ

ಕರ್ನಾಟಕದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ: ಅಮಿತ್ ಷಾ ವಾಗ್ದಾಳಿ ► ಬಂದ್ ನಡುವೆಯೂ ಮೈಸೂರಿಗೆ ಆಗಮಿಸಿದ‌ ಬಿಜೆಪಿ ರಾಷ್ಟ್ರಾಧ್ಯಕ್ಷ

(ನ್ಯೂಸ್ ಕಡಬ) newskadaba.com ಮೈಸೂರು, ಜ.25. ಮಹದಾಯಿ ವಿಚಾರದಲ್ಲಿ ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‌ ಹಾಗೂ ಸರಕಾರಿ ಬಸ್‌ಗಳ ಸಂಚಾರ ಸ್ಥಗಿತದ ಹೊರತಾಗಿಯೂ ಮೈಸೂರಿನಲ್ಲಿ ಗುರುವಾರ ನಡೆದ ಬಿಜೆಪಿ ಪರಿವರ್ತನಾ ಯಾತ್ರೆ ಯಶಸ್ವಿಯಾಗಿ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಅದನ್ನು ಹೇಳಲು ಹೋದರೆ ಎರಡು ದಿನಗಳು ಸಾಕಾಗದು ಎಂದು ಛೇಡಿಸಿದರು. ಅಲ್ಲದೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡಲು ಪಣ ತೊಡುವಂತೆ ಬಿಜೆಪಿ ಕಾರ್ಯಕರ್ತರಿಗೆ ಕರೆ‌ನೀಡಿದರು.

ಕರ್ನಾಟಕದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ: ಅಮಿತ್ ಷಾ ವಾಗ್ದಾಳಿ ► ಬಂದ್ ನಡುವೆಯೂ ಮೈಸೂರಿಗೆ ಆಗಮಿಸಿದ‌ ಬಿಜೆಪಿ ರಾಷ್ಟ್ರಾಧ್ಯಕ್ಷ Read More »

ಕರ್ನಾಟಕ

ಅಕ್ರಮ ಗಾಂಜಾ ಮಾರಾಟ ಪತ್ತೆ ► ನಾಲ್ವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.25. ಮಾದಕ ವಸ್ತು ಗಾಂಜಾವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಉಳ್ಳಾಲ ಪೋಲಿಸರು ಬುಧವಾರದಂದು ಬಂಧಿಸಿದ್ದಾರೆ. ಕೊಂಡಾಣ ಎಂಬಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಮಂಜೇಶ್ವರದ ಬದಿಮಲೆ ಪಾತೂರು ನಿವಾಸಿ ಮುಹಮ್ಮದ್ ಮನ್ಸೂರ್ ಯಾನೆ ಮನ್ಸೂರ್ (20), ತಲಪಾಡಿ ಗ್ರಾಮದ ಮೇಗಿನ ಪಂಜಾಳ ನಿವಾಸಿ ಮುಹಮ್ಮದ್ ಅಶ್ರಫ್ (28), ಇರಾ ಗ್ರಾಮ ಬಾಳೆಪುಣಿ ಬಳಿಯ ನಿವಾಸಿಗಳಾದ ಉಮರ್ ಫಾರೂಕ್ (22) ಮತ್ತು ಸಿಯಾದ್

ಅಕ್ರಮ ಗಾಂಜಾ ಮಾರಾಟ ಪತ್ತೆ ► ನಾಲ್ವರು ಆರೋಪಿಗಳ ಬಂಧನ Read More »

ಕರಾವಳಿ

ಆಳ್ವಾಸ್ ಕಾಲೇಜಿನ ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆ ► ಡೆತ್ ನೋಟ್ ಬರೆದಿಟ್ಟು ಐದನೇ ಮಹಡಿಯಿಂದ ಹಾರಿದ ವಿದ್ಯಾರ್ಥಿನಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.25. ಮೂಡುಬಿದಿರೆ ಆಳ್ವಾಸ್​ ಕಾಲೇಜಿನ ಐದನೇ ಮಹಡಿಯಿಂದ ವಿದ್ಯಾರ್ಥಿನಿಯೋರ್ವಳು ಕೆಳಕ್ಕೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಗುರುವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಾಕೆಯನ್ನು ಆಳ್ವಾಸ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಚಿತ್ರದುರ್ಗದ ರಚನಾ ಎಂದು ಗುರುತಿಸಲಾಗಿದೆ. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದ ರಚನಾ ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಬಗ್ಗೆ ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಳ್ವಾಸ್ ಕಾಲೇಜಿನ ಮತ್ತೋರ್ವ ವಿದ್ಯಾರ್ಥಿನಿ ಆತ್ಮಹತ್ಯೆ ► ಡೆತ್ ನೋಟ್ ಬರೆದಿಟ್ಟು ಐದನೇ ಮಹಡಿಯಿಂದ ಹಾರಿದ ವಿದ್ಯಾರ್ಥಿನಿ Read More »

ಕರಾವಳಿ
Scroll to Top