‘ಕಲ್ಲಡ್ಕದಲ್ಲಿ ಮುಂದಿನ ಚುನಾವಣೆ ಅಲ್ಲಾಹು ಮತ್ತು ಶ್ರೀರಾಮನ ನಡುವೆ’ ► ಮಾತಿನ ಭರದಲ್ಲಿ ವಿವಾದ ಸೃಷ್ಟಿಸಿದ ಕಾರ್ಕಳ ಶಾಸಕ

(ನ್ಯೂಸ್ ಕಡಬ) newskadaba.com ಬಿ.ಸಿ.ರೋಡ್, ಜ.23. ರಾಜಕೀಯ ಪ್ರಚಾರದ ನಡುವೆ ಮಾತಿನ ಭರಾಟೆಯಲ್ಲಿ ಶಾಸಕರೋರ್ವರು ಎಡವಟ್ಟು ಮಾಡಿಕೊಂಡ ಘಟನೆ ಮಂಗಳವಾರದಂದು ಕಲ್ಲಡ್ಕದಲ್ಲಿ ನಡೆದಿದೆ. ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡುತ್ತಿದ್ದ ಕಾರ್ಕಳ ಶಾಸಕ ಸುನೀಲ್ ಕುಮಾರ್, ಇತ್ತೀಚಿಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಬಂಟ್ವಾಳ ಶಾಸಕ ರಮಾನಾಥ್ ರೈ ನೀಡಿದ್ದ ಅಲ್ಲಾಹನ ಕೃಪೆಯಿಂದ 7 ಬಾರಿ ಶಾಸಕನಾಗಿದ್ದೇನೆ ಎಂಬ ಹೇಳಿಕೆಗೆ ತಿರುಗೇಟು ನೀಡುವ ಭರದಲ್ಲಿ ‘ಮುಂದಿನ ಚುನಾವಣೆಯು ಅಲ್ಲಾಹು ಮತ್ತು ಶ್ರೀ […]

‘ಕಲ್ಲಡ್ಕದಲ್ಲಿ ಮುಂದಿನ ಚುನಾವಣೆ ಅಲ್ಲಾಹು ಮತ್ತು ಶ್ರೀರಾಮನ ನಡುವೆ’ ► ಮಾತಿನ ಭರದಲ್ಲಿ ವಿವಾದ ಸೃಷ್ಟಿಸಿದ ಕಾರ್ಕಳ ಶಾಸಕ Read More »

ಕರಾವಳಿ

ಇತಿಹಾಸ ಸೃಷ್ಟಿಸಿದ ಇಂಧನ ಬೆಲೆ ► ಪೆಟ್ರೋಲ್ ಲೀ.ಗೆ 80 ರೂ.

(ನ್ಯೂಸ್ ಕಡಬ) newskadaba.com ಮುಂಬಯಿ, ಜ.23. ದಿನೇದಿನೇ ತೈಲ ಬೆಲೆಯು ಗಗನಕ್ಕೇರುತ್ತಿದ್ದು, ಮುಂಬೈನಲ್ಲಿ ಮಂಗಳವಾರದಂದು ಪ್ರತಿ ಲೀಟರ್ ಪೆಟ್ರೋಲ್ ಬೆಲೆ 80.25 ರೂ. ಆಗುವುದರ ಮೂಲಕ ಇತಿಹಾಸ ಸೃಷ್ಟಿಸಿದೆ. ತೈಲ ಬೆಲೆ ಏರುಗತಿಯಲ್ಲಿ ಸಾಗುತ್ತಿದ್ದು, ಡೀಸೆಲ್ ಬೆಲೆ ಲೀಟರ್ ಗೆ 67.30 ರೂ. ಏರುವುದರ ಮೂಲಕ ಹೊಸ ದಾಖಲೆ ಬರೆದಿದೆ. ಚೆನ್ನೈ ಮತ್ತು ಕೋಲ್ಕತ್ತದಲ್ಲಿ ಪೆಟ್ರೋಲ್ ಬೆಲೆ 75 ರೂ. ಗಡಿ ದಾಟಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ 72.38 ರೂ. ಆಗಿದ್ದು, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 75.06

ಇತಿಹಾಸ ಸೃಷ್ಟಿಸಿದ ಇಂಧನ ಬೆಲೆ ► ಪೆಟ್ರೋಲ್ ಲೀ.ಗೆ 80 ರೂ. Read More »

ರಾಷ್ಟ್ರೀಯ ನ್ಯೂಸ್

ಕಡಬ: ಪ್ಲಾಸ್ಟಿಕ್ ತ್ಯಾಜ್ಯ ವಿಲೇವಾರಿಯಲ್ಲಿ ಗಮನ ಸೆಳೆದ ವಿದ್ಯಾರ್ಥಿಗಳು ► 1 ಸಾವಿರ ಕೆಜಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿದ ಶಾಲಾ ವಿದ್ಯಾರ್ಥಿಗಳು

(ನ್ಯೂಸ್ ಕಡಬ) newskadaba.com ಕಡಬ, ಜ.23. ನಮ್ಮಲ್ಲಿ ಪ್ಲಾಸ್ಟಿಕ್ ಬಳಕೆಯ ವಿರುದ್ಧ ಎಷ್ಟೇ ಜಾಗೃತಿ ಮೂಡಿಸಿದರೂ ಜನ ಪ್ಲಾಸ್ಟಿಕ್ ಬಳಕೆ ಮಾಡಿ ಪರಿಸರವನ್ನು ಹಾಳುಗೆಡುವುದು ನಿಲ್ಲುವುದಿಲ್ಲ, ಆದ್ದರಿಂದ ಪ್ಲಾಸ್ಟಿಕ್ ಉತ್ಪಾದನೆಯನ್ನೇ ನಿಲ್ಲಿಸಿದರೆ ಅದಕ್ಕೆ ಪೂರ್ಣವಿರಾಮ ಹಾಕಬಹುದು ಎಂದು ಕಡಬ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯ ಪಿ.ಪಿ.ವರ್ಗೀಸ್ ಹೇಳಿದರು. ಅವರು ಮಂಗಳವಾರ ದ.ಕ ಜಿಲ್ಲಾ ಪಂಚಾಯಿತಿ, ಪುತ್ತೂರು ತಾಲೂಕು ಪಂಚಾಯಿತಿ, ಕಡಬ ಗ್ರಾಮ ಪಂಚಾಯಿತಿ ಹಾಗೂ ಜೇಸಿಐ ಕಡಬ ಕದಂಬ ಹಾಗೂ ಜೇಸಿಐ ಕಡಬ ಕದಂಬ ಚಾರಿಟೆಬಲ್ ಟ್ರಸ್ಟ್‌ನ ಸಂಯಕ್ತ

ಕಡಬ: ಪ್ಲಾಸ್ಟಿಕ್ ತ್ಯಾಜ್ಯ ವಿಲೇವಾರಿಯಲ್ಲಿ ಗಮನ ಸೆಳೆದ ವಿದ್ಯಾರ್ಥಿಗಳು ► 1 ಸಾವಿರ ಕೆಜಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿದ ಶಾಲಾ ವಿದ್ಯಾರ್ಥಿಗಳು Read More »

ಕರಾವಳಿ

ಬಿಜೆಪಿಯವರು 25 ವರ್ಷಗಳ ಅಭಿವೃದ್ಧಿಯ ಶ್ವೇತಪತ್ರ ಹೊರಡಿಸಲಿ ► ಸುಳ್ಯ ಶಾಸಕರಿಗೆ ಕಾಂಗ್ರೆಸ್ ಉಸ್ತುವಾರಿ ಸವಿತಾ ರಮೇಶ್ ಸವಾಲು

(ನ್ಯೂಸ್ ಕಡಬ) newskadaba.com ಕಡಬ, ಜ.23. ಕಳೆದ ಇಪ್ಪತೈದು ವರ್ಷಗಳಿಂದ ಸುಳ್ಯ ವಿಧಾನ ಸಭಾಕ್ಷೆತ್ರವನ್ನು ಗೆದ್ದುಕೊಂಡು ಬಂದಿರುವ ಬಿಜೆಪಿ ಕನಿಷ್ಟ ಮೂಲಭೂತ ವ್ಯವಸ್ಥೆಯಾದ ರಸ್ತೆಗಳನ್ನು ಸರಿಪಡಿಸಲಾಗದೆ ಕೇವಲ ಜನರ ಭಾವನೆಗಳನ್ನು ಕೆರಳಿಸಿ ಅಧಿಕಾರ ಪಡೆಯುತ್ತಿದೆ. ಇಲ್ಲಿನ ಶಾಸಕರು 25 ವರ್ಷಗಳ ತಮ್ಮ ಸುಧೀರ್ಘ ಅವಧಿಯಲ್ಲಿ ಮಾಡಿರುವ ಅಭಿವೃದ್ಧಿಕಾರ್ಯಗಳ ಶ್ವೇತಪತ್ರ ಹೊರಡಿಸಲಿ ಎಂದು ಕೆ.ಪಿ.ಸಿ.ಸಿ ಕಾರ್ಯದರ್ಶಿ ಸುಳ್ಯ, ಪುತ್ತೂರು ವಿಧಾನಸಭಾಕ್ಷೇತ್ರದ ಕಾಂಗ್ರೇಸ್ ಪಕ್ಷದ ಉಸ್ತುವಾರಿ ಸವಿತಾ ರಮೇಶ್ ಸವಾಲು ಹಾಕಿದರು. ಅವರು ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುಂತೂರಿನಲ್ಲಿ

ಬಿಜೆಪಿಯವರು 25 ವರ್ಷಗಳ ಅಭಿವೃದ್ಧಿಯ ಶ್ವೇತಪತ್ರ ಹೊರಡಿಸಲಿ ► ಸುಳ್ಯ ಶಾಸಕರಿಗೆ ಕಾಂಗ್ರೆಸ್ ಉಸ್ತುವಾರಿ ಸವಿತಾ ರಮೇಶ್ ಸವಾಲು Read More »

ಕರಾವಳಿ

ಫೆ.03: ಅಬ್ಬಕ್ಕ ಉತ್ಸವದ ಅಂಗವಾಗಿ ಕ್ರೀಡೋತ್ಸವ ► ರಾಜ್ಯಮಟ್ಟದ ಮಹಿಳೆಯರ ಕುಸ್ತಿ ಪಂದ್ಯಾಟ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.23. 2017-18ನೇ ಸಾಲಿನ ವೀರರಾಣಿ ಅಬ್ಬಕ್ಕ ಉತ್ಸವದ ಅಂಗವಾಗಿ ದ. ಕ. ಜಿಲ್ಲಾಡಳಿತ, ಅಬ್ಬಕ್ಕ ಉತ್ಸವ ಸಮಿತಿ ವತಿಯಿಂದ ರಾಜ್ಯಮಟ್ಟದ ಮಹಿಳೆಯರ ಕುಸ್ತಿ ಪಂದ್ಯಾಟವು ಫೆಬ್ರವರಿ 3 ರಂದು ಸೋಮೇಶ್ವರ ಗ್ರಾಮದ ಕೊಲ್ಯ ಮೈದಾನದಲ್ಲಿ ನಡೆಯಲಿದೆ. ಕುಸ್ತಿ ಪಂದ್ಯಾಟವು ಏಳು ವಿಭಾಗಗಳಲ್ಲಿ (44ಕೆ.ಜಿ, 48ಕೆ.ಜಿ., 53 ಕೆ.ಜಿ., 58ಕೆ. ಜಿ., 63ಕೆ.ಜಿ., 69ಕೆ.ಜಿ., 73ಕೆ. ಜಿ.) ನಡೆಯಲಿದ್ದು, 53 ಕೆ. ಜಿ. ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ವಿಜೇತರಿಗೆ ಅಬ್ಬಕ್ಕ ಶ್ರೀ ಗೌರವ ನೀಡಿ ಪುರಸ್ಕರಿಸಲಾಗುವುದು.

ಫೆ.03: ಅಬ್ಬಕ್ಕ ಉತ್ಸವದ ಅಂಗವಾಗಿ ಕ್ರೀಡೋತ್ಸವ ► ರಾಜ್ಯಮಟ್ಟದ ಮಹಿಳೆಯರ ಕುಸ್ತಿ ಪಂದ್ಯಾಟ Read More »

ಕರಾವಳಿ

ಮಂಗಳೂರು ಪೊಲೀಸರ ಯಶಸ್ವಿ ಕಾರ್ಯಾಚರಣೆ ► ನಿದ್ರಿಸುತ್ತಿದ್ದ ವ್ಯಕ್ತಿಯ ಕೊಂದ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.23. ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ತಣ್ಣೀರುಬಾವಿ ಬೆಂಗ್ರೆ ನಿವಾಸಿ ಶಿವರಾಜ್ ಕರ್ಕೆರಾ(39) ಎಂಬವರ ಹತ್ಯೆಗೆ ಸಂಬಂಧಿಸಿ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮಂಗಳೂರು ತಣ್ಣೀರುಬಾವಿ ಶ್ರೀದೇವಿ ನಿಲಯ ನಿವಾಸಿ ಸುನಿಲ್ ಪೂಜಾರಿ (32), ಮಂಗಳೂರು ತಣ್ಣೀರುಬಾವಿ ಗಣಪತಿ ಕಟ್ಟೆ ನಿವಾಸಿ ಧೀರಜ್ (25), ಹಾಗೂ ಮಂಗಳೂರು ತಣ್ಣೀರುಬಾವಿ ಸಮೀಪದ ಮಲ್ಲೇಶ ಯಾನೆ ಮಾದೇಶ (22) ಎಂದು ಗುರುತಿಸಲಾಗಿದೆ. ಆರೋಪಿಗಳು ಸೋಮವಾರದಂದು ಬೆಳಗ್ಗಿನ ಜಾವ ಹಳೆಯ

ಮಂಗಳೂರು ಪೊಲೀಸರ ಯಶಸ್ವಿ ಕಾರ್ಯಾಚರಣೆ ► ನಿದ್ರಿಸುತ್ತಿದ್ದ ವ್ಯಕ್ತಿಯ ಕೊಂದ ಆರೋಪಿಗಳ ಬಂಧನ Read More »

ಕರಾವಳಿ

ಕಲ್ಲಾಪು: ಬೈಕ್ – ಲಾರಿ ಢಿಕ್ಕಿ ► ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜ.22. ಮೀನು ಸಾಗಾಟದ ಟೆಂಪೊವೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ತೊಕ್ಕೊಟ್ಟಿನ ಕಲ್ಲಾಪು ಸಮೀಪ ಸೋಮವಾರ ರಾತ್ರಿ ನಡೆದಿದೆ. ಮೃತ ಯುವಕನನ್ನು ಅಂಬ್ಲಮೊಗರು ಸಮೀಪದ ಎಲಿಯಾರ್ ನಿವಾಸಿ ಬಶೀರ್ ಎಂಬವರ ಪುತ್ರ ಮುಹಮ್ಮದ್ ಶಾಕಿಬ್(19) ಎಂದು ಗುರುತಿಸಲಾಗಿದೆ. ಶಾಕಿಬ್ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಮೀನು ಸಾಗಾಟದ ಟೆಂಪೊ ಢಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ.

ಕಲ್ಲಾಪು: ಬೈಕ್ – ಲಾರಿ ಢಿಕ್ಕಿ ► ಬೈಕ್ ಸವಾರ ಮೃತ್ಯು Read More »

ಕರಾವಳಿ

ಮಂಗಳೂರು: ಮಚ್ಚಿನೇಟಿಗೆ ಮತ್ತೊಂದು ಬಲಿ ► ನಿದ್ರಿಸುತ್ತಿದ್ದ ವ್ಯಕ್ತಿಯನ್ನು ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಜ.22. ಮನೆಯ ಮೇಲ್ಚಾವಣಿಯಲ್ಲಿ ಮಲಗಿದ್ದ ವ್ಯಕ್ತಿಯನ್ನು ಮೂವರ ತಂಡವೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದ ಘಟನೆ ಪಣಂಬೂರು ಎಂಬಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಮೃತರನ್ನು ರೌಡಿ ಶೀಟರ್ ಭರತೇಶ್ ಸಹೋದರ ಶಿವರಾಜ್(45) ಎಂದು ಗುರುತಿಸಲಾಗಿದೆ. ಮನೆಯ ಟೆರೇಸ್ ಮೇಲೆ ಮಲಗಿದ್ದ ಶಿವರಾಜ್ ರನ್ನು ಬೆಳಗ್ಗಿನ ಜಾವ ಮೂವರ ತಂಡ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಪರಾರಿಯಾಗಿದ್ದು, ಗಂಭೀರ ಗಾಯಗೊಂಡ ಶಿವರಾಜ್ ರನ್ನು ಕೂಡಲೇ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟರಲ್ಲಾಗಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ

ಮಂಗಳೂರು: ಮಚ್ಚಿನೇಟಿಗೆ ಮತ್ತೊಂದು ಬಲಿ ► ನಿದ್ರಿಸುತ್ತಿದ್ದ ವ್ಯಕ್ತಿಯನ್ನು ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು Read More »

ಕರಾವಳಿ

ಒಪ್ಪಿಗೆ ಇಲ್ಲದೆ ಮಹಿಳೆಯ ಮೈ ಮುಟ್ಟುವಂತಿಲ್ಲ ► ನ್ಯಾಯಾಲಯ ತಾಕೀತು

(ನ್ಯೂಸ್ ಕಡಬ) newskadaba.com ನವದೆಹಲಿ, ಜ.22. ಮಹಿಳೆಯ ಒಪ್ಪಿಗೆ ಇಲ್ಲದೆ ಯಾರೂ ಆಕೆಯ ಮೈಯನ್ನು ಮುಟ್ಟುವಂತಿಲ್ಲ ಎಂದು ದೆಹಲಿ ನ್ಯಾಯಾಲಯ ತಾಕೀತು ಮಾಡಿದೆ. ಒಂಬತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಉತ್ತರ ಪ್ರದೇಶದ ಚಾವಿ ರಾಮ್‌ ಎಂಬ ಅಪರಾಧಿಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಧೀಶರು, ಮಹಿಳೆಯ ದೇಹ ಆಕೆಯ ವಿಶೇಷ ಸ್ವತ್ತಾಗಿದ್ದು, ಅದರ ಮೇಲೆ ಆಕೆಗಲ್ಲದೇ ಬೇರೆ ಯಾರಿಗೂ ಅಧಿಕಾರ ಇಲ್ಲ. ಆಕೆಯ ಒಪ್ಪಿಗೆ ಇಲ್ಲದೆ ಆಕೆಯ ದೇಹವನ್ನು ಯಾರೂ ಸ್ಪರ್ಶಿಸುವಂತಿಲ್ಲ ಎಂದು ನ್ಯಾಯಾಲಯ

ಒಪ್ಪಿಗೆ ಇಲ್ಲದೆ ಮಹಿಳೆಯ ಮೈ ಮುಟ್ಟುವಂತಿಲ್ಲ ► ನ್ಯಾಯಾಲಯ ತಾಕೀತು Read More »

ರಾಷ್ಟ್ರೀಯ ನ್ಯೂಸ್

ಗೃಹರಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.22. ಗೃಹರಕ್ಷಕ ದಳದಲ್ಲಿ ಖಾಲಿಯಿರುವ ಗೃಹರಕ್ಷಕರನ್ನು ಭರ್ತಿ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಗೃಹರಕ್ಷಕ ಸದಸ್ಯತ್ವಕ್ಕೆ ಸೇರಲು ಆಸಕ್ತಿ ಉಳ್ಳ ಅಭ್ಯರ್ಥಿಗಳು ಜನವರಿ 25 ರೊಳಗೆ ಜಿಲ್ಲಾ ಕಛೇರಿಗೆ ಅರ್ಜಿಯನ್ನು ಸಲ್ಲಿಸಲು ಸೂಚಿಸಲಾಗಿದೆ. ಅರ್ಜಿ ನಮೂನೆಗಳನ್ನು ಜಿಲ್ಲಾ ಗೃಹರಕ್ಷಕ ದಳ ಕಛೇರಿ, ಮೇರಿಹಿಲ್ ಮಂಗಳೂರು ಇಲ್ಲಿಂದ ಪಡೆಯಬಹುದು. ಕನಿಷ್ಠ ವಿದ್ಯಾಭ್ಯಾಸ ಎಸ್.ಎಸ್.ಎಲ್.ಸಿ ಆಗಿರಬೇಕು. ಹೆಚ್ಚಿನ ವಿವರಕ್ಕೆ ಜಿಲ್ಲಾ ಕಛೇರಿ ದೂರವಾಣಿ ಸಂಖ್ಯೆ: 0824-2220562 ನಂಬರನ್ನು ಸಂಪರ್ಕಿಸಬಹುದು. ಮುಂಬರುವ ಚುನಾವಣೆಯನ್ನು ದೃಷ್ಠಿಯಲ್ಲಿರಿಸಿಕೊಂಡು ಖಾಲಿ ಇರುವ

ಗೃಹರಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ
Scroll to Top