ಇಲ್ಯಾಸ್ ಹಂತಕರನ್ನು ಕೊಲ್ಲದೆ ಬಿಡುವುದಿಲ್ಲ, ಮಲಗಿದ್ದವನನ್ನು ಕೊಲ್ಲಲು ನಾಚಿಕೆಯಾಗೋದಿಲ್ವ.? ►ನನ್ನ ಜೀವವನ್ನು ಕೊಂದು ಬಿಟ್ಟರಲ್ವಾ…? ಅನಾಮಧೇಯ ಆಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಜ.16. ಉಳ್ಳಾಲ ಟಾರ್ಗೆಟ್ ಗ್ರೂಪ್ ರೂವಾರಿ, ನಟೋರಿಯಸ್ ರೌಡಿ ಇಲ್ಯಾಸ್ ಹತ್ಯೆಗೆ ಸೇಡು ತೀರಿಸದೆ ಬಿಡಲಾರೆವು ಎಂದು ಹೇಳಿಕೊಳ್ಳುವ ಆಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಟಾರ್ಗೆಟ್ ಇಲ್ಯಾಸ್ ನ್ನು ಮಂಗಳೂರಿನ ಜೆಪ್ಪು ಕುದ್ಪಾಡಿಯಲ್ಲಿರುವ ಆತನ ಫ್ಲಾಟ್ ಗೆ ಸ್ನೇಹಿತರ ನೆಪದಲ್ಲಿ ನುಗ್ಗಿದ ದುಷ್ಕರ್ಮಿಗಳು ಚೂರಿಯಿಂದ ಇರಿದು ಹತ್ಯೆ ಮಾಡಿದ್ದರು.ಟಾರ್ಗೆಟ್ ಗ್ಯಾಂಗಿನಲ್ಲಿ ಈ ಹಿಂದೆ ಜತೆಯಲ್ಲೇ ಇದ್ದವರು ಈ ಕೃತ್ಯ ನಡೆಸಿದ್ದರೆಂಬ ಶಂಕೆ ವ್ಯಕ್ತವಾಗಿತ್ತು. ಇಲ್ಯಾಸ್ ಹತ್ಯೆಯ ಪ್ರತಿಕಾರ ಮಾಡದೆ […]

ಇಲ್ಯಾಸ್ ಹಂತಕರನ್ನು ಕೊಲ್ಲದೆ ಬಿಡುವುದಿಲ್ಲ, ಮಲಗಿದ್ದವನನ್ನು ಕೊಲ್ಲಲು ನಾಚಿಕೆಯಾಗೋದಿಲ್ವ.? ►ನನ್ನ ಜೀವವನ್ನು ಕೊಂದು ಬಿಟ್ಟರಲ್ವಾ…? ಅನಾಮಧೇಯ ಆಡಿಯೋ ವೈರಲ್ Read More »

ಕರಾವಳಿ

ದೀಪಕ್ ರಾವ್ ಕೊಲೆ ಪ್ರಕರಣ ► ಇನ್ನಿಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.15. ಇತ್ತೀಚೆಗೆ ಹಾಡುಹಗಲೇ ಕಾಟಿಪಳ್ಳದಲ್ಲಿ ನಡೆದ ದೀಪಕ್ ರಾವ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಸೋಮವಾರದಂದು ಬಂಧಿಸಿದ್ದ ಬಂಧಿತರ ಸಂಖ್ಯೆ ಆರಕ್ಕೇರಿದೆ. ಬಂಧಿತ ಆರೋಪಿಗಳನ್ನು ಕಾಟಿಪಳ್ಳ 2 ನೇ ಬ್ಲಾಕ್ ನಿವಾಸಿ ಅಬ್ದುಲ್ ಅಝೀಝ್(42) ಮತ್ತು ಮೂಲತಃ ಕಾಟಿಪಳ್ಳ 2ನೆ ಬ್ಲಾಕ್‌ನ ನಿವಾಸಿ ಪ್ರಸ್ತುತ ಕೃಷ್ಣಾಪುರದಲ್ಲಿ ವಾಸವಾಗಿರುವ ಅಬ್ದುಲ್ ಅಝೀಮ್ (34) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಈ ಮೊದಲು ನಾಲ್ವರು ಆರೋಪಿಗಳನ್ನು ಬಂಧಿಸಲಾಗಿತ್ತು. ಪಣಂಬೂರು ಪೊಲೀಸ್ ಠಾಣಾ

ದೀಪಕ್ ರಾವ್ ಕೊಲೆ ಪ್ರಕರಣ ► ಇನ್ನಿಬ್ಬರು ಆರೋಪಿಗಳ ಬಂಧನ Read More »

ಕರಾವಳಿ

ಅಡ್ಡಹೊಳೆಗೂ ಬಂದರೇ ನಕ್ಸಲರು..? ► ಮಿತ್ತಮಜಲಿಗೆ ಭೇಟಿ ನೀಡಿದ ಮೂವರ ತಂಡ, ನಕ್ಸಲರೆಂಬ ಶಂಕೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ.15. ಶಿರಾಡಿ ಗ್ರಾಮದ ಮಿತ್ತಮಜಲು ಎಂಬಲ್ಲಿ ಭಾನುವಾರ ಸಂಜೆ 7 ಗಂಟೆಯ ಸುಮಾರಿಗೆ ಮೂವರು ಅಪರಿಚಿತರು ಕಾಣಿಸಿಕೊಂಡಿದ್ದು, ನಕ್ಸಲರಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಮಿತ್ತಮಜಲಿನ ಮೋಹನ್, ಲೀಲಾ ಹಾಗೂ ಸುರೇಶ್ ಎಂಬವರ ಮನೆಗೆ ಭೇಟಿ ನೀಡಿರುವ ತಂಡದಲ್ಲಿ ಮೂವರಿದ್ದು, ಸುರೇಶ್ ಎಂಬವರ ಮನೆಯಿಂದ ಅಕ್ಕಿ ಪಡೆದು ತೆರಳಿದ್ದಾರೆ‌. ಮನೆಯಂಗಳಕ್ಕೆ ಓರ್ವ ಮಹಿಳೆ ಹಾಗೂ ಇಬ್ಬರು ಪುರುಷರು ಆಗಮಿಸಿದ್ದು, ಕಾಡಿನಲ್ಲಿ ಇನ್ನೂ ಇಬ್ಬರಿದ್ದರು ಎಂದು ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅದರಂತೆ ಉಪ್ಪಿನಂಗಡಿ ಪೊಲೀಸರ ವಿಚಾರಣೆಯನ್ನು

ಅಡ್ಡಹೊಳೆಗೂ ಬಂದರೇ ನಕ್ಸಲರು..? ► ಮಿತ್ತಮಜಲಿಗೆ ಭೇಟಿ ನೀಡಿದ ಮೂವರ ತಂಡ, ನಕ್ಸಲರೆಂಬ ಶಂಕೆ Read More »

ಕರಾವಳಿ

ಚಾರ್ವಾಕ ಗ್ರಾಮವನ್ನು 5 ದಿನಗಳಿಂದ ಕತ್ತಲಲ್ಲಿಟ್ಟ ಮೆಸ್ಕಾಂ ಆಲಂಕಾರು ಶಾಖೆ ► ಗ್ರಾಮಸ್ಥರ ಪ್ರತಿಭಟನೆಗೆ ಮಣಿದು ಮರು ಸಂಪರ್ಕ ನೀಡಿದ ಶಾಖಾಧಿಕಾರಿ

(ನ್ಯೂಸ್ ಕಡಬ) newskadaba.com ಕಡಬ, ಜ.15. ಚಾರ್ವಾಕ ಗ್ರಾಮಕ್ಕೆ ಸರಬರಾಜಾಗುವ ವಿದ್ಯುತ್ ಸಂಪರ್ಕವನ್ನು ಕಳೆದ 5 ದಿನಗಳಿಂದ ಕಡಿತಗೊಳಿಸಿ ಕಾರಣ ಕೇಳಿದ ಸಾರ್ವಜನಿಕರಿಗೆ ಉಡಾಫೆಯ ಉತ್ತರವನ್ನು ನೀಡಿ ಉದ್ದಟತನವನ್ನು ಪ್ರದರ್ಶಿಸಿದ್ದಾರೆ ಎಂದು ಶಾಖಾಧಿಕಾರಿಗೆ ಪ್ರತಿಭಟನೆಯ ಮೂಲಕ ಬಿಸಿ ಮುಟ್ಟಿಸಿದ ಘಟನೆ ಆಲಂಕಾರಿನ ಮೆಸ್ಕಾಂ ಶಾಖಾ ಕಚೇರಿಯಲ್ಲಿ ಸೋಮವಾರದಂದು ನಡೆದಿದೆ. ಆಲಂಕಾರು ಮೆಸ್ಕಾಂ ಕಾರ್ಯ ವ್ಯಾಪ್ತಿಯ ಪೆರಾಬೆ ಗ್ರಾಮದ ಇಡಾಳದ ಬಳಿಯಿಂದ ಚಾರ್ವಾಕ ಗ್ರಾಮದ ಮೂರು ವಿದ್ಯುತ್ ಪರಿವರ್ತಕಗಳಿಗೆ  ವಿದ್ಯುತ್ ಸಂಪರ್ಕವನ್ನು ಕಳೆದ 15 ವರ್ಷಗಳಿಂದ ನೀಡಲಾಗುತ್ತಿತ್ತು. ಆದರೆ

ಚಾರ್ವಾಕ ಗ್ರಾಮವನ್ನು 5 ದಿನಗಳಿಂದ ಕತ್ತಲಲ್ಲಿಟ್ಟ ಮೆಸ್ಕಾಂ ಆಲಂಕಾರು ಶಾಖೆ ► ಗ್ರಾಮಸ್ಥರ ಪ್ರತಿಭಟನೆಗೆ ಮಣಿದು ಮರು ಸಂಪರ್ಕ ನೀಡಿದ ಶಾಖಾಧಿಕಾರಿ Read More »

ಕರಾವಳಿ

ಪೊಲೀಸರಿಗೇ ತಟ್ಟಿದ ಸರಗಳ್ಳರ ಹಾವಳಿ ► ಪೊಲೀಸ್ ಇನ್ಸ್‌ಪೆಕ್ಟರ್ ಪತ್ನಿಯ ಮಾಂಗಲ್ಯ ಸರವನ್ನೇ ಕಿತ್ತೊಯ್ದ ಖದೀಮರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.15. ರಾಜ್ಯ ರಾಜಧಾನಿಯಲ್ಲಿ ಸರಗಳ್ಳರ ಹಾವಳಿ ಮುಂದುವರಿದಿದ್ದು, ಸೋಮವಾರದಂದು ಒಂದು ಹೆಜ್ಜೆ ಮುಂದುವರಿದು ಪೊಲೀಸ್ ಇನ್ಸ್‌ಪೆಕ್ಟರ್ ಪತ್ನಿಯ ಮಾಂಗಲ್ಯ ಸರವನ್ನೇ ಎಗರಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಡಿಜಿ ಕಛೇರಿಯಲ್ಲಿ ಇನ್ಸ್‌ಪೆಕ್ಟರ್ ಆಗಿರುವ ಕೆಂಚೇಗೌಡ ಎಂಬವರ ಪತ್ನಿ ಗಂಗಮ್ಮ ಸಂಕ್ರಾಂತಿ ಹಬ್ಬದ ಪ್ರಯುಕ್ತ ಗೇಟಿನ ಎದುರು ರಂಗೋಲಿ ಹಾಕಿ‌ ಒಳ ಬರುವಾಗ ಆಗಂತುಕನೊಬ್ಬ ಆಗಮಿಸಿ ಮಾಂಗಲ್ಯ ಸರವನ್ನು ಎಳೆದಿದ್ದಾನೆ. ಈ ಸಂದರ್ಭದಲ್ಲಿ ವಿರೋಧಿಸಿದ ಗಂಗಮ್ಮರನ್ನು ನೆಲಕ್ಕೆ ಎಳೆದು ಸರದೊಂದಿಗೆ ಪರಾರಿಯಾಗಿರುವ ದೃಶ್ಯ

ಪೊಲೀಸರಿಗೇ ತಟ್ಟಿದ ಸರಗಳ್ಳರ ಹಾವಳಿ ► ಪೊಲೀಸ್ ಇನ್ಸ್‌ಪೆಕ್ಟರ್ ಪತ್ನಿಯ ಮಾಂಗಲ್ಯ ಸರವನ್ನೇ ಕಿತ್ತೊಯ್ದ ಖದೀಮರು Read More »

ಕರ್ನಾಟಕ

ಕೂಳೂರು ಸೇತುವೆಗೆ ಢಿಕ್ಕಿಯಾಗಿ ತಡೆಗೋಡೆಯಲ್ಲಿ ಸಿಕ್ಕಿಹಾಕಿಕೊಂಡ ಖಾಸಗಿ ಬಸ್ ► ತಪ್ಪಿದ ಭಾರೀ ಅನಾಹುತ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.15. ಎದುರಿನಿಂದ ಹೋಗುತ್ತಿದ್ದ ವಾಹನವನ್ನು ಓವರ್ ಟೇಕ್ ಮಾಡುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಸೇತುವೆಯ ತಡೆಗೋಡೆಗೆ ಢಿಕ್ಕಿ ಹೊಡೆದು ಅರ್ಧದಲ್ಲಿ ಸಿಲುಕಿಕೊಂಡ ಪರಿಣಾಮ ದೊಡ್ಡ ಅನಾಹುತವೊಂದು ಸ್ವಲ್ಪದರಲ್ಲೇ ತಪ್ಪಿದ ಘಟನೆ ಕೂಳೂರಿನಲ್ಲಿ ಸೋಮವಾರದಂದು ನಡೆದಿದೆ. ಸುರತ್ಕಲ್‌ – ಸ್ಟೇಟ್ ಬ್ಯಾಕ್ ಮಧ್ಯೆ ಸಂಚರಿಸುವ ಖಾಸಗಿ ಬಸ್ ಬೇರೊಂದು ವಾಹನವನ್ನು ಓವರ್ ಟೇಕ್ ಮಾಡುವಾಗ ಸೇತುವೆಯ ತಡೆಗೋಡೆಗೆ ಢಿಕ್ಕಿ ಹೊಡೆದಿದ್ದು, ತಡೆಗೋಡೆ ಮುರಿದು ಬಸ್ಸಿನ ಅರ್ಧ ಭಾಗ ಸೇತುವೆಯಲ್ಲಿ

ಕೂಳೂರು ಸೇತುವೆಗೆ ಢಿಕ್ಕಿಯಾಗಿ ತಡೆಗೋಡೆಯಲ್ಲಿ ಸಿಕ್ಕಿಹಾಕಿಕೊಂಡ ಖಾಸಗಿ ಬಸ್ ► ತಪ್ಪಿದ ಭಾರೀ ಅನಾಹುತ Read More »

ಕರಾವಳಿ

ಆಕಾಶ ಭವನ ಬಶೀರ್ ಕೊಲೆ ಪ್ರಕರಣ ► ಇನ್ನಿಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.15. ಇತ್ತೀಚೆಗೆ ನಗರದಲ್ಲಿ ನಡೆದ ದೀಪಕ್ ರಾವ್ ಹತ್ಯೆಗೆ ಪ್ರತೀಕಾರವಾಗಿ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಾರ ಚೌಕಿಯಲ್ಲಿ ಬಶೀರ್ ಎಂಬವರ ಕೊಲೆಯಲ್ಲಿ ಭಾಗಿಯಾದ ಇನ್ನಿಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಮಂಗಳೂರು ನಗರ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಕಾಸರಗೋಡು ಮೊಗ್ರಾಲ್ ನಿವಾಸಿ ಗೋಪಾಲ್ ಎಂಬವರ ಪುತ್ರ ಲತೀಶ್(24), ಕಾಸರಗೋಡು ಸ್ಕೌಟ್ ಭವನ ವಿದ್ಯಾನಗರ ನಿವಾಸಿ ದಿ| ಉಮೇಶ್ ಆಚಾರ್ಯ ಎಂಬವರ ಪುತ್ರ ಪುಷ್ಪರಾಜ್(23) ಎಂದು ಗುರುತಿಸಲಾಗಿದೆ. ಇವರು ಮಂಗಳೂರಿನ ಕೊಟ್ಟಾರ ಚೌಕಿ

ಆಕಾಶ ಭವನ ಬಶೀರ್ ಕೊಲೆ ಪ್ರಕರಣ ► ಇನ್ನಿಬ್ಬರು ಆರೋಪಿಗಳ ಬಂಧನ Read More »

ಕರಾವಳಿ

ಕರ್ನಾಟಕದವರು ಹರಾಮಿಗಳು ಎಂದು ವಿವಾದ ಸೃಷ್ಟಿಸಿದ ಗೋವಾ ನೀರಾವರಿ ಸಚಿವ

(ನ್ಯೂಸ್ ಕಡಬ) newskadaba.com ಬೆಳಗಾವಿ, ಜ.14. ಕರ್ನಾಟಕದವರು ಹರಾಮಿಗಳು, ಅವರು ಏನು ಬೇಕಾದರೂ ಮಾಡಬಹುದು. ಹೀಗಾಗಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಮಹದಾಯಿ ಕಾಮಗಾರಿ ಪರಿಶೀಲನೆಗಾಗಿ ಕರ್ನಾಟಕಕ್ಕೆ ಆಗಮಿಸಿದ್ದೇನೆ ಎಂದು ಗೋವಾ ನೀರಾವರಿ ಸಚಿವ ವಿನೋದ್ ಪಾಳೇಕರ್ ಉದ್ದಟತನದ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದಾರೆ. ಗೋವಾ ರಾಜ್ಯದ ನೀರಾವರಿ ಸಚಿವ ಹಾಗೂ ಇಲಾಖೆಯ ಅಧಿಕಾರಿಗಳು ಖಾನಾಪುರ ತಾಲೂಕಿನ ಮಹದಾಯಿ ಉಗಮ ಸ್ಥಾನವಾದ ಕಣಕುಂಬಿಗೆ ಬಿಗಿ ಪೊಲೀಸ್ ಭದ್ರತೆಯ ಮಧ್ಯೆ ಆಗಮಿಸಿ ಅಲ್ಲಿನ ಕಾಮಗಾರಿ ಪರಿಶೀಲನೆ ನಡೆಸಿ ಅವಹೇಳನಕಾರಿ ಹೇಳಿಕೆ‌

ಕರ್ನಾಟಕದವರು ಹರಾಮಿಗಳು ಎಂದು ವಿವಾದ ಸೃಷ್ಟಿಸಿದ ಗೋವಾ ನೀರಾವರಿ ಸಚಿವ Read More »

ಕರ್ನಾಟಕ

ಮಂಗಳೂರು: ಜ.16 ರಂದು ಬಡವರಿಗೆ‌ ಲಾಟರಿ ಮೂಲಕ ಫ್ಲ್ಯಾಟ್ ಹಂಚಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.14. ಮಂಗಳೂರು ಮಹಾನಗರದಲ್ಲಿ ವಸತಿ ರಹಿತ ಬಡವರಿಗೆ ಇದೇ ಮೊದಲ ಬಾರಿಗೆ ಫ್ಲಾಟ್ ಅಪಾರ್ಟ್‍ಮೆಂಟ್‍ಗಳನ್ನು ನಿರ್ಮಿಸಿಕೊಡಲು ಮಹಾನಗರಪಾಲಿಕೆ ಮುಂದಾಗಿದ್ದು, ಮಂಗಳವಾರ(ಜ.16) ಮಂಗಳೂರು ಪುರಭವನದಲ್ಲಿ ಫಲಾನುಭವಿಗಳಿಗೆ ಲಾಟರಿ ಮೂಲಕ ಫ್ಲಾಟ್‍ಗಳ ಹಂಚಿಕೆಯಾಗಲಿದೆ. ಹಲವು ವರ್ಷಗಳ ಬಳಿಕ ನಗರ ಮಂಗಳೂರು ಮಹಾನಗರದಲ್ಲಿ ಬಡವರಿಗೆ ಬೃಹತ್ ಸಂಖ್ಯೆಯಲ್ಲಿ ಮನೆಗಳನ್ನು ನಿರ್ಮಿಸಿಕೊಡುವ ಯೋಜನೆ ಜಾರಿಗೆ ಬರುತ್ತಿದೆ. ನಗರದಲ್ಲಿ ಮನೆಗಳಿಗಾಗಿ ವಸತಿ ರಹಿತರಿಂದ ಮನೆಗಳಿಗಾಗಿ ಸಾಕಷ್ಟು ಬೇಡಿಕೆಯಿದ್ದು, ನಗರ ವ್ಯಾಪ್ತಿಯಲ್ಲಿ ಜಾಗದ ಸಮಸ್ಯೆಯಿಂದ ವಸತಿ ಯೋಜನೆಗೆ ತೀವ್ರ ಅಡ್ಡಿಯಾಗಿತ್ತು.

ಮಂಗಳೂರು: ಜ.16 ರಂದು ಬಡವರಿಗೆ‌ ಲಾಟರಿ ಮೂಲಕ ಫ್ಲ್ಯಾಟ್ ಹಂಚಿಕೆ Read More »

ಕರಾವಳಿ

ಕಡಬ: ಆರೆಸ್ಸೆಸ್ ವತಿಯಿಂದ ಮಕರ ಸಂಕ್ರಮಣ ಉತ್ಸವ ಆಚರಣೆ ► ಗಣವೇಷಧಾರಿ ಕಾರ್ಯಕರ್ತರಿಂದ ಕಡಬ ಪೇಟೆಯಲ್ಲಿ ಪಥಸಂಚಲನ

(ನ್ಯೂಸ್ ಕಡಬ) newskadaba.com ಕಡಬ, ಜ.14. ದೇಶ ಸುಭದ್ರವಾಗಿದ್ದರೆ ಮಾತ್ರ ದೇಶವಾಸಿಗಳು ಸುಖವಾಗಿರಬಹುದು. ದೇಶವನ್ನು ಮಾತೆಯೆಂದು ಪೂಜಿಸುವವರು ನಾವು. ದೇಶದ ಮೇಲಿನ ಪ್ರೀತಿಯೇ ನಮ್ಮ ಉಸಿರಾಗಿರಲಿ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ದ ಜಿಲ್ಲಾ ಕಾರ್ಯವಾಹ ಶ್ರೀನಿವಾಸ ಉಬರಡ್ಕ ಅವರು ಅಭಿಪ್ರಾಯಪಟ್ಟರು. ಅವರು ರವಿವಾರ ಕಡಬದ ಸರಸ್ವತೀ ವಿದ್ಯಾಲಯದ ಸಭಾಂಗಣದಲ್ಲಿ ಆರೆಸ್ಸೆಸ್ ನ ಕಡಬ ಹಾಗೂ ಬಿಳಿನೆಲೆ ಮಂಡಲದ ವತಿಯಿಂದ ಜರಗಿದ ಮಕರ ಸಂಕ್ರಮಣ ಉತ್ಸವದಲ್ಲಿ ಪ್ರಧಾನ ಭಾಷಣ ಮಾಡಿದರು.  ದೇಶ ಇಂದು ಬಾಹ್ಯ ಶತ್ರುಗಳ

ಕಡಬ: ಆರೆಸ್ಸೆಸ್ ವತಿಯಿಂದ ಮಕರ ಸಂಕ್ರಮಣ ಉತ್ಸವ ಆಚರಣೆ ► ಗಣವೇಷಧಾರಿ ಕಾರ್ಯಕರ್ತರಿಂದ ಕಡಬ ಪೇಟೆಯಲ್ಲಿ ಪಥಸಂಚಲನ Read More »

ಕರಾವಳಿ
Scroll to Top