ಯಕ್ಷಗಾನ ದಿಗ್ಗಜ ದಿನೇಶ್ ಅಮ್ಮಣ್ಣಾಯ ವಿಧಿವಶ

(ನ್ಯೂಸ್‌ ಕಡಬ) newskadaba.com,  ಅ.16 ಮಂಗಳೂರು: ಯಕ್ಷಗಾನ ಹಿರಿಯ ಭಾಗವತ ಗಾನ ಕೋಗಿಲೆ ದಿನೇಶ್ ಅಮ್ಮಣ್ಣಾಯ(65) ಅವರು ಇಂದು ವಿಧಿವಶರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅಮ್ಮಣ್ಣಾಯರು ಇಂದು ಬೆಳ್ತಂಗಡಿಯ ಅರಸಿನಮಕ್ಕಿಯ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ತೆಂಕುತಿಟ್ಟು ಯಕ್ಷಗಾನ ಪರಂಪರೆಯ ಹಿರಿಯ ಭಾಗವತರಾಗಿ ನಾಲ್ಕು ದಶಕಕ್ಕೂ ಹೆಚ್ಚು ಕಾಲ ಕಲಾ ಸೇವೆ ಸಲ್ಲಿಸಿದ್ದ ಅಮ್ಮಣ್ಣಾಯ ‘ರಸರಾಗ ಚಕ್ರವರ್ತಿ’ ಎಂಬ ಬಿರುದು ಹೊಂದಿದ್ದರು. ದಾಮೋದರ ಮಂಡೆಚ್ಚರ ಆಪ್ತ ಶಿಷ್ಯ ಇನ್ನು ದಿನೇಶ್‌ ಅಮ್ಮಣ್ಣಾಯರು ಹಿರಿಯ ಭಾಗವತ ದಾಮೋದರ ಮಂಡೆಚ್ಚ ಅವರ […]

ಯಕ್ಷಗಾನ ದಿಗ್ಗಜ ದಿನೇಶ್ ಅಮ್ಮಣ್ಣಾಯ ವಿಧಿವಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯ ರಾಜಧಾನಿಯಲ್ಲಿ‌ ಕಂಬಳ ನಡೆಸಲು ಅನುಮತಿಸಿದ ಹೈಕೋರ್ಟ್

(ನ್ಯೂಸ್ ಕಡಬ) newskadaba.com ಅ. 16. ಕರಾವಳಿಯಿಂದ ಹೊರಗೆ ಕಂಬಳ ನಡೆಸುವುದಕ್ಕೆ ಇದ್ದ ಅಡ್ಡಿ ನಿವಾರಣೆಯಾಗಿದ್ದು, ಕಂಬಳ ಆಯೋಜನೆಗೆ ಪೇಟಾದವರು ತಕರಾರು ಮಾಡಿದ ಹಿನ್ನೆಲೆಯಲ್ಲಿ ನಿಂತು ಹೋಗಿದ್ದ ಮೈಸೂರು, ಬೆಂಗಳೂರು ಹಾಗೂ ಶಿವಮೊಗ್ಗ ಕಂಬಳ ನಡೆಸಲು ಹೈಕೋಟ್೯ ಇದೀಗ ಅನುಮತಿ ನೀಡಿದೆ. ಪುತ್ತೂರು ಶಾಸಕ ಅಶೋಕ್‌ ರೈಯವರು ಬೆಂಗಳೂರಿನಲ್ಲಿ ಕಂಬಳ ಆಯೋಜಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದರು. ಆದರೆ ಅದರ ಮರುವರ್ಷ ಬೆಂಗಳೂರಿನಲ್ಲಿ ಮತ್ತೆ ಕಂಬಳ ನಡೆಸಲು ಮುಂದಾದಾಗ ಪೆಟಾ ತಕರಾರು ತೆಗೆದು ಕೋರ್ಟ್‌ ಮೆಟ್ಟಿಲೇರಿತ್ತು. ಇದರಿಂದಾಗಿ ಮತ್ತೆ

ರಾಜ್ಯ ರಾಜಧಾನಿಯಲ್ಲಿ‌ ಕಂಬಳ ನಡೆಸಲು ಅನುಮತಿಸಿದ ಹೈಕೋರ್ಟ್ Read More »

ಕರ್ನಾಟಕ

ನವದೆಹಲಿ: ದೇಶದಲ್ಲಿ ನಕ್ಸಲ್ ಪೀಡಿತ ಜಿಲ್ಲೆಗಳ ಸಂಖ್ಯೆ ಗಣನೀಯ ಇಳಿಕೆ

(ನ್ಯೂಸ್‌ ಕಡಬ) newskadaba.com,  ಅ.16 ನವದೆಹಲಿ:  ದೇಶದಲ್ಲಿ ಈಗ ಕೇವಲ 3 ಜಿಲ್ಲೆಗಳಲ್ಲಿ ಮಾತ್ರ ನಕ್ಸಲ್ ಚಟುವಟಿಕೆಗಳು ನಡೆಯುತ್ತಿದೆ. ಉಳಿದೆಡೆ ಬಹುತೇಕ ಸ್ತಬ್ಧವಾಗಿದೆ. ಛತ್ತೀಸ್‌ಗಢ ಮತ್ತು ಮಹಾರಾಷ್ಟ್ರದಲ್ಲಿರುವ 3 ಸಿಪಿಐ ನಕ್ಸಲ್ ಪೀಡಿತ ಜಿಲ್ಲೆಗಳೆಂದರೆ ಬಿಜಾಪುರ, ಸುಕ್ಮಾ ಮತ್ತು ನಾರಾಯಣಪುರ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. ದೇಶದಲ್ಲಿ ನಡೆಯುತ್ತಿರುವ ನಕ್ಸಲ್ ವಿರೋಧಿ ಕಾರ್ಯಾಚರಣೆಯ ಕುರಿತು ಬುಧವಾರ(ಅ.15) ಮಾಹಿತಿ ನೀಡಿರುವ ಗೃಹ ಸಚಿವಾಲಯ, ನಕ್ಸಲ್ ವಿರೋಧಿ ಕಾರ್ಯಾಚರಣೆಗಳು ಯಶಸ್ವಿಯಾಗಿದ್ದು ಸುಮಾರು 88 ಸಿಪಿಐ ಮಾವೋವಾದಿ ಸದಸ್ಯರು ಶರಣಾಗಿದ್ದಾರೆ ಎಂದು ಹೇಳಿದೆ.

ನವದೆಹಲಿ: ದೇಶದಲ್ಲಿ ನಕ್ಸಲ್ ಪೀಡಿತ ಜಿಲ್ಲೆಗಳ ಸಂಖ್ಯೆ ಗಣನೀಯ ಇಳಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಷ್ಯಾದಿಂದ ಇಂಧನ ಖರೀದಿ ವಿಚಾರ; ಟ್ರಂಪ್ ಹೇಳಿಕೆ ಬೆನ್ನಲ್ಲೇ ಭಾರತ ಸ್ಪಷ್ಟನೆ

(ನ್ಯೂಸ್‌ ಕಡಬ) newskadaba.com,  ಅ.16- ಅಮೆರಿಕದ ಒತ್ತಾಯದಂತೆ ಭಾರತ ರಷ್ಯಾದಿಂದ ಇಂಧನ ಖರೀದಿಯನ್ನು  ಸಂಪೂರ್ಣವಾಗಿ ನಿಲ್ಲಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಒಪ್ಪಿಕೊಂಡಿದ್ದಾರೆ ಎಂದು ಡೊನಾಲ್ಡ್‌ ಟ್ರಂಪ್‌ಹೇಳಿಕೆ ನೀಡಿರುವ ಬೆನ್ನಲ್ಲೇ ಇದೀಗ ಭಾರತ ಸ್ಪಷ್ಟನೆ ನೀಡಿದೆ. ವಿದೇಶಾಂಗ ಸಚಿವಾಲಯ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಅಸ್ಥಿರ ಇಂಧನ ಸನ್ನಿವೇಶದಲ್ಲಿ ಭಾರತೀಯ ಗ್ರಾಹಕರ ಹಿತಾಸಕ್ತಿಗಳನ್ನು ಕಾಪಾಡುವುದು ಭಾರತದ ನಿರಂತರ ಆದ್ಯತೆಯಾಗಿದೆ ಎಂದು ಹೇಳಿದೆ. ಭಾರತ ತೈಲ ಮತ್ತು ಅನಿಲದ ಅತಿದೊಡ್ಡ ಆಮದುದಾರ ರಾಷ್ಟ್ರವಾಗಿ ಹೊರಹೊಮ್ಮಿದೆ. ಅಸ್ಥಿರ ಇಂಧನ ಸನ್ನಿವೇಶದಲ್ಲಿ ಭಾರತೀಯ ಗ್ರಾಹಕರ

ರಷ್ಯಾದಿಂದ ಇಂಧನ ಖರೀದಿ ವಿಚಾರ; ಟ್ರಂಪ್ ಹೇಳಿಕೆ ಬೆನ್ನಲ್ಲೇ ಭಾರತ ಸ್ಪಷ್ಟನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಖ್ಯಾತ ಯಕ್ಷಗಾನ ಭಾಗವತ ಗಾನಕೋಗಿಲೆ ದಿನೇಶ ಅಮ್ಮಣ್ಣಾಯ ವಿಧಿವಶ

(ನ್ಯೂಸ್ ಕಡಬ) newskadaba.com ಅ. 16. ಯಕ್ಷಗಾನ ಹಿರಿಯ ಭಾಗವತ ಗಾನ ಕೋಗಿಲೆ ದಿನೇಶ್ ಅಮ್ಮಣ್ಣಾಯ(65) ಅವರು ಬೆಳ್ತಂಗಡಿಯ ಅರಸಿನಮಕ್ಕಿಯ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ. ತೆಂಕುತಿಟ್ಟು ಯಕ್ಷಗಾನ ಪರಂಪರೆಯ ಹಿರಿಯ ಭಾಗವತರಾಗಿ ನಾಲ್ಕು ದಶಕಕ್ಕೂ ಹೆಚ್ಚು ಕಾಲ ಕಲಾ ಸೇವೆ ಸಲ್ಲಿಸಿದ್ದ ಅಮ್ಮಣ್ಣಾಯ ‘ರಸರಾಗ ಚಕ್ರವರ್ತಿ’ ಎಂಬ ಬಿರುದು ಹೊಂದಿದ್ದರು. ಎಡನೀರು ಮಠದ ಪರಮಶಿಷ್ಯರಾದ ಅಮ್ಮಣ್ಣಾಯರು ತಮ್ಮ ಜೀವನ ಅತೀ ಹೆಚ್ಚು ಯಕ್ಷಗಾನ ಭಾಗವತಿಕೆಯನ್ನು ಎಡನೀರು ಮಠದ ಮೇಳ ಹಾಗೂ ಎಡನೀರು ಕ್ಷೇತ್ರದಲ್ಲೇ ಮಾಡಿರುವುದು ವಿಶೇಷ.

ಖ್ಯಾತ ಯಕ್ಷಗಾನ ಭಾಗವತ ಗಾನಕೋಗಿಲೆ ದಿನೇಶ ಅಮ್ಮಣ್ಣಾಯ ವಿಧಿವಶ Read More »

ಕರಾವಳಿ, ಕ್ರೈಮ್ ನ್ಯೂಸ್

ಅಪ್ರಾಪ್ತ ಬಾಲಕನಿಂದ ಬೈಕ್ ಅಪಘಾತ ಪ್ರಕರಣ ಮಾಲೀಕನಿಗೆ 32 ಸಾವಿರ ದಂಡ ವಿಧಿಸಿದ ನ್ಯಾಯಾಲಯ

(ನ್ಯೂಸ್ ಕಡಬ) newskadaba.com ಅ. 16. ಅಪ್ರಾಪ್ತ ಬಾಲಕನಿಗೆ ಬೈಕ್ ನೀಡಿ ಅಪಘಾತವಾದ ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಕಲಂ u/s 281,125(a) BNS and u/s 4(1),181,146,196,199A(1),190(2) IMV act and u/s 115CMV Rule ಪ್ರಕರಣ ದಾಖಲಾಗಿತ್ತು.   ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಅಪ್ರಾಪ್ತ ಬಾಲಕ ಚಲಾಯಿಸಿದ KA19 S9666 ವಾಹನದ ಮಾಲೀಕ ಮಹಮ್ಮದ್ ಅನೀಸ್ ಇವರಿಗೆ ಬಂಟ್ವಾಳ ಎಸಿಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ ಸೆ.26 ರಂದು 32,000 ರೂಪಾಯಿ ದಂಡ ವಿಧಿಸಿ

ಅಪ್ರಾಪ್ತ ಬಾಲಕನಿಂದ ಬೈಕ್ ಅಪಘಾತ ಪ್ರಕರಣ ಮಾಲೀಕನಿಗೆ 32 ಸಾವಿರ ದಂಡ ವಿಧಿಸಿದ ನ್ಯಾಯಾಲಯ Read More »

ಕರಾವಳಿ

ರಾಜ್ಯದಲ್ಲೇ ಪ್ರಥಮ ಬಾರಿಗೆ ಇಂದ್ರಾಳಿ ರೈಲು ನಿಲ್ದಾಣದಲ್ಲಿ ಡಿಜಿಟಲ್ ಲಾಕರ್ ಸೌಲಭ್ಯ

(ನ್ಯೂಸ್ ಕಡಬ) newskadaba.com ಅ. 16. ರೈಲ್ವೆಯ ಪ್ರಯಾಣಿಕರಿಗೆ ರಾಜ್ಯದಲ್ಲೇ ಮೊದಲನೇಯದಾಗಿ ಉಡುಪಿಯ ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ಡಿಜಿಟಲ್ ಲಾಕರ್ ಸೌಲಭ್ಯವನ್ನು ಒದಗಿಸಲಾಗಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ. ಆಧುನಿಕ ತಂತ್ರಜ್ಞಾನದೊಂದಿಗೆ ಉಡುಪಿ ರೈಲ್ವೇ ನಿಲ್ದಾಣದಲ್ಲಿ ಒಟ್ಟು 15 ಲಾಕರ್‌ ಗಳನ್ನು ಒದಗಿಸಲಾಗಿದೆ. ರೈಲ್ವೆ ಪ್ರಯಾಣಿಕರು ಉಡುಪಿಯಲ್ಲಿ ಇಳಿದು ನಿರ್ದಿಷ್ಟ ವೇಳೆಯ ಅವಧಿಗೆ ಗೊತ್ತುಪಡಿಸಿದ ಶುಲ್ಕ ಪಾವತಿಸಿ ತಮ್ಮ ಎಲ್ಲಾ ಲಗೇಜ್‌ ಗಳನ್ನು ಸುರಕ್ಷಿತವಾಗಿ ಡಿಜಿಟಲ್ ಲಾಕರ್ ವ್ಯವಸ್ಥೆಯಲ್ಲಿ ಇರಿಸಿ, ತಮ್ಮ ಕೆಲಸ ಮುಗಿಸಿಕೊಂಡು ಬಂದು

ರಾಜ್ಯದಲ್ಲೇ ಪ್ರಥಮ ಬಾರಿಗೆ ಇಂದ್ರಾಳಿ ರೈಲು ನಿಲ್ದಾಣದಲ್ಲಿ ಡಿಜಿಟಲ್ ಲಾಕರ್ ಸೌಲಭ್ಯ Read More »

ಕರ್ನಾಟಕ

ಅಕ್ರಮ ಪಟಾಕಿ ಸಂಗ್ರಹ- ಪೊಲೀಸರ ದಾಳಿ

(ನ್ಯೂಸ್ ಕಡಬ) newdkadaba.com ಅ. 16. ಉಡುಪಿ ಜಿಲ್ಲೆಯ ವಿವಿಧೆಡೆ ಅಕ್ರಮ ಹಾಗೂ ಅಪಾಯಕಾರಿಯಾಗಿ ಸಂಗ್ರಹಿಸಲಾಗಿದ್ದ ಪಟಾಕಿ ಮಳಿಗೆಗಳಿಗೆ ದಾಳಿ ನಡೆಸಿದ ಪೊಲೀಸರು ಅಪಾರ ಪ್ರಮಾಣದ ಪಟಾಕಿಗಳನ್ನು ವಶಪಡಿಸಿಕೊಂಡಿರುವ ಕುರಿತು ವರದಿಯಾಗಿದೆ. ಕಾರ್ಕಳ ನಗರ ಠಾಣಾ ವ್ಯಾಪ್ತಿಯ ಮಿಯ್ಯಾರು, ಬ್ರಹ್ಮಾವರ ಠಾಣಾ ವ್ಯಾಪ್ತಿಯ ಕುಂಜಾಲು ಹಾಗೂ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ತೆಕ್ಕಟ್ಟೆ ಎಂಬಲ್ಲಿ ಪೊಲೀಸರು ದಾಳಿ ನಡೆಸಿ ಹೆಚ್ಚಿನ ಪ್ರಮಾಣದ ಪಟಾಕಿಗಳನ್ನು ವಶಪಡಿಸಿಕೊಂಡಿದ್ದಾರೆ. ದೀಪಾವಳಿಯ ಹಿನ್ನೆಲೆಯಲ್ಲಿ ಅನಧಿಕೃತವಾಗಿ ಪಟಾಕಿ ಖರೀದಿ ಹಾಗೂ ಸಂಗ್ರಹ ಮಾಡುತ್ತಿರುವ ಮಾಹಿತಿ

ಅಕ್ರಮ ಪಟಾಕಿ ಸಂಗ್ರಹ- ಪೊಲೀಸರ ದಾಳಿ Read More »

ಕರಾವಳಿ

ಮೈಸೂರು : ಕಾಂತಾರ ಚಾಪ್ಟರ್ 1 ಉತ್ತಮ ಪ್ರದರ್ಶನ –ರಿಷಬ್ ಶೆಟ್ಟಿ ಚಾಮುಂಡಿ ಬೆಟ್ಟಕ್ಕೆ ಭೇಟಿ

(ನ್ಯೂಸ್‌ ಕಡಬ) newskadaba.com,  ಅ.16:  ಮೈಸೂರು : ಕಾಂತಾರ ಚಾಪ್ಟರ್ 1 ಯಶಸ್ವಿ ಪ್ರದರ್ಶನ ಬೆನ್ನಲ್ಲೇ ನಟ ರಿಷಬ್ ಶೆಟ್ಟಿ ಚಾಮುಂಡಿ ಬೆಟ್ಟಕ್ಕೆ  ಭೇಟಿ ನೀಡಿ, ದೇವಿ ದರ್ಶನ ಪಡೆದುಕೊಂಡರು.. ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಅವರು ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಮಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲವೂ ಖುಷಿಯಾಗಿದೆ. ನಾಡಿನ ಜನತೆ ಹಾಗೂ ದೇಶದಾದ್ಯಂತ ತುಂಬಾ ಅದ್ಭುತವಾದ ಯಶಸ್ಸನ್ನು ಕೊಟ್ಟಿದ್ದಾರೆ. ಯಾವತ್ತೋ ಹೇಳಿದ್ದೇ ಈ ಸಿನಿಮಾದ ಯಶಸ್ಸು ಮೊದಲು ಕನ್ನಡಿಗರಿಗೆ ಸಲ್ಲಬೇಕು. ಅದೇ

ಮೈಸೂರು : ಕಾಂತಾರ ಚಾಪ್ಟರ್ 1 ಉತ್ತಮ ಪ್ರದರ್ಶನ –ರಿಷಬ್ ಶೆಟ್ಟಿ ಚಾಮುಂಡಿ ಬೆಟ್ಟಕ್ಕೆ ಭೇಟಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಫ್ಘಾನಿಸ್ತಾನದೊಂದಿಗೆ 48 ಗಂಟೆಗಳ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದ ಪಾಕಿಸ್ತಾನ

(ನ್ಯೂಸ್‌ ಕಡಬ) newskadaba.com,  ಅ.16- ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಗಡಿಯಲ್ಲಿ ನಡೆದ ಹಿಂಸಾಚಾರದಲ್ಲಿ 12 ಕ್ಕೂ ಅಧಿಕ ಜನರು ಮೃತಪಟ್ಟಿದ್ದು, ಅನೇಕರು ಗಾಯಗೊಂಡ ನಂತರ, ಎರಡೂ ದೇಶಗಳು 48 ಗಂಟೆಗಳ ಕದನ ವಿರಾಮಕ್ಕೆ ಒಪ್ಪಿಕೊಂಡವೆ. ಸಂಕೀರ್ಣವಾದರೂ ಪರಿಹರಿಸಬಹುದಾದ ಈ ಸಮಸ್ಯೆಗೆ ಸಕಾರಾತ್ಮಕ ಪರಿಹಾರವನ್ನು ಕಂಡುಕೊಳ್ಳಲು ಎರಡೂ ಕಡೆಯವರು ಸಂವಾದದ ಮೂಲಕ ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುವೆ ಎಂದು ಪಾಕಿಸ್ತಾನದ ವಕ್ತಾರರು ತಿಳಿಸಿದ್ದಾರೆ. ಅಫ್ಘಾನಿಸ್ತಾನ ಕದನ ವಿರಾಮ ಕೇಳಿದೆ ಎಂದು ಪಾಕಿಸ್ತಾನ ಹೇಳಿಕೊಂಡಿದೆ. ಕದನ ವಿರಾಮದ ಬಗ್ಗೆಯಾಗಲಿ ಅಥವಾ

ಅಫ್ಘಾನಿಸ್ತಾನದೊಂದಿಗೆ 48 ಗಂಟೆಗಳ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದ ಪಾಕಿಸ್ತಾನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top