ಐಎಸ್ಐ ಮುದ್ರೆ ಇಲ್ಲದ ಹೆಲ್ಮೆಟ್ ಧರಿಸಿ ಅಪಘಾತವಾದರೆ ಇನ್ಶುರೆನ್ಸ್‌ ನೀಡಬೇಕಾಗಿಲ್ಲ ►ಹೈಕೋರ್ಟಿನಿಂದ ಮಹತ್ವದ ತೀರ್ಪು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.10. ಬೈಕ್ ಅಪಘಾತದ ಸಂದರ್ಭದಲ್ಲಿ ಪ್ರಾಣ ಹಾನಿ ಅಥವಾ ದೈಹಿಕ ಹಾನಿಯುಂಟಾದ ಸಂದರ್ಭದಲ್ಲಿ ಐಎಸ್‌ಐ ಮುದ್ರೆ ಹೊಂದಿರದ ಹೆಲ್ಮೆಟ್ ಧರಿಸಿದ್ದರೆ ಅಥವಾ ಸೀಟ್ ಬೆಲ್ಟ್ ಧರಿಸದೆ ಇದ್ದರೆ ಅಂತಹ ವಾಹನ ಸವಾರರು ವಿಮಾ ಹಣ ಪಡೆಯಲು ಅರ್ಹರಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.   ಬಸ್ ಮತ್ತು ಬೈಕ್ ನಡುವಿನ ಅಪಘಾತ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪಾವಗಡ ತಾಲ್ಲೂಕಿನ ಓಬಳಾಪುರ ಗ್ರಾಮದ ಎನ್‌. ನರೇಶ್‌ ಬಾಬು ಮತ್ತು ಸಿ.ವಿ.ಜಯಂತ್‌ ಎಂಬವರಿಗೆ […]

ಐಎಸ್ಐ ಮುದ್ರೆ ಇಲ್ಲದ ಹೆಲ್ಮೆಟ್ ಧರಿಸಿ ಅಪಘಾತವಾದರೆ ಇನ್ಶುರೆನ್ಸ್‌ ನೀಡಬೇಕಾಗಿಲ್ಲ ►ಹೈಕೋರ್ಟಿನಿಂದ ಮಹತ್ವದ ತೀರ್ಪು Read More »

ಕರ್ನಾಟಕ

ಜ.16 ರಿಂದ 21: ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ಜಾತ್ರಾ ಮಹೋತ್ಸವ ► ಇಂದು(ಜ.10) ಗೊನೆ ಮುಹೂರ್ತ

(ನ್ಯೂಸ್ ಕಡಬ) newskadaba.com ಸುಳ್ಯ, ಜ.10. ಇಲ್ಲಿನ ಶ್ರೀ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾ ದೇವಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವವು ಜನವರಿ 16 ರಿಂದ 21 ರ ವರೆಗೆ ನಡೆಯಲಿದೆ. ಜಾತ್ರಾ ಮಹೋತ್ಸವದ ಪ್ರಯುಕ್ತ ಜನವರಿ 10 ಬುಧವಾರ ಬೆಳಿಗ್ಗೆ 9.00 ಗಂಟೆಗೆ ಗೊನೆ ಮುಹೂರ್ತ ನಡೆಯಲಿದ್ದು, ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಆಡಳಿತ ಮಂಡಳಿಯು ಪ್ರಕಟಣೆಯಲ್ಲಿ ತಿಳಿಸಿದೆ.

ಜ.16 ರಿಂದ 21: ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ಜಾತ್ರಾ ಮಹೋತ್ಸವ ► ಇಂದು(ಜ.10) ಗೊನೆ ಮುಹೂರ್ತ Read More »

ಕರಾವಳಿ

ಶೀಘ್ರದಲ್ಲೇ ಕೋಮು ಸೂಕ್ಷ್ಮ ಜಿಲ್ಲೆಗಳ ಕೆಳಹಂತದ ಎಲ್ಲಾ ಪೊಲೀಸರ ವರ್ಗಾವಣೆ ►ಗೃಹ ಸಚಿವ ರಾಮಲಿಂಗಾ ರೆಡ್ಡಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.10. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಒಂದೇ ಕಡೆ ಬೀಡುಬಿಟ್ಟು ಕಾರ್ಯ ನಿರ್ವಹಿಸುತ್ತಿರುವ ಇನ್ಸ್‌ಪೆಕ್ಟರ್, ಸಬ್ ಇನ್ಸ್‌ಪೆಕ್ಟರ್ ಸೇರಿದಂತೆ ಕೆಳಹಂತದ ಪೊಲೀಸ್ ಸಿಬ್ಬಂದಿಗಳನ್ನು ಬೇರೆಡೆ ವರ್ಗಾವಣೆ ಮಾಡುವ ಬಗ್ಗೆ ಐಜಿಪಿಯಿಂದ ವರದಿ ಪಡೆದು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಅವರು ಸೋಮವಾರದಂದು ವಿಕಾಸಸೌಧದಲ್ಲಿನ ತನ್ನ ಕಛೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸುತ್ತಾ ಪೊಲೀಸ್ ಇಲಾಖೆಯಲ್ಲಿ ಏಳು ವಲಯಗಳನ್ನು ರಚಿಸಲಾಗಿದ್ದು, ಆಯಾ ವಲಯದಲ್ಲಿರುವ ಕೆಳಹಂತದ ಸಿಬ್ಬಂದಿಗಳು ಹಲವು

ಶೀಘ್ರದಲ್ಲೇ ಕೋಮು ಸೂಕ್ಷ್ಮ ಜಿಲ್ಲೆಗಳ ಕೆಳಹಂತದ ಎಲ್ಲಾ ಪೊಲೀಸರ ವರ್ಗಾವಣೆ ►ಗೃಹ ಸಚಿವ ರಾಮಲಿಂಗಾ ರೆಡ್ಡಿ Read More »

ಕರ್ನಾಟಕ

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಡಾ| ರಘು ನಿರಂತರ ಸೋತ ಹಿನ್ನೆಲೆ ►ಕಾಂಗ್ರೆಸ್ ಅಭ್ಯರ್ಥಿಯಾಗಿ ಶಶಿಧರ್ ಬೊಟ್ಟಡ್ಕರವರಿಗೆ ಸೀಟು ನೀಡಲು ಆಗ್ರಹ

(ನ್ಯೂಸ್ ಕಡಬ) newskadaba.com ಕಡಬ, ಜ.10. ಜಿಲ್ಲೆಯ ಮೀಸಲು ವಿಧಾನಸಭಾ ಕ್ಷೇತ್ರವಾಗಿರುವ ಸುಳ್ಯದಿಂದ ನಿರಂತರ 3 ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿರುವ ಡಾ|ರಘು ಅವರ ಬದಲಿಗೆ ದಲಿತ ಮುಖಂಡ, ಕಡಬ ಬ್ಲಾಕ್ ಕಾಂಗ್ರೆಸ್‌ನ ಪರಿಶಿಷ್ಟ ಜಾತಿ ಮತ್ತು ಪಂಗಡ ವಿಭಾಗದ ಅಧ್ಯಕ್ಷ ಶಶಿಧರ ಬೊಟ್ಟಡ್ಕ ಅವರನ್ನು ಸುಳ್ಯ ಕ್ಷೇತ್ರಕ್ಕೆ  ಕಾಂಗ್ರೆಸ್ ಅಭ್ಯರ್ಥಿಯಾಗಿ ಪರಿಗಣಿಸಬೇಕೆಂದು ಕಡಬದ ಯುವ ದಲಿತ ಮುಖಂಡ ವಸಂತ ಕುಬಲಾಡಿ ಅವರು ಆಗ್ರಹಿಸಿದ್ದಾರೆ. ಅವರು ಮಂಗಳವಾರ ಕಡಬದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಡಾ|ರಘು ಅವರು ಅಭ್ಯರ್ಥಿಯಾಗಿ 3

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಡಾ| ರಘು ನಿರಂತರ ಸೋತ ಹಿನ್ನೆಲೆ ►ಕಾಂಗ್ರೆಸ್ ಅಭ್ಯರ್ಥಿಯಾಗಿ ಶಶಿಧರ್ ಬೊಟ್ಟಡ್ಕರವರಿಗೆ ಸೀಟು ನೀಡಲು ಆಗ್ರಹ Read More »

ಕರಾವಳಿ

ಬಂಟ್ವಾಳ: ಮುಸಲ್ಮಾನರಲ್ಲಿ ಮಾತನಾಡಬಾರದೆಂದು ಮನೆಗೆ ನುಗ್ಗಿ ದಾಂಧಲೆ ► ಆರೋಪಿಗಳಿಬ್ಬರ ಬಂಧನ, ಇನ್ನಿಬ್ಬರು ಪರಾರಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ.09. ಮುಸಲ್ಮಾನರಲ್ಲಿ ಮಾತನಾಡಬಾರದೆಂದು ಯುವತಿಯ ಮನೆಗೆ ನುಗ್ಗಿ ದಾಂಧಲೆ ನಡೆಸಿದ ಘಟನೆ ಬಂಟ್ವಾಳದ ಮೇರಮಜಲು ಎಂಬಲ್ಲಿ ಮಂಗಳವಾರ ಸಂಜೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ಹೇಳಿದ್ದಾರೆ. ಬಂಧಿತ ಆರೋಪಿಗಳನ್ನು ರಿಕ್ಷಾ ಚಾಲಕ ಉಮೇಶ್(33) ಹಾಗೂ ರಮೇಶ್(48) ಎಂದು ಗುರುತಿಸಲಾಗಿದ್ದು, ಇನ್ನಿಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಬಂಟ್ವಾಳದ ಮೇರಮಜಲಿನ ಯುವತಿಯು ಮುಸ್ಲಿಮರೊಂದಿಗೆ ಸ್ನೇಹ ಬೆಳೆಸಿಕೊಂಡಿದ್ದಾಳೆ ಎಂದು ಆರೋಪಿಸಿ ಆಕೆಯ ಮನೆಗೆ ನುಗ್ಗಿರುವ ನಾಲ್ವರು

ಬಂಟ್ವಾಳ: ಮುಸಲ್ಮಾನರಲ್ಲಿ ಮಾತನಾಡಬಾರದೆಂದು ಮನೆಗೆ ನುಗ್ಗಿ ದಾಂಧಲೆ ► ಆರೋಪಿಗಳಿಬ್ಬರ ಬಂಧನ, ಇನ್ನಿಬ್ಬರು ಪರಾರಿ Read More »

ಕರಾವಳಿ

ಈಶ್ವರಪ್ಪ ಹುಚ್ಚನ ಹಾಗೆ ಮಾತನಾಡುವುದನ್ನು ನಿಲ್ಲಿಸಲಿ ► ಕಾಗೋಡು ತಿಮ್ಮಪ್ಪರಿಂದ ವಾಗ್ದಾಳಿ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜ.09, ಸಿಎಂ ಸಿದ್ದರಾಮಯ್ಯನವರ ವಿರುದ್ಧ ‘ಹುಚ್ಚನ ಕೈಯಲ್ಲಿ ಆಡಳಿತ ಕೊಟ್ಟಂತಾಗಿದೆ’ ಎಂದು ಟೀಕಾಪ್ರಹಾರ ನಡೆಸಿದ್ದ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪನವರ ವಿರುದ್ಧ ಇದೀಗ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ವಾಗ್ದಾಳಿ ನಡೆಸಿದ್ದಾರೆ. ಅವರು ಮಂಗಳವಾರದಂದು ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿ, ಕೆ.ಎಸ್.ಈಶ್ವರಪ್ಪರವರು ಮೊದಲು ಹುಚ್ಚನಂತೆ ಮಾತನಾಡುವುದನ್ನು ನಿಲ್ಲಿಸಲಿ. ಜವಾಬ್ದಾರಿಯುತ ಸ್ಥಾನದಲ್ಲಿರುವ ಅವರು ಬಾಯಿಗೆ ಬಂದಂತೆ ಮಾತನಾಡುವುದು ಸರಿಯಲ್ಲ. ಅವರು ಪರಿಸ್ಥಿತಿಯ ಇತಿಮಿತಿಯನ್ನು ಅರಿತು ಮಾತನಾಡಬೇಕು’ ಎಂದು ಕಾಗೋಡು ತಿಮ್ಮಪ್ಪ

ಈಶ್ವರಪ್ಪ ಹುಚ್ಚನ ಹಾಗೆ ಮಾತನಾಡುವುದನ್ನು ನಿಲ್ಲಿಸಲಿ ► ಕಾಗೋಡು ತಿಮ್ಮಪ್ಪರಿಂದ ವಾಗ್ದಾಳಿ Read More »

ಕರ್ನಾಟಕ

ಕಡಬ: ಅಪಘಾತದ ಗಾಯಾಳು ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜ.09. ಕಳೆದ ತಿಂಗಳ 26ನೇ ತಾರೀಕಿನಂದು ಅಪಘಾತದ ಗಾಯಾಳು ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೋರ್ವರು ಮೃತಪಟ್ಟ ಘಟನೆ ಸೋಮವಾರದಂದು ನಡೆದಿದೆ. ಮೃತ ಮಹಿಳೆಯನ್ನು ಸುಳ್ಯ ತಾಲೂಕಿನ ಕರಿಕ್ಕಳ ಮೂಲೂರು ಫಾರ್ಮ್ ನಿವಾಸಿ ಶ್ರೀಶ ಎಂಬವರ ಪತ್ನಿ ಸಂಧ್ಯಾ ಲಕ್ಷ್ಮೀ(20) ಎಂದು ಗುರುತಿಸಲಾಗಿದೆ. ಡಿಸೆಂಬರ್ 26 ರಂದು ರಾತ್ರಿ ಬಿಸಿರೋಡಿನಲ್ಲಿ ನಡೆದಿದ್ದ ಪೂಜೆ ಮುಗಿಸಿ ಹಿಂತಿರುಗುತ್ತಿದ್ದಾಗ ನಿದ್ದೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಮಾರುತಿ ಬ್ರೆಝಾ ಕಾರು ವಾಣಿಜ್ಯ ಸಂಕೀರ್ಣವೊಂದಕ್ಕೆ

ಕಡಬ: ಅಪಘಾತದ ಗಾಯಾಳು ಮೃತ್ಯು Read More »

ಕರಾವಳಿ

ಸಾಮಾಜಿಕ ಜಾಲತಾಣಗಳಲ್ಲಿ ಪೋಟೊ ಹರಿಯಬಿಟ್ಟ ಕಿಡಿಗೇಡಿಗಳು ► ಮಂಗಳೂರಿನ ವಿದ್ಯಾರ್ಥಿನಿಯಿಂದ ಪೊಲೀಸ್ ಕಮಿಷನರ್ ಗೆ ದೂರು

(ನ್ಯೂಸ್ ಕಡಬ) newskadaba.com ಮಂಗಳೂರು, ಜ.09. ತನ್ನ ಸಹಪಾಠಿಗಳ ಜೊತೆ ನಿಂತ ಗ್ರೂಪ್ ಫೋಟೋಗಳನ್ನು ಫೇಸ್‌ಬುಕ್‌ ನಿಂದ ಕದ್ದ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು ತೇಜೋವಧೆ ಮಾಡುತ್ತಿದ್ದಾರೆ ಎಂದು ಕಾಲೇಜು ವಿದ್ಯಾರ್ಥಿನಿಯೋರ್ವಳು ಪೊಲೀಸ್ ಕಮಿಷನರ್ ಗೆ ದೂರು ನೀಡಿದ ಘಟನೆ ಮಂಗಳವಾರದಂದು ನಡೆದಿದೆ. ನಗರದ ಕಾಲೇಜೊಂದರಲ್ಲಿ ಎಂಕಾಂ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯೋರ್ವಳು ತಾನು ಮುಸ್ಲಿಂ ಸಹಪಾಠಿಯ ಜೊತೆಗೆ ತೆಗೆಸಿಕೊಂಡ ಗ್ರೂಪ್ ಫೋಟೋವನ್ನು ಎಫ್ ಬಿಯಿಂದ ಕದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟು, ತೇಜೋವಧೆ ನಡೆಸಿದ “ಅನೈತಿಕ ಪೊಲೀಸರ”

ಸಾಮಾಜಿಕ ಜಾಲತಾಣಗಳಲ್ಲಿ ಪೋಟೊ ಹರಿಯಬಿಟ್ಟ ಕಿಡಿಗೇಡಿಗಳು ► ಮಂಗಳೂರಿನ ವಿದ್ಯಾರ್ಥಿನಿಯಿಂದ ಪೊಲೀಸ್ ಕಮಿಷನರ್ ಗೆ ದೂರು Read More »

ಕರಾವಳಿ

ಮಂಗನ ಕೈಯಲ್ಲಿ ಮಾಣಿಕ್ಯ, ಹುಚ್ಚನ ಕೈಯಲ್ಲಿ ಆಡಳಿತ ► ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಈಶ್ವರಪ್ಪ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.09. ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುತ್ತಿರುವ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಈಶ್ವರಪ್ಪ ಇದೀಗ ಸಿಎಂ ಸಿದ್ದರಾಮಯ್ಯರನ್ನು ಹುಚ್ಚ ಎಂದು ಹೇಳುವ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅಮಿತ್ ಷಾ ರಾಜ್ಯಕ್ಕೆ ಬಂದು ಹೋದ ಮೇಲೆ ರಾಜ್ಯದಲ್ಲಿ ಬೆಂಕಿಯನ್ನು ಹಚ್ಚುವ ಕೆಲಸದಲ್ಲಿ ಕಾಂಗ್ರೆಸ್‌ನವರು ತೊಡಗಿದ್ದಾರೆ ಎಂದಿರುವ ಈಶ್ವರಪ್ಪ, ಸಿದ್ದರಾಮಯ್ಯರವರು ನಾನು ಓರ್ವ ಹಿಂದೂ ಅಂತಾರೆ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗಿಂತ ಉತ್ತಮ ಹಿಂದೂ ನಾನು ಅಂತಾರೆ. ಆದರೆ

ಮಂಗನ ಕೈಯಲ್ಲಿ ಮಾಣಿಕ್ಯ, ಹುಚ್ಚನ ಕೈಯಲ್ಲಿ ಆಡಳಿತ ► ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಈಶ್ವರಪ್ಪ Read More »

ಕರ್ನಾಟಕ

ಕಡಬ ಬ್ಲಾಕ್ ಕಾಂಗ್ರೆಸ್ ಎಸ್ಸಿ, ಎಸ್ಟಿ ಘಟಕದ ಅಧ್ಯಕ್ಷರಾಗಿ ಶಶಿಧರ ಬೊಟ್ಟಡ್ಕ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಜ.09. ಕಡಬ ಬ್ಲಾಕ್ ಕಾಂಗ್ರೆಸ್ ಎಸ್ಸಿ, ಎಸ್ಟಿ ಘಟಕದ ಅಧ್ಯಕ್ಷರನ್ನಾಗಿ ಕಾಂಗ್ರೆಸ್ ಮುಖಂಡ ಶಶಿಧರ ಬೊಟ್ಟಡ್ಕರನ್ನು ನೇಮಕ ಮಾಡಲಾಯಿತು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ಪಂಗಡ ಘಟಕದ ಅಧ್ಯಕ್ಷ ಎಫ್.ಎಚ್ ಜಕ್ಕಪ್ಪರವರ ಆದೇಶದಂತೆ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ  ಹರೀಶ್ ಕುಮರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈರವರ ನಿರ್ದೇಶನದಂತೆ ಕೆಪಿಸಿಸಿ ಸದಸ್ಯ ಡಾ| ರಘು ಹಾಗೂ ಕಡಬ ಜಿ.ಪಂ.ಸದಸ್ಯ ಪಿ.ಪಿ ವರ್ಗೀಸ್,  ಕಡಬ ಬ್ಲಾಕ್ ಕಾಂಗ್ರೆಸ್

ಕಡಬ ಬ್ಲಾಕ್ ಕಾಂಗ್ರೆಸ್ ಎಸ್ಸಿ, ಎಸ್ಟಿ ಘಟಕದ ಅಧ್ಯಕ್ಷರಾಗಿ ಶಶಿಧರ ಬೊಟ್ಟಡ್ಕ ಆಯ್ಕೆ Read More »

ಕರಾವಳಿ
Scroll to Top