ಮಂಗಳೂರು: ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆ ► ವಾರದೊಳಗೆ 31,800 ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್: ಉನ್ನತ ಶಿಕ್ಷಣ ಸಚಿವ ರಾಯರೆಡ್ಡಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.07. ರಾಜ್ಯದಾದ್ಯಂತ 412 ಸರಕಾರಿ ಪದವಿ, 85 ಪಾಲಿಟೆಕ್ನಿಕ್ ಮತ್ತು 14 ಸರಕಾರಿ ಇಂಜಿನಿಯರ್ ಕಾಲೇಜುಗಳ ಒಟ್ಟು 31,800 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಒಂದು ವಾರದೊಳಗೆ ಉಚಿತ ಲ್ಯಾಪ್‍ಟಾಪ್ ವಿತರಿಸಲಾಗುವುದು ಎಂದು  ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಹೇಳಿದರು. ಅವರು ನಗರದ ಪುರಭವನದಲ್ಲಿ 2016-17 ಸಾಲಿನ ಎಸ್.ಸಿ.ಪಿ./ಟಿ.ಎಸ್.ಪಿ. ಯೋಜನೆಯ ಅಡಿಯಲ್ಲಿ ದ.ಕ ಜಿಲ್ಲೆಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸರಕಾರಿ ಪಾಲಿಟೆಕ್ನಿಕ್‍ಗಳ ಪರಿಶಿಷ್ಟ ಜಾತಿ […]

ಮಂಗಳೂರು: ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆ ► ವಾರದೊಳಗೆ 31,800 ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್: ಉನ್ನತ ಶಿಕ್ಷಣ ಸಚಿವ ರಾಯರೆಡ್ಡಿ Read More »

ಕರಾವಳಿ

ಜು.13: ಸುಳ್ಯ ತಾಲೂಕು 22 ನೇ ಕನ್ನಡ ಸಾಹಿತ್ಯ ಸಮ್ಮೇಳನ ► ಸಮ್ಮೇಳನದ ಅಧ್ಯಕ್ಷರಾಗಿ ವಸಂತ ಶೆಟ್ಟಿ ಬೆಳ್ಳಾರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.07. ಸುಳ್ಯ ತಾಲೂಕಿನ 22 ನೆಯ ಕನ್ನಡ ಸಾಹಿತ್ಯ ಸಮ್ಮೇಳನವು ಜನವರಿ 13 ರಂದು ದುಗ್ಗಲಡ್ಕ ಸರಕಾರಿ ಪ್ರೌಢಶಾಲೆಯ ಆವರಣದ ನೀರಬಿದರೆ ಮಹಾಲಿಂಗೇಶ್ವರ ಭಟ್ ಸಭಾಂಗಣದ ಪಾನತ್ತಿಲ ಈಶ್ವರಪ್ಪ ಗೌಡ ವೇದಿಕೆಯಲ್ಲಿ ನಡೆಯಲಿದೆ. ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ಮಿತ್ರ ಯುವಕ ಮಂಡಲ(ರಿ). ಕ್ಯೊಕುಳಿ ಕುರಲ್ ತುಳುಕೂಟ ದುಗ್ಗಲಡ್ಕ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ವಸಂತ

ಜು.13: ಸುಳ್ಯ ತಾಲೂಕು 22 ನೇ ಕನ್ನಡ ಸಾಹಿತ್ಯ ಸಮ್ಮೇಳನ ► ಸಮ್ಮೇಳನದ ಅಧ್ಯಕ್ಷರಾಗಿ ವಸಂತ ಶೆಟ್ಟಿ ಬೆಳ್ಳಾರೆ Read More »

ಕರಾವಳಿ

ನೀವು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಿಲ್ಲವೇ…? ► ಜ.12 ರವರೆಗೆ ಅವಕಾಶ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.07. ಭಾರತದ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಬಗ್ಗೆ ಜನವರಿ 1 ರಂದು ಅರ್ಹತಾ ದಿನಾಂಕವಾಗಿ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಜನವರಿ 12 ರ ವರೆಗೆ ವಿಸ್ತರಣೆ ಮಾಡಿ ಅಧಿಸೂಚನೆ ಹೊರಡಿಸಿದೆ. ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರು ತಮ್ಮ ಹಕ್ಕು ಆಕ್ಷೇಪಣೆಗಳನ್ನು ಜನವರಿ 12 ರೊಳಗೆ ಮತಗಟ್ಟೆಯ ಕ್ಷೇತ್ರ ಮಟ್ಟದ ಅಧಿಕಾರಿಯವರಲ್ಲಿ ಅಥವಾ ಮಂಗಳೂರು ಮಹಾನಗರ ಪಾಲಿಕೆ ಲಾಲ್‍ಬಾಗ್ ಕಚೇರಿಯ ಚುನಾವಣಾ ಶಾಖೆಯಲ್ಲಿ ಸಲ್ಲಿಸಬಹುದು ಎಂದು

ನೀವು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಿಲ್ಲವೇ…? ► ಜ.12 ರವರೆಗೆ ಅವಕಾಶ ವಿಸ್ತರಣೆ Read More »

ಕರ್ನಾಟಕ

ಮೆಹಂದಿ ಹಚ್ಚಿ ಅದಕ್ಕೆ ಹೇಗೆ ಬಣ್ಣ ಬರಿಸಬೇಕೆಂಬ ಗೊಂದಲವೇ…? ► ಮೆಹಂದಿ ಬಣ್ಣ ಕೆಂಪಾಗಿ ಕಾಣಲು ಕೆಲವೊಂದು ಮಾಹಿತಿ

(ನ್ಯೂಸ್ ಕಡಬ) newskadaba.com ಆರೋಗ್ಯ ಮಾಹಿತಿ, ಜ.06. ಮದುವೆ ಸಂದರ್ಭದಲ್ಲಿ ವಧುವಿನ ಮೆಹೆಂದಿ ಡಾರ್ಕ್‌ ಆಗಿ ತುಂಬಾ ದಿನಗಳ ಕಾಲ ಉಳಿಯಲು ಸುಲಭ ವಿಧಾ‌ನಗಳನ್ನು ನಾವು ತಿಳಿಸಿಕೊಡುತ್ತೇವೆ. ಮೆಹೆಂದಿ ಹಾಕುವ ಮುನ್ನ ಕೈ ಹಾಗು ಕಾಲುಗಳನ್ನು ಚೆನ್ನಾಗಿ ತೊಳೆಯಿರಿ. ಕೈ ಕಾಲಿನಲ್ಲಿದ್ದ ಧೂಳು, ಮಣ್ಣು ಹೋದ ಮೇಲೆ ಮೆಹೆಂದಿ ಬಣ್ಣ ಚೆನ್ನಾಗಿ ಉಳಿಯುತ್ತದೆ. ಮೆಹೆಂದಿಯನ್ನು 7-8 ಗಂಟೆಗಳ ಕಾಲ ಕೈಯಲ್ಲಿ ಹಾಗೆಯೆ ಇಟ್ಟರೆ ಅದರ ಬಣ್ಣ ಹೆಚ್ಚಾಗುತ್ತಾ ಹೋಗುತ್ತದೆ. ಆದರೆ ನೀವು ಮೆಹೆಂದಿ ಹಾಕಿದ ತಕ್ಷಣ ತೊಳೆದರೆ

ಮೆಹಂದಿ ಹಚ್ಚಿ ಅದಕ್ಕೆ ಹೇಗೆ ಬಣ್ಣ ಬರಿಸಬೇಕೆಂಬ ಗೊಂದಲವೇ…? ► ಮೆಹಂದಿ ಬಣ್ಣ ಕೆಂಪಾಗಿ ಕಾಣಲು ಕೆಲವೊಂದು ಮಾಹಿತಿ Read More »

ಆರೋಗ್ಯ ಮಾಹಿತಿ

ಮಂಗಳೂರು: ಕಾಲೇಜು ವಿದ್ಯಾರ್ಥಿನಿಯ ಮೃತದೇಹ ನದಿಯಲ್ಲಿ ಪತ್ತೆ ► ಆತ್ಮಹತ್ಯೆಯೋ, ಕೊಲೆಯೋ ಎಂಬ ಬಗ್ಗೆ‌ ವ್ಯಾಪಕ ಸಂಶಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.06. ಕಾಲೇಜು ವಿದ್ಯಾರ್ಥಿನಿಯೋರ್ವಳ ಮೃತದೇಹವೊಂದು ಗುರುಪುರದ ಫಲ್ಗುಣಿ ನದಿಯಲ್ಲಿ ಶನಿವಾರದಂದು ಪತ್ತೆಯಾಗಿದೆ. ಮೃತ ಯುವತಿಯನ್ನು ಉಲಾಯಿಬೆಟ್ಟು ನಿವಾಸಿ ನಗರದ ಕಾಲೇಜೊಂದರ ವಿದ್ಯಾರ್ಥಿನಿ ತನುಶ್ರಿ (17) ಎಂದು ಗುರುತಿಸಲಾಗಿದ್ದು, ಈಕೆಯ ಮೃತದೇಹವು ಶನಿವಾರದಂದು ಗುರುಪುರದ ಫಲ್ಗುಣಿ ನದಿಯಲ್ಲಿ ಪತ್ತೆಯಾಗಿದೆ. ಮಾಹಿತಿ ತಿಳಿದ ಕಂಕನಾಡಿ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಮೃತದೇಹವನ್ನು ಮೇಲಕ್ಕೆತ್ತಲಾಗಿದೆ. ಇದು ಆತ್ಮಹತ್ಯೆಯೋ ಅಥವಾ ಯಾರಾದರೂ ಕೊಲೆಗೈದು ನದಿಗೆ ಎಸೆದಿರಬಹುದೇ ಎನ್ನುವ ಬಗ್ಗೆ ಕುತೂಹಲ ಮೂಡಿದ್ದು, ಪೊಲೀಸರು

ಮಂಗಳೂರು: ಕಾಲೇಜು ವಿದ್ಯಾರ್ಥಿನಿಯ ಮೃತದೇಹ ನದಿಯಲ್ಲಿ ಪತ್ತೆ ► ಆತ್ಮಹತ್ಯೆಯೋ, ಕೊಲೆಯೋ ಎಂಬ ಬಗ್ಗೆ‌ ವ್ಯಾಪಕ ಸಂಶಯ Read More »

ಕರಾವಳಿ

ಬಶೀರ್ ಕೊಲೆಯತ್ನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ ► ದೀಪಕ್ ರಾವ್ ಹತ್ಯೆಗೆ ಪ್ರತೀಕಾರವಾಗಿ ನಡೆದಿದ್ದ ಬಶೀರ್ ಕೊಲೆಯತ್ನ ಪ್ರಕರಣ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.06. ಇತ್ತೀಚೆಗೆ ಕಾಟಿಪಳ್ಳದಲ್ಲಿ ನಡೆದ ದೀಪಕ್ ಹತ್ಯೆಯ ಬೆನ್ನಲ್ಲೇ ಕೊಟ್ಟಾರ ಚೌಕಿಯಲ್ಲಿ ನಡೆದ ಅಬ್ದುಲ್ ಬಶೀರ್ ಎಂಬವರ ಕೊಲೆಗೆ ಯತ್ನ ಪ್ರಕರಣವನ್ನು ಭೇದಿಸಿರುವ ಪೊಲೀಸರು ಪ್ರಕರಣದಲ್ಲಿ ಭಾಗಿಯಾದ 4 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬಗ್ಗೆ ಶನಿವಾರ ಸಂಜೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ನಗರ ಪೊಲೀಸ್ ಕಮೀಷನರ್ ಟಿ.ಆರ್‌ ಸುರೇಶ್, ದೀಪಕ್ ರಾವ್ ಹತ್ಯೆಯಂದು ರಾತ್ರಿ ಕೊಟ್ಟಾರ ಚೌಕಿಯಲ್ಲಿ ಫಾಸ್ಟ್ ಫುಡ್ ಅಂಗಡಿಯನ್ನು ಹೊಂದಿದ್ದ ಬಶೀರ್ ಎಂಬವರ ಮೇಲೆ ಬರ್ಬರವಾಗಿ ಕಡಿದು ಕೊಲೆಗೆ

ಬಶೀರ್ ಕೊಲೆಯತ್ನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ ► ದೀಪಕ್ ರಾವ್ ಹತ್ಯೆಗೆ ಪ್ರತೀಕಾರವಾಗಿ ನಡೆದಿದ್ದ ಬಶೀರ್ ಕೊಲೆಯತ್ನ ಪ್ರಕರಣ Read More »

ಕರಾವಳಿ

ಸವಣೂರು: ಜಿಲ್ಲಾ ಮಟ್ಟದ ಯುವಜನ ಮೇಳ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಸವಣೂರು, ಜ.06. ಹೆಚ್ಚು ಯುವಪಡೆಯನ್ನು ಹೊಂದಿರುವ ನಮ್ಮ ದೇಶದ ಯುವಕರು ಮನಸು ಮಾಡಿದ್ದಲ್ಲಿ ದೇಶದಲ್ಲಿ ಅಮೂಲಾಗ್ರ ಬದಲಾವಣೆ ಸಾಧ್ಯವಿದೆ. ಜಾತಿ, ಭಾಷೆ, ಧರ್ಮವೆಂದು ಕಚ್ಚಾಡುವ ಬದಲು ಸಾಮರಸ್ಯದೊಂದಿಗೆ ಯುವಜನತೆ ಒಗ್ಗೂಡಿ ಬಲಿಷ್ಠ ರಾಷ್ಟ್ರ ನಿರ್ಮಾಣ ಮಾಡಲು ಯುವಕರು ಶ್ರಮಪಡಬೇಕೆಂದು ಅರಣ್ಯ ,ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದರು. ಅವರು  ಸವಣೂರು ದ.ಕ.ಜಿ.ಪಂ. ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ, ಯುವ ಸಬಲೀಕರಣ

ಸವಣೂರು: ಜಿಲ್ಲಾ ಮಟ್ಟದ ಯುವಜನ ಮೇಳ ಉದ್ಘಾಟನೆ Read More »

ಕರಾವಳಿ

ಹೆತ್ತ ತಾಯಿಯನ್ನೇ ಟೆರೇಸಿನಿಂದ ತಳ್ಳಿಹಾಕಿ ಕೊಂದ ವಿದ್ಯಾವಂತ ಮಗ ► ಆರೋಪಿ ಸಹಾಯಕ ಪ್ರೊಫೆಸರ್ ಬಂಧನ

(ನ್ಯೂಸ್ ಕಡಬ) newskadaba.com ರಾಜ್ ಕೋಟ್, ಜ.06. ವೃದ್ಧ ತಾಯಿಯನ್ನು ಪಾಲನೆ ಮಾಡಲು ಕಷ್ಟವಾಗುತ್ತದೆ ಎಂದು ವಿದ್ಯಾವಂತ ಮಗನೇ ಟೆರೇಸ್ ನಿಂದ ತಳ್ಳಿ ಹಾಕಿ ಕೊಂದ ಹೃದಯ ವಿದ್ರಾವಕ ಘಟನೆ ರಾಜ್ ಕೋಟ್ ನಲ್ಲಿ ನಡೆದಿದೆ. ತಾಯಿಯನ್ನು ಕೊಂದ ಮಗನನ್ನು ರಾಜ್ ಕೋಟ್ ನ ಫಾರ್ಮಸಿ ಕಾಲೇಜ್ನ ಸಹಾಯಕ ಪ್ರೊಫೆಸರ್ ಸಂದೀಪ್ ನಾಥ್ವಾನಿ ಎಂದು ಗುರುತಿಸಲಾಗಿದೆ. ಈತ ತನ್ನ ತಾಯಿ ಜಯಶ್ರೀ ಬೆನ್ ರನ್ನು ಟೆರೆಸ್ ನಿಂದ ತಳ್ಳಿ ಹಾಕಿ ಕೊಂದ‌ ನಂತರ ಬಾಲ್ಕಣಿಯಲ್ಲಿ ಕುಳಿತಿದ್ದ ತಾಯಿ

ಹೆತ್ತ ತಾಯಿಯನ್ನೇ ಟೆರೇಸಿನಿಂದ ತಳ್ಳಿಹಾಕಿ ಕೊಂದ ವಿದ್ಯಾವಂತ ಮಗ ► ಆರೋಪಿ ಸಹಾಯಕ ಪ್ರೊಫೆಸರ್ ಬಂಧನ Read More »

ರಾಷ್ಟ್ರೀಯ ನ್ಯೂಸ್

ನಾಳೆ(ಜ.07) ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ ► 200 ಕೋಟಿ ರೂ‌. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.06. ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜನವರಿ 7ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ಬೆಳ್ತಂಗಡಿ, ಪುತ್ತೂರು ಹಾಗೂ ಮೂಡಬಿದ್ರೆ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸುಮಾರು 200 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಭಾನುವಾರ ಬೆಳಿಗ್ಗೆ 10.40ಕ್ಕೆ ಬೆಳ್ತಂಗಡಿಗೆ ಆಗಮಿಸುವ ಮುಖ್ಯಮಂತ್ರಿಗಳು, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ಮಧ್ಯಾಹ್ನ 12.45 ಕ್ಕೆ  ಬೆಳ್ತಂಗಡಿಯಿಂದ ಹೆಲಿಕಾಪ್ಟರ್ ಮೂಲಕ ಹೊರಟು 1.05

ನಾಳೆ(ಜ.07) ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ ► 200 ಕೋಟಿ ರೂ‌. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ Read More »

ಕರ್ನಾಟಕ

ಶೀಘ್ರದಲ್ಲೇ ಬರಲಿದೆ 10 ರೂ‌. ನೂತನ ನೋಟು ► ನೂತನ ನೋಟಿನ ವಿನ್ಯಾಸ ಹೇಗಿದೆ ಎಂದು ತಿಳಿಯಬೇಕೆ…?

(ನ್ಯೂಸ್ ಕಡಬ) newskadaba.com ನವದೆಹಲಿ, ಜ.05. ಹತ್ತು ರೂ. ಮುಖಬೆಲೆಯ ನೂತನ ನೋಟನ್ನು ಶೀಘ್ರದಲ್ಲೇ ಭಾರತೀಯ ರಿಸರ್ವ್ ಬ್ಯಾಂಕ್ ಬಿಡುಗಡೆಗೊಳಿಸಲಿದೆ ಎಂದು ಆರ್ ಬಿ ಐ ಪ್ರಕಟಿಸಿದೆ. 12.3 ಸೆಂ.ಮೀ. ಉದ್ದ ಹಾಗೂ 6.3 ಸೆಂ.ಮೀ. ಅಗಲ ನೂತನ ನೋಟಿನಲ್ಲಿ ಕೋನಾರ್ಕ್ ಪ್ರಸಿದ್ಧ ಸೂರ್ಯ ದೇವಸ್ಥಾನದ ವಿಶೇಷ ಚಿತ್ರಣ ಇರಲಿದೆ‌. ಚಾಕೊಲೇಟ್ ಕಂದು ಬಣ್ಣದಲ್ಲಿ ಮುದ್ರಣಗೊಳ್ಳಲಿರುವ ಈ ನೋಟಿನ ಮಧ್ಯದಲ್ಲಿ ಮಹಾತ್ಮ ಗಾಂಧಿಯವರ ಚಿತ್ರವಿರಲಿದ್ದು, ಆರ್ಬಿಐ ಗವರ್ನರ್ ಊರ್ಜಿತ್ ಪಟೇಲ್ ರವರ ಸಹಿ ಇರಲಿದೆ ಎಂದು ಆರ್ಬಿಐ

ಶೀಘ್ರದಲ್ಲೇ ಬರಲಿದೆ 10 ರೂ‌. ನೂತನ ನೋಟು ► ನೂತನ ನೋಟಿನ ವಿನ್ಯಾಸ ಹೇಗಿದೆ ಎಂದು ತಿಳಿಯಬೇಕೆ…? Read More »

ರಾಷ್ಟ್ರೀಯ ನ್ಯೂಸ್
Scroll to Top