ಬೆಳ್ಳಾರೆ: ದ.ಕ.ಜಿಲ್ಲಾ ಮಟ್ಟದ ಗಿರಿಜನ ಉತ್ಸವ
(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜ.02. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನಡೆಸಲ್ಪಡುವ ಜಿಲ್ಲಾ ಮಟ್ಟದ ಗಿರಿಜನ ಉತ್ಸವವು ಬೆಳ್ಳಾರೆ ಸರಕಾರಿ ಪದವಿ ಪೂರ್ವ ಕಾಲೇಜಿನ ನಾರಾಯಣ ಶೇಖ ಸಭಾಂಗಣದಲ್ಲಿ ಜನವರಿ 2 ಮಂಗಳವಾರದಂದು ನಡೆಯಿತು. ಜಿಲ್ಲಾ ಪಂಚಾಯತ್ ಸದಸ್ಯ ರಾದ ಎಸ್.ಎನ್. ಮನ್ಮಥ ಗಿರಿಜನ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಬೆಳ್ಳಾರೆ ಜೇಸಿಐ ಅಧ್ಯಕ್ಷ ಜಯರಾಮ ಉಮಿಕ್ಕಳ ಭಾಗವಹಿಸಿ ಶುಭ ಹಾರಿಸಿದರು. ಬೆಳ್ಳಾರೆ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ […]
ಬೆಳ್ಳಾರೆ: ದ.ಕ.ಜಿಲ್ಲಾ ಮಟ್ಟದ ಗಿರಿಜನ ಉತ್ಸವ Read More »
ಕರಾವಳಿ









