ಬಿಜೆಪಿ ಅಧಿಕಾರಕ್ಕೆ ಬಂದರೆ ಅನಂತ ಕುಮಾರ್ ಮುಖ್ಯಮಂತ್ರಿ ► ನಾವು ಕಿಂಗ್ ಮೇಕರ್ ಅಲ್ಲ, ಕಿಂಗ್ ಆಗಲಿದ್ದೇವೆ: ಬಸವರಾಜ್ ಹೊರಟ್ಟಿ

(ನ್ಯೂಸ್ ಕಡಬ) newskadaba.com ಹಾವೇರಿ, ಡಿ.31. ಮುಂದಿನ ಅವಧಿಗೆ ಬಿಜೆಪಿ ಅಧಿಕಾರಕ್ಕೆ ಬಂದರೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಲ್ಲ. ಬದಲಾಗಿ ಅನಂತಕುಮಾರ ಹೆಗಡೆ ಮುಖ್ಯಮಂತ್ರಿ ಆಗುತ್ತಾರೆ ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಭವಿಷ್ಯ ನುಡಿದಿದ್ದಾರೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸಚಿವ ಸ್ಥಾನದ ರೇಸ್‌ನಲ್ಲಿ ಇದ್ದವರನ್ನು ಬಿಟ್ಟು ಅನಂತಕುಮಾರ ಹೆಗಡೆ ಅವರಿಗೆ ಸಚಿವ ಸ್ಥಾನ ಕೊಟ್ಟಿದ್ದಾರೆಂದರೆ ಆರೆಸ್ಸೆಸ್‌ ಹಿನ್ನೆಲೆ ನೋಡಿ ಕೊಟ್ಟಿರುತ್ತಾರೆ. ಆರೆಸ್ಸೆಸ್‌ನವರಿಗೆ ಯಾರಿಗೆ ಎಲ್ಲಿಡಬೇಕು ಎಂಬುದು ಚೆನ್ನಾಗಿ ಗೊತ್ತಿದೆ. ಬಿಜೆಪಿಯಲ್ಲಿ ಲಿಂಗಾಯತರು ಕೆಲವರಿದ್ದು, ಅವರಿಗೆಲ್ಲ […]

ಬಿಜೆಪಿ ಅಧಿಕಾರಕ್ಕೆ ಬಂದರೆ ಅನಂತ ಕುಮಾರ್ ಮುಖ್ಯಮಂತ್ರಿ ► ನಾವು ಕಿಂಗ್ ಮೇಕರ್ ಅಲ್ಲ, ಕಿಂಗ್ ಆಗಲಿದ್ದೇವೆ: ಬಸವರಾಜ್ ಹೊರಟ್ಟಿ Read More »

ಕರ್ನಾಟಕ

ಕಡಬ: ಪೊಲೀಸ್ ವೈಫಲ್ಯದ ವಿರುದ್ಧ ಸ್ತ್ರೀಶಕ್ತಿ ಸಂಘದಿಂದ ಪ್ರತಿಭಟನೆಯ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಕಡಬ, ಡಿ.30. ಪುತ್ತೂರು ತಾಲೂಕಿನ ಕುಟ್ರಪ್ಪಾಡಿ ಗ್ರಾಮದ ಹೊಸ್ಮಠದಲ್ಲಿನ ಸ್ತ್ರೀಶಕ್ತಿ ಸಂಘದ ಸದಸ್ಯರ ಅಂಗಡಿಗೆ ಬೆಂಕಿ ಬಿದ್ದಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಕೃತ್ಯವನ್ನು ಕಿಡಿಗೇಡಿಗಳು ಮಾಡಿರುವ ಸಂಶಯದ ಹಿನ್ನೆಯಲ್ಲಿ ಪೋಲೀಸರಿಗೆ ದೂರು ನೀಡಿದರೂ ಈ ಬಗ್ಗೆ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿರುವ ಸ್ತ್ರೀ ಶಕ್ತಿ ಸಂಘದ ಕುಟ್ರುಪ್ಪಾಡಿ ಬ್ಲಾಕ್ ಪ್ರತಿನಿಧಿ ಜಯಶ್ರೀ ಪೋಲೀಸ್ ವೈಫಲ್ಯದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು. ಅವರು ಶನಿವಾರ ಕಡಬ ಪ್ರೆಸ್ ಕ್ಲಬ್ನಲ್ಲಿ ಪತ್ರಿಕಾಗೋಷ್ಠಿಯಲ್ಲಿ

ಕಡಬ: ಪೊಲೀಸ್ ವೈಫಲ್ಯದ ವಿರುದ್ಧ ಸ್ತ್ರೀಶಕ್ತಿ ಸಂಘದಿಂದ ಪ್ರತಿಭಟನೆಯ ಎಚ್ಚರಿಕೆ Read More »

ಕರಾವಳಿ

ಬಿಎಸ್ಸೆನ್ನೆಲ್ ನಿಂದಲೂ ಬಂತು ಅಗ್ಗದ ಬೆಲೆಯ ಮೊಬೈಲ್ ಫೋನ್ ► ಕೇವಲ 346 ರೂ‌.ಗಳ ಮೊಬೈಲ್ ಫೋನ್ ಬಿಡುಗಡೆ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ.31. ಟೆಲಿಕಾಂ ಕ್ಷೇತ್ರದಲ್ಲಿ ವಿವಿಧ ಕಂಪೆನಿಗಳ ಪೈಪೋಟಿಯಿಂದ ಎಚ್ಚೆತ್ತಿರುವ ಸರಕಾರಿ ಸ್ವಾಮ್ಯದ ಬಿಎಸ್ಸೆನ್ನೆಲ್ ಸಂಸ್ಥೆಯು ಕೇವಲ 346 ರೂ. ಗಳಲ್ಲಿ ನೂತನ ಮೊಬೈಲ್ ಫೋನನ್ನು ಬಿಡುಗಡೆ ಮಾಡಿದೆ. ಡಿಟೆಲ್ ಡಿ1 ಫೀಚರ್ ಫೋನಿನಲ್ಲಿ ಬಿಎಸ್ಸೆನ್ನೆಲ್ ಸಿಮ್ ಕಾರ್ಡ್ ಇರಲಿದ್ದು, 153 ರೂ. ಹೆಚ್ಚುವರಿ ಪಾವತಿಸಿ ಮೊಬೈಲನ್ನು ಪಡೆದುಕೊಳ್ಳಬಹುದಾಗಿದೆ. ಅದರಲ್ಲಿ 103 ಟಾಕ್ ಟೈಮ್ ದೊರೆಯಲಿದ್ದು, ಬಿಎಸ್ಸೆನ್ನೆಲ್ ನಿಂದ ಬಿಎಸ್ಸೆನ್ನೆಲ್ ಗೆ ಪ್ರತಿ ನಿಮಿಷಕ್ಕೆ 15 ಪೈಸೆಯಂತೆ ದರವನ್ನು ವಿಧಿಸಲಾಗಿದ್ದು, ಉಳಿದ ನೆಟ್ವರ್ಕ್

ಬಿಎಸ್ಸೆನ್ನೆಲ್ ನಿಂದಲೂ ಬಂತು ಅಗ್ಗದ ಬೆಲೆಯ ಮೊಬೈಲ್ ಫೋನ್ ► ಕೇವಲ 346 ರೂ‌.ಗಳ ಮೊಬೈಲ್ ಫೋನ್ ಬಿಡುಗಡೆ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಹಾಡುಹಗಲೇ ಮನೆಗೆ ನುಗ್ಗಿ ಮಹಿಳೆಯ ಇರಿದು ಕೊಲೆ ► ಕೊಲೆಗೈದು ಚಿನ್ನಾಭರಣ ದೋಚಿದ ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.30. ಮಹಿಳೆಯೋರ್ವರಿಗೆ ಚೂರಿಯಿಂದ ಇರಿದು ಕೊಲೆಗೈದು ಚಿನ್ನಾಭರಣ ದೋಚಿದ ಘಟನೆ ಕಿನ್ನಿಗೋಳಿ ಸಮೀಪದ ಐಕಳ ಗ್ರಾಮದಲ್ಲಿ ಶನಿವಾರದಂದು ನಡೆದಿದೆ. ಕೊಲೆಗೀಡಾದ ಮಹಿಳೆಯನ್ನು ಐಕಳ ಬಿರ್ಕಿಲ್ ಮನೆ ನಿವಾಸಿ ಸುಧಾಮ ಶೆಟ್ಟಿಯ ಎಂಬವರ ಪತ್ನಿ ವಸಂತಿ ಶೆಟ್ಟಿ (58) ಎಂದು ಗುರುತಿಸಲಾಗಿದೆ. ವಸಂತಿ ಶೆಟ್ಟಿ ಅವರ ಕುತ್ತಿಗೆ ಮತ್ತು ಕೈಯಲ್ಲಿರುವ ಬಂಗಾರದ ಅಭರಣಗಳನ್ನು ಕೊಲೆಗಡುಕರು ದೋಚಿದ್ದಾರೆ. ಇನ್ನೊಂದು ಕೊಣೆಯಲ್ಲಿದ್ದ ಕಪಾಟನ್ನು ಜಾಲಾಡಿದ್ದಾರೆ, ಮೃತ ದೇಹದ ಕುತ್ತಿಗೆ ಭಾಗದಲ್ಲಿ ಆಳವಾದ ಗಾಯವಾಗಿದ್ದು ಮನೆಯ ಮುಂಭಾಗದ ಕೋಣೆ

ಮಂಗಳೂರು: ಹಾಡುಹಗಲೇ ಮನೆಗೆ ನುಗ್ಗಿ ಮಹಿಳೆಯ ಇರಿದು ಕೊಲೆ ► ಕೊಲೆಗೈದು ಚಿನ್ನಾಭರಣ ದೋಚಿದ ದುಷ್ಕರ್ಮಿಗಳು Read More »

ಕರಾವಳಿ

ಮತೀಯ ಗಲಭೆಗೆ ಕುಮ್ಮಕ್ಕು ಆರೋಪ ► ದಕ್ಷಿಣ ಕನ್ನಡ ಜಿಲ್ಲೆಯಿಂದ ಇಬ್ಬರ ಗಡೀಪಾರಿಗೆ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.30. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪದೇ ಪದೇ ಮತೀಯ ಗಲಭೆಗಳಿಗೆ ಕಾರಣವಾಗುತ್ತಿರುವ ಆರೋಪದಲ್ಲಿ ಇಬ್ಬರನ್ನು ಆರು ತಿಂಗಳ ಕಾಲ ಜಿಲ್ಲೆಯಿಂದ ಗಡಿಪಾರು ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ. ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ರೌಡಿ ಪಟ್ಟಿಯಲ್ಲಿರುವ ಕಲ್ಲಡ್ಕ ನಿವಾಸಿಗಳಾದ ರತ್ನಾಕರ ಶೆಟ್ಟಿ ಮತ್ತು ಖಲೀಲ್ ಎಂಬವರು ಜೂನ್ ತಿಂಗಳಲ್ಲಿ ಪರಸ್ಪರ ಹಲ್ಲೆ ಮಾಡಿಕೊಂಡು ಮತೀಯ ಗಲಭೆಗೆ ಕಾರಣರಾಗಿದ್ದರು. ಈ ಹಿನ್ನೆಲೆಯಲ್ಲಿ

ಮತೀಯ ಗಲಭೆಗೆ ಕುಮ್ಮಕ್ಕು ಆರೋಪ ► ದಕ್ಷಿಣ ಕನ್ನಡ ಜಿಲ್ಲೆಯಿಂದ ಇಬ್ಬರ ಗಡೀಪಾರಿಗೆ ಆದೇಶ Read More »

ಕರಾವಳಿ

ಇಚಿಲಂಪಾಡಿ: ಬೈಕ್ ಸ್ಕಿಡ್ ಆಗಿ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಡಿ.30. ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಇಚಿಲಂಪಾಡಿ ಎಂಬಲ್ಲಿ ಬೈಕೊಂದು ಸ್ಕಿಡ್ ಆಗಿ ಬಿದ್ದುದರ ಪರಿಣಾಮ ಸವಾರ ಗಾಯಗೊಂಡ ಘಟನೆ ಶನಿವಾರದಂದು ನಡೆದಿದೆ. ಗಾಯಾಳು ಬೈಕ್ ಸವಾರನನ್ನು ಕಡಬ ಸಮೀಪದ ಪಿಜಕ್ಕಳ ನಿವಾಸಿ ರಾಜು ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡಿರುವ ಇವರನ್ನು ಕಡಬದ 108 ಆಂಬ್ಯುಲೆನ್ಸ್ ಮೂಲಕ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿದ್ದಾರೆ.

ಇಚಿಲಂಪಾಡಿ: ಬೈಕ್ ಸ್ಕಿಡ್ ಆಗಿ ಸವಾರ ಗಂಭೀರ Read More »

ಕರಾವಳಿ

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ – ಏಳು ವರ್ಷಗಳ ಕಾಲ ಮೋದಿಯೇ ಪ್ರಧಾನಿ ► ಉಡುಪಿಯ ಜ್ಯೋತಿರ್ವಿಜ್ಞಾನಿ ಪ್ರಕಾಶ್ ಅಮ್ಮಣ್ಣಾಯ ಭವಿಷ್ಯ

(ನ್ಯೂಸ್ ಕಡಬ) newskadaba.com ಉಡುಪಿ ಡಿ.30. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸಮ್ಮಿಶ್ರ ಸರಕಾರ ಅಧಿಕಾರ ನಡೆಸಲಿದ್ದು, ವರ್ಷದೊಳಗೆ ಪತನವಾಗಲಿದೆ ಎಂದು ಉಡುಪಿಯ ಜ್ಯೋತಿರ್ವಿಜ್ಞಾನಿ ಪ್ರಕಾಶ್ ಅಮ್ಮಣ್ಣಾಯ ಭವಿಷ್ಯ ನುಡಿದಿದ್ದಾರೆ. ಸಿಎಂ ಮತ್ತು ಬಿಜೆಪಿಯ ಆರೋಪ ಪ್ರತ್ಯಾರೋಪದ ಬಗ್ಗೆ ಶಾಸ್ತ್ರದ ಪ್ರಕಾರ ಮಾತನಾಡಿದ ಅವರು ಹೇವಿಳಂಬಿ ಸಂವತ್ಸರದಲ್ಲಿ ಕರ್ನಾಟಕ ಮತ್ತೊಂದು ಗೋದ್ರಾವಾಗಲಿದೆ. ಮುಂದಿನ ಏಳು ವರ್ಷಗಳ ಕಾಲ ನರೇಂದ್ರ ಮೋದಿಯನ್ನು ಯಾರಿಂದಲೂ ಮುಟ್ಟೋದಕ್ಕೂ ಸಾಧ್ಯವಿಲ್ಲ. ರಾಹುಲ್ ಗಾಂಧಿ ಪ್ರಧಾನಿಯಾಗುವ ಕನಸು ಕಾಣುವುದನ್ನು ಬಿಟ್ಟು ಬಿಡಿ ಎಂದಿದ್ದಾರೆ. ಭಾರತದಲ್ಲಿ ಹಿಂದುತ್ವಕ್ಕೆ ಬೆಲೆಕೊಡುವ

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ – ಏಳು ವರ್ಷಗಳ ಕಾಲ ಮೋದಿಯೇ ಪ್ರಧಾನಿ ► ಉಡುಪಿಯ ಜ್ಯೋತಿರ್ವಿಜ್ಞಾನಿ ಪ್ರಕಾಶ್ ಅಮ್ಮಣ್ಣಾಯ ಭವಿಷ್ಯ Read More »

ಕರ್ನಾಟಕ

ಅನಾರೋಗ್ಯ ಪೀಡಿತ ಜಯರಾಮ ಆಚಾರ್ಯರಿಗೆ ► ಬೇಕಾಗಿದೆ ದಾನಿಗಳ ಸಹಾಯ ಹಸ್ತ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.30. ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪಿಲಿಗೂಡು ಜನತಾ ಕಾಲನಿ ನಿವಾಸಿ ಜಯರಾಮ ಆಚಾರ್ಯ ಶ್ವಾಸಕೋಶದ ಅರ್ಬುದ ರೋಗದಿಂದ ಬಳಲುತ್ತಿದ್ದು, ಬಡ ಕುಟುಂಬದವರಾದ ಇವರು ಚಿಕಿತ್ಸೆಗೆ ಹಣವಿಲ್ಲದೆ ಕಂಗಾಲಾಗಿದ್ದು, ಸಹೃದಯರ ನೆರವು ಯಾಚಿಸಿದ್ದಾರೆ. 55ರ ಹರೆಯದ ಜಯರಾಮ ಆಚಾರ್ಯ ಅವರು ಮರದ ಕೆಲಸ ಮಾಡುತ್ತಾ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ನೆಮ್ಮದಿಯ ಜೀವನ ಸಾಗಿಸುತ್ತಿದ್ದರು. ಆದರೆ ಅವರಿಗೆ ಅರ್ಬುದ ರೋಗ ಕಾಣಿಸಿಕೊಂಡ ಬಳಿಕ ಇವರ ಕುಟುಂಬದ ಆಧಾರ ಸ್ತಂಭವೇ ಕುಸಿದು ಬಿದ್ದಿದ್ದು,

ಅನಾರೋಗ್ಯ ಪೀಡಿತ ಜಯರಾಮ ಆಚಾರ್ಯರಿಗೆ ► ಬೇಕಾಗಿದೆ ದಾನಿಗಳ ಸಹಾಯ ಹಸ್ತ Read More »

ಕರಾವಳಿ

ವಿಟ್ಲ: ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವ ನಾಟಕವಾಡಿ ವಂಚನೆ ► ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಬಾಲಕಿಯ ಮಿದುಳು ನಿಷ್ಕ್ರಿಯ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ.30. ಯುವಕನೋರ್ವ ಪ್ರೀತಿಸುವ ನಾಟಕವಾಡಿ 9 ನೇ ತರಗತಿಯ ಅಪ್ರಾಪ್ತ ಬಾಲಕಿಯನ್ನು ವಂಚಿಸಿ ಇದೀಗ ಬೇರೆ ಹುಡುಗಿಯೊಂದಿಗೆ ಮದುವೆ ನಿಶ್ಚಯಿಸಲು ಸಿದ್ಧತೆ ನಡೆಸಿದ್ದರಿಂದ ಮನನೊಂದ ಬಾಲಕಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವಿಟ್ಲದ ಮಂಗಳಪದವು ಎಂಬಲ್ಲಿ ನಡೆದಿದೆ. ವಂಚಿಸಿದ ಯುವಕನನ್ನು ಮಂಗಳಪದವು ದರ್ಖಾಸ್ ನಿವಾಸಿ ರಶೀದ್ ಎಂದು ಗುರುತಿಸಲಾಗಿದ್ದು, ಈತ ಅಪ್ರಾಪ್ತ ಬಾಲಕಿಯನ್ನು ವಂಚಿಸಿ ತಿಂಗಳ ಹಿಂದೆ ವಿದೇಶಕ್ಕೆ ಪಲಾಯನಗೈದಿದ್ದಾನೆ ಎನ್ನಲಾಗಿದೆ. ಇದೀಗ ಬೇರೆ ಹುಡುಗಿಯೊಂದಿಗೆ ನಿಶ್ಚಿತಾರ್ಥಕ್ಕೆ ಸಿದ್ಧತೆ ನಡೆಸಿದ್ದರಿಂದ ಮನನೊಂದ ಬಾಲಕಿ

ವಿಟ್ಲ: ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವ ನಾಟಕವಾಡಿ ವಂಚನೆ ► ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಬಾಲಕಿಯ ಮಿದುಳು ನಿಷ್ಕ್ರಿಯ Read More »

ಕರಾವಳಿ

ಉಪ್ಪಿನಂಗಡಿ: ಬಸ್ ನಿಂದ ಹೊರಕ್ಕೆಸೆಯಲ್ಪಟ್ಟ ಶಾಲಾ ವಿದ್ಯಾರ್ಥಿ ► ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.29. ಪ್ರವಾಸಕ್ಕೆಂದು ಬಂದಿದ್ದ ಶಾಲಾ ವಿದ್ಯಾರ್ಥಿಯೋರ್ವ ಬಸ್‌ನಿಂದ‌ ಹೊರಕ್ಕೆಸೆಯಲ್ಪಟ್ಟು ಮೃತಪಟ್ಟ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಶಿರಾಡಿ ಗ್ರಾಮದ ಕೊಡ್ಯಕಲ್ಲು ಎಂಬಲ್ಲಿ ಶುಕ್ರವಾರದಂದು ನಡೆದಿದೆ. ಮೃತ ವಿದ್ಯಾರ್ಥಿಯನ್ನು ಮಂಡ್ಯ ಜಿಲ್ಲೆಯ ನೇತ್ರ ಹಿರಿಯ ಪ್ರಾಥಮಿಕ ಶಾಲೆಯ ಏಳನೇ ತರಗತಿ ವಿದ್ಯಾರ್ಥಿ, ಮಂಡ್ಯದ ಭೂತನವಸೂರು ಗ್ರಾಮದ ನಿವಾಸಿ ಚಂದ್ರು(12) ಎಂದು ಗುರುತಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವಾಸಕ್ಕೆಂದು ಆಗಮಿಸಿದ್ದ ಇವರು ಪ್ರಯಾಣಿಸುತ್ತಿದ್ದ ಬಸ್‌ನ ಬಾಗಿಲು ತೆರೆಯಲ್ಪಟ್ಟಿದ್ದು ಬಾಗಿಲ ಬಳಿ ಕುಳಿತಿದ್ದ ಚಂದ್ರ

ಉಪ್ಪಿನಂಗಡಿ: ಬಸ್ ನಿಂದ ಹೊರಕ್ಕೆಸೆಯಲ್ಪಟ್ಟ ಶಾಲಾ ವಿದ್ಯಾರ್ಥಿ ► ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತ್ಯು Read More »

ಕರಾವಳಿ
Scroll to Top