ಪುತ್ತೂರು ಲಂಚ ಸ್ವೀಕರಿಸುತ್ತಿದ್ದ ವೈದ್ಯಾಧಿಕಾರಿ ಎಸಿಬಿ ಬಲೆಗೆ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.22. ಸರಕಾರಿ ವೈದ್ಯರೋರ್ವರು ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಎಸಿಬಿ ಬಲೆಗೆ ಬಿದ್ದ ಘಟನೆ ಪುತ್ತೂರು ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ನಡೆದಿದೆ. ಸಂತೋಷ್ ಆಚಾರ್ಯ ಎಂಬವರು ಚಾಟ್ ಸೆಂಟರ್ ಪಡೆಯುವ ಉದ್ದೇಶದಿಂದ ತಾಲೂಕು ವೈದ್ಯಾಧಿಕಾರಿ ಕಚೇರಿಗೆ ಪರವಾನಿಗೆ ಪತ್ರಕ್ಕಾಗಿ ಸಲ್ಲಿಸಿದ್ದ ಅರ್ಜಿಗೆ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ವೈದ್ಯಾಧಿಕಾರಿ ಸುಮಂತ್ ಎಂಬವರು ಲಂಚ ಕೇಳಿದ್ದರು. ಸಂತೋಷ್ ಸುವರ್ಣರ ದೂರಿನಂತೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು 2500 ರೂ. ಲಂಚ ಸ್ವೀಕರಿಸುತ್ತಿದ್ದ ವೈದ್ಯಾಧಿಕಾರಿ ಸುಮಂತ್ ಅವರನ್ನು […]

ಪುತ್ತೂರು ಲಂಚ ಸ್ವೀಕರಿಸುತ್ತಿದ್ದ ವೈದ್ಯಾಧಿಕಾರಿ ಎಸಿಬಿ ಬಲೆಗೆ Read More »

ಕರಾವಳಿ

ಕರೋಪಾಡಿ: ಟಿಪ್ಪರ್ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು

  ಬಂಟ್ವಾಳ, ಡಿ.22: ಬೈಕ್ ಹಾಗೂ ಟಿಪ್ಪರ್ ಢಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಮತ್ತೋರ್ವ ಗಾಯಗೊಂಡ ಘಟನೆ ಕರೋಪಾಡಿ ಗ್ರಾಮದ ಕೇರಳ- ಕರ್ನಾಟಕ ಗಡಿಭಾಗದ ಪಾದೆಕಲ್ಲುವಿನಲ್ಲಿ ರವಿವಾರ ನಡೆದಿದೆ. ಮೃತಪಟ್ಟವರನ್ನು ಮುಗುಳಿ ನಿವಾಸಿ ಅನ್ವರ್ ಎಂದು ಗುರುತಿಸಲಾಗಿದೆ.  ಗಾಯಗೊಂಡ ಸಹ ಸವಾರನನ್ನು ನವಾಫ್ ಎಂಬವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಕೇರಳಕ್ಕೆ ಮರಳು ಸಾಗಾಟ ಮಾಡುವ ಲಾರಿ ಪಾದೆಕಲ್ಲು ತಿರುವಿನಲ್ಲಿ ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಉರುಳಿ ಬಿದ್ದಿದ್ದು, ಲಾರಿಯ ಚಕ್ರ ಅನ್ವರ್ ಹೊಟ್ಟೆ ಮೇಲೆ

ಕರೋಪಾಡಿ: ಟಿಪ್ಪರ್ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು Read More »

ಕರಾವಳಿ

ಹತ್ತು ದಿನಗಳ ಕಾಲ‌ ನಡೆಯಲಿರುವ ಕರಾವಳಿ ಉತ್ಸವಕ್ಕೆ ಇಂದು ಚಾಲನೆ ► ಉತ್ಸವದ ವಿಶೇಷ ಆಕರ್ಷಣೆಯಾಗಿ ‘ಬೃಹತ್ ಸಾಂಸ್ಕೃತಿಕ ಮೆರವಣಿಗೆ’

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.22. ಇಂದಿನಿಂದ ಡಿಸೆಂಬರ್ 31 ರವರೆಗೆ ನಡೆಯಲಿರುವ ಬಹುನಿರೀಕ್ಷಿತ ಕರಾವಳಿ ಉತ್ಸವವನ್ನು ಇಂದು ಸಂಜೆ 6 ಗಂಟೆಗೆ ಬಹುಭಾಷಾ ಖ್ಯಾತ ಚಲನಚಿತ್ರ ನಟ, ನಿರ್ದೇಶಕ ಹಾಗೂ ನಿರ್ಮಾಪಕ ಪ್ರಕಾಶ್ ರೈ ಉದ್ಘಾಟಿಸಲಿದ್ದಾರೆ. ಇಂದು ಸಂಜೆ 3.30 ರಿಂದ ನೆಹರೂ ಮೈದಾನದಿಂದ ಕರಾವಳಿ ಉತ್ಸವ ಮೈದಾನದವರೆಗೆ ಆಕರ್ಷಕ ಬೃಹತ್ ಸಾಂಸ್ಕತಿಕ ಮೆರವಣಿಗೆ ನಡೆಯಲಿದ್ದು, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಯು.ಟಿ.ಖಾದರ್ ಉದ್ಘಾಟಿಸಲಿದ್ದಾರೆ. ವೈವಿಧ್ಯಮಯವಾದ ಮೆರವಣಿಗೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ

ಹತ್ತು ದಿನಗಳ ಕಾಲ‌ ನಡೆಯಲಿರುವ ಕರಾವಳಿ ಉತ್ಸವಕ್ಕೆ ಇಂದು ಚಾಲನೆ ► ಉತ್ಸವದ ವಿಶೇಷ ಆಕರ್ಷಣೆಯಾಗಿ ‘ಬೃಹತ್ ಸಾಂಸ್ಕೃತಿಕ ಮೆರವಣಿಗೆ’ Read More »

ಕರಾವಳಿ

ಝೀರೋ ಟ್ರಾಫಿಕ್ ವ್ಯವಸ್ಥೆಯಡಿ ಬೈಂದೂರಿನಿಂದ ಬೆಂಗಳೂರು ತಲುಪಿದ ಅನುಶಾ ► ಗಂಭೀರ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಆರನೇ ತರಗತಿ ವಿದ್ಯಾರ್ಥಿನಿ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.22. ಝೀರೋ ಟ್ರಾಫಿಕ್ ನಿರ್ಮಾಣ ಮಾಡಿ ಗಂಭೀರವಾದ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಆರನೇ ತರಗತಿಯ ವಿದ್ಯಾರ್ಥಿನಿಯನ್ನು ಉಡುಪಿಯಿಂದ ಬೆಂಗಳೂರಿಗೆ ರವಾನೆ ಮಾಡಲಾದ ಘಟನೆ ಗುರುವಾರದಂದು ನಡೆದಿದೆ. ಲಿವರ್ ಸಮಸ್ಯೆಯಿಂದ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಉಡುಪಿಯ ಬೈಂದೂರು ತಾಲೂಕಿನ ಅರೆಶಿರೂರು ಗ್ರಾಮದ ಆರನೇ ತರಗತಿ ವಿದ್ಯಾರ್ಥಿನಿ ಅನುಶಾಳನ್ನು ತುರ್ತು ಶಸ್ತ್ರಚಿಕಿತ್ಸೆಗಾಗಿ ಉಡುಪಿ – ಮಂಗಳೂರು ಮಾರ್ಗವಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತು. ರಾಜ್ಯದ ಅತೀ ದೊಡ್ಡ ಝೀರೋ ಟ್ರಾಫಿಕ್ ವ್ಯವಸ್ಥೆಯೆನ್ನಲಾದ ಸುಮಾರು 140

ಝೀರೋ ಟ್ರಾಫಿಕ್ ವ್ಯವಸ್ಥೆಯಡಿ ಬೈಂದೂರಿನಿಂದ ಬೆಂಗಳೂರು ತಲುಪಿದ ಅನುಶಾ ► ಗಂಭೀರ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಆರನೇ ತರಗತಿ ವಿದ್ಯಾರ್ಥಿನಿ Read More »

ಕರ್ನಾಟಕ

ಕಾರ್ಕಳ: ಕಾಡಿನಿಂದ ನಾಡಿಗೆ ಆಗಮಿಸಿದ ಚಿರತೆ ► ಮನೆಯಂಗಳದಲ್ಲಿ ಎಲ್ಲರೆದುರೇ ವಿಲವಿಲನೆ ಒದ್ದಾಡಿ ಸಾವು

(ನ್ಯೂಸ್ ಕಡಬ) newskadaba.com ಕಾರ್ಕಳ, ಡಿ.22. ಕಾಡಿನಿಂದ ನಾಡಿಗೆ ಆಗಮಿಸಿದ ಹೆಣ್ಣು ಚಿರತೆಯೊಂದು ಮನೆಯಂಗಳದಲ್ಲಿ ವಿಲವಿಲನೆ ಒದ್ದಾಡಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಎರ್ಲಪ್ಪಾಡಿ ಎಂಬಲ್ಲಿ ಗುರುವಾರದಂದು ನಡೆದಿದೆ. ಗುರುವಾರದಂದು ಕಾರ್ಕಳ ತಾಲೂಕಿನ ಎರ್ಲಪ್ಪಾಡಿ ಗ್ರಾಮದ ಕಾಂತರಗೋಡಿಯ ವಿಲಿಯಂ ಎಂಬವರ ಮನೆಯ ಅಂಗಳಕ್ಕೆ ಏಕಾಏಕಿ ಆಗಮಿಸಿದ ದೊಡ್ಡ ಗಾತ್ರದ ಹೆಣ್ಣು ಚಿರತೆಯೊಂದು ಸುತ್ತು ಬಂದವರಂತೆ ಬೀಳುತ್ತಿತ್ತು. ಮತ್ತೆ ಏಳಲು ಪ್ರಯತ್ನ ಮಾಡಿ ಮತ್ತೆ ಮತ್ತೆ ಬೀಳುತ್ತಿತ್ತು. ಸುಮಾರು 10 ರಿಂದ 15 ನಿಮಿಷಗಳ ಕಾಲ ಎಲ್ಲರ ಕಣ್ಣಮುಂದೆಯೇ ಒದ್ದಾಡಿ,

ಕಾರ್ಕಳ: ಕಾಡಿನಿಂದ ನಾಡಿಗೆ ಆಗಮಿಸಿದ ಚಿರತೆ ► ಮನೆಯಂಗಳದಲ್ಲಿ ಎಲ್ಲರೆದುರೇ ವಿಲವಿಲನೆ ಒದ್ದಾಡಿ ಸಾವು Read More »

ಕರ್ನಾಟಕ

ವಾಮಂಜೂರು – ಪಿಲಿಕುಳ ಚತುಷ್ಪಥ ಕಾಂಕ್ರೀಟ್ ರಸ್ತೆಗೆ ಶಿಲಾನ್ಯಾಸ ► ಆಗಮಿಸಿದ ಸಚಿವರು, ಶಾಸಕರಿಗೆ ಬಿಜೆಪಿ ಕಾರ್ಯಕರ್ತರಿಂದ ಕಪ್ಪು ಬಾವುಟ ಪ್ರದರ್ಶನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.21. ಸುಮಾರು 4.95 ಕೋ.ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ವಾಮಂಜೂರು ಜಂಕ್ಷನ್‌ನಿಂದ ಪಿಲಿಕುಳಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಕಾಂಕ್ರಿಟೀಕರಣ ಮತ್ತಿತರ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲು ಆಗಮಿಸಿದ ಸಚಿವರು, ಶಾಸಕರಿಗೆ ಬಿಜೆಪಿ ಕಾರ್ಯಕರ್ತರು ಕಪ್ಪು ಧ್ವಜವನ್ನು ಪ್ರದರ್ಶಿಸಿದ ಘಟನೆ ಗುರುವಾರದಂದು ನಡೆದಿದೆ. ಸ್ಥಳೀಯ ಕಾರ್ಪೊರೇಟರ್ ಮತ್ತು ಗ್ರಾಪಂ ಅಧ್ಯಕ್ಷರನ್ನು ಕಾರ್ಯಕ್ರಮಕ್ಕೆ ಆಹ್ವಾನ ನೀಡದಿರುವುದನ್ನು ಖಂಡಿಸಿದ ಬಿಜೆಪಿ ಕಾರ್ಯಕರ್ತರು ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲು ಆಗಮಿಸಿದ್ದ ಸಾಂಖ್ಯಿಕ, ವಿಜ್ಞಾನ, ತಂತ್ರಜ್ಞಾನ ಸಚಿವ

ವಾಮಂಜೂರು – ಪಿಲಿಕುಳ ಚತುಷ್ಪಥ ಕಾಂಕ್ರೀಟ್ ರಸ್ತೆಗೆ ಶಿಲಾನ್ಯಾಸ ► ಆಗಮಿಸಿದ ಸಚಿವರು, ಶಾಸಕರಿಗೆ ಬಿಜೆಪಿ ಕಾರ್ಯಕರ್ತರಿಂದ ಕಪ್ಪು ಬಾವುಟ ಪ್ರದರ್ಶನ Read More »

ಕರಾವಳಿ

ಜನವರಿಯಲ್ಲಿ ಶಿರಾಡಿ ಘಾಟ್ ಕಾಂಕ್ರೀಟ್ ರಸ್ತೆ ಕಾಮಗಾರಿ ಆರಂಭ ► ಜನವರಿ ಎರಡನೇ ವಾರದಿಂದ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.21. ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ರಸ್ತೆಯಲ್ಲಿ ಎರಡನೇ ಹಂತದ ಕಾಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಯು ಜನವರಿಯಲ್ಲಿ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಜನವರಿ 2ನೇ ವಾರದಿಂದ ಐದು ತಿಂಗಳ ಕಾಲ ಈ ಮಾರ್ಗದಲ್ಲಿ ಸಂಪೂರ್ಣವಾಗಿ ವಾಹನ ಸಂಚಾರ ನಿಷೇಧಿಸಲು ಲೋಕೋಪಯೋಗಿ ಇಲಾಖೆ ನಿರ್ಧರಿಸಿದೆ. ಶಿರಾಡಿ ಘಾಟಿಯಲ್ಲಿ ಬಾಕಿ ಉಳಿದಿರುವ 12.38 ಕಿ.ಮೀ. ಉದ್ದದ ಕಾಂಕ್ರೀಟ್‌ ರಸ್ತೆ ನಿರ್ಮಾಣ ಕಾಮಗಾರಿ ಆರಂಭಕ್ಕೆ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿದ್ದು, ಬಹುಶಃ ಜನವರಿ

ಜನವರಿಯಲ್ಲಿ ಶಿರಾಡಿ ಘಾಟ್ ಕಾಂಕ್ರೀಟ್ ರಸ್ತೆ ಕಾಮಗಾರಿ ಆರಂಭ ► ಜನವರಿ ಎರಡನೇ ವಾರದಿಂದ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ Read More »

ಕರಾವಳಿ

ಖಾಸಗಿ ಶಾಲೆಗಳು ಹೆಚ್ಚುವರಿ ಶುಲ್ಕ ವಸೂಲಿ ಮಾಡಿದ್ದಲ್ಲಿ ಕಠಿಣ ಕ್ರಮ ► ಶಿಕ್ಷಣ ಸಚಿವ ತನ್ವೀರ್ ಸೇಠ್ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.21. ಖಾಸಗಿ ಶಾಲೆಗಳು ಅನಿಯಮಿತವಾಗಿ ಶುಲ್ಕ ವಸೂಲಿ ಮಾಡಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಎಚ್ಚರಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನ ಬಂದಂತೆ ಶುಲ್ಕ ನಿಗದಿ ಮಾಡುವ ಖಾಸಗಿ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲು ಕಾಯ್ದೆ ತಿದ್ದುಪಡಿ ಮಾಡಲಾಗಿದೆ. ಇದಕ್ಕೆ ನಿಯಮಾವಳಿ ರೂಪಿಸಿ 2018-19ನೆ ಸಾಲಿನಿಂದಲೇ ಅನುಷ್ಠಾನಕ್ಕೆ ತರಲಾಗುವುದು ಎಂದರು. ಸರಕಾರದ ನಿಯಮಾವಳಿ ಆಧರಿಸಿಯೇ ಖಾಸಗಿ ಶಾಲೆಗಳು ಶುಲ್ಕ ನಿಗದಿ

ಖಾಸಗಿ ಶಾಲೆಗಳು ಹೆಚ್ಚುವರಿ ಶುಲ್ಕ ವಸೂಲಿ ಮಾಡಿದ್ದಲ್ಲಿ ಕಠಿಣ ಕ್ರಮ ► ಶಿಕ್ಷಣ ಸಚಿವ ತನ್ವೀರ್ ಸೇಠ್ ಎಚ್ಚರಿಕೆ Read More »

ಕರ್ನಾಟಕ

ನೀವು ವಾಹನಗಳಿಗೆ ಪೆಟ್ರೋಲ್, ಡೀಸೆಲ್‌ ತುಂಬಿಸುತ್ತೀರಾ…? ► ಹಾಗಾದರೆ ಮೋಸ ಹೋಗುವ ಮುನ್ನ ಇದನ್ನೊಮ್ಮೆ ಓದಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.21. ದಿನೇ ದಿನೇ ಹೆಚ್ಚುತ್ತಿರುವ ವಾಹನಗಳಿಂದಾಗಿ ಕೆಲವು ವಾಹನ ಮಾಲಕರು ಪೆಟ್ರೋಲ್, ಡೀಸೆಲ್‌ ಸುರಿದು ಕೈಸುಟ್ಟುಕೊಂಡಿದ್ದಾರೋ ಗೊತ್ತಿಲ್ಲ. ಆದರೆ ಕೆಲವು ಪೆಟ್ರೋಲ್ ಬಂಕ್ ಮಾಲಕರು ಮಾತ್ರ ಲಾಟರಿ ಹೊಡೆಯಲು ಆರಂಭಿಸಿದ್ದಾರೆ. ಇನ್ನೊಂದೆಡೆ ಸರ್ಕಾರವು ತನ್ನ ಖಜಾನೆಯನ್ನು ತುಂಬಿಸಿಕೊಳ್ಳಲು ಪೆಟ್ರೋಲ್, ಡೀಸೆಲ್ ದರಗಳ ಟ್ಯಾಕ್ಸ್ ಹೆಚ್ಚಳ ಮಾಡುವ ಮೂಲಕ ಜನಸಾಮಾನ್ಯರಿಗೆ ಹೊರೆಯನ್ನಾಗಿಸಿದೆ. ಇಂಧನ ದರಗಳು ಹೆಚ್ಚಾದಂತೆ ಕೆಲವು ಪೆಟ್ರೋಲ್ ಬಂಕ್ ಗಳಲ್ಲಿ ನಡೆಯುವ ಮೋಸಗಳಿಂದ ಬೇರೊಂದು ರೀತಿಯಲ್ಲಿ ನಮ್ಮ ಮೇಲೆ ಹೊರೆ ಬೀಳುತ್ತಿದೆ.

ನೀವು ವಾಹನಗಳಿಗೆ ಪೆಟ್ರೋಲ್, ಡೀಸೆಲ್‌ ತುಂಬಿಸುತ್ತೀರಾ…? ► ಹಾಗಾದರೆ ಮೋಸ ಹೋಗುವ ಮುನ್ನ ಇದನ್ನೊಮ್ಮೆ ಓದಿ Read More »

ತಂತ್ರಜ್ಞಾನ

ನೆಟ್ಟಣ, ಬಿಳಿನೆಲೆ ಪರಿಸರದಲ್ಲಿ ಕಾಡಾನೆ ಪ್ರತ್ಯಕ್ಷ ► ಕಿದು CPCRIನಲ್ಲಿ ಆನೆ ದಾಳಿ

(ನ್ಯೂಸ್ ಕಡಬ) newskadaba.com ಕಡಬ, ಡಿ.21. ಇಲ್ಲಿಗೆ ಸಮೀಪದ ನೆಟ್ಟಣದಲ್ಲಿರುವ ಕಿದು ಸಿ.ಪಿ.ಸಿ.ಆರ್.ಐ ತೆಂಗು ಹಾಗೂ ಅಡಕೆ ಸಂಶೋಧನಾ ಕೇಂದ್ರಕ್ಕೆ ಆನೆಗಳ ಹಿಂಡು ಲಗ್ಗೆ ಇಟ್ಟು ಅಲ್ಲಿನ ಕೃಷಿ ನಾಶ ಮಾಡಿದ ಘಟನೆ ಮಂಗಳವಾರ ತಡ ರಾತ್ರಿ ನಡೆದಿದೆ. ಕೇಂದ್ರದ ತಡೆ ಬೇಲಿ ಮುರಿದು ಒಳನುಗ್ಗಿರುವ ಆನೆಗಳು ಆರು ತೆಂಗಿನ ಮರ, ಹತ್ತಾರು ಬಾಳೆ ಗಿಡ ಹಾಗೂ ಅಡಕೆ ಸಸಿಗಳನ್ನು ನಾಶ ಮಾಡಿವೆ. ಈ ಬಗ್ಗೆ ಅಲ್ಲಿನ ಅಧಿಕಾರಿಗಳು ಅರಣ್ಯ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ನೆಟ್ಟಣ, ಬಿಳಿನೆಲೆ

ನೆಟ್ಟಣ, ಬಿಳಿನೆಲೆ ಪರಿಸರದಲ್ಲಿ ಕಾಡಾನೆ ಪ್ರತ್ಯಕ್ಷ ► ಕಿದು CPCRIನಲ್ಲಿ ಆನೆ ದಾಳಿ Read More »

ಕರಾವಳಿ
Scroll to Top