ಮುಡಿಪು: ಮೊಬೈಲ್ ಅಂಗಡಿಗೆ ನುಗ್ಗಿದ ಕಳ್ಳರು ► ಲಕ್ಷಾಂತರ ಬೆಲೆಯ ಮೊಬೈಲ್ ಕಳವು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ.10. ತಾಲೂಕಿನ ಕುರ್ನಾಡು ಗ್ರಾಮದ ಮುಡಿಪು ಜಂಕ್ಷನ್ ನ ಹೃದಯ ಭಾಗದಲ್ಲಿರುವ ಪಿಕೆ ಟವರ್ ನ ಒಂದನೇ ಮಹಡಿಯಲ್ಲಿ ಕಾರ್ಯಾಚರಿಸುತ್ತಿದ್ದ ‘4G ಮೊಬೈಲ್ ವರ್ಲ್ಡ್’ ಮೊಬೈಲ್ ಅಂಗಡಿಗೆ ನುಗ್ಗಿರುವ ಕಳ್ಳರು ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಮೊಬೈಲ್ ಫೋನ್ ಗಳನ್ನು ಕದ್ದೊಯ್ದ ಘಟನೆ ಭಾನುವಾರದಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ವಿಟ್ಲ ಸಮೀಪದ ಕೊಳ್ನಾಡು ಗ್ರಾಮದ ಕರೈ ನಿವಾಸಿ ಶಮೀರ್ ಎಂಬವರಿಗೆ ಸೇರಿದ ಮೊಬೈಲ್ ಅಂಗಡಿಯಿಂದ ಒಂದು ಲಕ್ಷ ಏಳು ಸಾವಿರ ಬೆಲೆ […]

ಮುಡಿಪು: ಮೊಬೈಲ್ ಅಂಗಡಿಗೆ ನುಗ್ಗಿದ ಕಳ್ಳರು ► ಲಕ್ಷಾಂತರ ಬೆಲೆಯ ಮೊಬೈಲ್ ಕಳವು Read More »

ಕರಾವಳಿ

ಮಂಗಳೂರು: ನದಿಗಿಳಿದ ಕಾರು ► ಯುವತಿಯರಿಬ್ಬರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.10. ಮರವೂರು ವೆಟೆಂಡ್ ಡ್ಯಾಂ ಬಳಿಯ ರಸ್ತೆಯಲ್ಲಿ ಮಹಿಳೆಯೋರ್ವರು ಅತೀ ವೇಗದಲ್ಲಿ ಚಲಾಯಿಸುತ್ತಿದ್ದ ಕಾರೊಂದು ನದಿಗೆ ಬಿದ್ದ ಘಟನೆ ಭಾನುವಾರದಂದು ನಡೆದಿದೆ. ಘಟನೆಯಲ್ಲಿ ಎಜೆ ವೈದ್ಯಕೀಯ ಕಾಲೇಜಿನಲ್ಲಿ ಕಲಿಯುತ್ತಿರುವ ಕೇರಳ ಮೂಲದ ವಿದ್ಯಾರ್ಥಿನಿ ಪ್ರತೀಕ್ಷಾ ಮತ್ತು ಬಜಪೆ ಕೊಳಂಬೆ ನಿವಾಸಿ ನಿಶಾ ಆಚಾರ್ಯ ಅವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ನದಿಗೆ ಉರುಳುವುದನ್ನು ಕಂಡ ಸ್ಥಳೀಯರು ನದಿಯಿಂದ ಯುವತಿಯರನ್ನು ಮೇಲಕ್ಕೆತ್ತಿ ಪಾರು ಮಾಡಿದ್ದಾರೆ.

ಮಂಗಳೂರು: ನದಿಗಿಳಿದ ಕಾರು ► ಯುವತಿಯರಿಬ್ಬರು ಅಪಾಯದಿಂದ ಪಾರು Read More »

ಕರಾವಳಿ

ಪೇರಡ್ಕ – ಪೊಸೊಳಿಗೆ ನವೀಕೃತ ಮಸೀದಿ ಉದ್ಘಾಟನೆ ► ಹಾಗೂ ಸೌಹಾರ್ದ ಸಮಾವೇಶ

(ನ್ಯೂಸ್ ಕಡಬ) newskadaba.com ಕಡಬ, ಡಿ.10. ರೆಂಜಿಲಾಡಿ ಗ್ರಾಮದ ಪೇರಡ್ಕ ಪೊಸೊಳಿಗೆ ನವೀಕೃತ ಜುಮ್ಮಾ ಮಸೀದಿಯ ಉದ್ಘಾಟನಾ ಸಮಾರಂಭದ ಅಂಗವಾಗಿ ಮಸೀದಿ ವಠಾರದಲ್ಲಿ ಡಿ.7ರಂದು ಸೌಹಾರ್ದ ಸಂಗಮ ಸಭೆ ನಡೆಸಲಾಯಿತು. ಸಮಾರಂಭದಲ್ಲಿ  ಮಸೀದಿಯ ಧರ್ಮಗುರುಗಳಾದ ಹಸನ್ ಮದನಿ ಉಸ್ತಾದ್ರವರು ದುಃವಾ ಪ್ರಾರ್ಥನೆಯೊಂದಿಗೆ ಆಶೀರ್ವಚನ ನೀಡಿ ಅಲ್ಲಾಹುವಿನ ನಾಮದೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಜಿ.ಪಂ.ಸದಸ್ಯ ಪಿ.ಪಿ ವರ್ಗೀಸ್ರವರು ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಈ ಪೊಸೊಳಿಗೆ ಜುಮ್ಮಾ ಮಸೀದಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ವಿವಿಧ ಜಾತಿ ಧರ್ಮದವರು 

ಪೇರಡ್ಕ – ಪೊಸೊಳಿಗೆ ನವೀಕೃತ ಮಸೀದಿ ಉದ್ಘಾಟನೆ ► ಹಾಗೂ ಸೌಹಾರ್ದ ಸಮಾವೇಶ Read More »

ಕರಾವಳಿ

ನೂಜಿಬಾಳ್ತಿಲ ಬೆಥನಿ ವಿದ್ಯಾಸಂಸ್ಥೆ ► ಬೆಳ್ಳಿಹಬ್ಬದ ಸಂಭ್ರಮ, ರಜತ ಮಹೋತ್ಸವ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಡಿ.10. ನೂಜಿಬಾಳ್ತಿಲ ಬೆಥನಿ ಸಂಯುಕ್ತ ಪ.ಪೂ. ಮಹಾವಿದ್ಯಾಲಯದಲ್ಲಿ ಡಿ.7 ರಂದು ಬೆಳ್ಳಿಹಬ್ಬದ ಸಮಾರೋಪ ಸಮಾರಂಭ ಹಾಗೂ ವಾರ್ಷಿಕೋತ್ಸವ ಸಂಭ್ರಮ ಆಚರಿಸಲಾಯಿತು. ಪುತ್ತೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮಪುಜ್ಯ ಡಾ|ಗೀ| ವರ್ಗೀಸ್ ಮಾರ್ ಮಕಾರಿಯೋಸ್ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಆಶೀರ್ವಚನ ನೀಡಿ, ಶಿಕ್ಷಣವು ಸಮಭಾವನೆಯನ್ನು ಸದ್ಭಾವನೆಯನ್ನು ರೂಪಿಸಬೇಕು. ತನ್ನ ಬಾಲ್ಯ ಕೌಮಾರ್ಯಗಳನ್ನು ಇಲ್ಲಿಯೇ ಕಳೆದವನಾಗಿದ್ದು  ಈ ಪರಿಸರ ತುಳುನಾಡ ಸಂಸ್ಕೃತಿಯನ್ನು ಅಪಾರವಾಗಿ ಮೆಚ್ಚಿಕೊಂಡವನಾಗಿರುತ್ತೇನೆ. ವಿದ್ಯಾಸಂಸ್ಥೆಯನ್ನು ಸ್ಥಾಪಿಸಿ ಅದರ ಉನ್ನತಿಗಾಗಿ ಹಗಲಿರುಳು ದುಡಿದಿರುವ ಬೆಥನಿ

ನೂಜಿಬಾಳ್ತಿಲ ಬೆಥನಿ ವಿದ್ಯಾಸಂಸ್ಥೆ ► ಬೆಳ್ಳಿಹಬ್ಬದ ಸಂಭ್ರಮ, ರಜತ ಮಹೋತ್ಸವ ಕಾರ್ಯಕ್ರಮ Read More »

ಕರಾವಳಿ

ಕಡಬ: ಕಾಮಕೇಳಿಯಲ್ಲಿ ತೊಡಗಿದ್ದ ನಾಲ್ವರು ಪೊಲೀಸ್ ವಶಕ್ಕೆ ► ಇಬ್ಬರು ಪರಾರಿ

(ನ್ಯೂಸ್ ಕಡಬ) newskadaba.com ಕಡಬ, ಡಿ.09. ಒಬ್ಬಾಕೆ ಮಹಿಳೆಯೊಂದಿಗೆ ಆರು ಯುವಕರು ಕಾಮಕೇಳಿಯಲ್ಲಿ ತೊಡಗಿ ನಾಲ್ವರು ಕಡಬ ಪೊಲೀಸರ ಅತಿಥಿಗಳಾದ ಘಟನೆ ಠಾಣಾ ವ್ಯಾಪ್ತಿಯ ನಾಡೋಳಿ ಎಂಬಲ್ಲಿ ಶನಿವಾರದಂದು ನಡೆದಿದೆ. ನಾಡೋಳಿಯಲ್ಲಿ ಹರಿಯುವ ಗುಂಡ್ಯ ನದಿಯ ದಡದಲ್ಲಿ ಕಡಬ ಸಮೀಪದ ಕಳಾರದ ಕೆಲವು ಯುವಕರು ಮಜಾ ಉಡಾಯಿಸುವಾಗ ಸಿಕ್ಕಿಬಿದ್ದಿದ್ದಾರೆ. ಮಹಿಳೆಯನ್ನು ಕೋಲಾರ ಮೂಲದವರೆಂದು ಹೇಳಲಾಗಿದ್ದು. ಈಕೆ ಕಲ್ಲಡ್ಕದಲ್ಲಿ ತನ್ನ ತಂಗಿಯ ಮದುವೆಗೆಂದು ದೇಣಿಗೆ ಸಂಗ್ರಹಿಸುತ್ತಿದ್ದ ವೇಳೆ ಕಳಾರದ ಯುವಕರ ಕಣ್ಣಿಗೆ ಬಿದ್ದಿದ್ದಾಳೆ. ಈಕೆಯನ್ನು ಪಟಾಯಿಸಿದ ಯುವಕರು ತಮ್ಮೂರಿನ ಹತ್ತಿರ

ಕಡಬ: ಕಾಮಕೇಳಿಯಲ್ಲಿ ತೊಡಗಿದ್ದ ನಾಲ್ವರು ಪೊಲೀಸ್ ವಶಕ್ಕೆ ► ಇಬ್ಬರು ಪರಾರಿ Read More »

ಕರಾವಳಿ

ನಕಲಿ ಸಹಿ ಮಾಡಿ ಸಂಬಳ ಪಡೆದಿರುವ ಆರೋಪ ► ನೆಟ್ಟಣ KFDC ಸಿಬ್ಬಂದಿಯ ವಿರುದ್ಧ ಕ್ರಮಕ್ಕೆ ಆಗ್ರಹ

(ನ್ಯೂಸ್ ಕಡಬ) newskadaba.com ಕಡಬ, ಡಿ.08. ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಸಬ್ರಹ್ಮಣ್ಯ ವಿಭಾಗದ ನೆಟ್ಟಣದಲ್ಲಿ ನಿಗಮದ ಸಿಬಂದಿಯೊಬ್ಬರು ನಕಲಿ ಸಹಿ ಮಾಡಿ ಇನ್ನೊಬ್ಬರ ಸಂಬಳ ಪಡೆದಿದ್ದು, ಅವರ ವಿರುದ್ಧ ತಕ್ಷಣ ಕ್ರಮ ಜರಗಿಸಬೇಕು ಎಂದು ಯುನೈಟೆಡ್ ಪ್ಲಾಂಟೇಷನ್ ವರ್ಕರ್ಸ್‌ ಯೂನಿಯನ್ನ ಸುಬ್ರಹ್ಮಣ್ಯ ಘಟಕದ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಅಗ್ರಹಿಸಿದರು. ಅವರು ಶುಕ್ರವಾರ ಕಡಬ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಮರುನಾಟಿ ರಬ್ಬರ್ ತೋಟದಲ್ಲಿ ನಕಲಿ ಹಾಜರಿ ಹಾಕಿ ಸಂಬಳ ಸ್ವೀಕರಿಸಲಾಗಿದೆ ಎಂದು ಆರೋಪಿಸಿದರು. 2015-16 ನೇ

ನಕಲಿ ಸಹಿ ಮಾಡಿ ಸಂಬಳ ಪಡೆದಿರುವ ಆರೋಪ ► ನೆಟ್ಟಣ KFDC ಸಿಬ್ಬಂದಿಯ ವಿರುದ್ಧ ಕ್ರಮಕ್ಕೆ ಆಗ್ರಹ Read More »

ಕರಾವಳಿ

ಹೆತ್ತವರೊಂದಿಗೆ ಕೂಲಿ ಮಾಡುತ್ತಿದ್ದಾತ ಇದೀಗ ಕೊಣಾಜೆ ಠಾಣೆಯ ಎಸ್ಐ ► ಯುವಕರಿಗೆ ರೋಲ್ ಮಾಡೆಲ್ ಆದ ಸಾಧಕನ ಯಶೋಗಾಥೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.09. ಸುಮಾರು 13 ವರ್ಷಗಳ ಹಿಂದೆ ಬಂಜರು ಭೂಮಿಯಲ್ಲಿ ಬೆಳೆ ಬೆಳೆಯಲಾಗದೆ ಬಾಗಲಕೋಟೆಯಿಂದ ಕುಟುಂಬ ಸಮೇತರಾಗಿ ಮಂಗಳೂರಿಗೆ ಬಂದ ಪೀರು ಪವಾರ್‌‌ ಎಂಬಾತ ತನ್ನ ಮಗನಿಂದಾಗಿ ಕನಸಲ್ಲೂ ಅಂದುಕೊಳ್ಳದ ಎತ್ತರಕ್ಕೆ ಬೆಳೆದು ನಿಂತಿದ್ದಾರೆಂದರೆ ನಿಜಕ್ಕೂ ಆಶ್ಚರ್ಯವಾದೀತು. ಹಾಗಾದರೆ ಅವರು ಮಾಡಿದ ಸಾಧನೆ ಏನು ಗೊತ್ತಾ? ಈ ಯಶೋಗಾಥೆಯ ಡೀಟೈಲ್ಸ್‌ ಇಲ್ಲಿದೆ. ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಸುನಗ ಗ್ರಾಮದ ಪೀರು ಪವಾರ್‌ ಹಾಗೂ ಸುಮಿತ್ರಾ ಅವರ ನಾಲ್ವರು ಮಕ್ಕಳಲ್ಲಿ ಓರ್ವನಾದ ರವಿ

ಹೆತ್ತವರೊಂದಿಗೆ ಕೂಲಿ ಮಾಡುತ್ತಿದ್ದಾತ ಇದೀಗ ಕೊಣಾಜೆ ಠಾಣೆಯ ಎಸ್ಐ ► ಯುವಕರಿಗೆ ರೋಲ್ ಮಾಡೆಲ್ ಆದ ಸಾಧಕನ ಯಶೋಗಾಥೆ Read More »

ಕರಾವಳಿ

ಮಂಗಳೂರು: ಸಂಜೀವ ಶೆಟ್ಟಿ ವಸ್ತ್ರ ಮಳಿಗೆಯಲ್ಲಿ ಶೂಟೌಟ್ ► ಹಫ್ತಾ ತಂಡದ ಶಂಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.08. ನಗರದ ಕಾರ್ ಸ್ಟ್ರೀಟ್ ನಲ್ಲಿರುವ ಸಂಜೀವ ಶೆಟ್ಟಿ ಟೆಕ್ಸ್ ಟೈಲ್ಸ್ ಮಳಿಗೆಯಲ್ಲಿ ಅಪರಿಚಿತ ವ್ಯಕ್ತಿಯೋರ್ವನಿಂದ ಶೂಟೌಟ್ ನಡೆದ ಘಟನೆ ಶುಕ್ರವಾರದಂದು ರಾತ್ರಿ ನಡೆದಿದೆ. ಜರ್ಕಿನ್ ಕ್ಯಾಪ್ ಹಾಕಿಕೊಂಡು ತಲೆ ಮುಚ್ಚಿಕೊಂಡು ಬಂದಿದ್ದ ದುಷ್ಕರ್ಮಿಗಳು ಮಳಿಗೆ ಸಿಬ್ಬಂದಿ ಮಹಾಲಿಂಗ ನಾಯ್ಕ(40)ಗೆ ಶೂಟ್ ಮಾಡಿ ಪರಾರಿಯಾಗಿದ್ದಾರೆ. ಗಾಯಗೊಂಡವರನ್ನು ನಗರದ ಯೇನೆಪೊಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಅವರ ದೇಹದ ತೊಡೆಭಾಗಕ್ಕೆ ಗುಂಡು ತಗುಲಿದೆ. ಗ್ರಾಹಕನ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಟೀ ಶರ್ಟ್ ಕೇಳಿದ್ದಾನೆ. ಅಂಗಡಿಯವರು ಅಂಗಡಿ ಮುಚ್ಚುವ

ಮಂಗಳೂರು: ಸಂಜೀವ ಶೆಟ್ಟಿ ವಸ್ತ್ರ ಮಳಿಗೆಯಲ್ಲಿ ಶೂಟೌಟ್ ► ಹಫ್ತಾ ತಂಡದ ಶಂಕೆ Read More »

ಕರಾವಳಿ

ಡಿ.24 ರಂದು ಕಡಬ ಸಿ.ಎ. ಬ್ಯಾಂಕ್ ನೂತನ ಕಟ್ಟಡ ಉದ್ಘಾಟನೆ ► 2 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ‘ಯೋಗಕ್ಷೇಮ’ ಸಹಕಾರ ಸೌಧ

(ನ್ಯೂಸ್ ಕಡಬ) newskadaba.com ಕಡಬ, ಡಿ.08. ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ ‘ಯೋಗಕ್ಷೇಮ’ ಸಹಕಾರ ಸೌಧದ ಉದ್ಘಾಟನಾ ಸಮಾರಂಭ ಡಿಸೆಂಬರ್ 24 ನೇ ಭಾನುವಾರದಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಸುಂದರ ಗೌಡ ಮಂಡೆಕರ ಹೇಳಿದರು. ಅವರು ಶುಕ್ರವಾರ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಕಡಬ ಶ್ರೀಕಂಠ ಸ್ವಾಮಿ ಮಹಾಗಣಪತಿ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಿದ ಬಳಿಕ ಬ್ಯಾಂಕಿನ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು. ಸಂಘದ ನೂತನ ಕಟ್ಟಡ ಸುಮಾರು ಎರಡು ಕೋಟಿ

ಡಿ.24 ರಂದು ಕಡಬ ಸಿ.ಎ. ಬ್ಯಾಂಕ್ ನೂತನ ಕಟ್ಟಡ ಉದ್ಘಾಟನೆ ► 2 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ‘ಯೋಗಕ್ಷೇಮ’ ಸಹಕಾರ ಸೌಧ Read More »

ಕರಾವಳಿ

ಕೊಲೆಗೆ ಸುಪಾರಿ‌ ಕೊಟ್ಟ ಆರೋಪ ► ಪತ್ರಕರ್ತ ರವಿ ಬೆಳಗೆರೆ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.08. ಕೊಲೆಗೆ ಸುಪಾರಿ ಕೊಟ್ಟ ಆರೋಪದಲ್ಲಿ ಪತ್ರಕರ್ತ ರವಿ ಬೆಳಗೆರೆಯವರನ್ನು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ಶುಕ್ರವಾರದಂದು ನಡೆದಿದೆ. ಹಾಯ್ ಬೆಂಗಳೂರು ಪತ್ರಿಕೆಯ ವರದಿಗಾರರೊಬ್ಬರು ರವಿ ಬೆಳಗೆರೆಯವರ ಸಂಬಂಧಿಕರೋರ್ವರ ಜೊತೆ ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ವರದಿಗಾರನ ಹತ್ಯೆಗೆ ಬೆಳಗೆರೆ ಶಾರ್ಪ್ ಶೂಟರ್ ಶಶಿ ಮುಂಡೇವಾಡಗಿಗೆ 30 ಲಕ್ಷ ರೂ. ಸುಪಾರಿ ಕೊಟ್ಟಿದ್ದರೆನ್ನಲಾಗಿದೆ. ಸುಪಾರಿ ಕೊಟ್ಟಿರುವ ಬಗ್ಗೆ ವಿಜಯಪುರ ಚಡಚಣದ ಶಶಿ ಮುಂಡೇವಾಡಗಿ ವಿಚಾರಣೆ ವೇಳೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಈ ಹಿನ್ನೆಲೆಯಲ್ಲಿ

ಕೊಲೆಗೆ ಸುಪಾರಿ‌ ಕೊಟ್ಟ ಆರೋಪ ► ಪತ್ರಕರ್ತ ರವಿ ಬೆಳಗೆರೆ ಬಂಧನ Read More »

ಕರ್ನಾಟಕ
Scroll to Top