ಜಾತಿಗಣತಿಗೆ ಗೈರಾದ 2,300 ಸಿಬ್ಬಂದಿ ವಿರುದ್ಧ ‘No Work No Pay’ ಆದೇಶ

(ನ್ಯೂಸ್‌ ಕಡಬ) newskadaba.com,  ಅ.15: ಯಾವುದೇ ಕಾರಣಗಳ ನೀಡದೆ ಸಾಮಾಜಿಕ-ಆರ್ಥಿಕ ಸಮೀಕ್ಷೆಯಿಂದ ದೂರ ಉಳಿದ 2,300 ಸಿಬ್ಬಂದಿ ವಿರುದ್ಧ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಮುಖ್ಯ ಆಯುಕ್ತ ಎಂ. ಮಹೇಶ್ವರ್ ರಾವ್ ಅವರು ‘ನೋ ವರ್ಕ್ ನೋ ಪೇ’ ಆದೇಶ ಹೊರಡಿಸಿದ್ದಾರೆ. ಪದೇ ಪದೇ ನೋಟಿಸ್ ಮತ್ತು ಎಸ್‌ಎಂಎಸ್ ಕಳುಹಿಸಿದರೂ ಈ ಗಣತಿದಾರರು ಕೆರ್ತವ್ಯಕ್ಕೆ ಹಾಜರಾಗಿಲ್ಲ. ಯಾವುದೇ ಕಾರಣ ನೀಡದೆ, ಅನಧಿಕೃತವಾಗಿ ಗೈರುಹಾಜರಿದ್ದಾರೆ. ಇದು ಗಂಭೀರ ಶಿಸ್ತು ಉಲ್ಲಂಘನೆಯಾಗಿದೆ. ಆದ್ದರಿಂದ ಅನಧಿಕೃತ ಗೈರುಹಾಜರಿ ಅವಧಿಯ ವೇತನ ನೀಡದಂತೆ […]

ಜಾತಿಗಣತಿಗೆ ಗೈರಾದ 2,300 ಸಿಬ್ಬಂದಿ ವಿರುದ್ಧ ‘No Work No Pay’ ಆದೇಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
crime, arrest, suspected

35 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಅರೆಸ್ಟ್..!

(ನ್ಯೂಸ್‌ ಕಡಬ) newskadaba.com ಅ. 15. 35 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ.   ಬಂಧಿತ ಆರೋಪಿಯನ್ನು ಕೇರಳದ ತ್ರಿಶೂರ್‌ ಜಿಲ್ಲೆಯ ನಾಟಿ ಮನೆಯ ಬಾಲನ್(73) ಎಂದು ಗುರುತಿಸಲಾಗಿದೆ. 1990 ನೇ ವರ್ಷದಲ್ಲಿ ಸುಳ್ಯ ತಾಲ್ಲೂಕಿನ ಅಲೆಟ್ಟಿ ಗ್ರಾಮದ ನಾಗಪಟ್ಟಣ ಎಂಬಲ್ಲಿ ಅಕ್ರಮ ಕೂಟ ಸೇರಿ ಶಾಂತಪ್ಪ ಮತ್ತು ಸುಬ್ಬಯ್ಯ ರವರಿಗೆ ತಲ್ವಾರ್ ನಿಂದ ಕಡಿದು ತೀವ್ರ ಸ್ವರೂಪದ ರಕ್ತ ಗಾಯ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್‌ ರಾಣೆಯಲ್ಲಿ ಪ್ರಕರಣ

35 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಈ ಯೋಜನೆಯಲ್ಲಿ ಒಮ್ಮೆ ಹೂಡಿಕೆ ಮಾಡಿದ್ರೆ ವರ್ಷದ ಅಂತ್ಯದಲ್ಲಿ ಡಬಲ್‌ ಆಗುತ್ತೆ ನಿಮ್ಮ ಹಣ..?

(ನ್ಯೂಸ್‌ ಕಡಬ) newskadaba.com ಅ. 15. ಹೂಡಿಕೆ ಮಾಡುವವರಿಗೆ ಪೋಸ್ಟ್‌ ಆಫೀಸ್‌ ಯೋಜನೆಗಳು ಉತ್ತಮ ಆಯ್ಕೆಯಾಗಿರುತ್ತದೆ. ಇದು ಅತ್ಯಂತ ಸುರಕ್ಷಿತವೂ ಕೂಡಾ. ಹಾಗಾದ್ರೆ ಪೋಸ್ಟ್‌ ಆಫೀಸ್‌ನ ಬೆಸ್ಟ್‌ ಐದು ಹೂಡಿಕೆ ಯೋಜನೆಯ ಬಗ್ಗೆ ನೋಡುವುದಾದರೆ, ಮೊದಲನೆಯದಾಗಿ ಸುಕನ್ಯಾ ಸಮೃದ್ಧಿ ಯೋಜನೆ (SSA): ಇದು ಹೆಣ್ಣುಮಕ್ಕಳಿಗೆ ಅಂತಾನೇ ಕೇಂದ್ರ ಸರ್ಕಾರ ಶುರು ಮಾಡಿದ ಯೋಜನೆ. ಈ ಯೋಜನೆಯಲ್ಲಿ, ಪೋಷಕರು ತಮ್ಮ ಮಗಳ ಹೆಸರಿನಲ್ಲಿ ಖಾತೆಯನ್ನು ತೆರೆದು, ಹೂಡಿಕೆ ಮಾಡಬಹುದು. ಈ ಯೋಜನೆಯು ವಾರ್ಷಿಕವಾಗಿ 8.2% ಬಡ್ಡಿಯನ್ನು ನೀಡುತ್ತದೆ. ಹೆಣ್ಣು

ಈ ಯೋಜನೆಯಲ್ಲಿ ಒಮ್ಮೆ ಹೂಡಿಕೆ ಮಾಡಿದ್ರೆ ವರ್ಷದ ಅಂತ್ಯದಲ್ಲಿ ಡಬಲ್‌ ಆಗುತ್ತೆ ನಿಮ್ಮ ಹಣ..? Read More »

ರಾಷ್ಟ್ರೀಯ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಅ.15: ರಾಜ್ಯಾದ್ಯಂತ ಇಂದು (ಅ.15) ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ಆಕಾಶವು ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ  ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29° C ಮತ್ತು 21° C ಆಗಿರಬಹುದು. ಅ.15ರಂದು ಕರಾವಳಿ ಜಿಲ್ಲೆಗಳಲ್ಲಿ ಬುಧವಾರ ಹಗುರ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್,

ಇಂದಿನ ಹವಾಮಾನ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇನ್ಮುಂದೆ ಎಸ್‌ಎಸ್‌ಎಲ್‌ಸಿಯಲ್ಲಿ 33% ಅಂಕ ಪಡೆದರೆ ಉತ್ತೀರ್ಣ

(ನ್ಯೂಸ್‌ ಕಡಬ) newskadaba.com,  ಅ.15  ಬೆಂಗಳೂರು : ಈ ವರ್ಷದಿಂದ ಎಸ್‌ಎಸ್‌ಎಲ್‌ಸಿಯಲ್ಲಿ 33% ಅಂಕ ಪಡೆದರೆ ಪಾಸ್ ಎಂದು ಘೋಷಿಸಲಾಗುವುದು. ಈ ವರ್ಷದಿಂದಲೇ ಖಾಸಗಿ ಶಾಲೆಗಳಿಗೂ ಇದು ಅನ್ವಯ ಆಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಸಕ್ತ ವರ್ಷದಿಂದ 33% ಅಂಕ ಪಡೆದರೆ ಎಸ್‌ಎಸ್‌ಎಲ್‌ಸಿ ಪಾಸ್‌ ಎಂದು ಘೋಷಿಸಲಾಗುವುದು. ಅಲ್ಲಿಗೆ 625ಕ್ಕೆ 206 ಅಂಕ ಪಡೆದರೆ ವಿದ್ಯಾರ್ಥಿಗಳು ಉತ್ತೀರ್ಣ ಆಗಲಿದ್ದಾರೆ. ಆಂತರಿಕ ಅಂಕ, ಬಾಹ್ಯ

ಇನ್ಮುಂದೆ ಎಸ್‌ಎಸ್‌ಎಲ್‌ಸಿಯಲ್ಲಿ 33% ಅಂಕ ಪಡೆದರೆ ಉತ್ತೀರ್ಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿನಲ್ಲಿ ಕುಳಿತು ಅಮೆರಿಕಾ-ಕೆನಡಾ ಪ್ರಜೆಗಳ ಸುಲಿಗೆ, 16 ಮಂದಿ ಆರೋಪಿಗಳ ಬಂಧನ

(ನ್ಯೂಸ್‌ ಕಡಬ) newskadaba.com,  ಅ.15: ಬೆಂಗಳೂರಿನಲ್ಲಿ ಕುಳಿತು ಡಿಜಿಟಲ್ ಅರೆಸ್ಚ್ ಮೂಲಕ ಅಮೆರಿಕಾ ಹಾಗೂ ಕೆನಡಾ ಜನರನ್ನು ವಂಚಿಸುತ್ತಿದ್ದ ಜಾಲವೊಂದನ್ನು ನಗರ ಪೊಲೀಸರು ಬೇಧಿಸಿದ್ದು, ಎಚ್‌ಎಸ್‌ಆರ್ ಲೇಔಟ್‌ನಲ್ಲಿರುವ ನಕಲಿ ಬಿಪಿಒ ಸಂಸ್ಥೆಯ ಇಬ್ಬರು ಮಹಿಳೆಯರು ಸೇರಿದಂತೆ 16 ಮಂದಿ ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತರನ್ನು ಎ ಫ್ರಾನ್ಸಿಸ್ (29), ಆರ್ ಕಾರ್ತಿಕ್ ರಾಜ್ ವಾದ್ಯನಂ (25), ಆರ್ ಸುನಿಲ್ (30), ಎ ಅರವಿಂದ್ ಅಣ್ಣಿ ಪೂಜಾರಿ (31), ಎಲ್ ಇಂದರ್ ಲಾಲ್ಮಣಿ ಯಾದವ್ (31), ಪಿ ರೋಹನ್ (28),

ಬೆಂಗಳೂರಿನಲ್ಲಿ ಕುಳಿತು ಅಮೆರಿಕಾ-ಕೆನಡಾ ಪ್ರಜೆಗಳ ಸುಲಿಗೆ, 16 ಮಂದಿ ಆರೋಪಿಗಳ ಬಂಧನ Read More »

ಕರ್ನಾಟಕ

ಜಯಂತ್ ಟಿ ವಿರುದ್ಧ ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com ಅ. 15. ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಸಂಬಂಧಿಸಿ ನೀಡಿರುವ ಹೇಳಿಕೆ ವಿಚಾರವಾಗಿ ಸೌಜನ್ಯಾ ಪರ ಹೋರಾಟಗಾರ ಜಯಂತ್ ಟಿ. ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬೆಳ್ತಂಗಡಿ ಪೊಲೀಸರ ಮನವಿ ಮೇರೆಗೆ ಒಂದು ವರ್ಷಗಳ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಉಪ ಆಯುಕ್ತ ಸ್ಟೆಲ್ಲಾ ವರ್ಗಿಸ್ ಸೆ.18 ರಂದು ಆದೇಶ ಹೊರಡಿಸಿದ್ದರು. ಈ

ಜಯಂತ್ ಟಿ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ

ಶೇ.10 ಕಮಿಷನ್‌ ಆಸೆಗೆ 22 ಮಕ್ಕಳನ್ನು ಕೊಂದ ವೈದ್ಯರು!

(ನ್ಯೂಸ್‌ ಕಡಬ) newskadaba.com,  ಅ.15  ಭೋಪಾಲ್‌: ಮಧ್ಯಪ್ರದೇಶದಲ್ಲಿ 22 ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್ರಿಫ್‌ ಸಿರಫ್‌ ಅನ್ನು ಶಿಫಾರಸು ಮಾಡಲು ಡಾ. ಪ್ರವೀಣ್‌ ಸೋನಿ ಶೇ.10ರಷ್ಟು ಕಮಿಷನ್‌ ಪಡೆಯುತ್ತಿದ್ದರು ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.ಮಕ್ಕಳ ಸಾವಿನ ಬೆನ್ನಲ್ಲೇ ಪೊಲೀಸರು, ಮಕ್ಕಳಿಗೆ ಸಿರಪ್‌ ಶಿಫಾರಸು ಮಾಡಿದ್ದ ಡಾ. ಪ್ರವೀಣ್‌ ಸೋನಿಯನ್ನು ಬಂಧಿಸಿದ್ದರು. ಪ್ರಕರಣದ ವಿಚಾರಣೆ ವೇಳೆ, ಕೋಲ್ಡ್ರಿಫ್‌ ಸಿರಫ್‌ ಶಿಫಾರಸು ಮಾಡಲು ಶ್ರೀಶನ್‌ ಕಂಪನಿಯಿಂದ ಶೇ.10ರಷ್ಟು ಕಮಿಷನ್‌ ಪಡೆಯುತ್ತಿದ್ದೆ ಎಂಬುದನ್ನು ಡಾ.ಸೋನಿ ಒಪ್ಪಿದ್ದಾರೆ ಎಂದು ಪೊಲೀಸರು ನ್ಯಾಯಾಲಯಕ್ಕೆ ಮಾಹಿತಿ

ಶೇ.10 ಕಮಿಷನ್‌ ಆಸೆಗೆ 22 ಮಕ್ಕಳನ್ನು ಕೊಂದ ವೈದ್ಯರು! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಂಜಾಬ್ : ಪಾಕಿಸ್ತಾನದ ಸಂಬಂಧ ಹೊಂದಿದ್ದ ಅಕ್ರಮ ಶಸ್ತ್ರಾಸ್ತ್ರ, ಮಾರಾಟಗಾರನ ಬಂಧನ

(ನ್ಯೂಸ್‌ ಕಡಬ) newskadaba.com,  ಅ.15: ಅಕ್ರಮ ಶಸ್ತ್ರಾಸ್ತ್ರ ಕಳ್ಳಸಾಗಣೆ ಜಾಲವನ್ನು ಪಂಜಾಬ್ ಪೊಲೀಸರು ಅಮೃತಸರ ಮೂಲದ ವ್ಯಕ್ತಿಯೊಬ್ಬರನ್ನು ಬಂಧಸಿರುವುದಾಗಿ ಹೇಳಿಕೊಂಡಿದ್ದಾರೆ.ಆರೋಪಿ ಅಮರ್‌ಬೀರ್‌ ಸಿಂಗ್‌ನಿಂದ ಪೊಲೀಸರು ಆರು ಪಿಸ್ತೂಲ್‌ಗಳು, 11 ಮ್ಯಾಗಜೀನ್‌ಗಳು ಮತ್ತು 111 ಲೈವ್‌ ಕಾರ್ಟ್ರಿಡ್ಜ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಒಂದು ಪ್ರಮುಖ ಪ್ರಗತಿಯಲ್ಲಿ, ಅಮೃತಸರ ಗ್ರಾಮೀಣ ಪೊಲೀಸರು ಅಮೃತಸರದ ತಾರ್ಸಿಕ್ಕಾ ಪಿಎಸ್‌‍ನ ಡೈರಿವಾಲ್‌ ನಿವಾಸಿ ಅಮರ್‌ಬೀರ್‌ ಸಿಂಗ್‌ ಅವರನ್ನು ಬಂಧಿಸಿದ್ದಾರೆ ಮತ್ತು 6 ಪಿಸ್ತೂಲ್‌ಗಳು, 11 ಮ್ಯಾಗಜೀನ್‌ಗಳು, .30 ಬೋರ್‌ನ 91 ಲೈವ್‌ ಕಾರ್ಟ್ರಿಡ್ಜ್ ಗಳು ಮತ್ತು

ಪಂಜಾಬ್ : ಪಾಕಿಸ್ತಾನದ ಸಂಬಂಧ ಹೊಂದಿದ್ದ ಅಕ್ರಮ ಶಸ್ತ್ರಾಸ್ತ್ರ, ಮಾರಾಟಗಾರನ ಬಂಧನ Read More »

ಬ್ರೇಕಿಂಗ್ ನ್ಯೂಸ್

ವಾಷಿಂಗ್ ಮೆಷಿನ್ ಸ್ವಚ್ಛಗೊಳಿಸುವ ವಿಧಾನ..!

(ನ್ಯೂಸ್‌ ಕಡಬ) newskadaba.com  ಅ. 15. ಇಂದಿನ ಆಧುನಿಕ ಯುಗದಲ್ಲಿ ವಾಷಿಂಗ್ ಮೆಷಿನ್ ಬಳಸದವರು ತುಂಬಾ ವಿರಳ. ಅಂದ ಹಾಗೆ ಈ ವಾಷಿಂಗ್ ಮೆಷಿನ್ ಬಳಸುವವರು ಅದನ್ನು ಕ್ಲೀನ್ ಮಾಡಲು ಹರಸಾಹಸ ಪಡುವ ಅವಶ್ಯಕತೆ ಇಲ್ಲ. ತಿಂಗಳಿಗೊಮ್ಮೆ ಈ ವಿಧಾನಗಳನ್ನು ಅನುಸರಿಸುವುದರಿಂದ ವಾಷಿಂಗ್ ಮೆಷಿನ್ ಹೇಗೆ ಸ್ವಚ್ಛಗೊಳ್ಳುತ್ತೆ ಎಂಬುವುದನ್ನ ನೀವೇ ಈ ಕೆಳಗಿನ ಟ್ರಿಕ್ಸ್ ಉಪಯೋಗಿಸಿ ಟ್ರೈ ಮಾಡಿ ನೋಡಿ. ವಾಷಿಂಗ್ ಮೆಷಿನ್ ಸುಲಭವಾಗಿ ತೊಳೆಯುವ ವಿಧಾನ: ವಿನೆಗರ್, ಬೇಕಿಂಗ್ ಸೋಡಾ: ಮೊದಲು, ಎರಡು ಕಪ್ ವಿನೆಗರ್

ವಾಷಿಂಗ್ ಮೆಷಿನ್ ಸ್ವಚ್ಛಗೊಳಿಸುವ ವಿಧಾನ..! Read More »

ಲೈಫ್‍ಸ್ಟೈಲ್
Scroll to Top