ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಕೋರ್ಟ್ ಅನುಮತಿ

(ನ್ಯೂಸ್‌ ಕಡಬ) newskadaba.com,  ಅ.15 ನವದೆಹಲಿ: ದೆಹಲಿಯಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ (Supreme Court) ಅವಕಾಶ ನೀಡಿದೆ. ಅಕ್ಟೋಬರ್ 18ರಿಂದ 21ರವರೆಗೆ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಅನುಮತಿ ನೀಡಿದೆ. ಪಟಾಕಿ ಸಿಡಿಸುವ ಬಗ್ಗೆ ಸಮತೋಲನದ ತೀರ್ಮಾನ ಕೈಗೊಳ್ಳಬೇಕಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ವಲಯದ ನಗರಗಳಲ್ಲಿ ಪಟಾಕಿ ಸಿಡಿತದಿಂದ ವಾಯು ಮಾಲಿನ್ಯ ಮಿತಿ ಮೀರುತ್ತದೆ. ಮೂರು ನಾಲ್ಕು ದಿನಗಳವರೆಗೂ ಜನರು ಮನೆಯಿಂದ ಹೊರ ಬರಲು ಸಾಧ್ಯವಾಗದಂಥ ಸ್ಥಿತಿ ನಿರ್ಮಾಣವಾಗುತ್ತದೆ. […]

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಕೋರ್ಟ್ ಅನುಮತಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರತೀ ಜಿಲ್ಲೆಗಳಲ್ಲೂ ಸುಸಜ್ಜಿತ ಕ್ಯಾನ್ಸರ್ ಆಸ್ಪತ್ರೆ- ಸಚಿವ ಶರಣಪ್ರಕಾಶ ಪಾಟೀಲ

(ನ್ಯೂಸ್‌ ಕಡಬ) newskadaba.com,  ಅ.15: ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ಸುಮಾರು ನಿರ್ಮಿಸಿರುವ 100 ಹಾಸಿಗೆಗಳ ನೂತನ ಕ್ಯಾನ್ಸರ್‌ ಆಸ್ಪತ್ರೆಯ ಕಟ್ಟಡದ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್‌ 7ರಂದು ಲೋಕಾರ್ಪಣೆಗೊಳಿಸಲಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಆರ್‌. ಪಾಟೀಲ ತಿಳಿಸಿದರು. ಕ್ಯಾನ್ಸರ್‌ ಆಸ್ಪತ್ರೆ ಕಟ್ಟಡವನ್ನು ಪರಿಶೀಲಿಸಿ ಮಾತನಾಡಿದ ಅವರು, ಕ್ಯಾನ್ಸರ್‌ ಆಸ್ಪತ್ರೆಯನ್ನು ರೋಗಿಗಳ ಚಿಕಿತ್ಸೆಗೆ ಕಾರ್ಯಾಚರಣೆಗೊಳಿಸಲು ಪ್ರಥಮ ಹಂತದಲ್ಲಿ ಸುಮಾರು 41 ಕೋಟಿ ರೂ. ವೆಚ್ಚದಲ್ಲಿ ಅಗತ್ಯವಿರುವ ವೈದ್ಯಕೀಯ ಉಪಕರಣಗಳನ್ನು ಅಳವಡಿಸಲಾಗುವುದು.

ಪ್ರತೀ ಜಿಲ್ಲೆಗಳಲ್ಲೂ ಸುಸಜ್ಜಿತ ಕ್ಯಾನ್ಸರ್ ಆಸ್ಪತ್ರೆ- ಸಚಿವ ಶರಣಪ್ರಕಾಶ ಪಾಟೀಲ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಂದಾಯ ಇಲಾಖೆಯಲ್ಲಿ 500 ಹುದ್ದೆಗಳು- ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com  ಅ. 15. ಉದ್ಯೋಗಾಕಾಂಕ್ಷಿಗಳಿಗೆ ಇದೀಗ ರಾಜ್ಯ ಸರಕಾರ ಸಿಹಿ ಸುದ್ದಿ ಒಂದನ್ನು ನೀಡಿದ್ದು, ಕಂದಾಯ ಇಲಾಖೆಯಲ್ಲಿ ಖಾಲಿಯಿರುವ ಐನೂರು ಹುದ್ದೆಗಳ ಬರ್ತಿಗೆ ಇದೀಗ ಅರ್ಜಿಯನ್ನು ಆಹ್ವಾನ ಆಹ್ವಾನಿಸಿದೆ.   ಹೌದು, ಕಂದಾಯ ಇಲಾಖೆಯಲ್ಲಿ 500 ಗ್ರಾಮ ಲೆಕ್ಕಿಗ ಹುದ್ದೆಗಳು ಖಾಲಯಿದ್ದು, ಈ  ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿಗೆ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕನಿಷ್ಠ ವಿದ್ಯಾರ್ಹತೆ ಮುಗಿಸಿದವರು ಸಹ ಅರ್ಜಿ ಸಲ್ಲಿಸಬಹುದಾಗಿದೆ. ಉದ್ಯೋಗ ನೇಮಕಾತಿ ಹೆಚ್ಚಿನ ವಿವರ, ವಯೋಮಿತಿ, ಅರ್ಹತೆ, ಪ್ರಮುಖ ದಿನಾಂಕಗಳ ವಿವರ

ಕಂದಾಯ ಇಲಾಖೆಯಲ್ಲಿ 500 ಹುದ್ದೆಗಳು- ಅರ್ಜಿ ಆಹ್ವಾನ Read More »

ಉದ್ಯೋಗ

ಇಂದಿನಿಂದ (ಅ.15) ರಣಜಿ ಟ್ರೋಫಿ ಆರಂಭ

(ನ್ಯೂಸ್‌ ಕಡಬ) newskadaba.com,  ಅ.15: 2025-26ನೇ ಸಾಲಿನ, 91ನೇ ಆವೃತ್ತಿಯ ರಣಜಿ ಟ್ರೋಫಿಗೆ ಬುಧವಾರ ಚಾಲನೆ ದೊರೆಯಲಿದೆ. ಎಲೈಟ್ ವಿಭಾಗದಲ್ಲಿ 32 ತಂಡಗಳು ಪ್ರಶಸ್ತಿಗಾಗಿ ಸೆಣಸಲಿದ್ದು, ಪ್ಲೇಟ್ ಚಾಂಪಿಯನ್‌ಶಿಪ್‌ 6 ತಂಡಗಳು ಹೋರಾಟ ನಡೆಸಲಿವೆ. ಒಟ್ಟಾರೆ 138 ಪಂದ್ಯಗಳು ನಡೆಯಲಿದೆ. ಭಾರತ ತಂಡದ ವೇಳಾಪಟ್ಟಿ ಟಿ20 ಪಂದ್ಯಗಳಿಂದ ತುಂಬಿರುವ ಕಾರಣ, ರಣಜಿ ಟ್ರೋಫಿಯಲ್ಲಿನ ಪ್ರದರ್ಶನ ಆಟಗಾರರಿಗೆ ಭಾರತ ಟೆಸ್ಟ್ ತಂಡದ ಬಾಗಿಲನ್ನು ತೆರೆಯುವ ಸಾಧ್ಯತೆ ಇಲ್ಲ. ಈ ವರ್ಷ ಉಳಿದಿರುವುದು ದಕ್ಷಿಣ ಆಫ್ರಿಕಾ ವಿರುದ್ಧ 2 ಪಂದ್ಯಗಳ

ಇಂದಿನಿಂದ (ಅ.15) ರಣಜಿ ಟ್ರೋಫಿ ಆರಂಭ Read More »

ಕರ್ನಾಟಕ, ಕ್ರೀಡಾ ನ್ಯೂಸ್

ಕೂದಲಿನ ಆರೈಕೆಯಲ್ಲಿ ಕರಿಬೇವಿನ ಮಹತ್ವ..!

(ನ್ಯೂಸ್‌ ಕಡಬ) newskadaba.com  ಅ. 15. ತಲೆ ಕೂದಲು ಉದುರುವಿಕೆಯನ್ನು ತಡೆಯುವುದರಿಂದ ಹಿಡಿದು ಕೂದಲಿಗೆ ಉತ್ತಮ ಹೊಳಪು ನೀಡುವಲ್ಲಿ ಕರಿಬೇವಿನ ಪಾತ್ರ ತುಂಬಾ ಮಹತ್ವದ್ದಾಗಿದೆ. ಕರಿಬೇವಿನ ಎಲೆಗಳು ಅಡುಗೆಯಲ್ಲಿ ಪರಿಮಳಕ್ಕೆ ಹೆಸರುವಾಸಿಯಾಗಿದೆ, ಹಾಗೆಯೇ ಇದು ಕೂದಲಿನ ಆರೋಗ್ಯವನ್ನು ಉತ್ತೇಜಿಸಲು ಸಹ ಪ್ರಯೋಜನಕಾರಿಯಾಗಿದೆ. ಈ ಎಲೆಗಳು ನೆತ್ತಿಯನ್ನು ಪೋಷಿಸುವ ಮತ್ತು ಕೂದಲನ್ನು ಬಲಪಡಿಸುವ ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ.   ಕರಿಬೇವಿನ ಎಲೆಗಳ ಉತ್ಕರ್ಷಣ ನಿರೋಧಕ ಗುಣಲಕ್ಷಣಗಳು ಕೂದಲು ಅಕಾಲಿಕವಾಗಿ ಬಿಳಿಯಾಗುವುದನ್ನು ತಡೆಯಲು ಸಹಾಯ ಮಾಡುತ್ತದೆ. ಅದು ಕೂದಲು ಕಿರುಚೀಲಗಳನ್ನು ಆಕ್ಸಿಡೇಟಿವ್

ಕೂದಲಿನ ಆರೈಕೆಯಲ್ಲಿ ಕರಿಬೇವಿನ ಮಹತ್ವ..! Read More »

ಆರೋಗ್ಯ ಮಾಹಿತಿ

ಡಾ. ಎಸ್.ಎಲ್. ಭೈರಪ್ಪ ಅವರಿಗೆ ‘ಕಾಲಾತೀತ ಸಾಹಿತ್ಯ ಚಕ್ರವರ್ತಿ’ ಬಿರುದು

(ನ್ಯೂಸ್‌ ಕಡಬ) newskadaba.com,  ಅ.15 ಕಾಪು : “ಡಾ. ಎಸ್.ಎಲ್. ಭೈರಪ್ಪ ಅವರ ಕೃತಿಗಳ ಶ್ರೇಷ್ಠತೆಯು ಅವುಗಳ ಅನುಭವಾತ್ಮಕ ಆಳದಲ್ಲಿ ಮಾತ್ರವಲ್ಲದೆ, ವಾಸ್ತವ ಜೀವನದ ಸನ್ನಿವೇಶಗಳಿಗೆ ಹೊಂದಿಕೊಳ್ಳುವ ಹಾಗೂ ಓದುಗರಿಗೆ ಸಂಬಂಧ ಕಲ್ಪಿಸುವ ನಿರೂಪಣಾ ಶೈಲಿಯಲ್ಲಿ ಅಡಗಿದೆ. ಇದು ಅವರ ಬರವಣಿಗೆಗಳನ್ನು ಕಾಲಾತೀತ ಮತ್ತು ಓದುಗರಿಗೆ ಸದಾ ಪ್ರಸ್ತುತವಾಗುವಂತೆ ಮಾಡಿದೆ” ಎಂದು ಉಡುಪಿ ಎಂಜಿಎಂ ಕಾಲೇಜಿನ ರಾಜಕೀಯ ವಿಜ್ಞಾನ ವಿಭಾಗದ ನಿವೃತ್ತ ಮುಖ್ಯಸ್ಥರಾದ ಪ್ರೊ. ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಹೇಳಿದರು. ಅವರು ಅಕ್ಟೋಬರ್ 14 ರಂದು ಕಾಲೇಜು

ಡಾ. ಎಸ್.ಎಲ್. ಭೈರಪ್ಪ ಅವರಿಗೆ ‘ಕಾಲಾತೀತ ಸಾಹಿತ್ಯ ಚಕ್ರವರ್ತಿ’ ಬಿರುದು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಹಿಳೆಯರಿಗೆ POSH ಮತ್ತು POCSO ಕಾಯ್ದೆಯ ಬಗ್ಗೆ ಅರಿವು ಇರಬೇಕು- ಎನ್ ಸಿಡಬ್ಲ್ಯು ಅಧ್ಯಕ್ಷೆ

(ನ್ಯೂಸ್‌ ಕಡಬ) newskadaba.com,  ಅ.15: ಬೆಂಗಳೂರು ವಿಶ್ವವಿದ್ಯಾಲಯದ ಕಾನೂನು ಕಾಲೇಜಿನ ಕಾನೂನು ಅಧ್ಯಯನ ವಿಭಾಗವು ರಾಷ್ಟ್ರೀಯ ಮಹಿಳಾ ಆಯೋಗದ (NCW) ಸಹಯೋಗದೊಂದಿಗೆ, ಕ್ಯಾಂಪಸ್ ಕಾಲಿಂಗ್ ಎಂಬ ಉಪಕ್ರಮದ ಅಡಿಯಲ್ಲಿ ‘ಲಿಂಗ ಸಂವೇದನೆ ಮತ್ತು ಸೈಬರ್ ಜಾಗೃತಿ’ ಕುರಿತು ಕಾರ್ಯಾಗಾರವನ್ನು ಆಯೋಜಿಸಿತ್ತು. ಸೈಬರ್ ಅಪರಾಧ, ಡೀಪ್‌ಫೇಕ್‌ಗಳು ಮತ್ತು ಫೋಟೋ ಮಾರ್ಫಿಂಗ್ ಮೂಲಕ ಮಹಿಳೆಯರ ವಿರುದ್ಧ ಕಿರುಕುಳಕ್ಕೆ ಕಾರಣವಾಗುವ ಅನೇಕ ಹೊಸ ಅಪರಾಧಗಳು ಸಮಾಜದಲ್ಲಿ ನಡೆಯುತ್ತಿವೆ. ಮಹಿಳೆಯರು ತಮ್ಮನ್ನು ರಕ್ಷಿಸಲು ಮತ್ತು ಅಂತಹ ಕಿರುಕುಳವನ್ನು ತಡೆಯಲು ರಚಿಸಲಾದ ಕಾನೂನುಗಳ ಬಗ್ಗೆ

ಮಹಿಳೆಯರಿಗೆ POSH ಮತ್ತು POCSO ಕಾಯ್ದೆಯ ಬಗ್ಗೆ ಅರಿವು ಇರಬೇಕು- ಎನ್ ಸಿಡಬ್ಲ್ಯು ಅಧ್ಯಕ್ಷೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಧಾರವಾಡ : ನವೀಕರಿಸಬಹುದಾದ ಶಕ್ತಿ ಸಂಪನ್ಮೂಲಗಳಿಗೆ ಸರ್ಕಾರದ ಉತ್ತೇಜನ: ನಿರ್ಮಲಾ ಸೀತಾರಾಮನ್

(ನ್ಯೂಸ್‌ ಕಡಬ) newskadaba.com,  ಅ.15 ಧಾರವಾಡ: ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಧಾರವಾಡದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ)ಯಲ್ಲಿ ಸಂಶೋಧನೆ ಮತ್ತು ತಂತ್ರಜ್ಞಾನ ಇನ್‌ಕ್ಯುಬೇಟರ್ (ಧಾರಿ) ಸಹಯೋಗದೊಂದಿಗೆ ನಿರ್ಮಾಣವಾಗಿರುವ ಬಯೋನೆಸ್ಟ್ ಇನ್‌ಕ್ಯುಬೇಷನ್ ಸೆಂಟರ್ (ಬಿಐಸಿ) ಉದ್ಘಾಟಿಸಿದರು. ಐಐಟಿ ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದದಲ್ಲಿ, ಸೀತಾರಾಮನ್ ಸರ್ಕಾರವು ಸುಸ್ಥಿರ ಹಸಿರು ಮಾದರಿಗಳ ಮೇಲೆ ಕೇಂದ್ರೀಕರಿಸಿದೆ ಎಂದು ಹೇಳಿದರು. ನೈಸರ್ಗಿಕ ಅನಿಲಗಳ ಬೆಲೆ ಏರಿಕೆಯನ್ನು ಉಲ್ಲೇಖಿಸಿ ಮಾತನಾಡಿದ ಅವರು, ‘ನವೀಕರಿಸಬಹುದಾದ ಶಕ್ತಿ ಸಂಪನ್ಮೂಲಗಳಿಗೆ ಸರ್ಕಾರ

ಧಾರವಾಡ : ನವೀಕರಿಸಬಹುದಾದ ಶಕ್ತಿ ಸಂಪನ್ಮೂಲಗಳಿಗೆ ಸರ್ಕಾರದ ಉತ್ತೇಜನ: ನಿರ್ಮಲಾ ಸೀತಾರಾಮನ್ Read More »

ಕರ್ನಾಟಕ

ಕೊಯಿಲ: ಅಸಹಾಯಕ ವ್ಯಕ್ತಿಗೆ ಅಂಗಡಿ ವ್ಯವಸ್ಥೆಗೊಳಿಸಿ ಸಹಾಯ

(ನ್ಯೂಸ್‌ ಕಡಬ) newskadaba.com  ಅ. 15. ಅನಾರೋಗ್ಯದಿಂದಾಗಿ ದುಡಿಯಲಾಗದ ಸ್ಥಿತಿಯಲ್ಲಿದ್ದ ಕೊಯಿಲ ಗ್ರಾಮದ ಸನ್ಯಾಸಿಮೂಲೆ ನಿವಾಸಿ ಶಿಹಾಬುದ್ದೀನ್ ಎಂಬವರಿಗೆ ಕುಂತೂರು ಚರ್ಚ್‍ ನ ಟ್ರಸ್ಟ್ ವತಿಯಿಂದ ಪೆಟ್ಟಿ ಅಂಗಡಿಯೊಂದನ್ನು ನೀಡಿ ಅವರಿಗೆ ವ್ಯಾಪಾರಕ್ಕೆ ಅನುವು ಮಾಡಿ, ಜೀವನ ನಿರ್ವಹಣೆಗೆ ವ್ಯವಸ್ಥೆ ಮಾಡಿಕೊಟ್ಟು ಸಹಾನುಭೂತಿ ತೋರಿದ್ದಾರೆ. ಶಿಹಾಬುದ್ದೀನ್‍ ರವರು ಕಳೆದ ಕೆಲ ಸಮಯದಿಂದ ರೋಗ ಭಾದೆಗೆ ಒಳಗಾಗಿ ಕೂಲಿ ಕೆಲಸಗಳಿಗೂ ಹೋಗಲು ಅಸಾಧ್ಯವಾಗಿ ದುಡಿಯಲಾಗದ ಸ್ಥಿತಿಯಲ್ಲಿದ್ದರು. ಪತ್ನಿ ಮತ್ತು ಇಬ್ಬರು ಪುಟ್ಟಮಕ್ಕಳನ್ನು ಹೊಂದಿರುವ ಇವರ ಕುಟುಂಬದ ಜೀವನ ನಿರ್ವಹಣೆಗೆ

ಕೊಯಿಲ: ಅಸಹಾಯಕ ವ್ಯಕ್ತಿಗೆ ಅಂಗಡಿ ವ್ಯವಸ್ಥೆಗೊಳಿಸಿ ಸಹಾಯ Read More »

ಕರಾವಳಿ

ಕಾನೂನು ನೆರವು ಅಭಿರಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com  ಅ. 15. ಜಿಲ್ಲಾ  ಕಾನೂನು ಸೇವಾ ಪ್ರಾಧಿಕಾರದಲ್ಲಿ ಖಾಲಿ ಇರುವ 3 ಉಪ ಮುಖ್ಯ ಕಾನೂನು ನೆರವು ಅಭಿರಕ್ಷಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಕನಿಷ್ಠ 7 ವರ್ಷಗಳ ಕಾಲ ಕ್ರಿಮಿನಲ್ ಕಾನೂನಿನಲ್ಲಿ ಅಭ್ಯಾಸ ಮಾಡಿರಬೇಕು. ಕ್ರಿಮಿನಲ್ ಕಾನೂನಿನ ಬಗ್ಗೆ ಪರಿಪೂರ್ಣ ಜ್ಞಾನವನ್ನು ಹೊಂದಿರಬೇಕು. ಮಾತುಗಾರಿಕೆ, ಬರವಣಿಗೆ ಮತ್ತು ಸಂವಹನ ಕೌಶಲ್ಯವನ್ನು ಹೊಂದಿರಬೇಕು. ಕಾನೂನು ಸಂಶೋಧಾನಾ ಕೌಶಲ್ಯವನ್ನು ಹೊಂದಿರಬೇಕು. ಕಾನೂನು ಅಭಿರಕ್ಷಕರ ನೈತಿಕ ಕರ್ತವ್ಯಗಳ ಸಂಪೂರ್ಣ ತಿಳುವಳಿಕೆಯನ್ನು ಹೊಂದಿರಬೇಕು. ಇತರರೊಂದಿಗೆ ಪರಿಣಾಮಕಾರಿಯಾಗಿ ಹಾಗೂ

ಕಾನೂನು ನೆರವು ಅಭಿರಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ Read More »

ಉದ್ಯೋಗ
Scroll to Top