ಟಿಪ್ಪು ಜಯಂತಿ ಆಚರಣೆಗಾಗಿ ಉಡುಪಿಯಲ್ಲಿ ನಿಷೇಧಾಜ್ಞೆ ಜಾರಿ ► ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ – ಕೋಟ ಶ್ರೀನಿವಾಸ ಪೂಜಾರಿ

(ನ್ಯೂಸ್ ಕಡಬ) newskadaba.com ಉಡುಪಿ, ನ.10. ಟಿಪ್ಪು ಜಯಂತಿ ಆಚರಣೆಯ ಸಂದರ್ಭದಲ್ಲಿ ಉಡುಪಿಯಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿರುವುದಕ್ಕೆ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ಸಿ.ಎಂ ಸಿದ್ದರಾಮಯ್ಯ ಅವರು ಇಡೀ ರಾಜ್ಯವನ್ನು ಜೈಲು ಮಾಡಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಟಿಪ್ಪು ಜಯಂತಿಯನ್ನು ಬಿಜೆಪಿ ವಿರೋಧಿಸುತ್ತದೆ ಎಂದು ಹೇಳಿದ ಅವರು ಟಿಪ್ಪು ಜಯಂತಿ ವಿಚಾರದಲ್ಲಿ ರಾಜ್ಯಾದ್ಯಂತ ಹತ್ಯೆ ಸಾವು ನೋವು ನಡೆದಿದೆ. ರಾಜ್ಯದಲ್ಲಿ ಶಾಂತಿಭಂಗ ಚಟುವಟಿಕೆ ಹೆಚ್ಚಾಗಿದೆ, […]

ಟಿಪ್ಪು ಜಯಂತಿ ಆಚರಣೆಗಾಗಿ ಉಡುಪಿಯಲ್ಲಿ ನಿಷೇಧಾಜ್ಞೆ ಜಾರಿ ► ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ – ಕೋಟ ಶ್ರೀನಿವಾಸ ಪೂಜಾರಿ Read More »

ಕರ್ನಾಟಕ

ಈ ವರ್ಷದ ಟಿಪ್ಪು ಜಯಂತಿ ಕೊನೆಯ ಟಿಪ್ಪು ಜಯಂತಿ ಆಗಲಿದೆ ► ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ

(ನ್ಯೂಸ್ ಕಡಬ) newskadaba.com ಮಂಗಳೂರು ನ.10. ಇಂದು ನಡೆಯುವ ಟಿಪ್ಪು ಜಯಂತಿ ರಾಜ್ಯದಲ್ಲಿ ನಡೆಯುವ ಕೊನೆಯ ಟಿಪ್ಪುಜಯಂತಿ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಅವರು ಗುರುವಾರದಂದು ಮಂಗಳೂರಿನಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಗೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಹಿಟ್ಲರ್ ಜಯಂತಿಯೂ ಒಂದೇ, ಟಿಪ್ಪು ಜಯಂತಿಯೂ ಒಂದೇ ಎಂದು ಹೇಳಿದರು. ಸರಕಾರಿ ಕಾರ್ಯಕ್ರಮವಾಗಿ ಟಿಪ್ಪು ಜಯಂತಿಗೆ ವಿರೋಧ ವಿದ್ದು ಇದೇ ಕೊನೆಯ ಟಿಪ್ಪು ಜಯಂತಿ ಆಗಲಿದೆ ಎಂದು ಅವರು ಹೇಳಿದರು. ಡಿ.ಕೆ

ಈ ವರ್ಷದ ಟಿಪ್ಪು ಜಯಂತಿ ಕೊನೆಯ ಟಿಪ್ಪು ಜಯಂತಿ ಆಗಲಿದೆ ► ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ Read More »

ಕರ್ನಾಟಕ

ಮರ್ಧಾಳದಲ್ಲಿ ಮದ್ಯದಂಗಡಿಗೆ ಅನುಮತಿ ನೀಡಿರುವುದು ಕಾನೂನು ಬಾಹಿರ ► ವಾರದೊಳಗೆ ಅನುಮತಿ ರದ್ದುಗೊಳಿಸದಿದ್ದಲ್ಲಿ ಉಗ್ರ ಪ್ರತಿಭಟನೆಯ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಕಡಬ, ನ.09. ಇಲ್ಲಿನ ಬಂಟ್ರ ಗ್ರಾಮದ ಚಾಕೋಟೆಕರೆ ಎಂಬಲ್ಲಿ ಕಾನೂನು ಬಾಹಿರವಾಗಿ ಬಾರ್ & ರೆಸ್ಟೋರೆಂಟನ್ನು ತೆರೆಯಲಾಗಿದ್ದು, ವಾರದೊಳಗೆ ಪರವಾನಿಗೆಯನ್ನು ರದ್ದುಗೊಳಿಸದಿದ್ದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಕಡಬ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಎ.ಬಿ. ಮನೋಹರ್ ರೈ ಹೇಳಿದ್ದಾರೆ. ಅವರು ಗುರುವಾರದಂದು ಕಡಬದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಅಬಕಾರಿ ಕಾನೂನಿನಲ್ಲಿ ಮದ್ಯದಂಗಡಿಯು ರಾಜ್ಯ ಹೆದ್ದಾರಿಯಿಂದ 220 ಮೀಟರ್ ಹಾಗೂ ಪರಿಶಿಷ್ಟ ಜಾತಿ/ಪಂಗಡದ ಕಾಲನಿಯಿಂದ 100 ಮೀಟರ್ ದೂರದಲ್ಲಿರಬೇಕೆಂಬ ನಿಯಮವಿದ್ದರೂ, ಚಾಕೋಟೆಕರೆಯಲ್ಲಿ ಪರಿಶಿಷ್ಟ ಜಾತಿ

ಮರ್ಧಾಳದಲ್ಲಿ ಮದ್ಯದಂಗಡಿಗೆ ಅನುಮತಿ ನೀಡಿರುವುದು ಕಾನೂನು ಬಾಹಿರ ► ವಾರದೊಳಗೆ ಅನುಮತಿ ರದ್ದುಗೊಳಿಸದಿದ್ದಲ್ಲಿ ಉಗ್ರ ಪ್ರತಿಭಟನೆಯ ಎಚ್ಚರಿಕೆ Read More »

ಕರಾವಳಿ

ಸಬಳೂರು ಶಾಲೆಯಲ್ಲಿ ಮೆಟ್ರಿಕ್ ಮೇಳ ► ಯಶಸ್ವಿಯಾಗಿ ನಡೆದ ನಾಲ್ಕನೇ ವರ್ಷದ ಮಕ್ಕಳ ಸಂತೆ

(ನ್ಯೂಸ್ ಕಡಬ) newskadaba.com ಕಡಬ, ನ.09. ಪುತ್ತೂರು ತಾಲೂಕಿನ ಕೊಯಿಲ ಗ್ರಾಮದ ಸಬಳೂರು ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಲ್ಕನೇ ವರ್ಷದ ‘ಮೆಟ್ರಿಕ್ ಮೇಳ’ ಮಕ್ಕಳ ಮಾರುಕಟ್ಟೆ ಬುಧವಾರ ಯಶಸ್ವಿಯಾಗಿ ನಡೆಯಿತು. ಗ್ರಾಮೀಣ ಪ್ರದೇಶವಾದ ಸಬಳೂರು ಶಾಲಾ ಮಕ್ಕಳು ತಮ್ಮ ಮನೆಯಲ್ಲಿ ಬೆಳೆದ ತರಕಾರಿ, ಗೆಡ್ಡೆ ಗೆಣಸು, ಹೂವು, ಹಣ್ಣು ಹಂಪಲುಗಳನ್ನು, ತಿಂಡಿ ತಿನಿಸುಗಳನ್ನು ಶಾಲಾ ಆವರಣದಲ್ಲಿ ಮಾರಾಟ ಮಾಡಿ ಸಂತೆಯ ವಾತಾವರಣವನ್ನು ನೆನಪಿಸುವುದರೊಂದಿಗೆ ವಿದ್ಯಾರ್ಥಿಗಳಲ್ಲಿ ವ್ಯಾಪಾರ ವ್ಯವಹಾರ ಜ್ಞಾನವನ್ನು ವೃದ್ಧಿಸುವ ಕಾರ್ಯವನ್ನು ಮಾಡಲಾಯಿತು. ಪೋಷಕರು

ಸಬಳೂರು ಶಾಲೆಯಲ್ಲಿ ಮೆಟ್ರಿಕ್ ಮೇಳ ► ಯಶಸ್ವಿಯಾಗಿ ನಡೆದ ನಾಲ್ಕನೇ ವರ್ಷದ ಮಕ್ಕಳ ಸಂತೆ Read More »

ಕರಾವಳಿ

ವಿರೋಧದ ನಡುವೆ ಮರ್ದಾಳದಲ್ಲಿ ಮದ್ಯದಂಗಡಿ ಆರಂಭ ► ಗ್ರಾಮಸ್ಥರಿಗೆ ಚಳ್ಳೆಹಣ್ಣು ತಿನ್ನಿಸಿದ ಅಬಕಾರಿ ಅಧಿಕಾರಿಗಳು

(ನ್ಯೂಸ್ ಕಡಬ) newskadaba.com ಕಡಬ, ನ.09. ಗ್ರಾಮಸ್ಥರ ವಿರೋಧದ ನಡುವೆಯೂ ಇಲ್ಲಿನ ಮರ್ಧಾಳ ಸಮೀಪದ ಚಾಕಟೆಕರೆ ಎಂಬಲ್ಲಿ ಗುರುವಾರದಂದು ಮದ್ಯದಂಗಡಿ ಆರಂಭಗೊಂಡಿದೆ. ಮದ್ಯದಂಗಡಿಯನ್ನು ವಿರೋಧಿಸಿ ಮರ್ಧಾಳ ಪರಿಸರದ ಗ್ರಾಮಸ್ಥರು ಕಾನೂನಾತ್ಮಕ ಹೋರಾಟಕ್ಕಿಳಿದಿದ್ದು, ಅಬಕಾರಿ ಇಲಾಖಾ ಅಧಿಕಾರಿಗಳಿಗೆ ಹಲವು ಮನವಿಗಳನ್ನು ಅರ್ಪಿಸಿದ್ದರು. ಒಂದೆಡೆ ಅಬಕಾರಿ ಅಧಿಕಾರಿಗಳು ಮದ್ಯದಂಗಡಿಯ ಬಗ್ಗೆ ಯಾವುದೇ ಅರ್ಜಿಗಳು ಇಲಾಖೆಗೆ ಬಂದಿಲ್ಲ ಎಂದು ಗ್ರಾಮಸ್ಥರನ್ನು ನಂಬಿಸಿ ಇನ್ನೊಂದೆಡೆ ಮದ್ಯದಂಗಡಿಗೆ ಅನುಮತಿ ನೀಡುವ ಮೂಲಕ ಗ್ರಾಮಸ್ಥರಿಗೆ ಚಳ್ಳೆಹಣ್ಣು ತಿನ್ನಿಸಿದ್ದಾರೆ. ರಾಜ್ಯ ಹೆದ್ದಾರಿಯಿಂದ 100 ಮೀಟರ್ ಹಾಗೂ ಪರಿಶಿಷ್ಟ

ವಿರೋಧದ ನಡುವೆ ಮರ್ದಾಳದಲ್ಲಿ ಮದ್ಯದಂಗಡಿ ಆರಂಭ ► ಗ್ರಾಮಸ್ಥರಿಗೆ ಚಳ್ಳೆಹಣ್ಣು ತಿನ್ನಿಸಿದ ಅಬಕಾರಿ ಅಧಿಕಾರಿಗಳು Read More »

ಕರಾವಳಿ

ಮಂಗಳೂರು ವಿಶ್ವವಿದ್ಯಾನಿಲಯ ► ನಾಳೆ ನಡೆಯಬೇಕಾಗಿದ್ದ ಪದವಿ ಪರೀಕ್ಷೆಗಳ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ.09. ನಾಳೆ (ನವೆಂಬರ್ 10) ನಡೆಯಬೇಕಾಗಿದ್ದ ಪ್ರಥಮ ಹಾಗೂ ಪಂಚಮ ಬಿ.ಎ, ಬಿ.ಎಸ್ಸಿ, ಬಿ.ಕಾಂ., ಪಂಚಮ ಬಿ.ಕಾಂ. ಹಾಗೂ ಪಂಚಮ ಬಿ.ಎಸ್ಸಿ.(ಎಫ್ಎನ್ ಡಿ) ಸೆಮಿಸ್ಟರ್ ಪರೀಕ್ಷೆಯನ್ನು ಮುಂದೂಡಲಾಗಿದೆ. ಶುಕ್ರವಾರದಂದು ನಡೆಯಬೇಕಾಗಿದ್ದ ಪದವಿ ಪರೀಕ್ಷೆಗಳನ್ನು ನವೆಂಬರ್ 15 ಬುಧವಾರದಂದು ನಿಗದಿಪಡಿಸಲಾಗಿದ್ದು, ಪ್ರಥಮ ಹಾಗೂ ದ್ವಿತೀಯ ವರ್ಷದ ಪರೀಕ್ಷೆಗಳನ್ನು ಪೂರ್ವಾಹ್ನ ಹಾಗೂ ತೃತೀಯ ವರ್ಷದ ಪರೀಕ್ಷೆಗಳನ್ನು ಅಪರಾಹ್ನ ನಡೆಸುವಂತೆ ತಿಳಿಸಲಾಗಿದೆ. ಈಗಾಗಲೇ ನವೆಂಬರ್ 15 ರಂದು ನಡೆಯಲಿರುವ ತೃತೀಯ ವರ್ಷದ ಪರೀಕ್ಷೆಗಳು ಹಿಂದಿನಂತೆ ಅದೇ

ಮಂಗಳೂರು ವಿಶ್ವವಿದ್ಯಾನಿಲಯ ► ನಾಳೆ ನಡೆಯಬೇಕಾಗಿದ್ದ ಪದವಿ ಪರೀಕ್ಷೆಗಳ ಮುಂದೂಡಿಕೆ Read More »

ಕರಾವಳಿ

ಮರ್ಧಾಳ: ಮದ್ಯದಂಗಡಿ ವಿರೋಧಿಸಿ ಗ್ರಾಮಸ್ಥರಿಂದ ಸಭೆ ► ಕಾನೂನು ಹೋರಾಟ ಮಾಡಲು ತೀರ್ಮಾನ

(ನ್ಯೂಸ್ ಕಡಬ) newskadaba.com ಕಡಬ, ನ.08. ಇಲ್ಲಿನ ಮರ್ಧಾಳ ಸಮೀಪದ ಚಾಕಟೆಕರೆ ಎಂಬಲ್ಲಿ ಮದ್ಯದಂಗಡಿ ತೆರೆಯಲಾಗುತ್ತಿದ್ದು ಅದನ್ನು ವಿರೋಧಿಸಿ ಮರ್ಧಾಳ ಪರಿಸರದ ನಾಗರೀಕರು ಸಭೆ ಸೇರಿ ಮುಂದಿನ ಹೆಜ್ಜೆಯ ಬಗ್ಗೆ ಮಾತುಕತೆ ನಡೆಸಲಾಯಿತು. ಮರ್ಧಾಳ ಗ್ರಾಮದಲ್ಲಿ ಇಷ್ಟರವರೆಗೆ ಮದ್ಯದಂಗಡಿ ಇಲ್ಲದೆ ಇರುವಾಗ ಇದೀಗ ಹಠಾತ್ತಾಗಿ ಮದ್ಯದಂಗಡಿಯನ್ನು ಪ್ರಾರಂಭಿಸುವುದು ಸರಿಯಲ್ಲ. ಎಲ್ಲರೂ ಕಾನೂನು ಮೂಲಕ ಹೋರಾಡಲು ತೀರ್ಮಾನಿಸಲಾಯಿತು. ಸಭೆಯಲ್ಲಿ ಎಲ್.ಡಿ. ಬ್ಯಾಂಕ್ ಅಧ್ಯಕ್ಷ ಎ.ಬಿ.ಮನೋಹರ ರೈ, ಮರ್ಧಾಳ ಗ್ರಾ.ಪಂ. ಸದಸ್ಯ ಹರೀಶ್ ಕೋಡಂದೂರು, ಪ್ರಮುಖರಾದ ವಾಸುದೇವ ಬೈಪಾಡಿತ್ತಾಯ, ಗಣೇಶ್,

ಮರ್ಧಾಳ: ಮದ್ಯದಂಗಡಿ ವಿರೋಧಿಸಿ ಗ್ರಾಮಸ್ಥರಿಂದ ಸಭೆ ► ಕಾನೂನು ಹೋರಾಟ ಮಾಡಲು ತೀರ್ಮಾನ Read More »

ಕರಾವಳಿ

ಕೇಂದ್ರ ಸರಕಾರದ ನೋಟು ಅಮಾನೀಕರಣ ಕಪ್ಪುಹಣ ತಡೆಯಲು ಸರಿಯಾದ ಕ್ರಮ ► ಕಡಬ ಬಿಜೆಪಿ ಶಕ್ತಿ ಕೇಂದ್ರದಿಂದ ಹರ್ಷಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ನ.08. ಕಪ್ಪು ಹಣದ ವಿರುದ್ಧದ ಪ್ರಧಾನಿ ಮೋದಿಯವರ ಹೋರಾಟಕ್ಕೆ ಯಶಸ್ಸು ಸಿಗಲಿ ಎಂದು ಕಡಬ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ ಬುಧವಾರ ಸಂಜೆ ಹರ್ಷಾಚರಣೆ ನಡೆಸಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ಕೃಷ್ಣ ಶೆಟ್ಟಿ ಕಡಬ, ಸತೀಶ್ ನಾಯ್ಕ್, ಸುಂದರ ಗೌಡ ಮಂಡೆಕರ, ಶಿವಪ್ರಸಾದ್ ರೈ ಮೈಲೇರಿ, ಆದಂ ಕುಂಡೋಳಿ, ಅಶೋಕ್ ಕುಮಾರ್, ಹರೀಶ್ ಉಂಡಿಲ, ಜಯರಾಂ ಆರ್ತಿಲ, ಮೋನಪ್ಪ

ಕೇಂದ್ರ ಸರಕಾರದ ನೋಟು ಅಮಾನೀಕರಣ ಕಪ್ಪುಹಣ ತಡೆಯಲು ಸರಿಯಾದ ಕ್ರಮ ► ಕಡಬ ಬಿಜೆಪಿ ಶಕ್ತಿ ಕೇಂದ್ರದಿಂದ ಹರ್ಷಾಚರಣೆ Read More »

ಕರಾವಳಿ

ಮಂಗಳೂರು: ಪರಾರಿಯಾಗಲು ಯತ್ನಿಸಿದ ವಿಚಾರಣಾದೀನ ಖೈದಿ ► ಸಾರ್ವಜನಿಕರ ಸಹಾಯದಿಂದ ಆರೋಪಿಯ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ 8, ಕರ್ತವ್ಯದಲ್ಲಿದ್ದ ಪೊಲೀಸರಿಗೆ ವಿಚಾರಣಾದೀನ ಖೈದಿಯೊಬ್ಬ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಘಟನೆ ಪಿವಿಎಸ್ ವೃತ್ತದ ಬಳಿ ಬುಧವಾರ ಮದ್ಯಾಹ್ನ ನಡೆದಿದೆ. ಕಳ್ಳತನ ಮತ್ತು ಗಾಂಜಾ ಪ್ರಕರಣದ ಆರೋಪಿಯಾಗಿರುವ ಪುಂಜಾಲಕಟ್ಟೆಯ ಖೈದಿಯನ್ನು ವಿಚಾರಣೆಗಾಗಿ ನ್ಯಾಯಲಯಕ್ಕೆ ಕರೆತಂದು, ಜೈಲಿಗೆ ಹಿಂತಿರುಗುತ್ತಿರುವಾಗ ಕೈಗೆ ಹಾಕಿದ ಸರಪಳಿಯಿಂದ ಪೊಲೀಸರ ಮೇಲೆ ದಾಳಿ ಮಾಡಿ, ಎಸ್ಕೇಪ್ ಆಗಲು ಪ್ರಯತ್ನಿಸಿದ್ದಾನೆ. ಆದರೆ ತಕ್ಷಣ ಎಚ್ಚೆತ್ತ ಪೊಲೀಸರು ವೃತ್ತದಲ್ಲಿ ಕರ್ತವ್ಯ ನಿರ್ವಹಿಸುತ್ತಿದ ಟ್ರಾಫಿಕ್ ಪೊಲೀಸ್ ಹಾಗೂ ಸಾರ್ವಜನಿಕರ ಸಹಾಯದಿಂದ ಆತನನ್ನು ಸೆರೆಹಿಡಿಯುವಲ್ಲಿ

ಮಂಗಳೂರು: ಪರಾರಿಯಾಗಲು ಯತ್ನಿಸಿದ ವಿಚಾರಣಾದೀನ ಖೈದಿ ► ಸಾರ್ವಜನಿಕರ ಸಹಾಯದಿಂದ ಆರೋಪಿಯ ಸೆರೆ Read More »

ಕರಾವಳಿ

ಏರ್ ಟೆಲ್ ಬ್ರಾಡ್ ಬ್ಯಾಂಡ್ ಗ್ರಾಹಕರಿಗೆ ಗುಡ್ ನ್ಯೂಸ್ ► ಬಳಕೆಯಾಗದೇ ಉಳಿದ ಡಾಟಾವನ್ನು ಮುಂದಿನ ತಿಂಗಳು  ಬಳಕೆ ಮಾಡಬಹುದು

(ನ್ಯೂಸ್ ಕಡಬ) newskadaba.com ನವದೆಹಲಿ, ನ.8. ಏರ್ ಟೆಲ್ ಗ್ರಾಹಕರು ಬಳಕೆ ಮಾಡದೇ ಇರುವ ಬ್ರಾಡ್ ಬ್ಯಾಂಡ್ ಡಾಟಾ ವ್ಯರ್ಥವಾಗದಂತೆ ತಡೆಗಟ್ಟಲು ಏರ್ ಟೆಲ್ ಕ್ರಮ ಕೈಗೊಂಡಿದ್ದು, ತಿಂಗಳಾಂತ್ಯಕ್ಕೆ ಬಳಕೆಯಾಗದ ಡಾಟಾವನ್ನು ಮುಂದಿನ ತಿಂಗಳು ಬಳಕೆ ಮಾಡಬಹುದಾದ ಸೌಲಭ್ಯವನ್ನು ಘೋಷಿಸಿದೆ. ರೋಲ್‍ಓವರ್ ಸೌಲಭ್ಯ ಎಂಬ ಹೊಸ ಸೌಲಭ್ಯವನ್ನು ಗ್ರಾಹಕರು ಪಡೆದುಕೊಳ್ಳುವ ಮೂಲಕ ತಾವು ಬಳಕೆ ಮಾಡದೇ ಇರುವ ಡೇಟಾವನ್ನು ಮುಂದಿನ ತಿಂಗಳಿಗೆ ಕ್ಯಾರಿ ಮಾಡುವ ಅವಕಾಶವನ್ನು ನೀಡಿದೆ. ಈ ಹೊಸ ಸೌಲಭ್ಯ ಮನೆಯಲ್ಲಿ ಬ್ರಾಡ್ ಬ್ಯಾಂಡ್ ಸೇವೆಯನ್ನು

ಏರ್ ಟೆಲ್ ಬ್ರಾಡ್ ಬ್ಯಾಂಡ್ ಗ್ರಾಹಕರಿಗೆ ಗುಡ್ ನ್ಯೂಸ್ ► ಬಳಕೆಯಾಗದೇ ಉಳಿದ ಡಾಟಾವನ್ನು ಮುಂದಿನ ತಿಂಗಳು  ಬಳಕೆ ಮಾಡಬಹುದು Read More »

ತಂತ್ರಜ್ಞಾನ
Scroll to Top