ಕಡಬ: ಅಭಿವೃದ್ಧಿ ಕಾಮಗಾರಿಗಳು ಸಮರ್ಪಕವಾಗಿ ನಡೆಯಬೇಕಾದರೆ ಊರ ಜನರ ಸಹಕಾರ ಅಗತ್ಯ ►ಶಾಸಕ ಎಸ್‌. ಅಂಗಾರ

(ನ್ಯೂಸ್ ಕಡಬ) newskadaba.com ಕಡಬ, ನ.1. ಮರ್ದಾಳ- ಸುಬ್ರಹ್ಮಣ್ಯ ರಸ್ತೆಯ ಐತ್ತೂರು ಸಂಪರ್ಕಿಸುವ ಜಿ.ಪಂ. ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆಯನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌. ಅಂಗಾರ ಅವರು ನೆರವೇರಿಸಿದರು. 3.80 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ರಸ್ತೆಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅಂಗಾರ ಅವರು, ಪ್ರಾಮಾಣಿಕ ಮನಸ್ಸಿನಿಂದ ಜನರು ನೀಡಿದ ಅವಕಾಶವನ್ನು ಉಪಯೋಗಿಸಿಕೊಂಡು ಜನಹಿತಕ್ಕಾಗಿ ಶ್ರಮಿಸುವ ಜನಪ್ರತಿನಿಧಿಗಳಿಗೆ ಜನರು ನಿಜವಾದ ಗೌರವವನ್ನು ಸಲ್ಲಿಸುತ್ತಾರೆ. ಜನಪ್ರತಿನಿಧಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಮುನ್ನಡೆಯಬೇಕು. ಅಭಿವೃದ್ಧಿ ಕಾಮಗಾರಿಗಳು ಸಮರ್ಪಕವಾಗಿ ನಡೆಯಬೇಕಾದರೆ ಊರ […]

ಕಡಬ: ಅಭಿವೃದ್ಧಿ ಕಾಮಗಾರಿಗಳು ಸಮರ್ಪಕವಾಗಿ ನಡೆಯಬೇಕಾದರೆ ಊರ ಜನರ ಸಹಕಾರ ಅಗತ್ಯ ►ಶಾಸಕ ಎಸ್‌. ಅಂಗಾರ Read More »

ಕರಾವಳಿ

ಮೈಸೂರು: ಹೆಚ್‍ಡಿ ಕೋಟೆಯ ಜೆಡಿಎಸ್ ಶಾಸಕ ಚಿಕ್ಕಮಾದು ವಿಧಿವಶ

(ನ್ಯೂಸ್ ಕಡಬ) newskadaba.com ಮೈಸೂರು, ನ.1. ಕಳೆದ ಹಲವು ದಿನಗಳಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಹೆಚ್‍ಡಿ ಕೋಟೆ ಕ್ಷೇತ್ರದ ಜೆಡಿಎಸ್ ಶಾಸಕ ಚಿಕ್ಕಮಾದು ಅವರು ಬುಧವಾರ ನಸುಕಿನ ಜಾವ 2 ಗಂಟೆಗೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕಳೆದ ಮೂರು ದಿನಗಳಿಂದ ಮೈಸೂರಿನ ಅರವಿಂದ ಆಸ್ಪತ್ರೆಯಲ್ಲಿ ಶಾಸಕ ಚಿಕ್ಕಮಾದು ಅವರು ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಶಾಸಕ ಚಿಕ್ಕಮಾದು ಅವರ ಪಾರ್ಥೀವ ಶರೀರವನ್ನು ಅರವಿಂದ ಆಸ್ಪತ್ರೆಯಿಂದ ಮೈಸೂರಿನ ವಿಜಯನಗರದಲ್ಲಿರುವ ಅವರ ನಿವಾಸಕ್ಕೆ ಕೊಂಡೊಯ್ಯಲಾಗಿದೆ. ಮಾಜಿ ಸಂಸದ ವಿಶ್ವನಾಥ್, ಶಾಸಕರಾದ ಜಿ.ಟಿ.ದೇವೆಗೌಡ,

ಮೈಸೂರು: ಹೆಚ್‍ಡಿ ಕೋಟೆಯ ಜೆಡಿಎಸ್ ಶಾಸಕ ಚಿಕ್ಕಮಾದು ವಿಧಿವಶ Read More »

ಕರಾವಳಿ

ನೂಜಿಬಾಳ್ತಿಲ ಗ್ರಾ.ಪಂ.ಸಾಮಾನ್ಯ ಸಭೆ ► ಮದ್ಯಮುಕ್ತ ಗ್ರಾಮವನ್ನಾಗಿ ಘೋಷಿಸಬೇಕೆಂದು ಆಗ್ರಹಿಸಿ ಗ್ರಾ.ಪಂ.ಗೆ ಮನವಿ

(ನ್ಯೂಸ್ ಕಡಬ) newskadaba.com ಕಡಬ, ನ.1. ನೂಜಿಬಾಳ್ತಿಲ-ರೆಂಜಿಲಾಡಿ ಗ್ರಾಮವನ್ನು ಮದ್ಯಮುಕ್ತ ಗ್ರಾಮವನ್ನಾಗಿ ಘೋಷಿಸಬೇಕೆಂದು ದೇವಸ್ಥಾನ ಪ್ರಾರ್ಥನಾ ಮಂದಿರಗಳು, ಮಸೀದಿ ಚರ್ಚ್, ಸಂಘ ಸಂಸ್ಥೆಗಳು ಗ್ರಾಮಸ್ಥರು ಗ್ರಾ.ಪಂ.ಗೆ ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಏನು ಕ್ರಮ ಕೈಗೊಂಡಿದ್ದೀರಿ ಎಂದು ಪ್ರಶ್ನಿಸಿದ ಸದಸ್ಯೆ ಪುಷ್ಪಲತಾ ಪೇರಡ್ಕರವರು ಗ್ರಾ.ಪಂ.ಆಡಳಿತ ಮಂಡಳಿ, ಗ್ರಾಮಸ್ಥರು ಸೇರಿಕೊಂಡು ಅಷ್ಟೊಂದು ಹೋರಾಟ ನಡೆಸಿದರು ಮದ್ಯದಂಗಡಿ 2,3 ಬಾರಿ ಬಂದ್ ಮಾಡಿಸಿದ್ದರೂ ಮತ್ತೇ ನ್ಯಾಯಾಲಯದಿಂದ ತಡೆ ತಂದು ತೆರೆಯಲಾಗಿದೆ. ಈ ಬಗ್ಗೆ ಗ್ರಾ.ಪಂ.ನಿಂದ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದಲ್ಲದೆ ನ್ಯಾಯಾಲಯದಲ್ಲಿ ಸ್ಥಳೀಯ ಆಡಳಿತವಾಗಿರುವ

ನೂಜಿಬಾಳ್ತಿಲ ಗ್ರಾ.ಪಂ.ಸಾಮಾನ್ಯ ಸಭೆ ► ಮದ್ಯಮುಕ್ತ ಗ್ರಾಮವನ್ನಾಗಿ ಘೋಷಿಸಬೇಕೆಂದು ಆಗ್ರಹಿಸಿ ಗ್ರಾ.ಪಂ.ಗೆ ಮನವಿ Read More »

ಕರಾವಳಿ

ಮಧುಮೇಹದ ಕ್ರೂರ ಲೀಲೆಗೆ ಸಿಲುಕಿ ಕಾಲು ಕಳೆದುಕೊಂಡ ಕೋಡಿಂಬಾಳದ ಹುಕ್ರಪ್ಪ ► ಈ ಬಡಕುಟುಂಬಕ್ಕೆ ಬೇಕಾಗಿದೆ ನೆರವಿನ ಹಸ್ತ

(ನ್ಯೂಸ್ ಕಡಬ) newskadaba.com ಕಡಬ, ನ.1. ಕೂಲಿ ಕೆಲಸ ಮಾಡಿ ಬಡಕುಟುಂಬಕ್ಕೆ ಆಧಾರವಾಗಿದ್ದ ಜೀವವೊಂದು ಮಧುಮೇಹಕ್ಕೆ ತುತ್ತಾಗಿ ಕಾಲನ್ನು ಮಣಿಗಂಟಿನಿಂದ ಕತ್ತರಿಸಿ ಕಳೆದ ಒಂದು ವರ್ಷದಿಂದ ಕುಳಿತ್ತಲ್ಲೆ ದಿನ ಕಳೆಯುವ ಪರಿಸ್ಥಿತಿಯಿದ್ದು ಕುಟುಂಬವು ಸಂಕಷ್ಟದಲ್ಲಿದೆ. ಕಡಬ ವ್ಯಾಪ್ತಿಯ ಕೋಡಿಂಬಾಳ ಗ್ರಾಮದ ಮಜ್ಜಗುಡ್ಡೆ ದಿ. ಮಾಯಿಲಪ್ಪ ಎಂಬವರ ಪುತ್ರ ಹುಕ್ರಪ್ಪ (56ವ) ಮಧುಮೇಹದ ಕ್ರೂರ ಲೀಲೆಗೆ ಸಿಲುಕಿದವರು. ಇವರು ಸುಮಾರು 25ವರ್ಷಗಳಿಂದ ಕಡಬದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೂಲಿಕಾರ್ಮಿಕನಾಗಿದ್ದು ಗಾರೆ ಕೆಲಸ ಮಾಡಿ ಜೀವನ ನಿರ್ವಹಿಸುತ್ತಿದ್ದಾರೆ. ಕಳೆದ ವರ್ಷ ಗಾರೆ

ಮಧುಮೇಹದ ಕ್ರೂರ ಲೀಲೆಗೆ ಸಿಲುಕಿ ಕಾಲು ಕಳೆದುಕೊಂಡ ಕೋಡಿಂಬಾಳದ ಹುಕ್ರಪ್ಪ ► ಈ ಬಡಕುಟುಂಬಕ್ಕೆ ಬೇಕಾಗಿದೆ ನೆರವಿನ ಹಸ್ತ Read More »

ಕರಾವಳಿ

ಜಾರ್ಖಂಡ್ನಲ್ಲಿ ನಡೆಯಲಿರುವ ರಾಷ್ಟ್ರೀಯ ಸಬ್ ಜ್ಯೂನಿಯರ್ ಕಬಡ್ಡಿ ಪಂದ್ಯಾಟಕ್ಕೆ ► ಹೊಸ್ಮಠದ ಹುಸೇನ್ ಅಝ್ಮಾಲ್ ಆಯ್ಕೆ 

(ನ್ಯೂಸ್ ಕಡಬ) newskadaba.com ಕಡಬ, ನ.01. ಬೆಂಗಳೂರಿನ ಚಾಮರಾಜಪೇಟೆಯ ಮಕ್ಕಳ ಕ್ರೀಡಾಕೂಟ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಿ 29ನೇ ರಾಷ್ಟ್ರೀಯ ಸಬ್ ಜ್ಯೂನಿಯರ್ ಕಬಡ್ಡಿ ಚಾಂಪಿಯನ್ ಶಿಪ್ ಪಂದ್ಯಾಟಕ್ಕೆ ಕಡಬ ಸೈಂಟ್ ಜೋಕಿಮ್ಸ್‌ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಹುಸೇನ್ ಅಝ್ಮಾಲ್ ಆಯ್ಕೆಯಾಗಿದ್ದಾರೆ. ಇವರು ನವೆಂಬರ್ 4ರಿಂದ 7ರವರೆಗೆ ಜಾರ್ಖಂಡ್ನಲ್ಲಿ ನಡೆಯಲಿರುವ ರಾಷ್ಟ್ರೀಯ ಸಬ್ ಜ್ಯೂನಿಯರ್ ಕಬಡ್ಡಿ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸುವ ದ.ಕ. ಜಿಲ್ಲೆಯ ಏಕೈಕ ಕ್ರೀಡಾಪಟುವಾಗಿದ್ದಾರೆ. ಇವರಿಗೆ ಕಡಬ

ಜಾರ್ಖಂಡ್ನಲ್ಲಿ ನಡೆಯಲಿರುವ ರಾಷ್ಟ್ರೀಯ ಸಬ್ ಜ್ಯೂನಿಯರ್ ಕಬಡ್ಡಿ ಪಂದ್ಯಾಟಕ್ಕೆ ► ಹೊಸ್ಮಠದ ಹುಸೇನ್ ಅಝ್ಮಾಲ್ ಆಯ್ಕೆ  Read More »

ಕ್ರೀಡಾ ನ್ಯೂಸ್

ಕಡಬದ ಮೃತ ಬಾಲೆಯ ಹೆಸರಲ್ಲಿ ಕಲೆಕ್ಷನ್ ಮಾಡಿ ಸಿಕ್ಕಿಬಿದ್ದ ಭೂಪ ► ಬಡ ಮಕ್ಕಳ ಚಿಕಿತ್ಸೆಗೆ ನೆರವು ನೀಡುವಾಗ ಎಚ್ಚರವಿರಲಿ

(ನ್ಯೂಸ್ ಕಡಬ) newskadaba.com ಪುತ್ತೂರು, ನ.01. ಹೆತ್ತವರು ಚಿಕಿತ್ಸೆಗೆ ನೆರವು ಯಾಚಿಸಿದ್ದ ಬಾಲಕಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಕಳೆದ ಶುಕ್ರವಾರ ಮಂಗಳೂರಿನ ಆಸ್ಪತ್ರೆಯೊಂದ ರಲ್ಲಿ ಮೃತಪಟ್ಟಿದ್ದರೂ, ಆ ಬಾಲಕಿಯ ಹೆಸರು ಹೇಳಿಕೊಂಡು ಚಿಕಿತ್ಸೆಯ ನೆರವಿನ ನೆಪದಲ್ಲಿ ಸಾರ್ವಜನಿಕರಿಂದ ಹಣ ಸಂಗ್ರಹ ಮಾಡುತ್ತಿದ್ದ ವ್ಯಕ್ತಿಯೊಬ್ಬನ ವಂಚನೆ ಮಂಗಳವಾರ ಬಹಿರಂಗಗೊಂಡಿದ್ದು, ಆತನನ್ನು ಬಂಟ್ವಾಳ ತಾಲೂಕಿನ ಕಲ್ಲಡ್ಕದ ಯುವಕರು ಪತ್ತೆಹಚ್ಚಿ, ಎಚ್ಚರಿಕೆ ನೀಡಿದ ಘಟನೆ ನಡೆದಿದೆ. ಕಡಬ ಸಮೀಪದ ಕೋಡಿಂಬಾಳ ಗ್ರಾಮದ ಕಲ್ಲಂದಡ್ಕ ಕುತ್ಯಾಡಿ ನಿವಾಸಿ ಕೂಲಿ ಕಾರ್ಮಿಕ ಇಸಾಕ್ ಎಂಬವರ ಪುತ್ರಿ

ಕಡಬದ ಮೃತ ಬಾಲೆಯ ಹೆಸರಲ್ಲಿ ಕಲೆಕ್ಷನ್ ಮಾಡಿ ಸಿಕ್ಕಿಬಿದ್ದ ಭೂಪ ► ಬಡ ಮಕ್ಕಳ ಚಿಕಿತ್ಸೆಗೆ ನೆರವು ನೀಡುವಾಗ ಎಚ್ಚರವಿರಲಿ Read More »

ಕರಾವಳಿ

► ಬೆಳ್ತಂಗಡಿ: ಕಾಡುಹಂದಿ ದಾಳಿಗೆ ವ್ಯಕ್ತಿ ಬಲಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ.01. ಕಾಡು ಹಂದಿಯ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲ್ಲೂಕಿನ ತಣ್ಣೀರುಪಂತ ಗ್ರಾಮದ ಮಡಪ್ಪಾಡಿ‌ ಎಂಬಲ್ಲಿ ಮಂಗಳವಾರದಂದು ನಡೆದಿದೆ. ಹಂದಿ ದಾಳಿಗೆ ಬಳಿಯಾದವರನ್ನು ಬೆಳ್ತಂಗಡಿ ತಾಲ್ಲೂಕಿನ ತಣ್ಣೀರುಪಂತ ಗ್ರಾಮದ ಮಡಪ್ಪಾಡಿ‌ ನಿವಾಸಿ ಗಂಗಾಧರ(45 ) ಎಂದು ಗುರುತಿಸಲಾಗಿದೆ. ಇವರ ಮನೆ ಸಮೀಪದಲ್ಲಿ ಅರಣ್ಯ ಇಲಾಖೆಗೆ ಸೇರಿದ ರಕ್ಷಿತಾರಣ್ಯವಿದ್ದು, ಈ ಕಾಡಿನಿಂದ ಬಂದ ಕಾಡು ಹಂದಿ ಗಂಗಾಧರ ಅವರ ಮೇಲೆ ದಾಳಿ ನಡೆಸಿದೆ ಎನ್ನಲಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ವಲಯ

► ಬೆಳ್ತಂಗಡಿ: ಕಾಡುಹಂದಿ ದಾಳಿಗೆ ವ್ಯಕ್ತಿ ಬಲಿ Read More »

ಕರಾವಳಿ

ಕಡಬ ಸಂಯುಕ್ತ ಕ್ರಿಸ್‌ಮಸ್ ಆಚರಣಾ ಸಮಿತಿಯ ಪದಾಧಿಕಾರಿಗಳ ಆಯ್ಕೆ ► ಅಧ್ಯಕ್ಷರಾಗಿ ರೆ|ಫಾ| ಪೀಟರ್ ಜಾನ್ ಒಐಸಿ, ಕಾರ್ಯದರ್ಶಿಯಾಗಿ ಜೋಯಲ್ ಜೋಸ್ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ನ.01. ಕಡಬ ಸಂಯುಕ್ತ ಕ್ರಿಸ್‌ಮಸ್ ಆಚರಣಾ ಸಮಿತಿಯ ಪೂರ್ವಭಾವಿ ಸಭೆಯು ಕಡಬದ ಬೆಥನಿ ಆಶ್ರಮದಲ್ಲಿ ರೆ| ಫಾ| ಪಿ.ಕೆ.ಅಬ್ರಹಾಂ ರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಸಂಚಾಲಕರಾಗಿ‌ ರೆ|ಫಾ| ರೊನಾಲ್ಡ್ ಲೋಬೊ, ಅಧ್ಯಕ್ಷರಾಗಿ ರೆ|ಫಾ| ಪೀಟರ್ ಜಾನ್ ಒ.ಐ.ಸಿ, ಉಪಾಧ್ಯಕ್ಷರಾಗಿ ರೆ|ಫಾ|ಪಿ.ಕೆ.ಅಬ್ರಹಾಂ, ಕಾರ್ಯದರ್ಶಿಯಾಗಿ ಜೋಯಲ್ ಜೋಸ್ ಹಾಗೂ ಕೋಶಾಧಿಕಾರಿಯಾಗಿ ಎ.ಎಸ್. ಪೈಲಿಯವರನ್ನು ಆರಿಸಲಾಯಿತು. ಇದರ ಜೊತೆಗೆ ಹಲವು ಉಪ ಸಮಿತಿಗಳನ್ನು ರಚಿಸಲಾಯಿತು. ರೆ|ಫಾ| ಪಿ.ಕೆ. ಅಬ್ರಹಾಂ ಸ್ವಾಗತಿಸಿ

ಕಡಬ ಸಂಯುಕ್ತ ಕ್ರಿಸ್‌ಮಸ್ ಆಚರಣಾ ಸಮಿತಿಯ ಪದಾಧಿಕಾರಿಗಳ ಆಯ್ಕೆ ► ಅಧ್ಯಕ್ಷರಾಗಿ ರೆ|ಫಾ| ಪೀಟರ್ ಜಾನ್ ಒಐಸಿ, ಕಾರ್ಯದರ್ಶಿಯಾಗಿ ಜೋಯಲ್ ಜೋಸ್ ಆಯ್ಕೆ Read More »

ಕರಾವಳಿ

ನೇಣು ಬಿಗಿದ ಸ್ಥಿತಿಯಲ್ಲಿ ಜೆಡಿಎಸ್ ಮುಖಂಡನ ಶವ ಪತ್ತೆ ► ಕೊಲೆ ಶಂಕೆ

(ನ್ಯೂಸ್ ಕಡಬ) newskadaba.com ಹಾಸನ, ನ.01. ಜೆಡಿಎಸ್ ಮುಖಂಡರೋರ್ವರು  ಮರಕ್ಕೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಮೃತರನ್ನು ಹಾಸನ ಜಿಲ್ಲೆಯ ಅಕ್ಕನಹಳ್ಳಿ ಗ್ರಾಮದ ಪಿಎಸಿಸಿ ಸೊಸೈಟಿ ಸದಸ್ಯ ಕನ್ನಂಬಾಡಿ ರವಿ(47) ಎಂದು ಗುರುತಿಸಲಾಗಿದ್ದು, ಚನ್ನರಾಯಪಟ್ಟಣದ ಕಬ್ಬಳಿ ದೇವಸ್ಥಾನದ ಬಳಿಯ ಮರದಲ್ಲಿ ಶವ ಪತ್ತೆಯಾಗಿದೆ. ಮರದ ಪಕ್ಕದಲ್ಲೇ ರವಿಯವರ ಬೈಕ್ ಮಗುಚಿಬಿದ್ದಿದ್ದು, ಈ ಹಿನ್ನೆಲೆಯಲ್ಲಿ ಇದೊಂದು ಕೊಲೆ ಆಗಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ನುಗ್ಗೆಹಳ್ಳಿ ಪೊಲೀಸರು ಸ್ಥಳ ಕ್ಕೆ ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡು

ನೇಣು ಬಿಗಿದ ಸ್ಥಿತಿಯಲ್ಲಿ ಜೆಡಿಎಸ್ ಮುಖಂಡನ ಶವ ಪತ್ತೆ ► ಕೊಲೆ ಶಂಕೆ Read More »

ಕರ್ನಾಟಕ

ಕರ್ನಾಟಕ ರಾಜ್ಯದ ಮೊದಲ ಮಹಿಳಾ ಡಿಜಿ-ಐಜಿಪಿಯಾಗಿ ► ನೀಲಮಣಿ ಆಯ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.31.  ಪೊಲೀಸ್ ಮಹಾ ನಿರ್ದೇಶಕರ ಹುದ್ದೆಗೆ ನೀಲಮಣಿ ರಾಜು ಆಯ್ಕೆ ಆಗಿದ್ದು, ಈ ಮೂಲಕ ಕರ್ನಾಟಕ ರಾಜ್ಯದ  ಮೊದಲ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ನೂತನ ರಾಜ್ಯ ಪೊಲೀಸ್ ಮಹಾನಿರ್ದೇಶಕ ಹುದ್ದೆಗೆ ಮೂವರು ಹಿರಿಯ ಅಧಿಕಾರಿಗಳ ಮಧ್ಯೆ ತೀವ್ರ ಪೈಪೋಟಿ ನಡೆಯುತ್ತಿದ್ದು, ಕೊನೆಗೂ ಮಹಿಳಾ ಅಧಿಕಾರಿಯೊಬ್ಬರು  ಡಿಜಿ-ಐಜಿಪಿಯಾಗಿ ಆಯ್ಕೆಯಾಗಿದ್ದಾರೆ. ಈಗಾಗಲೇ ಕರ್ನಾಟಕದ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಆಯ್ಕೆಯಾಗಿರುವ ನೀಲಮಣಿ ಎನ್.ರಾಜು 1983ರ ಬ್ಯಾಚ್​’​ನ ಐಪಿಎಸ್​ ಅಧಿಕಾರಿಯಾಗಿದ್ದು,  23 ವರ್ಷಗಳ ಕಾಲ ಕೇಂದ್ರ

ಕರ್ನಾಟಕ ರಾಜ್ಯದ ಮೊದಲ ಮಹಿಳಾ ಡಿಜಿ-ಐಜಿಪಿಯಾಗಿ ► ನೀಲಮಣಿ ಆಯ್ಕೆ Read More »

ಕರಾವಳಿ
Scroll to Top