ಅಕ್ಟೋಬರ್ 29ಕ್ಕೆ ನರೇಂದ್ರ ಮೋದಿ ಧರ್ಮಸ್ಥಳಕ್ಕೆ ► ಕಾರ್ಯಕ್ರಮದ ಸಿದ್ದತೆಗಳ ಬಗ್ಗೆ ನಳಿನ್ ಕುಮಾರ್ ಕಟೀಲ್ ಪರಿಶೀಲನೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.25. ಅಕ್ಟೋಬರ್ 29 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿರುವ ಹಿನ್ನಲೆಯಲ್ಲಿ ಧರ್ಮಸ್ಥಳದಲ್ಲಿ ಪ್ರಧಾನಿ ಅವರ ಕಾರ್ಯಕ್ರಮಕ್ಕೆ ಭರದ ಸಿದ್ದತೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ಸಿದ್ದತೆಗಳ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಸಭೆ ನಡೆಸಿ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಕಾರ್ಯಕ್ರಮ ನಡೆಯುವ ಸ್ಥಳಗಳಿಗೆ ಭೇಟಿ ಅಲ್ಲಿನ ವ್ಯವಸ್ಥೆಗಳ ಬಗ್ಗೆ ಮಾಹಿತಿ ಪಡೆದರು. ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳಕ್ಕೆ ಭೇಟಿ ಬೆಂಗಳೂರಿನಿಂದ ವಿಶೇಷ […]

ಅಕ್ಟೋಬರ್ 29ಕ್ಕೆ ನರೇಂದ್ರ ಮೋದಿ ಧರ್ಮಸ್ಥಳಕ್ಕೆ ► ಕಾರ್ಯಕ್ರಮದ ಸಿದ್ದತೆಗಳ ಬಗ್ಗೆ ನಳಿನ್ ಕುಮಾರ್ ಕಟೀಲ್ ಪರಿಶೀಲನೆ Read More »

ಕರಾವಳಿ

ಪುತ್ತೂರು: ಡಿವೈಡರ್ ಗೆ ಢಿಕ್ಕಿ ಹೊಡೆದ ಹೋಂಡಾ ಆಕ್ಟಿವಾ ► ಕಾಲೇಜು ವಿದ್ಯಾರ್ಥಿನಿ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಅ.25. ಹೋಂಡಾ ಆಕ್ಟಿವಾ ವಾಹನವೊಂದು ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಕಾಲೇಜು ವಿದ್ಯಾರ್ಥಿನಿ ಮೃತಪಟ್ಟ ಘಟನೆ ಪುತ್ತೂರು ದರ್ಬೆ ವೃತ್ತದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಮೃತರನ್ನು ಸಹ್ಯಾದ್ರಿ ಕಾಲೇಜಿನ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಪುತ್ತೂರು ಸಿಟಿ ಬಝಾರ್ ಮಾಲಕ ಕೂರ್ನಡ್ಕ ನಿವಾಸಿ ಹಸೈನಾರ್ ಹಾಜಿ ಎಂಬವರ ಪುತ್ರಿ ಸಮ್ರೀನಾ ಎಂದು ಗುರುತಿಸಲಾಗಿದೆ. ಈಕೆ ಆಕ್ಟಿವಾದಲ್ಲಿ ತೆರಳುತ್ತಿರುವಾಗ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದು ಈ ಘಟನೆ ಸಂಭವಿಸಿದ್ದು,

ಪುತ್ತೂರು: ಡಿವೈಡರ್ ಗೆ ಢಿಕ್ಕಿ ಹೊಡೆದ ಹೋಂಡಾ ಆಕ್ಟಿವಾ ► ಕಾಲೇಜು ವಿದ್ಯಾರ್ಥಿನಿ ಮೃತ್ಯು Read More »

ಕರಾವಳಿ

ಯಡಿಯೂರಪ್ಪರಿಗೆ ತಪ್ಪಲಿದೆಯಾ ಬಿಜೆಪಿ‌ ಮುಖ್ಯಮಂತ್ರಿ ಅಭ್ಯರ್ಥಿ ಸ್ಥಾನ ► ನೂತನ ಮುಖ್ಯಮಂತ್ರಿ ಅಭ್ಯರ್ಥಿ ಯುವ ಸಂಸದ ಅನಂತ ಕುಮಾರ್ ಹೆಗ್ಡೆ…?

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.25. 2018 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಮುಖ್ಯಮಂತ್ರಿ ಸ್ಥಾನ ಯಡಿಯೂರಪ್ಪರಿಗೆ ತಪ್ಪಲಿದೆಯಾ..? ಅಭ್ಯರ್ಥಿ ಘೋಷಣೆಯಲ್ಲಿ ಸರ್ಜಿಕಲ್ ಸ್ಟ್ರೈಕ್ ನಡೆಸುತ್ತಾರೆಯೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ…? ಹೌದು ಹೀಗೊಂದು ಮಾತು ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿದ್ದು, ಸದ್ಯ ರಾಜ್ಯ ಕಾಂಗ್ರೆಸ್ ಸರಕಾರದ ವೈಫಲ್ಯಗಳ ವಿರುದ್ಧ ಹೋರಾಡುವಲ್ಲಿ ಬಿಜೆಪಿಯು ವಿಫಲವಾಗಿದೆ ಎನ್ನಲಾಗುತ್ತಿದ್ದು, ಅದರಂತೆ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯನ್ನೇ ಬದಲಾಯಿಸಿ ಮುಂಬರುವ ವಿಧಾನಸಭಾ ಚುನಾವಣೆಯನ್ನು ಎದುರಿಸಲು ಬಿಜೆಪಿ ಸಜ್ಜಾಗುತ್ತಿದೆ ಎನ್ನಲಾಗಿದೆ. ಬಿಜೆಪಿಯ ಫೈರ್

ಯಡಿಯೂರಪ್ಪರಿಗೆ ತಪ್ಪಲಿದೆಯಾ ಬಿಜೆಪಿ‌ ಮುಖ್ಯಮಂತ್ರಿ ಅಭ್ಯರ್ಥಿ ಸ್ಥಾನ ► ನೂತನ ಮುಖ್ಯಮಂತ್ರಿ ಅಭ್ಯರ್ಥಿ ಯುವ ಸಂಸದ ಅನಂತ ಕುಮಾರ್ ಹೆಗ್ಡೆ…? Read More »

ಕರ್ನಾಟಕ

ಬಿಳಿನೆಲೆ, ಕುಲ್ಕುಂದ ದೇವಸ್ಥಾನಗಳಲ್ಲಿ ಕಳ್ಳರ ಕೈಚಳಕ ► ಕಾಣಿಕೆ ಹುಂಡಿ, ಮೊಬೈಲ್ ಕಳ್ಳರ ಪಾಲು

(ನ್ಯೂಸ್ ಕಡಬ) newskadaba.com ಕಡಬ, ಅ.24. ಠಾಣಾ ವ್ಯಾಪ್ತಿಯ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಒಳ ನುಗ್ಗಿರುವ ಕಳ್ಳರು ಮುಖ್ಯದ್ವಾರದ ಬೀಗವನ್ನು ಮುರಿದು ಒಳ‌ಪ್ರವೇಶಿಸಿ ನಮಸ್ಕಾರ ಮಂಟಪದ ಬದಿಯಲ್ಲಿದ್ದ 2 ಕಾಣಿಕೆ ಡಬ್ಬಿ ಹಾಗೂ ಗಣಪತಿ ಗುಡಿಯ ಕಾಣಿಕೆ ಡಬ್ಬಿ ಸೇರಿದಂತೆ ಒಟ್ಟು ಮೂರು ಕಾಣಿಕೆ ಡಬ್ಬಿಯಲ್ಲಿದ್ದ ಸುಮಾರು 12000 ಹಾಗೂ ಒಂದು ಮೈಕ್ರೋಮ್ಯಾಕ್ಸ್ ಮೊಬೈಲನ್ನು ಕದ್ದೊಯ್ದಿದ್ದ ಘಟನೆ ಸೋಮವಾರ ರಾತ್ರಿ ನಡೆದಿದೆ. ಸೋಮವಾರ ಸಂಜೆ ಅರ್ಚಕರು ಎಂದಿನಂತೆ ಬೀಗ ಹಾಕಿ ಹೋಗಿದ್ದು, ಮಂಗಳವಾರ ಬೆಳಿಗ್ಗೆ ಆಗಮಿಸಿದಾಗ

ಬಿಳಿನೆಲೆ, ಕುಲ್ಕುಂದ ದೇವಸ್ಥಾನಗಳಲ್ಲಿ ಕಳ್ಳರ ಕೈಚಳಕ ► ಕಾಣಿಕೆ ಹುಂಡಿ, ಮೊಬೈಲ್ ಕಳ್ಳರ ಪಾಲು Read More »

ಕರಾವಳಿ

ಮಕ್ಕಾ ಮಸೀದಿ ಅವಹೇಳನ ಪ್ರಕರಣ ► ಆರೋಪಿ ಕಡಬ ಠಾಣೆಗೆ ಶರಣಾಗತಿ

(ನ್ಯೂಸ್ ಕಡಬ) newskadaba.com ಕಡಬ, ಅ.24. ಮುಸ್ಲಿಮರ ಪವಿತ್ರ ಸ್ಥಳವಾದ ಮಕ್ಕಾದ ಮಸೀದಿಯ ಮೇಲೆ ಹನುಮಂತನ ಭಾವಚಿತ್ರವನ್ನಿರಿಸಿ ಮುಸ್ಲಿಂ ಧರ್ಮವನ್ನು ಅವಹೇಳನ ಪ್ರಕರಣದ ಆರೋಪಿ ಕಡಬದ ಪ್ರದೀಪ್ ಕಡಬ ಠಾಣೆಗೆ ಶರಣಾದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಪ್ರದೀಪ್ ಕಾಬಾದ ಫೊಟೋವನ್ನು ತಿರುಚಿ ತನ್ನ ವಾಟ್ಸಪ್ ಪ್ರೊಫೈಲ್ ಫೊಟೊವನ್ನಾಗಿ ಉಪಯೋಗಿಸಿ ಮಕ್ಕಾವನ್ನು ಅವಮಾನಿಸುವ ಕೃತ್ಯವನ್ನು ಮಾಡಿದ್ದಲ್ಲದೆ ಮುಸ್ಲಿಮರ ಭಾವನೆಯನ್ನು ಕೆರಳಿಸುವಂತಹ ಹೀನಕೃತ್ಯವನ್ನು ಎಸಗಲಾಗಿದೆ. ಈತನನ್ನು ಬಂಧಿಸಬೇಕೆಂದು ಬಂಧಿಸಿ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕೆಂದು ಮೌನ ಪ್ರತಿಭಟನೆ ನಡೆಸಲಾಗಿತ್ತು.

ಮಕ್ಕಾ ಮಸೀದಿ ಅವಹೇಳನ ಪ್ರಕರಣ ► ಆರೋಪಿ ಕಡಬ ಠಾಣೆಗೆ ಶರಣಾಗತಿ Read More »

ಕರಾವಳಿ

ನೆಲ್ಯಾಡಿ: ಬೈಕಿಗೆ ಢಿಕ್ಕಿ ಹೊಡೆದು ಪರಾರಿಯಾದ ಲಾರಿ ► ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಅ.24. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಎಂಬಲ್ಲಿ ಬೈಕಿಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರ ಪಾಪಚ್ಚನ್(60) ಸ್ಥಳದಲ್ಲೇ ಮೃತಪಟ್ಟಿದ್ದು, ಢಿಕ್ಕಿ ಹೊಡೆದ ನಂತರ ಲಾರಿಯೊಂದಿಗೆ ಚಾಲಕ ಬೆಳ್ತಂಗಡಿ ನಿವಾಸಿ ರಮೇಶ್ ಪರಾರಿಯಾಗಿದ್ದು, ಸ್ಥಳೀಯರ ಮಾಹಿತಿಯಂತೆ ನೆಲ್ಯಾಡಿಯಲ್ಲಿ ಲಾರಿಯನ್ನು ಅಡ್ಡಗಟ್ಟಿ ಚಾಲಕನನ್ನು ಹಿಡಿದಿಟ್ಟು ಪೊಲೀಸರ ವಶಕ್ಕೆ ಒಪ್ಪಿಸಲಾಯಿತು. ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ

ನೆಲ್ಯಾಡಿ: ಬೈಕಿಗೆ ಢಿಕ್ಕಿ ಹೊಡೆದು ಪರಾರಿಯಾದ ಲಾರಿ ► ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಚುನಾವಣೆಗೆ ಮುಹೂರ್ತ ಫಿಕ್ಸ್ ► ಮೇ ಮೊದಲ ವಾರ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.24. ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಮೇ ಮೊದಲ ವಾರದಲ್ಲೆ ಚುನಾವಣೆ ನಡೆಯುವ ಸಾಧ್ಯತೆಯಿದೆ. ಕಳೆದ ಬಾರಿಗಿಂತ ಮೂರು ದಿನ ಮೊದಲೇ ಚುನಾವಣಾ ನಡೆಸಲು ಆಯೋಗ ಎಲ್ಲಾ ರೀತಿಯ ತಯಾರಿ ನಡೆಸಿದ್ದು, ಮೇ 2, 2018ರಂದು ಚುನಾವಣೆ ನಡೆಯುವ ಸಾಧ್ಯತೆಯಿದೆ. ಏಪ್ರಿಲ್ ಅಂತ್ಯದೊಳಗೆ ಎಲ್ಲಾ ಯೋಜನೆಗಳನ್ನು ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಆಯೋಗ ಸೂಚನೆಯನ್ನು ಕೊಟ್ಟಿದೆ. 2018, ಮೇ 28ಕ್ಕೆ ರಾಜ್ಯ ಸರ್ಕಾರದ ಆಡಳಿತ ಅವಧಿ ಅಂತ್ಯವಾಗಲಿದ್ದು, ಅದಕ್ಕೂ ಮೊದಲೇ ಚುನಾವಣಾ

ಚುನಾವಣೆಗೆ ಮುಹೂರ್ತ ಫಿಕ್ಸ್ ► ಮೇ ಮೊದಲ ವಾರ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆ Read More »

ಕರಾವಳಿ

ಮಕ್ಕಾ ಮಸೀದಿಯ ಅವಹೇಳನ ಪ್ರಕರಣ ► ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿ ಕಡಬದಲ್ಲಿ ಮೌನ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಅ.24. ತನ್ನ ವಾಟ್ಸಪ್ ಪ್ರೋಫೈಲ್ನಲ್ಲಿ ಮುಸ್ಲಿಮರ ಪವಿತ್ರ ಕ್ಷೇತ್ರವಾದ ಮಕ್ಕಾ ಮಸೀದಿಯ ಕಅಬಾ ಶರೀಫಿನ ಚಿತ್ರದ ಮೇಲೆ ಹಿಂದೂ ದೇವರಾದ ಆಂಜನೇಯನ ವಿಗ್ರಹವನ್ನು ಚಿತ್ರಿಸಿ ಮುಸ್ಲಿಂ ಧಾರ್ಮಿಕ ಭಾವನೆಗೆ ದಕ್ಕೆ ತಂದಿರುವ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ಮಂಗಳವಾರದಂದು ಕಡಬದಲ್ಲಿ ಮುಸ್ಲಿಂ ಸಂಘಟನೆಗಳ ಒಕ್ಕೂಟದಿಂದ ಮೌನ ಪ್ರತಿಭಟನೆ ನಡೆಯಿತು.   ಗಂಡಿಬಾಗಿಲು ಕುತುಬಿಯ್ಯಾ ಜುಮಾ ಮಸೀದಿಯ ಸಯ್ಯದ್ ಅನಸ್ ತಂಙಳ್ ರವರ ದುಃವಾದೊಂದಿಗೆ ಕಡಬ ಬಾಜಿನಡಿ ಗೈಬಾನ್ ಷಾ ದರ್ಗಾ ಶರೀಫ್ ವಠಾರದಿಂದ

ಮಕ್ಕಾ ಮಸೀದಿಯ ಅವಹೇಳನ ಪ್ರಕರಣ ► ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿ ಕಡಬದಲ್ಲಿ ಮೌನ ಪ್ರತಿಭಟನೆ Read More »

ಕರಾವಳಿ

ಜಿಎಸ್‍ಟಿ ನೀತಿಯಿಂದ ಮತ್ತೊಂದು ಶಾಕ್ ► ಬರುವ ನವೆಂಬರ್ ತಿಂಗಳಿನಿಂದ ಮದುವೆ ಸಮಾರಂಭಗಳು ದುಬಾರಿ..!!!

(ನ್ಯೂಸ್ ಕಡಬ) newskadaba.com ನವದೆಹಲಿ, ಅ.24. ಪ್ರಧಾನಿ ಮೋದಿ ಸರ್ಕಾರ ಶಾಕ್ ಮೇಲೆ ಶಾಕ್ ಕೊಡುತ್ತಾ ಬಂದಿದೆ, ಕಳೆದ ವರ್ಷ ನೋಟು ನಿಷೇಧ ಮಾಡಿ ಪ್ರಧಾನಿ ಮೋದಿ ಸರ್ಕಾರ ಶಾಕ್ ಕೊಟ್ಟರೆ, ಈ ಬಾರಿ ದೇಶದಲ್ಲಿ ಜಿಎಸ್‍ಟಿ ನೀತಿಯಿಂದ ಮತ್ತೊಂದು ಶಾಕ್ ಕೊಟ್ಟಿದೆ. ಜಿಎಸ್‍ಟಿ ಜಾರಿಯಿಂದ ಮುಂದೆ ಮದುವೆ ಸಮಾರಂಭ ಇನ್ನೂ  ದುಬಾರಿಯಾಗಿದೆ. ಜಿಎಸ್‍ಟಿಯಿಂದಾಗಿ ಮುಂದಿನ ನವೆಂಬರ್ ತಿಂಗಳಲ್ಲಿ ನಡೆಯುವ ಮದುವೆ ಸಮಾರಂಭಕ್ಕೆ ಭಾರಿ ಹೊಡೆತ ಬೀಳಲಿದೆ. ಜಿಎಸ್‍ಟಿಯಿಂದಾಗಿ ಬಂಗಾರ, ಮದುವೆ ಹಾಲ್ ಬುಕ್ಕಿಂಗ್, ಬಟ್ಟೆ, ಶಾಪಿಂಗ್, ಶಾಮಿಯಾನ, ಊಟ-ತಿಂಡಿ,

ಜಿಎಸ್‍ಟಿ ನೀತಿಯಿಂದ ಮತ್ತೊಂದು ಶಾಕ್ ► ಬರುವ ನವೆಂಬರ್ ತಿಂಗಳಿನಿಂದ ಮದುವೆ ಸಮಾರಂಭಗಳು ದುಬಾರಿ..!!! Read More »

ಕರ್ನಾಟಕ

ಬೆನ್ನಿದ ಕಂಡೊಡ್ ನಮ್ಮ ಜವನೆರ್ ತುಳು ಕ್ರೀಡಾಕೂಟ ► ಸಮಾರೋಪ ಸಮಾರಂಭ

(ನ್ಯೂಸ್ ಕಡಬ) newskadaba.com ಕಡಬ, ಅ.24. ನೂಜಿಬಾಳ್ತಿಲ-ರೆಂಜಿಲಾಡಿ ನೂಜಿಬೈಲ್ ನೂಜಿಶ್ರೀ ಉಳ್ಳಾಲ್ತಿ ಅಮ್ಮನವರ ಕ್ಷೇತ್ರದಲ್ಲಿ ನೂಜಿಬೈಲ್ ತೆಗ್ರ್ ತುಳುಕೂಟೊ ವತಿಯಿಂದ ದೀಪಾವಳಿ ಪ್ರ್ರಯುಕ್ತ ದಿ.ಜಿನ್ನಪ್ಪ ಗೌಡ ಮಾರಪ್ಪೆ ಸ್ಮರಣಾರ್ಥ ನಡೆದ ಬೆನ್ನಿದ ಕಂಡೊಡ್ ನಮ್ಮ ಜವನೆರ್ ತುಳು ಕ್ರೀಡಾಕೂಟದ ಸಮಾರೋಪ ಸಮಾರಂಭ ಆದಿತ್ಯವಾರ ನಡೆಯಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ನ್ಯಾಯವಾದಿ ದುರ್ಗಾಪ್ರಸಾದ್ ಕುಂಬ್ರ  ಮಾತನಾಡಿ ನಮ್ಮ ತುಳುನಾಡಿನ ಆಚಾರ ವಿಚಾರ, ಜಾನಪದ ಕ್ರೀಡೆಗಳು ವಿಶ್ವದಲ್ಲಿಯೇ ಪ್ರಸಿದ್ಧಿ ಪಡೆದಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಯುವಜನಾಂಗ

ಬೆನ್ನಿದ ಕಂಡೊಡ್ ನಮ್ಮ ಜವನೆರ್ ತುಳು ಕ್ರೀಡಾಕೂಟ ► ಸಮಾರೋಪ ಸಮಾರಂಭ Read More »

ಕರಾವಳಿ
Scroll to Top