ಶಕ್ತಿ ಯೋಜನೆಯು ಇದೀಗ ಮತ್ತೊಂದು ವಿಶ್ವ ದಾಖಲೆ ಗೆ ಸೇರ್ಪಡೆ

(ನ್ಯೂಸ್‌ ಕಡಬ) newskadaba.com,  ಅ.15 ಬೆಂಗಳೂರು : ರಾಜ್ಯದ ಮಹಿಳೆಯರಿಗೆ 564.10 ಕೋಟಿ ಉಚಿತ ಪ್ರಯಾಣದ ಸೇವೆ ನೀಡಿದ ಶಕ್ತಿ ಯೋಜನೆ ಹಾಗೂ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ 464 ಪ್ರಶಸ್ತಿಗಳನ್ನು ಪಡೆದಿರುವ ಕೆಎಸ್ಸಾರ್ಟಿಸಿಯು ಲಂಡನ್‌ ಬುಕ್‌ ಆಫ್‌ ವರ್ಲ್ಡ್‌ ರೆಕಾರ್ಡ್ಸ್‌ಗೆ ಸೇರ್ಪಡೆಯಾಗಿದೆ… . ವಿಶ್ವದಲ್ಲಿಯೇ ಮಹಿಳೆಯರಿಗೆ ಅತಿ ಹೆಚ್ಚು ಉಚಿತ ಪ್ರಯಾಣ ಸೇವೆ ನೀಡಿದ ಕಾರಣಕ್ಕಾಗಿ ಶಕ್ತಿ ಯೋಜನೆಯನ್ನು ಗುರುತಿಸಿ ಲಂಡನ್‌ ಬುಕ್‌ ಆಫ್‌ ವರ್ಲ್ಡ್‌ ರೆಕಾರ್ಡ್ಸ್‌ಗೆ ಸೇರ್ಪಡೆ ಮಾಡಲಾಗಿದೆ. ಈ ಯೋಜನೆಯು ಸಾಮಾಜಿಕ ಅಭಿವೃದ್ಧಿ ಮತ್ತು […]

ಶಕ್ತಿ ಯೋಜನೆಯು ಇದೀಗ ಮತ್ತೊಂದು ವಿಶ್ವ ದಾಖಲೆ ಗೆ ಸೇರ್ಪಡೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿದ್ಯಾರ್ಥಿಗಳನ್ನು ಹಿಂಬಾಲಿಸಿ ಕಿರುಕುಳ: ಇಬ್ಬರ ಬಂಧನ

(ನ್ಯೂಸ್‌ ಕಡಬ) newskadaba.com  ಅ. 14. ವಿದ್ಯಾರ್ಥಿಗಳನ್ನು ಹಿಂಬಾಲಿಸಿ ಕಿರುಕುಳ ನೀಡಲೆತ್ನಿಸಿದ ಇಬ್ಬರನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಉದ್ಯಾವರ ಜಮಾಲುದ್ದೀನ್ ಫೈಝಲ್ ( 39) ಮತ್ತು ಹೊಸಬೆಟ್ಟು ವಿನ ರಾಫಿಲ್ (45) ಬಂಧಿತ ಆರೋಪಿ. ಎರಡು ದಿನಗಳ ಹಿಂದೆ ಮಂಜೇಶ್ವರ ಗೋವಿಂದ ಪೈ ಕಾಲೇಜು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಹಿಂಬಾಲಿಸಿ ಕಾರಿನಲ್ಲಿ ಬಂದ ಇವರು ಮೊಬೈಲ್ ನಂಬ್ರ ಗಳನ್ನು ನೀಡುವಂತೆ ಕಿರುಕುಳ ನೀಡಲೆತ್ನಿ ಸಿದ್ಧರು ಎನ್ನಲಾಗಿದೆ. ಬಳಿಕ ವಿದ್ಯಾರ್ಥಿ ನಿಯರು ತಪ್ಪಿಸಿ ಮನೆಗೆ

ವಿದ್ಯಾರ್ಥಿಗಳನ್ನು ಹಿಂಬಾಲಿಸಿ ಕಿರುಕುಳ: ಇಬ್ಬರ ಬಂಧನ Read More »

ಕರಾವಳಿ

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ತುಟ್ಟಿಭತ್ಯೆ ಶೇ.2 ಹೆಚ್ಚಳ

(ನ್ಯೂಸ್‌ ಕಡಬ) newskadaba.com  ಅ. 14. ರಾಜ್ಯ ಸರ್ಕಾರಿ ನೌಕರರಿಗೆ ಕರ್ನಾಟಕ ಸರ್ಕಾರ ಗುಡ್‌ ನ್ಯೂಸ್ ನೀಡಿದೆ. ಸರ್ಕಾರಿ ನೌಕರರಿಗೆ 01-07-2025ರಿಂದ ಅನ್ವಯವಾಗುವಂತೆ ಶೇ.2 ತುಟ್ಟಿಭತ್ಯೆಯನ್ನು ಹೆಚ್ಚಿಸುವ ಕಡತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದನೆ ನೀಡಿದ್ದಾರೆ. ಮುಂದಿನ 2 ರಿಂದ 3 ದಿನಗಳಲ್ಲಿ ಅಧಿಕೃತ ಆದೇಶ ಹೊರಬೀಳಲಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಮಾಹಿತಿ ನೀಡಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ ಜುಲೈ 1ರಿಂದ ಅನ್ವಯವಾಗುವಂತೆ ಬಾಕಿ ಇರುವ ತುಟ್ಟಿಭತ್ಯೆಯನ್ನು ರಾಜ್ಯ

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ತುಟ್ಟಿಭತ್ಯೆ ಶೇ.2 ಹೆಚ್ಚಳ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಿಹಾರ ಚುನಾವಣೆ: ಬೆಂಗಳೂರಿನಲ್ಲಿರುವ ಬಿಹಾರದ ವಲಸೆ ಕಾರ್ಮಿಕರನ್ನು ಓಲೈಸಲು ಬರುತ್ತಿದೆ ಬಿಹಾರ ನಾಯಕರ ದಂಡು..!

(ನ್ಯೂಸ್‌ ಕಡಬ) newskadaba.com  ಅ. 14. ಬಿಹಾರ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ, ಅಲ್ಲಿನ ರಾಜಕೀಯ ಪಕ್ಷಗಳ ನಾಯಕರು ಬೆಂಗಳೂರಿನಲ್ಲಿ ನೆಲೆಸಿರುವ ಲಕ್ಷಾಂತರ ಬಿಹಾರಿ ಮತದಾರರನ್ನು ಸೆಳೆಯಲು ಸಿದ್ಧತೆಗಳನ್ನು ಪ್ರಾರಂಭಿಸಿದ್ದಾರೆ. ಬಿಹಾರದ ಚುನಾವಣೆಯಲ್ಲಿ ತಮ್ಮ ಪರವಾಗಿ ಮತ ಚಲಾಯಿಸುವಂತೆ ಮನವಿ ಮಾಡಲು ಪ್ರಮುಖ ರಾಜಕೀಯ ನಾಯಕರು ಬೆಂಗಳೂರಿನಲ್ಲಿ ಬೀಡುಬಿಟ್ಟಿದ್ದಾರೆ. ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಸ್ಥಾಪಿಸಿದ ‘ಜನ ಸುರಾಜ್ ಪಕ್ಷ’ದ ಮುಖಂಡ ಮನೋಜ್ ಭಾರತಿ ಹಾಗೂ ಬಿಜೆಪಿ ಸಂಸದ ಮನೋಜ್ ತಿವಾರಿ ಅವರಂತಹ ನಾಯಕರು ಬಿಹಾರಿಗಳ ಪ್ರಾಬಲ್ಯವಿರುವ

ಬಿಹಾರ ಚುನಾವಣೆ: ಬೆಂಗಳೂರಿನಲ್ಲಿರುವ ಬಿಹಾರದ ವಲಸೆ ಕಾರ್ಮಿಕರನ್ನು ಓಲೈಸಲು ಬರುತ್ತಿದೆ ಬಿಹಾರ ನಾಯಕರ ದಂಡು..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಬೀದಿಬದಿ ವ್ಯಾಪಾರಕ್ಕೆ ಅವಕಾಶ ಕೊಡುವಂತೆ ಶಾಸಕ ಅಶೋಕ್ ರೈಗೆ ಮನವಿ

(ನ್ಯೂಸ್‌ ಕಡಬ) newskadaba.com  ಅ. 14. ಕುಕ್ಕೇಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಕಳೆದ 10 ವರ್ಷಗಳಿಂದ ಬೀದಿ ಬದಿ ವ್ಯಾಪಾರ ಮಾಡುತ್ತಿದ್ದ ನಮ್ಮನ್ನು ಕಳೆದ ಒಂದು ವರ್ಷದಿಂದ ವ್ಯಾಪಾರ ಮಾಡದಂತೆ ತಡೆಯಲಾಗಿದ್ದು, ಮರಳಿ ಅವಕಾಶ ನೀಡುವಂತೆ ವ್ಯಾಪಾರಿಗಳು ಶಾಸಕ ಅಶೋಕ್ ರೈ ಅವರಿಗೆ ಮನವಿ ಸಲ್ಲಿಸಿದ್ದಾರೆ. ಕಳೆದ 10 ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದ ನಮ್ಮನ್ನು ಏಕಾಏಕಿ ಎಬ್ಬಿಸಿದ್ದಾರೆ. ಇದರಿಂದ ನಮ್ಮ ಜೀವನಕ್ಕೆ ತೊಂದರೆಯಾಗಿದ್ದು, ವಿವಿಧ ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ವ್ಯಾಪಾರಿಗಳು ತಮ್ಮ ಅಳಲನ್ನು

ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಬೀದಿಬದಿ ವ್ಯಾಪಾರಕ್ಕೆ ಅವಕಾಶ ಕೊಡುವಂತೆ ಶಾಸಕ ಅಶೋಕ್ ರೈಗೆ ಮನವಿ Read More »

ಕರಾವಳಿ

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿ ಮನೆಗಳನ್ನು ಸ್ಪೋಟಿಸುವುದಾಗಿ ಇ-ಮೇಲ್ ಬೆದರಿಕೆ

(ನ್ಯೂಸ್‌ ಕಡಬ) newskadaba.com  ಅ. 14. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ .ಶಿವಕುಮಾರ್‌ ಅವರ ನಿವಾಸಗಳನ್ನು ಸ್ಫೋಟಿಸುವುದಾಗಿ ಇ-ಮೇಲ್‌ ಮೂಲಕ ಬೆದರಿಕೆ ಹಾಕಿರುವ ಮಾಹಿತಿ ಬೆಳಕಿಗೆ ಬಂದಿದೆ. ತಮಿಳುನಾಡಿನ ವ್ಯಕ್ತಿಯಿಂದ ಬೆದರಿಕೆ ಬಂದಿದೆ ಎಂದು ಅನುಮಾನಿಸಲಾಗಿದ್ದು, ಆರೋಪಿಯನ್ನು ಪತ್ತ್ತೆ ಹಚ್ಚಲು ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಅಕ್ಟೋಬರ್‌ 11 ರಂದು ತಮಿಳುನಾಡು ಡಿಜಿಪಿಗೆ ನಿರ್ದಿಷ್ಟ ಐಡಿಯಿಂದ ಇಮೇಲ್‌ಗಳನ್ನು ಕಳುಹಿಸಲಾಗಿದೆ, ತಕ್ಷಣವೇ ಕರ್ನಾಟಕ ಪೊಲೀಸ್‌‍ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಯಿತು. ಅನಂತರ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿ ಮನೆಗಳನ್ನು ಸ್ಪೋಟಿಸುವುದಾಗಿ ಇ-ಮೇಲ್ ಬೆದರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತದ ಕೆಮ್ಮಿನ ಸಿರಪ್‌ ನಲ್ಲಿ ವಿಷಕಾರಿ ಅಂಶ ಪತ್ತೆಯಾದರೆ ಮಾಹಿತಿ ನೀಡಿ- ವಿಶ್ವಸಂಸ್ಥೆ

(ನ್ಯೂಸ್‌ ಕಡಬ) newskadaba.com  ಅ. 14. ಭಾರತದಲ್ಲಿ ತಯಾರಿಸಲಾಗಿರುವ ಕೆಮ್ಮಿನ ಸಿರಪ್‌ ಗಳಾದ ಕೋಲ್ಡ್ರೀಫ್‌‍, ರೆಸ್ಪಿಫ್ರೆಶ್‌ ಟಿಆರ್‌ ಮತ್ತು ರೀಲೈಫ್‌ ಗಳ ವಿರುದ್ಧ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ ಮತ್ತು ಇವುಗಳು ತಮ್ಮ ದೇಶದಲ್ಲಿ ಪತ್ತೆಯಾದರೆ ತಕ್ಷಣ ತಿಳಿಸುವಂತೆ ವಿಶ್ವದಾದ್ಯಂತ ರಾಷ್ಟ್ರೀಯ ನಿಯಂತ್ರಕ ಅಧಿಕಾರಿಗಳನ್ನು ಆಗ್ರಹಿಸಿದೆ ಈ ಕಳಪೆ ಗುಣಮಟ್ಟದ ಉತ್ಪನ್ನಗಳ ಪತ್ತೆ ಮತ್ತು ಪ್ರತಿಕೂಲ ಪರಿಣಾಮಗಳ ಯಾವುದೇ ಘಟನೆ ಅಥವಾ ನಿರೀಕ್ಷಿತ ಪರಿಣಾಮಗಳ ಕೊರತೆಯನ್ನು ತಮ್ಮ ರಾಷ್ಟ್ರೀಯ ನಿಯಂತ್ರಕ ಅಧಿಕಾರಿಗಳಿಗೆ ಅಥವಾ ರಾಷ್ಟ್ರೀಯ ಔಷಧ

ಭಾರತದ ಕೆಮ್ಮಿನ ಸಿರಪ್‌ ನಲ್ಲಿ ವಿಷಕಾರಿ ಅಂಶ ಪತ್ತೆಯಾದರೆ ಮಾಹಿತಿ ನೀಡಿ- ವಿಶ್ವಸಂಸ್ಥೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಟವಾಡಲು ಸ್ನೇಹತರೊಂದಿಗೆ ಕೆರೆಗೆ ಇಳಿದ ತರುಣ ಸಾವು

(ನ್ಯೂಸ್‌ ಕಡಬ) newskadaba.com,  ಅ.14 : ಬೆಂಗಳೂರು: ಗೆಳಯರೊಂದಿಗೆ ಕೆರೆಗೆ ಇಳಿದಿದ್ದ ಬಾಲಕನೋರ್ವ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹೊರವಲಯದಲ್ಲಿರುವ ಕಿತ್ತನಹಳ್ಳಿ ಕೆರೆಯಲ್ಲಿ ರವಿವಾರ ನಡೆದಿದೆ. ಮೃತನನ್ನು ಕಾಮಾಕ್ಷಿಪಾಳ್ಯದ ಕಾವೇರಿಪುರ ನಿವಾಸಿ ಮತ್ತು ರಾಜಾಜಿನಗರದ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ಪೂರ್ವ ಕಾಲೇಜಿನ (ಪಿಯು) ವಿದ್ಯಾರ್ಥಿ ಪೃಥ್ವಿಕ್ (17) ಎಂದು ಗುರ್ತಿಸಲಾಗಿದೆ. ಬಾಲಕ ಪೃಥ್ವಿಕ್ ತನ್ನ ಐವರು ಸ್ನೇಹಿತರೊಂದಿಗೆ ಕಿತ್ತನಹಳ್ಳಿ ಕೆರೆಗೆ ಸಂಜೆ 7 ಗಂಟೆ ಸುಮಾರಿಗೆ ಹೋಗಿದ್ದಾನೆ. ಸ್ನೇಹಿತರು ಕೆರೆ ಇಳಿದಿದ್ದರೂ, ಈಜು ಬಾರದ

ಆಟವಾಡಲು ಸ್ನೇಹತರೊಂದಿಗೆ ಕೆರೆಗೆ ಇಳಿದ ತರುಣ ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಾಳೆಯಿಂದ ಎರಡು ದಿನ ಕಲ್ಯಾಣ ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಪ್ರವಾಸ

(ನ್ಯೂಸ್‌ ಕಡಬ) newskadaba.com  ಅ. 14.ನಾಳೆಯಿಂದ ಎರಡು ದಿನ ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರವಾಸ ಕೈಗೊಂಡಿದ್ದಾರೆ. ಅ.15ರಿಂದ ಎರಡು ದಿನ ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಕಲಬುರಗಿ, ಬೀದರ್, ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ಯಾದಗಿರಿಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ನಿರ್ಮಲಾ ಸೀತಾರಾಮನ್ ಭಾಗಿಯಾಗಲಿದ್ದಾರೆ. ಈ ವೇಳೆ ರೈತ ಪ್ರಮುಖರು, ರೈತ ಕೇಂದ್ರಗಳು, ಕೃಷಿ ತರಬೇತಿ ಕೇಂದ್ರಗಳು, ಕೃಷಿ ಉತ್ಪನ್ನಗಳ ಸಂಸ್ಕರಣಾ ಕೇಂದ್ರಗಳಿಗೆ ಭೇಟಿ ನೀಡಿ, ಸಂವಾದ ನಡೆಸಲಿದ್ದಾರೆ. ಕೇಂದ್ರಕ್ಕೆ

ನಾಳೆಯಿಂದ ಎರಡು ದಿನ ಕಲ್ಯಾಣ ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಪ್ರವಾಸ Read More »

ಕರಾವಳಿ, ಕರ್ನಾಟಕ

ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಪುತ್ರ ಆತ್ಮಹತ್ಯೆ..!

(ನ್ಯೂಸ್‌ ಕಡಬ) newskadaba.com  ಅ. 14. ಕಾರ್ಕಳದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ ಎಂಬವರು ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ. ಮೃತ ಸುದೀಪ್ ಭಂಡಾರಿ ಹೆಬ್ರಿಯಲ್ಲಿ ವೈನ್ ಶಾಪ್ ನಡೆಸಿಕೊಂಡಿದ್ದು, ಅತ್ಯಂತ ಸರಳ ವ್ಯಕ್ತಿತ್ವದವರಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಮೃತರು ತಾಯಿ, ಪತ್ನಿ, ಇಬ್ಬರು ಮಕ್ಕಳು, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಸ್ಥಳಕ್ಕೆ ಬ್ರಹ್ಮಾವರ ಪೊಲೀಸರು

ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಪುತ್ರ ಆತ್ಮಹತ್ಯೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top