ಮಂಗಳೂರು: ದರೋಡೆಗೆ ಯತ್ನಿಸಿದ 7 ಮಂದಿಯ ಬಂಧನ ► ಆಕಾಶಭವನ ಶರಣ್ ಸಹಚರರು ಸಿಸಿಬಿ ಬಲೆಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.20. ನಗರದ ಬಿಜೈಯಲ್ಲಿರುವ ಬಿಗ್‌ಬಝಾರ್ ಶಾಪಿಂಗ್ ಕಾಂಪ್ಲೆಕ್ಸ್ ಎದುರು ದರೋಡೆಗೆ ಯತ್ನಿಸಿದ ಆರೋಪದಲ್ಲಿ ಆಕಾಶಭವನ ಶರಣ್ ಸಹಚರರೆನ್ನಲಾದ 7 ಮಂದಿ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಾಪಿಗುಡ್ಡೆ ಆಕಾಶಭವನದ ಪ್ರೀತಂ ಪೂಜಾರಿ(23), ದೇವಿನಗರ ಕುಂಜತ್‌ಬೈಲ್‌ನ ಶಾಲ್ ಕುಮಾರ್ (23), ದೇರೇಬೈಲ್ ಕೊಂಚಾಡಿಯ ಗೌತಮ್ ದೇವಾಡಿಗ (23), ಮೂಡುಶೆಡ್ಡೆಯ ವಿನೋದ್ ರಾಜ್ (21), ಮೂಡುಶೆಡ್ಡೆ ಎದುರು ಪದವಿನ ದಿವಾಕರ (29), ತೊಕ್ಕೊಟ್ಟು ಕೃಷ್ಣನಗರದ ಪ್ರವೀಣ್ (25), ಯೆಯ್ಯೊಡಿ ಗುಂಡಳಿಕೆ […]

ಮಂಗಳೂರು: ದರೋಡೆಗೆ ಯತ್ನಿಸಿದ 7 ಮಂದಿಯ ಬಂಧನ ► ಆಕಾಶಭವನ ಶರಣ್ ಸಹಚರರು ಸಿಸಿಬಿ ಬಲೆಗೆ Read More »

ಕರಾವಳಿ

ಹಗಲು ಐಎಎಸ್ ಅಧಿಕಾರಿಯ ಕಾರು ಚಾಲಕ, ರಾತ್ರಿ ಸ್ನೇಹಿತರೊಡನೆ ಸರ ಕಳ್ಳತನ ► ಖತರ್ನಾಕ್ ಕಳ್ಳ ಇದೀಗ ಪೊಲೀಸರ ಅತಿಥಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.19. ಹಗಲಿನಲ್ಲಿ ನಿವೃತ್ತ ಐಎಎಸ್ ಅಧಿಕಾರಿಯೊಬ್ಬರ ಕಾರು ಚಾಲಕನಾಗಿ ಕೆಲಸ ಮಾಡುತ್ತಾ ರಾತ್ರಿ ಹೊತ್ತು ಚಿನ್ನದ ಸರ ಎಗರಿಸುವ ಖತರ್ನಾಕ್ ಕಳ್ಳನನ್ನು ಮಹಾಲಕ್ಷ್ಮೀ ಲೇಔಟ್ ಪೊಲೀಸರು ಬಂಧಿಸಿದ ಘಟನೆ ಗುರುವಾರದಂದು ನಡೆದಿದೆ. ಖತರ್ನಾಕ್ ಕಳ್ಳನನ್ನು ಬೆಂಗಳೂರಿನ ಕೆಂಗೇರಿ ನಿವಾಸಿ ಪೊರೋಷತ್ತಮ್ ಎಂದು ಗುರುತಿಸಲಾಗಿದೆ. ಬೆಳಗ್ಗೆ ಎದ್ದು ಸೀರಿಯಸ್ ಆಗಿ ಆ ಅಧಿಕಾರಿಯ ಕಾರು ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪುರುಷೋತ್ತಮ್ ಡ್ಯೂಟಿ ಮುಗಿಯುತ್ತಿದ್ದಂತೆ ಸ್ನೇಹಿತರಾದ ಪ್ರದೀಪ್, ಪ್ರಜ್ವಲ್ ಜೊತೆ ಸೇರಿ ಕಳ್ಳತನಕ್ಕೆ ಇಳಿಯುತ್ತಿದ್ದ.

ಹಗಲು ಐಎಎಸ್ ಅಧಿಕಾರಿಯ ಕಾರು ಚಾಲಕ, ರಾತ್ರಿ ಸ್ನೇಹಿತರೊಡನೆ ಸರ ಕಳ್ಳತನ ► ಖತರ್ನಾಕ್ ಕಳ್ಳ ಇದೀಗ ಪೊಲೀಸರ ಅತಿಥಿ Read More »

ಕರ್ನಾಟಕ

► ದಕ್ಷಿಣ ಕನ್ನಡದ ನೂತನ ಜಿಲ್ಲಾಧಿಕಾರಿಯಾಗಿ ಶಶಿಕಾಂತ್ ಸೆಂಥಿಲ್ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.19. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರಾಗಿದ್ದ ಶಶಿಕಾಂತ್ ಸೆಂಥಿಲ್ ಗುರುವಾರ ಅಧಿಕಾರ ಸ್ವೀಕರಿಸಿದರು. ಪ್ರಭಾರ ಜಿಲ್ಲಾಧಿಕಾರಿ ಕುಮಾರ್ ಅವರು ನೂತನ ಜಿಲ್ಲಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿ, ಸ್ವಾಗತಿಸಿದರು. ಈ ಸಂದರ್ಭ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಂ.ಆರ್. ರವಿ, ಮಂಗಳೂರು ಸಹಾಯಕ ಆಯುಕ್ತ ರೇಣುಕಾ ಪ್ರಸಾದ್, ಜಿ.ಪಂ. ಉಪ ಕಾರ್ಯದರ್ಶಿ ಎನ್.ಆರ್. ಉಮೇಶ್ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

► ದಕ್ಷಿಣ ಕನ್ನಡದ ನೂತನ ಜಿಲ್ಲಾಧಿಕಾರಿಯಾಗಿ ಶಶಿಕಾಂತ್ ಸೆಂಥಿಲ್ ಅಧಿಕಾರ ಸ್ವೀಕಾರ Read More »

ಕರಾವಳಿ

ಅ.22: ತೆಗೆರ್ ತುಳುಕೂಟದಿಂದ ದೀಪಾವಳಿ ಪ್ರಯುಕ್ತ ► ರೆಂಜಿಲಾಡಿಯಲ್ಲಿ ‘ಬೆನ್ನಿದ ಕಂಡೊಡ್ ನಮ್ಮ ಜವನೆರ್’ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಅ.19. ನೂಜಿಬಾಳ್ತಿಲ ಗ್ರಾಮದ ನೂಜಿಬೈಲ್ ತೆಗೆರ್ ತುಳುಕೂಟೊ ವತಿಯಿಂದ ದೀಪಾವಳಿ ಪ್ರಯುಕ್ತ ಮಾರಪ್ಪೆ ದಿ| ಜಿನ್ನಪ್ಪ ಗೌಡರ ಸ್ಮರಣಾರ್ಥ ಅ.22 ರಂದು ಶ್ರೀ ನೂಜಿ ಉಳ್ಳಾಲ್ತಿ ಅಮ್ಮನವರ ಕ್ಷೇತ್ರದಲ್ಲಿನ ಕೇಪುಂಜ ಗದ್ದೆಯಲ್ಲಿ ಬೆನ್ನಿದ ಕಂಡೊಡ್ ನಮ್ಮ ಜವನೆರ್ ಕ್ರೀಡಾಕೂಟ ನಡೆಯಲಿದೆ. ಕ್ರೀಡಾಕೂಟವನ್ನು ಪ್ರಗತಿಪರ ಕೃಷಿಕರಾದ ಮೃತ್ಯುಂಜಯ ಭಿಡೆ ಕೆರೆತೋಟ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ನೂಜಿಶ್ರೀ ಉಳ್ಳಾಲ್ತಿ ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ರಾಮಚಂದ್ರ ಗೌಡ ಎಲುವಾಳೆ ವಹಿಸಲಿದ್ದು . ಪುತ್ತೂರು ಕೋಟಿಚೆನ್ನಯ ಕಂಬಳ ಸಮಿತಿ

ಅ.22: ತೆಗೆರ್ ತುಳುಕೂಟದಿಂದ ದೀಪಾವಳಿ ಪ್ರಯುಕ್ತ ► ರೆಂಜಿಲಾಡಿಯಲ್ಲಿ ‘ಬೆನ್ನಿದ ಕಂಡೊಡ್ ನಮ್ಮ ಜವನೆರ್’ ಕಾರ್ಯಕ್ರಮ Read More »

ಕರಾವಳಿ

ಬಿಜೈ: ಲಾಂಡ್ರಿ ಬೆಂಕಿಗಾಹುತಿ ► ದುಬಾರಿ ಸೀರೆ ಸೇರಿ ಲಕ್ಷಕ್ಕೂ ಅಧಿಕ ನಷ್ಟ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.19. ಇಲ್ಲಿನ ಬಿಜೈನಲ್ಲಿರುವ ಲಾಂಡ್ರಿ ಅಂಗಡಿಯೊಂದಕ್ಕೆ ಬೆಂಕಿ ಬಿದ್ದ ಪರಿಣಾಮ ಅಪಾರ ಹಾನಿ ಸಂಭವಿಸಿದ್ದು, ಒಂದು ಲಕ್ಷ ರೂ. ನಷ್ಟು ನಷ್ಟ ಉಂಟಾದ ಘಟನೆ ಬುಧವಾರ ಬೆಳಗ್ಗಿನ ಜಾವ ನಡೆದಿದೆ. ರೆನ್ವಿಕ್ ಎಂಬವರ ಮಾಲಕತ್ವದ ಆಧುನಿಕ ತಂತ್ರಜ್ಞಾನವಿರುವ ಮೈ ಆಂಗರ್ ಲಾಂಡ್ರಿಗೆ ಬೆಂಕಿ ಹೊತ್ತಿಕೊಂಡು ದುಬಾರಿ ಮೌಲ್ಯದ ಸೀರೆಗಳು ಸೇರಿದಂತೆ ಇತರ ಸೊತ್ತುಗಳು ಬೆಂಕಿಗಾಹುತಿಯಾಗಿವೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಬಿದ್ದಿರಬಹುದೆಂದು ಶಂಕಿಸಲಾಗಿದೆ. ಕದ್ರಿ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು

ಬಿಜೈ: ಲಾಂಡ್ರಿ ಬೆಂಕಿಗಾಹುತಿ ► ದುಬಾರಿ ಸೀರೆ ಸೇರಿ ಲಕ್ಷಕ್ಕೂ ಅಧಿಕ ನಷ್ಟ Read More »

ಕರಾವಳಿ

ಮರ್ಧಾಳ: ಬೈಕ್ – ಕಾರು ಢಿಕ್ಕಿ ► ಮಹಿಳೆ ಸೇರಿ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಅ.18 ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಎಂಬಲ್ಲಿ ಆಮ್ನಿ ಕಾರು ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ಬುಧವಾರ ಸಂಜೆ ನಡೆದಿದೆ. ಕಡಬದಿಂದ ಕೊಂಬಾರು ಕಡೆಗೆ ತೆರಳುತ್ತಿದ್ದ ಬೈಕ್ ಮತ್ತು ವಿರುದ್ಧ ದಿಕ್ಕಿನಿಂದ ಆಗಮಿಸಿದ ಕಾರು ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಕೊಂಬಾರು ಗ್ರಾಮದ ಕೆರೆಂದೇಲು ನಿವಾಸಿ ಬಾಲಕೃಷ್ಣ ಗೌಡ ಮತ್ತು ಸಂಬಂಧಿ ಮೋಹಿನಿ ಎಂಬವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಪುತ್ತೂರು ಖಾಸಗಿ

ಮರ್ಧಾಳ: ಬೈಕ್ – ಕಾರು ಢಿಕ್ಕಿ ► ಮಹಿಳೆ ಸೇರಿ ಇಬ್ಬರಿಗೆ ಗಾಯ Read More »

ಕರಾವಳಿ

ಪಟಾಕಿ ಅವಾಂತರ..!!! ► ಬಾಲಕನ 2 ಕಣ್ಣು ಹಾಗೂ ಕೈ ಕಾಲುಗಳಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಅ.18. ಬಾಲಕನೊಬ್ಬ ಪಟಾಕಿ ಸಿಡಿಸುವ ವೇಳೆ ಗಂಭೀರವಾಗಿ ಗಾಯಗೊಂಡ ಘಟನೆ ಬಳ್ಳಾರಿಯ ಬೆಂಗಳೂರು ರಸ್ತೆಯ ನಾಲ್ ಕಮಾನ್ ಬಳಿ ಮಂಗಳವಾರ ಬೆಳಿಗ್ಗೆ ನಡೆದಿದೆ. 11 ವರ್ಷದ ಬಾಲಕ ನರಸಿಂಹ ಪಟಾಕಿ ಸಿಡಿಸುವ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾನೆ. ಏಕಕಾಲಕ್ಕೆ ಸಾಕಷ್ಟು ಪಟಾಕಿಗಳನ್ನು ಒಟ್ಟಾಗಿ ಸೇರಿಸಿ ಸಿಡಿಸುವ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾನೆ. ಘಟನೆಯಲ್ಲಿ ಬಾಲಕ ನರಸಿಂಹನ 2 ಕಣ್ಣು ಹಾಗೂ ಕೈ ಕಾಲುಗಳು ಸಾಕಷ್ಟು ಸುಟ್ಟಿದ್ದು, ಗಾಯಾಳು ಬಾಲಕನನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕ್ಷಣಾರ್ಧದಲ್ಲೆ ಘಟನೆ

ಪಟಾಕಿ ಅವಾಂತರ..!!! ► ಬಾಲಕನ 2 ಕಣ್ಣು ಹಾಗೂ ಕೈ ಕಾಲುಗಳಿಗೆ ಗಂಭೀರ ಗಾಯ Read More »

ಕರಾವಳಿ

ಕೈಕಾಲು ಕಟ್ಟಿದ ರೀತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ನೀರಿನಲ್ಲಿ ಪತ್ತೆ ► ಕೊಲೆ ಶಂಕೆ

(ನ್ಯೂಸ್ ಕಡಬ) newskadaba.com ಮಂಡ್ಯ, ಅ.18. ಜಿಲ್ಲೆಯ ಪಾಂಡವಪುರದ ವಿಶ್ವೇಶ್ವರಯ್ಯ ನಾಲೆಯಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ತೇಲಿ ಬಂದಿರೋ ಘಟನೆ ಬೆಳಕಿಗೆ ಬಂದಿದೆ. ಈ ಅಪರಿಚಿತ ವ್ಯಕ್ತಿಗೆ ಸುಮಾರು 42 ವರ್ಷ ಪ್ರಾಯವಾಗಿರಬಹುದು ಎಂದು ಅಂದಾಜಿಸಲಾಗಿದೆ. ವ್ಯಕ್ತಿಯ ಕೈಕಾಲುಗಳನ್ನು ಕಟ್ಟಿದ ರೀತಿಯಲ್ಲಿ ಶವ ಪತ್ತೆಯಾಗಿದ್ದು, ಕೊಲೆ ಮಾಡಿ ನಾಲೆಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. ನಾಲೆಯಲ್ಲಿ ವ್ಯಕ್ತಿಯ ಮೃತದೇಹ ನೋಡಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿರುವ ಪಾಂಡವಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.  

ಕೈಕಾಲು ಕಟ್ಟಿದ ರೀತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ನೀರಿನಲ್ಲಿ ಪತ್ತೆ ► ಕೊಲೆ ಶಂಕೆ Read More »

ಕರಾವಳಿ

ದಂತ ಕುಳಿಗೂ ಬಂತು ಬಹ್ಮಾಸ್ತ್ರ ► ಡಾ| ಮುರಲೀ ಮೋಹನ್ ಚೂಂತಾರು ಅವರ ವಿಶೇಷ ಲೇಖನ

(ನ್ಯೂಸ್ ಕಡಬ) newskadaba.com ವಿಶೇಷ ಲೇಖನ, ಅ.18. ಬಹಳಷ್ಟು ವರ್ಷಗಳಿಂದ ದಂತ ಕುಳಿ ಅಥವಾ ಆಡುಭಾಷೆಯಲ್ಲಿ ಹೇಳುವುದಾದರೆ ಹಲ್ಲಿನಲ್ಲಿ ಹುಳುಕಾಗುವುದು ಎಂಬುದು ದಂತ ವೈದ್ಯರಿಗೆ ಕಬ್ಬಿಣದ ಕಡಲೆಯಾಗಿಯೇ ಉಳಿದಿತ್ತು. ಯಾವ ನೋವಾದರೂ ಸಹಿಸಬಹುದು ಹಲ್ಲು ನೋವಿನ ಸಹವಾಸವೇ ಬೇಡ ಎಂಬುದು ಹಲ್ಲು ನೋವಿನಿಂದ ಬಳಲಿದವರ ಮನದಾಳದ ಮಾತು. ನೋವಿನ ಚರಿತ್ರೆಯನ್ನು ಅವಲೋಕಿಸಿದಾಗ ಹೆರಿಗೆ ನೋವಿನ ನಂತರದ ಸ್ಥಾನ ಹಲ್ಲುನೋವಿಗೆ ಅನಾಯಾಸವಾಗಿ ಯಾವತ್ತೂ ಸಿಗುತ್ತದೆ. ಒಮ್ಮೆ ಹಲ್ಲು ಹುಳುಕಾದರೆ ಮುಗಿಯಿತು, ಯಾವತ್ತೂ ತಲೆನೋವು. ಯಾವಾಗ ಹಲ್ಲು ನೋವು ಬರುತ್ತದೆ ಎಂಬುದನ್ನು

ದಂತ ಕುಳಿಗೂ ಬಂತು ಬಹ್ಮಾಸ್ತ್ರ ► ಡಾ| ಮುರಲೀ ಮೋಹನ್ ಚೂಂತಾರು ಅವರ ವಿಶೇಷ ಲೇಖನ Read More »

ವಿಶೇಷ ಲೇಖನಗಳು

ಐತ್ತೂರು: ಸುಳ್ಯ-ನೇಲ್ಯಡ್ಕ ರಸ್ತೆ ಕಾಂಕ್ರೀಟೀಕರಣಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ, ಅ.18. ಐತ್ತೂರು ಗ್ರಾಮದ ಸುಳ್ಯ-ನೇಲ್ಯಡ್ಕ ಪರಿಶಿಷ್ಠ ಜಾತಿಯ ಕಾಲೋನಿ ರಸ್ತೆಗೆ ತಾ.ಪಂ. ಸದಸ್ಯರ 2017-18ರ ರೂ 1 ಲಕ್ಷ  ಅನುದಾನದಲ್ಲಿ ಕಾಂಕ್ರೀಟೀಕರಣಕ್ಕೆ ತಾ.ಪಂ.ಸದಸ್ಯೆ ಪಿ.ವೈ ಕುಸುಮರವರು ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮರ್ದಾಳ ಗ್ರಾ,ಪಂ.ಅಧ್ಯಕ್ಷೆ ಲಲಿತಾ ರೈ ಮೈಕಾಜೆ, ಎ.ಪಿ.ಎಂ.ಸಿ. ನಿರ್ದೇಶಕ ಮೇದಪ್ಪ ಗೌಡ ಡೆಪ್ಪುಣಿ, ಮರ್ದಾಳ ಗ್ರಾ.ಪಂ.ಸದಸ್ಯ ಹರೀಶ್ ಕೋಡಂದೂರು, ನೇಲ್ಯಡ್ಕ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಜೆಮಿನಿ ಈಶೋಫಿಲಿಪ್, ಗುತ್ತಿಗೆದಾರ ಅಭಿಲಾಷ್ ಬಿಳಿನೆಲೆ, ಪತ್ರಿಕಾ ವಿತರಕ ರಮೇಶ್

ಐತ್ತೂರು: ಸುಳ್ಯ-ನೇಲ್ಯಡ್ಕ ರಸ್ತೆ ಕಾಂಕ್ರೀಟೀಕರಣಕ್ಕೆ ಚಾಲನೆ Read More »

ಕರಾವಳಿ
Scroll to Top