ಸಬಳೂರು: ಶ್ರೀ ರಾಮ ಭಜನಾ ಮಂದಿರ ► ದೀಪಾವಳಿ ಸಂಭ್ರಮ, ಸಾಮೂಹಿಕ ಗೋಪೂಜೆ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.18. ಪುತ್ತೂರು ತಾಲೂಕು ಕೊಯಿಲ ಗ್ರಾಮದ ಸಬಳೂರು ಅಯೋಧ್ಯಾ ನಗರ ಶ್ರೀ ರಾಮ ಭಜನಾ ಮಂದಿರದಲ್ಲಿ ಕಳೆದ 10 ವರ್ಷಗಳಿಂದ ದೀಪಾವಳಿ ಆಚರಣೆಯನ್ನು ಅದ್ದೂರಿಯಾಗಿ ಆಚರಿಸಿಕೊಂಡು ಬಂದಿದ್ದು, ಈ ವರ್ಷವೂ 11ನೇ ವರ್ಷದ ದೀಪಾವಳಿ ಆಚರಣೆಯನ್ನು ಮಂಗಳವಾರ ಆಚರಿಸಲಾಯಿತು. ಸಬಳೂರು ಶ್ರೀ ರಾಮ ಗೆಳೆಯರ ಬಳಗದ ವತಿಯಿಂದ ಅಯೋಧ್ಯಾ ನಗರ ಶ್ರೀ ರಾಮ ಭಜನಾ ಮಂದಿರದಲ್ಲಿ ಅಯೋಜಿಸಲಾದ 11ನೇ ವರ್ಷದ ದೀಪಾವಳಿ ಕ್ರೀಡಾಕೂಟಕ್ಕೆ ಜೇಸಿಐ ಮುಖಂಡ ಪ್ರಶಾಂತ್ ರೈ ಸಬಳೂರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಪ್ರಶಾಂತ್ ರೈ ಅವರು […]

ಸಬಳೂರು: ಶ್ರೀ ರಾಮ ಭಜನಾ ಮಂದಿರ ► ದೀಪಾವಳಿ ಸಂಭ್ರಮ, ಸಾಮೂಹಿಕ ಗೋಪೂಜೆ Read More »

ಕರಾವಳಿ

ತಾ.ಪಂ. ಹಾಗೂ ಗ್ರಾ.ಪಂ. ಅನುದಾನದಲ್ಲಿ ► ಮರ್ದಾಳ ರಸ್ತೆ ದುರಸ್ತಿಗೆ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ, ಅ.17. 2017-18ನೇ ಸಾಲಿನ ತಾ.ಪಂ. ಸದಸ್ಯರ ರೂ 75.000 ಹಾಗೂ ಗ್ರಾ.ಪಂ. ರೂ 31.000 ಅನುದಾನದಲ್ಲಿ ಮರ್ದಾಳ ಗ್ರಾಮದ ನೀರಾಜೆ- ಮುಂಡ್ರಾಡಿ ರಸ್ತೆ ದುರಸ್ತಿಗೊಳಿಸಲು ಸೋಮವಾರ ಚಾಲನೆ ನೀಡಲಾಯಿತು. ತಾ.ಪಂ.ಸದಸ್ಯೆ ಪಿ.ವೈ ಕುಸುಮ ತೆಂಗಿನಕಾಯಿ ಒಡೆಯುವ ಮೂಲಕ ದುರಸ್ತಿ ಕಾರ್ಯಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾ,ಪಂ.ಅಧ್ಯಕ್ಷೆ ಲಲಿತಾ ರೈ ಮೈಕಾಜೆ, ಎ.ಪಿ.ಎಂ.ಸಿ. ನಿರ್ದೇಶಕ ಮೇದಪ್ಪ ಗೌಡ ಡೆಪ್ಪುಣಿ, ಗ್ರಾ.ಪಂ.ಸದಸ್ಯ ದಾಮೋದರ ಗೌಡ ಡೆಪ್ಪುಣಿ, ಗುತ್ತಿಗೆದಾರ ಅಭಿಲಾಷ್ ಬಿಳಿನೆಲೆ, ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಗಣೇಶ್

ತಾ.ಪಂ. ಹಾಗೂ ಗ್ರಾ.ಪಂ. ಅನುದಾನದಲ್ಲಿ ► ಮರ್ದಾಳ ರಸ್ತೆ ದುರಸ್ತಿಗೆ ಚಾಲನೆ Read More »

ಕರಾವಳಿ

ವಿದ್ಯುತ್ ಕಂಬ ಬಿದ್ದು ಮೃತಪಟ್ಟ ಯುವಕನ ಕುಟುಂಬಕ್ಕೆ ► ಮೆಸ್ಕಾಂ ಇಲಾಖೆಯಿಂದ ಪರಿಹಾರ ಚೆಕ್ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಅ.18. ಕೊಂಬಾರು ಗ್ರಾಮದ 16 ಸಿ.ಆರ್.ಸಿ ಕಾಲೋನಿಯ ವಾಸುದೇವರವರ ಪುತ್ರ ಮನೋಹರ (19ವ) ಕುಟುಂಬಕ್ಕೆ ಮೆಸ್ಕಾಂ ಇಲಾಖೆಯಿಂದ ರೂ.1 ಲಕ್ಷ ಪರಿಹಾರದ ಚೆಕ್ಕನ್ನು ಮಂಗಳವಾರ ಕಡಬ ಮೆಸ್ಕಾಂ ಕಚೇರಿಯಲ್ಲಿ ವಿತರಿಸಲಾಯಿತು. ಕಳೆದ ಫೆ.16ರಂದು ಕೊಂಬಾರಿನಿಂದ ಕಡಬಕ್ಕೆ ಬೈಕ್ನಲ್ಲಿ ಪ್ರಯಾಣಿಸುತ್ತಿರುವ ಸಂದರ್ಭದಲ್ಲಿ  ಮನೋಹರ ಅವರ ಮೇಲೆ ವಿದ್ಯುತ್ ಕಂಬ ಬಿದ್ದು ಮೃತಪಟ್ಟಿದ್ದರು. ಕಡಬ ಜಿ.ಪಂ.ಸದಸ್ಯ ಪಿ.ಪಿ ವರ್ಗೀಸ್ರವರು ಮೃತರ ತಂದೆ ವಾಸುದೇವ, ತಾಯಿ ಧನಮ್ಮ ರವರಿಗೆ ಚೆಕ್ಕನ್ನು ಹಸ್ತಾಂತರಿಸಿ ಮಾತನಾಡಿ ಕಳೆದ ಫೆ.16 ರಂದು ಕೊಂಬಾರಿನಿಂದ

ವಿದ್ಯುತ್ ಕಂಬ ಬಿದ್ದು ಮೃತಪಟ್ಟ ಯುವಕನ ಕುಟುಂಬಕ್ಕೆ ► ಮೆಸ್ಕಾಂ ಇಲಾಖೆಯಿಂದ ಪರಿಹಾರ ಚೆಕ್ ವಿತರಣೆ Read More »

ಕರಾವಳಿ

ಉಪ್ಪಿನಂಗಡಿ: ಬೈಕ್ – ಬಸ್ ಢಿಕ್ಕಿ ► ದಂಪತಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ.17. ಬೈಕ್ ಹಾಗೂ ಬಸ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಗಂಡ-ಹೆಂಡತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಉಪ್ಪಿನಂಗಡಿ ನೇತ್ರಾವತಿ ಸೇತುವೆಯ ಮೇಲೆ ನಡೆದಿದೆ. ಮೃತಪಟ್ಟ ದಂಪತಿಯನ್ನು ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಕೊಯಿಲತಡ್ಡ ನಿವಾಸಿ ಶೀನಪ್ಪ ಆಚಾರ್ಯ ಹಾಗೂ ಅವರ ಪತ್ನಿ ವಿಶಾಲಾಕ್ಷಿ ಎಂದು ಗುರುತಿಸಲಾಗಿದೆ. ಇವರು ಉಪ್ಪಿನಂಗಡಿಯಿಂದ ಗುರುವಾಯನಕೆರೆ ಕಡೆಗೆ ತೆರಳುತಿದ್ದಾಗ ಉಪ್ಪಿನಂಗಡಿಯಿಂದ ಬೆಳ್ತಂಗಡಿಗೆ ತೆರಳುತ್ತಿದ್ದ ವರುಣ್ ಟ್ರಾವೆಲ್ಸ್ ಎಂಬ ಖಾಸಗಿ ಬಸ್ ನಡುವೆ ಢಿಕ್ಕಿ ಸಂಭವಿಸಿದ್ದು, ಢಿಕ್ಕಿಯ

ಉಪ್ಪಿನಂಗಡಿ: ಬೈಕ್ – ಬಸ್ ಢಿಕ್ಕಿ ► ದಂಪತಿ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಗೋಳಿತ್ತಡಿಯಿಂದ ತ್ರಿವೇಣಿ ಸರ್ಕಲ್ ಮರು ಡಾಮರೀಕರಣ ► ನಬಾರ್ಡ್‌ನಿಂದ 49 ಲಕ್ಷ ರೂ.ಬಿಡುಗಡೆ

(ನ್ಯೂಸ್ ಕಡಬ) newskadaba.com ಕಡಬ, ಅ.17. ಸಾರ್ವಜನಿಕರ ಹಲವು ವರ್ಷಗಳ ಬೇಡಿಕೆ ಮೇರೆಗೆ ಕೊೖಲ ಗ್ರಾಮದ ಏಣಿತ್ತಡ್ಕ ಜಿ.ಪಂ.ರಸ್ತೆಯಲ್ಲಿ ಗೋಳಿತ್ತಡಿಯಿಂದ ತ್ರಿವೇಣಿ ಸರ್ಕಲ್ ತನಕ ಮರು ಡಾಮರೀಕರಣಕ್ಕೆ ರಾಮಕುಂಜ ಗ್ರಾ.ಪಂ.ಸದಸ್ಯರಾದ ಯತೀಶ್ ಬಾನಡ್ಕರವರ ಮುತುವರ್ಜಿಯಿಂದಾಗಿ ನಬಾರ್ಡ್‌ನಿಂದ 49 ಲಕ್ಷ ರೂ.ಬಿಡುಗಡೆಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಜಿ.ಪಂ.ಸದಸ್ಯ ಸರ್ವೋತ್ತಮ ಗೌಡ ತಿಳಿಸಿದ್ದಾರೆ. ರಾಜೀವಗಾಂಧಿ ವಿವಿ ನಿರ್ದೇಶಕ ಡಾ.ರಘು, ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈಯವರ ಶಿಫಾರಸ್ಸಿನ ಮೇರೆಗೆ ಗ್ರಾಮೀಣಾಭಿವೃದ್ಧಿ ಸಚಿವ ಹೆಚ್.ಕೆ.ಪಾಟೀಲ್‌ರವರ ಸೂಚನೆ ಮೇರೆಗೆ ನಬಾರ್ಡ್‌ನಿಂದ 49 ಲಕ್ಷ ರೂ.ಬಿಡುಗಡೆಗೊಂಡಿದೆ. ಈ ಅನುದಾನ ಬಿಡುಗಡೆಗೊಳಿಸುವಲ್ಲಿ ರಾಮಕುಂಜ

ಗೋಳಿತ್ತಡಿಯಿಂದ ತ್ರಿವೇಣಿ ಸರ್ಕಲ್ ಮರು ಡಾಮರೀಕರಣ ► ನಬಾರ್ಡ್‌ನಿಂದ 49 ಲಕ್ಷ ರೂ.ಬಿಡುಗಡೆ Read More »

ಕರಾವಳಿ

ಅನುಮಾನಾಸ್ಪದವಾಗಿ ಒಂದೇ ಕುಟುಂಬದ ಐವರ ಶವ ಪತ್ತೆ…!!!

(ನ್ಯೂಸ್ ಕಡಬ) newskadaba.com ಹೈದರಾಬಾದ್, ಅ.14. ಒಂದೇ ಕುಟುಂಬಕ್ಕೆ ಸೇರಿದ ಐವರ ಶವಗಳು ನಗರದ ಪತನಚೇರು ಬಳಿಯ ಕೊಲ್ಲರು ಔಟರ್ ರಿಂಗ್ ರೋಡ್ ಬಳಿ ಮಂಗಳವಾರ ಅನುಮಾನಾಸ್ಪದವಾಗಿ ಪತ್ತೆಯಾಗಿವೆ. ಮೃತರನ್ನು ಪತನಚೇರು ಬಳಿಯ ಅಮೀನ್‍ಪುರ ನಿವಾಸಿಗಳಾದ ಪ್ರಭಾಕರ್ ರೆಡ್ಡಿ, ಲಕ್ಷ್ಮೀ, ಸಿಂಧುಜಾ, ವಂಶಿ ಮತ್ತು ಮಾಧವಿ ಎಂದು ಗುರುತಿಸಲಾಗಿದೆ. ಎರಡು ದಿನಗಳ ಹಿಂದೆ ಕಾಣೆಯಾಗಿದ್ದ ಇವರೆಲ್ಲರು ಮಂಗಳವಾರ ಶವವಾಗಿ ಪತ್ತೆಯಾಗಿದ್ದಾರೆ. ಮೂವರು ಮಹಿಳೆಯರ ಶವಗಳು ಪೊದೆಯಲ್ಲಿ ಪತ್ತೆಯಾಗಿದ್ದು, ಈ ಸ್ಥಳದಿಂದ 2 ಕಿ.ಮೀ. ದೂರದಲ್ಲಿರುವ ಓಆರ್‍ಆರ್ ಬಳಿಯ ಅಂಡರ್

ಅನುಮಾನಾಸ್ಪದವಾಗಿ ಒಂದೇ ಕುಟುಂಬದ ಐವರ ಶವ ಪತ್ತೆ…!!! Read More »

ಕರ್ನಾಟಕ

ಮರ್ದಾಳ: ಶ್ರೀ ವಿವೇಕಾನಂದ ಯುವಕ ಮಂಡಲ ಸಮಿತಿ ರಚನೆ ► ಅಧ್ಯಕ್ಷರಾಗಿ ಪ್ರಮೋದ್ ರೈ ಕುಡಾಲ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಅ.17. ಮರ್ದಾಳ ಶ್ರೀ ವಿವೇಕಾನಂದ ಯುವಕ ಮಂಡಲದ ವಾರ್ಷಿಕ ಸಭೆಯು ಶ್ರೀಅಯ್ಯಪ್ಪ ಭಜನಾ ಮಂದಿರದಲ್ಲಿ ನಡೆಯಿತು. ವಾರ್ಷಿಕ ಸಭೆಯಲ್ಲಿ ನೂತನ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಪ್ರಮೋದ್ ರೈ ಕುಡಾಲ, ಕಾರ್ಯದರ್ಶಿಯಾಗಿ ವಿನಯ ಕೇನ್ಯ ಅವರನ್ನು ಅಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಉಮೇಶ್ ಬ್ರಹ್ಮಶ್ರೀ, ಕ್ರೀಡಾ ಕಾರ್ಯದರ್ಶಿಯಾಗಿ ತೀರ್ಥಪ್ರಸಾದ್ ಮೀನಾಡಿ, ಸಾಂಸ್ಕ್ರತಿಕ ಕಾರ್ಯದರ್ಶಿಯಾಗಿ ಸಂತೋಷ್ ರೈ ಪಾಲೆತ್ತಡ್ಕ, ಜತೆ ಕಾರ್ಯದರ್ಶಿಯಾಗಿ ಉದಯ ಕುಮಾರ್ ರೈ ಮರ್ದಾಳ ಆಯ್ಕೆಯಾಗಿದ್ದಾರೆ.

ಮರ್ದಾಳ: ಶ್ರೀ ವಿವೇಕಾನಂದ ಯುವಕ ಮಂಡಲ ಸಮಿತಿ ರಚನೆ ► ಅಧ್ಯಕ್ಷರಾಗಿ ಪ್ರಮೋದ್ ರೈ ಕುಡಾಲ ಆಯ್ಕೆ Read More »

ಕರಾವಳಿ

ವಿಟ್ಲ: ವಿದ್ಯುತ್ ಶಾಕ್‍ನಿಂದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಅ.17. ವಿದ್ಯುತ್ ಶಾಕ್ ಹೊಡೆದುರ ಪರಿಣಾಮ  ಮೆಡಿಕಲ್ ಶಾಪ್ ಮಾಲಕರೋರ್ವರು ಮೃತಪಟ್ಟ ಘಟನೆ ವಿಟ್ಲದ ಕೊಳ್ನಾಡು ಗ್ರಾಮದ ಕರೈ ಎಂಬಲ್ಲಿ ಮಂಗಳವಾರದಂದು ನಡೆದಿದೆ. ಮೃತರನ್ನು ವಿಟ್ಲ ಸಮೀಪದ ಕೊಳ್ನಾಡು ಗ್ರಾಮದ ಕರೈ ನಿವಾಸಿ ದೇವಪ್ಪ ಬಂಗೇರ ಎಂಬವರ ಪುತ್ರ ರಾಜಶೇಖರ ಎಂದು ಗುರುತಿಸಲಾಗಿದೆ. ಇವರು ತೊಕ್ಕೊಟ್ಟಿನಲ್ಲಿ ಧನ್ವಂತರಿ ಆಯುರ್ವೇದ ಔಷಧಾಲಯವನ್ನು ಹೊಂದಿದ್ದು, ಇಂದು  ತನ್ನ ನಿವಾಸದ ಸಮೀಪದಲ್ಲಿನ ತನ್ನದೇ ಕೋಳಿ ಫಾರಂ ಒಳಗೆ ಏನೋ ಕೆಲಸ ಮಾಡುತ್ತಿದ್ದ ವೇಳೆ ಕರೆಂಟ್ ಶಾಕ್ ಹೊಡೆದಿದೆ.

ವಿಟ್ಲ: ವಿದ್ಯುತ್ ಶಾಕ್‍ನಿಂದ ವ್ಯಕ್ತಿ ಮೃತ್ಯು Read More »

ಕರಾವಳಿ

ಕಡಬ: ಅಂಬೇಡ್ಕರ್ ಭವನ ದುರುಪಯೋಗ ► ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಗೆ ದೂರು

(ನ್ಯೂಸ್ ಕಡಬ) newskadaba.com ಕಡಬ, ಅ.17. ಇಲ್ಲಿಯ ಅಂಬೇಡ್ಕರ್ ಭವನವನ್ನು ಗ್ರಾ.ಪಂ.ಅಭಿವೃದ್ದಿ ಅಧಿಕಾರಿ ರಾಜಕೀಯ ಪಕ್ಷಗಳ ಸಭೆ ಸಮಾರಂಭಗಳಿಗೆ ನೀಡಿ ದುರುಪಯೋಗ ಪಡಿಸಿಕೊಳ್ಳುವ ಬಗ್ಗೆ ದಲಿತ ಸಂಘರ್ಷ ಸಮಿತಿ ವತಿಯಿಂದ ಕಡಬ ಗ್ರಾ.ಪಂ.ಅಧ್ಯಕ್ಷರ ಮುಖಾಂತರ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳಿಗೆ ದೂರು ಸಲ್ಲಿಸಲಾಯಿತು. ಅಂಬೇಡ್ಕರ್ ಭವನವನ್ನು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ಆದೇಶದಂತೆ ದಲಿತ ವರ್ಗದವರಿಗೆ ಸಭೆ ನಡೆಸಲು ಮತ್ತು ಸರಕಾರಿ ಕಾರ್ಯಕ್ರಮಗಳಿಗೆ ಮಾತ್ರ ಬಳಸಲು ಅವಕಾಶವಿದ್ದು ಗ್ರಾ.ಪಂ.ಅಭಿವೃದ್ದಿ ಅಧಿಕಾರಿ ಚೆನ್ನಪ್ಪ ಗೌಡ ಕಜೆಮೂಲೆಯವರು ರಾಜಕೀಯ ಪಕ್ಷಗಳ ಸಭೆಯನ್ನು ನಡೆಸಲು

ಕಡಬ: ಅಂಬೇಡ್ಕರ್ ಭವನ ದುರುಪಯೋಗ ► ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಗೆ ದೂರು Read More »

ಕರಾವಳಿ

ಕೋಡಿಂಬಾಳ – ಪಂಜ ಹೆದ್ದಾರಿ ಅಗಲೀಕರಣಕ್ಕೆ 5 ಕೋಟಿ ಬಿಡುಗಡೆ ► ಸುಳ್ಯ ಶಾಸಕ ಎಸ್.ಅಂಗಾರರಿಂದ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ, ಅ.17. ಪಂಜ – ಕಡಬ ರಾಜ್ಯ ಹೆದ್ದಾರಿಯ ಓಂತ್ರಡ್ಕದಿಂದ ಪಂಜವರೆಗೆ 5.7 ಕಿ.ಮೀ. ಅಗಲೀಕರಣಗೊಂಡು ಮರು ಡಾಮರೀಕರಣಕ್ಕೆ 5 ಕೋಟಿ ರೂ.ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದು ಸುಳ್ಯ ಶಾಸಕ ಎಸ್.ಅಂಗಾರ ಹೇಳಿದರು. ಅವರು ಅ.17 ರಂದು ಪಂಜ ಕಡಬ ರಸ್ತೆಯ ಕೋಡಿಂಬಾಳದಲ್ಲಿ ರಸ್ತೆ ಕಾಮಗಾರಿಗೆ ತೆಂಗಿನ ಕಾಯಿ ಒಡೆದು ಗುದ್ದಲಿ ಪುಜೆ ನಡೆಸಿ ಮಾತನಾಡಿದರು. ಕಡಬದಿಂದ ಓಂತ್ರಡ್ಕ ತನಕ ಈಗಾಗಲೇ 3 ಕೋಟಿ ರೂ.ಅನುದಾನದಲ್ಲಿ ಅಗಲೀಕರಣಗೊಂಡು ಮರುಡಾಮರೀಕರಣಗೊಂಡಿದ್ದು ಅಲ್ಲಿಂದ ಮುಂದೆ ಕೋಡಿಂಬಾಳದಿಂದ ಪಂಜ ರಸ್ತೆಯಲ್ಲಿ

ಕೋಡಿಂಬಾಳ – ಪಂಜ ಹೆದ್ದಾರಿ ಅಗಲೀಕರಣಕ್ಕೆ 5 ಕೋಟಿ ಬಿಡುಗಡೆ ► ಸುಳ್ಯ ಶಾಸಕ ಎಸ್.ಅಂಗಾರರಿಂದ ಚಾಲನೆ Read More »

ಕರಾವಳಿ
Scroll to Top