ಮಾರ್ಚ್‌ನಿಂದ ರಾಜ್ಯಾದ್ಯಂತ ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಉಚಿತ ವೈಫೈ ಸೇವೆ ಲಭ್ಯ…!!!

(ನ್ಯೂಸ್ ಕಡಬ) newskadaba.com ದಾವಣಗೆರೆ, ಅ.14. ಕೆಎಸ್ಸಾರ್ಟಿಸಿ ಬಸ್ಸುಗಳಲ್ಲಿ ಪ್ರಾಯೋಗಿಕವಾಗಿ ನೀಡಲಾಗಿರುವ ಉಚಿತ ವೈಫೈ ಸೇವೆಯನ್ನು ಮಾರ್ಚ್‌ನಿಂದ ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ. ರೇವಣ್ಣ ತಿಳಿಸಿದರು. ಈಗಾಗಲೇ ಕೆಲ ಕಡೆ ಪ್ರಾಯೋಗಿಕವಾಗಿ ವೈಫೈ ಸೇವೆಯನ್ನು ಕೆಎಸ್ಸಾರ್ಟಿಸಿ ಬಸ್ಸುಗಳಲ್ಲಿ ಒದಗಿಸಿದ್ದು, ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನೆಲೆ ಯಲ್ಲಿ ರಾಜ್ಯಾದ್ಯಂತ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಾರಿಗೆ ಸಚಿವ ಎಚ್.ಎಂ. ರೇವಣ್ಣ, ಕೆಪಿಐಟಿ ಕಂಪನಿಗೆ ವೈಫೈ ಸೇವೆ ಕಲ್ಪಿಸಲು ಟೆಂಡರ್ ನೀಡಿದ್ದು, 200 ಬಸ್‌ಗಳಲ್ಲಿ […]

ಮಾರ್ಚ್‌ನಿಂದ ರಾಜ್ಯಾದ್ಯಂತ ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಉಚಿತ ವೈಫೈ ಸೇವೆ ಲಭ್ಯ…!!! Read More »

ಕರಾವಳಿ

5 ಅಡಿ ಆಳದ ಗುಂಡಿಗೆ ಬಿದ್ದ ಬೈಕ್ ► ಇಬ್ಬರು ಫೋಟೋಗ್ರಾಫರ್ ಗೆ ಗಾಯ..!!!

(ನ್ಯೂಸ್ ಕಡಬ) newskadaba.com ರಾಯಚೂರು, ಅ.14. ಪತ್ರಿಕಾ ಛಾಯಾಗ್ರಾಹಕರಿಬ್ಬರು ಬೈಕ್ ಸಮೇತ ನೀರಿನ ಗುಂಡಿಗೆ ಬಿದ್ದು ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಪುರಸಭೆ ವ್ಯಾಪ್ತಿಯ ಸರ್ಕಾರಿ ಬಾಲಕಿಯರ ಪ್ರೌಢಶಾಲಾ ಆವರಣದಲ್ಲಿ ನಡೆದಿದೆ. ಛಾಯಾಗ್ರಾಹಕರಾದ ಗಯಾಸ್ ಹಾಗೂ ಶೇಕ್ ಬಾಬಾ ಗಾಯಗೊಂಡಿದ್ದು, ಲಕ್ಷಾಂತರ ರೂ. ಮೌಲ್ಯದ ಕ್ಯಾಮೆರಾ, ಲಾಪ್ ಟಾಪ್, ಪೆನ್‍ಡ್ರೈವ್ ಮತ್ತು ಮೊಬೈಲ್ ಹಾಳಾಗಿವೆ. ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಾಲಾ ಆವರಣದಲ್ಲಿ ನಿಲ್ಲುತ್ತಿತ್ತು. ಮಳೆ ನೀರಿನ ಸಂಗ್ರಹಕ್ಕೆಂದು ಪುರಸಭೆಯವರು 5 ಅಡಿ ಆಳದ ಗುಂಡಿ ತೋಡಿದ್ದು, ಆದರೆ

5 ಅಡಿ ಆಳದ ಗುಂಡಿಗೆ ಬಿದ್ದ ಬೈಕ್ ► ಇಬ್ಬರು ಫೋಟೋಗ್ರಾಫರ್ ಗೆ ಗಾಯ..!!! Read More »

ಕರ್ನಾಟಕ

ಗುಂಡಿಕ್ಕಿ ಬೈಕ್ ಸವಾರನ ಹತ್ಯೆ ► ದುಷ್ಕರ್ಮಿಗಳು ಪರಾರಿ!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.14. ಬೈಕ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ಸಂಜೆ ದೊಡ್ಡಬಳ್ಳಾಪುರ ತಾಲೂಕಿನ ಚಿಕ್ಕಬೆಳವಂಗಲ ಗ್ರಾಮದಲ್ಲಿ ನಡೆದಿದೆ. ಕೃಷಿ ಹಾಗೂ ಹಣಕಾಸು ವ್ಯವಹಾರ ಮಾಡಿಕೊಂಡಿದ್ದ ಮುದ್ದುಕೃಷ್ಣ (41) ಗುಂಡಿನ ದಾಳಿಗೆ ಬಲಿಯಾದ ಮೃತ ದುರ್ದೈವಿ. ಮುದ್ದುಕೃಷ್ಣ ಶುಕ್ರವಾರ ಸಂಜೆ ದೊಡ್ಡ ಬೆಳವಂಗಲದಿಂದ ಚಿಕ್ಕ ಬೆಳವಂಗಲ ಗ್ರಾಮಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಯಾರೋ ದುಷ್ಕರ್ಮಿಗಳು ಕಾರಿನಲ್ಲಿ ಫಾಲೋ ಮಾಡಿ ಏಕಾಏಕಿ ಗುಂಡಿನ ದಾಳಿ ಮಾಡಿ ಪರಾರಿಯಾಗಿದ್ದಾರೆ. ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ

ಗುಂಡಿಕ್ಕಿ ಬೈಕ್ ಸವಾರನ ಹತ್ಯೆ ► ದುಷ್ಕರ್ಮಿಗಳು ಪರಾರಿ! Read More »

ಕರ್ನಾಟಕ

ಫರಂಗಿಪೇಟೆ: ಝಿಯಾ, ಫಯಾಝ್ ಕೊಲೆ ಪ್ರಕರಣ ► ಏಳು ಮಂದಿ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ.13. ಇತ್ತೀಚೆಗೆ ಫರಂಗಿಪೇಟೆಯ ಪೊಲೀಸ್ ಹೊರ ಠಾಣೆಯ ಎದುರಿನ ರಿಕ್ಷಾ ನಿಲ್ದಾಣದ ಬಳಿ ನಡೆದಿದ್ದ ಕೊಲೆ ಪ್ರಕರಣವನ್ನು ಭೇದಿಸಿರುವ ಪೊಲೀಸರು 7 ಜನ ಆರೋಪಿಗಳನ್ನು ಬಂಧಿಸಿದ ಘಟನೆ ಶುಕ್ರವಾರದಂದು ನಡೆದಿದೆ. ಅಡ್ಯಾರ್-ಕಣ್ಣೂರು ನಿವಾಸಿ ಫಯಾಝ್ ಹಾಗೂ ಝಿಯಾ ಎಂಬವರನ್ನು ರಾತ್ರಿ ವೇಳೆ ಕಡಿದು ಕೊಲೆ ಮಾಡಲಾಗಿತ್ತು. ಘಟನೆಯಲ್ಲಿ ಅಡ್ಯಾರ್ ನಿವಾಸಿ ಹನೀಸ್, ಮುಸ್ತಫಾ ಹಾಗೂ ನಜ್ಮಾನ್ ಎಂಬವರು ಗಂಭೀರ ಗಾಯಗೊಂಡಿದ್ದರು. ಪ್ರಕರಣದ ಬಗ್ಗೆ ವಿವಿಧ ತಂಡಗಳನ್ನು ರಚಿಸಿ ತೀವ್ರ ತನಿಖೆ ನಡೆಸಿದ

ಫರಂಗಿಪೇಟೆ: ಝಿಯಾ, ಫಯಾಝ್ ಕೊಲೆ ಪ್ರಕರಣ ► ಏಳು ಮಂದಿ ಆರೋಪಿಗಳ ಬಂಧನ Read More »

ಕರಾವಳಿ

ಸಂಪ್ಯ: ನಾಲ್ವರು ಖತರ್ನಾಕ್ ಕಳ್ಳರ ಬಂಧನ ► ಆರ್ಲಪದವು ಕಾಳುಮೆಣಸು ಕಳವು ಪ್ರಕರಣ ಬೇಧಿಸಿದ ಪೊಲೀಸರು

(ನ್ಯೂಸ್ ಕಡಬ) newskadaba.com ಪುತ್ತೂರು, ಅ.13. ಇಲ್ಲಿನ ಗ್ರಾಮಾಂತರ ಠಾಣಾ ವ್ಯಾಪ್ತಿಯ ಆರ್ಲಪದವು ಎಂಬಲ್ಲಿನ ಮಳಿಗೆಯೊಂದರಲ್ಲಿ ಸೆಪ್ಟೆಂಬರ್ 24 ರಂದು ನಡೆದಿದ್ದ ಲಕ್ಷಾಂತರ ಮೌಲ್ಯದ ಕಾಳುಮೆಣಸು ಕಳವು ಪ್ರಕರಣವನ್ನು ಭೇದಿಸಿರುವ ಸಂಪ್ಯ ಠಾಣಾ ಪೊಲೀಸರು ಎರಡು ಕಾರು, ನಾಲ್ವರು ಆರೋಪಿಗಳೊಂದಿಗೆ 741 ಕೆಜಿ ಕಾಳುಮೆಣಸನ್ನು ವಶಪಡಿಸಿಕೊಂಡಿದ್ದಾರೆ. ಬೊಲೆರೋ ವಾಹನದಲ್ಲಿ ಏನೋ ಸಾಗಿಸಲಾಗುತ್ತಿದೆ ಎನ್ನುವ ಖಚಿತ ಮಾಹಿತಿ ಮೇರೆಗೆ ದಾಳಿ‌ ದಾಳಿ ನಡೆಸಿರುವ ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಿಸಿದಾಗ ಆರ್ಲಪದವು ಕಳವು ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ

ಸಂಪ್ಯ: ನಾಲ್ವರು ಖತರ್ನಾಕ್ ಕಳ್ಳರ ಬಂಧನ ► ಆರ್ಲಪದವು ಕಾಳುಮೆಣಸು ಕಳವು ಪ್ರಕರಣ ಬೇಧಿಸಿದ ಪೊಲೀಸರು Read More »

ಕರಾವಳಿ

ಮಂಗಳೂರು: ಹೋಟೆಲ್ ಶೌಚಾಲಯ ಬಳಕೆಕೆ ಆಕ್ಷೇಪಣೆ ► ತಂಡದಿಂದ ಮಾರಣಾಂತಿಕ ಹಲ್ಲೆ

 (ನ್ಯೂಸ್ ಕಡಬ) newskadaba.com ಮಂಗಳೂರು, ಅ.13. ಹೋಟೆಲ್ ನ ಶೌಚಾಲಯವನ್ನು ಉಪಯೋಗಿಸಲು ಆಕ್ಷೇಪಿಸಿದ ಹೋಟೆಲ್ ಮ್ಯಾನೇಜರ್ ಗೆ ತಂಡವೊಂದು ಮಾರಣಾಂತಿಕವಾಗಿ ಹಲ್ಲೆ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಸರ್ಕಾರಿ ಬಸ್ ನಿಲ್ದಾಣದ ಮುಂದಿರುವ ಪಂಚಮಿ ಹೋಟೆಲ್ ಶೌಚಾಲಯವನ್ನು ಸಮೀಪದ ಮೊಬೈಲ್ ಸರ್ವಿಸ್ ಅಂಗಡಿಯ ಸಿಬ್ಬಂದಿಗಳು ಬಳಸುತ್ತಿದ್ದುದನ್ನು ಆಕ್ಷೇಪಿಸಿದ ಹೋಟೆಲ್ ಮ್ಯಾನೇಜರ್ ಪ್ರಸನ್ನ ಎಂಬುವರ ಮೇಲೆ ಆರು ಮಂದಿ ಯುವಕರ ತಂಡವೊಂದು ದಾಳಿ ನಡೆಸಿದೆ. ತಡೆಯಲು ತೆರಳಿದ ಸೆಕ್ಯೂರಿಟಿ ಸಿಬ್ಬಂದಿಗೆ ಮೇಲೂ ತಂಡ ಹಲ್ಲೆ ನಡೆಸಿದೆ. ಈ ಸಂದರ್ಭದಲ್ಲಿ ಹೋಟೆಲ್

ಮಂಗಳೂರು: ಹೋಟೆಲ್ ಶೌಚಾಲಯ ಬಳಕೆಕೆ ಆಕ್ಷೇಪಣೆ ► ತಂಡದಿಂದ ಮಾರಣಾಂತಿಕ ಹಲ್ಲೆ Read More »

ಕರಾವಳಿ

ಬೆಳಕಿನ ಹಬ್ಬ ದೀಪಾವಳಿ ತರದಿರಲಿ ನಿಮ್ಮ ಬಾಳಿಗೆ ಅಂಧಕಾರ ► ಡಾ|| ಮುರಲೀ ಮೋಹನ್ ಚೂಂತಾರು ಅವರ ವಿಶೇಷ ಲೇಖನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.13. ಕಾಲಚಕ್ರ ವೇಗವಾಗಿ ಚಲಿಸುತ್ತಿದೆ. ಮೊನ್ನೆ ಮೊನ್ನೆಯಷ್ಟೇ ಮುಗಿದ ದೀಪಾವಳಿ ಪುನಃ ಬಂದೇ ಬಿಟ್ಟಿತು. ದೀಪಾವಳಿ ಎಂದಾಕ್ಷಣ ನಮಗೆ ನೆನಪಾಗುವುದು ಸಾಲು ಸಾಲು ದೀಪಗಳು, ಸಿಡಿಮದ್ದುಗಳು, ರಾಕೆಟ್ಗಳು ಬಾಣ ಬಿರುಸುಗಳು. ಎಲ್ಲೆಲ್ಲೂ ಸಂಭ್ರಮದ ಸಡಗರದ ವಾತಾವರಣ. ಮನೆಮಂದಿಯೆಲ್ಲಾ ಒಟ್ಟಿಗೆ ಕುಳಿತು ಹೊಸ ಬಟ್ಟೆ ತೊಟ್ಟು ಸಂಭ್ರಮಿಸುವ ಪರ್ವಕಾಲ. ಜಾತಿ, ಮತ, ಧರ್ಮಗಳ ಬೇಧವಿಲ್ಲದೆ ಚಿಕ್ಕ ಮಕ್ಕಳಿಂದ ಹಿಡಿದು ಎಂಬತ್ತರ ಆಸುಪಾಸಿನ ಮುದುಕರಿಗೂ ಎಲ್ಲಿಲ್ಲದ ಸಂಭ್ರಮ. ಮಕ್ಕಳಿಗೆ ಸುರು ಸುರುಕಡ್ಡಿ ಮತ್ತು ಹೂಕುಂಡದ ಬೆಳಕಿನ

ಬೆಳಕಿನ ಹಬ್ಬ ದೀಪಾವಳಿ ತರದಿರಲಿ ನಿಮ್ಮ ಬಾಳಿಗೆ ಅಂಧಕಾರ ► ಡಾ|| ಮುರಲೀ ಮೋಹನ್ ಚೂಂತಾರು ಅವರ ವಿಶೇಷ ಲೇಖನ Read More »

ವಿಶೇಷ ಲೇಖನಗಳು

► ಕಡಬ: ಚಾಲಕನ ನಿಯಂತ್ರಣ ತಪ್ಪಿದ ಕಾರು ಚರಂಡಿಗೆ

(ನ್ಯೂಸ್ ಕಡಬ) newskadaba.com ಕಡಬ, ಅ.13. ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಳಾರ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಹ್ಯುಂಡೈ ಐ20 ಕಾರೊಂದು ಚರಂಡಿಗಿಳಿದ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಉಪ್ಪಿನಂಗಡಿಯಿಂದ ಕಡಬ ಕಡೆಗೆ ತೆರಳುತ್ತಿದ್ದ ಕಾರು ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡಿದೆ. ಘಟನೆಯಿಂದ ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದು, ಕಾರು ಜಖಂಗೊಂಡಿದೆ‌.

► ಕಡಬ: ಚಾಲಕನ ನಿಯಂತ್ರಣ ತಪ್ಪಿದ ಕಾರು ಚರಂಡಿಗೆ Read More »

ಕರಾವಳಿ

ಮುಖ್ಯಮಂತ್ರಿಗೂ ತಟ್ಟಿದ ಕಳ್ಳತನದ ಬಿಸಿ ► ಸಿಎಂ ಕಾರನ್ನೇ ಹೊತ್ತೊಯ್ದ ಕಳ್ಳರು

(ನ್ಯೂಸ್ ಕಡಬ) newskadaba.com ನವದೆಹಲಿ, ಅ.12. ಆಮ್ ಆದ್ಮಿ ಪಕ್ಷದ ನಾಯಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಕಾರನ್ನು ದೆಹಲಿ ಸಚಿವಾಲಯದ ಬಳಿಯಿಂದಲೇ ಎಗರಿಸುವ ಮೂಲಕ ಕಳ್ಳರು ಮುಖ್ಯಮಂತ್ರಿಯವರಿಗೇ ಕಳ್ಳತನದ ಬಿಸಿ ಮುಟ್ಟಿಸಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಕೇಜ್ರಿವಾಲ್ ಸಾಮಾನ್ಯವಾಗಿ ಉಪಯೋಗಿಸುತ್ತಿದ್ದ ನೀಲಿ ಬಣ್ಣದ ವ್ಯಾಗನರ್ ಕಾರನ್ನು ಕಳವು ಮಾಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹುಡುಕಾಡುತ್ತಿದ್ದಾರೆ. ಕಾರ್ ಕಳವಾಗುವ ಸ್ಥಳದಲ್ಲಿನ ದೃಶ್ಯಗಳು ಸಿ.ಸಿ. ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋದ ಗುಣಮಟ್ಟ ಸರಿಯಿಲ್ಲದೇ ಮಂಕಾಗಿದೆ. ಮುಖ್ಯಮಂತ್ರಿಯ

ಮುಖ್ಯಮಂತ್ರಿಗೂ ತಟ್ಟಿದ ಕಳ್ಳತನದ ಬಿಸಿ ► ಸಿಎಂ ಕಾರನ್ನೇ ಹೊತ್ತೊಯ್ದ ಕಳ್ಳರು Read More »

ರಾಷ್ಟ್ರೀಯ ನ್ಯೂಸ್

ಪ್ರಧಾನಿ ಮೋದಿಗೆ ಕಾದಿದೆಯೇ ಗಂಡಾಂತರ…! ► ಭವಿಷ್ಯ ನುಡಿದ ಬ್ರಹ್ಮಾಂಡ ಗುರೂಜಿ

(ನ್ಯೂಸ್ ಕಡಬ) newskadaba.com ಹಾಸನ, ಅ.12. ಭಾರತದ ಪ್ರಧಾನಿ ನರೇಂದ್ರ ಮೋದಿಗೆ ಗಂಡಾಂತರ ಕಾದಿದ್ದು, ಪ್ರಧಾನಿಯ ಈ ಗಂಡಾಂತರಕ್ಕೆ ವೃಶ್ಚಿಕ ರಾಶಿ ದೋಷವೇ ಕಾರಣ ಎಂದು ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ ಅವರು ಭವಿಷ್ಯ ನುಡಿದಿದ್ದಾರೆ. ಹಾಸನಾಂಬಾ ದೇಗುಲದ ದರ್ಶನಕ್ಕೆ ಆಗಮಿಸಿರುವ ಬ್ರಹ್ಮಾಂಡ ಗುರೂಜಿ, ಪ್ರಧಾನಿಯವರು ದೇವರ ಮೊರೆ ಹೋಗಿ ಪೂಜೆ, ಹೋಮ ಮಾಡಿ ಪರಿಹಾರ ಕಂಡುಕೊಳ್ಳದೇ ಇದ್ದರೆ ಮೃತ್ಯು ಕೂಡ ಎದುರಾಗಬಹುದು ಎಂದಿದ್ದಾರೆ. ರಾಜ್ಯ ರಾಜಕೀಯದ ಬಗ್ಗೆ ಪ್ರಸ್ತಾಪಿಸಿ ಸಿಎಂ‌ ಸಿದ್ದರಾಮಯ್ಯರಿಗೆ ಉತ್ತಮ ಯೋಗವಿದ್ದು,

ಪ್ರಧಾನಿ ಮೋದಿಗೆ ಕಾದಿದೆಯೇ ಗಂಡಾಂತರ…! ► ಭವಿಷ್ಯ ನುಡಿದ ಬ್ರಹ್ಮಾಂಡ ಗುರೂಜಿ Read More »

ರಾಷ್ಟ್ರೀಯ ನ್ಯೂಸ್
Scroll to Top