ಹೊಸಮಠ ಪ್ರಾ.ಕೃ.ಪ. ಸಹಕಾರಿ ಸಂಘದ ಮಹಾಸಭೆ ► ಹಿಂದಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯವರ ಅವ್ಯವಹಾರ ಬಯಲಿಗೆ

(ನ್ಯೂಸ್ ಕಡಬ) newskadaba.com ಕಡಬ, ಸೆ.24. ಹೊಸಮಠ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಹಿಂದೆ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಶಿವರಾಮ ಪಿ.ಬಿ ಎಂಬವರು ನಡೆಸಿದರೆನ್ನಲಾದ ಅವ್ಯವಹಾರ ಸಾಬೀತಾಗಿದ್ದು, ಅವರು ನಡೆಸಿದ ಅವ್ಯವಹಾರ ಆದ ನಷ್ಟ ಹಾಗೂ ದಂಡನೆ ವಿಧಿಸಿ ಅವರಿಗೆ ವಸೂಲಿ ಮಾಡಿಕೊಳ್ಳಲಾಗಿರುವ ವಿಚಾರವನ್ನು ಸಭೆಗೆ ತಿಳಿಸಲಾಗಿದ್ದು ಈ ಬಗ್ಗೆ ಚರ್ಚೆ ನಡೆದ ಘಟನೆ ನಡೆಯಿತು. 2016-17ನೇ ಸಾಲಿನಲ್ಲಿ ಸಂಘವು 37.21.626 ಲಾಭ ಗಳಿಸಿದ್ದು ಸದಸ್ಯರಿಗೆ ಶೇ.10 ಡಿವಿಡೆಂಡ್ ಘೋಷಣೆ ಮಾಡಲಾಗಿದ್ದು, ಸಂಘವು ಎ […]

ಹೊಸಮಠ ಪ್ರಾ.ಕೃ.ಪ. ಸಹಕಾರಿ ಸಂಘದ ಮಹಾಸಭೆ ► ಹಿಂದಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯವರ ಅವ್ಯವಹಾರ ಬಯಲಿಗೆ Read More »

ಕರಾವಳಿ

ಚಕ್ರವರ್ತಿ ಸೂಲಿಬೆಲೆಯನ್ನು ನಿಂದಿಸಿದ ಸಚಿವ ರಮಾನಾಥ ರೈ ► ಅವಹೇಳನ ದೃಶ್ಯ ಇದೀಗ ವೈರಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.24. ಇಲ್ಲಿನ ಉಳ್ಳಾಲದ ಅಸೈಗೋಳಿ ಎಂಬಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ರಾಜ್ಯ ಅರಣ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ರಮಾನಾಥ ರೈಯವರು ನಮೋ ಬ್ರಿಗೇಡ್ ನ ನಾಯಕ ಚಕ್ರವರ್ತಿ ಸೂಲಿಬೆಲೆಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸ್ವಾತಂತ್ರ್ಯ ಹೋರಾಟಗಾರರಾದ ಜವಹರಲಾಲ್ ನೆಹರೂ, ಮಹಾತ್ಮಾ ಗಾಂಧಿಯ ಕುರಿತು ಮತ್ತು ಅವರ ಕುಟುಂಬದ ಕುರಿತು ವೃಥಾ ಮಾತನಾಡುವ ಚಕ್ರವರ್ತಿ ಸೂಲಿಬೆಲೆ ದೇಶದ್ರೋಹಿ ಎಂದು ವ್ಯಂಗ್ಯವಾಡಿದ್ದಾರೆ. ಚಕ್ರವರ್ತಿ ಸೂಲಿಬೆಲೆಯ

ಚಕ್ರವರ್ತಿ ಸೂಲಿಬೆಲೆಯನ್ನು ನಿಂದಿಸಿದ ಸಚಿವ ರಮಾನಾಥ ರೈ ► ಅವಹೇಳನ ದೃಶ್ಯ ಇದೀಗ ವೈರಲ್ Read More »

ಕರಾವಳಿ

ಆತೂರು: ಮುಸುಕು ದಾರಿಗಳಿಂದ ದನ ಕಳ್ಳತನಕ್ಕೆ ಯತ್ನ ► ಅಕ್ರಮ ಕಸಾಯಿಖಾನೆ ನಡೆಸುವವರ ಕೃತ್ಯದ ಶಂಕೆ ?

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ.23. ಸುಬ್ರಹ್ಮಣ್ಯ – ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಆತೂರು ಎಂಬಲ್ಲಿ ಸ್ಕಾರ್ಪಿಯೋ ಕಾರೊಂದರಲ್ಲಿ ಬಂದ ತಂಡವೊಂದು ದನ ಕಳ್ಳತನಕ್ಕೆ ಯತ್ನಿಸಿದ ಘಟನೆ ಕಳೆದ ರಾತ್ರಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸ್ಕಾರ್ಪಿಯೋ ಕಾರಿನಲ್ಲಿ ಬಂದ ಮುಸುಕು ದಾರಿಗಳು ತಲೆಗೆ ಹೆಲ್ಮೆಟ್ ಧರಿಸಿ ಬಳಿಕ ಬಟ್ಟೆಯಿಂದ ಮುಸುಕು ಕಟ್ಟಿಕೊಂಡಿದ್ದು ರಾತ್ರಿ ವೇಳೆ ಅಂಗಡಿದಾರರು ಹಾಲು ಬರುತ್ತದೆ ಎಂದು ಅಂಗಡಿಯಲ್ಲಿ ಇದ್ದ ವೇಳೆ ಈ ಘಟನೆ ಸಂಭವಿಸಿದ್ದು ಅಂಗಡಿದಾರರಿಗೆ ದನ ಕಳ್ಳರು ಬೆದರಿಕೆ ಒಡ್ಡಿ

ಆತೂರು: ಮುಸುಕು ದಾರಿಗಳಿಂದ ದನ ಕಳ್ಳತನಕ್ಕೆ ಯತ್ನ ► ಅಕ್ರಮ ಕಸಾಯಿಖಾನೆ ನಡೆಸುವವರ ಕೃತ್ಯದ ಶಂಕೆ ? Read More »

ಕರಾವಳಿ

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ► ಆಲಂಕಾರು ಶ್ರೀ ಭಾರತೀ ಶಾಲೆಯ ಕು.ಸ್ಫೂರ್ತಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ,ಸೆ.23. ತಾಲೂಕು ಮಟ್ಟದಲ್ಲಿ ನಡೆದ ಪ್ರತಿಭಾ ಕಾರಂಜಿ ಸ್ಪರ್ಧೆಯ ಅಭಿನಯ ಗೀತೆಯಲ್ಲಿ ಆಲಂಕಾರು ಶ್ರೀ ಭಾರತೀ ಶಾಲೆಯ ಮೂರನೆ ತರಗತಿ ವಿದ್ಯಾರ್ಥಿನಿ ಕುಮಾರಿ ಸ್ಫೂರ್ತಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಈಕೆ ಕುಪ್ಲಾಜೆ ಕೃಷ್ಣ ಉಪಾಧ್ಯಾಯ ಮತ್ತು ಶುೃತಿ ದಂಪತಿ ಸುಪುತ್ರಿಯಾಗಿದ್ದಾಳೆ.

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ► ಆಲಂಕಾರು ಶ್ರೀ ಭಾರತೀ ಶಾಲೆಯ ಕು.ಸ್ಫೂರ್ತಿ ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ಕರಾವಳಿ

ಬಿಜೆಪಿ ಕಾರ್ಯಕರ್ತರಿಂದ ಮರ್ದಾಳ, ಬಜಕೆರೆ ರೈಲ್ವೆ ನಿಲ್ದಾಣದಲ್ಲಿ ಸ್ವಚ್ಚತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ,ಸೆ.23. ಪುತ್ತೂರು ತಾಲೂಕಿನ 102 ನೇ ನೆಕ್ಕಿಲಾಡಿ ಗ್ರಾಮದ ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರಿಂದ ಮರ್ದಾಳ ಪರಿಸರ, ಬಜಕೆರೆ ರೈಲ್ವೆ ನಿಲ್ದಾಣ ಮೊದಲಾದೆಡೆ ಸ್ವಚ್ಚತಾ ಕಾರ್ಯ ನಡೆಯಿತು. ಬಿಜೆಪಿ ಮುಖಂಡರಾದ ಕಿಶೋರ್ ಶಿರಾಡಿ, ಉಮೇಶ್ ಶೆಟ್ಟಿ ಸಾಯಿರಾಂ, ಎನ್ ಕೆ ಪ್ರಕಾಶ್, ಎಪಿಎಂಸಿ ನಿರ್ದೇಶಕ ಮೇದಪ್ಪ ಡೆಪ್ಪುಣಿ ಮೊದಲಾದವರು ಭಾಗವಹಿಸಿದ್ದರು.  

ಬಿಜೆಪಿ ಕಾರ್ಯಕರ್ತರಿಂದ ಮರ್ದಾಳ, ಬಜಕೆರೆ ರೈಲ್ವೆ ನಿಲ್ದಾಣದಲ್ಲಿ ಸ್ವಚ್ಚತಾ ಕಾರ್ಯಕ್ರಮ Read More »

ಕರಾವಳಿ

ಸೆ.26 ರಂದು ಚಾಮರಾಜನಗರದಲ್ಲಿ ನಡೆಯುವ ರಾಜ್ಯ ಮಟ್ಟದ ಖೋ ಖೋ ಪಂದ್ಯಾಟ ► ದ.ಕ ಜಿಲ್ಲೆಯನ್ನು ಪ್ರತಿನಿಧಿಸಲಿರುವ ಶ್ರೀ ರಾಮಕುಂಜೇಶ್ವರ ಕಾಲೇಜಿನ ವಿದ್ಯಾರ್ಥಿನಿಯರು

(ನ್ಯೂಸ್ ಕಡಬ) newskadaba.com ಕಡಬ,ಸೆ.23. ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಸೆ.26 ರಂದು ಚಾಮರಾಜನಗರ ಜಿಲ್ಲೆಯಲ್ಲಿ ನಡೆಯುವ ರಾಜ್ಯ ಮಟ್ಟದ ಖೋ ಖೋ ಪಂದ್ಯಾಟದಲ್ಲಿ ಪುತ್ತೂರು ತಾಲೂಕಿನ ಶ್ರೀ ರಾಮಕುಂಜೇಶ್ವರ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ದ. ಕ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ. ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮೊಗ್ರ ಗ್ರಾಮ ಅಂತರ ಮನೆ ನಿವಾಸಿ ಚಂದ್ರಶೇಖರ ಭಟ್ ಮತ್ತು ಸತ್ಯ ಕುಮಾರಿ ದಂಪತಿ ಪುತ್ರಿ ಅಕ್ಷತಾ ಪಿ ಸಿ, ಪ್ರಥಮ ಪಿಯುಸಿ ವಿದ್ಯಾರ್ಥಿನಿ ಪೆರಾಬೆ ಗ್ರಾಮ ಕೆಮ್ಮಿಂಜೆ ನಿವಾಸಿ ನಾರ್ಣಪ್ಪ

ಸೆ.26 ರಂದು ಚಾಮರಾಜನಗರದಲ್ಲಿ ನಡೆಯುವ ರಾಜ್ಯ ಮಟ್ಟದ ಖೋ ಖೋ ಪಂದ್ಯಾಟ ► ದ.ಕ ಜಿಲ್ಲೆಯನ್ನು ಪ್ರತಿನಿಧಿಸಲಿರುವ ಶ್ರೀ ರಾಮಕುಂಜೇಶ್ವರ ಕಾಲೇಜಿನ ವಿದ್ಯಾರ್ಥಿನಿಯರು Read More »

ಕ್ರೀಡಾ ನ್ಯೂಸ್

ಸೆಪ್ಟಂಬರ್ 24 ► ರಾಷ್ಟ್ರದಾದ್ಯಂತ ಎನ್.ಎಸ್.ಎಸ್. ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ,ಸೆ.23, ವಿದ್ಯಾರ್ಥಿ ಮತ್ತು ಸಮಾಜದ ನಡುವಿನ ರಚನಾತ್ಮಕವಾದ ಸಂಬಂಧ ಬೆಳೆಯಬೇಕೆಂಬ ಉದ್ದೇಶದಿಂದ ಭಾರತದಾತ್ಯಂತ ರಾಷ್ಟ್ರೀಯ ಸೇವಾ ಯೋಜನಾ ದಿನವನ್ನು ಸೆಪ್ಟಂಬರ್ 24ರಂದು ಆಚರಿಸಲಾಗುತ್ತದೆ. ಸ್ವಾತಂತ್ರ್ಯ ನಂತರದ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸೇವಾ ಬದ್ಧತೆಯನ್ನು ಮೂಡಿಸಲು ಮತ್ತು ಪರಿಪೂರ್ಣ ವ್ಯಕ್ತಿತ್ವ ವಿಕಸನದ ಮೂಲ ಉದ್ದೇಶದೊಂದಿಗೆ, ರಾಷ್ಟ್ರೀಯ ಸೇವಾ ಯೋಜನೆಯನ್ನು ಪ್ರಾರಂಭಿಸಬಹುದೆಂದು ಡಾ| ರಾಧಾಕೃಷ್ಣನ್ ನೇತೃತ್ವದ ‘ವಿಶ್ವವಿದ್ಯಾನಿಲಯ ಅನುಧಾನ ಸಮಿತಿ’ ಭಾರತ ಸರ್ಕಾರಕ್ಕೆ ಅನುಮೋದನೆ ನೀಡಿತು. ಕಲಿಕೆ ಎನ್ನುವುದು ಕೇವಲ ವಿದ್ಯಾರ್ಥಿ ಮತ್ತು ಶಿಕ್ಷಕರ ನಡುವಿನ ಕೊಂಡಿಯಾಗಿರದೆ,

ಸೆಪ್ಟಂಬರ್ 24 ► ರಾಷ್ಟ್ರದಾದ್ಯಂತ ಎನ್.ಎಸ್.ಎಸ್. ದಿನಾಚರಣೆ Read More »

ವಿಶೇಷ ಲೇಖನಗಳು

ಮಂಗಳೂರು: ಆಳ್ವಾಸ್ ವಿದ್ಯಾರ್ಥಿನಿ ಕಾವ್ಯಾ ಆತ್ಮಹತ್ಯೆ ಪ್ರಕರಣ ► ಸಿಓಡಿ ತನಿಖೆಗಾಗ್ರಹಿಸಿ ಅರೆಬೆತ್ತಲೆ ಮೆರವಣಿಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.23. ಇತ್ತೀಚೆಗೆ ನಡೆದ ಮೂಡುಬಿದಿರೆ ಕಾಲೇಜಿನ ವಿದ್ಯಾರ್ಥಿನಿ ಕಾವ್ಯಾಳ ಆತ್ಯಹತ್ಯೆ ಪ್ರಕರಣವನ್ನು ಸಿಒಡಿ ತನಿಖೆಗೆ ಒಪ್ಪಿಸಬೇಕೆಂದು ಆಗ್ರಹಿಸಿ ಜಸ್ಟಿಸ್ ಫಾರ್ ಕಾವ್ಯಾ ಹೋರಾಟ ಸಮಿತಿಯ ವತಿಯಿಂದ ಶನಿವಾರ ಅರೆಬೆತ್ತಲೆ ಮೆರವಣಿಗೆಯ ನಡೆಯಿತು. ನಗರದ ಹಂಪನಕಟ್ಟೆಯಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಎ.ಬಿ.ಶೆಟ್ಟಿ ವೃತ್ತದ ಬಳಿ ಅರೆಬೆತ್ತಲೆ ಮೆರವಣಿಗೆಗೆ ಯತ್ನಿಸಿದ ಕೆಲವರ ಸಹಿತ ಕಾವ್ಯಾಳ ಪೋಷಕರಾದ ಲೋಕೇಶ್ ಪೂಜಾರಿ, ಬೇಬಿ ಪೂಜಾರಿ, ಸಹೋದರಿ ರಮ್ಯಾ, ಕರವೇ ಜಿಲ್ಲಾಧ್ಯಕ್ಷ ಅನಿಲ್‌ರಾಜ್ ಸೇರಿದಂತೆ

ಮಂಗಳೂರು: ಆಳ್ವಾಸ್ ವಿದ್ಯಾರ್ಥಿನಿ ಕಾವ್ಯಾ ಆತ್ಮಹತ್ಯೆ ಪ್ರಕರಣ ► ಸಿಓಡಿ ತನಿಖೆಗಾಗ್ರಹಿಸಿ ಅರೆಬೆತ್ತಲೆ ಮೆರವಣಿಗೆ Read More »

ಕರಾವಳಿ

ಮಂಗಳೂರಿನಲ್ಲಿ ಪ್ರಾರಂಭವಾದ “ಮನೆ ಮನೆಗೆ ಕಾಂಗ್ರೆಸ್” ವಿನೂತನ ಕಾರ್ಯಕ್ರಮ…!!!

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ.23. ಮುಂಬರುವ ಚುನಾವಣೆಗೆ ಕಾಂಗ್ರೆಸ್‌ ಭರ್ಜರಿಯಾಗಿ ತಯಾರಾಗಿದೆ. ಪ್ರತಿ ಮನೆ ಮನೆಗೂ ಕಾಂಗ್ರೆಸ್ ತಲುಪಬೇಕೆಂಬ ಉದ್ಧೇಶದಿಂದ ಮಂಗಳೂರಿನಲ್ಲಿ ಮನೆ ಮನೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಚಾಲನೆ ಶನಿವಾರ ನೀಡಲಾಗಿದೆ. ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಜೆ ಆರ್ ಲೋಬೋ ಅವರ ಕ್ಷೇತ್ರದಲ್ಲಿ ಮನೆ ಮನೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ, ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ

ಮಂಗಳೂರಿನಲ್ಲಿ ಪ್ರಾರಂಭವಾದ “ಮನೆ ಮನೆಗೆ ಕಾಂಗ್ರೆಸ್” ವಿನೂತನ ಕಾರ್ಯಕ್ರಮ…!!! Read More »

ಕರಾವಳಿ

ರಾಜ್ಯ ರಾಜಕಾರಣಕ್ಕೆ ಹಿಂತಿರುಗಿದ ಡಿ.ವಿ.ಸದಾನಂದ ಗೌಡ…!!!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಸೆ.23. ಕರ್ನಾಟಕ ರಾಜ್ಯದಲ್ಲಿ 2018 ರಲ್ಲಿ ನಡೆಯಲಿರುವ ಮುಂದಿನ ವಿಧಾನ ಸಭಾ ಚುನಾವಣೆಗೆ ಬಿಜೆಪಿ ಸಿದ್ಧತೆಯನ್ನು ಆರಂಭಿಸಿದ್ದು, ರಾಜ್ಯ ಬಿಜೆಪಿ ಸಾಂಪ್ರದಾಯಿಕ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯ ಮಂತ್ರಿ ಡಿ.ವಿ.ಸದಾನಂದ ಗೌಡ ನೇಮಕಗೊಂಡಿದ್ದಾರೆ. 28 ಮಂದಿ ಸದಸ್ಯರ ಸಾಂಪ್ರದಾಯಿಕ ಪ್ರಚಾರ ಸಮಿತಿಗೆ ಡಿ.ವಿ. ಸದಾನಂದ ಗೌಡ ಅವರನ್ನು ಅಧ್ಯಕ್ಷರನ್ನಾಗಿ ನೇಮಕಗೊಳಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಡಿವಿಎಸ್ ಅವರು ರಾಜ್ಯ

ರಾಜ್ಯ ರಾಜಕಾರಣಕ್ಕೆ ಹಿಂತಿರುಗಿದ ಡಿ.ವಿ.ಸದಾನಂದ ಗೌಡ…!!! Read More »

ಕರ್ನಾಟಕ
Scroll to Top