ಮರದ ರೆಂಬೆ ಮುರಿದು ಬಿದ್ದು ವ್ಯಕ್ತಿ ಮೃತ್ಯು ► ಬಸ್ ಕ್ಲೀನರ್ ಪಾಲಿಗೆ ಮರದ ರೆಂಬೆಯೇ ಯಮರಾಜ..!!

(ನ್ಯೂಸ್ ಕಡಬ) newskadaba.com ಮೈಸೂರು,ಸೆ.15, ಖಾಸಗಿ ಬಸ್ಸನ್ನು ಕ್ಲೀನ್ ಮಾಡುತ್ತಿದ್ದ ವೇಳೆ ತಲೆಯ ಮೇಲೆ ಮರದ ರೆಂಬೆಯೊಂದು ಮುರಿದು ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮೈಸೂರಿನ ಉಡ್ ಲ್ಯಾಂಡ್ ಚಿತ್ರಮಂದಿರದ ಎದುರು ಶುಕ್ರವಾರ ನಡೆದಿದೆ. ಮೃತ ವ್ಯಕ್ತಿಯು ಮೈಸೂರು ತಾಲೂಕಿನ ರಮ್ಮನಹಳ್ಳಿ ಗ್ರಾಮದ ನಿವಾಸಿಯಾಗಿದ್ದು 45 ವರ್ಷದ ಮಂಚಯ್ಯ ಎಂದು ಗುರುತಿಸಲಾಗಿದೆ. ಎಸ್.ಎಸ್.ಟಿ ಖಾಸಗಿ ಬಸ್ಸಿನಲ್ಲಿ ಕ್ಲೀನರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಮಂಚಯ್ಯ ಎಂದಿನಂತೆ ಇಂದು ಬೆಳಗ್ಗೆ ವಾಹನವನ್ನು ಸ್ವಚ್ಛಗೊಳಿಸುತ್ತಾ ನಿಂತಿದ್ದರು. ಅದೇ ವೇಳೆ ಅಲ್ಲಿಯೇ ಇದ್ದ ಹಳೆಯ […]

ಮರದ ರೆಂಬೆ ಮುರಿದು ಬಿದ್ದು ವ್ಯಕ್ತಿ ಮೃತ್ಯು ► ಬಸ್ ಕ್ಲೀನರ್ ಪಾಲಿಗೆ ಮರದ ರೆಂಬೆಯೇ ಯಮರಾಜ..!! Read More »

ಕರ್ನಾಟಕ

ನವೆಂಬರ್ ಅಂತ್ಯದೊಳಗೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿ ಇಂಟರ್‍ನೆಟ್ ಸೌಲಭ್ಯ…!!!

(ನ್ಯೂಸ್ ಕಡಬ) newskadaba.com ಕಡಬ,ಸೆ.15, ನವೆಂಬರ್ ತಿಂಗಳ ಅಂತ್ಯಕ್ಕೆ ರಾಜ್ಯದ ಸುಮಾರು 6092 ಗ್ರಾಮ ಪಂಚಾಯ್ತಿಗಳಿಗೆ ಇಂಟರ್‍ನೆಟ್ ಸೌಲಭ್ಯ ಕಲ್ಪಿಸಲು ಈಗಾಗಲೇ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಲಾಗಿದ್ದು, ಈಗಾಗಲೆ 643 ಗ್ರಾಪಂಗಳಿಗೆ ವೈಫೈ ಸೌಲಭ್ಯ ನೀಡಲಾಗಿದೆ. ಉಳಿದಿರುವ ಗ್ರಾಮ ಪಂಚಾಯ್ತಿಗಳಿಗೆ ನವೆಂಬರ್ ಅಂತ್ಯದೊಳಗೆ ಇಂಟರ್‍ನೆಟ್ ಸೇವೆ ನೀಡಲಾಗುವುದು ಎಂದು ಕೇಂದ್ರ ದೂರ ಸಂಪರ್ಕ ಇಲಾಖೆಯ ಕಾರ್ಯದರ್ಶಿ ಅರುಣ ಸುಂದರರಾಜನ್ ಹೇಳಿದ್ದಾರೆ. ಒಂದು ವೇಳೆ ಎಲ್ಲ ಗ್ರಾಮ ಪಂಚಾಯ್ತಿಗಳಿಗೂ ಇಂಟರ್‍ನೆಟ್ ಸೌಲಭ್ಯ ಲಭ್ಯವಾದರೆ ದೇಶದಲ್ಲೇ ಈ ಸೌಲಭ್ಯ ಪಡೆದ ಮೊಟ್ಟ ಮೊದಲ

ನವೆಂಬರ್ ಅಂತ್ಯದೊಳಗೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿ ಇಂಟರ್‍ನೆಟ್ ಸೌಲಭ್ಯ…!!! Read More »

ಕರಾವಳಿ

ಕಡಬ ಸಿಎ ಬ್ಯಾಂಕ್ ನಿವ್ವಳ 1.89ಕೋಟಿ ಲಾಭ ► ಗ್ರಾಹಕರ ಅನುಕೂಲಕ್ಕೆ ಸೇಫ್ ಲಾಕರ್ ಸೌಲಭ್ಯ ಶೀಘ್ರದಲ್ಲಿ ಆರಂಭ

(ನ್ಯೂಸ್ ಕಡಬ) newskadaba.com ಕಡಬ,ಸೆ.15, ಕಡಬ ಪ್ರಾ.ಕೃ.ಪ.ಸ.ಸಂಘವು ಪ್ರಸಕ್ತ ಸಾಲಿನ 371.11 ಕೋಟಿ ರೂ.ವ್ಯವಹಾರ ನಡೆಸಿ ಒಟ್ಟು ರೂ.1.89 ಕೋಟಿ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಸುಂದರ ಗೌಡ ಮಂಡೆಕರ ಹೇಳಿದರು. ಸಂಘದ ಕಚೇರಿಯಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಟಿಯಲ್ಲಿ ಈ ವಿಚಾರ ತಿಳಿಸಿದ ಅವರು ಸಂಘವು ಸರದಿ ಸಾಲಿನಲ್ಲಿ 5987 ಸದಸ್ಯರೊಂದಿಗೆ ಒಟ್ಟು ವ್ಯವಹಾರದಲ್ಲಿ ಎ ಗ್ರೇಡ್ ಹೊಂದಿದೆ. ಸಂಘದಲ್ಲಿ ಒಟ್ಟು 6.65ಕೋಟಿ ಪಾಲು ಬಂಡವಾಳವಿದೆ. ವರ್ಷಾಂತ್ಯಕ್ಕೆ ರೂ. 17.46ಕೋಟಿ ಠೇವಣಿ ಸಂಗ್ರಹವಾಗಿದೆ. ರೂ.67.75 ಕೋಟಿ ಸದಸ್ಯರ ಹೊರಬಾಕಿ

ಕಡಬ ಸಿಎ ಬ್ಯಾಂಕ್ ನಿವ್ವಳ 1.89ಕೋಟಿ ಲಾಭ ► ಗ್ರಾಹಕರ ಅನುಕೂಲಕ್ಕೆ ಸೇಫ್ ಲಾಕರ್ ಸೌಲಭ್ಯ ಶೀಘ್ರದಲ್ಲಿ ಆರಂಭ Read More »

ಕರಾವಳಿ

ಅಮೆರಿಕದಲ್ಲಿ ಭೀಕರವಾಗಿ ಹತ್ಯೆಯಾದ ಭಾರತೀಯ ಮೂಲದ ಮನೋವೈದ್ಯ ► ಆರೋಪಿಯ ಸೆರೆ

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್,ಸೆ.15, ಭಾರತೀಯ ಮೂಲದ ವೈದ್ಯರೊಬ್ಬರನ್ನು ಅಟ್ಟಾಡಿಸಿ ಚೂರಿಯಿಂದ ಇರಿದು ಕೊಲೆ ಮಾಡಿದ ದಾರುಣ ಘಟನೆಯೊಂದು ಅಮೆರಿಕದಲ್ಲಿ ಬುಧವಾರ ನಡೆದಿದೆ. ಮೃತ ವೈದ್ಯರನ್ನು ತೆಲಂಗಾಣದ ಅಚ್ಚುತ್ ರೆಡ್ಡಿ (57 ವರ್ಷ) ಎಂಬುವುದಾಗಿ ಗುರುತಿಸಲಾಗಿದ್ದು. ಇವರು ಕಳೆದ 7 ತಿಂಗಳುಗಳಿಂದ ಅಮೆರಿಕಾದ  ಕೆನ್ಸಾಸ್ ನಗರದಲ್ಲಿರೋ ತನ್ನ ಕ್ಲಿನಿಕ್ ನಲ್ಲಿ ಮನೋವೈದ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದ ಇವರನ್ನು ದುಷ್ಕರ್ಮಿಗಳು ಚೂರಿಯಿಂದ ಇರಿದು ಕೊಲೆ ಮಾಡಿದ್ದಾರೆ. ಹತ್ಯೆ ಮಾಡಿದ ವ್ಯಕ್ತಿಯನ್ನು 21 ವರ್ಷದ ಉಮರ್ ರಷೀದ್ ದತ್ ಎಂದು ಗುರುತಿಸಲಾಗಿದೆ ಅಂತ ಅಮೆರಿಕಾದ

ಅಮೆರಿಕದಲ್ಲಿ ಭೀಕರವಾಗಿ ಹತ್ಯೆಯಾದ ಭಾರತೀಯ ಮೂಲದ ಮನೋವೈದ್ಯ ► ಆರೋಪಿಯ ಸೆರೆ Read More »

ಕರಾವಳಿ

ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾಟ ► ಶ್ರೀ ರಾಮಕುಂಜೇಶ್ವರ ಕಾಲೇಜಿನ ಬಾಲಕಿಯರು ರಾಜ್ಯಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ,ಸೆ.15, ಪದವಿ ಪೂರ್ವ ಶಿಕ್ಷಣ ಇಲಾಖಾ ವತಿಯಿಂದ ಮೂಡಬಿದ್ರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಖೋಖೋ ಪಂದ್ಯಾಟದಲ್ಲಿ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ತಂಡದಲ್ಲಿ ಕೀರ್ತಿಕಾ, ಶಮಾ, ಅಕ್ಷತಾ ಪಿ ಸಿ, ಧನುಶ್ರೀ, , ಲತಾ, ಚೇತನಾ, ಪವಿತ್ರಾ, ಕಾವ್ಯಶ್ರೀ, ವೇದಾವತಿ, ಚೇತನಾ ಎಸ್, ಯಶ, ದೀಕ್ಷಾ, ಪ್ರನಿತಾ, ಆಶಿತಾ, ಕೀರ್ತನಾ, ಭಾಗವಹಿಸಿದ್ದರು. ಈ ಪೈಕಿ ಅಕ್ಷತಾ ಪಿ ಸಿ, ಚೇತನಾ

ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾಟ ► ಶ್ರೀ ರಾಮಕುಂಜೇಶ್ವರ ಕಾಲೇಜಿನ ಬಾಲಕಿಯರು ರಾಜ್ಯಮಟ್ಟಕ್ಕೆ ಆಯ್ಕೆ Read More »

ಕರಾವಳಿ

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ► ಸರಸ್ವತಿ ವಿದ್ಯಾಲಯದ ಚಿನ್ಮಯಿ ಬಿ. ರಾಜ್ಯ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ,ಸೆ.15, ಉಪ್ಪಿನಂಗಡಿಯ ಇಂದ್ರಪ್ರಸ್ತ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸಿದ ಕಡಬ ಸರಸ್ವತಿ ವಿದ್ಯಾಲಯದ ವಿದ್ಯಾರ್ಥಿ ಚಿನ್ಮಯಿ ಬಿ ಸಂಸ್ಕೃತ ಕಂಠಪಾಠದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈಕೆ ಕಡಬ ಸಮೀಪದ ಹಳೆಕೋಡಿಬೈಲು ನಿವಾಸಿ ಬಾಲಚಂದ್ರ ರಾವ್, ಮತ್ತು ಉಮಾಶಂಕರಿ ದಂಪತಿ ಪುತ್ರಿಯಾಗಿದ್ದಾಳೆ.

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ► ಸರಸ್ವತಿ ವಿದ್ಯಾಲಯದ ಚಿನ್ಮಯಿ ಬಿ. ರಾಜ್ಯ ಮಟ್ಟಕ್ಕೆ ಆಯ್ಕೆ Read More »

ಕರಾವಳಿ

ಮದುವೆಯಾದ 6 ತಿಂಗಳಲ್ಲೆ ಪತ್ನಿಗೆ ಬೆಂಕಿಯಿಟ್ಟು ಕೊಲ್ಲಲು ಯತ್ನಿಸಿದ ಪತಿ ► ಘಟನೆ ಬಳಿಕ ಕುಟುಂಬ ನಾಪತ್ತೆ..!!!

(ನ್ಯೂಸ್ ಕಡಬ) newskadaba.com ಬಳ್ಳಾರಿ,ಸೆ.15, ವರದಕ್ಷಿಣೆ ಹಣದ ಆಸೆಗಾಗಿ ಗೃಹಿಣಿಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿದ ದಾರುಣ ಘಟನೆ ಬಳ್ಳಾರಿಯ ಹಗರಿಬೊಮ್ಮನಹಳ್ಳಿ ತಾಲೂಕಿನ ಮರಪ್ಪಿಹಾಳ ತಾಂಡದಲ್ಲಿ ಗುರುವಾರ ನಡೆದಿದೆ. ಶೇ.80 ರಷ್ಟು ಸುಟ್ಟ ಗಾಯಳಿಂದ ಬಳಲುತ್ತಿರುವ ಸಂಗೀತಾರವರನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆನೇಕಲ್ ತಂಡದ ಸಂಗೀತಾ ಎಂಬ ಯುವತಿಯನ್ನು, ಮರಬ್ಬಿಪಾಳ್ ತಾಂಡದ ಪ್ರಕಾಶ್ ಎಂಬವರಿಗೆ ಕಳೆದ ಆರು ತಿಂಗಳ ಹಿಂದೆ ಮದುವೆ ಮಾಡಿಕೊಡಲಾಗಿತ್ತು. ಮದುವೆ ಸಂದರ್ಭದಲ್ಲಿ ವರದಕ್ಷಿಣೆಯಾಗಿ ಐವತ್ತು ಸಾವಿರ ನಗದು, ಮೂರು

ಮದುವೆಯಾದ 6 ತಿಂಗಳಲ್ಲೆ ಪತ್ನಿಗೆ ಬೆಂಕಿಯಿಟ್ಟು ಕೊಲ್ಲಲು ಯತ್ನಿಸಿದ ಪತಿ ► ಘಟನೆ ಬಳಿಕ ಕುಟುಂಬ ನಾಪತ್ತೆ..!!! Read More »

ಕರಾವಳಿ

ನಕಲಿ ಜಾತಿ ಪ್ರಮಾಣ ಪತ್ರ ಆರೋಪ ಸಾಬೀತು ► ಗೃಹ ಇಲಾಖೆಯ ಸಲಹೆಗಾರ ಕೆಂಪಯ್ಯಗೆ ಸಂಕಷ್ಟ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.15. ರಾಜ್ಯ ಗೃಹ ಇಲಾಖೆಯ ಸಲಹೆಗಾರ ಕೆಂಪಯ್ಯಗೆ ನಕಲಿ ಪ್ರಮಾಣ ಪತ್ರ ನೀಡಿ ಐಪಿಎಸ್​ ಹುದ್ಧೆ ಪಡೆದಿರುವ ಹಿನ್ನೆಲೆಯಲ್ಲಿ ಸಿಬಿಐ ಸಂಕಷ್ಟ ಎದುರಾಗಿದೆ. ಕೆಂಪಯ್ಯ ವಿರುದ್ಧ ಎಸಿಬಿಗೆ ದೂರು ಕೊಟ್ಟರೂ ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ ದೂರದಾರರೊಬ್ಬರು ಕೆಂಪಯ್ಯ ವಿರುದ್ಧ ಸಿಬಿಐ ತನಿಖೆ ನಡೆಸುವಂತೆ ಒತ್ತಾಯ ಮಾಡಿ ಹೈಕೋರ್ಟ್​​ಗೆ ರಿಟ್​ ಅರ್ಜಿ ಸಲ್ಲಿಸಿದ್ದಾರೆ.   ನಕಲಿ ಪ್ರಮಾಣ ಪತ್ರ ಆರೋಪಕ್ಕೆ ಸಂಬಂಧಪಟ್ಟಂತೆ 1990 ರಲ್ಲಿ ಪೊಲೀಸ್​ ಇಲಾಖೆಯು ತನಿಖೆ ನಡೆಸಿ ಕೆಂಪಯ್ಯ ನಕಲಿ

ನಕಲಿ ಜಾತಿ ಪ್ರಮಾಣ ಪತ್ರ ಆರೋಪ ಸಾಬೀತು ► ಗೃಹ ಇಲಾಖೆಯ ಸಲಹೆಗಾರ ಕೆಂಪಯ್ಯಗೆ ಸಂಕಷ್ಟ Read More »

ಕರ್ನಾಟಕ

10 ವರ್ಷಗಳ ಹಿಂದಿನ ಡೀಸೆಲ್‌ ವಾಹನಗಳ ನಿಷೇಧ ► ಹಸಿರು ನ್ಯಾಯ ಮಂಡಳಿಯ ತೀರ್ಪನ್ನು ಎತ್ತಿಹಿಡಿದ ಸುಪ್ರೀಂ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.15. ರಾಷ್ಟ್ರ ರಾಜಧಾನಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಅತಿಯಾಗಿ ವಾಯುಮಾಲಿನ್ಯ ಸೃಷ್ಟಿಸುವ 10 ವರ್ಷಗಳ ಹಿಂದಿನ ಡೀಸೆಲ್‌ ವಾಹನಗಳ ಮೇಲಿನ ನಿಷೇಧವನ್ನು ತೆರವುಗೊಳಿಸಲು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ನಿರಾಕರಿಸಿದೆ. ಬೃಹತ್ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವಾಲಯವು, 10 ವರ್ಷ ಹಿಂದಿನ ಡೀಸೆಲ್ ವಾಹನಗಳ ಬಳಕೆಯಿಂದ ಜನರ ಆರೋಗ್ಯಕ್ಕೆ ಯಾವುದೇ ಹಾನಿಯಿಲ್ಲ ಎಂದು ಹೇಳಿ ಈ ವಾಹನಗಳ ಮೇಲೆ ಹಸಿರು ನ್ಯಾಯಾಧೀಕರಣ ಹೇರಿದ್ದ ನಿಷೇಧವನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ

10 ವರ್ಷಗಳ ಹಿಂದಿನ ಡೀಸೆಲ್‌ ವಾಹನಗಳ ನಿಷೇಧ ► ಹಸಿರು ನ್ಯಾಯ ಮಂಡಳಿಯ ತೀರ್ಪನ್ನು ಎತ್ತಿಹಿಡಿದ ಸುಪ್ರೀಂ Read More »

ರಾಷ್ಟ್ರೀಯ ನ್ಯೂಸ್

ಜಿಂಕೆ ಚರ್ಮ ಮಾರಾಟ ಪ್ರಕರಣ ► ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.14. ಜಿಂಕೆ ಚರ್ಮವನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಅರಣ್ಯ ಇಲಾಖೆಯ ವಿಶೇಷ ಸಿಬ್ಬಂದಿ ಹಿಡಿದು ಪೊಲೀಸರ ವಶಕ್ಕೆ ನೀಡಿರುವ ಘಟನೆ ಬನ್ನೇರುಘಟ್ಟದಲ್ಲಿ ಗುರುವಾರದಂದು ನಡೆದಿದೆ. ಬಂಧಿತ ಆರೋಪಿಗಳನ್ನು ನಾರಾಯಣಸ್ವಾಮಿ (42) ಮತ್ತು ನಾಗಮಾದ(27) ಎಂದು ಗುರುತಿಸಲಾಗದ. ಇವರಿಬ್ಬರು ಅರಣ್ಯ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದು, ಬನ್ನೇರುಘಟ್ಟ ಸಮೀಪದ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ಜಿಂಕೆ ಚರ್ಮ ಮಾರಾಟ ಮಾಡುತ್ತಿದ್ದಾಗ ಅರಣ್ಯ ಇಲಾಖೆಯ ವಿಶೇಷ ದಳದ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಬಂಧಿತರ ಬಳಿಯಿದ್ದ ಜಿಂಕೆ ಚರ್ಮವನ್ನು ಪೊಲೀಸರು ವಶಪಡಿಸಿಕೊಂಡಿದ್ದು,

ಜಿಂಕೆ ಚರ್ಮ ಮಾರಾಟ ಪ್ರಕರಣ ► ಇಬ್ಬರ ಬಂಧನ Read More »

ಕರ್ನಾಟಕ
Scroll to Top