ಏಮ್ಸ್ ಪ್ರಥಮ ದರ್ಜೆ ಕಾಲೇಜು ಕಡಬ ► ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಉದ್ಯೋಗ ಮಾಹಿತಿ, ಸೆ.11. ಕಡಬದ ಏಮ್ಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಈ ಕೆಳಕಂಡ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 15 ರ ಒಳಗಾಗಿ ಅರ್ಜಿಯನ್ನು ಸಲ್ಲಿಸಲು ಸಂಸ್ಥೆಯ ಪ್ರಕಟಣೆ ತಿಳಿಸಿದೆ. Lecturer in commerce Post: 3 ವಿದ್ಯಾರ್ಹತೆ: MCOM/ Lecturer in kannada Post: 1 ವಿದ್ಯಾರ್ಹತೆ: MA/M.Phil/Phd Lecturer in political science Post: 2 ವಿದ್ಯಾರ್ಹತೆ: MA in political science Lecturer in […]

ಏಮ್ಸ್ ಪ್ರಥಮ ದರ್ಜೆ ಕಾಲೇಜು ಕಡಬ ► ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಕಲ್ಲುಗುಡ್ಡೆ: ಮದ್ಯದಂಗಡಿ ವಿರೋಧಿಸಿ ಜಮಾಯಿಸಿದ ಗ್ರಾಮಸ್ಥರು ► ನಾಳೆ‌ ಕಡಬ ತಹಶೀಲ್ದಾರ್ ಕಛೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಸೆ.10. ಸುಪ್ರೀಂ ಕೋರ್ಟ್ ಆದೇಶದನ್ವಯ ನೆಲ್ಯಾಡಿ ಹೆದ್ದಾರಿ ಬದಿಯಲ್ಲಿನ ಬಾರನ್ನು ಇಲ್ಲಿನ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಎಂಬಲ್ಲಿಗೆ ಸ್ಥಳಾಂತರಿಸುವುದನ್ನು ವಿರೋಧಿಸಿ ಸ್ಥಳೀಯರು ಜಮಾಯಿಸಿದ್ದು, ನಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರಿಂದ ಪರಿಸ್ಥಿತಿ ಶಾಂತವಾದ ಘಟನೆ ಭಾನುವಾರ ಸಂಜೆ ಕಲ್ಲುಗುಡ್ಡೆಯಲ್ಲಿ ನಡೆದಿದೆ. ಕಲ್ಲುಗುಡ್ಡೆಯಲ್ಲಿ ಸ್ಥಳೀಯರ ವಿರೋಧದ ನಡುವೆಯೂ ಬಾರನ್ನು ತೆರೆಯಲು ಕೆಲವರು ತೆರೆಮರೆಯಲ್ಲಿ ಕಸರತ್ತು ಆರಂಭಿಸಿದ್ದು, ಅದರಂತೆ ಶನಿವಾರ ತಡರಾತ್ರಿ ಮದ್ಯವನ್ನು ದಾಸ್ತಾನು ಮಾಡಲಾಗಿದೆ‌ ಎಂದು ಸ್ಥಳೀಯರು ಆರೋಪಿಸಿ ಭಾನುವಾರ ಸಂಜೆ ವೇಳೆ

ಕಲ್ಲುಗುಡ್ಡೆ: ಮದ್ಯದಂಗಡಿ ವಿರೋಧಿಸಿ ಜಮಾಯಿಸಿದ ಗ್ರಾಮಸ್ಥರು ► ನಾಳೆ‌ ಕಡಬ ತಹಶೀಲ್ದಾರ್ ಕಛೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ Read More »

ಕರಾವಳಿ

ಕೊಯಿಲ ಗ್ರಾಮ ಪಂಚಾಯತ್ ಸದಸ್ಯ ವಿಷ ಸೇವಿಸಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಸೆ.10. ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮ ಪಂಚಾಯತ್ ಸದಸ್ಯರೋರ್ವರು ಶುಕ್ರವಾರದಂದು ವಿಷ ಸೇವಿಸಿ‌ದ್ದು, ಶನಿವಾರ ರಾತ್ರಿ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕೊಯಿಲ ಗ್ರಾಮ ಪಂಚಾಯತಿ ಸದಸ್ಯ, ವಳಕಡಮ ನಿವಾಸಿ ದಿ| ವೆಂಕಪ್ಪ ಕುಂಬಾರ ಎಂಬವರ ಪುತ್ರ ನಾಗೇಶ್ ಕುಂಬಾರ (30) ಎಂದು ಗುರುತಿಸಲಾಗಿದೆ. ಕೈ ಸಾಲದ ಬಾಧೆಯಿಂದ ಬಳಲುತ್ತಿದ್ದರೆನ್ನಲಾಗಿದ್ದು, ಈ ಬಗ್ಗೆ ಕಡಬ ಠಾಣೆಗೆ ದೂರು ನೀಡಲಾಗಿದೆ.

ಕೊಯಿಲ ಗ್ರಾಮ ಪಂಚಾಯತ್ ಸದಸ್ಯ ವಿಷ ಸೇವಿಸಿ ಆತ್ಮಹತ್ಯೆ Read More »

ಕರಾವಳಿ

ನೆಲ್ಯಾಡಿ: ಕಂಟೈನರ್ ಲಾರಿ – ಅಶೋಕ್ ಲೈಲ್ಯಾಂಡ್ ದೋಸ್ತ್ ಢಿಕ್ಕಿ ► ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ.09. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ವಳಾಲು ಎಂಬಲ್ಲಿ ಕಂಟೈನರ್ ಲಾರಿ ಮತ್ತು ಅಶೋಕ್ ಲೇಲ್ಯಾಂಡ್ ದೋಸ್ತ್ ವಾಹನದ ನಡುವೆ ಢಿಕ್ಕಿ ಹೊಡೆದು ಓರ್ವ ಮೃತಪಟ್ಟ ಘಟನೆ ಶನಿವಾರ ರಾತ್ರಿ ನಡೆದಿದೆ. ಮೃತರನ್ನು ಅಶೋಕ್ ಲೇಲ್ಯಾಂಡ್ ದೋಸ್ತ್ ಚಾಲಕ ಮೆಲ್ಕಾರ್ ನಿವಾಸಿ ನವಾಝ್ ಎಂದು ಗುರುತಿಸಲಾಗಿದೆ. ನಾಲ್ಕು ತಿಂಗಳ ಹಿಂದೆ ವಿವಾಹವಾಗಿದ್ದ ನವಾಝ್ ಬೇಕರಿ ತಿಂಡಿ ಲೈನ್ ಸೇಲ್ ಮಾಡುತ್ತಿದ್ದರು. ಮೃತದೇಹವನ್ನು ಪುತ್ತೂರು ಆಸ್ಪತ್ರೆಯಲ್ಲಿ ಇಡಲಾಗಿದೆ.

ನೆಲ್ಯಾಡಿ: ಕಂಟೈನರ್ ಲಾರಿ – ಅಶೋಕ್ ಲೈಲ್ಯಾಂಡ್ ದೋಸ್ತ್ ಢಿಕ್ಕಿ ► ಓರ್ವ ಮೃತ್ಯು Read More »

ಕರಾವಳಿ

ಆಲಂಕಾರು: ಪಿಕಪ್ ಢಿಕ್ಕಿ – ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಸೆ.09. ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಆಲಂಕಾರು ಎಂಬಲ್ಲಿ ಪಿಕಪ್‌ ವಾಹನವೊಂದು ಮಗುವೊಂದಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮಗು ಆಸ್ಪತ್ರೆಗೆ ಸಾಗಿಸುವ ಹಾದಿ‌ ಮಧ್ಯೆ ಮೃತಪಟ್ಟ ಘಟನೆ ಶನಿವಾರ ಸಂಜೆ ನಡೆದಿದೆ. ಮೃತ ಮಗುವನ್ನು ನೆಕ್ಕರೆ ನಿವಾಸಿ ಆ ಸಮಯದಲ್ಲಿ ಮಗುವಿಗೆ ಮಹಮ್ಮದ್ ಹನೀಫ್ ಎಂಬವರ ಪುತ್ರಿ ಶೈಮಾ(6) ಎಂದು ಗುರುತಿಸಲಾಗಿದೆ. ಆಲಂಕಾರು ಸಮೀಪದ ನೆಕ್ಕರೆ ಎಂಬಲ್ಲಿ ತನ್ನ ರಸ್ತೆ ಬದಿಯ ಮನೆಯಿಂದ ಹಠಾತ್ ರಸ್ತೆಗೆ ಬಂದ ಮಗುವಿಗೆ ಕುಂತೂರು

ಆಲಂಕಾರು: ಪಿಕಪ್ ಢಿಕ್ಕಿ – ಮಗು ಮೃತ್ಯು Read More »

ಕರಾವಳಿ

ಗೌರಿ ಲಂಕೇಶ್ ಹತ್ಯೆ ಆರೋಪಿಗಳ ಸುಳಿವು ಲಭ್ಯ ► ಗೃಹ ಸಚಿವ ರಾಮಲಿಂಗಾ ರೆಡ್ಡಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.09. ಹಿರಿಯ ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹತ್ಯೆಗೆ ಸಂಬಂಧಿಸಿ ಮಹತ್ವದ ಸುಳಿವು ಲಭ್ಯವಾಗಿದ್ದು, ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ನಗರದಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಪ್ರಕರಣವು ತನಿಖೆಯ ಹಂತದಲ್ಲಿ ಇರುವುದರಿಂದ ಈಗಲೇ ಎಲ್ಲವನ್ನು ಮಾಧ್ಯಮಗಳಿಗೆ ತಿಳಿಸಲು ಸಾಧ್ಯವಿಲ್ಲ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದರು. ಪೊಲೀಸ್ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಗೃಹ ಸಚಿವರ ಸಲಹೆಗಾರ ಕೆಂಪಯ್ಯ ಹಾಜರಾಗದೇ ಇರುವ

ಗೌರಿ ಲಂಕೇಶ್ ಹತ್ಯೆ ಆರೋಪಿಗಳ ಸುಳಿವು ಲಭ್ಯ ► ಗೃಹ ಸಚಿವ ರಾಮಲಿಂಗಾ ರೆಡ್ಡಿ Read More »

ಕರ್ನಾಟಕ

‘ವಾರ್ತಾಭಾರತಿ’ ವರದಿಗಾರನ ಬಂಧನ ► ರಾಜಕೀಯ‌ ನೇತಾರರು, ವಿವಿಧ ಸಂಘಟನೆಗಳಿಂದ ವ್ಯಾಪಕ ಆಕ್ರೋಶ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.09. ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಪ್ರಕರಣದ ಆರೋಪಿಯೊಬ್ಬನ ಮನೆಗೆ ಪೊಲೀಸರು ಇತ್ತೀಚೆಗೆ ನಡೆಸಿದ ದಾಳಿಯ ಕುರಿತಂತೆ ವರದಿ ಮಾಡಿದ ಆರೋಪದಲ್ಲಿ ‘ವಾರ್ತಾಭಾರತಿ’ಯ ಬಂಟ್ವಾಳ ತಾಲೂಕಿನ ಮುಖ್ಯ ವರದಿಗಾರನನ್ನು ಯಾವುದೇ ನೋಟಿಸ್ ನೀಡದೆ ಬಂಟ್ವಾಳ ಪೊಲೀಸರು ಗುರುವಾರ ರಾತ್ರಿ ಬಂಧಿಸಿದ್ದು, ಪೊಲೀಸರ ಈ ಕ್ರಮದ ವಿರುದ್ಧ ನಾಡಿನ ವಿವಿಧ ಮುಖಂಡರು, ರಾಜಕೀಯ ನಾಯಕರು ತಮ್ಮ ತೀವ್ರ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಯಾವುದೇ ನೋಟಿಸನ್ನೂ ನೀಡದೆ ಪೊಲೀಸರು ಪತ್ರಕರ್ತನನ್ನು ಬಂಧಿಸಿದ್ದು, ಇದು ದ.ಕ.

‘ವಾರ್ತಾಭಾರತಿ’ ವರದಿಗಾರನ ಬಂಧನ ► ರಾಜಕೀಯ‌ ನೇತಾರರು, ವಿವಿಧ ಸಂಘಟನೆಗಳಿಂದ ವ್ಯಾಪಕ ಆಕ್ರೋಶ Read More »

ಕರಾವಳಿ

2ನೇ ತರಗತಿ ಬಾಲಕನ ಬರ್ಬರ ಹತ್ಯೆ ► ಶಾಲಾ ಟಾಯ್ಲೆಟ್‍ನಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಶವ ಪತ್ತೆ..!!!

(ನ್ಯೂಸ್ ಕಡಬ) newskadaba.com ಗುರ್ಗಾವ್,ಸೆ.8, ಇಲ್ಲಿನ ರಿಯಾನ್ ಇಂಟರ್ ನ್ಯಾಷನಲ್ ಶಾಲೆಯ ಶೌಚಾಲಯದಲ್ಲಿ 2ನೇ ತರಗತಿ ವಿದ್ಯಾರ್ಥಿಯ ಶವ ಕತ್ತು ಸೀಳಿದ ಸ್ಥಿತಿಯಲ್ಲಿ ಶುಕ್ರವಾರ ಪತ್ತೆಯಾಗಿದೆ.  7 ವರ್ಷದ ಪ್ರದ್ಯುಮನ್ ಕೊಲೆಯಾದ ಬಾಲಕ. ಪ್ರದ್ಯುಮನ್‍ನ ಕತ್ತು ಸೀಳಲಾಗಿದ್ದು, ಮೃತದೇಹದ ಪಕ್ಕದಲ್ಲಿ ಚಾಕು ಪತ್ತೆಯಾಗಿದೆ. ಇಂದು ಬೆಳಿಗ್ಗೆ 8.45ರ ವೇಳೆಗೆ ಶಾಲೆಯ ಅಧಿಕಾರಿಯೊಬ್ಬರು ಟಾಯ್ಲೆಟ್‍ಗೆ ಹೋದಾಗ ಬಾಲಕ ರಕ್ತದ ಮಡುವಿನಲ್ಲಿ ಬಿದ್ದಿದ್ದ. ಕೂಡಲೇ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ, ದುರಾದೃಷ್ಟವಶಾತ್  ಬಾಲಕ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.   ಬಾಲಕನ ತಂದೆ ವರುಣ್

2ನೇ ತರಗತಿ ಬಾಲಕನ ಬರ್ಬರ ಹತ್ಯೆ ► ಶಾಲಾ ಟಾಯ್ಲೆಟ್‍ನಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಶವ ಪತ್ತೆ..!!! Read More »

ರಾಷ್ಟ್ರೀಯ ನ್ಯೂಸ್

ಅಗ್ನಿಸಾಕ್ಷಿ ಧಾರವಾಹಿಯ ಖ್ಯಾತ ಸ್ವಾಮೀಜಿ ► ಹಿರಿಯ ನಟ ಸುದರ್ಶನ್ ವಿಧಿವಶ

(ನ್ಯೂಸ್ ಕಡಬ) newskadaba.com ಬೆಂಗಳೂರು,ಸೆ.8, ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಅಗ್ನಿಸಾಕ್ಷಿ ಧಾರವಾಹಿಯಲ್ಲಿ ಸ್ವಾಮೀಜಿ ಪಾತ್ರ ನಿಭಾಯಿಸುತ್ತಿದ್ದ ಹಿರಿಯ ನಟ ಸುದರ್ಶನ್ (78) ನಿಧನರಾಗಿದ್ದಾರೆ. ಸಪ್ಟೆಂಬರ್ 5ರ ನಸುಕಿನ ಜಾವ ಮನೆಯ ಸ್ನಾನಗೃಹದಲ್ಲಿ ಕಾಲು ಜಾರಿ ಬಿದ್ದು ಮೂಳೆಮುರಿತಕ್ಕೊಳಗಾಗಿದ್ದ ಸುದರ್ಶನ್ ಅವರನ್ನು ಬನ್ನೇರುಘಟ್ಟದ್ದಲ್ಲಿರುವ ಸಾಗರ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ವಯೋಸಹಜ ಖಾಯಿಲೆಯಿಂದಲೂ ಬಳಲುತ್ತಿದ್ದ ಸುದರ್ಶನ್‍ರವರಿಗೆ ಚಿಕಿತ್ಸೆ ಫಲಿಸದೇ ಶುಕ್ರವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ. ‘ನಗುವ ಹೂವು’ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ್ದ ಸುದರ್ಶನ್ ಸುಮಾರು 60ಕ್ಕೂ ಹೆಚ್ಚು ಚಿತ್ರಗಳಲ್ಲಿ

ಅಗ್ನಿಸಾಕ್ಷಿ ಧಾರವಾಹಿಯ ಖ್ಯಾತ ಸ್ವಾಮೀಜಿ ► ಹಿರಿಯ ನಟ ಸುದರ್ಶನ್ ವಿಧಿವಶ Read More »

ಕರ್ನಾಟಕ

ಚೆಸ್ ಪಂದ್ಯಾಟ ► ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಸರಸ್ವತೀ ವಿದ್ಯಾಲಯದ ವಿದ್ಯಾರ್ಥಿಗಳು

(ನ್ಯೂಸ್ ಕಡಬ) newskadaba.com ಕಡಬ,ಸೆ.8, ಆಂದ್ರಪ್ರದೇಶದ ಗುಂಟೂರು ಜಿಲ್ಲೆಯ ನರಸರಾವ್ ಪೇಟ್ ನಲ್ಲಿ ಜರಗಿದ ವಿದ್ಯಾಭಾರತಿ ದಕ್ಷಿಣ ಮಧ್ಯಕ್ಷೇತ್ರೀಯ ಮಟ್ಟದ ಚೆಸ್ ಪಂದ್ಯಾಟದಲ್ಲಿ ಕಡಬದ ಸರಸ್ವತೀ ವಿದ್ಯಾಲಯ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಕಿಶೋರ ವರ್ಗದ ಬಾಲಕಿಯರ ವಿಭಾಗದಲ್ಲಿ 10 ನೇ ತರಗತಿಯ ಪ್ರವಿದ್ಯಾ.ಕೆ, 9ನೇ ತರಗತಿಯ ಸ್ವಸ್ತಿಕಾ, ಸಂಜನ, ಹರ್ಷಿತಾ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ಹರಿಯಾಣದ ಕುರುಕ್ಷೇತ್ರ ಜಿಲ್ಲೆಯ ಶ್ರೀಮದ್ ಭಗವದ್ಗೀತಾ ವರಿಷ್ಟಾ ಮಾಧ್ಯಮಿಕ ವಿದ್ಯಾಲಯದಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ

ಚೆಸ್ ಪಂದ್ಯಾಟ ► ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಸರಸ್ವತೀ ವಿದ್ಯಾಲಯದ ವಿದ್ಯಾರ್ಥಿಗಳು Read More »

ಕ್ರೀಡಾ ನ್ಯೂಸ್
Scroll to Top