ಏರಿಕೆಯಾದ ಚಿನ್ನದ ಬೆಲೆ; ಇಳಿಕೆಯಾದ ಡೈಮಂಡ್ ಬೆಲೆ

(ನ್ಯೂಸ್‌ ಕಡಬ) newskadaba.com,  ಅ .13 ಚಿನ್ನ ಅಂದ್ರೆ ಕಷ್ಟ ಎಂಬಂತೆ ಆಗಿದೆ. ಆಭರಣ ಪ್ರಿಯ ಮಹಿಳೆಯರು ಚಿನ್ನ ಖರೀದಿ ಇನ್ನು ಕನಸು ಅಂದುಕೊಳ್ಳುತ್ತಿದ್ದಾರೆ. ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ ನಡುವೆ ವಜ್ರದ ಬೆಲೆ ಹಂತ ಹಂತವಾಗಿ ಇಳಿಕೆಯಾಗುತ್ತಿದೆ. ರಷ್ಯಾ ಮತ್ತು ಉಕ್ರೇನ್ ಯುದ್ಧ, ಡೊನಾಲ್ಡ್ ಟ್ರಂಪ್ ಅತಿರೇಕದ ಸುಂಕಗಳ ಪರಿಣಾಮ ಚಿನ್ನವಿಂದು ಗಗನಕುಸುವಾಗಿದೆ. ಈ ಎಲ್ಲಾ ಜಾಗತೀಕ ಬದಲಾವಣೆಗಳು ನೇರವಾಗಿ ಚಿನ್ನದ ಮಾರುಕಟ್ಟೆ ಮೇಲೆ ಪರಿಣಾಮ ಬೀರುತ್ತಿವೆ. ಕಳೆದ ಕೆಲವು ತಿಂಗಳಿನಿಂದ ಗಣನೀಯವಾಗಿ ವಜ್ರದ […]

ಏರಿಕೆಯಾದ ಚಿನ್ನದ ಬೆಲೆ; ಇಳಿಕೆಯಾದ ಡೈಮಂಡ್ ಬೆಲೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಟ ದರ್ಶನ್‌ಗೆ ಜೈಲಿನಲ್ಲಿ ಅಗತ್ಯ ಸೌಲಭ್ಯ ಕಾನೂನು ಸೇವಾ ಪ್ರಾಧಿಕಾರ ಪರಿಶೀಲನೆ

(ನ್ಯೂಸ್‌ ಕಡಬ) newskadaba.com,  ಅ .13. ಬೆಂಗಳೂರು : – ನಟ ದರ್ಶನ್‌ಗೆ ಜೈಲಿನಲ್ಲಿ ಅಗತ್ಯ ಸೌಲಭ್ಯ ಒದಗಿಸಲಾಗಿದೆಯೇ ಎನ್ನುವ ಪರಿಶೀಲಿಸುವಂತೆ ನ್ಯಾಯಾಲಯದ ಸೂಚನೆ ಹಿನ್ನೆಲೆಯಲ್ಲಿ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಮತ್ತು ಸದಸ್ಯರು ಇಂದು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಲಿದ್ದಾರೆ. 2ನೇ ಬಾರಿಗೆ ಜೈಲು ಸೇರಿರುವ ನಟ ದರ್ಶನ್ ಜೈಲಿನಲ್ಲಿ ಅಧಿಕಾರಿಗಳು ಅಗತ್ಯ ಸೌಲಭ್ಯ ನೀಡಿಲ್ಲ ಎಂದು ಕೋರ್ಟ್‌ಗೆ ಅರ್ಜಿ ಹಾಕಿದ್ದರು. ದರ್ಶನ್ ಅರ್ಜಿ ಪುರಸ್ಕರಿಸಿದ ಕೋರ್ಟ್ ಕಾನೂನು ಸೇವಾ ಪ್ರಾಧಿಕಾರದ ಸದಸ್ಯರಿಗೆ ಜೈಲಿಗೆ

ನಟ ದರ್ಶನ್‌ಗೆ ಜೈಲಿನಲ್ಲಿ ಅಗತ್ಯ ಸೌಲಭ್ಯ ಕಾನೂನು ಸೇವಾ ಪ್ರಾಧಿಕಾರ ಪರಿಶೀಲನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಆರೋಗ್ಯ ಸ್ಥಿರ: ಆಸ್ಪತ್ರೆಯಿಂದ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ಅ .13:  ಅನಾರೋಗ್ಯ ಹಿನ್ನೆಲೆ ಕಳೆದ ವಾರ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಹೆಚ್‌ಡಿ ದೇವೇಗೌಡ ಅವರ ಆರೋಗ್ಯ ಇದೀಗ ಸ್ಥಿರವಾಗಿದ್ದು, ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕಳೆದ ಒಂದು ವಾರದಿಂದ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದೇವೇಗೌಡ ಅವರು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜ್ವರ ಹಾಗೂ ಯೂರಿನ್ ಇನ್​ಫೆಕ್ಷನ್​​ನಿಂದಾಗಿ ದೇವೇಗೌಡ ಅವರು, ಅಕ್ಟೋಬರ್ 6ರಂದು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಆರೋಗ್ಯದಲ್ಲಿ ಚೇತರಿಕೆ

ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಆರೋಗ್ಯ ಸ್ಥಿರ: ಆಸ್ಪತ್ರೆಯಿಂದ ಬಿಡುಗಡೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರೂರಿನಲ್ಲಿ ನಡೆದ ಕಾಲ್ತುಳಿತ ದುರಂತ ಪ್ರಕರಣ: ಸಿಬಿಐಗೆ ವಹಿಸಿ ಸುಪ್ರೀಂ ಕೋರ್ಟ್ ಆದೇಶ

(ನ್ಯೂಸ್‌ ಕಡಬ) newskadaba.com,  ಅ .13: ಸೆಪ್ಟೆಂಬರ್ 27 ರಂದು ತಮಿಳುನಾಡಿನ ಕರೂರಿನಲ್ಲಿ ನಡೆದ ಕಾಲ್ತುಳಿತ ದುರಂತ ಪ್ರಕರಣದ ತನಿಖೆಯನ್ನ ಸಿಬಿಐಗೆ ವಹಿಸಿ ಸುಪ್ರೀಂ ಕೊರ್ಟ್ ಇಂದು ಆದೇಶ ಹೊರಡಿಸಿದೆ. ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಎನ್.ವಿ ಅಂಜಾರಿಯಾ ಅವರಿದ್ದ ದ್ವಿ ಸದಸ್ಯ ಪೀಠ ಸಿಬಿಐಗೆ ವಹಿಸಿ ಆದೇಶಿಸಿದೆ. ಸೆಪ್ಟೆಂಬರ್ 27 ರಂದು ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್ ನೇತೃತ್ವದಲ್ಲಿ ನಡೆದ ರಾಜಕೀಯ ರ‍್ಯಾಲಿ ವೇಳೆ ಕಾಲ್ತುಳಿತ ಸಂಭವಿಸಿ 41 ಜನರು ಮೃತಪಟ್ಟು, ಹಲವರು ಗಾಯಗೊಂಡಿದ್ದರು. ಈ ತನಿಖೆಯನ್ನು

ಕರೂರಿನಲ್ಲಿ ನಡೆದ ಕಾಲ್ತುಳಿತ ದುರಂತ ಪ್ರಕರಣ: ಸಿಬಿಐಗೆ ವಹಿಸಿ ಸುಪ್ರೀಂ ಕೋರ್ಟ್ ಆದೇಶ Read More »

ಬ್ರೇಕಿಂಗ್ ನ್ಯೂಸ್

ಧಾರವಾಡ : ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, ಐವರಿಗೆ ಗಂಭೀರ ಗಾಯ

(ನ್ಯೂಸ್‌ ಕಡಬ) newskadaba.com,  ಅ .13. ಧಾರವಾಡ:  ಮರಕ್ಕೆ ಕ್ರೂಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿ, ಐವರು ಗಾಯಗೊಂಡ ಘಟನೆ ತಾಲೂಕಿನ ಹೊಸ ತೇಗೂರು ಗ್ರಾಮದ ಬಳಿ ಪೂನಾ-ಬೆಂಗಳೂರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗ್ಗೆ ಸಂಭವಿಸಿದೆ ಗದಗ ಮುಲದ ಸುರೇಶ ಬಸವಣ್ಣೆಪ್ಪ ತುಪ್ಪದ (65) ಮತ್ತು ಮಹಾಂತಮ್ಮ ಬಸವಣ್ಣೆಪ್ಪ ತುಪ್ಪದ (೫೨) ಸಾವನ್ನಪ್ಪಿದ್ದು, ಕ್ರೂಸರ್‌ನಲ್ಲಿ ಪ್ರಯಾಣಿಸುತ್ತಿದ್ದ ಗೀತಾ ಸಿದ್ಧರಾಮ ಅಸುಂಡಿ, ಜನನಿ ಸುರೇಶ ತುಪ್ಪ, ಕೀರ್ತಿ ಸುರೇಶ ತುಪ್ಪದ, ವಿರಾಜ ಸಿದ್ಧಲಿಂಗಪ್ಪ ತುಪ್ಪದ ಮತ್ತು

ಧಾರವಾಡ : ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, ಐವರಿಗೆ ಗಂಭೀರ ಗಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದಕ್ಷಿಣ ಕನ್ನಡದಲ್ಲಿ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮ ಆರಂಭ

(ನ್ಯೂಸ್‌ ಕಡಬ) newskadaba.com,  ಅ .13: ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಮನೆ ಮನೆಗೆ ಪೊಲೀಸ್’ (ಪ್ರತಿ ಮನೆ ಬಾಗಿಲಿಗೆ ಪೊಲೀಸರು) ಎಂಬ ಹೊಸ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಆದರೆ ಸಾಕಷ್ಟು ಸಾರ್ವಜನಿಕರಲ್ಲಿ ಜಾಗೃತಿ ಮತ್ತು ಸೀಮಿತ ಪ್ರಚಾರದ ಕೊರತೆಯಿಂದಾಗಿ, ಈ ಕಾರ್ಯಕ್ರಮದ ಬಗ್ಗೆ ದಕ್ಷಿಣ ಕನ್ನಡ ನಿವಾಸಿಗಳಲ್ಲಿ ಗೊಂದಲ ಮತ್ತು ಕಳವಳವನ್ನು ಉಂಟುಮಾಡಿದೆ. ಸಮಾಜದಲ್ಲಿ ಸುರಕ್ಷತೆ ಮತ್ತು ಭದ್ರತೆಯ ಭಾವನೆಯನ್ನು ಮೂಡಿಸುವುದರ ಜೊತೆಗೆ, ಪೊಲೀಸರು ಮತ್ತು ಸಾರ್ವಜನಿಕರ ನಡುವೆ ವಿಶ್ವಾಸವನ್ನು ಬೆಳೆಸುವುದು ಕಾರ್ಯಕ್ರಮದ ಪ್ರಾಥಮಿಕ

ದಕ್ಷಿಣ ಕನ್ನಡದಲ್ಲಿ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮ ಆರಂಭ Read More »

ಕರಾವಳಿ, ಕರ್ನಾಟಕ

ಉಡುಪಿ: ಪತ್ರಕರ್ತ ಜನಾರ್ದನ್ ಕೊಡವೂರಿಗೆ ವಾಲ್ಮೀಕಿ ಸಮ್ಮಾನ್ ಪ್ರಶಸ್ತಿ

(ನ್ಯೂಸ್‌ ಕಡಬ) newskadaba.com,  ಅ .13. ಉಡುಪಿ: ವಾಲ್ಮೀಕಿ ನಾಡುಕಂಡ ಶ್ರೇಷ್ಠ ಸಂತ. ಬದುಕಿನಲ್ಲಿ ಪರಿವರ್ತನೆ ಮೂಲಕ ವ್ಯಕ್ತಿ ಎಷ್ಟು ಉನ್ನತ ಸ್ಥಾನಕ್ಕೆ ತಲುಪಬಹುದು ಎಂಬುದಕ್ಕೆ ವಾಲ್ಮೀಕಿ ಮಾದರಿ. ಅವರ ಆದರ್ಶಗಳನ್ನು ನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಯಶ್ಪಾಲ್ ಸುವರ್ಣ ಹೇಳಿದರು. ಅವರು ಮಹರ್ಷಿ ವಾಲ್ಮೀಕಿ ಸಂಘದ ಆಶ್ರಯದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಸಮ್ಮಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು. ಈ ಸಮಯದಲ್ಲಿ ಸಂಘಟಕ, ಹಿರಿಯ ಛಾಯಾಚಿತ್ರ ಪತ್ರಕರ್ತ ಜನಾರ್ದನ್ ಕೊಡವೂರು ಅವರಿಗೆ ಮಹರ್ಷಿ ವಾಲ್ಮೀಕಿ

ಉಡುಪಿ: ಪತ್ರಕರ್ತ ಜನಾರ್ದನ್ ಕೊಡವೂರಿಗೆ ವಾಲ್ಮೀಕಿ ಸಮ್ಮಾನ್ ಪ್ರಶಸ್ತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಹಾರ ಫ್ರೆಂಡ್ಸ್ ಕ್ಲಬ್ ಸುಂಕದಕಟ್ಟೆ ನೂತನ ಅಧ್ಯಕ್ಷರಾಗಿ ಹಬೀಬ್, ಕಾರ್ಯದರ್ಶಿಯಾಗಿ ಸುಹೈಲ್ ಆಯ್ಕೆ

(ನ್ಯೂಸ್‌ ಕಡಬ) newskadaba.com  ಅ. 13. ಸಹಾರ ಫ್ರೆಂಡ್ಸ್ ಕ್ಲಬ್ ಸುಂಕದಕಟ್ಟೆ ಇದರ ಮಹಾಸಭೆಯು ಹಮೀದ್ ಇವರ ಗೌರವ ಅಧ್ಯಕ್ಷತೆಯಲ್ಲಿ ನಡೆಯಿತು. ಜೊತೆಗೆ ಸಹಾರ ಫ್ರೆಂಡ್ಸ್ ಕ್ಲಬ್ ಇದರ 2025-26ನೇ ಸಾಲಿಗೆ ನೂತನ ಸಾರಥಿಗಳ ಆಯ್ಕೆಯೂ ನಡೆಯಿತು.   ಕ್ಲಬ್ ನ ನೂತನ ಅಧ್ಯಕ್ಷರಾಗಿ ಹಬೀಬ್, ಕಾರ್ಯದರ್ಶಿಯಾಗಿ ಸುಹೈಲ್ ಹಾಗೂ ಕೋಶಾಧಿಕಾರಿಯಾಗಿ ಸಿಯಾಬ್ ಸುಂಕದಕಟ್ಟೆ ಆಯ್ಕೆಯಾದರು. ಉಪಾಧ್ಯಕ್ಷರಾಗಿ ನೌಫಲ್, ಜೊತೆ ಕಾರ್ಯದರ್ಶಿಯಾಗಿ ಸಿನಾನ್, ತಂಡದ ನಾಯಕ ಷರೀಫ್, ಉಪನಾಯಕ ಜಬ್ಬಾರ್, ಕಾರ್ಯಕಾರಿ ಸದಸ್ಯರಾಗಿ ರವೂಫ್, ಸಾಬಿಕ್, ಸವಾದ್,

ಸಹಾರ ಫ್ರೆಂಡ್ಸ್ ಕ್ಲಬ್ ಸುಂಕದಕಟ್ಟೆ ನೂತನ ಅಧ್ಯಕ್ಷರಾಗಿ ಹಬೀಬ್, ಕಾರ್ಯದರ್ಶಿಯಾಗಿ ಸುಹೈಲ್ ಆಯ್ಕೆ Read More »

ಕರಾವಳಿ

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಅ .13: ಮುಂದಿನ ಮೂರು ದಿನಗಳ ಕಾಲ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇನ್ನು ಸೋಮವಾರ (ಅ.13ರಂದು) ಕರಾವಳಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು, ತುಮಕೂರು, ರಾಮನಗರ, ಚಾಮರಾಜನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರಧಾನ ಮಂತ್ರಿ ಧನ್-ಧಾನ್ಯ ಕೃಷಿ ಯೋಜನೆ ಮತ್ತು ದ್ವಿದಳ ಧಾನ್ಯಗಳ ಸ್ವಾವಲಂಬನೆ ಮಿಷನ್ ಗೆ ಮೋದಿ ಚಾಲನೆ

(ನ್ಯೂಸ್‌ ಕಡಬ) newskadaba.com,  ಅ .13. ಗುಡಿಬಂಡೆ: ಕೇಂದ್ರ ಸರ್ಕಾರದ ನೂತನ ಯೋಜನೆಯಾದ ಪ್ರಧಾನಮಂತ್ರಿ ಧನ್-ಧನ್ಯ ಕೃಷಿ ಯೋಜನೆ ಹಾಗೂ ದ್ವಿದಳ ಧಾನ್ಯಗಳ ಸ್ವಾವಲಂಬನೆ ಮಿಷನ್ ಯೋಜನೆಯ ಉದ್ಘಾಟನೆಯ ನೇರ ಪ್ರಸಾರ ಕಾರ್ಯಕ್ರಮವನ್ನು ಗುಡಿಬಂಡೆಯ ಕೃಷಿ ಇಲಾಖೆಯ ಕಚೇರಿಯಲ್ಲಿ ಏರ್ಪಡಿಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಸಹಾಯಕ ಕೃಷಿ ನಿರ್ದೇಶಕ ಕೇಶವರೆಡ್ಡಿ, ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಧನ್-ಧನ್ಯ ಕೃಷಿ ಯೋಜನೆ ಹಾಗೂ ದ್ವಿದಳ ಧಾನ್ಯಗಳ ಸ್ವಾವಲಂಬನೆ ಮಿಷನ್ ಎಂಬ ನೂತನ ಯೋಜನೆಯನ್ನು ಜಾರಿಗೊಳಿಸಲಾಗಿದೆ.. ಈ ಯೋಜನೆ ಅಡಿಯಲ್ಲಿ ಕೃಷಿ

ಪ್ರಧಾನ ಮಂತ್ರಿ ಧನ್-ಧಾನ್ಯ ಕೃಷಿ ಯೋಜನೆ ಮತ್ತು ದ್ವಿದಳ ಧಾನ್ಯಗಳ ಸ್ವಾವಲಂಬನೆ ಮಿಷನ್ ಗೆ ಮೋದಿ ಚಾಲನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top