ಮೈಸೂರಿನ ಪ್ರವಾಸಿ ತಾಣಗಳ ವೀಕ್ಷಣೆಗೆ ಇನ್ಮುಂದೆ ಒಂದೇ ಟಿಕೆಟ್ ► ಕೌಂಟರ್‍ಗಳಲ್ಲಿ ಕಾಯುವುದಕ್ಕೆ ತೆರೆ ಎಳೆಯಲು ಚಿಂತನೆ

(ನ್ಯೂಸ್ ಕಡಬ) newskadaba.com ಮೈಸೂರು, ಆ.26. ಸಾಂಸ್ಕೃತಿಕ ನಗರಿ ಮೈಸೂರಿನ ಪ್ರಮುಖ ಐದು ಪ್ರವಾಸಿ ತಾಣಗಳ ವೀಕ್ಷಣೆಗೆ ಇನ್ನು ಅಲ್ಲಲ್ಲಿ ಟಿಕೆಟ್ ಪಡೆದುಕೊಳ್ಳಲು ಕೌಂಟರ್‍ನಲ್ಲಿ ಕಾಯುವುದಕ್ಕೆ ಇನ್ನು ತೆರೆಬೀಳಲಿದೆ. ಪ್ರಮುಖ ತಾಣಗಳ ವೀಕ್ಷಣೆಗೆ ಏಕ ರೂಪ ಟಿಕೆಟ್ ವ್ಯವಸ್ಥೆ ಜಾರಿಗೆ ತರಲು ಮೈಸೂರು ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ನಿರ್ಧರಿಸಿದೆ. ಪ್ರವಾಸಿಗರು ಆನ್‌ಲೈನ್‌ನಲ್ಲಿ ಒಂದು ಟಿಕೆಟ್ ಖರೀದಿಸಿ ವಿಶ್ವವಿಖ್ಯಾತ ಅಂಬಾವಿಲಾಸ ಅರಮನೆ, ಚಾಮರಾಜೇಂದ್ರ ಮೃಗಾಲಯ, ಕಾರಂಜಿ ಕೆರೆ, ಚಾಮುಂಡಿಬೆಟ್ಟ, ಕೆಆರ್ ಎಸ್‌ ಜಲಾಶಯಕ್ಕೆ ಭೇಟಿ ನೀಡಬಹುದಾಗಿದೆ. ಬೇಸಿಗೆ […]

ಮೈಸೂರಿನ ಪ್ರವಾಸಿ ತಾಣಗಳ ವೀಕ್ಷಣೆಗೆ ಇನ್ಮುಂದೆ ಒಂದೇ ಟಿಕೆಟ್ ► ಕೌಂಟರ್‍ಗಳಲ್ಲಿ ಕಾಯುವುದಕ್ಕೆ ತೆರೆ ಎಳೆಯಲು ಚಿಂತನೆ Read More »

ಕರ್ನಾಟಕ

ಹಾಸನ: ಮಚ್ಚಿನಿಂದ ಕೊಚ್ಚಿ ಯುವಕನ ಕೊಲೆ ► ದೇಹವನ್ನು ಬಿಟ್ಟು ರುಂಡವನ್ನು ಕೊಂಡೊಯ್ದ ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ಹಾಸನ, ಆ.29. ಹಾಡುಹಗಲೇ ಯುವಕನೋರ್ವನನ್ನು ದುಷ್ಕರ್ಮಿಗಳ ತಂಡವೊಂದು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕಬ್ಬಿನ ಗದ್ದೆಯಲ್ಲಿ ಕೊಲೆ ಮಾಡಿ ದೇಹವನ್ನು ಅಲ್ಲೇ ಬಿಟ್ಟು ರುಂಡವನ್ನು ಕೊಂಡೊಯ್ದಿರುವ ಅಮಾನವೀಯ ಘಟನೆ ಚನ್ನರಾಯಪಟ್ಟಣ ಸಮೀಪ ಕಾಳೇನಹಳ್ಳಿಯಲ್ಲಿ ನಡೆದಿದೆ. ದುಷ್ಕರ್ಮಿಗಳಿಂದ ಹತ್ಯೆಯಾದ ಯುವಕನನ್ನು ಚನ್ನರಾಯಪಟ್ಟಣ ಕಾಳೆನಹಳ್ಳಿ ನಿವಾಸಿ ನವೀನ್ (27) ಎಂದು ಗುರುತಿಸಲಾಗಿದೆ. ಪೂರ್ವ ದ್ವೇಷದಿಂದಾಗಿ ಕೊಲೆ ಮಾಡಿರಬಹುದೆಂದು ಶಂಕಿಸಲಾಗಿದೆ. ಮೃತ ದೇಹವನ್ನು ನಗರದ ಜಿಲ್ಲಾ ಆಸ್ಪತ್ರೆಯ ಮರಣೋತ್ತರ ಪರೀಕ್ಷೆ ಒಳಪಡಿಸಿದ್ದಾರೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಗಳ

ಹಾಸನ: ಮಚ್ಚಿನಿಂದ ಕೊಚ್ಚಿ ಯುವಕನ ಕೊಲೆ ► ದೇಹವನ್ನು ಬಿಟ್ಟು ರುಂಡವನ್ನು ಕೊಂಡೊಯ್ದ ದುಷ್ಕರ್ಮಿಗಳು Read More »

ಕರ್ನಾಟಕ

“ಐ ವಿಲ್ ಬ್ಯಾಕ್ “ಅಂತ ಡೆತ್ ನೋಟ್ ಬರೆದಿಟ್ಟು13ರ ಬಾಲಕ ಆತ್ಮಹತ್ಯೆಗೆ ಶರಣು ► ಕೊಲೆ ಶಂಕೆ…!!!

(ನ್ಯೂಸ್ ಕಡಬ) newskadaba.com ಕಡಬ, ಆ.29, 13 ವರ್ಷದ ಬಾಲಕನೊಬ್ಬ “ಐ ವಿಲ್ ಬ್ಯಾಕ್ “ಅಂತ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಸಂಪಗಿರಾಮ ನಗರದಲ್ಲಿ ನಡೆದಿದೆ. ಮೃತ ಬಾಲಕನನ್ನು ಸಂಪಂಗಿ ರಾಮನಗರದ ವಿನಾಯಕ ಶಾಲೆಯಲ್ಲಿ ಓದುತ್ತಿದ್ದ ಪ್ರವೀಣ್ ರಾಜ್ ಎಂದು ಹೇಳಲಾಗಿದೆ. ಬೆಂಗಳೂರಿನ ಸಂಪಗಿರಾಮ ನಗರದಲ್ಲಿರುವ ತನ್ನ ಮನೆಯಲ್ಲಿ ನೇಣಿಗೆ ಶರಣಾಗಿದ್ದು, ಡೆತ್ ನೋಟ್ ನಲ್ಲಿ `ಐ ವಿಲ್ ಬ್ಯಾಕ್’ ಅಂತ ಬರೆದಿಟ್ಟಿದ್ದಾನೆ. ಮೊದಲು ತಾಯಿ ಬೈದಿದ್ದಕ್ಕೆ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದು ಎನ್ನಲಾಗಿದ್ದು, ಆ ಬಳಿಕ ಬಾಲಕನ

“ಐ ವಿಲ್ ಬ್ಯಾಕ್ “ಅಂತ ಡೆತ್ ನೋಟ್ ಬರೆದಿಟ್ಟು13ರ ಬಾಲಕ ಆತ್ಮಹತ್ಯೆಗೆ ಶರಣು ► ಕೊಲೆ ಶಂಕೆ…!!! Read More »

ಕರ್ನಾಟಕ

ಮನೆಯಲ್ಲಿನ ವ್ಯವಸ್ಥೆಯನ್ನು ಸರಿ ಮಾಡಲಾಗದವನು ಸಮಾಜದ ನಾಯಕನಾಗಲು ಅನರ್ಹ►► ಪ್ರವೀಣ್ ಕುಮಾರ್ ಕೆಡೆಂಜಿ

(ನ್ಯೂಸ್ ಕಡಬ) newskadaba.com ಕಡಬ, ಆ.29, ಆಲಂಕಾರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಆಶ್ರಯದಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಾಯಕತ್ವ ಶಿಬಿರ ಕಾರ್ಯಕ್ರಮ ನಡೆಯಿತು. ಪುತ್ತೂರು ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಉಪಾಧ್ಯಕ್ಷ ಪ್ರವೀಣ್ ಕುಮಾರ್ ಕೆಡೆಂಜಿ ಶಿಬಿರವನ್ನು ಉದ್ಟಾಟಿಸಿ ಮಾತನಾಡಿ ಮನೆಯಲ್ಲಿನ ವ್ಯವಸ್ಥೆಯನ್ನು ಸರಿಮಾಡಲಾಗದವನು ಎಂದೂ ಸಮಾಜ ಸುಧಾರಣೆ ಮಾಡುವ ನಾಯಕನಾಗಲು ಅಸಾಧ್ಯ. ಪ್ರತಿಯೋಬ್ಬ ವ್ಯಕ್ತಿಯಲ್ಲಿ ನಾಯಕತ್ವದ ಗುಣ ಅಡಗಿದೆ. ಇದಕ್ಕೆ ಇಚ್ಚಾಶಕ್ತಿಯ ಜೊತೆಗೆ ವಿಶಾಲ ಮನೋದೃಷ್ಠಿ, ವಿಚಾರವನ್ನು ಗ್ರಹಿಸುವ ಶಕ್ತಿ, ತಾಳ್ಮೆ, ಆತ್ಮಸ್ಥೈರ್ಯ ಅತ್ಯಗತ್ಯ.

ಮನೆಯಲ್ಲಿನ ವ್ಯವಸ್ಥೆಯನ್ನು ಸರಿ ಮಾಡಲಾಗದವನು ಸಮಾಜದ ನಾಯಕನಾಗಲು ಅನರ್ಹ►► ಪ್ರವೀಣ್ ಕುಮಾರ್ ಕೆಡೆಂಜಿ Read More »

ಕರಾವಳಿ

ಸಾರ್ವಜನಿಕ ಶ್ರೀ ಗಣೇಶೋತ್ಸವ ► ಮಕ್ಕಳಿಗೆ ಧರ್ಮ ತಿರುಳನ್ನು ಹೇಳಿಕೊಡುವಲ್ಲಿ ತಾಯಂದಿರ ಪಾತ್ರ ಮಹತ್ವದ್ದು ► ಕತ್ತಲ್ಸಾರ್

(ನ್ಯೂಸ್ ಕಡಬ) newskadaba.com ಕಡಬ, ಆ.29, ಮರ್ದಾಳ ಶ್ರೀ ಅಯ್ಯಪ್ಪ ಭಜನಾ ಮಂದಿರ ವಠಾರದಲ್ಲಿ 18ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ವಿಜ್ರಂಭನೆಯಿಂದ ನಡೆಯಿತು. ಧಾರ್ಮಿಕ ಸಭೆಯಲ್ಲಿ ಮಾತನಾಡಿ ಸ್ವಾತಂತ್ರ್ಯ ಪೂರ್ವದಲ್ಲಿ ಹಿಂದೂಧರ್ಮದ ಮೇಲೆ ಅನೇಕ ಪರಕೀಯ ದಾಳಿ ಆದರೂ ಅದನ್ನು ತಡೆದುಕೊಂಡಿದೆ. ಸ್ವಾತಂತ್ರ್ಯ ಬಳಿಕದಲ್ಲಿ ಮತಾಂತರ ದೇವರ ಅವಹೇಳನದಂತಹ ವೈಚಾರಿಕ ದಾಳಿ ನಡೆಯುತ್ತಿದೆ. ಇಂತಹ ಸಮಸ್ಯೆಗಳನ್ನು ಮುಂದಿನ ದಿನಗಳಲ್ಲಿ ಮೆಟ್ಟಿ ನಿಲ್ಲಬೇಕಾದರೆ ಇಂದು ಮಕ್ಕಳಿಗೆ ಧರ್ಮದ ತಿರುಳನ್ನು ಯುವ ಪೀಳಿಗೆಗೆ ತಿಳಿಸಯಪಡಿಸುವ ಕಾರ್ಯವಾಗಬೇಕು ಕರ್ನಾಟಕ ಸಂಸ್ಕಾರ ಭಾರತಿ ಲೋಕಕಲಾ

ಸಾರ್ವಜನಿಕ ಶ್ರೀ ಗಣೇಶೋತ್ಸವ ► ಮಕ್ಕಳಿಗೆ ಧರ್ಮ ತಿರುಳನ್ನು ಹೇಳಿಕೊಡುವಲ್ಲಿ ತಾಯಂದಿರ ಪಾತ್ರ ಮಹತ್ವದ್ದು ► ಕತ್ತಲ್ಸಾರ್ Read More »

ಕರಾವಳಿ

ಭೂಸೇನೆಯ ಮೇಜರ್ ಆಗಿ ಭಡ್ತಿ ಹೊಂದಿದ ಗ್ರಾಮೀಣ ಪ್ರತಿಭೆ ►ಕ್ಯಾಪ್ಟನ್ ಹುದ್ದೆಯಿಂದ ಮೇಜರ್ ಹುದ್ದೆಗೇರಿದ ಉದನೆಯ ವಿನೋಜ್ ಪಿ.ಜೆ.

(ನ್ಯೂಸ್ ಕಡಬ) newskadaba.com ಕಡಬ, ಆ.29, ಭೂಸೇನೆಯ ಮೇಜರ್ ಆಗಿ ಭಡ್ತಿ ಹೊಂದಿದ ಗ್ರಾಮೀಣ ಪ್ರತಿಭೆ ಕ್ಯಾಪ್ಟನ್ ಹುದ್ದೆಯಿಂದ ಮೇಜರ್ ಹುದ್ದೆಗೇರಿದ ಉದನೆಯ ವಿನೋಜ್ ಪಿ.ಜೆ. ಕಡಬ, ಆ.29. ಭಾರತೀಯ ಭೂಸೇನೆಯಲ್ಲಿ ಕ್ಯಾಪ್ಟನ್ ಹುದ್ದೆಯಲ್ಲಿದ್ದ ಪುತ್ತೂರು ತಾಲೂಕಿನ ಉದನೆ ನಿವಾಸಿ ಮೇ| ವಿನೋಜ್ ಪಿ.ಜೆ. (40) ಯವರು ಮಂಗಳವಾರದಂದು ಮೇಜರ್ ಆಗಿ ಭಡ್ತಿ ಹೊಂದಿದ್ದಾರೆ. ಗ್ರಾಮೀಣ ಪ್ರತಿಭೆಯಾಗಿದ್ದುಕೊಂಡು ಕ್ರೀಡೆಯಲ್ಲಿ ಆಸಕ್ತಿ ಹೊಂದಿದ್ದ ವಿನೋಜ್ರವರು ನೆಲ್ಯಾಡಿಯ ಸೈಂಟ್ ಜಾರ್ಜ್ ವಿದ್ಯಾ ಸಂಸ್ಥೆಯಲ್ಲಿ 7ನೇ ತರಗತಿಯಲ್ಲಿರುವಾಗ ಭೂಸೇನಾ ಕ್ರೀಡಾಪಟುವಾಗಿ ಆಯ್ಕೆಗೊಂಡು

ಭೂಸೇನೆಯ ಮೇಜರ್ ಆಗಿ ಭಡ್ತಿ ಹೊಂದಿದ ಗ್ರಾಮೀಣ ಪ್ರತಿಭೆ ►ಕ್ಯಾಪ್ಟನ್ ಹುದ್ದೆಯಿಂದ ಮೇಜರ್ ಹುದ್ದೆಗೇರಿದ ಉದನೆಯ ವಿನೋಜ್ ಪಿ.ಜೆ. Read More »

ಕರಾವಳಿ

ಹೆತ್ತ ತಾಯಿಯ ಹೃದಯವನ್ನೇ ಕಿತ್ತು ► ಪೆಪ್ಪರ್ ಸ್ಪ್ರೇ ಹಾಕಿ ಚಟ್ನಿಯೊಂದಿಗೆ ತಿಂದು ತೇಗಿದ ಮಗ..!!!

(ನ್ಯೂಸ್ ಕಡಬ) newskadaba.com ಮುಂಬೈ, ಆ.29, ಹಸಿವೆಯನ್ನು ತಡೆದುಕೊಳ್ಳದ ಇಲ್ಲೊಬ್ಬ ತನ್ನ ತಾಯಿಯನ್ನೇ ಕೊಂದು ಆಕೆಯ ಹೃದಯನ್ನು ತಿಂದ ಆಘಾತಕಾರಿ ಘಟನೆಯೊಂದು ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಸೋಮವಾರ ವರದಿಯಾಗಿದೆ. ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಆರೋಪಿಯನ್ನು 27 ವರ್ಷದ ಸುನಿಲ್ ಎಂದು ಗುರುತಿಸಲಾಗಿದೆ. ಮೃತ ತಾಯಿಯನ್ನು 65 ವರ್ಷದ ಯೆಲಾವಾ ಎಂದು ಗುರುತಿಸಲಾಗಿದೆ. ಆರೋಪಿ ಸುನಿಲ್ 27 ವರ್ಷದ ನನ್ನು ಶಾಹುಪುರಿ ಪೊಲೀಸರು ಬಂಧಿಸಿದ್ದು, ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸುನಿಲ್ ತನ್ನ ತಾಯಿಯನ್ನು ಇರಿದು ಕೊಂದು ಬಳಿಕ ಆಕೆಯ ಹೃದಯವನ್ನು

ಹೆತ್ತ ತಾಯಿಯ ಹೃದಯವನ್ನೇ ಕಿತ್ತು ► ಪೆಪ್ಪರ್ ಸ್ಪ್ರೇ ಹಾಕಿ ಚಟ್ನಿಯೊಂದಿಗೆ ತಿಂದು ತೇಗಿದ ಮಗ..!!! Read More »

ಕರಾವಳಿ

ಲಾಂಗ್, ಮಚ್ಚು ಹಿಡಿದು ಬೆದರಿಸಿ ಬಾರ್ ದರೋಡೆ ► ಸಿಸಿಟಿವಿಯಲ್ಲಿ ಸೆರೆಯಾದ ಭಯಾನಕ ದೃಶ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.29, ವೈನ್ ಶಾಪ್‍ ಗೆ ನುಗ್ಗಿದ ದುಷ್ಕರ್ಮಿಗಳು ಲಾಂಗ್, ಮಚ್ಚು ಹಿಡಿದು ಕ್ಯಾಶಿಯರ್ ನನ್ನು ಬೆದರಿಸಿ ನಗದು ದೋಚಿರೋ ಘಟನೆ ಬೆಂಗಳೂರಿನ ಏರ್‍ಪೋರ್ಟ್ ರಸ್ತೆಯ ಗೊಲ್ಲಹಳ್ಳಿ ಗೇಟ್ ಬಳಿ ಸೋಮವಾರ ರಾತ್ರಿ ನಡೆದಿದೆ. ಹೈವೇಗಳಲ್ಲಿ ಬಾರ್ ಬಂದ್ ಆಗಿದ್ದ ಹಿನ್ನೆಲೆಯಲ್ಲಿ ಗೊಲ್ಲಹಳ್ಳಿಯಲ್ಲಿ ಹೊಸದಾಗಿ ವೈನ್ಸ್ ಶಾಪ್‍ವೊಂದನ್ನು ತೆರೆಯಲಾಗಿತ್ತು. ಸೋಮವಾರ ರಾತ್ರಿ 10 ಘಂಟೆ ಸುಮಾರಿಗೆ ಮಂಕಿ ಕ್ಯಾಪ್ ಹಾಕಿಕೊಂಡು ಶಾಪ್ ಒಳಗೆ ನುಗ್ಗಿದ ದುಷ್ಕರ್ಮಿಗಳು ಲಾಂಗ್ ಬೀಸಿ ಕ್ಯಾಶಿಯರ್‍ನನ್ನ ಬೆದರಿಸಿದ್ದಾರೆ. ಬಳಿಕ ಕೌಂಟರ್‍ನಲ್ಲಿದ್ದ ಹಣವನ್ನು ದೋಚಿ

ಲಾಂಗ್, ಮಚ್ಚು ಹಿಡಿದು ಬೆದರಿಸಿ ಬಾರ್ ದರೋಡೆ ► ಸಿಸಿಟಿವಿಯಲ್ಲಿ ಸೆರೆಯಾದ ಭಯಾನಕ ದೃಶ್ಯ Read More »

ಕರ್ನಾಟಕ

ಮದುವೆಯಾಗಿ 15 ವರ್ಷ ಕಳೆದರೂ ಮಕ್ಕಳಾಗಲಿಲ್ಲ ►ಆದ್ರೂ ಈಕೆಯ ಮನೆಯಲ್ಲಿ ನವಜಾತ ಶಿಶುಗಳು ಪತ್ತೆ…!!!

(ನ್ಯೂಸ್ ಕಡಬ) newskadaba.com ಕಲಬುರಗಿ, ಆ.29, ಜಿಲ್ಲೆಯಲ್ಲಿ ಹೆಣ್ಣು ಮಕ್ಕಳ ಮಾರಾಟ ಇನ್ನೂ ಜೀವಂತವಾಗಿ ಉಳಿದಿದೆಯಾ ಎಂಬುವುದು ಯಕ್ಷ ಪ್ರಶ್ನೆಯಾಗಿದೆ. ಚಿತ್ತಾಪುರ ತಾಲೂಕಿನ ಭಂಕೂರ ಗ್ರಾಮದ ಪಿಎಚ್‍ಸಿ ಕೇಂದ್ರದ ಸ್ಟಾಫ್ ನರ್ಸ್ ಕವಿತಾ ಮನೆಯಲ್ಲಿ ಎರಡು ನವಜಾತ ಅವಳಿ-ಜವಳಿ ಹೆಣ್ಣು ಶಿಶುಗಳು ಪತ್ತೆಯಾಗಿವೆ. ಮದುವೆಯಾಗಿ 15 ವರ್ಷ ಕಳೆದಿದ್ದರೂ ಕವಿತಾ ಅವರಿಗೆ ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಈ ಎರಡು ಶಿಶುಗಳನ್ನು ಖರೀದಿಸಿ ಸಾಕುತ್ತಿದ್ದಾರೆ ಎಂಬ ಮಾಹಿತಿಯಿದೆ. ಆದ್ರೆ ಈ ಶಿಶುಗಳನ್ನು ಎಲ್ಲಿಂದ ತರಲಾಯಿತ್ತು? ಎಷ್ಟು ಹಣ ಕೊಟ್ಟು

ಮದುವೆಯಾಗಿ 15 ವರ್ಷ ಕಳೆದರೂ ಮಕ್ಕಳಾಗಲಿಲ್ಲ ►ಆದ್ರೂ ಈಕೆಯ ಮನೆಯಲ್ಲಿ ನವಜಾತ ಶಿಶುಗಳು ಪತ್ತೆ…!!! Read More »

ಕರ್ನಾಟಕ

ಪೆರಿಯಡ್ಕದಲ್ಲಿ ಯಕ್ಷಗಾನ ನಾಟ್ಯ ತರಬೇತಿ ಕಾರ್ಯಕ್ರಮ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಆ. 29, ಕೊೖಲ-ಗೋಕುಲನಗರ ಯಕ್ಷನಂದನ ಕಲಾಸಂಘದ ವತಿಯಿಂದ ನಡೆಸಲ್ಪಡುವ ಯಕ್ಷಗಾನ ನಾಟ್ಯ ತರಬೇತಿ ಕಾರ್ಯಕ್ರಮ ಪೆರಿಯಡ್ಕ ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂದಿರದಲ್ಲಿ ಇತ್ತೀಚೆಗೆ ಉದ್ಘಾಟನೆಯಾಯಿತು. ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಕಾರ್ಯದರ್ಶಿ ರಾಧಾಕೃಷ್ಣ ಕೆ ಎಸ್ ಉದ್ಘಾಟಿಸಿ ಮಾತನಾಡಿ, ಯಕ್ಷಗಾನದಲ್ಲಿ ಕರಾವಳಿಯ ಇತಿಹಾಸ ಅಭಿವ್ಯಕ್ತಗೊಳ್ಳುತ್ತದೆ. ವಿದ್ಯಾರ್ಥಿಯ ಪ್ರತಿಭೆಯನ್ನು ಹೊರಹಾಕಲು ಯಕ್ಷಗಾನದಲ್ಲಿ ಅವಕಾಶವಿದೆ. ಆ ನಿಟ್ಟಿನಲ್ಲಿ ಪೋಷಕರೂ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಬೇಕು. ಯಕ್ಷಗಾನವನ್ನು ಮತ್ತಷ್ಟು ಬೆಳೆಸಲು ವಿದ್ಯಾರ್ಥಿಗಳು ಒಲವು ತೋರಿಸಬೇಕು ಎಂದು ಹೇಳಿದರು. ನಾಟ್ಯಗುರುಗಳಾದ

ಪೆರಿಯಡ್ಕದಲ್ಲಿ ಯಕ್ಷಗಾನ ನಾಟ್ಯ ತರಬೇತಿ ಕಾರ್ಯಕ್ರಮ ಉದ್ಘಾಟನೆ Read More »

ಕರಾವಳಿ
Scroll to Top