ಬಜ್ಪೆ: ಬೆಳಗ್ಗಿನ ಜಾವ ಬೈಕ್‌ಗೆ ಢಿಕ್ಕಿ ಹೊಡೆದ ಮಿನಿ ಬಸ್ ► ದೇವಸ್ಥಾನಕ್ಕೆ ತೆರಳುತ್ತಿದ್ದ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದ ಮುಸ್ಲಿಂ ಯುವಕರು

(ನ್ಯೂಸ್ ಕಡಬ) newskadaba.com ಬಜ್ಪೆ, ಆ.25. ಗಣೇಶ್ ಚತುರ್ಥಿ ಪ್ರಯುಕ್ತ ಪೂಜೆಗೆಂದು ಸುರತ್ಕಲ್ ನಿಂದ ಕಟೀಲು ದೇವಸ್ಥಾನಕ್ಕೆ ತೆರಳುತ್ತಿದ್ದ ಯುವಕರಿದ್ದ ಬೈಕ್ ಗೆ ಬಜ್ಪೆ ಚೆಕ್‌ ಪೋಸ್ಟ್ ಬಳಿ ONGC ಕಂಪೆನಿಯ ಮಿನಿ ಬಸ್ಸೊಂದು ಢಿಕ್ಕಿ ಹೊಡೆದ ಘಟನೆ ಶುಕ್ರವಾರ ಬೆಳಗ್ಗಿನ ಜಾವ ನಡೆದಿದೆ. ಘಟನೆಯಲ್ಲಿ ಕೈ, ಕಾಲು ಮುರಿತಕ್ಕೊಳಗಾಗಿ ಮತ್ತು ಎದೆಗೆ ತೀವ್ರ ತರದ ಏಟು ಬಿದ್ದು ಅರೆ ಪ್ರಜ್ಞಾವಸ್ತೆಯಲ್ಲಿ ಗಂಭೀರ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಬೈಕ್ ಸವಾರ ಜಗದೀಶ್ ಹಾಗೂ ಸಹ ಸವಾರನನ್ನು ಆಸ್ಪತ್ರೆಗೆ […]

ಬಜ್ಪೆ: ಬೆಳಗ್ಗಿನ ಜಾವ ಬೈಕ್‌ಗೆ ಢಿಕ್ಕಿ ಹೊಡೆದ ಮಿನಿ ಬಸ್ ► ದೇವಸ್ಥಾನಕ್ಕೆ ತೆರಳುತ್ತಿದ್ದ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದ ಮುಸ್ಲಿಂ ಯುವಕರು Read More »

ಕರಾವಳಿ

ಪುತ್ತೂರು: ಚಿನ್ನದ ಬೆಂಡೋಲೆ ನುಂಗಿದ ಹುಂಜ ► ಚಿನ್ನ ನುಂಗಿ ಸಾವನ್ನು ಮೈಮೇಲೆ ಎಳೆದುಕೊಂಡ ಕೋಳಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.25. ಹುಂಜ ಕೋಳಿಯೊಂದು ಮಹಿಳೆಯೊಬ್ಬರ ಚಿನ್ನದ ಬೆಂಡೋಲೆಯನ್ನು ನುಂಗಿದ ಪರಿಣಾಮ ತನ್ನ ಸಾವನ್ನು ತಾನೇ ಮೈಮೇಲೆ ಎಳೆದುಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ತೆಂಕಿಲ ಎಂಬಲ್ಲಿ ನಡೆದಿದೆ. ಕೋಳಿ ಸಾಕುತ್ತಿದ್ದ ಮನೆಯೊಡತಿಯೊಬ್ಬರು ಹೇಂಟೆಯೊಂದು ಹುಂಜಗಳಿದ್ದ ಗೂಡಿನೊಳಗೆ ನುಗ್ಗಿದಾಗ ಅದನ್ನು ತೆಗೆಯಲು ಪ್ರಯತ್ನಿಸಿದ್ದಾರೆ. ಮಹಿಳೆಯು ಗೂಡಿನೊಳಗೆ ತಲೆ ಹಾಕಿದ್ದನ್ನು ಗಮನಿಸಿದ ಹುಂಜವೊಂದು ಮಹಿಳೆಯ ಬೆಂಡೋಲೆಯನ್ನು ನುಂಗಿದೆ. ಈ ಸಂದರ್ಭದಲ್ಲಿ ಕಿವಿ ನೋವಿನಿಂದ ಕಿರುಚಿದ ಮಹಿಳೆಯ ಧ್ವನಿ ಕೇಳಿ ಮನೆಯವರು ವಿಚಾರಿಸಿದಾಗ

ಪುತ್ತೂರು: ಚಿನ್ನದ ಬೆಂಡೋಲೆ ನುಂಗಿದ ಹುಂಜ ► ಚಿನ್ನ ನುಂಗಿ ಸಾವನ್ನು ಮೈಮೇಲೆ ಎಳೆದುಕೊಂಡ ಕೋಳಿ Read More »

ಕರಾವಳಿ

ಮಲೆನಾಡು ಗಿಡ್ಡ ತಳಿ ರಾಸುಗಳ ಸಂರಕ್ಷಣೆ ► ಕೊೖಲದಲ್ಲಿ ಗೋಕುಲ ಗ್ರಾಮ ಅನುಷ್ಠಾನಕ್ಕೆ ಮುನ್ನುಡಿ

(ನ್ಯೂಸ್ ಕಡಬ) newskadaba.com ಕಡಬ, ಆ.25, ಪಾಳುಬಿದ್ದಿದ್ದ ಕೊೖಲ ಪಶು ಸಂಗೋಪನ ಕ್ಷೇತ್ರ ಕಳೆದ ನಾಲ್ಕೈದು ವರ್ಷದಳಿಂದ ಹಲವಾರು ಕಾರಣಗಳಿಗಾಗಿ ಜಿಲ್ಲೆ ಹಾಗೂ ರಾಜ್ಯದಲ್ಲಿ ಹೆಸರು ಮಾಡುತ್ತಿದೆ. ಡಿ.ವಿ.ಸದಾನಂದ ಗೌಡರು ಇಲ್ಲಿಗೆ ಪಶುವೈದ್ಯಕೀಯ ಕಾಲೇಜು ಘೋಷಣೆ ಮಾಡಿ ಈಗ ಸಿದ್ದರಾಮಯ್ಯ ಕಾಲದಲ್ಲಿ ಅದು ಅನುಷ್ಠಾನವಾಗುತ್ತಿರುವುದು ಒಂದೆಡೆಯಾದರೆ ಇತ್ತ ಕೇಂದ್ರ ಸರಕಾರದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಮಲೆನಾಡು ಗಿಡ್ಡ ತಳಿ ರಾಸುಗಳ ಸಂರಕ್ಷಣೆಗಾಗಿ ಕ್ಷೇತ್ರದಲ್ಲಿ ಗೋಕುಲ ಗ್ರಾಮ ಅನುಷ್ಠಾನ ಮಾಡಲು ಮುನ್ನುಡಿ ಬರೆಯಲಾಗಿದೆ. ರಾಷ್ಟ್ರೀಯ ಕೃಷಿ ವಿಕಾಸ

ಮಲೆನಾಡು ಗಿಡ್ಡ ತಳಿ ರಾಸುಗಳ ಸಂರಕ್ಷಣೆ ► ಕೊೖಲದಲ್ಲಿ ಗೋಕುಲ ಗ್ರಾಮ ಅನುಷ್ಠಾನಕ್ಕೆ ಮುನ್ನುಡಿ Read More »

ಕರಾವಳಿ

ಪೊಲೀಸ್ ಠಾಣೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ರೌಡಿಶೀಟರ್ ► ರಕ್ಷಣೆಗೆ ದಾವಿಸಿದ ಪೊಲೀಸರು

(ನ್ಯೂಸ್ ಕಡಬ) newskadaba.com ಧಾರವಾಡ, ಆ.25, ರೌಡಿಶೀಟರ್ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಮಂಜುನಾಥ್ ಬಸಪ್ಪ ಕೌದಿ(25) ಆತ್ಮಹತ್ಯೆಗೆ ಯತ್ನಿಸಿದ ಆರೋಪಿ. ಕಳ್ಳತನ ಮಾಡಿರುವ ಆರೋಪದ ಮೇಲೆ ವಿಚಾರಣೆಗೆ ಆಗಮಿಸಿದಾಗ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದಾಗ ಇನ್ಸ್ ಪೆಕ್ಟರ್ ಮಾರುತಿ ಗುಳ್ಳಾರಿ ಸೇರಿದಂತೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಆರೋಪಿ ಮಂಜುನಾಥ್ ಪೊಲೀಸರ ಹೆಸರು ಬರೆದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಶುಕ್ರವಾರ ಠಾಣೆಗೆ ಬಂದು ಏಕಾಏಕಿ

ಪೊಲೀಸ್ ಠಾಣೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ರೌಡಿಶೀಟರ್ ► ರಕ್ಷಣೆಗೆ ದಾವಿಸಿದ ಪೊಲೀಸರು Read More »

ಕರ್ನಾಟಕ

ರಸ್ತೆ ಬದಿಯ ಮೀನು ಮಾರಾಟ ಗೊಂದಲ ► ತೆರವಿಗೆ ಬಂದ ಅಧಿಕಾರಿಯ ವಿರುದ್ಧ ತಿರುಗಿ ಬಿದ್ದ ಮೀನು ಮಾರಾಟಗಾರ

(ನ್ಯೂಸ್ ಕಡಬ) newskadaba.com ಕಡಬ, ಆ.25, ಆಲಂಕಾರಿನ ರಾಜ್ಯ ಹೆದ್ದಾರಿಬದಿಯಲ್ಲಿ ಹಸಿಮೀನು ಮಾರಾಟ ಗೊಂದಲ ಇನ್ನೂ ಜೀವಂತವಾಗಿದ್ದು ಗುರುವಾರ ರಸ್ತೆ ಬದಿಯಲ್ಲಿ ಹಸಿ ಮೀನು ಮಾರಾಟ ಮಾಡುವುದನ್ನು ತೆರವು ಮಾಡಲು ಬಂದ ಲೋಕೋಪಯೋಗಿ ಇಲಾಖಾ ಇಂಜಿನಿಯರ್ ಬರಿಗೈಯಲ್ಲಿ ವಾಪಾಸ್ಸಾದ ಘಟನೆ ನಡೆದಿದೆ. ಮೀನು ಮಾರಾಟಗಾರ ಹಾಗೂ ಕೆಲವರು ತೆರವಿಗೆ ಬಂದ ಅಧಿಕಾರಿಯ ವಿರುದ್ಧ ತಿರುಗಿ ಬಿದ್ದ ಪರಿಣಾಮ ಬಂದ ದಾರಿಗೆ ಸುಂಕವಿಲ್ಲ ಎಂದು ವಾಪಾಸ್ಸಾಗಿರುವುದರಿಂದ ಪ್ರಕರಣ ಯಾವುದೇ ಸ್ಪಷ್ಟ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ. ಆಲಂಕಾರು ಪೇಟೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವ

ರಸ್ತೆ ಬದಿಯ ಮೀನು ಮಾರಾಟ ಗೊಂದಲ ► ತೆರವಿಗೆ ಬಂದ ಅಧಿಕಾರಿಯ ವಿರುದ್ಧ ತಿರುಗಿ ಬಿದ್ದ ಮೀನು ಮಾರಾಟಗಾರ Read More »

ಕರಾವಳಿ

ಭೀಕರ ರಸ್ತೆ ಅಪಘಾತ  ► ಮೂವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ರಾಮನಗರ, ಆ.25, ಓಮಿನಿ ಕಾರು ಮತ್ತು ಕೆಎಸ್‍ಆರ್‍ಟಿಸಿ ಬಸ್ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಕನಕಪುರ ತಾಲೂಕಿನ ಸಾಸಲಪುರದ ರಾಯರದೊಡ್ಡಿ ಬಳಿ ಶುಕ್ರವಾರ ನಡೆದಿದೆ.   ಅಪಘಾತದಲ್ಲಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತರೆಲ್ಲರೂ ಮೈಸೂರಿನವರು ಎಂದು ಹೇಳಲಾಗಿದೆ. ಸಾತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಭೀಕರ ರಸ್ತೆ ಅಪಘಾತ  ► ಮೂವರು ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಪ್ರೀತಿಸಿ ಮದುವೆಯಾಗಿದ್ದ ದಂಪತಿ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಮುಂಡಗೋಡ, ಆ.25, ಗಣೇಶ ಚತುರ್ಥಿಯ ಮುನ್ನಾದಿನ ಹಬ್ಬದ ಸಂಭ್ರಮದಲ್ಲಿ ಇರಬೇಕಿದ್ದ ನವ ದಂಪತಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರಕನ್ನಡ ಜಿಲ್ಲೆಯ ಮುಂಡಗೋಡದ ಬಾಚಣಕಿ ಜಲಾಶಯದಲ್ಲಿ ನಡೆದಿದೆ. ಯೋಗೀಶ್ ಮತ್ತು ಅಶ್ವಿನಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ಹುಬ್ಬಳ್ಳಿಯ ಹೋಸೂರು ಮೂಲದವರಾದ ಇವರು ಕಾರಿನ ಮೂಲಕ ಮುಂಡಗೋಡದ ಬಾಚಣಿಕೆ ಜಲಾಶಯಕ್ಕೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಂಪತಿಗಳ ಸಾವಿಗೆ ನಿಖರ ಕಾರಣ ಇನ್ನು ತಿಳಿದುಬಂದಿಲ್ಲ. ಆತ್ಮಹತ್ಯೆ ಮಾಡಿಕೊಡಿಕೊಳ್ಳುವ ಪೂರ್ವದಲ್ಲಿ ಬರೆದಿಟ್ಟಿದ್ದ ಡೆತ್ ನೋಟ್ ಸಿಕ್ಕಿದೆ. ಡೆತ್’ನೋಟ್ ನಲ್ಲಿ ತಮ್ಮಿಬ್ಬಿರ

ಪ್ರೀತಿಸಿ ಮದುವೆಯಾಗಿದ್ದ ದಂಪತಿ ಆತ್ಮಹತ್ಯೆಗೆ ಶರಣು Read More »

ಕರ್ನಾಟಕ

ನಮ್ಮ ರಾಜ್ಯಕ್ಕೆ ಪ್ರವೇಶಿಸಿದ ಡೆಡ್ಲಿ ಗೇಮ್ ► ಕೈ ಕುಯ್ದುಕೊಂಡ 11 ರ ಪೋರಿ

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಆ.25, ಪೋಷಕರೇ ಎಚ್ಚರ… ಎಚ್ಚರ…. ನಿಮ್ಮ ಮಕ್ಕಳ ಕೈಗೆ ಮೊಬೈಲ್ ನೀಡೋ ಅಭ್ಯಾಸ ಮಾಡಿದ್ದರೆ ಇಂದೇ ಕೊನೆಯಾಗಲಿ, ವಿಶ್ವಾದ್ಯಂತ ಹಲವು ಜೀವಗಳನ್ನ ಬಲಿ ಪಡೆದ ಡೆಡ್ಲಿ ಬ್ಲೂವೇಲ್ ಗೇಮ್ ಈಗ ನಮ್ಮ ರಾಜ್ಯಕ್ಕೂ ಕಾಲಿಟ್ಟಿದೆ. ಬ್ಲೂವೇಲ್ ಗೇಮ್ ಆಡುತ್ತಾ 11 ವರ್ಷದ ಪೋರಿ ಬೆರಳು ಕುಯ್ದುಕೊಂಡ ಘಟನೆ ಹುಬ್ಬಳ್ಳಿಯ ರಾಜನಗರದಲ್ಲಿ ನಡೆದಿದೆ. ಮನೆಯಲ್ಲಿ ಬೆರಳು ಕುಯ್ದುಕೊಂಡ ವಿದ್ಯಾರ್ಥಿನಿ ಹಾಗೆಯೇ ಶಾಲೆಗೆ ಬಂದಿದ್ದಾಳೆ. ಇದನ್ನು ಗಮನಿಸಿದ ವಿದ್ಯಾರ್ಥಿನಿಯ ಗೆಳೆಯರು ಶಾಲಾ ಶಿಕ್ಷಕರ ಗಮನಕ್ಕೆ ತಂದಿದ್ದಾರೆ. ಕೂಡಲೇ

ನಮ್ಮ ರಾಜ್ಯಕ್ಕೆ ಪ್ರವೇಶಿಸಿದ ಡೆಡ್ಲಿ ಗೇಮ್ ► ಕೈ ಕುಯ್ದುಕೊಂಡ 11 ರ ಪೋರಿ Read More »

ಕರ್ನಾಟಕ

200ರೂ ಹೊಸ ನೋಟಿಗೆ ಇಂದು ಚಾಲನೆ ► ಜನರಿಗೆ ಸಿಗಲಿದೆ 200 ರೂ. ಗರಿ ಗರಿ ನೋಟು

(ನ್ಯೂಸ್ ಕಡಬ) newskadaba.com ನವದೆಹಲಿ ಆ.25, ಬಹು ದಿನಗಳಿಂದ 200 ರೂಪಾಯಿ ನೋಟು ಪೂರೈಕೆ ಬಗ್ಗೆ ಸುದ್ದಿಯಾಗಿತ್ತು. ಗಣೇಶ ಹಬ್ಬದ ದಿನವಾದ ಇಂದು 200 ರುಪಾಯಿ ಮುಖಬೆಲೆಯ ಹೊಸ ನೋಟುಗಳು ಬ್ಯಾಂಕ್‍ಗಳಿಗೆ ಪೂರೈಕೆ ಆಗಲಿದೆ. ಪ್ರಾರಂಭದಲ್ಲಿ ಆಯ್ದ ಆರ್‍ಬಿಐ ಕಚೇರಿ ಹಾಗೂ ಕೆಲವು ಬ್ಯಾಂಕ್‍ಗಳಲ್ಲಿ ಮಾತ್ರ ಹೊಸ 200 ರೂ. ನೋಟು ವಿತರಣೆಯಾಗಲಿದೆ. ಶುಕ್ರವಾರದಿಂದ 3 ದಿನ ಸರ್ಕಾರಿ ರಜೆ ಇರುವುದರಿಂದ ಸೋಮವಾರದಿಂದ ಹೊಸ ನೋಟು ಸಿಗಲಿದೆ. 200ರ ನೋಟು ಕಡು ಹಳದಿ ಬಣ್ಣದಲ್ಲಿದ್ದು, ನೋಟಿನ ಹಿಂಭಾಗದಲ್ಲಿ ಸಾಂಚಿ

200ರೂ ಹೊಸ ನೋಟಿಗೆ ಇಂದು ಚಾಲನೆ ► ಜನರಿಗೆ ಸಿಗಲಿದೆ 200 ರೂ. ಗರಿ ಗರಿ ನೋಟು Read More »

ರಾಷ್ಟ್ರೀಯ ನ್ಯೂಸ್

ಪ್ರಾಂತೀಯ ಮಟ್ಟದ ಯೋಗಾ ಸ್ಪರ್ಧೆಯಲ್ಲಿ ಸರಸ್ವತೀ ವಿದ್ಯಾಲಯಕ್ಕೆ ಪ್ರಥಮ

(ನ್ಯೂಸ್ ಕಡಬ) newskadaba.com ಕಡಬ, ಆ.24, ಹುಬ್ಬಳ್ಳಿ ಕನಕದಾಸ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾಭಾರತೀ ಅಖಿಲ ಭಾರತ ಶಿಕ್ಷ ಸಂಸ್ಥಾನ ಆಶ್ರಯದಲ್ಲಿ ನಡೆದ ಪ್ರಾಂತೀಯ ಮಟ್ಟದ ಯೋಗಾಸನ ಸ್ಪರ್ದೆಯಲ್ಲಿ ಕಡಬ ಸರಸ್ವತೀ ವಿದ್ಯಾಲಯದ ಪ್ರೌಢ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದು ಕ್ಷೇತ್ರಿಯ ಮಟ್ಟದ ಯೋಗಾ ಸ್ಪರ್ದೆಗೆ ಆಯ್ಕೆಯಾಗಿರುತ್ತಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ತೃಷ್ಮಾ ಕೆ, ಮೋಹಿತಾ ಜೆ ರೈ ಇವರುಗಳು ಕಿಶೋರ ವಿಭಾಗದ ಬಾಲಕಿಯರ ಯೋಗಾಸನ ಸ್ಪರ್ದೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ಆಂದ್ರ ಪ್ರದೇಶದ ಗುಂಟೂರು ಜಿಲ್ಲೆಯ ಸರಸ್ವತೀ ಶಿಶು ಮಂದಿರದಲ್ಲಿ ನಡೆಯುವ ಕ್ಷೇತ್ರಿಯ

ಪ್ರಾಂತೀಯ ಮಟ್ಟದ ಯೋಗಾ ಸ್ಪರ್ಧೆಯಲ್ಲಿ ಸರಸ್ವತೀ ವಿದ್ಯಾಲಯಕ್ಕೆ ಪ್ರಥಮ Read More »

ಕರಾವಳಿ
Scroll to Top