ಮರ್ದಾಳ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ► ಅಷ್ಟಮಂಗಲ ಪ್ರಶ್ನೆ

(ನ್ಯೂಸ್ ಕಡಬ) newskadaba.com ಕಡಬ, ಆ.24, ಮರ್ದಾಳ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ನಿಮಿತ್ತ ಅಷ್ಟಮಂಗಲ ಪ್ರಶ್ನೆ ನಡೆಯುತ್ತಿದ್ದು ಕ್ಷೇತ್ರದಲ್ಲಿ  ಅಭಿವೃದ್ದಿಯಾಗಬೇಕಾದ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚಿಸಲಾಯಿತು. ಕೇರಳ ಹಾಗೂ ಕಾಸರಗೋಡಿನ ಪರವನಡ್ಕ ಜ್ಯೋತಿಷ್ಯರಾದ ಜಯಚಂದ್ರನ್ ರವರ ನೇತೃತ್ವದಲ್ಲಿ ಅಷ್ಟಮಂಗಲ ಪ್ರಶ್ನೆ ಇಡಲಾಯಿತು. ಪ್ರಶ್ನೆಯಲ್ಲಿ ಕಂಡುಬಂದಂತೆ ತಾಲೂಕಿನಲ್ಲಿಯೇ ಪುರಾತನ ಪ್ರಸಿದ್ದ ದೇವಾಲಯ ಇದಾಗಿದ್ದು ಅತ್ಯುತ್ತಮ ದೇವಾಲಯವನ್ನಾಗಿ ನಿರ್ಮಿಸುವಲ್ಲಿ ಈ ಭಾಗದ ಎಲ್ಲರ ಸಹಕಾರ ಅತೀ ಅಗತ್ಯವಾಗಿದೆ ಎಂದು ಕಂಡುಬಂದಿರುವುದಲ್ಲದೆ ಎಲ್ಲರೂ ಒಟ್ಟಾಗಿ ಒಗ್ಗಟ್ಟಿನಿಂದ ದೇವಸ್ಥಾನದ ಜೀರ್ಣೋದ್ದಾರಕ್ಕೆ ಶ್ರಮಿಸುವ ಮೂಲಕ […]

ಮರ್ದಾಳ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ► ಅಷ್ಟಮಂಗಲ ಪ್ರಶ್ನೆ Read More »

ಕರಾವಳಿ

ಕಡಬ ಠಾಣಾ ಕಟ್ಟಡದ ಮೇಲ್ಚಾವಣಿಯಿಂದ ನೀರಿನ ಒರತೆ ► ಕಳಪೆ ಕಾಮಗಾರಿ

(ನ್ಯೂಸ್ ಕಡಬ) newskadaba.com ಕಡಬ, ಆ.24, ತಾಲೂಕು ಕೇಂದ್ರವಾಗಿ ಘೋಷಣೆಯಾಗಿರುವ ಕಡಬದಲ್ಲಿನ ಅರಕ್ಷಕ ಠಾಣೆಯಲ್ಲಿ ಸಿಬಂದಿಗಳ ಕೊರತೆ ಒಂದೆಡೆಯಾದರೆ, ಕಳಪೆ ಕಾಮಗಾರಿಯ ಹಿನ್ನೆಲೆಯಲ್ಲಿ ಮಳೆಗಾಲದಲ್ಲಿ ಠಾಣಾ ಕಟ್ಟಡದ ಮೇಲ್ಚಾವಣಿಯಿಂದ ನೀರಿನ ಒರತೆ ಉಂಟಾಗಿ ಠಾಣೆಯ ಒಂದು ಭಾಗದಲ್ಲಿ ನೀರು ಶೇಖರಗೊಳ್ಳುತ್ತಿದೆ. ಕಡಬ ಠಾಣೆಯಲ್ಲಿ ಬಹುತೇಕ ಮೂಲಭೂತ ವ್ಯವಸ್ಥೆ ಇದೆ. ಪೊಲೀಸ್ ಜೀಪೊಂದು ಬಳುವಳಿಯಾಗಿ ಬಂದಿರುತ್ತದೆ. ಪೊಲೀಸರಿಗೆ ನೂತನ ವಸತಿಗೃಹ ನಿರ್ಮಾಣವಾಗುತ್ತಿದೆ. ಠಾಣೆಯಲ್ಲಿ ಕಂಪ್ಯೂಟರ್ ಇತ್ಯಾದಿ ವ್ಯವಸ್ಥೆಗಳು ಇವೆ. ಈ ಹಿಂದೆ ಇದ್ದೆ ಇದ್ದ ಹಳೆಯ ಕಟ್ಟಡವನ್ನು ಬಿಟ್ಟು

ಕಡಬ ಠಾಣಾ ಕಟ್ಟಡದ ಮೇಲ್ಚಾವಣಿಯಿಂದ ನೀರಿನ ಒರತೆ ► ಕಳಪೆ ಕಾಮಗಾರಿ Read More »

ಕರಾವಳಿ

ಒಡಿಯೂರು ಸ್ವಸಹಾಯ ಸಂಘಗಳ ಒಕ್ಕೂಟ ಸಮಿತಿ ರಚನೆ

(ನ್ಯೂಸ್ ಕಡಬ) newskadaba.com ಕಡಬ, ಆ.24 , ಕಡಬ ಗ್ರಾಮ ವ್ಯಾಪ್ತಿಯ 27 ಸ್ವಸಹಾಯ ಸಂಘಗಳ ಒಕ್ಕೂಟ ಸಮಿತಿಯನ್ನು ಒಡಿಯೂರು ಸ್ವಸಹಾಯ ಸಂಘಗಳ  ಸಭೆಯಲ್ಲಿ  ರಚಿಸಲಾಯಿತು. ಕಡಬ ಅಂಬೇಡ್ಕರ್ ಭವನದಲ್ಲಿ ನಡೆದ ಸಭೆಯಲ್ಲಿ  ಅಧ್ಯಕ್ಷರಾಗಿ ಸೈಜು ಕೊರಿಯಾರ್, ಕಾರ್ಯದರ್ಶಿ ಸುಮತಿ, ಉಪಾಧ್ಯಕ್ಷರಾಗಿ ಪ್ರೇಮ ಶೆಟ್ಟಿ, ಜೊತೆ ಕಾರ್ಯದರ್ಶಿಯಾಗಿ ಸುಂದರ ಪೂಜಾರಿ, ಸಂಘಟನಾ ಕಾರ್ಯದರ್ಶಿಯಾಗಿ ಗಿರೀಶ್ ಡಿ ಕೋಡಿಂಬಾಳರನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಒಡಿಯೂರು ಸ್ವಸಹಾಯ ಸಂಘಗಳ ಸಂಪನ್ಮೂಲ ವ್ಯಕ್ತಿ ವಿಶ್ವನಾಥ ರೈ, ಸಂಯೋಜಕರಾದ ನಾರಾಯಣ ಗೌಡ, ಕಡಬ ಸೇವಾದೀಕ್ಷಿತೆ

ಒಡಿಯೂರು ಸ್ವಸಹಾಯ ಸಂಘಗಳ ಒಕ್ಕೂಟ ಸಮಿತಿ ರಚನೆ Read More »

ಕರಾವಳಿ

ಸಹಪಾಠಿಯ ಬಾಟಲಿಗೆ ವಿಷ ಹಾಕಿದ ವಿದ್ಯಾರ್ಥಿನಿ ► ಕಾರಣ ಕೇಳಿದರೆ ಬೆಚ್ಚಿಬೀಳುತ್ತಿರಾ..!!!

(ನ್ಯೂಸ್ ಕಡಬ) newskadaba.com ನವದೆಹಲಿ, ಆ.24, ಪರೀಕ್ಷೆಯಲ್ಲಿ ತನಗಿಂತ ಹೆಚ್ಚು ಅಂಕ ಪಡೆದಳು ಎಂಬ ಕಾರಣಕ್ಕೆ 8ನೇ ಕ್ಲಾಸ್ ವಿದ್ಯಾರ್ಥಿನಿಯೊಬ್ಬಳು ತನ್ನ ಸಹಪಾಠಿಯ ನೀರಿನ ಬಾಟಲಿಗೆ ಸೊಳ್ಳೆ ಔಷಧಿ ಬೆರೆಸಿದ ಘಟನೆ ನಡೆದಿದೆ. ಘಟನೆಯ ಬಳಿಕ ಪೊಲೀಸರಿಗೆ ಹೆದರಿದ ಆರೋಪಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಸದ್ಯ ಆಕೆಯ ಪರಿಸ್ಥಿತಿ ಗಂಭಿರವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ನಗರದ ಖಾಸಗಿ ಶಾಲೆಯಲ್ಲಿ ಓದುತ್ತಿರೋ ವಿದ್ಯಾರ್ಥಿನಿ ಸೋಮವಾರದಂದು ತನ್ನ ಕ್ಲಾಸ್‍ಮೇಟ್‍ನ ನೀರಿನ ಬಾಟಲಿಯಲ್ಲಿ ಸೊಳ್ಳೆ ಔಷಧಿ ಬೆರೆಸಿದ್ದಾಳೆ. ನಂತರ ಬಾಲಕಿ ಆ

ಸಹಪಾಠಿಯ ಬಾಟಲಿಗೆ ವಿಷ ಹಾಕಿದ ವಿದ್ಯಾರ್ಥಿನಿ ► ಕಾರಣ ಕೇಳಿದರೆ ಬೆಚ್ಚಿಬೀಳುತ್ತಿರಾ..!!! Read More »

ಕರ್ನಾಟಕ

9 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿ ಕೊಲೆ ► ರಾಜ್ಯದಲ್ಲೊಂದು ಭೀಕರ ಅಮಾನುಷ ಘಟನೆ

(ನ್ಯೂಸ್ ಕಡಬ ) newskadaba.com ಚಿಕ್ಕಬಳ್ಳಾಪುರ, ಆ 24, ಮನೆಯಲ್ಲಿ ಮಲಗಿದ್ದ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿರುವ ಕಾಮುಕರು, ಬಾಲಕಿ ಮೇಲೆ ಅತ್ಯಾಚಾರವೆಸಗಿ ನಂತರ ಕೊಲೆ ಮಾಡಿರುವ ಅಮಾನುಷ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗ್ರಾಮದ 9 ವರ್ಷದ ಬಾಲಕಿಯನ್ನು ಅಪಹರಿಸಿರುವ ದುಷ್ಕರ್ಮಿಗಳು, ಬಾಲಕಿ ಮೇಲೆ ಅತ್ಯಾಚಾರ ಎಸಗಿ ನಂತರ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಮನೆಯಲ್ಲಿ ಮಲಗಿದ್ದ ಬಾಲಕಿ ನಾಪತ್ತೆಯಾದ ನಂತರ ಬಾಲಕಿಯ ಪೋಷಕರು ಹಾಗೂ ಸಂಬಂಧಿಕರು ಹುಡುಕಾಟ ನಡೆಸಿದ್ರೂ

9 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿ ಕೊಲೆ ► ರಾಜ್ಯದಲ್ಲೊಂದು ಭೀಕರ ಅಮಾನುಷ ಘಟನೆ Read More »

ಕರ್ನಾಟಕ

ವಿದ್ಯಾಭಾರತಿ ಅಖಿಲ ಭಾರತ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ ► ಕಡಬ ಸರಸ್ವತೀ ವಿದ್ಯಾಲಯ ತಂಡ ಪ್ರಥಮ ಸ್ಥಾನದೊಂದಿಗೆ ರಾಷ್ಟ್ರಮಟ್ಟಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ.24. ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನದ ಆಶ್ರಯದಲ್ಲಿ ಗುಲ್ಬರ್ಗದಲ್ಲಿ ನಡೆದ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕಡಬದ ಸರಸ್ವತಿ ಪದವಿ ಪೂರ್ವ ಕಾಲೇಜಿನ ತಂಡ ಪ್ರಥಮ ಸ್ಥಾನ ಗಳಿಸಿ ಅಂತರ್ರಾಜ್ಯ ಕಬಡ್ಡಿ ಸ್ಪರ್ಧೆಗೆ ಆಯ್ಕೆಗೊಂಡಿದೆ.   ರಾಜ್ಯ ಮಟ್ಟದ ತರುಣರ ವಿಭಾಗದ ಸ್ಪರ್ಧೆಯಲ್ಲಿ ಕಡಬ ಸರಸ್ವತಿ ವಿದ್ಯಾಲಯದ ಕಬಡ್ಡಿ ತಂಡದಲ್ಲಿ ವಿದ್ಯಾರ್ಥಿಗಳಾದ ನಿತೇಶ್, ಹರ್ಷಿತ್, ಸಂತೋಷ್, ಅಕ್ಷತ್, ರತನ್, ಡಿತೀನ್, ಪ್ರತೀಕ್, ಯತೀನ್, ದುರ್ಗಾಪ್ರಸಾದ್, ಕಾರ್ತಿಕ್ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿದ್ದು,

ವಿದ್ಯಾಭಾರತಿ ಅಖಿಲ ಭಾರತ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ ► ಕಡಬ ಸರಸ್ವತೀ ವಿದ್ಯಾಲಯ ತಂಡ ಪ್ರಥಮ ಸ್ಥಾನದೊಂದಿಗೆ ರಾಷ್ಟ್ರಮಟ್ಟಕ್ಕೆ Read More »

ಕರಾವಳಿ

ಲಾರಿಗೆ ಢಿಕ್ಕಿಯಾದ ಕಾರು: ಕಿರುತೆರೆ ನಟಿ, ಸಹ ನಟ ಮೃತ್ಯು ► ಕುಕ್ಕೇ ಸುಬ್ರಹ್ಮಣ್ಯ ದೇವರ ದರ್ಶನಕ್ಕೆ ಆಗಮಿಸುತ್ತಿದ್ದ ನಟರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.24. ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಿರುತುರೆ ನಟಿ ಹಾಗೂ ಸಹನಟ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟು, ನಾಲ್ವರು ಸಹನಟರು ಗಾಯಗೊಂಡ ಘಟನೆ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಲ್ಯಾಂಕೋ ಟೋಲ್‌ ರಸ್ತೆಯ ಸೋಲೂರು ಬಳಿ ಬುಧವಾರ ತಡರಾತ್ರಿ ನಡೆದಿದೆ. ಮಹಾನದಿ ಧಾರಾವಾಹಿಯಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದ ಮತ್ತು ರು. ಮಧುಬಾಲ, ತ್ರಿವೇಣಿ ಸಂಗಮ ಧಾರಾವಾಹಿಗಳಲ್ಲಿ ಅಭಿನಯಿಸಿದ್ದ ಕಿರುತೆರೆ ನಟಿ ರಚನಾ(23) ಹಾಗೂ ಸಹ ನಟ ಜೀವನ್‌ ಮೃತಪಟ್ಟವರು.

ಲಾರಿಗೆ ಢಿಕ್ಕಿಯಾದ ಕಾರು: ಕಿರುತೆರೆ ನಟಿ, ಸಹ ನಟ ಮೃತ್ಯು ► ಕುಕ್ಕೇ ಸುಬ್ರಹ್ಮಣ್ಯ ದೇವರ ದರ್ಶನಕ್ಕೆ ಆಗಮಿಸುತ್ತಿದ್ದ ನಟರು Read More »

ಕರ್ನಾಟಕ

ಜಿಯೋ ಉಚಿತ ಫೋನ್ ಬುಕಿಂಗ್ ಇಂದಿನಿಂದ ಆರಂಭ ► ಹೇಗೆ ಬುಕ್ ಮಾಡುವುದು ಎನ್ನುವ ಗೊಂದಲವೇ…?

(ನ್ಯೂಸ್ ಕಡಬ) newskadaba.com ಮುಂಬೈ, ಆ.24. ಬಹುನಿರೀಕ್ಷಿತ ರಿಲಯನ್ಸ್ ಕಂಪನಿಯ ಉಚಿತ ಜಿಯೋ ಮೊಬೈಲ್‌ ಫೋನ್ ಗೆ ಮುಂಗಡ ಬುಕ್ಕಿಂಗ್ ಗುರುವಾರದಿಂದ ಆರಂಭವಾಗಲಿದ್ದು, 1500 ರೂ.ಗಳನ್ನು ಡೆಪಾಸಿಟ್ ಇಟ್ಟು ಬುಕ್ ಮಾಡುವ ಮೊಬೈಲ್ ಗಳು ಸೆಪ್ಟೆಂಬರ್ ಮಧ್ಯಾರ್ಧದಲ್ಲಿ ವೇಳೆಗೆ ಗ್ರಾಹಕರಿಗೆ ಲಭ್ಯವಾಗಲಿವೆ. ಕಂಪನಿಯ ಅಧಿಕೃತ ವೆಬ್‌ಸೈಟ್‌ jio.com‌ ಗೆ ಭೇಟಿ ನೀಡಿ ಜಿಯೋ ಫೋನ್ ಬ್ಯಾನರ್ ಇರುವ  keep me posted ಬಟನ್ ಮೇಲೆ ಕ್ಲಿಕ್ ಮಾಡಬೇಕು. ಆ ಬಳಿಕ ನಿಮ್ಮ ಹೆಸರು, ಇ-ಮೇಲ್ ಐಡಿ, ಮೊಬೈಲ್

ಜಿಯೋ ಉಚಿತ ಫೋನ್ ಬುಕಿಂಗ್ ಇಂದಿನಿಂದ ಆರಂಭ ► ಹೇಗೆ ಬುಕ್ ಮಾಡುವುದು ಎನ್ನುವ ಗೊಂದಲವೇ…? Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್

ಕನ್ನಡದ ಮೊತ್ತ ಮೊದಲ ಸುದ್ದಿ ಚಾನೆಲ್ ‘ಉದಯ ನ್ಯೂಸ್’ ಇನ್ನಿಲ್ಲ ► ನಿರುದ್ಯೋಗಿಗಳಾಗಲಿರುವ ಉದಯ ನ್ಯೂಸ್ ನ 73 ಸಿಬ್ಬಂದಿಗಳು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.23. ಕನ್ನಡದ ಮೊತ್ತ ಮೊದಲ ಖಾಸಗಿ ಸುದ್ದಿ ವಾಹಿನಿ ತಮಿಳುನಾಡು ಮೂಲದ ‘ಸನ್ ನೆಟ್ ವರ್ಕ್’ನ ಅಂಗಸಂಸ್ಥೆ ಉದಯ ನ್ಯೂಸ್ ಅಂತ್ಯದ ಸಮಯ ಕೂಡಿ ಬಂದಿದೆ. ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ 73 ಮಂದಿ ನೌಕರರು ನಿರುದ್ಯೋಗಿಗಳಾಗಲಿದ್ದಾರೆ. ಬುಧವಾರದಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಮತ್ತು ಕಾರ್ಮಿಕ ಇಲಾಖೆಗೆ ಪತ್ರ ಬರೆದಿರುವ ‘ಸನ್ ನೆಟ್ ವರ್ಕ್’ ಸಂಸ್ಥೆ ಅಕ್ಟೋಬರ್ 24 ರಂದು ಅಧಿಕೃತವಾಗಿ ಉದಯ್ ನ್ಯೂಸ್ ಚಾನೆಲನ್ನು ಸ್ಥಗಿತಗೊಳಿಸುವುದಾಗಿ ಹೇಳಿದ್ದು, ಕಾರ್ಮಿಕ ಕಾನೂನು

ಕನ್ನಡದ ಮೊತ್ತ ಮೊದಲ ಸುದ್ದಿ ಚಾನೆಲ್ ‘ಉದಯ ನ್ಯೂಸ್’ ಇನ್ನಿಲ್ಲ ► ನಿರುದ್ಯೋಗಿಗಳಾಗಲಿರುವ ಉದಯ ನ್ಯೂಸ್ ನ 73 ಸಿಬ್ಬಂದಿಗಳು Read More »

ಕರ್ನಾಟಕ

ಸ್ಕಾರ್ಪಿಯೋ ಕಾರಿನಲ್ಲಿ ಹಾಡುಹಗಲೇ ವಿದ್ಯಾರ್ಥಿನಿಯ ಅಪಹರಣ ► ಚಾಲಕನ ಕೈಗೆ ಕಚ್ಚಿ ಚಲಿಸುವ ಕಾರಿನಿಂದ ಹೊರಕ್ಕೆ ಜಿಗಿದ ವಿದ್ಯಾರ್ಥಿನಿ

(ನ್ಯೂಸ್ ಕಡಬ) newskadaba.com ಮೈಸೂರು, ಆ.23. ಇಂಜಿನಿಯರಿಂಗ್‌ ವಿದ್ಯಾರ್ಥಿನಿಯನ್ನು ಹಾಡುಹಗಲೇ ಕಾರಿನಲ್ಲಿ ಅಪಹರಣಕ್ಕೆ ವಿಫಲ ಯತ್ನ ನಡೆಸಲಾಗಿದ್ದು, ವಿದ್ಯಾರ್ಥಿನಿ ಕಾರು ಚಾಲಕನ ಕೈಗೆ ಕಚ್ಚಿ ತಪ್ಪಿಸಿಕೊಂಡ ಘಟನೆ ಇಲ್ಲಿನ ನಂಜನಗೂಡಿನಲ್ಲಿ ಬುಧವಾರದಂದು ನಡೆದಿದೆ. ಚಾಮರಾಜನಗರದಲ್ಲಿ ಎಂಜಿನಿಯರಿಂಗ್ ಓದುತ್ತಿರುವ ಮಂಡ್ಯ ಮೂಲದ ರಾಧಾ ಅಪಹರಣಕ್ಕೆ ಒಳಗಾಗಿ ನಂತರ ತಪ್ಪಿಸಿಕೊಂಡು ಬಂದಿರುವ ಯುವತಿ. ರಾಧಾ ತನ್ನ ಪರಿಚಯಸ್ಥರ ಭೇಟಿಗೆಂದು ನಂಜನಗೂಡಿಗೆ ಬಂದಿದ್ದು, ಹಿಂತಿರುಗಲು ನಂಜನಗೂಡಿನ ಬಸ್ ನಿಲ್ದಾಣದಲ್ಲಿ ನಿಂತಿದ್ದಾಗ ಅಲ್ಲೆ ಇದ್ದ ಅಪರಿಚಿತ ಮಹಿಳೆಯು ರಾಧಾ ಜೊತೆ ಮಾತುಕತೆ ಆರಂಭಿಸಿದ್ದಾಳೆ.

ಸ್ಕಾರ್ಪಿಯೋ ಕಾರಿನಲ್ಲಿ ಹಾಡುಹಗಲೇ ವಿದ್ಯಾರ್ಥಿನಿಯ ಅಪಹರಣ ► ಚಾಲಕನ ಕೈಗೆ ಕಚ್ಚಿ ಚಲಿಸುವ ಕಾರಿನಿಂದ ಹೊರಕ್ಕೆ ಜಿಗಿದ ವಿದ್ಯಾರ್ಥಿನಿ Read More »

ಕರ್ನಾಟಕ
Scroll to Top