ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ದುರಂತ ಸಾವು- ಚೆನ್ನೈನ 7 ಸ್ಥಳಗಳ ಮೇಲೆ ಇಡಿ ಅಧಿಕಾರಿಗಳಿಂದ ದಾಳಿ

(ನ್ಯೂಸ್‌ ಕಡಬ) newskadaba.com,  ಅ .13: ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಮಕ್ಕಳು ಸಾವನ್ನಪ್ಪಿದ ಪ್ರಕರಣ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಚೆನ್ನೈನಲ್ಲಿ 7 ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ. ಶ್ರೇಸನ್ ಫಾರ್ಮಾ ಮತ್ತು ತಮಿಳುನಾಡು ಔಷಧ ನಿಯಂತ್ರಣ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಸಂಬಂಧಿಸಿದ 7 ಸ್ಥಳಗಳ ಮೇಲೆ ದಾಳಿ ಮಾಡಿದ್ದಾರೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ ಕಂಪನಿ ಮತ್ತು ತಮಿಳುನಾಡು ಆಹಾರ […]

ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ದುರಂತ ಸಾವು- ಚೆನ್ನೈನ 7 ಸ್ಥಳಗಳ ಮೇಲೆ ಇಡಿ ಅಧಿಕಾರಿಗಳಿಂದ ದಾಳಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇನ್ಮುಂದೆ ಅನ್ನಭಾಗ್ಯದ 10 ಕೆಜಿ ಅಕ್ಕಿ ಬದಲು 5 ಕೆಜಿ ಅಕ್ಕಿ.! 5Kg ದಿನಸಿಯ ‘ಇಂದಿರಾ ಕಿಟ್’ ವಿತರಣೆ

(ನ್ಯೂಸ್ ಕಡಬ) newskadaba.com ಅ. 13. ಇನ್ಮುಂದೆ ರಾಜ್ಯದಲ್ಲಿ ಪಡಿತ ಚೀಟಿದಾರರಿಗೆ 10 ಕೆಜಿ ಅಕ್ಕಿಯ ಬದಲಿಗೆ 5 ಕೆಜಿ ಅಕ್ಕಿ, ಇನ್ನುಳಿದ 5 ಕೆಜಿಯ ಲೆಕ್ಕದಲ್ಲಿ ದಿನಸಿ ಪದಾರ್ಥಗಳನ್ನು ವಿತರಿಸಲಾಗುವುದು ಎಂದು ಡಿಸಿಎಂ ಡಿಕೆ.ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಹಸಿವುಮುಕ್ತ ಕರ್ನಾಟಕ ನಿರ್ಮಾಣವೇ ನಮ್ಮ ಮುಖ್ಯ ಉದ್ದೇಶ.‌ ಆದ್ದರಿಂದ ಅನ್ನಭಾಗ್ಯದ ಅಕ್ಕಿಯ ಜೊತೆಗೆ ಇಂದಿರಾ ಕಿಟ್ ವಿತರಿಸಲು ನಮ್ಮ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಅನ್ನಭಾಗ್ಯದ 10 ಕೆಜಿ ಅಕ್ಕಿಯ ಬದಲು

ಇನ್ಮುಂದೆ ಅನ್ನಭಾಗ್ಯದ 10 ಕೆಜಿ ಅಕ್ಕಿ ಬದಲು 5 ಕೆಜಿ ಅಕ್ಕಿ.! 5Kg ದಿನಸಿಯ ‘ಇಂದಿರಾ ಕಿಟ್’ ವಿತರಣೆ Read More »

ಕರ್ನಾಟಕ

ಪುತ್ತೂರಿನ ಶಾಂತಿಗೋಡಿನಲ್ಲಿ ಸಿಡಿಲು ಬಡಿದು ವ್ಯಕ್ತಿಯೋರ್ವ ಮೃತ

(ನ್ಯೂಸ್‌ ಕಡಬ) newskadaba.com,  ಅ .13. ಪುತ್ತೂರು: ಶಾಂತಿಗೋಡು ಗ್ರಾಮದ ನೆಕ್ಲರೆ ಆನಡ್ಕದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬ ಮೃತಪಟ್ಟ ಶಂಕೆ ವ್ಯಕ್ತವಾಗಿದೆ. ಮೃತಪಟ್ಟವರನ್ನು ದಿನಗೂಲಿ ಕಾರ್ಮಿಕರಾದ ವಾಮನ ನಾಯ್ಕ (40) ಎಂದು ಗುರುತಿಸಲಾಗಿದೆ. ವಾಮನ ಅವರು ಕೆಲಸ ಮುಗಿಸಿ ಸಂಜೆ 5.40ರ ಸುಮಾರಿಗೆ ಮನೆಗೆ ಹಿಂದಿರುಗಿದ್ದರು. ಅವರು ಮನೆಯ ಮುಂದೆ ಕುಳಿತಿದ್ದಾಗ ಸಿಡಿಲು ಬಡಿದು, ಗಂಭೀರ ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಪುತ್ತೂರಿನ ಶಾಂತಿಗೋಡಿನಲ್ಲಿ ಸಿಡಿಲು ಬಡಿದು ವ್ಯಕ್ತಿಯೋರ್ವ ಮೃತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಲ್ಯುಮಿನಿಯಂ ಪಾತ್ರೆ ಬಳಕೆ ನಿಷೇಧಕ್ಕೆ ಮುಂದಾದ ರಾಜ್ಯ ಸರಕಾರ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 13. ರಾಜ್ಯದ ಸರಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಬಳಸಲಾಗುತ್ತಿರುವ ಅಲ್ಯುಮಿನಿಯಂ ಪಾತ್ರೆಗಳನ್ನು ಸಂಪೂರ್ಣವಾಗಿ ನಿಷೇಧಿಸುವ ದೃಢ ನಿರ್ಧಾರಕ್ಕೆ ಹೆಜ್ಜೆಯಿಟ್ಟಿದ್ದು, ಬಿಸಿಯೂಟ ಮತ್ತು ಕ್ಷೀರಭಾಗ್ಯ ಯೋಜನೆಯಡಿ ಅಲ್ಯುಮಿನಿಯಂ ಪಾತ್ರೆಗಳ ಬಳಕೆಗೆ ಕಡಿವಾಣ ಹಾಕಿದೆ. ರಾಜ್ಯದ 9,337 ಶಾಲೆಗಳ ಅಡುಗೆ ಮನೆಗೆ ಆಧುನಿಕ ಅಡುಗೆ ಪರಿಕರಗಳನ್ನು ಕೊಂಡುಕೊಳ್ಳಲು 21.55 ಕೋಟಿ ರೂ. ಅನುದಾನ ನೀಡಲು ರಾಜ್ಯ ಸರಕಾರ ಒಪ್ಪಿಗೆ ನೀಡಿದ್ದು, ಅಲ್ಯುಮಿನಿಯಂ ಪಾತ್ರೆ ಕೊಂಡುಕೊಳ್ಳಬಾರದು ಎಂದು

ಅಲ್ಯುಮಿನಿಯಂ ಪಾತ್ರೆ ಬಳಕೆ ನಿಷೇಧಕ್ಕೆ ಮುಂದಾದ ರಾಜ್ಯ ಸರಕಾರ..! Read More »

ಕರ್ನಾಟಕ

ರಿಲಯನ್ಸ್ ಜಿಯೋ ಸಣ್ಣ ಅಂಗಡಿಗಳು, ಕಿರು ಉದ್ಯಮಗಳಿಗಾಗಿ 24/7 ಕಾರ್ಯನಿರ್ವಹಿಸುವ ಎಐ ಸಹಾಯಕ

(ನ್ಯೂಸ್‌ ಕಡಬ) newskadaba.com,  ಅ .13. ಸಣ್ಣ ಅಂಗಡಿಯವರು ತಮ್ಮ ವ್ಯವಹಾರಗಳನ್ನು ಬೆಳೆಸಲು ಸಹಾಯ ಮಾಡುವುದಕ್ಕಾಗಿ ರಿಲಯನ್ಸ್ ಜಿಯೋ ಎಐ ಸಹಾಯಕವನ್ನು ಪರಿಚಯಿಸಿದೆ. ಈ ಎಐ ಸಹಾಯಕವು ದಿನದ 24 ಗಂಟೆಯೂ ನೆರವಾಗುತ್ತದೆ. ಗ್ರಾಹಕರ ಕರೆಗಳನ್ನು ಸ್ವೀಕರಿಸುವುದು, ಆರ್ಡರ್ ಗಳನ್ನು ತೆಗೆದುಕೊಳ್ಳುವುದು, ಪ್ರಶ್ನೆಗಳಿಗೆ ಉತ್ತರಿಸುವುದು, ಆರ್ಡರ್ ಗಳನ್ನು ಪ್ರೊಸೆಸ್ ಮಾಡುವುದು, ಇತ್ಯಾದಿ ಎಲ್ಲವನ್ನೂ ತಪ್ಪದೆ ಮಾಡುತ್ತದೆ. ರಿಲಯನ್ಸ್ ಜಿಯೋ ಈ ತಂತ್ರಜ್ಞಾನವನ್ನು ಇಂಡಿಯಾ ಮೊಬೈಲ್ ಕಾಂಗ್ರೆಸ್ 2025ರಲ್ಲಿ ಪ್ರದರ್ಶಿಸಿತು.. ಕಿರು ಉದ್ಯಮಗಳಿಗಾಗಿ ವಿಶೇಷವಾಗಿ ವಿನ್ಯಾಸಗೊಳಿಸಲಾದ ಜಿಯೋ ಏಜೆಂಟಿಕ್

ರಿಲಯನ್ಸ್ ಜಿಯೋ ಸಣ್ಣ ಅಂಗಡಿಗಳು, ಕಿರು ಉದ್ಯಮಗಳಿಗಾಗಿ 24/7 ಕಾರ್ಯನಿರ್ವಹಿಸುವ ಎಐ ಸಹಾಯಕ Read More »

ಬ್ರೇಕಿಂಗ್ ನ್ಯೂಸ್

ಕರ್ನಾಟಕದಾದ್ಯಂತ ಸೈಬರ್ ವಂಚನೆ: ನಾಗರಿಕರು ನಕಲಿ ಇ-ಚಲನ್ ಹಗರಣಕ್ಕೆ ಬಲಿ

(ನ್ಯೂಸ್‌ ಕಡಬ) newskadaba.com,  ಅ .13 ಬೆಳಗಾವಿ:  ಸೈಬರ್ ವಂಚನೆಯ ಹೊಸ ಅಲೆಯೇ ಹರಡಿದ್ದು ಬೆಳಗಾವಿ, ಬೆಂಗಳೂರು, ಶಿವಮೊಗ್ಗ ಮತ್ತು ಇತರ ಜಿಲ್ಲೆಗಳ ನಾಗರಿಕರು ನಕಲಿ ಇ-ಚಲನ್ ಹಗರಣಕ್ಕೆ ಬಲಿಯಾಗುತ್ತಿದ್ದಾರೆ.ಸೈಬರ್ ಅಪರಾಧಿಗಳು ಅಧಿಕೃತ ಪೊಲೀಸ್ ಚಲನ್ ಅಧಿಸೂಚನೆಗಳಂತೆ ಮೋಸಗೊಳಿಸುವ APK ಫೈಲ್‌ಗಳನ್ನು ಕಳುಹಿಸುವ ಮೂಲಕ ಸಂಚಾರ ದಂಡ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅನುಮಾನಾಸ್ಪದ ಫೈಲ್‌ಗಳ ಮೇಲೆ ಕ್ಲಿಕ್ ಮಾಡಿದ ಬಳಿಕ, ಮಾಲ್‌ವೇರ್ ಅವರ ಫೋನ್‌ಗಳನ್ನು ನಿಯಂತ್ರಿಸುತ್ತದೆ, ವಂಚಕರಿಗೆ ಬ್ಯಾಂಕ್ ಖಾತೆ ವಿವರಗಳು ಸೇರಿದಂತೆ ಸೂಕ್ಷ್ಮ ಡೇಟಾವನ್ನು ಪ್ರವೇಶಿಸಲು

ಕರ್ನಾಟಕದಾದ್ಯಂತ ಸೈಬರ್ ವಂಚನೆ: ನಾಗರಿಕರು ನಕಲಿ ಇ-ಚಲನ್ ಹಗರಣಕ್ಕೆ ಬಲಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್

(ನ್ಯೂಸ್‌ ಕಡಬ) newskadaba.com,  ಅ .13 ವಿಜಯಪುರ : ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸುವ ಘಟನೆಯೊಂದು ವಿಜಯಪುರದಲ್ಲಿ ನಡೆದಿದೆ. ವಿಜಯಪುರ ತಾಲೂಕಿನ ಕನ್ನೂರು ಗ್ರಾಮದಲ್ಲಿ ಯುವಕರಿಬ್ಬರ ಬರ್ಬರ ಹತ್ಯೆ  ನಡೆದಿದೆ. ಹಳೇ ದ್ವೇಷ ಹಿನ್ನೆಲೆ ಕಲ್ಲಿನಿಂದ ಜಜ್ಜಿ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸಾಗರ್ ಬೆಳುಂಡಗಿ (25), ಇಸಾಕ್ ಖುರೇಶಿ (24) ಕಲ್ಲಿನಿಂದ ಜಜ್ಜಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಎರಡು ವರ್ಷದ ಹಿಂದೆ ಗ್ರಾಮದ ಈರಣ್ಣಗೌಡ ಮೇಲೆ ಕೊಲೆಯಾದ ಸಾಗರ್ ಹಾಗೂ ಇಸಾಕ್ ಹಲ್ಲೆ ನಡೆಸಿದ್ದರು.

ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿ

(ನ್ಯೂಸ್‌ ಕಡಬ) newskadaba.com  ಅ. 13. ಪಶುಪಾಲನಾ ಇಲಾಖೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಮಂಗಳೂರು ಇದರ ವತಿಯಿಂದ ಅಕ್ಟೋಬರ್-2025ರ ಮಾಹೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆಸಕ್ತ ರೈತರಿಗೆ ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿಯನ್ನು ಏರ್ಪಡಿಸಲಾಗಿದೆ. ತರಬೇತಿ ವಿವರ:- ಅಕ್ಟೋಬರ್ 16ರಿಂದ 17ರವರೆಗೆ ರೈತರಿಗೆ ಕೋಳಿ ಸಾಕಾಣಿಕೆ ತರಬೇತಿ ಹಾಗೂ ಅಕ್ಟೋಬರ್ 28 ರಿಂದ 29ರ ವರೆಗೆ ಹಂದಿ ಸಾಕಾಣಿಕೆ ತರಬೇತಿ ನೀಡಲಾಗುತ್ತದೆ. ಆಸಕ್ತ ರೈತರು ಹೆಚ್ಚಿನ ಮಾಹಿತಿಗೆ ಮತ್ತು ನೋಂದಣಿ ಮಾಡಿಕೊಳ್ಳಲು ಮಂಗಳೂರು ತಾಲೂಕು ದೂ.ಸಂ–

ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿ Read More »

ಕರಾವಳಿ, ಕರ್ನಾಟಕ

ಪಾಕಿಸ್ತಾನದ ಪೊಲೀಸ್ ತರಬೇತಿ ಕೇಂದ್ರದ ಮೇಲೆ ಉಗ್ರರ ದಾಳಿ; ಏಳು ಪೊಲೀಸರು ಸಾವು

(ನ್ಯೂಸ್‌ ಕಡಬ) newskadaba.com,  ಅ.11:  ಇಸ್ಲಾಮಾಬಾದ್‌: ಖೈಬರ್ ಪಖ್ತುಂಖ್ವಾ ಬಳಿಯ ಪಾಕಿಸ್ತಾನ ಪೊಲೀಸ್ ತರಬೇತಿ ಕೇಂದ್ರದ ಮೇಲೆ ಟಿಟಿಪಿ ಉಗ್ರರು ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಮೂವರು ಭಯೋತ್ಪಾದಕರು ಹಾಗೂ ಏಳು ಪೊಲೀಸರು ಸಾವನ್ನಪ್ಪಿದ್ದಾರೆ. ಡೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯ ರಟ್ಟಾ ಕುಲಾಚಿ ಪೊಲೀಸ್ ತರಬೇತಿ ಶಾಲೆಯ ಮೇಲೆ ದಾಳಿ ನಡೆದಿತ್ತು. ದಾಳಿಯ ನಂತರ ಪೊಲೀಸ್ ಸಿಬ್ಬಂದಿ ನಡೆಸಿದ ಪ್ರತೀಕಾರದ ಗುಂಡಿನ ದಾಳಿಯಲ್ಲಿ ಮೂವರು ಭಯೋತ್ಪಾದಕರು ಸಾವನ್ನಪ್ಪಿದ್ದರು ಮತ್ತು ಇನ್ನೂ ಕೆಲವರು ಕಾಂಪೌಂಡ್ ಒಳಗೆ ಅಡಗಿಕೊಂಡಿದ್ದಾರೆ ಎಂದು ಹೇಳಲಾಗಿದೆ. ದಾಳಿಯಲ್ಲಿ ಸಾವನ್ನಪ್ಪಿದ ಭದ್ರತಾ

ಪಾಕಿಸ್ತಾನದ ಪೊಲೀಸ್ ತರಬೇತಿ ಕೇಂದ್ರದ ಮೇಲೆ ಉಗ್ರರ ದಾಳಿ; ಏಳು ಪೊಲೀಸರು ಸಾವು Read More »

ಬ್ರೇಕಿಂಗ್ ನ್ಯೂಸ್

ಭರ್ಜರಿ ಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಯಶಸ್ವಿ ಜೈಸ್ವಾಲ್

(ನ್ಯೂಸ್‌ ಕಡಬ) newskadaba.com,  ಅ.11 ಮುಂಬೈ: ಸೌತ್ ಆಫ್ರಿಕಾ ತಂಡದ ಮಾಜಿ ನಾಯಕ ಗ್ರೇಮ್ ಸ್ಮಿತ್ ಅವರು 23ನೇ ವಯಸ್ಸಿನಲ್ಲಿ ಬರೆದ ವರ್ಲ್ಡ್ ರೆಕಾರ್ಡ್ ಅನ್ನು ಮುರಿದು, ಭಾರತ ತಂಡದ ಯಂಗ್ ಬ್ಯಾಟರ್ ಯಶಸ್ವಿ ಜೈಸ್ವಾಲ್ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಯಶಸ್ವಿ ಜೈಸ್ವಾಲ್ 253 ಎಸೆತಗಳಲ್ಲಿ 173 ರನ್ ಗಳಿಸಿದ್ದರು. ಈ ಉತ್ತಮ

ಭರ್ಜರಿ ಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಯಶಸ್ವಿ ಜೈಸ್ವಾಲ್ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top