ಇನ್ಮುಂದೆ ಪಾಸ್‍ಪೋರ್ಟ್‍ಗಾಗಿ ಪೊಲೀಸ್ ಠಾಣೆ ಮೆಟ್ಟಿಲು ಹತ್ತಬೇಕಿಲ್ಲ ►ಪಾಸ್‍ಪೋರ್ಟ್ ಸುಲಭವಾಗಿ ನಿಮ್ಮ ಕೈ ಸೇರುವುದು ಹೇಗೆ ಅಂತೀರಾ..???

(ನ್ಯೂಸ್ ಕಡಬ) newskadaba.com ನವದೆಹಲಿ, ಆ.22. ಪೊಲೀಸ್ ವೆರಿಫಿಕೇಷನ್ ನಿಂದಾಗಿ ಸರಿಯಾದ ಸಮಯಕ್ಕೆ ಪಾಸ್‍ಪೋರ್ಟ್ ವಿತರಣೆಯಾಗದೆ ವಿಳಂಬವಾಗುವ ದಿನಗಳು ಶೀಘ್ರದಲ್ಲೇ ಕೊನೆಯಾಗಲಿದೆ. ಇನ್ಮುಂದೆ ಪಾಸ್‍ಪೋರ್ಟ್‍ಗಳಿಗೆ ಆನ್‍ಲೈನ್ ವೆರಿಫಿಕೇಷನ್ ವ್ಯವಸ್ಥೆ ತರಲು ಸರ್ಕಾರ ಚಿಂತಿಸಿದೆ. ಅಪರಾಧಿಗಳು ಹಾಗೂ ಅಪರಾಧಗಳ ಬಗ್ಗೆ ಹೊಸದಾಗಿ ನ್ಯಾಷನಲ್ ಡೇಟಾಬೇಸ್ ಸೃಷ್ಟಿಸಲಾಗಿದ್ದು ಇದರ ಲಿಂಕ್ ಬಳಸಿ ಪಾಸ್‍ಪೋರ್ಟ್ ಅರ್ಜಿದಾರರ ಪೂರ್ವಾಪರಗಳ ಬಗ್ಗೆ ಆನ್‍ಲೈನ್ ವೆರಿಫಿಕೇಷನ್ ಮಾಡಲು ಸರ್ಕಾರ ಯೋಚಿಸಿದೆ. ಕೆಂದ್ರ ಗೃಹ ಸಚಿವಾಲಯದ ಕ್ರೈಮ್ ಮತ್ತು ಕ್ರಿಮಿನಲ್ ಟ್ರ್ಯಾಕಿಂಗ್ ನೆಟ್ವಕ್ರ್ಸ್ ಅಂಡ್ ಸಿಸ್ಟಮ್ಸ್(ಸಿಸಿಟಿಎನ್‍ಎಸ್)ನ ಭಾಗವಾಗಿ ಸೋಮವಾರದಂದು ನ್ಯಾಷನಲ್ […]

ಇನ್ಮುಂದೆ ಪಾಸ್‍ಪೋರ್ಟ್‍ಗಾಗಿ ಪೊಲೀಸ್ ಠಾಣೆ ಮೆಟ್ಟಿಲು ಹತ್ತಬೇಕಿಲ್ಲ ►ಪಾಸ್‍ಪೋರ್ಟ್ ಸುಲಭವಾಗಿ ನಿಮ್ಮ ಕೈ ಸೇರುವುದು ಹೇಗೆ ಅಂತೀರಾ..??? Read More »

ರಾಷ್ಟ್ರೀಯ ನ್ಯೂಸ್

ಶ್ರೀರಾಮ ಶಾಲೆಯಲ್ಲಿ ಜನಾರ್ಧನ ರೆಡ್ಡಿ ► ರೂ.26 ಲಕ್ಷ ದೇಣಿಗೆ

(ನ್ಯೂಸ್ ಕಡಬ) newskadaba.com ಕಲ್ಲಡ್ಕ, ಆ .22, ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ಟರ ಶ್ರೀರಾಮ ಶಾಲೆಗೆ ಕೊಲ್ಲೂರು ದೇವಾಲಯದ ದತ್ತು ರದ್ದು ಪಡಿಸಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿ ಶಾಲೆಗೆ ಮಂಗಳವಾರ ಭೇಟಿ ನೀಡಿದ್ದಾರೆ. ಈ ಶಾಲೆಗೆ ಸರ್ಕಾರ ಅನುದಾನ ಕೊಡದಿದ್ದರೂ ಪರವಾಗಿಲ್ಲ, ಅವರ ಶಾಲೆಯನ್ನ ಉಳಿಸಲು ನಾನು ಮತ್ತು ನನ್ನ ಗೆಳೆಯರು ಸೇರಿ ಶಾಲೆಗೆ 26 ಲಕ್ಷ ನೀಡುವುದರ ಮೂಲಕ ಭಿಕ್ಷಾಂದೇಹಿ ಆಂದೋಲನಕ್ಕೆ ಬೆಂಬಲಿಸುತ್ತೇವೆ  ಎಂದು ಹೇಳಿದ್ದಾರೆ. ಬೆಳಗ್ಗೆ ಶಾಲಾ ಪ್ರಾರ್ಥನ ಸಮಯದಲ್ಲಿ ಕಲ್ಲಡ್ಕ

ಶ್ರೀರಾಮ ಶಾಲೆಯಲ್ಲಿ ಜನಾರ್ಧನ ರೆಡ್ಡಿ ► ರೂ.26 ಲಕ್ಷ ದೇಣಿಗೆ Read More »

ಕರಾವಳಿ

ಐಡಿಯಲ್ ಫ್ರೆಂಡ್ಸ್‌ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ► ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಪೂರ್ಣಾನಂದನಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಆ .22,  ಕೇಪು ಐಡಿಯಲ್ ಫ್ರೆಂಡ್ಸ್‌ ಕ್ಲಬ್ ವತಿಯಿಂದ ವರ್ಷಂಪ್ರತಿ ನಡೆಸಲ್ಪಡುವ  11ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವ ಕಾರ್ಯಕ್ರಮ ಆದಿತ್ಯವಾರ ಕುಟ್ರುಪ್ಪಾಡಿ ಗ್ರಾಮದ ಕೇಪು ಹಿ.ಪ್ರಾ.ಶಾಲಾ ವಠಾರದಲ್ಲಿ ನಡೆಯಿತು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಫ್ರೆಂಡ್ಸ್‌ ಕ್ಲಬ್ ನ ಅಧ್ಯಕ್ಷರಾದ ಮಹೇಶ್ ಕುಂಟೋಡಿ ಅಧ್ಯಕ್ಷತೆ ವಹಿಸಿದ್ದರು. ಕಡಬ ಸಿಎ ಬ್ಯಾಂಕಿನ ಅಧ್ಯಕ್ಷರಾದ ಸುಂದರ ಗೌಡ ಮಂಡೆಕರ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆದ ಕ್ರೀಡಾಕೂಟದಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಹಾಗು ವಿವಿಧ ಸ್ಪರ್ಧೆಗಳಲ್ಲಿ

ಐಡಿಯಲ್ ಫ್ರೆಂಡ್ಸ್‌ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ► ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಪೂರ್ಣಾನಂದನಿಗೆ ಸನ್ಮಾನ Read More »

ಕರಾವಳಿ

ನೂಜಿಬಾಳ್ತಿಲ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

(ನ್ಯೂಸ್ ಕಡಬ) newskadaba.com ಕಡಬ, ಆ .22, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕ್ಷೇತ್ರ ಸಂಪನ್ಮೂಲ ಕೇಂದ್ರ, ನೂಜಿಬಾಳ್ತಿಲ ಶಾಲಾಭಿವೃದ್ದಿ ಸಮಿತಿ, ಶಾಲಾ ಮೇಲುಸ್ತುವಾರಿ ಸಮಿತಿ ವತಿಯಿಂದ ನೂಜಿಬಾಳ್ತಿಲ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ 2017-18 ನೂಜಿಬಾಳ್ತಿಲ ಉ.ಹಿ.ಪ್ರಾ.ಶಾಲೆಯಲ್ಲಿ ಸೋಮವಾರ ನಡೆಯಿತು. ರೆಂಜಿಲಾಡಿ ಬೀಡಿನ ಯಶೋಧರ ಯಾನೆ ತಮ್ಮಯ್ಯ ಬಳ್ಳಾಲ್ ದೀಪ ಪ್ರಜ್ವಲನಗೊಳಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿ ಇಂದು ಇಲ್ಲಿ ಬೆಳಗಿಸಿದ ಜ್ಯೋತಿಯಂತೆ ಈ ಕ್ಲಸ್ಟರ್ ಮಟ್ಟದ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದಲ್ಲಿ ಬೆಳಕಾಗಲಿ

ನೂಜಿಬಾಳ್ತಿಲ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ Read More »

ಕರಾವಳಿ

ಮುಸ್ಲಿಂ ಸಮುದಾಯದ ತ್ರಿವಳಿ ತಲಾಖ್ ಗೆ ತಡೆ ► ಐತಿಹಾಸಿಕ ತೀರ್ಪು ನೀಡಿದ ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ.22. ಕೆಲವು ತಿಂಗಳ ಹಿಂದೆ ಭಾರೀ ವಿವಾದ ಎಬ್ಬಿಸಿದ್ದ ಮುಸ್ಲಿಂ ಸಮುದಾಯದ ತ್ರಿವಳಿ ತಲಾಖ್ ನ ಸಾಂವಿಧಾನಿಕ ಸಿಂಧುತ್ವವನ್ನು ಐವರು ನ್ಯಾಯಮೂರ್ತಿಗಳ ನ್ಯಾಯ ಪೀಠವು ಎತ್ತಿ ಹಿಡಿಯುವ ಮೂಲಕ, ಸುಪ್ರೀಂ ಕೋರ್ಟ್ ಇಂದು ಐತಿಹಾಸಿಕ ತೀರ್ಪು ನೀಡಿದೆ. ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೇಹರ್ ನೇತೃತ್ವದ ಐವರು ನ್ಯಾಯಮೂರ್ತಿಗಳ ನ್ಯಾಯ ಪೀಠವು ತಲಾಖ್ ಗೆ ಸಂಬಂಧಿಸಿದ ವಿವಿಧ ಅರ್ಜಿಗಳನ್ನು ಒಟ್ಟುಗೂಡಿಸಿ ಸತತ ಆರು ದಿನಗಳ ಕಾಲ ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಿದೆ. ತ್ರಿವಳಿ ತಲಾಖ್

ಮುಸ್ಲಿಂ ಸಮುದಾಯದ ತ್ರಿವಳಿ ತಲಾಖ್ ಗೆ ತಡೆ ► ಐತಿಹಾಸಿಕ ತೀರ್ಪು ನೀಡಿದ ಸುಪ್ರೀಂ ಕೋರ್ಟ್ Read More »

ಕರಾವಳಿ

ಮಹಿಳೆ ಜೊತೆ ಅನೈತಿಕ ಸಂಬಂಧ ► ಕುತ್ತಿಗೆಗೆ ಹಗ್ಗ ಬಿಗಿದು ಪತ್ನಿಯ ಕೊಲೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ .22, ಕ್ಷುಲ್ಲಕ ವಿಚಾರಕ್ಕೆ ಜಗಳವಾಗಿ ಪತಿಯೇ ಪತ್ನಿಯ ಕುತ್ತಿಗೆಗೆ ಹಗ್ಗ ಬಿಗಿದು ಬರ್ಬರವಾಗಿ ಹತ್ಯೆಗೈದ ಘಟನೆ ಶ್ರೀರಾಂಪುರದಲ್ಲಿ ಮಂಗಳವಾರ ಮುಂಜಾನೆ ಬೆಳಕಿಗೆ ಬಂದಿದೆ. 45 ವರ್ಷದ ಜಾನಕಿ ತನ್ನ ಪತಿ ಚಂದ್ರಶೇಖರ್ ಎಂಬಾತನಿಂದಲೇ ಕೊಲೆಯಾಗಿದ್ದಾರೆ. ಈ ದಂಪತಿಗೆ 2 ಹೆಣ್ಣು, 4 ಗಂಡು ಮಕ್ಕಳಿದ್ದಾರೆ. ಮಂಗಳವಾರ ಮುಂಜಾನೆ  4 ಗಂಟೆ ಸುಮಾರಿಗೆ ಹಸಿವಿನಿಂದ ಎದ್ದ ಮಗು ತಾಯಿಯ ಬಳಿ ತೆರಳಿ ಕರೆದು ಎಬ್ಬಿಸತೊಡಗಿದೆ. ಆದ್ರೆ ತಾಯಿ ಯಾವುದೇ ಪ್ರತಿಕ್ರೀಯೆ ನೀಡದ ಹಿನ್ನಲೆಯಲ್ಲಿ

ಮಹಿಳೆ ಜೊತೆ ಅನೈತಿಕ ಸಂಬಂಧ ► ಕುತ್ತಿಗೆಗೆ ಹಗ್ಗ ಬಿಗಿದು ಪತ್ನಿಯ ಕೊಲೆ Read More »

ಕರ್ನಾಟಕ

ನೀರು ತುಂಬಿದ್ದ ಬಕೆಟ್‍ನಲ್ಲಿ ಮುಳುಗಿ ► 1 ವರ್ಷದ ಮಗು ಮೃತ್ಯು

 (ನ್ಯೂಸ್ ಕಡಬ) newskadaba.com ಕೊಪ್ಪಳ, ಆ .22, ನೀರು ತುಂಬಿದ್ದ ಬಕೆಟ್‍ನಲ್ಲಿ ಮಗು ಬಿದ್ದು ಮೃತಪಟ್ಟಿರೋ ಹೃದಯವಿದ್ರಾವಕ ಘಟನೆ ಗಂಗಾವತಿ ತಾಲೂಕಿನ ಶರಣಬಸವೇಶ್ವರ ಕ್ಯಾಂಪ್ ನಲ್ಲಿ ನಡೆದಿದೆ. ನಗರದ ಶರಣಬಸವೇಶ್ವರ ಕ್ಯಾಂಪಿನ ನಿವಾಸಿಗಳಾದ ಹಸೀನಾ ಹಾಗೂ ಆಟೋ ಚಾಲಕ ಮೌಲಹುಸೇನ್ ಎಂಬುವರ ಒಂದು ವರ್ಷದ ರೀಯಾನ್ ಮೃತ ಮಗು. ಮನೆಯವರೆಲ್ಲಾ ಹೊರಗೆ ಕುಳಿತ ಸಂದರ್ಭದಲ್ಲಿ ಮಗು ಆಟವಾಡುತ್ತಾ ಮನೆಯೊಳಗೆ ಹೋಗಿತ್ತು. ಆಟ ಆಡುತ್ತಿರಬಹುದು ಎಂದು ಪಾಲಕರು ಸುಮ್ಮನಿದ್ದಾರೆ. ಆದರೆ ತುಂಬ ಹೊತ್ತಾದರೂ ಮಗು ಬಾರದ್ದರಿಂದ ಅನುಮಾನಗೊಂಡ ತಾಯಿ ಮನೆಯೊಳಗೆ

ನೀರು ತುಂಬಿದ್ದ ಬಕೆಟ್‍ನಲ್ಲಿ ಮುಳುಗಿ ► 1 ವರ್ಷದ ಮಗು ಮೃತ್ಯು Read More »

ಕರಾವಳಿ

ವಿದ್ಯುತ್ ಶಾಕ್ ನೀಡಿ ವ್ಯಕ್ತಿಯ ಬರ್ಬರ ಕೊಲೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.22. ಕಳ್ಳತನದ ಆರೋಪದ ಮೇಲೆ ಕರೆಂಟ್ ಶಾಕ್ ಕೊಟ್ಟು ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಮಾರತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೇಕೊಳಾಲದಲ್ಲಿ ಸೋಮವಾರ ರಾತ್ರಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಬಷೀರ್‍ ಕೊಲೆಯಾದ ವ್ಯಕ್ತಿ. ಈತನಿಗೆ ನಾಲ್ವರು ದುಷ್ಕರ್ಮಿಗಳು ಬೆಳಗಿಂದ ಸಂಜೆಯವರೆಗೂ ಕಿರುಕುಳ ನೀಡಿ, ನಂತರ ಆತನನ್ನ ಕೊಲೆ ಮಾಡಿದ್ದು, ಜತೆಗಾರರಿಬ್ಬರ ಮೇಲೆ ಮನಸ್ಸೋ ಇಚ್ಛೆ ಹಲ್ಲೆ ಮಾಡಲಾಗಿದೆ. ಬಷೀರ್ ಒಂದು ವರ್ಷದ ಹಿಂದೆ ಮದುವೆಯಾಗಿದ್ದು ಪಶ್ಚಿಮ ಬಂಗಾಳದಿಂದ ಗುಜರಿ

ವಿದ್ಯುತ್ ಶಾಕ್ ನೀಡಿ ವ್ಯಕ್ತಿಯ ಬರ್ಬರ ಕೊಲೆ Read More »

ಕರ್ನಾಟಕ

ಭರತನಾಟ್ಯ ಜೂನಿಯರ್ ಗ್ರೇಡ್ ನಲ್ಲಿ 92% ಅಂಕ ಪಡೆದ ಸಹನಾ ಕಿರಿಭಾಗ ► ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿನಿ ಸಹನಾ

(ನ್ಯೂಸ್ ಕಡಬ) newskadaba.com ಕಡಬ, ಆ.22. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಇತ್ತೀಚಿಗೆ ಪುತ್ತೂರಿನ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಸಿದ ‘ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಸುಬ್ರಹ್ಮಣ್ಯದ ಕುಮಾರಸ್ವಾಮಿ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯ 9 ನೇ ತರಗತಿಯ ವಿದ್ಯಾರ್ಥಿನಿ ಸಹನಾ ಕಿರಿಭಾಗ 400 ರಲ್ಲಿ 368 ಅಂಕ ಗಳಿಸಿ 92% ದೊಂದಿಗೆ ಉತ್ತೀರ್ಣರಾಗಿದ್ದಾರೆ.   ಸತೀಶ್ ಕಿರಿಭಾಗ ಮತ್ತು ಶ್ರೀಮತಿ ನಯನಾ ಸತೀಶ್ ದಂಪತಿಯ ಪುತ್ರಿಯಾಗಿರುವ ಈಕೆಗೆ ನೃತ್ಯ ನಿನಾದ ಕಡಬದ ವಿದುಷಿ

ಭರತನಾಟ್ಯ ಜೂನಿಯರ್ ಗ್ರೇಡ್ ನಲ್ಲಿ 92% ಅಂಕ ಪಡೆದ ಸಹನಾ ಕಿರಿಭಾಗ ► ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿನಿ ಸಹನಾ Read More »

ಕರಾವಳಿ

ನೀವು ಎಟಿಎಂ ಕಾರ್ಡ್ ಉಪಯೋಗಿಸುತ್ತಿದ್ದೀರಾ..? ► ಶೀಘ್ರದಲ್ಲೇ ನಿಮ್ಮ ಕಾರ್ಡ್ ಬ್ಲಾಕ್ ಆಗಲಿದೆ.‌‌‌. ಕಾರಣವೇನು ಗೊತ್ತೇ…?

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ. 21. ಉಳಿತಾಯ ಖಾತೆಯ ಬಡ್ಡಿದರ ಕಡಿಮೆ ಮಾಡಿದ ಬಳಿಕ ಇದೀಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಟಿಎಂ ಕಾರ್ಡ್ ಕುರಿತು ಹೊಸ ನಿಯಮವನ್ನು ಜಾರಿಗೆ ತರುತ್ತಿದೆ. ಮೆಗಾಸ್ಟ್ರಿಪ್(ಮ್ಯಾಗ್ನೆಟಿಕ್) ಡೆಬಿಟ್ ಕಾರ್ಡ್‌ನ್ನು ಇಎಂವಿ ಚಿಪ್ ಇರುವ ಡೆಬಿಟ್ ಕಾರ್ಡ್ ಗಳೊಂದಿಗೆ ಬದಲಾಯಿಸಲು ನಿರ್ಧರಿಸಲಾಗಿದ್ದು, ಬದಲಾವಣೆ ಮಾಡದಿದ್ದಲ್ಲಿ ಎಟಿಎಂ ಕಾರ್ಡನ್ನು ಬ್ಲಾಕ್ ಮಾಡಲಾಗುವುದು ಎಂದು ಬ್ಯಾಂಕ್ ಹೇಳಿದೆ. ಗ್ರಾಹಕರ ಸುರಕ್ಷತೆಯ ದೃಷ್ಟಿಯಿಂದ ಇಂತಹ ಕ್ರಮ ಕೈಗೊಳ್ಳಲಾಗಿದೆ ಎಂದು ಬ್ಯಾಂಕ್ ತನ್ನ ಅಧಿಕೃತ ವೆಬ್‍ಸೈಟ್

ನೀವು ಎಟಿಎಂ ಕಾರ್ಡ್ ಉಪಯೋಗಿಸುತ್ತಿದ್ದೀರಾ..? ► ಶೀಘ್ರದಲ್ಲೇ ನಿಮ್ಮ ಕಾರ್ಡ್ ಬ್ಲಾಕ್ ಆಗಲಿದೆ.‌‌‌. ಕಾರಣವೇನು ಗೊತ್ತೇ…? Read More »

ರಾಷ್ಟ್ರೀಯ ನ್ಯೂಸ್
Scroll to Top