ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಆರೋಪಿಗಳಿಗೆ ರಾಜಾತಿಥ್ಯ ► ಎಎಸ್ಸೈ ಸೇರಿ ಮೂವರು ಪೊಲೀಸರ ಅಮಾನತು
(ನ್ಯೂಸ್ ಕಡಬ) newskadaba.com ಉಡುಪಿ, ಆ. 22. ಅನಿವಾಸಿ ಭಾರತೀಯ ಬೃಹತ್ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಗಳನ್ನು ಸೋಮವಾರದಂದು ನ್ಯಾಯಾಲಯಕ್ಕೆ ಹಾಜರುಪಡಿಸಲು ಹವಾನಿಯಂತ್ರಿತ ಇನ್ನೋವಾ ಕಾರಿನ ವ್ಯವಸ್ಥೆ ಕಲ್ಪಿಸಿ ರಾಜಾತಿಥ್ಯ ನೀಡಿದ ಕಾರಣಕ್ಕಾಗಿ ಎಎಸ್ಸೈ ಸಹಿತ ಮೂವರು ಪೊಲೀಸ್ ಸಿಬ್ಬಂದಿಗಳನ್ನು ಉಡುಪಿ ಜಿಲ್ಲಾ ಎಸ್ಪಿ ಡಾ. ಸಂಜೀವ ಪಾಟೀಲ್ ಅಮಾನತುಗೊಳಿಸಿದ್ದಾರೆ. ಆರೋಪಿಗಳಾದ ರಾಜೇಶ್ವರಿ ಶೆಟ್ಟಿ, ನವನೀತ್ ಶೆಟ್ಟಿ ಮತ್ತು ನಿರಂಜನ್ ಭಟ್ ರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ಇಂದು ಭದ್ರತಾ ಕರ್ತವ್ಯ ನಿರ್ವಹಿಸಿದ ಉಡುಪಿ […]
ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಆರೋಪಿಗಳಿಗೆ ರಾಜಾತಿಥ್ಯ ► ಎಎಸ್ಸೈ ಸೇರಿ ಮೂವರು ಪೊಲೀಸರ ಅಮಾನತು Read More »
ಕರಾವಳಿ






