‘ಸಿ ಫೋರ್’ ಚುನಾವಣಾ ಪೂರ್ವ ಸಮೀಕ್ಷೆ ► ಕರ್ನಾಟಕದಲ್ಲಿ ಮತ್ತೆ ಕಾಂಗ್ರೆಸ್ ಸರಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.20. ಖಾಸಗಿ ಸಂಸ್ಥೆಯೊಂದು ಕರ್ನಾಟಕದಲ್ಲಿ ನಡೆಸಿರುವ ಚುನಾವಣಾ ಪೂರ್ವ ಸಮೀಕ್ಷೆಯ ವರದಿಯನ್ನು ಪ್ರಕಟಿಸಿದ್ದು 2018ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೇರಲಿದೆ ಎಂದು ತಿಳಿಸಿದೆ. ರಾಜ್ಯದ ಎಲ್ಲ ಜಿಲ್ಲೆಗಳಿಂದ ಆಯ್ದ 165 ವಿಧಾನಸಭಾ ಕ್ಷೇತ್ರಗಳ 24,679 ಮತದಾರರನ್ನು ‘ಸಿ ಫೋರ್’ ಸಂಸ್ಥೆಯು 2017ರ ಜುಲೈ 19 ರಿಂದ ಆಗಸ್ಟ್ 10 ರವರೆಗೆ ಸಂದರ್ಶಿಸಿ ಈ ಸಮೀಕ್ಷೆ ನಡೆಸಲಾಗಿದೆ. ರಾಜ್ಯಾದ್ಯಂತ 340 ನಗರ ಹಾಗೂ 550 […]

‘ಸಿ ಫೋರ್’ ಚುನಾವಣಾ ಪೂರ್ವ ಸಮೀಕ್ಷೆ ► ಕರ್ನಾಟಕದಲ್ಲಿ ಮತ್ತೆ ಕಾಂಗ್ರೆಸ್ ಸರಕಾರ Read More »

ಕರ್ನಾಟಕ

ಕೊಯಿಲ: ಜೀಪು – ಕಾರು ಢಿಕ್ಕಿ ► ಆರು ಮಂದಿಗೆ ಗಾಯ, ಜೀಪು ಪಲ್ಟಿ

(ನ್ಯೂಸ್ ಕಡಬ) newskadaba.com ಕೊಯಿಲ, ಆ.20. ಉಪ್ಪಿನಂಗಡಿ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೊಯಿಲ ಫಾರಂ ಬಳಿ ಜೀಪು ಹಾಗೂ ಸ್ವಿಫ್ಟ್ ಕಾರು ನಡುವೆ ಢಿಕ್ಕಿ ಸಂಭವಿಸಿ ಆರು ಮಂದಿ ಗಾಯಗೊಂಡ ಘಟನೆ ಭಾನುವಾರ ಸಂಜೆ ನಡೆದಿದೆ. ಅಪಘಾತದಲ್ಲಿ ಎರಡೂ ವಾಹನಗಳಲ್ಲಿದ್ದ ಆರು ಪ್ರಯಾಣಿಕರು ಗಾಯಗೊಂಡಿದ್ದು, ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ‌ ರಭಸಕ್ಕೆ ಜೀಪು ಪಲ್ಟಿಯಾಗಿದ್ದು, ರಸ್ತೆಗಡ್ಡವಾಗಿ ಬಿದ್ದಿದೆ.

ಕೊಯಿಲ: ಜೀಪು – ಕಾರು ಢಿಕ್ಕಿ ► ಆರು ಮಂದಿಗೆ ಗಾಯ, ಜೀಪು ಪಲ್ಟಿ Read More »

ಕರಾವಳಿ

ಪುತ್ತೂರು: ಅಕ್ರಮ ಶ್ರೀಗಂಧ ಸಾಗಾಟ ಪ್ರಕರಣ ► ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಆ.20. ಅಕ್ರಮವಾಗಿ ಶ್ರೀಗಂಧದ ಮರವನ್ನು ಕಡಿದು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿರುವ ಪುತ್ತೂರು ನಗರ ಠಾಣಾ ಪೊಲೀಸರು ಈ ಸಂಬಂಧ ಇಬ್ಬರನ್ನು ಬಂಧಿಸಿರುವ ಘಟನೆ ಶನಿವಾರದಂದು ನಡೆದಿದೆ. ಕೊಡಿಪ್ಪಾಡಿ ಜನಾರ್ಧನ ದೇವಾಲಯದ ದ್ವಾರದ ಬಳಿ ಆರೋಪಿಗಳು ಪೊಲೀಸರನ್ನು ಕಂಡು ಓಡಲು ಯತ್ನಿಸಿದಾಗ ಬೆನ್ನಟ್ಟಿದ ಪೊಲೀಸರು ಇಬ್ಬರನ್ನು ಹಿಡಿದು ಪರಿಶೀಲಿಸಲಾಗಿ 39 kg ಹಸಿ ತೊಗಟೆ ಇರುವ ಶ್ರೀಗಂಧದ ತುಂಡುಗಳು, ಗರಗಸ, ಮಂಡೆಕತ್ತಿ ಸಹಿತ ವಶಕ್ಕೆ ತೆಗೆದುಕೊಂಡರು. ಆರೋಪಿಗಳಾದ ರಾಮಕುಂಜ ಗ್ರಾಮದ

ಪುತ್ತೂರು: ಅಕ್ರಮ ಶ್ರೀಗಂಧ ಸಾಗಾಟ ಪ್ರಕರಣ ► ಇಬ್ಬರು ಆರೋಪಿಗಳ ಬಂಧನ Read More »

ಕರಾವಳಿ

ಕಲ್ಲಡ್ಕ ಭಟ್ಟರನ್ನು ಸರಕಾರ ಕೂಡಲೇ ಬಂಧಿಸಲಿ: ದೇವೇಗೌಡ ► ದೇವಸ್ಥಾನದ ಅನುದಾನ ಕಡತವನ್ನು ಸಮರ್ಥಿಸಿದ ಮಾಜಿ ಪ್ರಧಾನಿ

(ನ್ಯೂಸ್ ಕಡಬ) newskadaba.com ವಿಜಯಪುರ, ಆ.20. ಆರ್ ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಸರಕಾರವು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಪ್ರಧಾನಿ ಮತ್ತು ಜೆಡಿಎಸ್ ನ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ ಹೇಳಿದರು. ಅವರು ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಡಾ. ಪ್ರಭಾಕರ ಭಟ್ ನೇತೃತ್ವದ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಕೊಲ್ಲೂರು ದೇವಸ್ಥಾನದಿಂದ ನೀಡಲಾಗುತ್ತಿದ್ದ ಅನುದಾನವನ್ನು ರಾಜ್ಯ ಸರಕಾರ ಕಡಿತ ಮಾಡಿದ ಕ್ರಮವನ್ನು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸಮರ್ಥಿಸಿಕೊಂಡರು. ಡಾ.ಕಲ್ಲಡ್ಕ

ಕಲ್ಲಡ್ಕ ಭಟ್ಟರನ್ನು ಸರಕಾರ ಕೂಡಲೇ ಬಂಧಿಸಲಿ: ದೇವೇಗೌಡ ► ದೇವಸ್ಥಾನದ ಅನುದಾನ ಕಡತವನ್ನು ಸಮರ್ಥಿಸಿದ ಮಾಜಿ ಪ್ರಧಾನಿ Read More »

ಕರ್ನಾಟಕ

ಪೇಜಾವರ ಶ್ರೀ ಆಸ್ಪತ್ರೆಗೆ ದಾಖಲು ► ಮುಸ್ಲಿಮರಿಂದ ವಿಶೇಷ ಪ್ರಾರ್ಥನೆ

ಪೇಜಾವರ ಶ್ರೀ ಆಸ್ಪತ್ರೆಗೆ ದಾಖಲು ಮುಸ್ಲಿಮರಿಂದ ವಿಶೇಷ ಪ್ರಾರ್ಥನೆ (ನ್ಯೂಸ್ ಕಡಬ) newskadaba.com ಉಡುಪಿ, ಆ.20. ಉಡುಪಿ ಶ್ರೀಕೃಷ್ಣ ಮಠದ ಪರ್ಯಾಯ ಪೇಜಾವರ ಶ್ರೀಗಳಾದ ವಿಶ್ವೇಶ ತೀರ್ಥ ಶ್ರೀಪಾದರು ಭಾನುವಾರ ಹರ್ನಿಯ ಶಸ್ತ್ರಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ ವಿಶೇಷವೆಂದರೆ ಆಸ್ಪತ್ರೆಯ ಹೊರಗೆ ಪೇಜಾವರ ಬ್ಲಿಡ್ ಡೊನೇಟ್ ತಂಡದ ಮುಸ್ಲಿಂ ಸದಸ್ಯರು ಶ್ರೀಗಳು ಶೀಘ್ರವಾಗಿ ಚೇತರಿಸಿಕೊಳ್ಳಬೇಕು ಎಂದು ವಿಶೇಷ ಪ್ರಾರ್ಥನೆ ನಡೆಸಿದ್ದಾರೆ. ವಾರದ ಕಾಲ ಮಠದಲ್ಲಿ ಪೂಜಾ ಕೈಂಕರ್ಯಗಳನ್ನು ಕಿರಿಯ ಶ್ರೀಗಳು ನೆರವೇರಿಸಲಿದ್ದಾರೆ. ಇದುವರೆಗೆ ಆರೋಗ್ಯ

ಪೇಜಾವರ ಶ್ರೀ ಆಸ್ಪತ್ರೆಗೆ ದಾಖಲು ► ಮುಸ್ಲಿಮರಿಂದ ವಿಶೇಷ ಪ್ರಾರ್ಥನೆ Read More »

ಕರ್ನಾಟಕ

ನಡುಮಜಲು ಮಹಾವಿಷ್ಣು ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮ ► ಹೊಸಮ್ಮ ದೇವಿಯ ಸನ್ನಿಧಾನದಲ್ಲಿ ಅಗೇಲು ಸೇವೆ

(ನ್ಯೂಸ್ ಕಡಬ) newskadaba.com ಕಡಬ, ಆ.20. ಹಲವು ಕಾರಣಿಕಗಳಿಗೆ ಪ್ರಸಿದ್ಧವಾದ ಇತಿಹಾಸ ಪ್ರಸಿದ್ಧ 102ನೇ ನೆಕ್ಕಿಲಾಡಿ ಗ್ರಾಮದ ನಡುಮಜಲು ಮಹಾವಿಷ್ಣು ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮ ಮತ್ತು ಹೊಸಮ್ಮ ದೇವಿಯ ಸನ್ನಿಧಿಯಲ್ಲಿ ಸಂಕ್ರಮಣದ ಅಗೇಲು ಸೇವೆಯು ಆ.16ರಂದು ನಡೆಯಿತು. ದೇವಳದ ಪ್ರಧಾನ ಆರ್ಚಕರಾದ ಗೋಪಾಲಕೃಷ್ಣ ಕೆದಿಲಾಯ ದೀಪ ಬೆಳಗಿಸಿ ಭಜನಾ ಕಾರ್ಯಕ್ರಮ ಆರಂಭಿಸಿದರು. ಬಳಿಕ ಹೊಸಮ್ಮ ದೇವಿಯ ಸನ್ನಿಧಿಯಲ್ಲಿ ಸಂಕ್ರಮಣದ ಅಗೇಲು ಸೇವೆ ನಡೆಯಿತು. ಅಗೇಲು ಸೇವೆಯನ್ನು ದೈವದ ಪರಿಚಾರಕ ವಿಶ್ವನಾಥ ರೈ ಕರ್ಬಿಂತ್ತೀಲ್ ನಡೆಸಿಕೊಟ್ಟರು. ಕುಕ್ಕೆ ಶ್ರೀ

ನಡುಮಜಲು ಮಹಾವಿಷ್ಣು ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮ ► ಹೊಸಮ್ಮ ದೇವಿಯ ಸನ್ನಿಧಾನದಲ್ಲಿ ಅಗೇಲು ಸೇವೆ Read More »

ಕರಾವಳಿ

ತಡರಾತ್ರಿ ಎಟಿಎಂಗೆ ನುಗ್ಗಿದ ಕಳ್ಳರು ► 5 ಲಕ್ಷ ಹಣದೊಂದಿಗೆ ಪರಾರಿ

(ನ್ಯೂಸ್ ಕಡಬ) newskadaba.com ದಾವಣಗೆರೆ, ಆ.20. ಇಲ್ಲಿನ ಮುಖ್ಯ ರಸ್ತೆಯಲ್ಲಿನ ಎಟಿಎಂಗೆ ಕನ್ನ ಹಾಕಿರುವ ಕಳ್ಳರು ಸುಮಾರು 5 ಲಕ್ಷ ರೂ.ಗಳನ್ನು ದೋಚಿ ಪರಾರಿಯಾದ ಘಟನೆ ಶನಿವಾರ ತಡರಾತ್ರಿ ನಡೆದಿದೆ. ನಗರದ ಜಯದೇವ ವೃತ್ತದ ಬಳಿಯ ಆಕ್ಸಿಸ್​ ಬ್ಯಾಂಕ್​ ಎಟಿಎಂಗೆ ನುಗ್ಗಿದ ಕಳ್ಳರು ಗ್ಯಾಸ್​ ಕಟರ್​ ಬಳಸಿ ಎಟಿಎಂ ಯಂತ್ರ ಕತ್ತರಿಸಿ ಹಣ ಕಳ್ಳತನ ಮಾಡಿದ್ದಾರೆ. ಕಳ್ಳರು ಸಿಸಿ ಕ್ಯಾಮರಾಗಳನ್ನು ಒಡೆದು ಹಾಕಿದ್ದು, ಸೆಕ್ಯುರಿಟಿ ಗಾರ್ಡ್ ಇಲ್ಲದ ವೇಳೆ ಹಣವನ್ನು ದೋಚಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ

ತಡರಾತ್ರಿ ಎಟಿಎಂಗೆ ನುಗ್ಗಿದ ಕಳ್ಳರು ► 5 ಲಕ್ಷ ಹಣದೊಂದಿಗೆ ಪರಾರಿ Read More »

ಕರ್ನಾಟಕ

ಇನ್ಮುಂದೆ ಟೂರಿಸ್ಟ್ ವಾಹನ ಚಾಲನೆಗೆ ಬ್ಯಾಡ್ಜ್ ಬೇಕಿಲ್ಲ ► ಸುಪ್ರೀಂ ಕೋರ್ಟ್ ಆದೇಶವನ್ನು ಶೀಘ್ರದಲ್ಲೇ ಜಾರಿ ಮಾಡಲಿರುವ ಕೇಂದ್ರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.20. ಲಘು ಮೋಟಾರು ವಾಹನ (ಎಲ್ಎಂವಿ) ಲೈಸೆನ್ಸ್ ಹೊಂದಿರುವ ಚಾಲಕರು ಹಳದಿ ಬಣ್ಣದ ನೋಂದಣಿ ಹೊಂದಿರುವ ಟೂರಿಸ್ಟ್ ವಾಹನಗಳನ್ನು ಬ್ಯಾಡ್ಜ್ ಇಲ್ಲದೆಯೇ ಚಲಾಯಿಸಬಹುದು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದ್ದು, ಈ ಬಗ್ಗೆ ಶೀಘ್ರದಲ್ಲಿಯೇ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ನ ಆದೇಶವನ್ನು ಅನುಷ್ಠಾನಕ್ಕೆ ತರುವ ಸಾಧ್ಯತೆ ಇದೆ‌. ಪ್ರಸ್ತುತ ಹಳದಿ ಬಣ್ಣದ ನಂಬರ್ ಪ್ಲೇಟ್ ಹೊಂದಿರುವ ಲಘು ಮೋಟಾರು ವಾಹನಗಳಾದ ಆಟೋರಿಕ್ಷಾ, ಜೀಪು, ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್, ಟೆಂಪೊಗಳನ್ನು ಹಾಗೂ ಘನಾ ವಾಹನಗಳನ್ನು

ಇನ್ಮುಂದೆ ಟೂರಿಸ್ಟ್ ವಾಹನ ಚಾಲನೆಗೆ ಬ್ಯಾಡ್ಜ್ ಬೇಕಿಲ್ಲ ► ಸುಪ್ರೀಂ ಕೋರ್ಟ್ ಆದೇಶವನ್ನು ಶೀಘ್ರದಲ್ಲೇ ಜಾರಿ ಮಾಡಲಿರುವ ಕೇಂದ್ರ Read More »

ರಾಷ್ಟ್ರೀಯ ನ್ಯೂಸ್

ಇಂದು ಕಡಬದ ಸೈಂಟ್ ಜೋಕಿಮ್ಸ್ ವಾಣಿಜ್ಯ ಸಂಕೀರ್ಣ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಆ.20. ಸೈಂಟ್ ಜೋಕಿಮ್ಸ್ ಚರ್ಚಿನ ಅಧೀನದಲ್ಲಿ ಇಲ್ಲಿನ ಮುಖ್ಯ ರಸ್ತೆಯ ಬದಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಾಣಿಜ್ಯ ಸಂಕೀರ್ಣದ ಉದ್ಘಾಟನಾ ಸಮಾರಂಭವು ಆಗಸ್ಟ್ 20 ಭಾನುವಾರ ಸಂಜೆ 5 ಗಂಟೆಗೆ ನಡೆಯಲಿದೆ. ಮಂಗಳೂರು ಧರ್ಮಪ್ರಾಂತ್ಯದ ವಿಕಾರ್ ಜನರಲ್ ಮೊನ್ಸಿಂಜೋರ್ ಡೆನ್ನಿಸ್ ಮೋರಾಸ್ ಪ್ರಭುರವರು ನೂತನ ವಾಣಿಜ್ಯ ಸಂಕೀರ್ಣವನ್ನು ಉದ್ಘಾಟಿಸಿ ಆಶೀರ್ವಚನ ನೀಡಲಿದ್ದಾರೆ. ಕಣಜಾರು ಲೂಡ್ಸ್ ಮಾತೆ ದೇವಾಲಯದ ಧರ್ಮಗುರುಗಳಾದ ರೆ|ಫಾ| ಅಲೆಕ್ಸಾಂಡರ್ ಲುವಿಸ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಾಣಿಜ್ಯ ಕೋಣೆಗಳ ಬುಕ್ಕಿಂಗ್ ಗಾಗಿ

ಇಂದು ಕಡಬದ ಸೈಂಟ್ ಜೋಕಿಮ್ಸ್ ವಾಣಿಜ್ಯ ಸಂಕೀರ್ಣ ಉದ್ಘಾಟನೆ Read More »

ಕರಾವಳಿ

ಇಂದು ಪೇಜಾವರ ಶ್ರೀಗೆ ಹರ್ನಿಯಾ ಶಸ್ತ್ರಚಿಕಿತ್ಸೆ

(ನ್ಯೂಸ್ ಕಡಬ) newskadaba.com ಉಡುಪಿ, ಆ.19. ಉಡುಪಿ ಕೃಷ್ಣಮಠದ ಪರ್ಯಾಯ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅವರಿಗೆ ಇಂದು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಹರ್ನಿಯಾದ ಶಸ್ತ್ರಚಿಕಿತ್ಸೆ ನಡೆಯಲಿದೆ. ಪೇಜಾವರ ಶ್ರೀಗಳು ಪ್ರಸ್ತುತ 2016 ರ ಜ.18 ರಿಂದ 2 ವರ್ಷಗಳ ಕೃಷ್ಣನ ಪೂಜೆಯ ಪರ್ಯಾಯ ಅಧಿಕಾರ ನಡೆಸುತ್ತಿದ್ದು, ಸಂಪ್ರದಾಯದಂತೆ 2 ವರ್ಷಗಳ ಕಾಲ ಪರ್ಯಾಯ ಶ್ರೀಗಳು ಕೃಷ್ಣ ಮಠವನ್ನು ಬಿಟ್ಟು ಹೊರಗೆ ಹೋಗುವಂತಿಲ್ಲ. ಆದರೆ ಇದು ತೀವ್ರ ಆರೋಗ್ಯದ ಸಮಸ್ಯೆಯಾದ್ದರಿಂದ ಪೇಜಾವರ ಶ್ರೀಗಳು ಆಸ್ಪತ್ರೆಗೆ ಹೋಗಲೇಬೇಕಾಗಿದೆ.

ಇಂದು ಪೇಜಾವರ ಶ್ರೀಗೆ ಹರ್ನಿಯಾ ಶಸ್ತ್ರಚಿಕಿತ್ಸೆ Read More »

ಕರ್ನಾಟಕ
Scroll to Top