ಬೆಳ್ಳಾರೆ: ಅನ್ಯ ಕೋಮಿನ ವಿದ್ಯಾರ್ಥಿನಿಯ ಚುಡಾವಣೆ ► ಆರೋಪಿ ಮುಸ್ಲಿಂ ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಸುಳ್ಯ, ಆ.20. ತಾಲೂಕಿನ ಪಾಲ್ತಾಡು ಗ್ರಾಮದ ಮುಸ್ಲಿಂ ಯುವಕನೋರ್ವ ಅಪ್ರಾಪ್ತ ಅನ್ಯ ಕೋಮಿನ ಕಾಲೇಜು ವಿದ್ಯಾರ್ಥಿನಿಯನ್ನು ಚುಡಾಯಿಸುತ್ತಿರುವ ಬಗ್ಗೆ ಬೆಳ್ಳಾರೆ ಠಾಣೆಗೆ ದೂರು ನೀಡಲಾಗಿದ್ದು, ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಪಾಲ್ತಾಡು ಗ್ರಾಮದ ಮುರ್ಕೆತ್ತಿ ನಿವಾಸಿ ಮಹಮ್ಮದ್ ಹಕೀಂ ಎಂದು ಗುರುತಿಸಲಾಗಿದೆ. ಈತ ಕಾಲೇಜೊಂದರ ವಿದ್ಯಾರ್ಥಿನಿಯ ಹಿಂದೆ ಬಿದ್ದು ತನ್ನನ್ನು ಪ್ರೀತಿಸುವಂತೆ ಹಾಗೂ ವಿವಾಹವಾಗುವಂತೆ ಪೀಡಿಸುವುದಲ್ಲದೆ ಬೆದರಿಕೆ ಒಡ್ಡುತ್ತಿದ್ದಾನೆ ಎಂದು ವಿದ್ಯಾರ್ಥಿನಿ ಬೆಳ್ಳಾರೆ ಠಾಣೆಗೆ ನೀಡಿದ ದೂರಿನನ್ವಯ ಪೋಕ್ಸೋ […]

ಬೆಳ್ಳಾರೆ: ಅನ್ಯ ಕೋಮಿನ ವಿದ್ಯಾರ್ಥಿನಿಯ ಚುಡಾವಣೆ ► ಆರೋಪಿ ಮುಸ್ಲಿಂ ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು Read More »

ಕರಾವಳಿ

ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ ► ಪ್ರೇಮ ವೈಫಲ್ಯ ಆತ್ಮಹತ್ಯೆಗೆ ಎಡೆಮಾಡಿತೇ…?

(ನ್ಯೂಸ್ ಕಡಬ) newskadaba.com ವಿಟ್ಲ, ಆ.19. ಆರ್ಥಿಕ ಅಡಚಣೆಯಿಂದ ಮನನೊಂದು ಮನೆಯಿಂದ ನಾಪತ್ತೆಯಾಗಿದ್ದ ಯುವಕನೋರ್ವನ ಮೃತದೇಹ ಗುಡ್ಡೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶನಿವಾರ ಪತ್ತೆಯಾದ ಘಟನೆ ವಿಟ್ಲ ಮುಡ್ನೂರು ಗ್ರಾಮದ ಕುಕ್ಕುತ್ತಡ್ಕ ಎಂಬಲ್ಲಿ ನಡೆದಿದೆ. ಕುಂಡಡ್ಕ ಕುಕ್ಕುತ್ತಡ್ಕ ನಿವಾಸಿ ತಿಮ್ಮಪ್ಪ ಪೂಜಾರಿ ಎಂಬವರ ಪುತ್ರ ಗಣೇಶ(27) ಆತ್ಮಹತ್ಯೆಗೆ ಶರಣಾಗಿರುವ ಯುವಕ. ಈತ ಆಗಸ್ಟ್ 14 ರಂದು ತನ್ನ ಸಹೋದರನ ಜತೆ ದಾಸಕೋಡಿಯಲ್ಲಿರುವ ತಮ್ಮ ಸಂಬಂಧಿಕರ ಮನೆಗೆಂದು ತೆರಳಿದ್ದು ಅಲ್ಲಿಂದ ಹಿಂದಿರುಗುವ ವೇಳೆ ಗಣೇಶ ಅರ್ಧದಾರಿಯಲ್ಲಿ ಇಳಿದಿದ್ದ. ಅದಾದ ಬಳಿಕ

ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ ► ಪ್ರೇಮ ವೈಫಲ್ಯ ಆತ್ಮಹತ್ಯೆಗೆ ಎಡೆಮಾಡಿತೇ…? Read More »

ಕರಾವಳಿ

ಪಡುಬಿದ್ರೆ: ನಿಂತಿದ್ದ ಲಾರಿಗೆ ಟೆಂಪೊ ಢಿಕ್ಕಿ ► ಓರ್ವ ಮೃತ್ಯು, ಮೂವರು ಗಂಭೀರ

(ನ್ಯೂಸ್ ಕಡಬ) newskadaba.com ಪಡುಬಿದ್ರೆ, ಆ.19. ಠಾಣಾ ವ್ಯಾಪ್ತಿಯ ಎರ್ಮಾಳು ರಾಷ್ಟ್ರೀಯ ಹೆದ್ದಾರಿಯ ಸಮೀಪದ ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ್ದ ಲಾರಿಗೆ ಮೀನು ಸಾಗಾಟದ ಟೆಂಪೊ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ರಾತ್ರಿ ನಡೆದಿದೆ‌. ಮಂಗಳೂರಿನಿಂದ ಉಡುಪಿ ಕಡೆಗೆ ಮೀನು ಸಾಗಿಸುತ್ತಿದ್ದ ಈಚರ್ ಟೆಂಪೊ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿದ್ದ ಇನ್ನೊಂದು ಲಾರಿಯ ಚಾಲಕ ಮೃತಪಟ್ಟಿದ್ದು, ಟೆಂಪೊ ಚಾಲಕ ಸೇರಿ ಮೂವರು ಗಂಭೀರ ಗಾಯಗೊಂಡಿದ್ದಾರೆ.

ಪಡುಬಿದ್ರೆ: ನಿಂತಿದ್ದ ಲಾರಿಗೆ ಟೆಂಪೊ ಢಿಕ್ಕಿ ► ಓರ್ವ ಮೃತ್ಯು, ಮೂವರು ಗಂಭೀರ Read More »

ಕರ್ನಾಟಕ

ಹಳಿ ತಪ್ಪಿದ ಉತ್ಕಲ್ ಎಕ್ಸ್‌ಪ್ರೆಸ್‌ ರೈಲು ► 10 ಕ್ಕೂ ಅಧಿಕ ಮೃತ್ಯು, 100 ಕ್ಕೂ ಅಧಿಕ ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ.19. ಪುರಿ – ಹರಿದ್ವಾರ್ – ಕಳಿಂಗ ಉತ್ಕಲ್ ಎಕ್ಸ್‌ಪ್ರೆಸ್‌ನ 6 ಬೋಗಿಗಳು ಹಳಿತಪ್ಪಿದ ಪರಿಣಾಮ ಕನಿಷ್ಠ 10 ಮಂದಿ ಮೃತಪಟ್ಟಿದ್ದು, ಮಹಿಳೆಯರು, ಮಕ್ಕಳು ಸೇರಿದಂತೆ 70ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ. ಹಳಿತಪ್ಪಿದ ಬೋಗಿಗಳಲ್ಲಿದ್ದ 100ಕ್ಕೂ ಅಧಿಕ ಪ್ರಯಾಣಿಕರನ್ನು ಪಾರು ಮಾಡಲಾಗಿದ್ದು, ಸ್ಥಳೀಯ ನಿವಾಸಿಗಳು ತಕ್ಷಣವೇ ಧಾವಿಸಿ ಬೋಗಿಗಳ ನಡುವೆ ಸಿಲುಕಿಕೊಂಡವರನ್ನು ರಕ್ಷಿಸಲು ನೆರವಾದರು. ಅಪಘಾತದಲ್ಲಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದುರಂತಕ್ಕೆ ಸಂಬಂಧಿಸಿದಂತೆ

ಹಳಿ ತಪ್ಪಿದ ಉತ್ಕಲ್ ಎಕ್ಸ್‌ಪ್ರೆಸ್‌ ರೈಲು ► 10 ಕ್ಕೂ ಅಧಿಕ ಮೃತ್ಯು, 100 ಕ್ಕೂ ಅಧಿಕ ಮಂದಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್

ಮದುಮಗಳು ಚೆನ್ನಾಗಿದ್ರೆ ಗಂಡ್ಮಕ್ಳು ಜಾಸ್ತಿ ಬರ್ತಾರೆ ► ಜೆಡಿಎಸ್ ಗಾಳ ಹಾಕಿದ್ದನ್ನು ಪರೋಕ್ಷವಾಗಿ ಒಪ್ಪಿಕೊಂಡ ಸಿಎಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.19. ಮೇಲ್ಮನೆಯ ಒಂದು ಸ್ಥಾನಕ್ಕೆ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಕೇಂದ್ರದ ಮಾಜಿ ಸಚಿವ ಸಿ.ಎಂ ಇಬ್ರಾಹಿಂ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಘಟನೆ ಶನಿವಾರದಂದು ನಡೆದಿದೆ. ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಶುಕ್ರವಾರದಂದು ಮುಖ್ಯಮಂತ್ರಿಯವರಿಗೆ ರಾಜೀನಾಮೆ ಪತ್ರವನ್ನು ಸಮರ್ಪಿಸಿದ್ದೇನೆ. ಸೋಮವಾರದಂದು ಮೇಲ್ಮನೆ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದು, ಈ ಸಂಬಂಧ ಪಕ್ಷದ ಅಧ್ಯಕ್ಷರ ಜೊತೆ ಚರ್ಚೆ ನಡೆಸಿದ್ದೇನೆ ಎಂದರು. ಜೆಡಿಎಸ್ ಸೇರುವ

ಮದುಮಗಳು ಚೆನ್ನಾಗಿದ್ರೆ ಗಂಡ್ಮಕ್ಳು ಜಾಸ್ತಿ ಬರ್ತಾರೆ ► ಜೆಡಿಎಸ್ ಗಾಳ ಹಾಕಿದ್ದನ್ನು ಪರೋಕ್ಷವಾಗಿ ಒಪ್ಪಿಕೊಂಡ ಸಿಎಂ Read More »

ಕರ್ನಾಟಕ

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ ► ಸಾಂತೋಮ್ ವಿದ್ಯಾನಿಕೇತನ ತಾಲೂಕು ಮಟ್ಟಕ್ಕೆಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ .19, ಸ.ಉ.ಹಿ.ಪ್ರಾ. ಶಾಲೆ ಜಂತಡ್ಕದಲ್ಲಿ ನಡೆದ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ರೆಂಜಿಲಾಡಿ ಸಾಂತೋಮ್ ವಿದ್ಯಾನಿಕೇತನ ಶಾಲೆಯು ಪ್ರಥಮ ಸ್ಥಾನವನ್ನು ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಇವರಿಗೆ ದೈಹಿಕ ಶಿಕ್ಷಕಿ ಶ್ರೀಮತಿ ಜಿಶಾಥೋಮಸ್ ತರಬೇತಿ ನೀಡಿರುತ್ತಾರೆ.

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ ► ಸಾಂತೋಮ್ ವಿದ್ಯಾನಿಕೇತನ ತಾಲೂಕು ಮಟ್ಟಕ್ಕೆಆಯ್ಕೆ Read More »

ಕರಾವಳಿ

ಕದಂಬ ಸಾಮಾಜಿಕ ಹಿತರಕ್ಷಣಾ ಸಂಘಟನೆ ► ಅಸಹಾಯಕ ಕುಟುಂಬಗಳಿಗೆ ಸಹಾಯಹಸ್ತ

(ನ್ಯೂಸ್ ಕಡಬ) newskadaba.com ಕಡಬ, ಆ .19, ಕದಂಬ ಸಾಮಾಜಿಕ ಹಿತರಕ್ಷಣಾ ಸಂಘಟನೆ ಟ್ರಸ್ಟ್‌ ವತಿಯಿಂದ 71ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಘಟನೆಯ ಆಶಯದಂತೆ ಸಮಾಜದ ಅಸಹಾಯಕ ಕುಟುಂಬಗಳ ಭೇಟಿ, ಸಾಂತ್ವನ, ಸಹಾಯಹಸ್ತ ಚಾಚಲಾಯಿತು. ನೂಜಿಬಾಳ್ತಿಲ ಬೆಥನಿ ವೃದ್ದಾಶ್ರಮಕ್ಕೆ ಭೇಟಿ ನೀಡಿ ಅಕ್ಕಿ, ಸಾಮಾಗ್ರಿಗಳನ್ನು ವಿತರಿಸಿ ಮಧ್ಯಾಹ್ನದ ಭೋಜನದ ವ್ಯವಸ್ಥೆಯನ್ನು ಏರ್ಪಡಿಸಲಾಯಿತು. ನಂತರ ಅನಾರೋಗ್ಯದಿಂದ ಬಳಲುತ್ತಿರುವ ನಿತ್ಯಾಧರ್ ಕೋಲ್ಡ್‌ ಸ್ಟೋರೇಜ್ ಮಾಲಕ ಪೀಟರ್ ಫರ್ನಾಂಡೀಸ್ ರವರ ಮನೆಗೆ ಹಾಗೂ ಅಪಘಾತದಿಂದ ಗಾಯಗೊಂಡ ಅಸಹಾಯಕರಾದ ಬಾಲಕೃಷ್ಣ ಪಟ್ನರವರ ಮನೆಗೆ ತೆರಳಿ

ಕದಂಬ ಸಾಮಾಜಿಕ ಹಿತರಕ್ಷಣಾ ಸಂಘಟನೆ ► ಅಸಹಾಯಕ ಕುಟುಂಬಗಳಿಗೆ ಸಹಾಯಹಸ್ತ Read More »

ಕರಾವಳಿ

ಶರತ್ ಮಡಿವಾಳ ಕೊಲೆ ಪ್ರಕರಣ ► ಮತ್ತಿಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.19. ಆರೆಸ್ಸೆಸ್ ಕಾರ್ಯಕರ್ತ ಶರತ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರದಂದು ಮತ್ತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಬಂಧಿತರನ್ನು ಸಕಲೇಶಪುರ ನಿವಾಸಿಗಳಾದ ಸುಹೈಲ್​ ಹಾಗೂ ಸಾದಿಕ್​ ಎಂದು ಗುರುತಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ದಕ್ಷಿಣ ಕನ್ನಡದ ಎಸ್‌ಪಿ ಸುಧೀರ್‌ ಕುಮಾರ್‌ ರೆಡ್ಡಿ ತಿಳಿಸಿದ್ದಾರೆ.  ಜುಲೈ 4ರಂದು ಆರೆಸ್ಸೆಸ್ ಕಾರ್ಯಕರ್ತ ಬಿ.ಸಿ.ರೋಡ್ ಉದಯ ಲಾಂಡ್ರಿ ಮಾಲಕ ಶರತ್ ಮಡಿವಾಳರ ಮೇಲೆ

ಶರತ್ ಮಡಿವಾಳ ಕೊಲೆ ಪ್ರಕರಣ ► ಮತ್ತಿಬ್ಬರು ಆರೋಪಿಗಳ ಬಂಧನ Read More »

ಕರಾವಳಿ

ಸಿದ್ದರಾಮಯ್ಯರನ್ನು ಯುದ್ದರಾಮಯ್ಯ ಎಂದು ಬಣ್ಣಿಸಿದ ತೆಲುಗು ಚಾನೆಲ್

(ನ್ಯೂಸ್ ಕಡಬ) newskadaba.com ಆಂಧ್ರಪ್ರದೇಶ, ಆ.19. ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಎದುರಾಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ನಿದ್ದೆರಾಮಯ್ಯ ಎಂದು ಗೇಲಿ ಮಾಡುವುದರ ನಡುವೆ ಸಿದ್ಧರಾಮಯ್ಯರು ಕರ್ನಾಟಕದ ಗಡಿಯನ್ನೂ ದಾಟಿ ಸದ್ದುಮಾಡುತ್ತಿದ್ದಾರೆ. ಇಂದಿರಾ ಕ್ಯಾಂಟೀನ್ ಉದ್ಘಾಟನೆ ಸಂದರ್ಭದ ಅವರ ಭಾಷಣ ಮತ್ತು ಕಳೆದ ಆರು ತಿಂಗಳಲ್ಲಿ ಸಿದ್ಧರಾಮಯ್ಯ ಎದುರಾಳಿಗಳಲ್ಲಿ ಹುಟ್ಟಿಸಿರುವ ನಡುಕವನ್ನು ಬಿಡಿಬಿಡಿಯಾಗಿ ವಿವರಿಸಿದ ತೆಲುಗು ಚಾನಲೊಂದು ಸಿದ್ಧರಾಮಯ್ಯ ಅವರನ್ನು ಯುದ್ಧರಾಮಯ್ಯ ಎಂದು ಬಣ್ಣಿಸಿದೆ. ಕನ್ನಡ ಧ್ವಜ, ವೀರಶೈವ ಪ್ರತ್ಯೇಕ ಧರ್ಮ, ಗಡಿ ತಕರಾರು, ವಿವಿಧ ಆಂತರಿಕ ಭಿನ್ನಾಭಿಪ್ರಾಯಗಳು, ವಿರೋಧ

ಸಿದ್ದರಾಮಯ್ಯರನ್ನು ಯುದ್ದರಾಮಯ್ಯ ಎಂದು ಬಣ್ಣಿಸಿದ ತೆಲುಗು ಚಾನೆಲ್ Read More »

ರಾಷ್ಟ್ರೀಯ ನ್ಯೂಸ್

ಒಂದು ಗ್ಲಾಸ್ ಬಿಸಿ ನೀರಿಲ್ಲದೆ 2ಗಂಟೆ ತಡವಾಗಿ ಔಷಧಿ ಸೇವಿಸಿದ ಮಾಜಿ ಪ್ರಧಾನಿ!

(ನ್ಯೂಸ್ ಕಡಬ) newskadaba.com ಬೆಳಗಾವಿ, ಆ .19, ದೇಶದ ಮಾಜಿ ಪ್ರಧಾನಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್ ಡಿ ದೇವೇಗೌಡ ಅವರು ಕುಡಿಯಲು ಒಂದು ಗ್ಲಾಸ್ ಬಿಸಿನೀರು ಸಿಗದೆ ಪರದಾಡಿದ ಘಟನೆ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗಾಗಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿರುವ ಮಾಜಿ ಪ್ರಧಾನಿ ಔಷಧಿ ತಗೆದುಕೊಳ್ಳಲು ಪ್ರವಾಸಿ ಮಂದಿರದ ಸಿಬ್ಬಂದಿಯಲ್ಲಿ ಬಿಸಿನೀರು ಕೇಳಿದರೆ ಅವರು ನೀರು ಕೊಡಲು ನಿರಾಕರಿಸಿದರು. ಸುಮಾರು 2 ಗಂಟೆಗಳ ಕಾಲ ಮಾಜಿ ಪ್ರಧಾನಿ ಬಿಸಿ

ಒಂದು ಗ್ಲಾಸ್ ಬಿಸಿ ನೀರಿಲ್ಲದೆ 2ಗಂಟೆ ತಡವಾಗಿ ಔಷಧಿ ಸೇವಿಸಿದ ಮಾಜಿ ಪ್ರಧಾನಿ! Read More »

ಕರ್ನಾಟಕ
Scroll to Top