ಇಬ್ಬರು ಮಕ್ಕಳಿಗೆ ವಿಷ ನೀಡಿ ದಂಪತಿಗಳು ಆತ್ಮಹತ್ಯೆಗೆ ಶರಣು
(ನ್ಯೂಸ್ ಕಡಬ) newskadaba.com ದಾವಣಗೆರೆ, ಆ .18, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಂಪತಿಗಳು ತಮ್ಮ ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬೆಳಲಗೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪಾಲಾಕ್ಷಿ(34) ಮತ್ತು ಶಶಿಕಲಾ(28) ದಂಪತಿ, 7 ವರ್ಷದ ಮಗ ಹಾಗೂ 6 ವರ್ಷದ ಕಂದಮ್ಮ ಮೃತ ದುರ್ದೈವಿಗಳು. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕುಟುಂಬ ಆತ್ಮಹತ್ಯೆಗೆ ಶರಣಾಗಿದೆ ಎನ್ನಲಾಗಿದ್ದು, ಬೆಳಿಗ್ಗೆ ಸಂಬಂಧಿಕರು ಬಾಗಿಲು ತೆರೆದಾಗ ಈ ವಿಚಾರ ಬೆಳಕಿಗೆ […]
ಇಬ್ಬರು ಮಕ್ಕಳಿಗೆ ವಿಷ ನೀಡಿ ದಂಪತಿಗಳು ಆತ್ಮಹತ್ಯೆಗೆ ಶರಣು Read More »
ಕರ್ನಾಟಕ








