ಕಡಬ: ಸ್ವಾತಂತ್ರ್ಯೋತ್ಸವ ಪ್ರಯುಕ್ತ ಪನ್ಯ ಗುರಿಯಡ್ಕ ರಸ್ತೆ ದುರಸ್ಥಿ

(ನ್ಯೂಸ್ ಕಡಬ) newskadaba.com ಕಡಬ, ಆ .15,  71ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಹದಗೆಟ್ಟು ಸಂಚಾರಕ್ಕೆ ತೊಡಕಾಗುತ್ತಿದ್ದ ಪನ್ಯ ಗುರಿಯಡ್ಕ ರಸ್ತೆಯನ್ನು ಊರವರು ಸೇರಿ ದುರಸ್ಥಿಗೊಳಿಸಿದರು. ಹೊಂಡ – ಗುಂಡಿಗಳಿಗೆ ಕೆಂಪು ಕಲ್ಲು ಹಾಸಿ ದುರಸ್ಥಿಗೊಳಿಸಲಾಯಿತು.

ಕಡಬ: ಸ್ವಾತಂತ್ರ್ಯೋತ್ಸವ ಪ್ರಯುಕ್ತ ಪನ್ಯ ಗುರಿಯಡ್ಕ ರಸ್ತೆ ದುರಸ್ಥಿ Read More »

ಕರಾವಳಿ

ಬಲ್ಯ ಫ್ರೀಡಂ ಬಾಯ್ಸ್‌ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಆ .15,  ಬಲ್ಯ ಫ್ರೀಡಂ ಬಾಯ್ಸ್‌ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಬಲ್ಯ ಸರಕಾರಿ ಶಾಲೆಯಲ್ಲಿ 71ನೇ ಸ್ವಾತಂತ್ರ್ಯೋತ್ಸವ ನಡೆಯಿತು.

ಬಲ್ಯ ಫ್ರೀಡಂ ಬಾಯ್ಸ್‌ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ Read More »

ಕರಾವಳಿ

ಕುಟ್ರುಪ್ಪಾಡಿ ಗ್ರಾಮ ಪಂಚಾಯತ್‍ನಲ್ಲಿ 71ನೇ ಸ್ವಾತಂತ್ಯೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಆ . 15,  ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ನಲ್ಲಿ 71ನೇ ಸ್ವಾತಂತ್ಯೋತ್ಸವ ನಡೆಯಿತು. ಅಧ್ಯಕ್ಷರಾದ ಶ್ರೀಮತಿ ಜಾನಕಿ ಧ್ವಜಾರೋಹಣ ನೆರವೇರಿಸಿದರು. ಸದಸ್ಯರಾದ ಶಿವ ಪ್ರಸಾದ್ ಮೈಲೇರಿ ಮತ್ತು ಮೊಹಮ್ಮದ್ ಆಲಿ ಮಾತನಾಡಿ ಸ್ವಾತಂತ್ಯೋತ್ಸವದ ಶುಭ ಹಾರೈಸಿದರು. ಹೊಸ್ಮಠ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಶ್ರೀ ಕರುಣಾಕರ ಗೋಕಟೆ ಶುಭ ಹಾರೈಸಿದರು. ಉಪಾಧ್ಯಕ್ಷರಾದ ಆನಂದ ಪೂಜಾರಿ, ಸದಸ್ಯರಾದ ಲಿಂಗಪ್ಪ ಗೌಡ, ಜಾನಕಿ, ತನಿಯ ಸಂಪಡ್ಕ, ಸೂಸಮ್ಮ ಮತ್ತು ಕುಟ್ರುಪ್ಪಾಡಿ ಜಿ.ಪಂ. ಮಾಜಿ

ಕುಟ್ರುಪ್ಪಾಡಿ ಗ್ರಾಮ ಪಂಚಾಯತ್‍ನಲ್ಲಿ 71ನೇ ಸ್ವಾತಂತ್ಯೋತ್ಸವ Read More »

ಕರಾವಳಿ

ಕೊಡಿಂಬಾಳ ನವಪ್ರೀಯ ಪ್ರೇಂಡ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಆ.15. 71ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ನವಪ್ರೀಯ ಪ್ರೇಂಡ್ಸ್ ಕ್ಲಬ್ ಕೊಡಿಂಬಾಳ ಇದರ ವತಿಯಿಂದ ಒಂತ್ರಡ್ಕ ಸರಕಾರೀ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಸಿಹಿ ತಿಂಡಿ ವಿತರಿಸಲಾಯಿತು ಮತ್ತು ಒಂತ್ರಡ್ಕ ಶಾಲೆಯ ಅವರಣದಲ್ಲಿ ಸಸಿಗಳನ್ನು ನಡುವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ NFC ಯ ಅದ್ಯಕ್ಷರಾದ ಶೇಕ್ ಇಶಾಕ್ ನ್ಯಾಯವಾದಿ ಮಂಗಳೂರು, ಉಪಾಧ್ಯಕ್ಷ ಲತೀಫ್ ಅಜ್ಜಿಕಟ್ಟೇ, ಕಾರ್ಯದರ್ಶಿ ರಿಯಾಝ್ ಮನಿಮುಂಡ, ಸಲಹೆಗಾರ ಸುಂದರ ಗೌಡ, ಸದಸ್ಯರಾದ ಮುನೀರ್ ಕಜಮೂಲೇ, ಶೆರೀಫ್ (ಮುನ್ನ),

ಕೊಡಿಂಬಾಳ ನವಪ್ರೀಯ ಪ್ರೇಂಡ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ Read More »

ಕರಾವಳಿ

ಪಿಎಫ್ಐ ನಾಯಕರಿಂದ ಶರತ್ ಹತ್ಯೆ: ಹರಿಶೇಖರನ್ ► ಪ್ರಮುಖ ಆರೋಪಿಗಳಿಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.15. ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಪ್ರಕರಣವನ್ನು ಬೇಧಿಸಿದ ಪೊಲೀಸರು ಚಾಮರಾಜನಗರದ ಪಿಎಫ್ಐ ನಾಯಕನ ಸಹಿತ ಇಬ್ಬರನ್ನು ಬಂಧಿಸಲಾಗಿದೆ ಎಂದು ಪಶ್ಚಿಮ ವಲಯ ಐಜಿಪಿ  ಹರಿಶೇಖರನ್ ಮಂಗಳವಾರದಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಐಜಿಪಿ ಕಛೇರಿಯಲ್ಲಿ ಮಂಗಳವಾರ ಸಂಜೆ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳದ ಸಜಿಪ ಮುನ್ನೂರು ಗ್ರಾಮದ ಹಾಲಾಡಿ ಇಂದಿರಾ ನಗರ ನಿವಾಸಿ ಅಬ್ದುಲ್ ಶಾಫಿ(36) ಮತ್ತು ಚಾಮರಾಜನಗರದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಅಧ್ಯಕ್ಷ

ಪಿಎಫ್ಐ ನಾಯಕರಿಂದ ಶರತ್ ಹತ್ಯೆ: ಹರಿಶೇಖರನ್ ► ಪ್ರಮುಖ ಆರೋಪಿಗಳಿಬ್ಬರ ಬಂಧನ Read More »

ಕರಾವಳಿ

ಕಡಬ ಏಮ್ಸ್ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಆ.15. ಏಮ್ಸ್ ವಿದ್ಯಾಸಂಸ್ಥೆಯ ವತಿಯಿಂದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಹಾಜಿ ಎಸ್. ಅಬ್ದುಲ್ ಖಾದರ್, ಡಾ| ಸಿದ್ಧಲಿಂಗ, ಜನಾರ್ಧನ ಪುರಿಯ, ಶಿಕ್ಷಕ ವೃಂದದವರು ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

ಕಡಬ ಏಮ್ಸ್ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ Read More »

ಕರಾವಳಿ

ಎಸ್ಸೆಸ್ಸೆಫ್ ಮರ್ಧಾಳ ಶಾಖೆಯ ವತಿಯಿಂದ ಸ್ವಾತಂತ್ರ್ಯೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಆ.15. ಎಸ್ಸೆಸ್ಸೆಫ್ ಮರ್ಧಾಳ ಶಾಖೆಯ ವತಿಯಿಂದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಮರ್ಧಾಳ ಜಮಾಅತಿನ ಅಧ್ಯಕ್ಷರಾದ ಹಮೀದ್ ತಂಙಳ್ ಧ್ವಜಾರೋಹಣಗೈದರು. ಎಸ್ಸೆಸ್ಸೆಫ್ ಮರ್ಧಾಳ ಶಾಖೆಯ ವಿವಿಧ ಪದಾಧಿಕಾರಿಗಳು ಹಾಜರಿದ್ದರು. ಹನೀಫ್ ಸರ್ವೀಸ್ ಕಾರ್ಯಕ್ರಮ ನಿರೂಪಿಸಿದರು.  

ಎಸ್ಸೆಸ್ಸೆಫ್ ಮರ್ಧಾಳ ಶಾಖೆಯ ವತಿಯಿಂದ ಸ್ವಾತಂತ್ರ್ಯೋತ್ಸವ Read More »

ಕರಾವಳಿ

ಐಡಿಯಲ್ ಫ್ರೆಂಡ್ಸ್ ಕ್ಲಬ್ ಕೇಪು ಕುಟ್ರುಪ್ಪಾಡಿ ► ಆಗಸ್ಟ್ 20ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಕಡಬ, ಆಗಸ್ಟ್.15. ಐಡಿಯಲ್ ಫ್ರೆಂಡ್ಸ್ ಕ್ಲಬ್ ಕೇಪು ಕುಟ್ರುಪ್ಪಾಡಿ ವತಿಯಿಂದ 11ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕ್ರೀಡಾಕೂಟವು ಆಗಸ್ಟ್ 20, ಆದಿತ್ಯವಾರದಂದು ಕೇಪು – ಕುಟ್ರುಪ್ಪಾಡಿ ದ.ಕ.ಜಿ.ಪಂ.ಹಿ.ಪ್ರಾ. ಶಾಲೆಯಲ್ಲಿ ನಡೆಯಲಿದೆ. ಬೆಳಿಗ್ಗೆ 9.45ರಿಂದ ಸಭಾ ಕಾರ್ಯಕ್ರಮ ಆರಂಭವಾಗಲಿದ್ದು, ಮಧ್ಯಾಹ್ನ 12.30ರಿಂದ ಚಿದಾನಂದ ಬೆಂಗಳುರು ಮತ್ತು ತಂಡದವರಿಂದ ‘ಕರೊಕೇ’ ರಸಮಂಜರಿ ಕಾರ್ಯಕ್ರಮ ನಡೆಯಲಿದೆ. ಮೊಸರು ಕುಡಿಕೆ, ಹಗ್ಗ ಜಗ್ಗಾಟ, ಮಡಿಕೆ ಒಡೆಯುವುದು, ಕೃಷ್ಣ ವೇಷ ಸೇರಿದಂತೆ ವಿವಿಧ ರೀತಿಯ ಆಟೋಟಗಳು ನಡೆಯಲಿದ್ದು, ಸ್ಪಧರ್ೆಯಲ್ಲಿ ಭಾಗವಹಿಸುವವರು

ಐಡಿಯಲ್ ಫ್ರೆಂಡ್ಸ್ ಕ್ಲಬ್ ಕೇಪು ಕುಟ್ರುಪ್ಪಾಡಿ ► ಆಗಸ್ಟ್ 20ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕ್ರೀಡಾಕೂಟ Read More »

ಕರಾವಳಿ

ರಾಮಕುಂಜ: ಒಕ್ಕಲಿಗ ಗೌಡ ಸೇವಾ ಸಂಘ, ಆಟಿಡೊಂಜಿ ದಿನ, ಅಭಿನಂದನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಆ .15, ಹಿಂದಿನ ಬೇಸಾಯ ಪದ್ಧತಿಗಳು ಕಣ್ಮರೆಯಾಗುತ್ತಿರುವ ಇಂದಿನ ಕಾಲದಲ್ಲಿ ಆಟಿಡೊಂಜಿ ಕಾರ್ಯಕ್ರಮದ ಮೂಲಕ ಸಮಾಜ ಬಾಂಧವರೆಲ್ಲರೂ ಒಟ್ಟು ಸೇರಿಕೊಂಡು ಸುಖ, ದು:ಖ ಹಂಚಿಕೊಳ್ಳಲು ಸಾಧ್ಯವಾಗಿದೆ . ಆಟಿ ಆಚರಣೆ ಸಾರ್ವಜನಿಕ ಉತ್ಸವಗಳ ಮಾದರಿಯಲ್ಲಿ ಎಲ್ಲಾ ಸಮುದಾಯದವರು ಒಟ್ಟು ಸೇರಿಕೊಂಡು ಆಚರಿಸುವಂತಾಗಬೇಕೆಂದು ಒಕ್ಕಲಿಗ ಗೌಡ ಸೇವಾ ಸಂಘದ ಆಲಂಕಾರು ವಲಯದ ಉಸ್ತುವಾರಿ ತಿಮ್ಮಪ್ಪ ಗೌಡ ಕುಂಡಡ್ಕ ಹೇಳಿದರು. ಅವರು ಒಕ್ಕಲಿಗ ಗೌಡ ಸೇವಾ ಸಂಘ ರಾಮಕುಂಜ ಮತ್ತು ಒಕ್ಕಲಿಗ ಸ್ವ-ಸಹಾಯ ಸಂಘಗಳ

ರಾಮಕುಂಜ: ಒಕ್ಕಲಿಗ ಗೌಡ ಸೇವಾ ಸಂಘ, ಆಟಿಡೊಂಜಿ ದಿನ, ಅಭಿನಂದನಾ ಕಾರ್ಯಕ್ರಮ Read More »

ಕರಾವಳಿ

ಕಡಬ: ಪಿಜಕ್ಕಳ ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಆ .15, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕಡಬ ‘ಬಿ’ ಒಕ್ಕೂಟ, ಪಿಜಕ್ಕಳ ಕುಮಾರಧಾರ ಯುವಕ ಮಂಡಲ, ಪಿಜಕ್ಕಳ ಸ್ತ್ರೀ ಶಕ್ತಿ ಸಂಘ ಮತ್ತು ಪಿಜಕ್ಕಳ ಶಾಲಾಭಿವೃದ್ದಿ ಸಮಿತಿ ಆಶ್ರಯದಲ್ಲಿ ಕಡಬ ಗ್ರಾಮದ ಪಿಜಕ್ಕಳ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕೃಷಿ ಅಧಿಕಾರಿ ಗಿರೀಶ್, ಕುಮಾರಧಾರ ಯುವಕ ಮಂಡಲದ ಗೌರವಾಧ್ಯಕ್ಷ ಶ್ಯಾಮ್ ತೋಮಸ್, ಒಕ್ಕೂಟದ ಅಧ್ಯಕ್ಷ ಆನಂದ ಗೌಡ

ಕಡಬ: ಪಿಜಕ್ಕಳ ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ Read More »

ಕರಾವಳಿ
Scroll to Top