ಹಾಸನಾಂಬೆಗೆ ಜಾತ್ರಾ ಮಹೋತ್ಸವಕ್ಕೆ ಕೆಎಸ್‌‍ಆರ್‌ಟಿಸಿ ವಿಶೇಷ ಬಸ್‌‍ ಟೂರ್‌ ಪ್ಯಾಕೇಜ್‌

(ನ್ಯೂಸ್‌ ಕಡಬ) newskadaba.com,  ಅ.11 ಬೆಂಗಳೂರು: ಹಾಸನಾಂಬ ದರ್ಶನೋತ್ಸವಕ್ಕೆ ಭಕ್ತರು ಹಾಗೂ ಪ್ರವಾಸಿಗರಿಗೆ ಪ್ರವಾಸಿತಾಣಗಳನ್ನು ಪರಿಚಯಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ವತಿಯಿಂದ ಬೆಂಗಳೂರು, ಮೈಸೂರು ಸೇರಿದಂತೆ ವಿವಿಧ ಸ್ಥಳಗಳಿಂದ ಟೂರ್‌ ಪ್ಯಾಕೇಜ್‌ ಕಲ್ಪಿಸಿದೆ. ವೋಲ್ವೋ, ಅಶ್ವಮೇಧ ಹಾಗೂ ಕರ್ನಾಟಕ ಸಾರಿಗೆಗಳಲ್ಲಿ ಟೂರ್‌ ಪ್ಯಾಕೇಜ್‌ ರೂಪಿಸಿದ್ದು, ಅ.22ರವರೆಗೆ ಈ ಸೌಲಭ್ಯವಿರುತ್ತದೆ. ಬೆಂಗಳೂರಿನಿಂದ ವೋಲ್ವೊ ಬಸ್‌‍ ಮೂಲಕ ಹಾಸನ ತಲುಪಿ, ಹಾಸನಾಂಬೆದೇವಿ, ಸಿದ್ದೇಶ್ವರ ದೇವಾಲಯ, ದೇವಿಗೆರೆ ಕಲ್ಯಾಣಿ, ಕೆಂಚಮನ ಹೊಸಕೋಟೆ ದೇವಾಲಯದ ಸ್ಥಳಗಳನ್ನು ವೀಕ್ಷಿಸಬಹುದಾಗಿದ್ದು, ಒಟ್ಟು 470 […]

ಹಾಸನಾಂಬೆಗೆ ಜಾತ್ರಾ ಮಹೋತ್ಸವಕ್ಕೆ ಕೆಎಸ್‌‍ಆರ್‌ಟಿಸಿ ವಿಶೇಷ ಬಸ್‌‍ ಟೂರ್‌ ಪ್ಯಾಕೇಜ್‌ Read More »

ಕರ್ನಾಟಕ

‘ಮಕ್ಕಳಿಗೆ ಸಣ್ಣ ವಯಸ್ಸಿನಿಂದಲೇ ಲೈಂಗಿಕ ಶಿಕ್ಷಣ ನೀಡಬೇಕು’- ಸುಪ್ರೀಂ ಕೋರ್ಟ್‌ ಆದೇಶ

(ನ್ಯೂಸ್‌ ಕಡಬ) newskadaba.com,  ಅ.11:  ಶಾಲೆಗಳಲ್ಲಿ ಮಕ್ಕಳಿಗೆ ಲೈಂಗಿಕ ಶಿಕ್ಷಣ ನೀಡುವ ಕುರಿತು ಬಹಳ ಸಮಯದಿಂದ ಚರ್ಚೆಯಲ್ಲಿದೆ. ಅನೇಕರು ಇದನ್ನು ಒಪ್ಪಿಕೊಂಡರೇ , ಇನ್ನು ಕೆಲವು ಜನರು ಇದನ್ನು ವಿರೋಧಿಸಿದ್ದಾರೆ. ಮನೋವೈದ್ಯರು ಸರಿಯಾದ ಸಮಯದಲ್ಲಿ ಮಕ್ಕಳಿಗೆ ಲೈಂಗಿಕ ಶಿಕ್ಷಣವನ್ನು ಒದಗಿಸಬೇಕೆಂದು ಪ್ರತಿಪಾದಿಸುತ್ತಾರೆ. ಇದರ ಮಧ್ಯೆ, ಇದೀಗ ಸುಪ್ರೀಂ ಕೋರ್ಟ್ ಮಕ್ಕಳಿಗೆ ಲೈಂಗಿಕ ಶಿಕ್ಷಣವನ್ನು ನೀಡುವ ಮಹತ್ವದ ಬಗ್ಗೆ ಪ್ರಮುಖವಾದ ಆದೇಶವನ್ನು ಹೊರಡಿಸಿದೆ. 9 ನೇ ತರಗತಿಯಿಂದ ಪ್ರಾರಂಭಿಸುವ ಬದಲು ಮಕ್ಕಳಿಗೆ ಚಿಕ್ಕ ವಯಸ್ಸಿನಿಂದಲೇ ಶಾಲಾ ಪಠ್ಯಕ್ರಮದಲ್ಲಿ ಲೈಂಗಿಕ

‘ಮಕ್ಕಳಿಗೆ ಸಣ್ಣ ವಯಸ್ಸಿನಿಂದಲೇ ಲೈಂಗಿಕ ಶಿಕ್ಷಣ ನೀಡಬೇಕು’- ಸುಪ್ರೀಂ ಕೋರ್ಟ್‌ ಆದೇಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಓಲಾ ಸ್ಕೂಟರ್ ಶೋರೂಂ ಹೊರಗೇ ನಿಂತು ಸ್ಕೂಟರ್‌ಗೆ ಬೆಂಕಿ ಹಚ್ಚಿದ ವ್ಯಕ್ತಿ

(ನ್ಯೂಸ್‌ ಕಡಬ) newskadaba.com,  ಅ.11 ಅಹಮದಾಬಾದ್:  ಶೋರೂಂವೊಂದರ ಹೊರಗೆ ನಿಂತಿದ್ದ ವ್ಯಕ್ತಿಯೊಬ್ಬ ತನ್ನ ವಾಹನಕ್ಕೆ ಬೆಂಕಿ ಹಚ್ಚಿದ ಘಟನೆ ಗುಜರಾತ್‌ನ ಪಾಲನ್‌ಪುರದಲ್ಲಿ ನಡೆದಿದೆ. ಕೆಲವೇ ನಿಮಿಷಗಳಲ್ಲಿ ನಡೆದ ಘಟನೆಯ ದೃಶ್ಯಾವಳಿ ಕ್ಯಾಮರಾದಲ್ಲಿ ಸೆರೆಯಾಯಿತು. ಏನಾಯಿತು ಎಂದು ಯಾರಾದರೂ ಅರ್ಥಮಾಡಿಕೊಳ್ಳುವ ಮೊದಲೇ, ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ನೆಟ್ಟಿಗರನ್ನು ಆಘಾತ ಮತ್ತು ಕುತೂಹಲಕ್ಕೆ ದೂಡಿತು. ಆ ವ್ಯಕ್ತಿಯು ತುಂಬಾ ನಿರಾಶೆಗೊಂಡಿದ್ದ. ತನ್ನ ಓಲಾ ಸ್ಕೂಟರ್ ಸವಾರಿಗಿಂತ ಹೆಚ್ಚಿನ ಸಮಸ್ಯೆಯಾಗಿ ಪರಿಣಮಿಸಿದೆ ಎಂದು ಅವನು ಹೇಳಿಕೊಂಡಿದ್ದಾನೆ. ವರದಿ ಪ್ರಕಾರ, ತನ್ನ

ಓಲಾ ಸ್ಕೂಟರ್ ಶೋರೂಂ ಹೊರಗೇ ನಿಂತು ಸ್ಕೂಟರ್‌ಗೆ ಬೆಂಕಿ ಹಚ್ಚಿದ ವ್ಯಕ್ತಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸರ್ಕಾರದಿಂದಲೇ ಆ್ಯಂಬುಲೆನ್ಸ್‌ ಸೇವೆ : 3,691 ಸಿಬ್ಬಂದಿ ನೇಮಕಕ್ಕೆ ಒಪ್ಪಿಗೆ

(ನ್ಯೂಸ್‌ ಕಡಬ) newskadaba.com,  ಅ.11:  ರಾಜ್ಯದಲ್ಲಿ ಮೊದಲ ಬಾರಿಗೆ ‘108-ಆರೋಗ್ಯ ಕವಚ’ ಹಾಗೂ ‘104-ಆರೋಗ್ಯ ಸಹಾಯವಾಣಿ’ ಯೋಜನೆಯನ್ನು ಆರೋಗ್ಯ ಇಲಾಖೆ ವತಿಯಿಂದಲೇ ಜಾರಿಗೊಳಿಸುತ್ತಿದ್ದು, ಇದಕ್ಕೆ ಅಗತ್ಯವಿರುವ 3,691 ಸಿಬ್ಬಂದಿಯನ್ನು ಗುತ್ತಿಗೆ ಹಾಗೂ ಹೊರಗುತ್ತಿಗೆ ಅಡಿ ಪಡೆಯಲು ಮಂಜೂರಾತಿ ನೀಡಲಾಗಿದೆ. ಬೆಳಗ್ಗೆ ಹಾಗೂ ಮಧ್ಯಾಹ್ನದ ಅವಧಿ ಶಿಫ್ಟ್‌, ರಾತ್ರಿ ಪಾಳಿ ಶಿಫ್ಟ್‌ ಸೇರಿ 1,700 ಪೈಲಟ್‌ (ಚಾಲಕರು) 1,700 ಇಎಂಟಿ (ತುರ್ತು ಚಿಕಿತ್ಸಾ ತಂತ್ರಜ್ಞ), ಜಿಲ್ಲಾ ವ್ಯವಸ್ಥಾಪಕರು ಹಾಗೂ ಫ್ಲೀಟ್‌ ವ್ಯವಸ್ಥಾಪಕರು 62, ಎಸ್‌ಪಿಎಂ ಸಿಬ್ಬಂದಿ 5 ಮಂದಿ

ಸರ್ಕಾರದಿಂದಲೇ ಆ್ಯಂಬುಲೆನ್ಸ್‌ ಸೇವೆ : 3,691 ಸಿಬ್ಬಂದಿ ನೇಮಕಕ್ಕೆ ಒಪ್ಪಿಗೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾರ್ಕಳದ ಯುವಕನ ಆತ್ಮಹತ್ಯೆ ಪ್ರಕರಣ; ತನಿಖೆಗಾಗಿ ನಾಲ್ವರು ಗೆಳೆಯರ ಮೊಬೈಲ್ ವಶಕ್ಕೆ

(ನ್ಯೂಸ್‌ ಕಡಬ) newskadaba.com,  ಅ.11 ಕಾರ್ಕಳ: ಸ್ನೇಹಿತರಿಂದ ಬ್ಲಾಕ್‌ಮೇಲ್‌ಗೆ ಒಳಗಾದ ಬಗ್ಗೆ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿ ಆತ್ಮಹತ್ಯೆ ಮಾಡಿಕೊಂಡಿರುವ ನಿಟ್ಟೆಯ ಯುವಕನ ಪ್ರಕರಣದ ಕುರಿತು ಪೊಲೀಸರ ತನಿಖೆ ಮುಂದುವರಿದಿದ್ದು, ನಾಲ್ವರು ಗೆಳೆಯರ ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಅವುಗಳನ್ನು ವಿವಿಧ ತಾಂತ್ರಿಕ ಆಯಾಮದಲ್ಲಿ ಪರಿಶೀಲಿಸಲಾಗುತ್ತಿದೆ. ನಿಟ್ಟೆ ಗ್ರಾಮದ ಪರಪ್ಪಾಡಿ ನಿವಾಸಿ ಅಭಿಷೇಕ್ ಆಚಾರ್ಯ (23) ಮೃತ ಯುವಕ. ಅವರು ಗುರುವಾರ ಬೆಳ್ಮಣ್‌ನಲ್ಲಿರುವ ಖಾಸಗಿ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂಬಂಧ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಾಥಮಿಕ

ಕಾರ್ಕಳದ ಯುವಕನ ಆತ್ಮಹತ್ಯೆ ಪ್ರಕರಣ; ತನಿಖೆಗಾಗಿ ನಾಲ್ವರು ಗೆಳೆಯರ ಮೊಬೈಲ್ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಳ್ಳಾರಿ: ಸಮೀಕ್ಷಾ ಕರ್ತವ್ಯಕ್ಕೆ ಗೈರು – ಇಬ್ಬರು ಶಿಕ್ಷಕರು ಅಮಾನತು

(ನ್ಯೂಸ್‌ ಕಡಬ) newskadaba.com,  ಅ.11 ಬಳ್ಳಾರಿ : ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಗೈರಾದ ಬಳ್ಳಾರಿ ಜಿಲ್ಲೆಯಲ್ಲಿ ಇಬ್ಬರು ಶಿಕ್ಷಕರನ್ನ ಸೇವೆಯಿಂದ ಅಮಾನತು ಮಾಡಲಾಗಿದೆ. ಗಣತಿದಾರ ರವಿಚಂದ್ರ ಬಿ.ಸಿ ಹಾಗೂ ಮೇಲ್ವಿಚಾರಕ ರಾಘವೇಂದ್ರ ರಾವ್ ಅಮಾನತಾದ ಶಿಕ್ಷಕರು. ಕಂಪ್ಲಿಯ ಬಾಲಕರ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲೆ ವಿಭಾಗದ ಶಿಕ್ಷಕ ರವಿಚಂದ್ರ ಹಾಗೂ ಸಂಡೂರಿನ ಆದರ್ಶ ವಿದ್ಯಾಲಯದ ಶಿಕ್ಷಕ ರಾಘವೇಂದ್ರ ಇಬ್ಬರನ್ನೂ ಸಮೀಕ್ಷೆಗೆ ನಿಯೋಜಿಸಲಾಗಿತ್ತು. ಸಮೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿದ್ದರೂ ಇಬ್ಬರೂ ಶಿಕ್ಷಕರು ನಿರ್ಲಕ್ಷ್ಯ ತೋರಿದ್ದರು

ಬಳ್ಳಾರಿ: ಸಮೀಕ್ಷಾ ಕರ್ತವ್ಯಕ್ಕೆ ಗೈರು – ಇಬ್ಬರು ಶಿಕ್ಷಕರು ಅಮಾನತು Read More »

ಕರಾವಳಿ

ಅಮೆರಿಕ : ಯುದ್ಧ ಸಾಮಾಗ್ರಿ ಸ್ಥಾವರದಲ್ಲಿ ಸ್ಫೋಟ; 19 ಮಂದಿ ಮೃತಪಟ್ಟಿರುವ ಶಂಕೆ

(ನ್ಯೂಸ್‌ ಕಡಬ) newskadaba.com,  ಅ.11 ವಾಷಿಂಗ್ಟನ್ : ಅಮೆರಿಕದ ಟೆನ್ನೀಸೀಯಲ್ಲಿರುವ ಯುದ್ಧ ಸಾಮಾಗ್ರಿ ಸ್ಥಾವರದಲ್ಲಿ ಶುಕ್ರವಾರ(ಅ.10) ಭೀಕರ ಸ್ಫೋಟ ಸಂಭವಿಸಿದ್ದು, ಈ ಅವಘಡದಲ್ಲಿ 19 ಮಂದಿ ಮೃತಪಟ್ಟಿರುವ ಸಂಶಯ ವ್ಯಕ್ತವಾಗಿದೆ. 8 ಕಟ್ಟಡಗಳು ಹೊಂದಿರುವ ಅಕ್ಯುರೇಟ್ ಎನರ್ಜಿಟಿಕ್ ಸಿಸ್ಟಮ್ಸ್ ಕಂಪನಿಯ 1,300 ಎಕ್ರೆ ವಿಸ್ತಾರ ಕ್ಯಾಂಪಸ್‌ನಲ್ಲಿ ಸ್ಫೋಟವಾಗಿದೆ. ಸ್ಫೋಟದ ತೀವ್ರತೆಗೆ ಇಡೀ ಕಟ್ಟಡವೇ ಸುಟ್ಟು ಭಸ್ಮವಾಗಿದೆ. ಸ್ಫೋಟದ ಹಿನ್ನೆಲೆ ಕಿ.ಮೀ.ಗಟ್ಟಲೇ ದೂರಕ್ಕೆ ಕಂಪನದ ಅನುಭವವಾಗಿದೆ. ಇದು ಯುಎಸ್ ಮಿಲಿಟರಿ ಸ್ಫೋಟಕಗಳು ಹಾಗೂ ಮದ್ದು ಗುಂಡುಗಳನ್ನು ತಯಾರಿಸಿ, ಪರೀಕ್ಷೆ

ಅಮೆರಿಕ : ಯುದ್ಧ ಸಾಮಾಗ್ರಿ ಸ್ಥಾವರದಲ್ಲಿ ಸ್ಫೋಟ; 19 ಮಂದಿ ಮೃತಪಟ್ಟಿರುವ ಶಂಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅನಿಲ್ ಅಂಬಾನಿ ಸಹಾಯಕ ಅಶೋಕ್ ಕುಮಾರ್ ಪಾಲ್ ಬಂಧನ

(ನ್ಯೂಸ್‌ ಕಡಬ) newskadaba.com,  ಅ.11 ನವದೆಹಲಿ : ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ರವರನ್ನು ಬಂಧನ ಮಾಡಲಾಗಿದೆ.ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಅವರ ಸಹಾಯಕ ಮತ್ತು ರಿಲಯನ್ಸ್ ಪವರ್ ಲಿಮಿಟೆಡ್‌ನ ಹಿರಿಯ ಅಧಿಕಾರಿ ಅಶೋಕ್ ಕುಮಾರ್ ಪಾಲ್ ಅವರನ್ನು 17,000 ಕೋಟಿ ರೂ. ಬ್ಯಾಂಕ್ ಸಾಲ ವಂಚನೆಗೆ ಸಂಬಂಧಿಸಿದ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ. ಕೆಲವು ಕಂಪನಿಗಳಿಂದ ಕೋಟ್ಯಂತರ ರೂಪಾಯಿಗಳ ಆರ್ಥಿಕ ಅಕ್ರಮಗಳ ಹಲವಾರು ಆರೋಪಗಳ ಹೊರತಾಗಿ, ಬ್ಯಾಂಕ್ ಸಾಲ ವಂಚನೆ-ಸಂಬಂಧಿತ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅನಿಲ್ ಅಂಬಾನಿ ಸಹಾಯಕ ಅಶೋಕ್ ಕುಮಾರ್ ಪಾಲ್ ಬಂಧನ Read More »

ಬ್ರೇಕಿಂಗ್ ನ್ಯೂಸ್

ಅನಿಲ್ ಅಂಬಾನಿ ಆಪ್ತ ಸಹಾಯಕ ಅಶೋಕ್ ಕುಮಾರ್ ಅರೆಸ್ಟ್

(ನ್ಯೂಸ್‌ ಕಡಬ) newskadaba.com,  ಅ.11:  ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಿಲ್ ಅಂಬಾನಿ ಸಹಾಯಕ ಅಶೋಕ್ ಕುಮಾರ್ ಪಾಲ್ ಅವರನ್ನು ಬಂಧಿಸಲಾಗಿದೆ. ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಅವರ ಸಹಾಯಕ ಮತ್ತು ರಿಲಯನ್ಸ್ ಪವರ್ ಲಿಮಿಟೆಡ್‌ನ ಹಿರಿಯ ಅಧಿಕಾರಿ ಅಶೋಕ್ ಕುಮಾರ್ ಪಾಲ್ ಅವರನ್ನು 17,000 ಕೋಟಿ ರೂ. ಬ್ಯಾಂಕ್ ಸಾಲ ವಂಚನೆಗೆ ಸಂಬಂಧಿಸಿದ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅರೆಸ್ಟ್ ಮಾಡಲಾಗಿದೆ. ಪಾಲ್ ಅವರು 25 ವರ್ಷಗಳಿಗೂ ಹೆಚ್ಚು ಚಾರ್ಟರ್ಡ್ ಅಕೌಂಟೆಂಟ್ ಆಗಿ ಅನುಭವ ಹೊಂದಿದ್ದಾರೆ.

ಅನಿಲ್ ಅಂಬಾನಿ ಆಪ್ತ ಸಹಾಯಕ ಅಶೋಕ್ ಕುಮಾರ್ ಅರೆಸ್ಟ್ Read More »

ಬ್ರೇಕಿಂಗ್ ನ್ಯೂಸ್

ಶಬರಿಮಲೆ ಚಿನ್ನಕ್ಕೆ ಕನ್ನ: ಕ್ರಿಮಿನಲ್ ಕೇಸಿಗೆ ಹೈಕೋರ್ಟ್‌ ಆದೇಶ

(ನ್ಯೂಸ್‌ ಕಡಬ) newskadaba.com,  ಅ.11 ಕೊಚ್ಚಿ : ಚಿನ್ನಲೇಪನದ ವೇಳೆ ಶಬರಿಮಲೆ ದೇಗುಲದ ದ್ವಾರಪಾಲಕ ಮೂರ್ತಿ ಹಾಗೂ ಚೌಕಟ್ಟಿನ ಚಿನ್ನ ಕಳವಿಗೆ ಸಂಬಂಧಿಸಿದಂತೆ ಕ್ರಿಮಿನಲ್‌ ಪ್ರಕರಣ ದಾಖಲಿಸಲು ಕೇರಳ ಹೈಕೋರ್ಟ್ ಶುಕ್ರವಾರ ರಾಜ್ಯ ಪೊಲೀಸರಿಗೆ ನಿರ್ದೇಶನ ನೀಡಿದೆ. ‘ದೇಗುಲ ಚೌಕಟ್ಟಿನ ಚಿನ್ನ ದುರುಪಯೋಗ ಆಗಿದೆ ಎಂಬುದು ಇಲ್ಲಿಯವರೆಗೆ ನಡೆಸಿದ ತನಿಖೆಯಿಂದ ತಿಳಿದುಬರುತ್ತದೆ. ಹೀಗಾಗಿ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ, ಈ ಬಗ್ಗೆ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು’ ಎಂದು ಪೀಠ ಸೂಚಿಸಿದೆ. ‘ಚಿನ್ನಲೇಪನ ನಡೆಸಿದ ಬೆಂಗಳೂರು ಮೂಲದ ಉನ್ನಿಕೃಷ್ಣನ್ ಪೊಟ್ಟಿಗೆ

ಶಬರಿಮಲೆ ಚಿನ್ನಕ್ಕೆ ಕನ್ನ: ಕ್ರಿಮಿನಲ್ ಕೇಸಿಗೆ ಹೈಕೋರ್ಟ್‌ ಆದೇಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top