ಮರ್ಧಾಳ: ಬೈಕಿಗೆ ಢಿಕ್ಕಿ ಹೊಡೆದು ಹೊಟೇಲಿಗೆ ನುಗ್ಗಿದ ಜೀಪು ► ಎರಡು ಬೈಕ್ ಗಳಿಗೆ ಹಾನಿ

(ನ್ಯೂಸ್ ಕಡಬ) newskadaba.com ಕಡಬ, ಆ.05. ಜೀಪೊಂದು ಎರಡು ಬೈಕುಗಳಿಗೆ ಢಿಕ್ಕಿ ಹೊಡೆದು ಹೋಟೆಲೊಂದಕ್ಕೆ ನುಗ್ಗಿದ ಪರಿಣಾಮ ಬೈಕ್ ನಜ್ಜುಗುಜ್ಜಾಗಿದ್ದು, ಹೊಟೇಲಿನ ಕಂಬಗಳೆರಡು ಹಾನಿಯಾದ ಘಟನೆ ಶನಿವಾರ ಸಂಜೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಜಂಕ್ಷನ್ ನಲ್ಲಿ ನಡೆದಿದೆ. ಜೀಪು ಚಲಾಯಿಸಲು ಕಲಿಯುತ್ತಿದ್ದ ವೇಳೆ ಈ ಘಟನೆ ಸಂಭವಿಸಿದ್ದು, ಬೈಕಿಗೆ ಢಿಕ್ಕಿ ಹೊಡೆದು ಹೊಟೇಲಿನ ಕಂಬಕ್ಕೆ ಢಿಕ್ಕಿಯಾಗಿ ಜೀಪು ನಿಂತಿದೆ. ಸಂಜೆ ಸಮಯದಲ್ಲಿ ಶಾಲಾ ಮಕ್ಕಳು ಇದೇ ಹೊಟೇಲಿನ ಮುಂಭಾಗದಲ್ಲಿ ಬಸ್ಸಿಗೆ ಕಾಯುತ್ತಿದ್ದು, ಅಪಘಾತದ […]

ಮರ್ಧಾಳ: ಬೈಕಿಗೆ ಢಿಕ್ಕಿ ಹೊಡೆದು ಹೊಟೇಲಿಗೆ ನುಗ್ಗಿದ ಜೀಪು ► ಎರಡು ಬೈಕ್ ಗಳಿಗೆ ಹಾನಿ Read More »

ಕರಾವಳಿ

ಸಾಗರ: ಖಾಸಗಿ ಬಸ್ – ಆಟೋ ರಿಕ್ಷಾ ಢಿಕ್ಕಿ ► ಐವರು ಮೃತ್ಯು, ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಆ.05. ಖಾಸಗಿ ಬಸ್ ಹಾಗೂ ಆಟೊ ನಡುವೆ ಢಿಕ್ಕಿ ಸಂಭವಿಸಿ ಆಟೊದಲ್ಲಿದ್ದ ಐದು ಮಂದಿ ಪ್ರಯಾಣಿಕರು ಸ್ಥಳದಲ್ಲಿಯೇ ಮೃತಪಟ್ಟು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 206ರ ಸಾಗರ ತಾಲೂಕಿನ ಆನಂದಪುರ ಸಮೀಪದ ಆಚಾಪುರ ಎಂಬಲ್ಲಿ ಶನಿವಾರದಂದು ನಡೆದಿದೆ. ಮೃತಪಟ್ಟವರು ಆಟೊದಲ್ಲಿದ್ದ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಭುವನಹಳ್ಳಿ ತಾವರೆಕೆರೆ ನಿವಾಸಿ ತಿಪ್ಪೇಸ್ವಾಮಿ, ಕುಮಾರ, ರಾಮು, ಪುಟ್ಟರಾಜು ಹಾಗೂ ಶಿವು ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಇನ್ನೋರ್ವನ ಸ್ಥಿತಿ ಚಿಂತಾಜನಕವಾಗಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು

ಸಾಗರ: ಖಾಸಗಿ ಬಸ್ – ಆಟೋ ರಿಕ್ಷಾ ಢಿಕ್ಕಿ ► ಐವರು ಮೃತ್ಯು, ಓರ್ವ ಗಂಭೀರ Read More »

ಕರ್ನಾಟಕ

ಭೀಕರ ರಸ್ತೆ ಅಪಘಾತಕ್ಕೆ ಐವರು ಬಲಿ ► ಆರು ವಿದೇಶಿ ಪ್ರಜೆಗಳು ಗಂಭೀರ

(ನ್ಯೂಸ್ ಕಡಬ) newskadaba.com ಕೋಲಾರ, ಆ.05. ಟೆಂಪೊ ಟ್ರಾವೆಲರ್​ಗೆ ಲಾರಿಯೊಂದು ಢಿಕ್ಕಿಯಾದುದರಿಂದ ನಾಲ್ವರು ವಿದೇಶಿಯರು ಸೇರಿದಂತೆ ಐವರು ಮೃತಪಟ್ಟ ದಾರುಣ ಘಟನೆ ಕೋಲಾರದ ಆಂಧ್ರ ಗಡಿ ಪ್ರದೇಶದಲ್ಲಿ ನಡೆದಿದೆ. ಕೋಲಾರದ ಗಡಿ ಆಂದ್ರ ಪ್ರದೇಶದ ಅನಂತಪುರಂ ಜಿಲ್ಲೆ ಪುಂಗನೂರು ಈಡಗಪಲ್ಲಿ ಬಳಿ ಈ ದುರ್ಘಟನೆ ನಡೆದಿದೆ. ಇವರು ಸ್ಪೇನ್​​ ದೇಶದ ಜನರು ಭಾರತದಲ್ಲಿ ನಡೆಸುತ್ತಿರುವ ರೂರಲ್ ಡೆವಲಪ್‍ಮೆಂಟ್ ಟ್ರಸ್ಟಿನ ಕಾರ್ಯ ವೈಖರಿಯ ಪರಿಶೀಲನೆಗೆಂದು ಭಾರತಕ್ಕೆ ಆಗಮಿಸಿದ್ದು, ಅನಂತಪುರಂ ನಿಂದ ಪುದುಚೇರಿಗೆ ಪ್ರಯಾಣಿಸುತ್ತಿದ್ದಾಗ ಟೆಂಪೋ ಟ್ರಾವೆಲ್ಲರ್ ಮತ್ತು ಲಾರಿ

ಭೀಕರ ರಸ್ತೆ ಅಪಘಾತಕ್ಕೆ ಐವರು ಬಲಿ ► ಆರು ವಿದೇಶಿ ಪ್ರಜೆಗಳು ಗಂಭೀರ Read More »

ರಾಷ್ಟ್ರೀಯ ನ್ಯೂಸ್

ಮರ್ದಾಳ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸತೀಶ್ಚಂದ್ರ ರೈ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ.05. ಮರ್ದಾಳ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆಯು ಇತ್ತೀಚೆಗೆ ಮರ್ದಾಳ ಶ್ರೀ ಅಯ್ಯಪ್ಪ ಭಜನಾ ಮಂದಿರದಲ್ಲಿ ನಡೆದಿದ್ದು, ಈ ಸಂದರ್ಭದಲ್ಲಿ 18ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿ ರಚಿಸಲಾಯಿತು. ಗೌರವಾಧ್ಯಕ್ಷರಾಗಿ ಸುರೇಶ್ ರೈ ನೈಲ, ಅಧ್ಯಕ್ಷರಾಗಿ ಸತೀಶ್ಚಂದ್ರ ರೈ ಮೈಕಾಜೆ, ಕಾರ್ಯದರ್ಶಿಯಾಗಿ ಪ್ರಮೋದ್ ರೈ ಕುಡಾಲ ಆಯ್ಕೆಯಾಗಿದ್ದಾರೆ. ಗೌರವ ಸಲಹೆಗಾರರಾಗಿ ಅನೂಪ್ ಕುಮಾರ್ ಮರ್ದಾಳ ಬೀಡು, ಶಿವಪ್ರಸಾದ್ ಕೈಕುರೆ, ನಾರಾಯಣ ಶೆಟ್ಟಿ ಅತ್ಯಡ್ಕ, ಮನೋಹರ ರೈ ಅಲಿಮಾರು, ಜನಾರ್ಧನ ಗೌಡ

ಮರ್ದಾಳ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸತೀಶ್ಚಂದ್ರ ರೈ ಆಯ್ಕೆ Read More »

ಕರಾವಳಿ

ಬಾಲ್ಯ ವಿವಾಹ ನಡೆಯುತ್ತಿದೆಯೇ…?? ► ನೀವು ಏನು ಮಾಡಬೇಕೆಂದು ಗೊತ್ತೇ…?

(ನ್ಯೂಸ್ ಕಡಬ) newskadaba.com ಮ0ಗಳೂರು, ಆ.05. ಬಾಲ್ಯವಿವಾಹ ಒಂದು ಸಾಮಾಜಿಕ ಪಿಡುಗಾಗಿದ್ದು ಈ ಪದ್ಧತಿಯನ್ನು ಸಂಪೂರ್ಣವಾಗಿ ತೊಡೆದು ಹಾಕಲು ಸಮಾಜದಲ್ಲಿನ ಸರ್ವರ ಸಹಕಾರ ಅತ್ಯಗತ್ಯವಾಗಿದೆ. ಬಾಲ್ಯವಿವಾಹ ನಿಷೇಧ ಕಾಯಿದೆಯನ್ನು ಜಾರಿಗೆ ತಂದಿದ್ದರೂ ಕೂಡ ಇನ್ನೂ ಕೂಡ ಬೆರಳಿಣಿಕೆಯಷ್ಟು ಪ್ರಕರಣಗಳು ವರದಿಯಾಗುತ್ತಿರುವುದು ತೀರ ವಿಷಾಧನೀಯವಾಗಿದೆ. ಈ ಕಾಯಿದೆಯಲ್ಲಿರುವ ತೀವ್ರ ಮತ್ತು  ಕಠಿಣ ಸ್ವರೂಪವಾದ  ದಂಡನೆ ಇದ್ದರೂ ಸಹ ಇದರ ಅರಿವು ಕೆಲವರಿಗೆ ತಿಳಿಯದ ಹಿನ್ನೆಲೆಯಲ್ಲಿ ಈ ರೀತಿ ಮರುಕಳಿಸುತ್ತಿದ್ದು, ಈ ಕಾಯಿದೆಯಂತೆ ಬಾಲ್ಯವಿವಾಹ ಪ್ರಕರಣಗಳು ಸಾಬೀತಾದಲ್ಲಿ ಒಂದು ವರ್ಷಕ್ಕಿಂತ ಕಡಿಮೆ

ಬಾಲ್ಯ ವಿವಾಹ ನಡೆಯುತ್ತಿದೆಯೇ…?? ► ನೀವು ಏನು ಮಾಡಬೇಕೆಂದು ಗೊತ್ತೇ…? Read More »

ಕರಾವಳಿ

ಡಿಕೆಶಿ ನಿವಾಸದ ಮೇಲಿನ ಐಟಿ ದಾಳಿ ಮುಕ್ತಾಯ ► ದಾಳಿ ಬಳಿಕ ಸಚಿವ ಡಿಕೆಶಿ ಹೇಳಿದ್ದೇನು…?

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.05. ಇಂಧನ ಸಚಿವ ಡಿಕೆ ಶಿವಕುಮಾರ್ ನಿವಾಸಕ್ಕೆ ದಾಳಿ ನಡೆಸಿದ್ದ ಐಟಿ ಅಧಿಕಾರಿಗಳು ತಮ್ಮ ತನಿಖೆಯನ್ನು ಶನಿವಾರ ಬೆಳಿಗ್ಗೆ ಕೊನೆಗೊಳಿಸಿದ್ದಾರೆ. ಕಳೆದ ಮೂರು ದಿನಗಳ ದಾಳಿ ಮುಕ್ತಾಯವಾದ ನಂತರ ಡಿ.ಕೆ. ಶಿವಕುಮಾರ್ ಮೊದಲ ಬಾರಿಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ್ದಾರೆ, ಮನೆಯಿಂದ ಹೊರಬಂದು ಮಾಧ್ಯಮಗಳೊಂದಿಗೆ ಕೆಲ ಹೊತ್ತು ಮಾತನಾಡಿದ ಡಿಕೆಶಿ ಬಳಿಕ ತಾವು ತಾವು ನಂಬಿರುವ ದೇವರ ದರ್ಶನಕ್ಕೆ ಹೋಗುತ್ತಿರುವುದಾಗಿ ತಿಳಿಸಿ ಅಲ್ಲಿಂದ ಹೊರಟು ಹೋದರು. ನನಗೆ ಮಾಧ್ಯಮಗಳು, ಪಕ್ಷದ ಕಾರ್ಯಕರ್ತರು,  ನಾಯಕರಲ್ಲದೇ

ಡಿಕೆಶಿ ನಿವಾಸದ ಮೇಲಿನ ಐಟಿ ದಾಳಿ ಮುಕ್ತಾಯ ► ದಾಳಿ ಬಳಿಕ ಸಚಿವ ಡಿಕೆಶಿ ಹೇಳಿದ್ದೇನು…? Read More »

ಕರ್ನಾಟಕ

ಇಂದು ಉಪರಾಷ್ಟ್ರಪತಿ ಚುನಾವಣೆ: ಸಂಜೆ ವೇಳೆಗೆ ಫಲಿತಾಂಶ ಪ್ರಕಟ

(ನ್ಯೂಸ್ ಕಡಬ) newskadaba.com ನವದೆಹಲಿ, ಆ.05. ಭಾರತದ ಹಾಲಿ ಉಪರಾಷ್ಟ್ರಪತಿ ಹಮಿದ್ ಅನ್ಸಾರಿ ಅವರ ಅಧಿಕಾರಾವಧಿ ಆಗಸ್ಟ್ 10 ರಂದು ಮುಗಿಯಲಿರುವುದರಿಂದ ಉಪರಾಷ್ಟ್ರಪತಿ ಚುನಾವಣೆಗೆ ಇಂದು ಬೆಳಿಗ್ಗೆಯಿಂದ ಮತದಾನ ಆರಂಭವಾಗಿದೆ. ಬೆಳಿಗ್ಗೆ 10 ಗಂಟೆಯಿಂದ 5 ಗಂಟೆಯವರೆಗೆ ಮತದಾನ ನಡೆಯಲಿದ್ದು, ಎನ್ ಡಿಎ ಬೆಂಬಲಿತ ಬಿಜೆಪಿ ಅಭ್ಯರ್ಥಿ ವೆಂಕಯ್ಯ ನಾಯ್ಡು ಹಾಗೂ ಯುಪಿಎ ಬೆಂಬಲಿತ ಕಾಂಗ್ರೆಸ್ ಅಭ್ಯರ್ಥಿ ಗೋಪಾಲಕೃಷ್ಣ ಗಾಂಧಿ ನಡುವೆ ನೇರ ಹಣಾಹಣಿ ನಡೆಯಲಿದೆ. ಇಂದು ಸಂಜೆ 7 ಗಂಟೆಯ ಹೊತ್ತಿಗೆ ಫಲಿತಾಂಶ ಪ್ರಕಟವಾಗಲಿದೆ.

ಇಂದು ಉಪರಾಷ್ಟ್ರಪತಿ ಚುನಾವಣೆ: ಸಂಜೆ ವೇಳೆಗೆ ಫಲಿತಾಂಶ ಪ್ರಕಟ Read More »

ರಾಷ್ಟ್ರೀಯ ನ್ಯೂಸ್

ನಾಳೆ ನೆಕ್ಕಿತ್ತಡ್ಕ ದರ್ಗಾದಲ್ಲಿ ಮಾಸಿಕ ಕೂಟು ಝಿಯಾರತ್

ಕಡಬ, (newskadaba.com) ಕಡಬ, ಆ.05. ತಕ್ವಿಯತ್ತುಲ್ ಇಸ್ಲಾಂ ಜಮಾಅತ್ ಕಮಿಟಿ ಮರ್ಧಾಳ ಇದರ ಅಧೀನದಲ್ಲಿರುವ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಕ್ಕಿತ್ತಡ್ಕ ಎಂಬಲ್ಲಿ ಜಾತಿ, ಧರ್ಮ ಭೇದವೆನ್ನದೆ ಹಲವಾರು ಸಮಸ್ಯೆಗಳಿಗೆ ಹರಕೆಯ ಮೂಲಕ ಪರಿಹಾರ ಕಂಡುಕೊಂಡಿರುವ ಮಾಸಿಕವಾಗಿ ನಡೆಸಿಕೊಂಡು ಬರುತ್ತಿರುವ ನೆಕ್ಕಿತ್ತಡ್ಕ ಕೂಟು ಝಿಯಾರತ್ ಆಗಸ್ಟ್ 06 ನೇ ಭಾನುವಾರ ರಾತ್ರಿ 7 ಗಂಟೆಯಿಂದ ನಡೆಯಲಿದೆ. ಮರ್ಧಾಳ ಜಮಾಅತಿನ ಖತೀಬರಾದ ಮಹಮ್ಮದ್ ಹನೀಫ್ ಸಖಾಫಿ ಎಮ್ಮೆಮ್ಮಾಡು ನೇತೃತ್ವ ವಹಿಸಲಿದ್ದಾರೆ ಎಂದು ಮಸೀದಿಯ ಪ್ರಕಟಣೆ ತಿಳಿಸಿದೆ.

ನಾಳೆ ನೆಕ್ಕಿತ್ತಡ್ಕ ದರ್ಗಾದಲ್ಲಿ ಮಾಸಿಕ ಕೂಟು ಝಿಯಾರತ್ Read More »

ಕರಾವಳಿ

ಕಾಂಗ್ರೆಸ್ ಪ್ರತಿಭಟನೆ ಹಾಸ್ಯಾಸ್ಪದ: ಕೃಷ್ಣ ಶೆಟ್ಟಿ ಲೇವಡಿ

(ನ್ಯೂಸ್ ಕಡಬ) newskadaba.com ಕಡಬ, ಆ.04. ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅಕ್ರಮ ಆಸ್ತಿಯ ಬಗ್ಗೆ ಐಟಿ ದಾಳಿಯನ್ನು ಖಂಡಿಸಿ ಕಡಬದಲ್ಲಿ ಕಾಂಗ್ರೇಸ್ ಮಾಡಿರುವ ಪ್ರತಿಭಟನೆ ಭ್ರಷ್ಟಾಚಾರ ಪರ ಹೋರಾಟವಾಗಿದ್ದು ಹಾಸ್ಯಾಸ್ಪದವಾಗಿದೆ ಎಂದು ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ಕೃಷ್ಣ ಶೆಟ್ಟಿ ಕಡಬ ಲೇವಡಿ ಮಾಡಿದ್ದಾರೆ. ಹೇಳಿಕೆ ನೀಡಿರುವ ಅವರು ಕಳೆದ 70 ವರ್ಷಗಳಿಂದ ದೇಶವನ್ನು ಲೂಟಿ ಮಾಡಿರುವ ಕಾಂಗ್ರೇಸ್ ಮುಖಂಡರ ಅಕ್ರಮವನ್ನು ಅಧಿಕಾರಿಗಳು ತನಿಖೆ ನಡೆಸುವುದಕ್ಕೂ ಕಾಂಗ್ರೇಸ್ ಅಡ್ಡಿಪಡಿಸುತ್ತಿದೆ. ಇವರ ಹೋರಾಟ ಭ್ರಷ್ಟಾಚಾರದ ಪರವಾಗಿದೆ ಎನ್ನುವುದನ್ನು

ಕಾಂಗ್ರೆಸ್ ಪ್ರತಿಭಟನೆ ಹಾಸ್ಯಾಸ್ಪದ: ಕೃಷ್ಣ ಶೆಟ್ಟಿ ಲೇವಡಿ Read More »

ಕರಾವಳಿ

ಸಚಿವ ಡಿಕೆಶಿ ನಿವಾಸದ ಮೇಲೆ ಐಟಿ ದಾಳಿ ► ಕಡಬ ಬ್ಲಾಕ್ ಕಾಂಗ್ರೆಸ್‍ನಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಆ.04. ಇಂಧನ ಸಚಿವ ಡಿ.ಕೆ. ಶಿವಕುಮಾರ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖಾಧಿಕಾರಿಗಳು ದಾಳಿ ನಡೆಸಿರುವುದರ ವಿರುದ್ಧ ಕಡಬ ಬ್ಲಾಕ್ ಕಾಂಗ್ರೇಸ್ ವತಿಯಿಂದ ಶುಕ್ರವಾರದಂದು ಕಡಬ ತಹಶೀಲ್ದಾರ್ ಕಛೇರಿ ಎದುರು ಪ್ರತಿಭಟನೆ ನಡೆಸಿ ಅಕ್ರೋಶ ವ್ಯಕ್ತಪಡಿಸಿದರು. ಕಡಬ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ದಿವಾಕರ ಗೌಡ ಶೀರಾಡಿ ಅವರ ನೇತೃತ್ವದಲ್ಲಿ ತಹಶಿಲ್ದಾರ್ ಕಛೇರಿ ಎದುರು ಜಮಾಯಿಸಿದ ಕಾಂಗ್ರೇಸ್ ಕಾರ್ಯಕರ್ತರು ಕೇಂದ್ರ ಸರಕಾರ, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ವಿರುದ್ಧ

ಸಚಿವ ಡಿಕೆಶಿ ನಿವಾಸದ ಮೇಲೆ ಐಟಿ ದಾಳಿ ► ಕಡಬ ಬ್ಲಾಕ್ ಕಾಂಗ್ರೆಸ್‍ನಿಂದ ಪ್ರತಿಭಟನೆ Read More »

ಕರಾವಳಿ
Scroll to Top