ಆಗಸ್ಟ್‌ 13 ರಂದು ಕಡಬದಲ್ಲಿ ಅಖಂಡ ಭಾರತ ಸಂಕಲ್ಪ ದಿನ ► ಹಿಂಜಾವೆ ಕಡಬ ತಾಲೂಕು ಅಧ್ಯಕ್ಷ ಪ್ರಶಾಂತ್ ಪಂಜೋಡಿ

(ನ್ಯೂಸ್ ಕಡಬ) newskadaba.com ಕಡಬ, ಆ.04. ಕಡಬ ತಾಲೂಕು ಹಿಂದೂ ಜಾಗರಣ ವೇದಿಕೆಯ ಆಶ್ರಯದಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮವು ಆಗಸ್ಟ್‌ 13 ರಂದು ಸಂಜೆ ಕಡಬ ಶ್ರೀ ದುರ್ಗಾಂಬಿಕಾ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ ಎಂದು ಹಿಂಜಾವೆ ಕಡಬ ತಾಲೂಕು ಅಧ್ಯಕ್ಷ ಪ್ರಶಾಂತ್ ಪಂಜೋಡಿ ಹೇಳಿದರು. ಅವರು ಕಡಬ ಪ್ರೆಸ್ ಕ್ಲಬ್ನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, 71 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ 1947 ರ ಆಗಸ್ಟ್‌ 14 ಮಧ್ಯರಾತ್ರಿ ದೇಶವಿಭನೆಯ ಕರಾಳ ದುರಂತವನ್ನು […]

ಆಗಸ್ಟ್‌ 13 ರಂದು ಕಡಬದಲ್ಲಿ ಅಖಂಡ ಭಾರತ ಸಂಕಲ್ಪ ದಿನ ► ಹಿಂಜಾವೆ ಕಡಬ ತಾಲೂಕು ಅಧ್ಯಕ್ಷ ಪ್ರಶಾಂತ್ ಪಂಜೋಡಿ Read More »

ಕರಾವಳಿ

ಕೋಡಂದೂರು: ಬೈಕ್ – ಕಾರು ಢಿಕ್ಕಿ ► ಸವಾರರಿಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಆ.04. ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕೋಡಂದೂರು ಎಂಬಲ್ಲಿ ಸ್ವಿಫ್ಟ್ ಕಾರು ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿ ಸವಾರರಿಬ್ಬರು ಗಾಯಗೊಂಡ ಘಟನೆ ಶುಕ್ರವಾರದಂದು ನಡೆದಿದೆ. ಗಾಯಾಳುಗಳನ್ನು ಸ್ಥಳೀಯ ನಿವಾಸಿಗಳಾದ ಸತೀಶ್ ಹಾಗೂ ಗಫೂರ್ ಎಂದು ಗುರುತಿಸಲಾಗಿದ್ದು, ಕಡಬ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೋಡಂದೂರು: ಬೈಕ್ – ಕಾರು ಢಿಕ್ಕಿ ► ಸವಾರರಿಬ್ಬರಿಗೆ ಗಾಯ Read More »

ಕರಾವಳಿ

ದಾರುನ್ನೂರ್ ದೇರಾ ಸಮಿತಿಗೆ ನೂತನ ಸಾರಥ್ಯ ► ಅಧ್ಯಕ್ಷರಾಗಿ ಉಸ್ತಾದ್ ಶರೀಫಿ ಅಶ್ರಫಿ, ಕಾರ್ಯದರ್ಶಿಯಾಗಿ ಇಲ್ಯಾಸ್ ಕಡಬ

(ನ್ಯೂಸ್ ಕಡಬ) newskadaba.com ದುಬೈ, ಆ.04. ದಾರುನ್ನೂರ್ ದೇರಾ ಸಮಿತಿಯ ವಾರ್ಷಿಕ ಸಭೆ ಮತ್ತು ಯುನಿಟ್ ನವೀಕರಣವು ಇತ್ತೀಚೆಗೆ ಅಶ್ರಫಿ ಉಸ್ತಾದರ ಅಧ್ಯಕ್ಷತೆಯಲ್ಲಿ ರೋಯಲ್ ಮಾರ್ಕ್ ಹೋಟೆಲ್ ಸಭಾಂಗಣದಲ್ಲಿ ನಡೆಯಿತು. ಅಶ್ರಫಿ ಉಸ್ತಾದರ ದುವಾದೊಂದಿಗೆ ಆರಂಭವಾದ ಸಭೆಯಲ್ಲಿ ಗೌರವಾದ್ಯಕ್ಷರಾದ ಅಬ್ದುಲ್ ಸಲಾಮ್ ಬಪ್ಪಲಿಗೆಯವರು ಮಾತನಾಡಿ ನೆರೆದವರನ್ನು ಸಭೆಗೆ ಸ್ವಾಗತಿಸಿದರು. ಸಭೆಯನ್ನು ಜನಾಬ್ ಅಬ್ಬಾಸ್ ಕೇಕುಡೆಯವರು ಅಲ್ಲಾಹನ ತಿರುನಾಮದೊಂದಿಗೆ ಉದ್ಘಾಟಿಸಿದರು. ನಾಸಿರ್ ಬಪ್ಪಲಿಗೆ ಯವರು ಗತ ವರ್ಷದ ವರದಿ ವಾಚಿಸಿದರು. ಸಮಿತಿಯ ಪ್ರಧಾನ ಕಾರ್ಯದರ್ಶಿ ಜನಾಬ್ ಅನ್ಸಾಪ್ ಪಾತೂರು

ದಾರುನ್ನೂರ್ ದೇರಾ ಸಮಿತಿಗೆ ನೂತನ ಸಾರಥ್ಯ ► ಅಧ್ಯಕ್ಷರಾಗಿ ಉಸ್ತಾದ್ ಶರೀಫಿ ಅಶ್ರಫಿ, ಕಾರ್ಯದರ್ಶಿಯಾಗಿ ಇಲ್ಯಾಸ್ ಕಡಬ Read More »

ಅಂತರ್ರಾಷ್ಟ್ರೀಯ ನ್ಯೂಸ್

ಹಿಂಜಾವೇ ಆಲಂಕಾರು ಘಟಕಾಧ್ಯಕ್ಷರಾಗಿ ಜನಾರ್ಧನ ಕಯ್ಯಪೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ.03. ಕಡಬ ತಾಲೂಕು ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ ಹಿಂದೂ ಜಾಗರಣ ವೇದಿಕೆ ಆಲಂಕಾರು ಘಟಕ ರಚಿಸಲಾಗಿದ್ದು ಇದರ ಅಧ್ಯಕ್ಷರಾಗಿ ಜನಾರ್ದನ ಕಯ್ಯಪೆ, ಸಂಚಾಲಕರಾಗಿ ಧನಂಜಯ ಕಜೆ ನೇಮಕಗೊಂಡಿದ್ದಾರೆ. ಹಿಂದೂ ಜಾಗರಣ ವೇದಿಕೆ ಕಡಬ ತಾಲೂಕು ಸಹಸಂಚಾಲಕರಾಗಿ ಮಲ್ಲೇಶ್ ಆಲಂಕಾರು ಇವರನ್ನು ನೇಮಕ ಮಾಡಲಾಗಿದೆ. ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ ಗುರುವಾರದಂದು ನಡೆದ ಕಡಬ ತಾಲೂಕು ಹಿಂದೂ ಜಾಗರಣ ವೇದಿಕೆ ಬೈಠಕ್ ನಲ್ಲಿ ನೂತನ ಘಟಕ ರಚಿಸಲಾಯಿತು. ಕಾರ್ಯದರ್ಶಿಯಾಗಿ ಮನೋಹರ ಬಾರಡ್ಕ,

ಹಿಂಜಾವೇ ಆಲಂಕಾರು ಘಟಕಾಧ್ಯಕ್ಷರಾಗಿ ಜನಾರ್ಧನ ಕಯ್ಯಪೆ ಆಯ್ಕೆ Read More »

ಕರಾವಳಿ

ಹೊಸಮಜಲು ಶಾಲೆಯಲ್ಲಿ ‘ಹಸಿರು ತೋಟ’ ನಿರ್ಮಾಣ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ.03. ಕೌಕ್ರಾಡಿ ಗ್ರಾ.ಪಂ. ವ್ಯಾಪ್ತಿಗೆ ಒಳಪಟ್ಟ ಹೊಸಮಜಲು ದ.ಕ.ಜಿ.ಪಂ.ಹಿ.ಪ್ರಾ.ಶಾಲೆಯಲ್ಲಿ ಕೌಕ್ರಾಡಿ ಗ್ರಾ.ಪಂ.ನ ಉದ್ಯೋಗ ಖಾತ್ರಿ ಯೋಜನೆಯಡಿ ಹಸಿರು ತೋಟ ನಿರ್ಮಾಣ ಮಾಡಲಾಯಿತು. ಸಹಕಾರಿ ಯುವ ಮಂಡಲದ ಅಧ್ಯಕ್ಷ ಪ್ರಸನ್ನ ಕುಮಾರ್ ರವರ ನೇತೃತ್ವದಲ್ಲಿ ಶಾಲೆಯ ಸುಮಾರು 1.5 ಎಕ್ರೆ ಜಾಗದಲ್ಲಿ ತೆಂಗು ಹಾಗೂ ಹಣ್ಣಿನ ತೋಟ ನಿರ್ಮಾಣ ಮಾಡಲಾಯಿತು. ಶಾಲಾ ಎಸ್ಡಿಎಂಸಿ ಅಧ್ಯಕ್ಷ ಕೆ.ಇ. ಅಬೂಬಕ್ಕರ್, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮೇಲ್ವಿಚಾರಕ ಧರ್ಣಪ್ಪ ಗೌಡ, ಒಕ್ಕೂಟದ ಅಧ್ಯಕ್ಷ ಸೋಮಪ್ಪ ಎಮ್, ಮುಖ್ಯಶಿಕ್ಷಕಿ ಪ್ರೇಮ,

ಹೊಸಮಜಲು ಶಾಲೆಯಲ್ಲಿ ‘ಹಸಿರು ತೋಟ’ ನಿರ್ಮಾಣ Read More »

ಕರಾವಳಿ

ಕೊಳ್ನಾಡು: ರಸ್ತೆಗುರುಳಿದ ಅವಳಿ ಮರಗಳು ► ರಾಜ್ಯ ಹೆದ್ದಾರಿ 101 ಒಂದು ತಾಸು ಬ್ಲಾಕ್

(ನ್ಯೂಸ್ ಕಡಬ) newskadaba.com ಬಂಟ್ವಾಳ. ಆ.03. ಮಾರ್ಣಬೈಲಿನಿಂದ – ಕಬಕ ಸಂಪರ್ಕಿಸುವ ರಾಜ್ಯ ಹೆದ್ದಾರಿ 101 ರ ಕೊಳ್ನಾಡು ಗ್ರಾಮದ ಕರೈ ಎಂಬಲ್ಲಿ ಬೀಸಿದ ಭಾರೀ ಗಾಳಿಗೆ ಬೃಹತ್ ಅವಳಿ ಮರಗಳು ಧರಾಶಾಯಿಯಾದ ಘಟನೆ ಗುರುವಾರ ಸಂಜೆ ನಡೆದಿದೆ. ಸಂಜೆ ಸುರಿದ ಭಾರೀ ಗಾಳಿ ಮಳೆಗೆ ಕಾಡುಮಠ ಸೇತುವೆಯ ಬಳಿಯಲ್ಲಿನ ಬೃಹತ್ ಹಲಸಿನ ಮರ ಹಾಗೂ ದೇವದಾರ್ ಮರಗಳೆರಡು ರಸ್ತೆಗೆ ಉರುಳಿದ ಪರಿಣಾಮ ವಿದ್ಯುತ್ ಕಂಬಗಳು ಮುರಿದಿದ್ದು, ಅಪಾರ ನಷ್ಟವುಂಟಾಗಿದೆ. ಶಾಲಾ-ಕಾಲೇಜು ಬಿಡುವಿನ ಸಮಯವಾದ್ದರಿಂದ ಹೆದ್ದಾರಿಯುದ್ದಕ್ಕೂ ವಾಹನಗಳು ಒಂದು

ಕೊಳ್ನಾಡು: ರಸ್ತೆಗುರುಳಿದ ಅವಳಿ ಮರಗಳು ► ರಾಜ್ಯ ಹೆದ್ದಾರಿ 101 ಒಂದು ತಾಸು ಬ್ಲಾಕ್ Read More »

ಕರಾವಳಿ

ಬಿಳಿನೆಲೆ: ಪುತ್ತಿಲ ಬೈಲಡ್ಕ ವಿದ್ಯುತ್ ಬಳಕೆದಾರರಿಂದ ಶ್ರಮದಾನ

(ನ್ಯೂಸ್ ಕಡಬ) newskadaba.com ಕಡಬ, ಆ.03. ಪ್ರತಿಯೊಬ್ಬ ವ್ಯಕ್ತಿಯೂ ಗ್ರಾಮದ ಅಭಿವೃದ್ದಿಗೆ ಚಿಂತಿಸಿದಾಗ ಗ್ರಾಮಾಭಿವೃದ್ದಿ ಹೊಂದಲು ಸಾಧ್ಯ ಎಂದು ನಾಗರಿಕ ಹಿತರಕ್ಷಣಾ ವೇದಿಕೆಯ ವೇದಿಕೆಯ ನೇತೃತ್ವ ವಹಿಸಿದ್ದ ವಿಜಯ ಕುಮಾರ್ ಎರ್ಕ ಹೇಳಿದರು. ಅವರು ಇತ್ತೀಚೆಗೆ ಬಿಳಿನೆಲೆ ಗ್ರಾಮದ ಪುತ್ತಿಲ ಬೈಲಡ್ಕ ವಿದ್ಯುತ್ ಬಳಕೆದಾರಿಂದ ನಡೆದ ಶ್ರಮದಾನ ಕಾರ್ಯಕ್ರಮದಲ್ಲಿ ಮಾತನಾಡಿ, ನಾವು ಮನಸ್ಸಿನಲ್ಲಿ ಸ್ವಾರ್ಥವನ್ನು ಬಿಟ್ಟು ಸಮಾಜದ ಉದ್ದಾರಕ್ಕೆ ಅಪಾರ ಸೇವೆ ಸಲ್ಲಿಸಿದಾಗ ದೇಶ ಉನ್ನತ ಸ್ಥಾನಕ್ಕೆ ಹೋಗಲು ಸಾಧ್ಯ. ಪ್ರತಿಯೊಂದು ಕೆಲಸಗಳನ್ನು ಮಾಡುವಾಗ ಸರ್ಕಾರ ಅನುದಾನ ಕಾಯುವುದರಿಂದ

ಬಿಳಿನೆಲೆ: ಪುತ್ತಿಲ ಬೈಲಡ್ಕ ವಿದ್ಯುತ್ ಬಳಕೆದಾರರಿಂದ ಶ್ರಮದಾನ Read More »

ಕರಾವಳಿ

ಮೂರ್ತೆದಾರರ ಸಹಕಾರಿ ಸಂಘದಿಂದ ಮರ್ಧಾಳ ಬೆಥನಿ ಜೀವನ್ ಜ್ಯೋತಿ ವಿಶೇಷ ಶಾಲೆಗೆ ಸಹಾಯಧನ ಹಸ್ತಾಂತರ

(ನ್ಯೂಸ್ ಕಡಬ) newskadaba.com ಕಡಬ, ಆ.03. ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ವತಿಯಿಂದ ಮರ್ಧಾಳ ಬೆಥನಿ ಜೀವನ್ ಜ್ಯೋತಿ ವಿಶೇಷ ಶಾಲೆಗೆ ಸಹಾಯಧನ ನೀಡಿ ಸಹಕರಿಸಲಾಯಿತು. ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಚಂದ್ರಶೇಖರರವರು ಬೆಥನಿ ಜೀವನ್ ಜ್ಯೋತಿ ವಿಶೇಷ ಶಾಲಾ ನಿರ್ದೇಶಕರಾದ ರೆ|ಫಾ| ಆ್ಯಂಟನಿ ಒಐಸಿಯವರಿಗೆ ಸಹಾಯಧನ ಹಸ್ತಾಂತರಿಸಿ ಮಾತನಾಡಿ, ಹಣಕಾಸು ಸಂಸ್ಥೆಗಳು, ಸಹಕಾರಿ ಸಂಘಗಳು, ಉದ್ಯಮಿಗಳು ನಿಜವಾಗಿ ಸಹಕರಿಸಬೇಕಾದ ದೇವರ ಮಕ್ಕಳು ಇರುವ ಈ ಶಾಲೆಗೆ ಅತೀ ಅಗತ್ಯವಾಗಿದೆ. ಇಲ್ಲಿ ಅದೆಷ್ಟೋ ವಿವಿಧ

ಮೂರ್ತೆದಾರರ ಸಹಕಾರಿ ಸಂಘದಿಂದ ಮರ್ಧಾಳ ಬೆಥನಿ ಜೀವನ್ ಜ್ಯೋತಿ ವಿಶೇಷ ಶಾಲೆಗೆ ಸಹಾಯಧನ ಹಸ್ತಾಂತರ Read More »

ಕರಾವಳಿ

ನೂಜಿಬಾಳ್ತಿಲ ಗ್ರಾ.ಪಂ. PDO ಅರಂತೋಡಿಗೆ ವರ್ಗಾವಣೆ

(ನ್ಯೂಸ್ ಕಡಬ) newskadaba.com ಕಡಬ, ಆ.03. ನೂಜಿಬಾಳ್ತಿಲ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿಯಾಗಿ ಕಳೆದ ಮೂರು ವರ್ಷದಿಂದ ಕಾರ್ಯನಿರ್ವಹಿಸುತ್ತಿರುವ ಜಯಪ್ರಕಾಶ್ ರವರಿಗೆ ವರ್ಗಾವಣೆಯಾಗಿದ್ದು ನೂಜಿಬಾಳ್ತಿಲ ಪಂಚಾಯತಿಗೆ ಕಡಬ ಗ್ರಾ.ಪಂ.ನಲ್ಲಿ ಕಾರ್ಯದರ್ಶಿಯಾಗಿರುವ ಆನಂದ ಎ.ರವರನ್ನು ಪ್ರಭಾರ ಅಭಿವೃದ್ದಿ ಅಧಿಕಾರಿಯಾಗಿ ನೇಮಕಗೊಳಿಸಲಾಗಿದೆ. ಕಳೆದ 3 ವರ್ಷದಿಂದ ನೂಜಿಬಾಳ್ತಿಲದಲ್ಲಿ ಅಭಿವೃದ್ದಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜಯಪ್ರಕಾಶ್ ಎಂ.ರವರು ಸುಳ್ಯ ತಾಲೂಕಿನ ಆರಂತೋಡು ಪಂಚಾಯತಿಗೆ ವರ್ಗಾವಣೆಗೊಂಡಿದ್ದಾರೆ. ಬುಧವಾರದಂದು ಗ್ರಾ.ಪಂ.ನಲ್ಲಿ ಪ್ರಭಾರ ಅಭಿವೃದ್ದಿ ಅಧಿಕಾರಿಯವರಿಗೆ ಅಧಿಕಾರ ಹಸ್ತಾಂತರಿಸಲಾಯಿತು.  

ನೂಜಿಬಾಳ್ತಿಲ ಗ್ರಾ.ಪಂ. PDO ಅರಂತೋಡಿಗೆ ವರ್ಗಾವಣೆ Read More »

ಕರಾವಳಿ

ಎಪಿಎಂಸಿ ನಾಮನಿರ್ದೇಶಿತ ಸದಸ್ಯರಾಗಿ ರಾಮಕೃಷ್ಣ ಹೊಳ್ಳಾರ್ ನೇಮಕ

(ನ್ಯೂಸ್ ಕಡಬ) newskadaba.com ಕಡಬ, ಆ.03. ಪುತ್ತೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ನಾಮನಿರ್ದೇಶಿತ ಸದಸ್ಯರಾಗಿ ಕಡಬ ಪಣೆಮಜಲು ಮನೆತನದ, ಕೊಂಬಾರು ಹೊಳ್ಳಾರು ರಾಮಕೃಷ್ಣ ಹೊಳ್ಳಾರ್ ನೇಮಕಗೊಂಡಿದ್ದಾರೆ. ಪುತ್ತೂರು ಶಾಸಕಿ, ರಾಜ್ಯ ಸರ್ಕಾರದ ಸಂಸದೀಯ ಕಾರ್ಯದರ್ಶಿ ಶಕುಂತಳಾ ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ ರಾಜ್ಯ ಸರ್ಕಾರ ಈ ನೇಮಕ ಮಾಡಿದೆ. ರಾಮಕೃಷ್ಣ ಹೊಳ್ಳಾರುರವರು ಮೆಸ್ಕಾಂ ಕಡಬ ಶಾಖಾ ಸಲಹಾ ಸಮಿತಿ ಸದಸ್ಯರಾಗಿ, ಕೆಂಜಾಳ ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕರಾಗಿ, ಕೊಂಬಾರು ಮುಗೇರಡ್ಕ ದ.ಕ.ಜಿ.ಪಂ.ಹಿ.ಪ್ರಾ.ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಸೇವೆ

ಎಪಿಎಂಸಿ ನಾಮನಿರ್ದೇಶಿತ ಸದಸ್ಯರಾಗಿ ರಾಮಕೃಷ್ಣ ಹೊಳ್ಳಾರ್ ನೇಮಕ Read More »

ಕರಾವಳಿ
Scroll to Top