ಜಾತಿಗಣತಿ: ನಿನ್ನೆಗೆ ಶೇ.85.89 ಸಮೀಕ್ಷೆ ಪೂರ್ಣ

(ನ್ಯೂಸ್‌ ಕಡಬ) newskadaba.com,  ಅ.11:  ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿ (ಬೆಂಗಳೂರು) ಹೊರತುಪಡಿಸಿ ರಾಜ್ಯಾದ್ಯಂತ ಶುಕ್ರವಾರ 2.09 ಲಕ್ಷ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾತ್ರ ನಡೆಸಿದ್ದು, ಶೇ.85.89ರಷ್ಟು ಪ್ರಗತಿ ಸಾಧಿಸಲಾಗಿದೆ. ರಾಜ್ಯದಲ್ಲಿ ಬೆಂಗಳೂರು ಹೊರತುಪಡಿಸಿ 1.47 ಕೋಟಿ ಕುಟುಂಬಗಳ ಸಮೀಕ್ಷೆ ಗುರಿ ನಿಗದಿಪಡಿಸಲಾಗಿತ್ತು. ಅ.7ಕ್ಕೆ ಅಂತಿಮ ಗಡುವು ವಿಧಿಸಿದ್ದರೂ ಶೇ.80ರಷ್ಟು ಕುಟುಂಬಗಳ ಸಮೀಕ್ಷೆ ಮಾತ್ರ ಪೂರ್ಣಗೊಂಡಿದ್ದರಿಂದ ಗಡುವನ್ನು ಅ.18ರವರೆಗೆ ವಿಸ್ತರಿಸಲಾಗಿದೆ. ಗುರುವಾರದವರೆಗೆ 1,25,14,685 ಕುಟುಂಬಗಳ ಸಮೀಕ್ಷೆ ಮುಗಿದಿದ್ದು, ಶುಕ್ರವಾರ 2,09,824 ಮನೆಗಳ ಸಮೀಕ್ಷೆ ನಡೆಸಲಾಗಿದೆ. […]

ಜಾತಿಗಣತಿ: ನಿನ್ನೆಗೆ ಶೇ.85.89 ಸಮೀಕ್ಷೆ ಪೂರ್ಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಟ್ರಂಪ್ ಕೈತಪ್ಪಿದ ನೊಬೆಲ್ ಶಾಂತಿ ಪ್ರಶಸ್ತಿ

(ನ್ಯೂಸ್‌ ಕಡಬ) newskadaba.com,  ಅ.11:  ನಾರ್ವೆಯ ನೊಬೆಲ್ ಸಮಿತಿಯು 2025ರ ನೊಬೆಲ್ ಶಾಂತಿ ಪ್ರಶಸ್ತಿಗೆ ವೆನೆಜುವೆಲಾದ ಧೈರ್ಯವಂತ ನಾಯಕಿ ಮರಿಯಾ ಕೊರಿನಾ ಮಚಾಡೊ ಅವರನ್ನು ಆಯ್ಕೆ ಮಾಡಿದೆ. ವೆನೆಜುವೆಲಾದ ಜನರ ಹಕ್ಕುಗಳಿಗಾಗಿ ಮತ್ತು ಸರ್ವಾಧಿಕಾರಶಾಹಿಯ ವಿರುದ್ಧ ಪ್ರಜಾಪ್ರಭುತ್ವದ ಸ್ಥಾಪನೆಗಾಗಿ ನಡೆಸಿದ ಅವರ ನಿರ್ಭೀತ ಹೋರಾಟ ಈ ಪ್ರಶಸ್ತಿಗೆ ಕಾರಣವಾಗಿದೆ ಎಂದು ಸಮಿತಿ ಸ್ಪಷ್ಟಪಡಿಸಿದೆ. ಈ ವರ್ಷದ ಪ್ರಶಸ್ತಿಗೆ ಸಂಬಂಧಿಸಿದಂತೆ ಎಲ್ಲೆಡೆ ಚರ್ಚೆಯಾಗುತ್ತಿದ್ದ ಹೆಸರುಗಳಲ್ಲಿ ಒಂದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಇದ್ದರು. ತಮ್ಮ 20 ಅಂಶಗಳ

ಟ್ರಂಪ್ ಕೈತಪ್ಪಿದ ನೊಬೆಲ್ ಶಾಂತಿ ಪ್ರಶಸ್ತಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅ.17ಕ್ಕೆ ಭಾರತದ ಸ್ವದೇಶಿ ನಿರ್ಮಿತ ತೇಜಸ್ ಎಂಕೆ1ಎ ಫೈಟರ್ ಜೆಟ್ ಮೊದಲ ಹಾರಾಟ

(ನ್ಯೂಸ್‌ ಕಡಬ) newskadaba.com,  ಅ.11:  ಭಾರತದ ಸ್ವದೇಶಿ ನಿರ್ಮಿತ ತೇಜಸ್ ಎಂಕೆ1ಎ ಫೈಟರ್ ಜೆಟ್ ಅ.17 ರಂದು ಮಹಾರಾಷ್ಟ್ರದ ನಾಸಿಕ್‌ನಲ್ಲಿ ತನ್ನ ಮೊದಲ ಹಾರಾಟ ನಡೆಸಲಿದೆ.‌ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್)ನಲ್ಲಿ ಉದ್ಘಾಟನೆ ಮಾಡಲಿದ್ದಾರೆ. ಜೊತೆಗೆ, ತೇಜಸ್ Mk1A ಗಾಗಿ ಮೂರನೇ ಉತ್ಪಾದನಾ ಮಾರ್ಗ ಮತ್ತು HTT-40 ವಿಮಾನಕ್ಕಾಗಿ ಎರಡನೇ ಉತ್ಪಾದನಾ ಮಾರ್ಗವನ್ನು ಉದ್ಘಾಟಿಸಲಿದ್ದಾರೆ. ಈ ಸಾಧನೆಯು ಭಾರತದ ರಕ್ಷಣಾ ಉತ್ಪಾದನಾ ವಲಯದಲ್ಲಿ ಸ್ವಾವಲಂಬನೆಯತ್ತ ಮಹತ್ವದ ಹೆಜ್ಜೆಯನ್ನು ಸೂಚಿಸುತ್ತದೆ. ‘ಮೇಕ್

ಅ.17ಕ್ಕೆ ಭಾರತದ ಸ್ವದೇಶಿ ನಿರ್ಮಿತ ತೇಜಸ್ ಎಂಕೆ1ಎ ಫೈಟರ್ ಜೆಟ್ ಮೊದಲ ಹಾರಾಟ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರಿನ ಹೋಲ್‌ಸೇಲ್ ಮಾರಾಟ ಮಳಿಗೆಯಲ್ಲಿ ಇಟ್ಟಿದ್ದ 3.5 ಲಕ್ಷ ರೂ. ನಗದು ಕಳ್ಳತನ

(ನ್ಯೂಸ್‌ ಕಡಬ) newskadaba.com,  ಅ.11 ಮಂಗಳೂರು : ಸುರತ್ಕಲ್ ಮಾರ್ಕೆಟ್ ಮುಂಭಾಗದ ಹೋಲ್‌ಸೇಲ್ ಮಾರಾಟ ಮಳಿಗೆಯೊಂದರಲ್ಲಿ ಇಟ್ಟಿದ್ದ ಬರೋಬ್ಬರಿ 3.5 ಲಕ್ಷ ರೂ. ನಗದು ಕಳ್ಳತನವಾಗಿರುವ ಘಟನೆ ಶುಕ್ರವಾರ(ಅ.10) ಬೆಳಕಿಗೆ ಬಂದಿದೆ.ಮಾಲೀಕರು ದಿನನಿತ್ಯದಂತೆ ಅಂಗಡಿ ತೆರೆಯಲು ಬಂದಾಗ ಅಂಗಡಿಯ ಬೀಗ ಮುರಿದು ಕಳ್ಳತನ ಮಾಡಿರುವುದು ತಿಳಿದುಬಂದಿದೆ. ರಾತ್ರಿಯ ಸಮಯದಲ್ಲಿ ಅಂಗಡಿಯ ಬೀಗವನ್ನು ಒಡೆಯಲಾಗಿದೆ ಎನ್ನಲಾಗಿದೆ. ವರದಿಗಳ ಪ್ರಕಾರ, ಅಂಗಡಿ ಮಾಲೀಕರಾದ ಶಮೀರ್ ಅವರು ಸಾಮಾನ್ಯವಾಗಿ ವ್ಯಾಪಾರದ ನಂತರ ದಿನದ ಹಣವನ್ನು ಮನೆಗೆ ತೆಗೆದುಕೊಂಡು ಹೋಗುತ್ತಿದ್ದರು. ಆದರೆ, ಮರುದಿನ

ಮಂಗಳೂರಿನ ಹೋಲ್‌ಸೇಲ್ ಮಾರಾಟ ಮಳಿಗೆಯಲ್ಲಿ ಇಟ್ಟಿದ್ದ 3.5 ಲಕ್ಷ ರೂ. ನಗದು ಕಳ್ಳತನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು: ಕಾರ್ಪೊರೇಟ್ ಸಫೈರೋ ಫಾರೆಕ್ಸ್ ಕಾರ್ಡ್ ಅನ್ನು ಬಿಸಿನೆಸ್ ಪ್ರಯಾಣಿಕರಿಗಾಗಿ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ಅ.11 ಬೆಂಗಳೂರು : ಐಸಿಐಸಿಐ ಬ್ಯಾಂಕ್ ಮತ್ತು ವೀಸಾ ಸಂಸ್ಥೆಗಳು ಜಂಟಿಯಾಗಿ ಭಾರತದ ಉದ್ಯಮಿ ಗಳು ಮತ್ತು ಕಾರ್ಪೊರೇಟ್ ಮಂದಿಗೆ ವಿದೇಶ ಪ್ರವಾಸ ಸಂದರ್ಭದಲ್ಲಿ ಅನುಕೂಲ ಒದಗಿಸುವ ಪ್ರೀಪೇಯ್ಡ್ ಫಾರೆಕ್ಸ್ ಕಾರ್ಡ್ ಆಗಿರುವ ಕಾರ್ಪೊರೇಟ್ ಸಫೈರೋ ಫಾರೆಕ್ಸ್ ಕಾರ್ಡ್ ಅನ್ನು ಬಿಡುಗಡೆ ಮಾಡಿವೆ. ಬಿಸಿನೆಸ್ ಪ್ರಯಾಣಿಕರಿಗಾಗಿ ರೂಪಿಸಲಾದ ಮೊದಲ ಬಗೆಯ ಕಾರ್ಡ್ ಆಗಿದ್ದು, ವೀಸಾ ಇನ್ಫಿನಿಟ್ ಸೌಲಭ್ಯಗಳು ದೊರೆಯಲಿದೆ ಮತ್ತು ಪ್ರೀಪೇಯ್ಡ್ ಫಾರೆಕ್ಸ್ ಕಾರ್ಡ್‌ ನ ಅನುಕೂಲತೆ ಲಭ್ಯವಾಗಲಿದೆ. ಆಗಾಗ ಪ್ರಯಾಣ ಮಾಡುವ ಉದ್ಯಮ

ಬೆಂಗಳೂರು: ಕಾರ್ಪೊರೇಟ್ ಸಫೈರೋ ಫಾರೆಕ್ಸ್ ಕಾರ್ಡ್ ಅನ್ನು ಬಿಸಿನೆಸ್ ಪ್ರಯಾಣಿಕರಿಗಾಗಿ ಬಿಡುಗಡೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚೀನಾ ಮೇಲೆ ಮತ್ತೆ ಶೇ.100ರಷ್ಟು ಸುಂಕ ವಿಧಿಸಿದ ಟ್ರಂಪ್‌

(ನ್ಯೂಸ್‌ ಕಡಬ) newskadaba.com,  ಅ.11:  ಅಮೆರಿಕ ಹಾಗೂ ಚೀನಾದ ನಡುವೆ ಮತ್ತೆ ಸುಂಕ ಸಮರ ಮುಂದುವರಿದಿದೆ. ಇದೀಗ ಚೀನಾದ ಮೇಲೆ ಶೇ.100ರಷ್ಟು ಹೆಚ್ಚುವರಿ ಸುಂಕ ವಿಧಿಸಿದ್ದಾರೆ. ಇದಲ್ಲದೆ, ಡೊನಾಲ್ಡ್ ಟ್ರಂಪ್ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರೊಂದಿಗೆ ಮಾತುಕತೆ ಮತ್ತು ಸಭೆಗಳ ಸಾಧ್ಯತೆಯನ್ನು ಸಹ ತಿರಸ್ಕರಿಸಿದ್ದಾರೆ. ಚೀನಾದ ಉತ್ಪನ್ನಗಳ ಮೇಲಿನ ಶೇ.100 ರಷ್ಟು ಸುಂಕವು ನವೆಂಬರ್ 1, 2025 ರಿಂದ ಜಾರಿಗೆ ಬರಲಿದೆ ಎಂದು ಡೊನಾಲ್ಡ್ ಟ್ರಂಪ್ ಸ್ಪಷ್ಟಪಡಿಸಿದ್ದಾರೆ. ಅಮೆರಿಕವು ಚೀನಾದ ಮೇಲೆ ಬಲವಾದ ಪ್ರತೀಕಾರ ತೀರಿಸಿಕೊಳ್ಳಲಿದೆ ಎಂದು

ಚೀನಾ ಮೇಲೆ ಮತ್ತೆ ಶೇ.100ರಷ್ಟು ಸುಂಕ ವಿಧಿಸಿದ ಟ್ರಂಪ್‌ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಹಿರಿಯ ಪತ್ರಕರ್ತ, ವಿಶ್ವವಾಣಿ ಅಂಕಣಕಾರ ಎಂಜೆ ಅಕ್ಬರ್‌ ನೂತನ ಕೃತಿ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ಅ.11 ನವದೆಹಲಿ: ಖ್ಯಾತ ಪತ್ರಕರ್ತ, ಕೇಂದ್ರದ ಮಾಜಿ ಸಚಿವ ಹಾಗೂ ವಿಶ್ವವಾಣಿ ಅಂಕಣಕಾರ ಎಂ ಜೆ ಅಕ್ಬರ್ ಅವರು ಬರೆದ ʼಆಫ್ಟರ್‌ ಮಿ, ಕೆಯೋಸ್‌: ಆಸ್ಟ್ರಾಲಜಿ ಇನ್‌ ದಿ ಮೊಗಲ್‌ ಎಂಪೈರ್‌ʼ ಪುಸ್ತಕ ಬಿಡುಗಡೆ ಸಮಾರಂಭ ಇತ್ತೀಚೆಗೆ ದಿಲ್ಲಿಯ ಐಟಿಸಿ ಮೌರ್ಯ ಹೋಟೆಲ್‌ನಲ್ಲಿ ನಡೆಯಿತು ಕನ್ನಡದ ಹಿರಿಯ ಪತ್ರಕರ್ತ, ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್‌ ಮತ್ತಿತರ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು. ಈ ಕುರಿತು ವಿಶ್ವೇಶ್ವರ ಭಟ್‌ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ

ಹಿರಿಯ ಪತ್ರಕರ್ತ, ವಿಶ್ವವಾಣಿ ಅಂಕಣಕಾರ ಎಂಜೆ ಅಕ್ಬರ್‌ ನೂತನ ಕೃತಿ ಬಿಡುಗಡೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್‌ ರದ್ದು ಇಲ್ಲ: ‌ಕರ್ನಾಟಕ ಹೈಕೋರ್ಟ್‌

(ನ್ಯೂಸ್‌ ಕಡಬ) newskadaba.com,  ಅ.11: ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ವಿಚಾರಣೆಗೆ ಪರಿಗಣಿಸಿ ಎರಡನೇ ಬಾರಿ ಅಧೀನ ನ್ಯಾಯಾಲಯ ಹೊರಡಿಸಿರುವ ಆದೇಶ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ಪುರಸ್ಕರಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಮೌಖಿಕವಾಗಿ ಹೇಳಿದೆ. ಈ ಕುರಿತು ಯಡಿಯೂರಪ್ಪ ಮತ್ತು ಪ್ರಕರಣದ ಸಹ ಆರೋಪಿಗಳು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ.ಅರುಣ್‌ ಅವರ ಪೀಠ ಹೀಗೆ

ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್‌ ರದ್ದು ಇಲ್ಲ: ‌ಕರ್ನಾಟಕ ಹೈಕೋರ್ಟ್‌ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಜಯಪುರದಲ್ಲಿ 2.8 ರಿಕ್ಟರ್‌ ಮಾಪನದ ಭೂಕಂಪನ

(ನ್ಯೂಸ್‌ ಕಡಬ) newskadaba.com,  ಅ.11: ಏರ್‌ಬಸ್‌-320 ಮಾದರಿಯ ದೊಡ್ಡ ವಿಮಾನಗಳ ಕಾರ್ಯಾಚರಣೆ ಮತ್ತು ರಾತ್ರಿ ವೇಳೆ ಲ್ಯಾಂಡಿಂಗ್‌ ಸೌಲಭ್ಯ ಅಭಿವೃದ್ಧಿ ಸೇರಿದಂತೆ ಇತರ ಅನುಕೂಲಗಳಿಗಾಗಿ ವಿಜಯಪುರ ಗ್ರೀನ್‌ಫೀಲ್ಡ್‌ ವಿಮಾನ ನಿಲ್ದಾಣ ಕಾಮಗಾರಿಗಳಿಗೆ ಹೆಚ್ಚುವರಿಯಾಗಿ 270.83 ಕೋಟಿ ರೂ. ಒದಗಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ. ಈ ಬಗ್ಗೆ ವಿವರ ಮಾಹಿತಿ ನೀಡಿರುವ ಅವರು, ʻಸಂಪುಟ ಸಭೆಯಲ್ಲಿ ಈ ಬಗ್ಗೆ ವಿಸ್ತೃತವಾಗಿ ಚರ್ಚಿಸಿ,

ವಿಜಯಪುರದಲ್ಲಿ 2.8 ರಿಕ್ಟರ್‌ ಮಾಪನದ ಭೂಕಂಪನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಗರದ ಜನತಾ ಡಿಲಕ್ಸ್ ಹೊಟೇಲ್ ಮಾಲಕ, ಉದ್ಯಮಿ ಪತ್ತುಮುಡಿ ಸೂರ್ಯನಾರಾಯಣ ರಾವ್ ವಿದಿವಶ

(ನ್ಯೂಸ್‌ ಕಡಬ) newskadaba.com,  ಅ.11 ಮಂಗಳೂರು: ಜನತಾ ಡಿಲಕ್ಸ್ ಮಾಲಕ ಪತ್ತುಮುಡಿ ಸೂರ್ಯನಾರಾಯಣ್ ರಾವ್ ಶುಕ್ರವಾರ ನಿಧನರಾದರು. ಪತ್ನಿ, ಪುತ್ರಿ ಹಾಗೂ ಅಪಾರ ಬಂಧುಮಿತ್ರರನ್ನು ಮೃತರು ಅಗಲಿದ್ದಾರೆ. ಸಣ್ಣ ವಯಸ್ಸಿನಲ್ಲೇ ಪಾಕ ವಿದ್ಯೆಯಲ್ಲಿ ಪರಿಣಿತರಾದ ಸೂರ್ಯನಾರಾಯಣ ರಾವ್ ಹೈಸ್ಕೂಲ್ ವಿದ್ಯಾಭ್ಯಾಸದ ನಂತರ ಅಡುಗೆ ಸಹಾಯಕರಾಗಿ, ಸಣ್ಣ ಅಂಗಡಿ ವ್ಯವಹಾರ ನಡೆಸಿ ಉದ್ಯಮ ಕ್ಷೇತ್ರದ ತೊಡಗಿಸಿಕೊಂಡರು.ಬಳಿಕ ಹೊಟೇಲ್ ಉದ್ಯಮದಲ್ಲಿ ತೊಡಗಿಸಿಕೊಂಡು ಹಂತ ಹಂತವಾಗಿ ಯಶಸ್ಸು ಕಂಡರು. ಮೊದಲಿಗೆ ನಗರದ ಕೆ.ಎಸ್.ರಾವ್ ರಸ್ತೆಯಲ್ಲಿ ಜನತಾ ಡಿಲಕ್ಸ್ ಹೆಸರಿನಲ್ಲಿ ಹೋಟೆಲ್ ಉದ್ಯಮ

ನಗರದ ಜನತಾ ಡಿಲಕ್ಸ್ ಹೊಟೇಲ್ ಮಾಲಕ, ಉದ್ಯಮಿ ಪತ್ತುಮುಡಿ ಸೂರ್ಯನಾರಾಯಣ ರಾವ್ ವಿದಿವಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top