ಕೊಂದಪಡೆ ಶ್ರೀ ಅನಂತಪದ್ಮನಾಭೇಶ್ವರ ದೇವಳದಲ್ಲಿ ಆಟಿ ಅಮಾವಾಸ್ಯೆಯ ಪ್ರಯುಕ್ತ ವಿಶೇಷ ಪೂಜೆ

(ನ್ಯೂಸ್ ಕಡಬ) newskadaba.com ಕಡಬ, ಜು.23. ಇಲ್ಲಿನ ರಾಮಕುಂಜ ಗ್ರಾಮದ ಕೊಂದಪಡೆ ಶ್ರೀ ಅನಂತಪದ್ಮನಾಭೇಶ್ವರ ದೇವಳದಲ್ಲಿ ಆಟಿ ಅಮಾವಾಸ್ಯೆಯ ಪ್ರಯುಕ್ತ ವಿಶೇಷ ಪೂಜೆ ನಡೆಯಿತು. ಈ ಕ್ಷೇತ್ರ ಸಂತಾನ ಪ್ರಾಪ್ತಿಗೆ ವಿಶೇಷತೆ ಪಡೆದಿದ್ದು, ನೂರಾರು ದಂಪತಿಗಳು ಸಂತಾನ ಪ್ರಾಪ್ತಿಗಾಗಿ ಸಂಕಲ್ಪ ಮಾಡಿಕೊಂಡರು. ದೇವಳದ ಎದುರಿನ ಕೆರೆಯಲ್ಲಿ ಮಿಂದು ಅದೇ ಬಟ್ಟೆಯಲ್ಲಿ ದೇವರ ಎದುರು ಅರ್ಚಕರ ಮುಖಾಂತರ ಸಂಕಲ್ಪ ಮಾಡಿಕೊಳ್ಳುವುದು ಇಲ್ಲಿನ ವಾಡಿಕೆ. ಈ ಸಂದರ್ಭದಲ್ಲಿ ಅರ್ಚಕರು ನೀಡುವ ಮುಷ್ಟಿ ಅಕ್ಕಿಯನ್ನು ಪ್ರಸಾದ ರೂಪದಲ್ಲಿ ನೀಡಲಾಗುತ್ತದೆ. ೧೦ ದಿವಸ […]

ಕೊಂದಪಡೆ ಶ್ರೀ ಅನಂತಪದ್ಮನಾಭೇಶ್ವರ ದೇವಳದಲ್ಲಿ ಆಟಿ ಅಮಾವಾಸ್ಯೆಯ ಪ್ರಯುಕ್ತ ವಿಶೇಷ ಪೂಜೆ Read More »

ಕರಾವಳಿ

ಸಾವು ಹೇಗೆಲ್ಲಾ ಬರುತ್ತದೆಯೆಂದು ಊಹಿಸಲೂ ಸಾಧ್ಯವಿಲ್ಲ…. ► ವಾಕಿಂಗ್ ಹೋಗುತ್ತಿದ್ದ ಮಹಿಳೆಯ ಮೇಲೆ ತೆಂಗಿನ ಮರ ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಮುಂಬೈ, ಜು.23. ಸಾವು ಹೇಗೆಲ್ಲಾ ಬರುತ್ತದೆ ಎಂದು ಊಹಿಸಲೂ ಸಾಧ್ಯವಿಲ್ಲ. ಅದಕ್ಕೆ ನಿದರ್ಶನವೆಂಬಂತೆ ಬೆಳಗ್ಗಿನ ಜಾವ ವಾಕಿಂಗ್ ಹೋಗುತ್ತಿದ್ದಾಗ ತೆಂಗಿನ ಮರವೊಂದು ಮೈಮೇಲೆ ಉರುಳಿ ಬಿದ್ದ ಪರಿಣಾಮವಾಗಿ ದೂರದರ್ಶನದ ಮಾಜಿ ವಾರ್ತಾ ನಿರೂಪಕಿಯೊಬ್ಬರು ಮೃತಪಟ್ಟ ಘಟನೆ ಮುಂಬೈನ ಚೆಂಬೂರ್‌ನಲ್ಲಿ ನಡೆದಿದೆ. ದೂರದರ್ಶನದ ಮಾಜಿ ವಾರ್ತಾ ನಿರೂಪಕಿ ಮತ್ತು ಯೋಗ ಶಿಕ್ಷಕಿ ಕಾಂಚನ್ ನಾಥ್(58) ಎಂಬವರೇ ತೆಂಗಿನ ಮರ ಬಿದ್ದು ಮೃತಪಟ್ಟ ದುರ್ದೈವಿ. ಗುರುವಾರ ಬೆಳಗ್ಗೆ ಕಾಂಚನ್ ನಾಥ್ ಯೋಗ ತರಗತಿ ಮುಗಿಸಿ ಮನೆಗೆ ಸಂತ

ಸಾವು ಹೇಗೆಲ್ಲಾ ಬರುತ್ತದೆಯೆಂದು ಊಹಿಸಲೂ ಸಾಧ್ಯವಿಲ್ಲ…. ► ವಾಕಿಂಗ್ ಹೋಗುತ್ತಿದ್ದ ಮಹಿಳೆಯ ಮೇಲೆ ತೆಂಗಿನ ಮರ ಬಿದ್ದು ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಜಿಲ್ಲೆಯ ಪೊಲೀಸರ ವರ್ಗಾವಣೆ ಪಟ್ಟಿ ರೆಡಿ…. ► ಹೊರ ಜಿಲ್ಲೆಗಳ ಪೊಲೀಸರು ಬರಲಿದ್ದಾರಾ ಮಂಗಳೂರಿಗೆ…?

(ನ್ಯೂಸ್ ಕಡಬ) newskadaba.com ಮಂಗಳೂರು, ಜು.23. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದೆರಡು ತಿಂಗಳಲ್ಲಿ ನಡೆದ ಅಹಿತಕರ ಘಟನೆಗಳ ಹಿನ್ನೆಲೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಗೃಹ ಇಲಾಖೆ ಜಿಲ್ಲಾ ಎಸ್ಪಿ ಮತ್ತು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಆಮೂಲಾಗ್ರ ಬದಲಾವಣೆ ಮಾಡಲು ಚಿಂತನೆ ನಡೆಸಿದೆ. ಹೀಗಾಗಿ ಸಾರ್ವತ್ರಿಕ ವರ್ಗಾವಣೆ ನಡೆಸಲು ಇಲಾಖೆಯಿಂದ ಪಟ್ಟಿ ತಯಾರಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರು ಮಂಗಳೂರಿನಲ್ಲಿ ನಡೆದ ಗಲಭೆ ಸಂಬಂಧ ಹಿರಿಯ ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡಿದ್ದರು. ಆದರೂ ಗಲಭೆಯನ್ನು ನಿಲ್ಲಿಸಲು ಸಾಧ್ಯವಾಗಿರಲಿಲ್ಲ. ಡಿಜಿಪಿ

ಜಿಲ್ಲೆಯ ಪೊಲೀಸರ ವರ್ಗಾವಣೆ ಪಟ್ಟಿ ರೆಡಿ…. ► ಹೊರ ಜಿಲ್ಲೆಗಳ ಪೊಲೀಸರು ಬರಲಿದ್ದಾರಾ ಮಂಗಳೂರಿಗೆ…? Read More »

ಕರ್ನಾಟಕ

ಕಡಬ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಕಡಬ ತಾಲೂಕು ಪತ್ರಕರ್ತರ ಸಂಘದ ಕಛೇರಿಗೆ ಚಯರ್ ಕೊಡುಗೆ

(ನ್ಯೂಸ್ ಕಡಬ) newskadaba.com ಕಡಬ, ಜು.22. ಪತ್ರಕರ್ತರ ಸಂಘದ ಅಧ್ಯಕ್ಷ ಬಾಲಕ್ರಷ್ಣ ಕೊೖಲ ಅವರಿಗೆ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಂದರ ಗೌಡ ಮಂಡೆಕರ ಸಂಘದ ಕಛೇರಿಯಲ್ಲಿ ಕೊಡುಗೆ ಹಸ್ತಾಂತರಿಸಿದರು. ಈ ಸಂದರ್ಭ ಪತ್ರಕರ್ತ ಸಂಘದ ಕಾರ್ಯದರ್ಶಿ ನಾಗರಾಜ್ ಎನ್ ಕೆ, ಜೊತೆಕಾರ್ಯದರ್ಶಿ ವಿಜಯ ಕಡಬ, ಕೋಶಾದಿಕಾರಿ ಪ್ರವೀಣ್ರಾಜ್ ಕೊೖಲ, ಸದಸ್ಯ ಖಾದರ್ ಸಾಹೇಬ್, ಸಿ ಎ ಬ್ಯಾಂಕ್ ನಿರ್ದೇಶಕರಾದ ಸೀತರಾಮ ಗೌಡ ಪೊಸವಳಿಕೆ, ಲೀಲಾವತಿ ಅಮರನಾಥ ಶೆಟ್ಟಿ, ನಿತ್ಯಾನಂದ ಬೊಳ್ಳಾಜೆ, ಅಂಗಜ ಗೋಳಿಯಡ್ಕ, ರಘುಚಂದ್ರ ,

ಕಡಬ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಕಡಬ ತಾಲೂಕು ಪತ್ರಕರ್ತರ ಸಂಘದ ಕಛೇರಿಗೆ ಚಯರ್ ಕೊಡುಗೆ Read More »

ಕರಾವಳಿ

ಒಡಿಯೂರು ಚಾರಿಟೇಬಲ್ ಟ್ರಸ್ಟ್‌ ಕುಂಡಾಜೆ-ರಾಮಕುಂಜ ► ಸ್ವಚ್ಚತಾ ಸಪ್ತಾಹ ಸಮಾರೋಪ, ಪುಸ್ತಕ ವಿತರಣೆ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಜು.22. ಒಡಿಯೂರು ಶ್ರೀ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್‌ ಒಡಿಯೂರು ಸಂಚಾಲಿತ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಕುಂಡಾ-ರಾಮಕುಂಜ ಘಟಕ ಸಮಿತಿ ವತಿಯಿಂದ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರ 57ನೇ ಜನ್ಮ ದಿನೋತ್ಸವ ಪ್ರಯುಕ್ತ ನಡೆಸಲಾದ ಗ್ರಾಮ ಸ್ವಚ್ಚತಾ ಸಪ್ತಾಹ ಸಮಾರೋಪ ಸಮಾರಂಭ ಮತ್ತು ದಾನಿಗಳ ಸಹಕಾರದಿಂದ ಉಚಿತ ಬರೆಯುವ ಪುಸ್ತಕ ವಿತರಣೆ, ಸಹಾಯ ಹಸ್ತ ವಿತರಣೆ ಕಾರ್ಯಕ್ರಮ ಗಂಡಿಬಾಗಿಲು ಶಾಲೆಯಲ್ಲಿ ಜರಗಿತು. ಕಾರ್ಯಕ್ರಮವನ್ನು ಸುಳ್ಯ ಶಾಸಕ ಎಸ್. ಅಂಗಾರ ಉದ್ಘಾಟಿಸಿ ಮಾತನಾಡಿ,

ಒಡಿಯೂರು ಚಾರಿಟೇಬಲ್ ಟ್ರಸ್ಟ್‌ ಕುಂಡಾಜೆ-ರಾಮಕುಂಜ ► ಸ್ವಚ್ಚತಾ ಸಪ್ತಾಹ ಸಮಾರೋಪ, ಪುಸ್ತಕ ವಿತರಣೆ ಕಾರ್ಯಕ್ರಮ Read More »

ಕರಾವಳಿ

ಸಬಳೂರು ರಾಣಿ ಅಬ್ಬಕ್ಕ ಜ್ಞಾನ ವಿಕಾಸ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಜು.22. ಶ್ರೀ ಕ್ಷೆತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಯ ಕೊೖಲ ಗ್ರಾಮದ ಸಬಳೂರು ಸ್ವಸಹಾಯ ಸಂಘಗಳ ಒಕ್ಕೂಟ ರಾಣಿ ಅಬ್ಬಕ್ಕ ಜ್ಞಾನವಿಕಾಸ ಕೇಂದ್ರದ ಸಭೆ ,ಆರೋಗ್ಯದ ಬಗ್ಗೆ ಮಾಹಿತಿ ಕಾರ್ಯಕ್ರಮ ಸಬಳೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಆಲಂತಾಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯಗುರು ಸಾಂತಪ್ಪ ಗೌಡ ಮಾತನಾಡಿ, ಎಲ್ಲಾ ಭಾಗ್ಯಕ್ಕಿಂತಲೂ ಆರೋಗ್ಯ ಭಾಗ್ಯ ದೊಡ್ಡದು, ಮಹಿಳೆಯವರು ಮನೆಯ ಆಧಾರಸ್ತಂಭವಾಗಿದ್ದು ಆರೋಗ್ಯದ ಅರಿವನ್ನು ತನ್ನ ಕುಟುಂಬಕ್ಕೆ ನೀಡುವಲ್ಲಿ ಯಶಸ್ವಿಯಾದರೆ

ಸಬಳೂರು ರಾಣಿ ಅಬ್ಬಕ್ಕ ಜ್ಞಾನ ವಿಕಾಸ ಸಭೆ Read More »

ಕರಾವಳಿ

ಮರ್ದಾಳ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ರಚನೆ: ಅಧ್ಯಕ್ಷರಾಗಿ ವಿಜಿತ್ ರೈ ನೆಕ್ಕಿತ್ತಡ್ಕ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಜು.22. ಮರ್ದಾಳ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಅಧ್ಯಕ್ಷರಾಗಿ ವಿಜಿತ್ ರೈ ನೆಕ್ಕಿತ್ತಡ್ಕ, ಕಾರ್ಯದರ್ಶಿಯಾಗಿ ದುರ್ಗಪ್ರಸಾದ್ ಕೋಲಂತ್ತಾಡಿಯವರನ್ನು ಆಯ್ಕೆ ಮಾಡಲಾಯಿತು. ಜತೆ ಕಾರ್ಯದರ್ಶಿಯಾಗಿ ಸಂತೋಷ್ ರೈ ಪಾಲೆತ್ತಡ್ಕ, ಖಜಾಂಜಿಯಾಗಿ ರಾಮಚಂದ್ರ ಗೌಡ ಮಂಡೆಕರ ಆಯ್ಕೆಯಾದರು.

ಮರ್ದಾಳ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ರಚನೆ: ಅಧ್ಯಕ್ಷರಾಗಿ ವಿಜಿತ್ ರೈ ನೆಕ್ಕಿತ್ತಡ್ಕ ಆಯ್ಕೆ Read More »

ಕರಾವಳಿ

ಕಡಬದಲ್ಲಿ ಸರಿಯಾದ ಬಸ್ ತಂಗುದಾಣವಿಲ್ಲ ► ಇರೋ ಎರಡು ನಿಲ್ದಾಣಗಳಿಗೆ ಮೆಟ್ಟಿಲೇ ಇಲ್ಲ

(ನ್ಯೂಸ್ ಕಡಬ) newskadaba.com ಕಡಬ, ಜು.22. ಈಗಾಗಲೇ ತಾಲೂಕು ಕೇಂದ್ರ ಎಂದು ಘೋಷಣೆಯಾಗಿರುವ ಕಡಬದಲ್ಲಿ ಸರಿಯಾದ ಒಂದು ಬಸ್ ನಿಲ್ದಾಣ ಇಲ್ಲ, ಇರೋ ಪ್ರಯಾಣಿಕರ ತಂಗುದಾಣಗಳಿಗೆ ಮೆಟ್ಟಿಲುಗಳೇ ಇಲ್ಲ. ಕಳೆದ ಕೆಲವು ತಿಂಗಳುಗಳಿಂದ ಮೆಟ್ಟಿಲು ಇಲ್ಲದೆ ಪ್ರಯಾಣಿಕರು ಅವಾಂತರ ಎದುರಿಸುತ್ತಿದ್ದಾರೆ. ಉಪ್ಪಿನಂಗಡಿ-ಕಡಬ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಪೇಟೆಯ ಪಂಜ ಕ್ರಾಸ್ ಬಳಿ ಇರುವ ಪ್ರಯಾಣಿಕರ ತಂಗುದಾಣದ ದುರವಸ್ಥೆ ಇದು. ಈ ತಂಗುದಾಣ ಜನರಿಗೆ ಸೇಫ್ ಎಂದೇನು ಇಲ್ಲ. ಜೋರು ಗಾಳಿ, ಮಳೆಗೆ ತಕ್ಕಮಟ್ಟಿಗೆ ಆಶ್ರಯ ನೀಡುವ ಬಸ್ಸ್ಟಾಂಡ್.

ಕಡಬದಲ್ಲಿ ಸರಿಯಾದ ಬಸ್ ತಂಗುದಾಣವಿಲ್ಲ ► ಇರೋ ಎರಡು ನಿಲ್ದಾಣಗಳಿಗೆ ಮೆಟ್ಟಿಲೇ ಇಲ್ಲ Read More »

ಕರಾವಳಿ

ಕಡಬ ಸಿ.ಎ. ಬ್ಯಾಂಕ್ ಉಪಾಧ್ಯಕ್ಷರ ಹಲ್ಲೆ ಪ್ರಕರಣ ► ಉಳಿದ ಆರೋಪಿಗಳ ಬಂಧನಕ್ಕೆ ಆಡಳಿತ ಮಂಡಳಿ ಅಗ್ರಹ

(ನ್ಯೂಸ್ ಕಡಬ) newskadaba.com ಕಡಬ, ಜು.21. ಇಲ್ಲಿನ ಸಿ.ಎ. ಬ್ಯಾಂಕಿನ ಉಪಾಧ್ಯಕ್ಷ ರಮೇಶ್ ಕಲ್ಪುರೆ ಅವರ ಮೇಲಿನ ಹಲ್ಲೆ ಆರೋಪಿಗಳಲ್ಲಿ ಕೆಲವರು ಮಾತ್ರ ಬಂಧನವಾಗಿದ್ದು ಉಳಿದ ಆರೋಪಿಗಳನ್ನು ತಕ್ಷಣ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಿ.ಎ. ಬ್ಯಾಂಕ್ ಅಧ್ಯಕ್ಷ ಸುಂದರ ಗೌಡ ಮಂಡೆಕರ ಆಗ್ರಹಿಸಿದ್ದಾರೆ. ಅವರು ಬ್ಯಾಂಕಿನ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಮೇಶ್ ಕಲ್ಪುರೆ ಅವರ ಹಲ್ಲೆ ಅಮಾನವೀಯ ಹಾಗೂ ಖಂಡನೀಯವಾಗಿದ್ದು, ಆಡಳಿತ ಮಂಡಳಿ ಈ ಹಲ್ಲೆಯನ್ನು ಉಗ್ರವಾಗಿ ಖಂಡಿಸುತ್ತದೆ ಎಂದರು. ಕಡಬ ಯಶೋದಾ

ಕಡಬ ಸಿ.ಎ. ಬ್ಯಾಂಕ್ ಉಪಾಧ್ಯಕ್ಷರ ಹಲ್ಲೆ ಪ್ರಕರಣ ► ಉಳಿದ ಆರೋಪಿಗಳ ಬಂಧನಕ್ಕೆ ಆಡಳಿತ ಮಂಡಳಿ ಅಗ್ರಹ Read More »

ಕರಾವಳಿ

ನಿಷೇಧ ಆಗಲಿದೆಯಾ 2000 ರೂ. ನೋಟು…? ► ಬ್ಯಾಂಕ್‍ಗಳಿಗೆ 500 ರೂ. ನೋಟುಗಳು ಮಾತ್ರ ಪೂರೈಕೆ

(ನ್ಯೂಸ್ ಕಡಬ) newskadaba.com ಮುಂಬೈ, ಜು.21. ಕೇಂದ್ರ ಸರ್ಕಾರ ಮತ್ತೆ 2000 ರು. ಮುಖ ಬೆಲೆಯ ನೋಟುಗಳನ್ನು ರದ್ದು ಮಾಡಲಿದೆ ಎಂಬ ಊಹಾಪೋಹಗಳ ಬೆನ್ನಲ್ಲೇ, ಆರ್‌ಬಿಐ ಕೇವಲ 500 ರು. ಮುಖಬೆಲೆಯ ನೋಟುಗಳನ್ನು ಮಾತ್ರ ಬ್ಯಾಂಕ್‌ಗಳಿಗೆ ವಿತರಣೆ ಮಾಡುತ್ತಿದೆ ಎಂಬ ಮಾಹಿತಿ ಇದೀಗ ಬೆಳಕಿಗೆ ಬಂದಿದೆ. ಇತ್ತೀಚಿನ ದಿನಗಳಲ್ಲಿ 2000 ರೂ. ನೋಟುಗಳ ಅಭಾವವು ಬ್ಯಾಂಕ್ ನೌಕರರು ಮತ್ತು ಎಟಿಎಂ ನಿರ್ವಾಹಕರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಕೆಲವು ವಾರಗಳಿಂದ 2000 ಮುಖಬೆಲೆಯ ನೋಟುಗಳ ಚಲಾವಣೆಯನ್ನು ಆರ್‌ಬಿಐ ಇಳಿಮುಖಗೊಳಿಸಿದೆ.

ನಿಷೇಧ ಆಗಲಿದೆಯಾ 2000 ರೂ. ನೋಟು…? ► ಬ್ಯಾಂಕ್‍ಗಳಿಗೆ 500 ರೂ. ನೋಟುಗಳು ಮಾತ್ರ ಪೂರೈಕೆ Read More »

ರಾಷ್ಟ್ರೀಯ ನ್ಯೂಸ್
Scroll to Top