ಬದುಕಿದ್ದವರನ್ನು ಸತ್ತಿದ್ದಾರೆಂದು ಹೇಳಿ ವಿವಾದ ಸೃಷ್ಟಿಸಿದ ಸಂಸದೆ ► ಕೇಂದ್ರಕ್ಕೆ ಶೋಭಾ ಕರಂದ್ಲಾಜೆ ಬರೆದಿರುವ ಪತ್ರದಲ್ಲಿ ಯಡವಟ್ಟು
(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.19. ರಾಜ್ಯದಲ್ಲಿ ಕೋಮು ಗಲಭೆಯನ್ನು ಪ್ರಸ್ತಾಪಿಸುವ ಭರದಲ್ಲಿ ಬಿಜೆಪಿ ಸಂಸದೆ ಯಡವಟ್ಟು ಮಾಡಿಕೊಂಡಿದ್ದಾರೆ. ಕೇಂದ್ರವನ್ನು ಓಲೈಸುವ ಭರದಲ್ಲಿಯೋ ಅಥವಾ ಕಾಂಗ್ರೆಸ್ ಸರಕಾರವನ್ನು ಹಣಿಯುವ ಭರದಲ್ಲೋ ಯಾವುದೇ ಪರಿಶೀಲನೆ ಮಾಡದೆ ಅನೌಪಚಾರಿಕವಾಗಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್’ಗೆ ಬರೆದ ಪತ್ರದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಯಡವಟ್ಟು ಸ್ಪಷ್ಟವಾಗಿ ಕಂಡು ಬಂದಿದೆ. ಬಿಜೆಪಿಯ ಈ ಯಡವಟ್ಟು ಮತ್ತಷ್ಟು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಸಂಸದೆ ಶೋಭಾ ಕರಂದ್ಲಾಜೆ ಬರೆದ ಪತ್ರದಲ್ಲಿ ಬದುಕಿದ್ದವರನ್ನೂ ಕೊಲೆಯಾದವರ ಪಟ್ಟಿಯಲ್ಲಿ ಸೇರಿಸಿದ್ದಾರೆ. ಅಲ್ಲದೆ […]









