ಕಡಬ ಸಂಪೂರ್ಣ ಬಂದ್ ► ಪೇಟೆಯಲ್ಲಿ ಪೊಲೀಸರ ಸರ್ಪಗಾವಲು

ಕಡಬ, ಜು.17. ಕಡಬ ಸಿ.ಎ. ಬ್ಯಾಂಕ್ ಉಪಾಧ್ಯಕ್ಷ ರಮೇಶ್ ಭಟ್ ಕಲ್ಪುರೆಗೆ ತಂಡವೊಂದು ಭಾನುವಾರ ಸಂಜೆ ಕಡಬದ ಯಶೋದಾ ಜನರಲ್ ಸ್ಟೋರ್ ಮುಂಭಾಗದಲ್ಲಿ ಹಲ್ಲೆ ನಡೆಸಿದ ಕಾರಣದಿಂದ ಸೋಮವಾರದಂದು ಕಡಬ ಬಂದ್ ಗೆ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಯ ಪ್ರಮುಖರು ಕರೆ ನೀಡಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವ ಮೂಲಕ ಕಡಬ ಬಂದ್ ಗೆ ಬೆಂಬಲ ವ್ಯಕ್ತಪಡಿಸಿದರು. ಪೇಟೆಯಲ್ಲಿ ಒಂದೆರಡು ಅಂಗಡಿಗಳು ತೆರೆದಿದ್ದು ಬಿಟ್ಟರೆ ಇನ್ನುಳಿದಂತೆ ಎಲ್ಲಾ ಅಂಗಡಿಗಳನ್ನು ಮುಚ್ಚಲಾಗಿತ್ತು. ಕಡಬ ಶ್ರೀ […]

ಕಡಬ ಸಂಪೂರ್ಣ ಬಂದ್ ► ಪೇಟೆಯಲ್ಲಿ ಪೊಲೀಸರ ಸರ್ಪಗಾವಲು Read More »

ಕರಾವಳಿ

ಸಿ.ಎ. ಬ್ಯಾಂಕ್ ಉಪಾಧ್ಯಕ್ಷರ ಮೇಲಿನ ಹಲ್ಲೆಗೆ ಜಿ.ಪಂ. ಸದಸ್ಯ ಪಿ.ಪಿ.ವರ್ಗೀಸ್ ಖಂಡನೆ

(ನ್ಯೂಸ್ ಕಡಬ) newskadaba.com ಕಡಬ, ಜು.17. ಆದಿತ್ಯವಾರ ಸಂಜೆ ಕಡಬ ಪೇಟೆಯಲ್ಲಿ ನಡೆದ ಕಡಬ ಸಿ.ಎ.ಬ್ಯಾಂಕ್ ಉಪಾಧ್ಯಕ್ಷ ಬಿಜೆಪಿ ಯುವ ಮುಖಂಡ ರಮೇಶ್ ಭಟ್ ಕಲ್ಪುರೆಯವರ ಮೇಲಿನ ಹಲ್ಲೆಯನ್ನು ಜಿ.ಪಂ. ಸದಸ್ಯ ಪಿ.ಪಿ.ವರ್ಗೀಸ್ ತೀವ್ರವಾಗಿ ಖಂಡಿಸಿದ್ದಾರೆ. ವೈಯಕ್ತಿಕ ದ್ವೇಷವಿದ್ದಲ್ಲಿ ಕಾನೂನು ಮೂಲಕ ಬಗೆಹರಿಸಿಕೊಳ್ಳಬೇಕೇ ಹೊರತು ಕಾನೂನನ್ನು ಕೈಗೆತ್ತಿಕೊಳ್ಳಬಾರದಿತ್ತು.  ಆ ಹಿನ್ನೆಲೆಯಲ್ಲಿ ಹಲ್ಲೆ ನಡೆಸಿದ ಆರೋಪಿಗಳಿಗೆ ಸೂಕ್ತ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.  

ಸಿ.ಎ. ಬ್ಯಾಂಕ್ ಉಪಾಧ್ಯಕ್ಷರ ಮೇಲಿನ ಹಲ್ಲೆಗೆ ಜಿ.ಪಂ. ಸದಸ್ಯ ಪಿ.ಪಿ.ವರ್ಗೀಸ್ ಖಂಡನೆ Read More »

ಕರಾವಳಿ

ಕಡಬ ಸಿ.ಎ.ಬ್ಯಾಂಕ್ ಉಪಾಧ್ಯಕ್ಷರಿಗೆ ಹಲ್ಲೆ ಹಿನ್ನೆಲೆ ► ಕಡಬ ಪೇಟೆಯಲ್ಲಿ ಪೊಲೀಸರ ಸರ್ಪಗಾವಲು

ಸಾಂದರ್ಭಿಕ ಚಿತ್ರ (ನ್ಯೂಸ್ ಕಡಬ) newskadaba.com ಕಡಬ, ಜು.17. ಆದಿತ್ಯವಾರ ಸಂಜೆ ಕಡಬ ಪೇಟೆಯಲ್ಲಿ ನಡೆದ ಕಡಬ ಸಿ.ಎ.ಬ್ಯಾಂಕ್ ಉಪಾಧ್ಯಕ್ಷ ಬಿಜೆಪಿ ಯುವ ಮುಖಂಡನ ಮೇಲಿನ ಹಲ್ಲೆಗೆ ಸಂಬಂಧಿಸಿ ಕಡಬ ಪೇಟೆಯಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಸೋಮವಾರದಂದು ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳು ಕಡಬ ಬಂದ್ ಗೆ ಕರೆ ಕೊಟ್ಟಿದ್ದು, SDPI ಪಕ್ಷವು ಬಂದ್ ನಡೆಸದಂತೆ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಕಡಬ ಪರಿಸರದಲ್ಲಿ ಅನಾಹುತ ನಡೆಯದಂತೆ ತಡೆಯಲು ಹೆಚ್ಚಿನ ಪೊಲೀಸರನ್ನು ಕರೆಸಲಾಗಿದ್ದು, ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

ಕಡಬ ಸಿ.ಎ.ಬ್ಯಾಂಕ್ ಉಪಾಧ್ಯಕ್ಷರಿಗೆ ಹಲ್ಲೆ ಹಿನ್ನೆಲೆ ► ಕಡಬ ಪೇಟೆಯಲ್ಲಿ ಪೊಲೀಸರ ಸರ್ಪಗಾವಲು Read More »

ಕರಾವಳಿ

ಒತ್ತಾಯಪೂರ್ವಕ ಬಂದ್ ಗೆ ಕಾನೂನಿನಲ್ಲಿ ಅವಕಾಶವಿಲ್ಲ ► ಕಡಬ ಠಾಣಾ ಉಪ ನಿರೀಕ್ಷಕರಿಂದ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಕಡಬ, ಜು.17. ಕಡಬ ಸಿ.ಎ. ಬ್ಯಾಂಕ್ ಉಪಾಧ್ಯಕ್ಷ ರಮೇಶ್ ಭಟ್ ಕಲ್ಪುರೆಗೆ ತಂಡವೊಂದು ಹಲ್ಲೆ ನಡೆಸಿದ ಘಟನೆ ಹಿನ್ನೆಲೆಯಲ್ಲಿ ಸೋಮವಾರದಂದು ಕಡಬ ಬಂದ್ ಗೆ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಯ ಪ್ರಮುಖರು ಕರೆ ನೀಡಿದ್ದು, ಕಡಬ ಪೇಟೆಯಲ್ಲಿ ಅಂಗಡಿಗಳಿಗೆ ತೆರಳಿ ಬಂದ್ ಮಾಡುವಂತೆ ಮನವಿ ಮಾಡಿದ್ದಾರೆ. ಇನ್ನೊಂದೆಡೆ SDPI ಪಕ್ಷದ ಪ್ರಮುಖರು ಸೋಮವಾರದಂದು ಕಡಬ ಪೇಟೆಯನ್ನು ಬಂದ್ ಮಾಡದಂತೆ ಅಂಗಡಿ ಮಾಲೀಕರಲ್ಲಿ ವಿನಂತಿಸಿಕೊಂಡಿದ್ದು ಸಾರ್ವಜನಿಕರನ್ನು ಗೊಂದಲಕ್ಕೀಡುಮಾಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಡಬ ಠಾಣಾ ಪೊಲೀಸ್

ಒತ್ತಾಯಪೂರ್ವಕ ಬಂದ್ ಗೆ ಕಾನೂನಿನಲ್ಲಿ ಅವಕಾಶವಿಲ್ಲ ► ಕಡಬ ಠಾಣಾ ಉಪ ನಿರೀಕ್ಷಕರಿಂದ ಸ್ಪಷ್ಟನೆ Read More »

ಕರಾವಳಿ

ಕಡಬ ಸಿ.ಎ. ಬ್ಯಾಂಕ್ ಉಪಾಧ್ಯಕ್ಷ ರಮೇಶ್ ಭಟ್ ಮೇಲಿನ ಹಲ್ಲೆಗೆ ಶ್ರೀರಾಮ ಸೇನೆ ಖಂಡನೆ

(ನ್ಯೂಸ್ ಕಡಬ) newskadaba.com ಕಡಬ, ಜು.16. ಕಡಬ ಸಿ.ಎ. ಬ್ಯಾಂಕ್ ಉಪಾಧ್ಯಕ್ಷ ಬಿಜೆಪಿ ಮುಖಂಡ ರಮೇಶ್ ಭಟ್ ಕಲ್ಪುರೆಗೆ ತಂಡವೊಂದು ಹಲ್ಲೆ ನಡೆಸಿದ ಘಟನೆಯನ್ನು ಕಡಬ ತಾಲೂಕು ಶ್ರೀರಾಮ ಸೇನೆಯು ಖಂಡಿಸಿದೆ. ಈ ಬಗ್ಗೆ ಹೇಳಿಕೆ ನೀಡಿರುವ ಶ್ರೀರಾಮ ಸೇನೆಯ ಕಡಬ ತಾಲೂಕು ಅಧ್ಯಕ್ಷ ಗೋಪಾಲ ನಾಯ್ಕ್ ಮೇಲಿನಮನೆ, ಹಿಂದೂಗಳ ಮೇಲೆ ಅಲ್ಲಲ್ಲಿ ಹಲ್ಲೆ ಘಟನೆಗಳು ನಡೆಯುತ್ತಿದ್ದು, ಈ ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಿ ಇನ್ನುಳಿದ ಆರೋಪಿಗಳನ್ನು ಬಂಧಿಸಬೇಕು. ಇಲ್ಲದಿದ್ದಲ್ಲಿ ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ಉಗ್ರ

ಕಡಬ ಸಿ.ಎ. ಬ್ಯಾಂಕ್ ಉಪಾಧ್ಯಕ್ಷ ರಮೇಶ್ ಭಟ್ ಮೇಲಿನ ಹಲ್ಲೆಗೆ ಶ್ರೀರಾಮ ಸೇನೆ ಖಂಡನೆ Read More »

ಕರಾವಳಿ

ನೆಲ್ಯಾಡಿಯಲ್ಲಿ ಬೈಕ್ ಅಪಘಾತ ► ಮರ್ಧಾಳದ ಯುವಕನಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು.16. ಠಾಣಾ ವ್ಯಾಪ್ತಿಯ ಮಣ್ಣಗುಂಡಿ ಎಂಬಲ್ಲಿ ಬೈಕೊಂದು ಸ್ಕಿಡ್ ಆದ ಪರಿಣಾಮ ಬೈಕ್ ಸವಾರ ಮರ್ಧಾಳದ ಯುವಕನೋರ್ವ ಗಂಭೀರ ಗಾಯಗೊಂಡ ಘಟನೆ ಭಾನುವಾರ ರಾತ್ರಿ ನಡೆದಿದೆ. ಗಾಯಾಳು ಯುವಕನನ್ನು ಮರ್ಧಾಳ ಸಮೀಪದ ಬೆತ್ತೋಡಿ ನಿವಾಸಿ ಮಧುಸೂದನ ಎಂಬವರ ಪುತ್ರ ನಿಶಾಂತ್(28) ಎಂದು ಗುರುತಿಸಲಾಗಿದೆ. ನಿಶಾಂತ್ ಮೂಡಬಿದಿರೆಯಿಂದ ನೆಲ್ಯಾಡಿ ಮೂಲಕ ಮರ್ಧಾಳಕ್ಕೆ ಬೈಕಿನಲ್ಲಿ ಬರುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ತಲೆಗೆ ಗಾಯಗಳಾಗಿದ್ದು, ನೆಲ್ಯಾಡಿ ಅಶ್ವಿನಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ

ನೆಲ್ಯಾಡಿಯಲ್ಲಿ ಬೈಕ್ ಅಪಘಾತ ► ಮರ್ಧಾಳದ ಯುವಕನಿಗೆ ಗಂಭೀರ ಗಾಯ Read More »

ಕರಾವಳಿ

ಕಡಬ ಸಿ.ಎ. ಬ್ಯಾಂಕ್ ಉಪಾಧ್ಯಕ್ಷ ರಮೇಶ್ ಭಟ್ ಕಲ್ಪುರೆಗೆ ತಂಡದಿಂದ ಹಲ್ಲೆ

(ನ್ಯೂಸ್ ಕಡಬ) newskadaba.com ಕಡಬ, ಜು.16. ಕಡಬ ಸಿ.ಎ. ಬ್ಯಾಂಕ್ ಉಪಾಧ್ಯಕ್ಷ ರಮೇಶ್ ಭಟ್ ಕಲ್ಪುರೆಗೆ ತಂಡವೊಂದು ಕಬ್ಬಿಣದ ರಾಡ್ ನಿಂದ ಗಂಭೀರ ಹಲ್ಲೆ ನಡೆಸಿದ್ದು, ಕಡಬದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ‌. ಕೃಷಿಕರಾಗಿದ್ದುಕೊಂಡು ಸಾಮಾಜಿಕ ಸಂಘಟನೆಗಳಲ್ಲಿ ಮುಂಚೂಣಿಯಲ್ಲಿದ್ದ ರಮೇಶ್ ಭಟ್ ಕಡಬದ ಯಶೋದಾ ಸೂಪರ್ ಮಾರ್ಕೆಟ್ ಗೆ ತೆರಳಿ ಸಾಮಾಗ್ರಿ ಖರೀದಿಸಿ ತನ್ನ ಜೀಪಿನ ಹತ್ತಿರ ಆಗಮಿಸಿದ ಸಂದರ್ಭದಲ್ಲಿ ಏಕಾಏಕಿ ಮುಗಿಬಿದ್ದ ತಂಡ ಹಲ್ಲೆ ನಡೆಸಿದೆ. ಪೂರ್ವ ದ್ವೇಷದ ಹಿನ್ನೆಲೆಯಲ್ಲಿ ಘಟನೆ ನಡೆದಿದೆಯೆನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಕಡಬ

ಕಡಬ ಸಿ.ಎ. ಬ್ಯಾಂಕ್ ಉಪಾಧ್ಯಕ್ಷ ರಮೇಶ್ ಭಟ್ ಕಲ್ಪುರೆಗೆ ತಂಡದಿಂದ ಹಲ್ಲೆ Read More »

ಕರಾವಳಿ

ಕಲ್ಲುಗುಡ್ಡೆಯಲ್ಲಿ ಯಾವುದೇ ಕಾರಣಕ್ಕೆ ಮದ್ಯದಂಗಡಿ ತೆರೆಯಲು ಬಿಡುವುದಿಲ್ಲ: ಗ್ರಾಮಸ್ಥರಿಂದ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಕಡಬ, ಜು.16. ಯಾವುದೇ ಕಾರಣಕ್ಕೆ ನೂಜಿಬಾಳ್ತಿಲ ರೆಂಜಿಲಾಡಿ ಗ್ರಾಮ ಪರಿಸರದಲ್ಲಿ ಮದ್ಯದಂಗಡಿ ತೆರೆಯಲು ಬಿಡುವುದಿಲ್ಲ. ನಮ್ಮ ನೆಮ್ಮದಿಯನ್ನು ಕಸಿದುಕೊಳ್ಳಲು ಯಾರೂ ಬರಬೇಡಿ. ಬಂದರೆ ಎಷ್ಟೇ ಶ್ರೀಮಂತನಾಗಿರಲಿ ಬಿಡುವುದಿಲ್ಲ. ಒಬ್ಬರ ಜೀವನಕ್ಕಾಗಿ ಇಡೀ ಊರಿನ ಸ್ವಾಸ್ಥ್ಯ ಕೆಡಿಸಲು ನಾವು ಬಿಡುವುದಿಲ್ಲ ಎಂದು ನೂಜಿಬಾಳ್ತಿಲ ರೆಂಜಿಲಾಡಿ ಗ್ರಾಮಸ್ಥರು ಎಚ್ಚರಿಸಿದ್ದಾರೆ. ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಪರಿಶಿಷ್ಟ ಕಾಲೋನಿ ಬಳಿಯಲ್ಲಿ ಮದ್ಯದಂಗಡಿ ತೆರೆಯಲಿದೆ ಎಂಬ ವ್ಯಾಪಕ ಪ್ರಚಾರದ ಹಿನ್ನೆಲೆಯಲ್ಲಿ ನೂಜಿಬಾಳ್ತಿಲ ರೆಂಜಿಲಾಡಿ ಗ್ರಾಮಸ್ಥರು ಸೇರಿ ಜು. 15 ರಂದು ಪ್ರತಿಭಟನೆ

ಕಲ್ಲುಗುಡ್ಡೆಯಲ್ಲಿ ಯಾವುದೇ ಕಾರಣಕ್ಕೆ ಮದ್ಯದಂಗಡಿ ತೆರೆಯಲು ಬಿಡುವುದಿಲ್ಲ: ಗ್ರಾಮಸ್ಥರಿಂದ ಎಚ್ಚರಿಕೆ Read More »

ಕರಾವಳಿ

ಕೋಡಿಂಬಾಳ ರೈಲ್ವೇ ಅಭಿವೃದ್ಧಿ ಹಿನ್ನೆಡೆಯಾಗಲು ಸಂಸದರೇ ಕಾರಣ: ಕಡಬ ಬ್ಲಾಕ್ ಕಾಂಗ್ರೇಸ್ ಆರೋಪ

(ನ್ಯೂಸ್ ಕಡಬ) newskadaba.com ಕಡಬ, ಜು.16. ಇಲ್ಲಿಗೆ ಸಮೀಪದ ಕೋಡಿಂಬಾಳ ರೈಲ್ವೇ ನಿಲ್ದಾಣ ಮೂಲಭೂತ ಸೌಕರ್ಯಗಳಿಂದ ವಂಚಿವಾಗಲು ಅಭಿವೃದ್ಧಿಯ ಬಗ್ಗೆ ಕಾಳಜಿ ಇಲ್ಲದ ದ.ಕ ಲೋಕಸಭಾ ಸದಸ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕಡಬ ಬ್ಲಾಕ್ ಕಾಂಗ್ರೇಸ್ ಆರೋಪಿಸಿದೆ. ಕಡಬ ಬ್ಲಾಕ್ ಕಾಂಗ್ರೇಸ್ನ ನೂತನ ಅಧ್ಯಕ್ಷ ದಿವಾಕರ ಗೌಡ ಶೀರಾಡಿ ಕಡಬ ಅಂಬೇಡ್ಕರ ಭವನದಲ್ಲಿ ಭಾನುವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ ಕೋಡಿಂಬಾಳ ರೈಲ್ವೇ ನಿಲ್ದಾಣವನ್ನು ಅಭಿವೃದ್ಧಿ ಪಡಿಸುವ ಬಗ್ಗೆ ಸಂಸದರು ಯಾವುದೇ ಕಾಳಜಿವಹಿಸುತ್ತಿಲ್ಲ. ಕೇವಲ ಭರವಸೆ ನೀಡಿ ಪ್ರಚಾರ ಗಿಟ್ಟಿಸಿಕೊಂಡಿದ್ದಾರೆ ಎಂದು

ಕೋಡಿಂಬಾಳ ರೈಲ್ವೇ ಅಭಿವೃದ್ಧಿ ಹಿನ್ನೆಡೆಯಾಗಲು ಸಂಸದರೇ ಕಾರಣ: ಕಡಬ ಬ್ಲಾಕ್ ಕಾಂಗ್ರೇಸ್ ಆರೋಪ Read More »

ಕರಾವಳಿ

ಸಂಚಾರ ಮುಕ್ತವಾದ ಶಾಂತಿಮೊಗರು ಸೇತುವೆಗೆ ಊರವರಿಂದಲೇ ಉದ್ಘಾಟನೆ ಭಾಗ್ಯ

(ನ್ಯೂಸ್ ಕಡಬ) newskadaba.com ಕಡಬ, ಜು.16. ಕಳೆದ ಎರಡು ದಶಕಗಳ ಬೇಡಿಕೆಯಾದ ಪುತ್ತೂರು ತಾಲೂಕಿನ ಶಾಂತಿಮೊಗರು ಎಂಬಲ್ಲಿ ಕುಮಾರಧಾರಾ ನದಿಗೆ ಸೇತುವೆಯ ಬೇಡಿಕೆಯು ಕೊನೆಗೂ ಮುಗಿದಿದ್ದು, ಕಳೆದ ಬುಧವಾರದಂದು ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಸುಮಾರು 14 ಕೋಟಿ ರೂ. ವೆಚ್ಚದಲ್ಲಿ ಈ ಸೇತುವೆ ಕಾಮಗಾರಿಯು ಪುರ್ಣಗೊಂಡು ತಿಂಗಳುಗಳೆರಡು ಕಳೆದಿದ್ದರೂ ಜನಪ್ರತಿನಿಧಿಗಳಿಗೆ ಸಮಯ್ ಅಭಾವದಿಂದಾಗಿ ಮೂರ್ನಾಲ್ಕು ಸಲ ಉದ್ಘಾಟನೆಗೆ ದಿನ ನಿಗದಿಯಾಗಿ ಮುಂದೂಡಿಕೆಯಾಗಿತ್ತು. ಜುಲೈ 12ರಂದು ಲೋಕೋಪಯೋಗಿ ಇಂಜಿನಿಯರ್ ನಾಗರಾಜ್ ರವರು ಸೇತುವೆ ಕಾಮಗಾರಿಯನ್ನು ಪರಿಶೀಲಿಸಿದ ಬಳಿಕ ವಾಹನ

ಸಂಚಾರ ಮುಕ್ತವಾದ ಶಾಂತಿಮೊಗರು ಸೇತುವೆಗೆ ಊರವರಿಂದಲೇ ಉದ್ಘಾಟನೆ ಭಾಗ್ಯ Read More »

ಕರಾವಳಿ
Scroll to Top