ಕಡಬ ಟೌನ್ ಜುಮಾ ಮಸೀದಿ ಮುದರ್ರಿಸ್‍ಗೆ ಸನ್ಮಾನ, ಬೀಳ್ಕೊಡುಗೆ

(ನ್ಯೂಸ್ ಕಡಬ) newskadaba.com ಕಡಬ, ಜು.14. ಪವಿತ್ರ ಹಜ್ ಯಾತ್ರೆಗೆ ತೆರಳುತ್ತಿರುವ ಕಡಬ ರಹ್ಮಾನಿಯಾ ಟೌನ್ ಜುಮ್ಮಾ ಮಸೀದಿಯ ಮುದರ್ರಿಸ್ ಪಿ.ಎಂ.ಇಬ್ರಾಹಿಂ ದಾರಿಮಿಯವರನ್ನು ಜಮಾಅತ್ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜುಮ್ಮಾ ಮಸೀದಿಯ ಅಧ್ಯಕ್ಷ ಹಾಜಿ ಎಸ್. ಅಬ್ದುಲ್ ಖಾದರ್ ವಹಿಸಿದ್ದರು. ಉಪಾಧ್ಯಕ್ಷರಾದ ಮಹಮ್ಮದ್ ಮುಸ್ಲಿಯಾರ್, ಹಾಜಿ ಸಯ್ಯದ್ ಸಾಹೇಬ್ ಕಳಾರ, ಪ್ರಧಾನ ಕಾರ್ಯದರ್ಶಿ ಹಾಜಿ ಕೆ.ಎಸ್.ಅಬ್ದುಲ್ ಹಮೀದ್, ಕೋಶಾಧಿಕಾರಿ ಹಾಜಿ ಕೆ.ಅಬ್ದುಲ್ ಖಾದರ್, ಜೊತೆ ಕಾರ್ಯದರ್ಶಿ ಕೆ.ಎಂ.ಫಾರೂಕ್ ಮೊದಲಾದವರು ಶುಭಹಾರೈಸಿದರು. ಕಾರ್ಯದರ್ಶಿ ಅಶ್ರಫ್ ಶೇಡಿಗುಂಡಿ ಸ್ವಾಗತಿಸಿ, ಹಾಜಿ […]

ಕಡಬ ಟೌನ್ ಜುಮಾ ಮಸೀದಿ ಮುದರ್ರಿಸ್‍ಗೆ ಸನ್ಮಾನ, ಬೀಳ್ಕೊಡುಗೆ Read More »

ಕರಾವಳಿ

ಕಡಬ: ಬಿಜೆಪಿ ವಿಸ್ತಾರಕರಿಂದ ಮನೆ ಮನೆ ಭೇಟಿ

(ನ್ಯೂಸ್ ಕಡಬ) newskadaba.com ಕಡಬ, ಜು.14. ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ಸಾಧನೆಗಳು ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರವಿದ್ದ ವೇಳೆ ಜಾರಿಗೊಳಿಸಿದ ಜನಪರ ಯೋಜನೆಗಳ ಬಗ್ಗೆ ಮನೆ ಮನೆಗೆ ತೆರಳಿ ಪ್ರಚಾರಪಡಿಸುವ ಉದ್ದೇಶದಿಂದ ಭಾರತೀಯ ಜನತಾ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ಕೊಡಗಿನ ಮನು ಮುತ್ತಪ್ಪ ಕಡಬ ಶಕ್ತಿ ಕೇಂದ್ರ ವ್ಯಾಪ್ತಿಯ ಕೋಡಿಂಬಾಳ ಗ್ರಾಮದಲ್ಲಿ ವಿಸ್ತಾರಕರಾಗಿ ಶುಕ್ರವಾರದಂದು ಮನೆ ಮನೆ ಭೇಟಿ ನಡೆಸಿದರು. ಈ ಸಂದರ್ಭದಲ್ಲಿ ಬಿಜೆಪಿ ಕಡಬ ಶಕ್ತಿ ಕೇಂದ್ರದ ಅಧ್ಯಕ್ಷ ವಾಡ್ಯಪ್ಪ ಗೌಡ ಎರ್ಮಾಯಿಲ್, ಕಾರ್ಯದರ್ಶಿ ಪ್ರಕಾಶ್

ಕಡಬ: ಬಿಜೆಪಿ ವಿಸ್ತಾರಕರಿಂದ ಮನೆ ಮನೆ ಭೇಟಿ Read More »

ಕರಾವಳಿ

ಶರತ್ ಕೊಲೆ ನಡೆದು 10 ದಿನ ಕಳೆದರೂ ಆರೋಪಿಗಳ ಬಂಧನವಾಗಿಲ್ಲ ► ಸರಕಾರ ಆರೋಪಿಗಳ ಪರ ನಿಂತಿದೆ : ವಿಹಿಂಪ ಕಾರ್ಯದರ್ಶಿ ಗೋಪಾಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು.14. ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ನಡೆದು 10 ದಿನಗಳು ಕಳೆದರೂ ಇನ್ನೂ ಆರೋಪಿಗಳನ್ನು ಬಂಧಿಸಲಾಗಲಿಲ್ಲ. ಸರ್ಕಾರವು ಪೊಲೀಸರಿಗೆ ಬೆಂಬಲ ನೀಡದೆ ಆರೋಪಿಗಳ ಪರವಾಗಿ ನಿಂತಿದೆ. ಪಿಎಫ್ಐ ಮುಖಂಡರನ್ನು ತೀವ್ರ ವಿಚಾರಣೆಗೊಳಪಡಿಸಿದ್ದಲ್ಲಿ ಕೊಲೆ ಆರೋಪಿಗಳು ಯಾರೆಂಬುವುದು ತಿಳಿದು ಬರಲಿದೆ ಎಂದು ವಿಶ್ವ ಹಿಂದೂ ಪರಿಷತ್ ಸಂಘಟನಾ ಕಾರ್ಯದರ್ಶಿ ಗೋಪಾಲ್ ಆರೋಪಿಸಿದ್ದಾರೆ. ಅವರು ಶುಕ್ರವಾರದಂದು ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹಿಂದೂ ಮುಖಂಡರನ್ನು ಟಾರ್ಗೆಟ್ ಮಾಡಲಾಗುತ್ತಿದ್ದು, ರಾತ್ರೋ ರಾತ್ರಿ ಹಿಂದೂಗಳ ಮನೆಗೆ

ಶರತ್ ಕೊಲೆ ನಡೆದು 10 ದಿನ ಕಳೆದರೂ ಆರೋಪಿಗಳ ಬಂಧನವಾಗಿಲ್ಲ ► ಸರಕಾರ ಆರೋಪಿಗಳ ಪರ ನಿಂತಿದೆ : ವಿಹಿಂಪ ಕಾರ್ಯದರ್ಶಿ ಗೋಪಾಲ್ Read More »

ಕರಾವಳಿ

ಶಾಂತಿಮೊಗರು ಸೇತುವೆ ಲೋಕಾರ್ಪಣೆಗೂ ಮುನ್ನ ಸಂಚಾರ ಮುಕ್ತ ► ಸುಳ್ಯದಿಂದ ಧರ್ಮಸ್ಥಳಕ್ಕೆ 30 ಕಿ.ಮೀ. ಅಂತರ ಕಡಿತ

(ನ್ಯೂಸ್ ಕಡಬ) newskadaba.com ಕಡಬ, ಜು.14. ಪುತ್ತೂರು ತಾಲೂಕಿನ ಶಾಂತಿಮೊಗೇರು ಎಂಬಲ್ಲಿ ಕುಮಾಧಾರ ನದಿಗೆ ನಿರ್ಮಾಣವಾದ ಸೇತುವೆಯಲ್ಲಿ ಬುಧವಾರ ರಾತ್ರಿಯಿಂದ ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಸೇತುವೆ ಉದ್ಘಾಟನೆಗೂ ಮುನ್ನ ಸಂಚಾರ ಆರಂಭವಾಗಿದ್ದು ಜನ ಸಂತಸ ಪಟ್ಟಿದ್ದಾರೆ. ಸುಮಾರು 14 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾದ ಸೇತುವೆ ಕಾಮಗಾರಿ ಮುಗಿದು ಎರಡು ತಿಂಗಳುಗಳೇ ಕಳೆದಿದ್ದರೂ ಉದ್ಘಾಟನೆಗಾಗಿ ಸಂಚಾರವನ್ನು ತಡೆಹಿಡಿಯಲಾಗಿತ್ತು. ಹಲವು ಸಲ ಉದ್ಘಾಟನೆ ದಿನಾಂಕ ನಿಗದಿಯಾಗಿ ಮುಂದೂಡಿಕೆಯಾಗಿತ್ತು. ಇತ್ತ ಜನತೆ ಸೇತುವೆ ಕಾಮಗಾರಿ ಮುಗಿದರೂ ಸಂಚಾರ ಮುಕ್ತಗೊಳಿಸಲು ಒತ್ತಾಯಿಸುತ್ತಿದ್ದರು. ಬುಧವಾರ

ಶಾಂತಿಮೊಗರು ಸೇತುವೆ ಲೋಕಾರ್ಪಣೆಗೂ ಮುನ್ನ ಸಂಚಾರ ಮುಕ್ತ ► ಸುಳ್ಯದಿಂದ ಧರ್ಮಸ್ಥಳಕ್ಕೆ 30 ಕಿ.ಮೀ. ಅಂತರ ಕಡಿತ Read More »

ಕರಾವಳಿ

ದುಡ್ಡಿದ್ರೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಎಲ್ಲವೂ ನಡೆಯುತ್ತೆ ►ಜೈಲು ಅಧಿಕಾರಿಣಿಯಿಂದ 2 ಕೋಟಿ ರೂ.ಗಳ ಭ್ರಷ್ಟಾಚಾರ ಬಯಲಿಗೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.13. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಸೇರಿರುವ ತಮಿಳುನಾಡಿನ ಶಶಿಕಲಾ ನಟರಾಜನ್ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ವಿಶೇಷ ಸವಲತ್ತುಗಳನ್ನು ಪಡೆಯಲು ಜೈಲಧಿಕಾರಿಗಳಿಗೆ 2 ಕೋಟಿ ರುಪಾಯಿ ಲಂಚ ನೀಡಿದ್ದಾರೆಂದು ಕಾರಾಗೃಹ ಇಲಾಖೆಯ ಡಿಐಜಿಯಾಗಿರುವ ದಿಟ್ಟ ಐಪಿಎಸ್ ಆಫೀಸರ್ ರೂಪಾ ಡಿ. ಅವರು ಕಾರಾಗೃಹದ ಡಿಐಜಿಗೆ ಪತ್ರ ಬರೆದು ಪರಪ್ಪನ ಅಗ್ರಹಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ಬಯಲಿಗೆಳೆದಿದ್ದಾರೆ. ಶಶಿಕಲಾ ನಟರಾಜನ್ ಅವರು ಏನೆಲ್ಲಾ ಸವಲತ್ತುಗಳನ್ನು ಪಡೆದುಕೊಳ್ಳಲು ಯಾರ್ಯಾರಿಗೆ ಲಂಚ ನೀಡಿದ್ದಾರೆ ಎಂದು ವಿವರಿಸಿ, ಅಕ್ರಮ

ದುಡ್ಡಿದ್ರೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಎಲ್ಲವೂ ನಡೆಯುತ್ತೆ ►ಜೈಲು ಅಧಿಕಾರಿಣಿಯಿಂದ 2 ಕೋಟಿ ರೂ.ಗಳ ಭ್ರಷ್ಟಾಚಾರ ಬಯಲಿಗೆ Read More »

ಕರ್ನಾಟಕ

ಕಲ್ಲಡ್ಕ ಪ್ರಭಾಕರ್ ಭಟ್ ಬಂಧನವಾದರೆ ರಾಜ್ಯ ಹೊತ್ತಿ ಉರಿಯಲಿದೆ‌. ► ಮಾಜಿ ಮುಖ್ಯಮಂತ್ರಿ ಬಿ‌.ಎಸ್‌. ಯಡಿಯೂರಪ್ಪ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.13. ರಾಜ್ಯ ಸರಕಾರವು ವಿನಾ ಕಾರಣ ಆರೋಪ ಹೊರಿಸಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ರ ವಿರುದ್ಧ ಷಡ್ಯಂತ್ರ ಹೂಡುತ್ತಿದೆ. ಎಲ್ಲಿಯಾದರೂ ಅವರ ಬಂಧನವಾದಲ್ಲಿ ರಾಜ್ಯದಲ್ಲಿ ಬೆಂಕಿ ಹೊತ್ತಿ ಉರಿಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿದ ಅವರು ಕದ್ರಿಯಲ್ಲಿ ನಡೆದ

ಕಲ್ಲಡ್ಕ ಪ್ರಭಾಕರ್ ಭಟ್ ಬಂಧನವಾದರೆ ರಾಜ್ಯ ಹೊತ್ತಿ ಉರಿಯಲಿದೆ‌. ► ಮಾಜಿ ಮುಖ್ಯಮಂತ್ರಿ ಬಿ‌.ಎಸ್‌. ಯಡಿಯೂರಪ್ಪ ಎಚ್ಚರಿಕೆ Read More »

ಕರ್ನಾಟಕ

ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ► ತಂದೆ, ತಾಯಿ ಹಾಗೂ ಇಬ್ಬರು ಪುತ್ರಿಯರು

(ನ್ಯೂಸ್ ಕಡಬ) newskadaba.com ಉಡುಪಿ, ಜು.13. ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಶಿರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಪಡುಬೆಲ್ಲೆ ಎಂಬಲ್ಲಿ ಬುಧವಾರ ಬೆಳಗ್ಗೆ ನಡೆದಿದೆ. ಮೃತರನ್ನು ಕಳೆದ 30 ವರ್ಷಗಳಿಂದ ಪಡುಬೆಲ್ಲೆಯಲ್ಲಿ ಜ್ಯುವೆಲ್ಲರಿ ವ್ಯಾಪಾರ ನಡೆಸುತ್ತಿದ್ದ ಶಂಕರಾಚಾರ್ಯ (50), ಅವರ ಪತ್ನಿ ನಿರ್ಮಲ ಆಚಾರ್ಯ (44), ಮತ್ತು ಪುತ್ರಿಯರಾದ ಶ್ರುತಿ (23) ಹಾಗೂ ಶ್ರೇಯ (22) ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ

ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ► ತಂದೆ, ತಾಯಿ ಹಾಗೂ ಇಬ್ಬರು ಪುತ್ರಿಯರು Read More »

ಕರ್ನಾಟಕ

ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಯಾವುದೇ ಕೋಮು ಘರ್ಷಣೆಗಳು ನಡೆದಿಲ್ಲ ► ಕೆಲವು ಘಟನೆಗಳು ವೈಯಕ್ತಿಕ: ಪೊಲೀಸ್ ಅಧಿಕಾರಿಗಳಿಂದ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.12. ಇತ್ತೀಚಿನ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಮಂಗಳೂರು ನಗರದಲ್ಲಿ ಕೆಲವು ಅಹಿತಕರ ಘಟನೆಗಳು ಜರುಗಿದ್ದು, ಕಳೆಡೆರಡು ದಿನಗಳಲ್ಲಿ ಯಾವುದೇ ಮತೀಯ ಗಲಭೆಗೆ ಹಾಗೂ ಅಹಿತಕರ ಘಟನೆಗಳು ಜರುಗದಂತೆ ಸೂಕ್ತ ಕ್ರಮಗಳನ್ನು ತಗೆದುಕೊಂಡದ್ದು ಇರುತ್ತದೆ. ಕಳೆದ 24 ಗಂಟೆಗಳಲ್ಲಿ ನಡೆದಂತಹ ಘಟನೆಗಳು ಯಾವುದೇ ಮತೀಯ ವಿಚಾರಗಳಿಗೆ ಸಂಬಂಧಿಸಿದ್ದಾಗಿರುವುದಿಲ್ಲ. ಹಾಗೂ ಈ ವೇಳೆಯಲ್ಲಿ ನಡೆದಂತಹ ಮೂರು ಪ್ರಕರಣಗಳ ಸಂಕ್ಷಿಪ್ತ ವಿವರ ಕೆಳಕಂಡಂತೆ ಇರುತ್ತದೆ. ದಿನಾಂಕ 10-07-2017 ರಂದು ಸುಮಾರು 07-00 ಗಂಟೆಗೆ

ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಯಾವುದೇ ಕೋಮು ಘರ್ಷಣೆಗಳು ನಡೆದಿಲ್ಲ ► ಕೆಲವು ಘಟನೆಗಳು ವೈಯಕ್ತಿಕ: ಪೊಲೀಸ್ ಅಧಿಕಾರಿಗಳಿಂದ ಸ್ಪಷ್ಟನೆ Read More »

ಕರಾವಳಿ

ಸಮುದ್ರದಲ್ಲಿ ದೋಣಿ ಪಲ್ಟಿ: ಓರ್ವ ನಾಪತ್ತೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜು.12. ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದಲ್ಲಿ ಮಗುಚಿಬಿದ್ದ ಪರಿಣಾಮ ಓರ್ವ ನಾಪತ್ತೆಯಾದ ಘಟನೆ ಇಂದು ಬೆಳಗ್ಗೆ ಬೇಕಲ ಪಳ್ಳಿಕೆರೆಯಲ್ಲಿ ನಡೆದಿದೆ. ಈ ವೇಳೆ ದೋಣಿಯಲ್ಲಿದ್ದ ಇತರ ನಾಲ್ವರು ಈಜಿ ದಡ ಸೇರಿದ್ದಾರೆ. ತೃಕ್ಕನಾಡಿನ ಕೊಟ್ಟನ್( 54) ನಾಪತ್ತೆಯಾದವರು. ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಈ ದುರಂತೆ ಸಂಭವಿಸಿದೆ. ಕೊಟ್ಟನ್ ಸೇರಿದಂತೆ ಐವರು ಬೆಸ್ತರು ಪಳ್ಳಿಕೆರೆ ತೀರದಿಂದ ಮೀನುಗಾರಿಕೆಗೆ ದೋಣಿಯಲ್ಲಿ ತೆರಳಿದ್ದರು. ಅಲ್ಪಮುಂದೆ ಸಾಗುತ್ತಿದ್ದಂತೆ ಕಡಲಿನ ತೆರೆಗಳ ಅಬ್ಬರಕ್ಕೆ ದೋಣಿ ಮಗುಚಿ

ಸಮುದ್ರದಲ್ಲಿ ದೋಣಿ ಪಲ್ಟಿ: ಓರ್ವ ನಾಪತ್ತೆ Read More »

ರಾಷ್ಟ್ರೀಯ ನ್ಯೂಸ್

ಇಚಿಲಂಪಾಡಿ ಚರ್ಚಿನಲ್ಲಿ ಮತ್ತೆ ಕಳ್ಳತನಕ್ಕೆ ವಿಫಲ ಯತ್ನ ► ಸಿ.ಸಿ. ಕ್ಯಾಮೆರಾದಲ್ಲಿ ಸೆರೆಯಾಯ್ತು ಕಳ್ಳರ ಫೋಟೊ

(ನ್ಯೂಸ್ ಕಡಬ) newskadaba.com ಕಡಬ,ಜು.11. ಠಾಣಾ ವ್ಯಾಪ್ತಿಯ ಇಚಿಲಂಪಾಡಿ ಸೈಂಟ್ ಜಾರ್ಜ್ ಸಿರಿಯನ್ ಜಾಕೋಬೈಟ್ ಚರ್ಚಿಗೆ ನುಗಿರುವ ಕಳ್ಳರು ಕಳ್ಳತನಕ್ಕೆ ವಿಫಲ ಯತ್ನ ನಡೆಸಿರುವುದು ತಡವಾಗಿ ಬೆಳಕಿಗೆ ಬಂದಿದೆ. ಭಾನುವಾರದಂದು ರಾತ್ರಿ ಸಮಯದಲ್ಲಿ ಚರ್ಚಿಗೆ ಮುಂಭಾಗದಲ್ಲಿ ಬೈಕ್ ನಿಲ್ಲಿಸಿ ಇಬ್ಬರು ಯುವಕರು ಚರ್ಚಿಗೆ ಆಗಮಿಸಿ ಕಳ್ಳತನಕ್ಕೆ ಯತ್ನಿಸಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.  ಘಟನೆ ಸೋಮವಾರದಂದು ಬೆಳಕಿಗೆ ಬಂದಿದ್ದು, ಮಂಗಳವಾರದಂದು ಕಡಬ ಠಾಣೆಗೆ ದೂರು ನೀಡಲಾಗಿದೆ. ಕಳೆದ ಜೂ. 15ರಂದು ಇದೇ ಚರ್ಚಿಗೆ ನುಗ್ಗಿದ್ದ ಕಳ್ಳರು ಚರ್ಚಿನ

ಇಚಿಲಂಪಾಡಿ ಚರ್ಚಿನಲ್ಲಿ ಮತ್ತೆ ಕಳ್ಳತನಕ್ಕೆ ವಿಫಲ ಯತ್ನ ► ಸಿ.ಸಿ. ಕ್ಯಾಮೆರಾದಲ್ಲಿ ಸೆರೆಯಾಯ್ತು ಕಳ್ಳರ ಫೋಟೊ Read More »

ಕರಾವಳಿ
Scroll to Top