ಸಿಲಿಕಾನ್ ಸಿಟಿ ಸಹಿತ ಈ ಜಿಲ್ಲೆಗಳಲ್ಲಿ ಇಂದು ಸುರಿಯಲಿದೆ ಭಾರಿ ಮಳೆ

(ನ್ಯೂಸ್‌ ಕಡಬ) newskadaba.com,  ಅ.11 ಬೆಂಗಳೂರು :  ಬೆಂಗಳೂರು ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಕೂಡ (ಅಕ್ಟೋಬರ್‌ 11) ಬಿರುಸಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ .ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಶುಕ್ರವಾರ(ಅ.10) ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ […]

ಸಿಲಿಕಾನ್ ಸಿಟಿ ಸಹಿತ ಈ ಜಿಲ್ಲೆಗಳಲ್ಲಿ ಇಂದು ಸುರಿಯಲಿದೆ ಭಾರಿ ಮಳೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸ್ಯಾಂಡಲ್‌ವುಡ್‌ ಹಿರಿಯ ನಟ ಉಮೇಶ್‌ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

(ನ್ಯೂಸ್‌ ಕಡಬ) newskadaba.com,  ಅ.10:  ಸ್ಯಾಂಡಲ್‌ವುಡ್‌ನ ಹಿರಿಯ ನಟ ಹಾಗೂ ಹಾಸ್ಯ ಕಲಾವಿದ ಉಮೇಶ್‌ ಅವರ ಆರೋಗ್ಯ ಹದಗೆಟ್ಟಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಶುಕ್ರವಾರ (ಅ. 10) ಮನೆಯಲ್ಲಿಯೇ ಕುಸಿದು ಬಿದ್ದು ಕೆಳಗೆ ಬಿದ್ದು ಪ್ರಜ್ಞೆ ತಪ್ಪಿದ್ದಾರೆ ಎನ್ನಲಾಗಿದೆ. ಅವರಿಗೆ 70 ವರ್ಷ ವಯಸ್ಸಾಗಿದ್ದು, ಬೆಂಗಳೂರಿನ ಶಾಂತಾ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಕುಟುಂಬಸ್ಥರು ದಾಖಲಿಸಿದ್ದಾರೆ. ಅವರ ದೇಹಸ್ಥಿತಿ ಗಂಭೀರವಾಗಿಯೇ ಮುಂದುವರಿದಿದೆ. ಉಮೇಶ್‌ ಬೆಂಗಳೂರಿನ ಮುದ್ದಿನಪಾಳ್ಯದಲ್ಲಿ ತಮ್ಮ ಕುಟುಂಬಸ್ಥರೊಂದಿಗೆ ವಾಸವಾಗಿದ್ದಾರೆ. ಎಂಎಸ್‌

ಸ್ಯಾಂಡಲ್‌ವುಡ್‌ ಹಿರಿಯ ನಟ ಉಮೇಶ್‌ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು Read More »

ಕರ್ನಾಟಕ, ಸಿನಿಮಾ

ಭರತ್ ಕುಮ್ಡೇಲು ನ್ಯಾಯಾಲಯಕ್ಕೆ ಶರಣು

(ನ್ಯೂಸ್‌ ಕಡಬ) newskadaba.com,  ಅ.10:  ನಗರದಲ್ಲಿ ಅಶ್ರಫ್ ಕಲಾಯಿ ಹಾಗೂ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹಾಗೂ ಹಿಂದೂ ಸಂಘಟನೆಯ ಮುಖಂಡನಾದ ಭರತ್ ಕುಮ್ಡೇಲು ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಶರಣಾಗಿದ್ದಾನೆ. 2017 ರ ಕಲಾಯಿ ಅಶ್ರಫ್ ಕೊಲೆಯ ಪ್ರಮುಖ ಆರೋಪಿ ಭರತ್ ಕುಮ್ಡೇಲ್, ಬಂಧನದಿಂದ ತಪ್ಪಿಸಿಕೊಳ್ಳಲು ಸುಮಾರು ಎಂಟು ವರ್ಷಗಳ ಕಾಲ ಕಳೆದ ನಂತರ ಗುರುವಾರ ಮಂಗಳೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಮುಂದೆ ಹಾಜರಾಗಿದ್ದಾನೆ. ಅಶ್ರಫ್ ಕಲಾಯಿ ಕೊಲೆ

ಭರತ್ ಕುಮ್ಡೇಲು ನ್ಯಾಯಾಲಯಕ್ಕೆ ಶರಣು Read More »

ಕರಾವಳಿ, ಕರ್ನಾಟಕ

ಕಾಂತಾರ ಬ್ಲಾಕ್‌ಬಸ್ಟರ್ ಹಿಟ್ – ಮೊದಲ ವಾರಕ್ಕೆ 509 ಕೋಟಿ ಕಲೆಕ್ಷನ್

(ನ್ಯೂಸ್‌ ಕಡಬ) newskadaba.com,  ಅ.10:  ಕಾಂತಾರ ಅಧ್ಯಾಯ 1 ಸಿನಿಮಾ ಬಾಕ್ಸಾಫೀಸ್ ಕೊಳ್ಳೆ ಹೊಡೆದಿದೆ. ಕಾಂತಾರ ನಿರ್ಮಾಣ ಸಂಸ್ಥೆಯಾಗಿರುವ ಹೊಂಬಾಳೆ ಫಿಲಂಸ್ ಈಗ ಚಿತ್ರದ ಗಳಿಕೆ ಕುರಿತು ಅಧಿಕೃತ ಘೋಷಣೆ ಮಾಡಿದೆ. ಮೊದಲ ವಾರಕ್ಕೆ ಕಾಂತಾರ ಚಿತ್ರ 509.25 ಕೋಟಿ ಕಲೆಕ್ಷನ್ ಮಾಡಿದೆ. `ಕಾಂತಾರ’ ಚಿತ್ರ ತೆರೆಕಂಡ ಬಳಿಕ ಬರುತ್ತಿದ್ದ ಅದ್ಭುತ ರೆಸ್ಪಾನ್ಸ್ ಗಮನಿಸಿದಾಗ ಮೊದಲ ವಾರದೊಳಗೆ ಕಾಂತಾರ ಚಿತ್ರ 500 ಕೋಟಿ ಗಡಿ ದಾಟುವ ಸುಳಿವು ನೀಡಿತ್ತು. ಇದೀಗ ನಿರೀಕ್ಷಿಸಿದಂತೆ ಕಾಂತಾರ ಸರಿಸುಮಾರು 510 ಕೋಟಿ

ಕಾಂತಾರ ಬ್ಲಾಕ್‌ಬಸ್ಟರ್ ಹಿಟ್ – ಮೊದಲ ವಾರಕ್ಕೆ 509 ಕೋಟಿ ಕಲೆಕ್ಷನ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಮೈಸೂರು : ಕಾನೂನು ಸುವ್ಯವಸ್ಥೆ ಕುಸಿತ – ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಕಿಡಿ

(ನ್ಯೂಸ್‌ ಕಡಬ) newskadaba.com,  ಅ.10 ಮೈಸೂರು: ದಸರಾ ಹಬ್ಬದ ಸಂಭ್ರಮ ಮುಗಿದರೂ, ನಗರದಲ್ಲಿ ಇನ್ನೂ ಹಬ್ಬದ ವಾತಾವರಣ ಮುಂದುವರಿದಿದೆ. ಆದರೆ ಕಳೆದ ಕೆಲವು ದಿನಗಳಲ್ಲಿ ಮೈಸೂರಿನಲ್ಲಿ ಸಂಭವಿಸಿರುವ ಗಂಭೀರ ಘಟನೆಗಳು ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುರಿತು ಗಂಭೀರ ಚಿಂತನೆಗೆ ದಾರಿ ಮಾಡಿಕೊಟ್ಟಿವೆ. ಇತಿಹಾಸದಲ್ಲೇ  ಶಿಸ್ತು, ಶಾಂತಿ ಹಾಗೂ ಉತ್ತಮ ಆಡಳಿತದ ನಿದರ್ಶನವೆನಿಸಿಕೊಂಡಿರುವ ಮೈಸೂರು ನಗರ ಇಂದು ಅಪರಾಧ ಹಾಗೂ ಅಶಾಂತಿಯ ವಿಚಾರಗಳಲ್ಲಿ ಹೆಸರಾಗುತ್ತಿರುವುದು ವಿಷಾದಕರ ಎಂದು ಮೈಸೂರು ಸಂಸದ ಯದುವೀರ್ ಒಡೆಯರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.. ಸುದ್ದಿಗೋಷ್ಠಿಯಲ್ಲಿ

ಮೈಸೂರು : ಕಾನೂನು ಸುವ್ಯವಸ್ಥೆ ಕುಸಿತ – ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಕಿಡಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನವದೆಹಲಿ : ಕುಕ್ಕರ್ ಬ್ರ್ಯಾಂಡ್ ಪ್ರೆಸ್ಟೀಜ್ ಸಂಸ್ಥಾಪಕ ಟಿಟಿ ಜಗನ್ನಾಥನ್ ವಿಧಿವಶ

(ನ್ಯೂಸ್‌ ಕಡಬ) newskadaba.com,  ಅ.10 ನವದೆಹಲಿ: ಅಡುಗೆ ಸಲಕರಣೆ ತಯಾರಕ ಟಿಟಿಕೆ ಪ್ರೆಸ್ಟೀಜ್ ಲಿಮಿಟೆಡ್‌ನ ನಿವೃತ್ತ ಅಧ್ಯಕ್ಷ ಟಿಟಿ ಜಗನ್ನಾಥನ್ ಗುರುವಾರ ತಡರಾತ್ರಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.ಜಗನ್ನಾಥನ್‌ ಅವರು ಟಿಟಿಕೆ ಗ್ರೂಪ್‌ನ ಸ್ಥಾಪಕ ಮತ್ತು ಕೇಂದ್ರದ ಮಾಜಿ ಹಣಕಾಸು ಸಚಿವ ಟಿಟಿ ಕೃಷ್ಣಮಾಚಾರಿ ಅವರ ಸೋದರಳಿಯ. ಜಗನ್ನಾಥನ್ ಅವರನ್ನು ಹೆಚ್ಚಾಗಿ ‘ದಿ ಕಿಚನ್ ಮೊಗಲ್’ ಎಂದು ಕರೆಯಲಾಗುತ್ತದೆ.. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಕಂಪನಿಯು, ಜಗನ್ನಾಥನ್‌ ಅವರ ಹಠಾತ್ ಮತ್ತು ಅನಿರೀಕ್ಷಿತ ನಿಧನವು ಕಂಪನಿಗೆ ತುಂಬಲಾರದ ನಷ್ಟವಾಗಿದೆ. ಕಂಪನಿಯ ಎಲ್ಲಾ

ನವದೆಹಲಿ : ಕುಕ್ಕರ್ ಬ್ರ್ಯಾಂಡ್ ಪ್ರೆಸ್ಟೀಜ್ ಸಂಸ್ಥಾಪಕ ಟಿಟಿ ಜಗನ್ನಾಥನ್ ವಿಧಿವಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗಳಿಕೆಯಲ್ಲಿ ಹೊಸ ದಾಖಲೆ ಬರೆದ ಕಾಂತಾರ ಚಾಪ್ಟರ್‌ 1!

(ನ್ಯೂಸ್‌ ಕಡಬ) newskadaba.com,  ಅ.10 : ಹೊಂಬಾಳೆ ಫಿಲ್ಮ್ಸ್‌ ನಿರ್ಮಾಣದ, ರಿಷಬ್‌ ಶೆಟ್ಟಿ ಅಭಿನಯದ ʼಕಾಂತಾರ ಚಾಪ್ಟರ್‌ 1′ ಗ್ಲೋಬಲ್‌ ಹಿಟ್‌ ಆಗಿದೆ. ರಾಜ್ಯ, ದೇಶೀಯ ಹಾಗೂ ಅಂತಾರಾಷ್ಟ್ರೀಯ ಗಲ್ಲಾಫೆಟ್ಟಿಗೆಯಲ್ಲಿ ದಾಖಲೆಗಳ ಮೇಲೆ ದಾಖಲೆಗನ್ನು ಉಡೀಸ್‌ ಮಾಡುತ್ತಲೇ ಸಾಗಿದೆ. ಬಿಡುಗಡೆಯಾದ ಅಕ್ಟೋಬರ್ 2 ದಿನಾಂಕದಿಂದ ಇಲ್ಲಿಯವರೆಗೆ ವಿಶ್ವಾದ್ಯಂತ ₹ 509 ಕೋಟಿಗೂ ಹೆಚ್ಚು ಗಳಿಕೆ ಮಾಡುವ ಮೂಲಕ ಭರ್ಜರಿ ಯಶಸ್ಸನ್ನು ಸಾಧಿಸಿದೆ. ಬಿಡುಗಡೆ ಆದ ಎಂಟು ದಿನಗಳಲ್ಲಿ 2022ರ ‘ಕಾಂತಾರ’ ಮತ್ತು ‘ಕೆಜಿಎಫ್ 1’ ಸಿನಿಮಾದ ಕಲೆಕ್ಷನ್

ಗಳಿಕೆಯಲ್ಲಿ ಹೊಸ ದಾಖಲೆ ಬರೆದ ಕಾಂತಾರ ಚಾಪ್ಟರ್‌ 1! Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ

2005 ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು : ಸಿ.ಎಂ ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com,  ಅ.10 : 2005ರ ಪೂರ್ವ ಅರಣ್ಯ ಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲಾ ಅರಣ್ಯ ಭೂಮಿ ಸಾಗುವಳಿದಾರರ ಹೋರಾಟ ಸಮಿತಿಯ ಅಧ್ಯಕ್ಷ ಚಂದ್ರಕಾಂತ ಕೊಚರೇಕರ, ಜಿ.ಎಂ.ಶೆಟ್ಟಿ, ಪಿ.ಟಿ.ನಾಯ್ಕ,,ಗಣೇಶ ನಾಯ್ಕ ನೇತೃತ್ವದ ಹೋರಾಟ ಸಮಿತಿಯ ನಿಯೋಗವು ಇಂದು ಜಿಲ್ಲಾ ಉಸ್ತುವಾರಿ ಸಚಿವರ ಉಪಸ್ಥಿತಿಯಲ್ಲಿ ಮುಖ್ಯಮಂತ್ರಿ ಗಳನ್ನು ಭೇಟಿ ಮಾಡಿ ಅರಣ್ಯಹಕ್ಕು ಅರ್ಜಿಗಳನ್ನು ಸಾರಾ ಸಗಟು ತಿರಸ್ಕರಿಸಿದ ಪರಿಣಾಮದಿಂದ ಪ್ರಸ್ತುತ ಎದುರಾಗಿರುವ ಸಮಸ್ಯೆಗಳನ್ನು

2005 ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು : ಸಿ.ಎಂ ಸಿದ್ದರಾಮಯ್ಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದ್ವೇಷ ಭಾಷಣ ಪ್ರಕರಣ: ರಿಯಾಝ್ ಕಡಂಬುಗೆ 14 ದಿನಗಳ ನ್ಯಾಯಾಂಗ ಬಂಧನ

(ನ್ಯೂಸ್‌ ಕಡಬ) newskadaba.com,  ಅ.10 : ದ್ವೇಷ ಭಾಷಣ ಪ್ರಕರಣದ ಜಾಮೀನು ಷರತ್ತು ಪಾಲಿಸದ ಆರೋಪದ ಮೇಲೆ ಎಸ್‌ಡಿಪಿಐ ಮುಖಂಡ ರಿಯಾಝ್ ಕಡಂಬು ಅವರನ್ನು ಉಡುಪಿ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ರಿಯಾಝ್ ಕಡಂಬು ವಿರುದ್ಧ ದ್ವೇಷ ಭಾಷಣಕ್ಕೆ ಸಂಬಂಧಿಸಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಅವರು ಹೈಕೋರ್ಟ್ ನಿಂದ ಜಾಮೀನು ಪಡೆದಿದ್ದು, ಇದರಲ್ಲಿ 15 ದಿನಗಳಲ್ಲಿ ಉಡುಪಿ ನಗರ ಪೊಲೀಸ್ ಠಾಣೆಗೆ ಹಾಜರಾಗಬೇಕೆಂಬ ಷರತ್ತು ವಿಧಿಸಲಾಗಿತ್ತು.

ದ್ವೇಷ ಭಾಷಣ ಪ್ರಕರಣ: ರಿಯಾಝ್ ಕಡಂಬುಗೆ 14 ದಿನಗಳ ನ್ಯಾಯಾಂಗ ಬಂಧನ Read More »

ಕರಾವಳಿ, ಕರ್ನಾಟಕ

ಮೊದಲ ವಾರಕ್ಕೆ ಕಾಂತಾರ ಚಿತ್ರ 509.25 ಕೋಟಿ ಕಲೆಕ್ಷನ್

(ನ್ಯೂಸ್‌ ಕಡಬ) newskadaba.com,  ಅ.10 ಬೆಂಗಳೂರು : ಕಾಂತಾರ ಅಧ್ಯಾಯ 1 ಸಿನಿಮಾ ಬಾಕ್ಸಾಫೀಸ್ ಕೊಳ್ಳೆ ಹೊಡೆದಿದೆ. ಕಾಂತಾರ ನಿರ್ಮಾಣ ಸಂಸ್ಥೆಯಾಗಿರುವ ಹೊಂಬಾಳೆ ಫಿಲಂಸ್ ಈಗ ಚಿತ್ರದ ಗಳಿಕೆ ಕುರಿತು ಅಧಿಕೃತ ಘೋಷಣೆ ಮಾಡಿದೆ….`ಕಾಂತಾರ’ ಚಿತ್ರ ತೆರೆಕಂಡ ನಂತರ ಬರುತ್ತಿದ್ದ ಅದ್ಭುತ ರೆಸ್ಪಾನ್ಸ್ ಗಮನಿಸಿದಾಗ ಮೊದಲ ವಾರದೊಳಗೆ ಕಾಂತಾರ ಚಿತ್ರ 500 ಕೋಟಿ ಗಡಿ ದಾಟುವ ಸುಳಿವು ನೀಡಿತ್ತು. ಇದೀಗ ನಿರೀಕ್ಷಿಸಿದಂತೆ ಕಾಂತಾರ ಸರಿಸುಮಾರು 510 ಕೋಟಿ ರೂ. ಬಾಕ್ಸಾಫೀಸ್ ಕಲೆಕ್ಷನ್ ಮಾಡಿದೆ. ಅ.2 ರಂದು ಕಾಂತಾರ

ಮೊದಲ ವಾರಕ್ಕೆ ಕಾಂತಾರ ಚಿತ್ರ 509.25 ಕೋಟಿ ಕಲೆಕ್ಷನ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ
Scroll to Top