ಬದುಕಿಗೆ ಭರವಸೆ ನೀಡುವ ವೈದ್ಯರಿಗೊಂದು ಸಲಾಂ ►ಡಾ| ಮುರಲೀ ಮೋಹನ್ ಚೂಂತಾರುರವರ ಲೇಖನ
(ನ್ಯೂಸ್ ಕಡಬ) newskadaba.com ವಿಶೇಷ ಲೇಖನ, ಜು.01. ಬದುಕಿಗೆ ಭರವಸೆ ನೀಡುವ ವೈದ್ಯರಿಗೊಂದು ಸಲಾಮು ಜುಲೈ 1 ರಂದು ಪ್ರತಿ ವರುಷ ದೇಶಾದ್ಯಂತ ವೈದ್ಯರ ದಿನ ಎಂದು ಆಚರಿಸಲಾಗುತ್ತಿದೆ. ಇದು ಭಾರತದ ಮಹಾನ್ ಸುಪುತ್ರ. ಭಾರತರತ್ನ ಡಾ| ಬಿಷನ್ ಚಂದ್ರ ರಾಯ್ ಅವರು ಜನ್ಮವೆತ್ತ ದಿನ. ಡಾ| ಬಿ.ಸಿ. ರಾಯ್ ಅವರೊಬ್ಬರು ಮಾನವೀಯ ಕಳಕಳಿಯುಳ್ಳ ವೈದ್ಯರಾಗಿದ್ದರಲ್ಲದೆ ಅಪ್ರತಿಮ ರಾಜಕಾರಣಿ ದೇಶಭಕ್ತ ಮತ್ತು ಭಾರತ ಕಂಡ ಅತ್ಯುತ್ತಮ ವೈದ್ಯರೆಂದರೂ ತಪ್ಪಲ್ಲ. ಕಲ್ಕತ್ತಾ ವಿಶ್ವ ವಿದ್ಯಾಲಯದಲ್ಲಿ ಎಂ.ಬಿ.ಬಿ.ಎಸ್. ಪದವಿ ಪಡೆದ ಬಳಿಕ ವಿದೇಶಕ್ಕೆ […]
ಬದುಕಿಗೆ ಭರವಸೆ ನೀಡುವ ವೈದ್ಯರಿಗೊಂದು ಸಲಾಂ ►ಡಾ| ಮುರಲೀ ಮೋಹನ್ ಚೂಂತಾರುರವರ ಲೇಖನ Read More »
ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು








