ತುಂಬೆ: ತಲವಾರು ದಾಳಿ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.20. ಸ್ನೇಹಿತನೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ದುಷ್ಕರ್ಮಿಗಳು ತಲವಾರಿನಿಂದ ದಾಳಿ ನಡೆಸಿದ ಘಟನೆ ತುಂಬೆಯಲ್ಲಿ ಮಂಗಳವಾರ ಸಂಜೆ ನಡೆದಿದೆ. ತುಂಬೆ ನಿವಾಸಿ ಉಮರ್ ಎಂಬವರ ಪುತ್ರ ಉನೈಸ್ ಎಂಬಾತ ತನ್ನ ಗೆಳೆಯ ಫಯಾಝ್ ಜೊತೆಗೆ ಫರಂಗಿಪೇಟೆಯಿಂದ ತುಂಬೆಗೆ ತೆರಳುತ್ತಿದ್ದಾಗ ಬೈಕ್ ನಲ್ಲಿ ಹಿಂದಿನಿಂದ ಬಂದ ಇಬ್ಬರು ತಲವಾರು ಬೀಸಿದ್ದು, ಘಟನೆಯಿಂದ ಆಘಾತಕ್ಕೊಳಗಾಗಿರುವ ಉನೈಸ್ ರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಲವಾರು ದಾಳಿ ನಡೆಸಿದ ದುಷ್ಕರ್ಮಿಗಳು ಕೂಡಲೇ ಸ್ಥಳದಿಂದ […]
ತುಂಬೆ: ತಲವಾರು ದಾಳಿ Read More »
ಕರಾವಳಿ






