ತುಂಬೆ: ತಲವಾರು ದಾಳಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.20. ಸ್ನೇಹಿತನೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ದುಷ್ಕರ್ಮಿಗಳು ತಲವಾರಿನಿಂದ ದಾಳಿ ನಡೆಸಿದ ಘಟನೆ ತುಂಬೆಯಲ್ಲಿ ಮಂಗಳವಾರ ಸಂಜೆ ನಡೆದಿದೆ. ತುಂಬೆ ನಿವಾಸಿ ಉಮರ್ ಎಂಬವರ ಪುತ್ರ ಉನೈಸ್ ಎಂಬಾತ ತನ್ನ ಗೆಳೆಯ ಫಯಾಝ್ ಜೊತೆಗೆ ಫರಂಗಿಪೇಟೆಯಿಂದ ತುಂಬೆಗೆ ತೆರಳುತ್ತಿದ್ದಾಗ ಬೈಕ್ ನಲ್ಲಿ ಹಿಂದಿನಿಂದ ಬಂದ ಇಬ್ಬರು ತಲವಾರು ಬೀಸಿದ್ದು, ಘಟನೆಯಿಂದ ಆಘಾತಕ್ಕೊಳಗಾಗಿರುವ ಉನೈಸ್ ರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಲವಾರು ದಾಳಿ ನಡೆಸಿದ ದುಷ್ಕರ್ಮಿಗಳು ಕೂಡಲೇ ಸ್ಥಳದಿಂದ […]

ತುಂಬೆ: ತಲವಾರು ದಾಳಿ Read More »

ಕರಾವಳಿ

ಸರ್ವೆ: ಯುವಕ ಮಂಡಲದಿಂದ ಯೋಗಾಸನ ಮಾಹಿತಿ

(ನ್ಯೂಸ್ ಕಡಬ) newskadaba.com ಸವಣೂರು, ಜೂ.19. ಯುವಕಾರ್ಯ ಮತ್ತು ಕ್ರೀಡಾ ಸಚಿವಾಲಯ ,ನೆಹರು ಯುವ ಕೇಂದ್ರ ಮಂಗಳೂರು, ಹಾಗೂ ಸರ್ವೆ ಷಣ್ಮುಖ ಯುವಕ ಮಂಡಲದ ಸಂಯುಕ್ತ ಆಶ್ರಯದಲ್ಲಿ ಸರ್ವೆ ಎಸ್.ಜಿ.ಎಂ.ಪ್ರೌಢಶಾಲೆಯಲ್ಲಿ ಯೋಗಾಸನ ಮಾಹಿತಿ ಕಾರ್ಯಾಗಾರ ನಡೆಯಿತು. ಕಾರ್ಯಕ್ರಮದ ಉದ್ಘಾಟಿಸಿದ ಎಸ್.ಜಿ.ಎಂ. ಪ್ರೌಢಶಾಲಾ ಮುಖ್ಯಗುರು ಶ್ರೀನಿವಾಸ್ ಹೆಚ್.ಬಿ, ಯೋಗದ ಅನಿವಾರ್ಯತೆ ಮತ್ತು ಸಂಘಟನೆಯ ಮಹತ್ವದ ಕುರಿತು ಮಾತನಾಡಿ ಷಣ್ಮುಖ ಯುವಕ ಮಂಡಲದ ಕೆಲಸ ಕಾರ್ಯಗಳ ಕುರಿತು ಮೆಚ್ಚುಗೆ ವ್ಯಕ್ತ ಪಡಿಸಿದರು. ಸಂಪನ್ಮೂಲ ವ್ಯಕ್ತಿ ಜಯಂತ್ ವೈ ಮಾತನಾಡಿ, ಪತಂಜಲಿ

ಸರ್ವೆ: ಯುವಕ ಮಂಡಲದಿಂದ ಯೋಗಾಸನ ಮಾಹಿತಿ Read More »

ಕರಾವಳಿ

ಕಡಬ ಹೋಬಳಿ ಮಟ್ಟದ ಕೃಷಿ ಅಭಿಯಾನ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಸವಣೂರು, ಜೂ.19. ದ.ಕ. ಜಿಲ್ಲೆಯ ಕೃಷಿಕರು ಹೆಚ್ಚಾಗಿ ಸಹಕಾರಿ ಸಂಘಗಳನ್ನು ಅವಲಂಬಿಸಿದ್ದಾರೆ. ಹೀಗಾಗಿ ಕೃಷಿಕರ ಹಿತದೃಷ್ಟಿಯಿಂದ ಸಹಕಾರಿ ಸಂಘಗಳು ಹೊಸ ಯೋಜನೆಗಳನ್ನು ರೂಪಿಸಿ, ಕೃಷಿಕರಿಗೆ ಸಹಕಾರಿಯಾಗಬೇಕೆಂದು ಸುಳ್ಯ ಶಾಸಕ ಎಸ್. ಅಂಗಾರ ಹೇಳಿದರು. ಅವರು ಜೂ.17ರಂದು ಸವಣೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಕರ್ನಾಟಕ ಸರಕಾರ ,ದ.ಕ.ಜಿ.ಪಂ ,ಕೃಷಿ ಇಲಾಖೆ ಇದರ ವತಿಯಿಂದ ನಡೆದ ಕಡಬ ಹೋಬಳಿಯ ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ ಕೃಷಿ ಅಭಿಯಾನÀ ಉದ್ಘಾಟಿಸಿ ಮಾತನಾಡಿದರು. ಇಂದಿನ

ಕಡಬ ಹೋಬಳಿ ಮಟ್ಟದ ಕೃಷಿ ಅಭಿಯಾನ ಉದ್ಘಾಟನೆ Read More »

ಕರಾವಳಿ

ಕಲ್ಲಡ್ಕ ಭಟ್ ವಿರುದ್ಧ ಸಚಿವರ ಹೇಳಿಕೆ ಸ್ವಾಗತಾರ್ಹ: ಕಡಬ ಬ್ಲಾಕ್ ಕಾಂಗ್ರೆಸ್

(ನ್ಯೂಸ್ ಕಡಬ) newskadaba.com ಕಡಬ, ಜೂ.19. ಇತ್ತೀಚಿನ ದಿನಗಳಲ್ಲಿ ಕರಾವಳಿ ಭಾಗದಲ್ಲಿ ಮತೀಯವಾದಿ ಶಕ್ತಿಗಳು ಧರ್ಮ ಧರ್ಮಗಳಲ್ಲಿ ಕಂದಕವನ್ನು ನಿರ್ಮಿಸಿ ಸಮಾಜಘಾತುಕ ಶಕ್ತಿಗಳು  ಕಾನೂನನ್ನು ಕೈಗೆತ್ತಿಕೊಂಡು ಜಿಲ್ಲೆಯಲ್ಲಿ ಅರಾಜಕತೆ ಸೃಷ್ಟಿಸುತ್ತಿರುವ ಬಗ್ಗೆ ಕ್ರಮ ಕೈಗೊಳ್ಳಲು ದ.ಕ. ಜಿಲ್ಲಾ ಪೋಲಿಸ್ ಅಧಿಕಾರಿಯಾವರಿಗೆ ಸೂಚನೆ ನೀಡಿರುವುದು ದ.ಕ. ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿಯುತ ಕೆಲಸವಾಗಿರುತ್ತದೆ. ಯಾವುದೇ ಮತೀಯವಾದಿ ಪಕ್ಷಗಳು ಗಲಭೆ ಅಶಾಂತಿಗೆ ಪ್ರಚೋದಿಸುವ ರೀತಿಯಲ್ಲಿ ಭಾಷಣದ ಮೂಲಕ ಹಾಗೂ ಮಾಧ್ಯಮಗಳ ಮೂಲಕ ಪ್ರೇರೆಪಿಸಿ ಕಾನೂನನ್ನು ಕೈಗೆತ್ತಿಕೊಳ್ಳುವ ಕ್ರಮಕ್ಕೆ ಒತ್ತು ನೀಡುವ

ಕಲ್ಲಡ್ಕ ಭಟ್ ವಿರುದ್ಧ ಸಚಿವರ ಹೇಳಿಕೆ ಸ್ವಾಗತಾರ್ಹ: ಕಡಬ ಬ್ಲಾಕ್ ಕಾಂಗ್ರೆಸ್ Read More »

ಕರಾವಳಿ

ಜಯ ಕರ್ನಾಟಕ, ವಿದ್ಯಾಮಾತಾ ಫೌಂಡೇಶನ್ ವತಿಯಿಂದ ವನಮಹೋತ್ಸವ

(ನ್ಯೂಸ್ ಕಡಬ) newskadaba.com ಸವಣೂರು, ಜೂ.19. ಪ್ರಕೃತಿ ರಕ್ಷಣೆ ನಮ್ಮೆಲ್ಲರ ಕರ್ತವ್ಯ,ಸ್ವಚ್ಚ ಪರಿಸರ ಉಳಿವಿಗೆ ಗಿಡಮರಗಳ ಪೋಷಣೆ ಅಗತ್ಯ ,ಈ ನಿಟ್ಟಿನಲ್ಲಿ ಎಲ್ಲರೂ ಪರಿಸರ ಪೂರಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಬೆಕು ಎಂದು ಕೆಯ್ಯೂರು ಜಯಕರ್ನಾಟಕ ಘಟಕದ ಗೌರವಾಧ್ಯಕ್ಷ ,ಕೆಯ್ಯೂರು ಗ್ರಾ.ಪಂ.ಸದಸ್ಯ ಎ.ಕೆ.ಜಯರಾಮ ರೈ ಹೇಳಿದರು. ಅವರು ಜೂ.18ರಂದು ಕೆಯ್ಯೂರು ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನದ ದೇವರಕಾಡಿನಲ್ಲಿ ಜಯ ಕರ್ನಾಟಕ ,ವಿದ್ಯಾಮಾತಾ ಫೌಂಡೇಶನ್ ಬೆಂಗಳೂರು ಇದರ ವತಿಯಿಂದ ನಡೆದ ವರುಣ ಯಜ್ಞ ವನಮಹೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು. ವಿದ್ಯಾಮಾತಾ

ಜಯ ಕರ್ನಾಟಕ, ವಿದ್ಯಾಮಾತಾ ಫೌಂಡೇಶನ್ ವತಿಯಿಂದ ವನಮಹೋತ್ಸವ Read More »

ಕರಾವಳಿ

ಕಲ್ಲಡ್ಕ ಭಟ್ ವಿರುದ್ಧ 307 ಕೇಸ್ ಹಾಕಲು ಸೂಚಿಸಿದ ರಮಾನಾಥ ರೈ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.18. ಕಳೆದ ಕೆಲವು ದಿನಗಳಿಂದ ಕಲ್ಲಡ್ಕ ಪರಿಸರವು ಕೋಮುದ್ವೇಷದಿಂದಾಗಿ ಬೂದಿ ಮುಚ್ಚಿದ ಕೆಂಡದಂತಾಗಲು ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ನೇರ ಕಾರಣ. ಅವರನ್ನು 307 ಸೆಕ್ಷನ್ ಹಾಕಿ ಬಂಧಿಸಿ. ಹೊರಗೆ ಬರದಂತೆ ನಾನು ನೋಡಿಕೊಳ್ಳುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಜಿ. ಬೊರಸೆಯವರಿಗೆ ಸೂಚನೆ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಭಾನುವಾರದಂದು ಬಂಟ್ವಾಳದ ಐಬಿಯಲ್ಲಿ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಕೆಲವು ಮುಸ್ಲಿಂ ಮುಖಂಡರು ಮನವಿಯನ್ನು ಸಲ್ಲಿಸಿದ್ದರು. ಈ

ಕಲ್ಲಡ್ಕ ಭಟ್ ವಿರುದ್ಧ 307 ಕೇಸ್ ಹಾಕಲು ಸೂಚಿಸಿದ ರಮಾನಾಥ ರೈ Read More »

ಕರಾವಳಿ

ಕರಾವಳಿಗೆ ಆಗಮಿಸಿದ‌ ರಾಷ್ಟ್ರಪತಿ ಪ್ರಣವ್ ಮುಖರ್ಜಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.18. ಉಡುಪಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರು ಇಂದು ಬೆಳಗ್ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ನಂತರ ಅವರು ಹೆಲಿಕಾಪ್ಟರ್ ಮೂಲಕ ಮಂಗಳೂರಿನಿಂದ ಉಡುಪಿಗೆ ತೆರಳಿದರು. ಈ ಸಂದರ್ಭ ರಾಷ್ಟ್ರಪತಿಯನ್ನು ಮಂಗಳೂರಿನಲ್ಲಿ ಜಿಲ್ಲಾಡಳಿತ ಮತ್ತು ರಾಜ್ಯ ಸರಕಾರದ ವತಿಯಿಂದ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಸಚಿವ ಕೆ ಜೆ ಜಾರ್ಜ್, ರಮಾನಾಥ ರೈ, ಯು. ಟಿ ಖಾದರ್ ಮೊದಲಾದವರು ಉಪಸ್ಥಿತರಿದ್ದರು. ನಂತರ ಪ್ರಣವ್‌ ಮುಖರ್ಜಿ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ

ಕರಾವಳಿಗೆ ಆಗಮಿಸಿದ‌ ರಾಷ್ಟ್ರಪತಿ ಪ್ರಣವ್ ಮುಖರ್ಜಿ Read More »

ಕರ್ನಾಟಕ

ಮರ್ದಾಳ: ಕೃಷಿಕರಿಗೆ ಉಚಿತ ತರಕಾರಿ ಬೀಜ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಜೂ.18. ವಿಜಯ ಬ್ಯಾಂಕ್ ಪ್ರವರ್ತಿತ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇದರ ವತಿಯಿಂದ ಕೃಷಿಕರಿಗೆ ಉಚಿತ ತರಕಾರಿ ಬೀಜ ವಿತರಣೆ ಹಾಗೂ ಮಾಹಿತಿ ಕಾರ್ಯಕ್ರಮವು ಮರ್ದಾಳದಲ್ಲಿ ಜರಗಿತು. ಕಾರ್ಯಕ್ರಮದಲ್ಲಿ ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉದಯ ಹೆಗ್ಡೆ ಅವರು ಮಾತನಾಡಿ, ಸಮಾಜ ಸೇವೆಯ ಉದ್ದೇಶದಿಂದ ವಿಜಯ ಬ್ಯಾಂಕ್ ಆರಂಭಿಸಿರುವ ಪ್ರತಿಷ್ಠಾನವು ಕಳೆದ ಹಲವು ವರ್ಷಗಳಿಂದ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿದೆ. ಗ್ರಾಮೀಣ ಭಾಗಗಳಲ್ಲಿ ಹೊಲಿಗೆ ತರಬೇತಿ ಕೇಂದ್ರ, ಗೃಹೋಪಯೋಗಿ ವಸ್ತುಗಳ ತಯಾರಿಕಾ ತರಬೇತಿ, ರಬ್ಬರ್

ಮರ್ದಾಳ: ಕೃಷಿಕರಿಗೆ ಉಚಿತ ತರಕಾರಿ ಬೀಜ ವಿತರಣೆ Read More »

ಕರಾವಳಿ
Scroll to Top