ಚಿಕ್ಕಮಗಳೂರು: ಮೂವರು ಶಂಕಿತ ನಕ್ಸಲರು ಮುಖ್ಯವಾಹಿನಿಗೆ
(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಜೂ.5. ಜಿಲ್ಲೆಯ ಕಾಡಿನಲ್ಲಿ ನಕ್ಸಲ್ ಚಟುವಟಿಕೆಯಲ್ಲಿ ಸಕ್ರೀಯರಾಗಿದ್ದರು ಎನ್ನಲಾದ ಮೂವರು ಶಂಕಿತ ನಕ್ಸಲರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತ ಹಾಗೂ ಎಡಪಂಥೀಯ ಶರಣಾಗತ ಸಮಿತಿಯ ಎದುರು ಸಮಾಜದ ಮುಖ್ಯವಾಹಿನಿ ಪ್ರವೇಶಿಸಿದ್ದಾರೆ. ಮೂಡಿಗೆರೆ ತಾಲೂಕಿನ ಕಳಸ ಬಳಿಯ ಹಳುವಳ್ಳಿ ಗ್ರಾಮದ ಜರಿಮನೆ ಎಂಬಲ್ಲಿನ ಕನ್ಯಾಕುಮಾರಿ ಅಲಿಯಾಸ್ ಸುವರ್ಣ (30), ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಮ್ಮಿಗಿ ಗ್ರಾಮದ ಚೆನ್ನಮ್ಮ ಅಲಿಯಾಸ್ ಸುಮಾ(32) ಮತ್ತು ಬೆಂಗಳೂರು ಬನ್ನೇರುಘಟ್ಟ ರಸ್ತೆಯ ಕಂಟ್ರಕ್ಲಬ್ ರಸ್ತೆಯ ಶಿವು ಅಲಿಯಸ್ ಜ್ಞಾನದೇವು(31) […]
ಚಿಕ್ಕಮಗಳೂರು: ಮೂವರು ಶಂಕಿತ ನಕ್ಸಲರು ಮುಖ್ಯವಾಹಿನಿಗೆ Read More »
ಕರ್ನಾಟಕ



