ಐತ್ತೂರು ಗ್ರಾಮದ ಸುಂಕದಕಟ್ಟೆ 72 ಕಾಲನಿಯ ಮುತ್ತುಮಾರಿಯಮ್ಮ ದೇವಸ್ಥಾನದ 41ನೇ ವರ್ಷದ ವರ್ಷಾವಧಿ ಜಾತ್ರೋತ್ಸವ

ಐತ್ತೂರು ಗ್ರಾಮದ ಸುಂಕದಕಟ್ಟೆ 72 ಕಾಲನಿಯ ಮುತ್ತುಮಾರಿಯಮ್ಮ ದೇವಸ್ಥಾನದ 41ನೇ ವರ್ಷದ ವರ್ಷಾವಧಿ ಜಾತ್ರೋತ್ಸವ Read More »

ಕರಾವಳಿ

ವಿಶ್ವ ಚಿತ್ತ ವಿಕಲತೆ ದಿನ (ವಿಶ್ವ ಸ್ಕಿಜೋಪ್ರಿನಿಯಾ ದಿನ) – ಮೇ 24

(ನ್ಯೂಸ್ ಕಡಬ) newskadaba.com ಆರೋಗ್ಯ, ಮಾಹಿತಿ, ಜೂ.24. ಪ್ರತಿ ವರ್ಷ ವಿಶ್ವದಾದ್ಯಂತ ಮೇ 24ರಂದು “ವಿಶ್ವ ಚಿತ್ತವಿಕಲತೆ ದಿನ” ಎಂದು ಆಚರಿಸಿ, ಜನರಲ್ಲಿ ಚಿತ್ತವಿಕಲತೆ ಬಗ್ಗೆ ಅರಿವು ಮೂಡಿಸುವ ಪ್ರಯತ್ನ ಮಾಡಲಾಗುತ್ತದೆ. ಆರಂಭಿಕ ಹಂತದಲ್ಲಿ ರೋಗವನ್ನು ಗುರುತಿಸಿ, ಸೂಕ್ತ ಚಿಕಿತ್ಸೆಯನ್ನು ನೀಡಿ ರೋಗಿಗೆ ಮತ್ತು ರೋಗಿಯ ಕುಟುಂಬದವರಿಗೆ ಸರಿಯಾದ ಮಾರ್ಗದರ್ಶನವನ್ನು ಸಕಾಲದಲ್ಲಿ ನೀಡಿದ್ದಲ್ಲಿ ಖಂಡಿತವಾಗಿಯೂ ಚಿತ್ತವಿಕಲತೆ ಉಳ್ಳವರು ಎಲ್ಲರಂತೆ ಸುಖ ಜೀವನ ನಡೆಸಿ ಸಮಾಜದ ಒಳಿತಿಗೆ ಸರ್ವತೋಮುಖ ಸಹಕಾರ ನೀಡಬಲ್ಲದು ಎಂಬ ಸಂದೇಶವನ್ನು ಸಮಾಜದ ಎಲ್ಲ ಸ್ತರದ

ವಿಶ್ವ ಚಿತ್ತ ವಿಕಲತೆ ದಿನ (ವಿಶ್ವ ಸ್ಕಿಜೋಪ್ರಿನಿಯಾ ದಿನ) – ಮೇ 24 Read More »

ಆರೋಗ್ಯ ಮಾಹಿತಿ

ಥಾಲೆಸೇಮಿಯಾ – ಡಾ| ಮುರಲೀ ಮೋಹನ್ ಚೂಂತಾರುರವರ ಲೇಖನ

(ನ್ಯೂಸ್ ಕಡಬ) newskadaba.com ಆರೋಗ್ಯ, ಜೂ.6. ಥಾಲೆಸೇಮಿಯಾ ಎಂಬ ರೋಗ ರಕ್ತ ಸಂಬಂಧಿ ವಂಶವಾಹಕ ಖಾಯಿಲೆಯಾಗಿದ್ದು, ರೋಗಿಗಳಲ್ಲಿ ರಕ್ತದಲ್ಲಿರುವ ಆಮ್ಲಜನಕವನ್ನು ಜೀವಕೋಶಗಳಿಗೆ ತಲುಪಿಸುವ ‘ಹಿಮೋಗ್ಲೋಬಿನ್’ ಎಂಬ ಪ್ರೋಟಿನ್ ಸರಿಯಾಗಿ ಕಾರ್ಯನಿರ್ವವಹಿಸುದಿಲ್ಲ. ಈ ಹಿಮೋಗ್ಲೋಬಿನ್ನ ರಚನೆಯಲ್ಲಿ ಉಂಟಾಗುವ ದೋಷದಿಂದಾಗಿ ಅಸಹಜವಾದ ಹಿಮೋಗ್ಲೋಬಿನ್ ತನ್ನ ಕಾರ್ಯಕ್ಷಮತೆಯನ್ನು ಕಳೆದುಕೊಂಡು ರೋಗಲಕ್ಷಣಗಳಿಗೆ ಕಾರಣವಾಗುತ್ತದೆ. ಈ ಕಾರಣದಿಂದಲೇ ಈ ಖಾಯಿಲೆಯಿಂದ ಬಳಲುತ್ತಿರುವವರು ರಕ್ತಹೀನತೆಯಿಂದ ಬಳಲುತ್ತಾರೆ. ತಂದೆ ತಾಯಿಯರಿಂದ ಜನ್ಮಜಾತವಾಗಿ ಬಳುವಳಿಯಾಗಿ ಬರುವ ಈ ಖಾಯಿಲೆ ಪುರುಷ ಮತ್ತು ಮಹಿಳೆಯಲ್ಲಿ ಸಮಾನವಾಗಿ ಕಂಡು ಬರುತ್ತದೆ. ಆಲ್ಫಾ

ಥಾಲೆಸೇಮಿಯಾ – ಡಾ| ಮುರಲೀ ಮೋಹನ್ ಚೂಂತಾರುರವರ ಲೇಖನ Read More »

ವಿಶೇಷ ಲೇಖನಗಳು
Scroll to Top